Post by Tags

  • Home
  • >
  • Post by Tags

KORATAGARE-ಕಲ್ಲು ಕ್ವಾರೆಗೆ ಹೋಗಲು ನಿರ್ಮಿಸಿದ್ದ ರಸ್ತೆಯನ್ನ ಬಂದ್ ಮಾಡಿಸಿದ ಅರಣ್ಯ ಇಲಾಖೆ

ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಗೌರಿಕಲ್ಲು ಗ್ರಾಮದ ಸರ್ವೇ ನಂಬರ್ 32ರಲ್ಲಿ ಇರೋ ಕಲ್ಲುಕ್ವಾರೆ ಪುನಾರಂಭಕ್ಕಾಗಿ ಅರಣ್ಯ ಇಲಾಖೆಯ ಗಡಿಯನ್ನು ಮುಚ್ಚಿ ರಸ್ತೆ ನಿರ್ಮಾಣ ಮಾಡಲಾಗಿತ್ತು..

35 Views | 2025-02-19 16:53:40

More

TUMKUR - _ ಪ್ರಸನ್ನ ಗಂಗಾಧರೇಶ್ವರ ಸ್ವಾಮಿ ದೇಗುಲದಲ್ಲಿ ಕಳೆಗಟ್ಟಿದ ಶಿವರಾತ್ರಿ ಸಂಭ್ರಮ

ನಾಡಿನೆಲ್ಲೆಡೆ ಸಂಭ್ರಮ, ಸಡಗರದಿಂದ ಶಿವರಾತ್ರಿ ಹಬ್ಬವನ್ನು ಆಚರಿಸಲಾಗ್ತಿದೆ.. ಮುಂಜಾನೆಯಿಂದಲೇ ದೇವಸ್ಥಾನಗಳಿಗೆ ಭೇಟಿ ನೀಡಿ ಭಕ್ತರು ಶಿವನ ದರ್ಶನ ಪಡೆಯುತ್ತಿದ್ದಾರೆ.

32 Views | 2025-02-26 13:40:06

More

SPORTS- ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿ ಅಗ್ರಸ್ಥಾನಕ್ಕೇರಿದ ದಿಲ್ಲಿ ಕ್ಯಾಪಿಟಲ್ಸ್

ಬೆಂಗಳೂರಿನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ನ 10ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಜೈಂಟ್ಸ್ ತಂಡವನ್ನು 8 ವಿಕೆಟ್ಗಳಿಂದ ಸೋಲಿಸಿದೆ.

28 Views | 2025-02-26 14:34:27

More

KITCHEN- ತಂಬಿಟ್ಟು ಮಾಡಲು ಬೇಕಾಗುವ ಸಾಮಗ್ರಿಗಳು

ತಂಬಿಟ್ಟು ಮಾಡುವ ವಿಧಾನ:

25 Views | 2025-02-26 15:57:22

More