ಸೀಟ್ ಗುಡಿಸಲಿನಲ್ಲಿ ಸಿಲಿಂಡರ್ ಸ್ಪೋಟಗೊಂಡು ಸ್ಥಳದಲ್ಲೇ 5 ಕುರಿಗಳು ಸಜೀವ ದಹನವಾಗಿದ್ದು, ಗುಡಿಸಲು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ರಾಯಚೂರು ಜಿಲ್ಲೆಯ ಯಗನೂರು ಗ್ರಾಮದಲ್ಲಿ ನಡೆದಿದೆ.
37 Views | 2025-03-13 18:53:53
Moreಬೇಸಿಗೆ ಶುರುವಾಗಿದ್ದು ಬೆಂಕಿ ದುರಂತಗಳು ಸಂಭವಿಸುತ್ತಿದ್ದು, ಬೆಂಕಿ ಅವಘಡಗಳನ್ನು ನಿಯಂತ್ರಿಸುವುದೇ ಅಗ್ನಿಶಾಮಕ ಸಿಬ್ಬಂದಿಗೆ ಹರಸಾಹಸದ ಕೆಲಸವಾಗಿದೆ, ಎಷ್ಟೇ ಮುಂಜಾಗ್ರತಾ ಕ್ರಮ ಕೈಗೊಂಡರು ಕೂಡ
30 Views | 2025-03-31 14:07:45
More