Post by Tags

  • Home
  • >
  • Post by Tags

ಮಧುಗಿರಿ : ಬಾರದೂರಿಗೆ ಪಯಣಿಸಿದ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ

ಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

90 Views | 2025-01-28 13:03:09

More

ಮಧುಗಿರಿ : ಮಧುಗಿರಿಯಲ್ಲಿ ಕಣ್ಣಿನ ಆಸ್ಪತ್ರೆ, ಸಂಶೋಧನಾ ಕೇಂದ್ರ ಲೋಕಾರ್ಪಣೆ

ಮಧುಗಿರಿ ಪಟ್ಟಣದ ಸರ್ಕಾರಿ ಆಸ್ಪತ್ರೆ ರಸ್ತೆಯಲ್ಲಿ ಎಚ್. ಸಿ. ಬಸವರಾಜು ಹಾಗೂ  ಎಚ್. ಸಿ. ವೀರಭದ್ರಪ್ಪ ಸ್ಮರಣಾರ್ಥ ನೂತನವಾಗಿ ನಿರ್ಮಿಸಿರುವ ಡಯಾಲಿಸಿಸ್ ಸೆಂಟರ್ ಹಾಗೂ  ಶ್ರೀ ಶಾರದಾ ದೇವಿ ಕಣ್ಣಿನ ಆಸ್ಪತ್ರೆ, ಸಂಶೋಧನಾ ಕೇಂದ್ರ ಉದ್ಘಾಟನೆ.

65 Views | 2025-01-28 14:42:19

More

ತುಮಕೂರು : ಗಬ್ಬು ನಾರುತ್ತಿದ್ದ ಸದಾಶಿವ ನಗರ ಈಗ ಫುಲ್ ಕ್ಲೀನ್.. ಕ್ಲೀನ್

ಪ್ರಜಾಶಕ್ತಿ ಟಿವಿ ಸುದ್ದಿ ಮಾಡಿ ಸುಮ್ಮನಾಗಲ್ಲ ಅಂತಾ ಪದೇ ಪದೇ ಸಾಬೀತು ಪಡಿಸುತ್ತಲೇ ಇದೆ. ತುಮಕೂರಿನ ಮೂಲೆ ಮೂಲೆಯಲ್ಲೂ ಇರೋ ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟು, ಸಮಸ್ಯೆ ಪರಿಹಾರ ಆಗೋವರೆಗೂ ನಿರಂತರ ವರದಿ ಮಾಡುತ್ತಲೇ ಇತ್ತು. 

59 Views | 2025-01-28 16:20:26

More

ಶಿರಾ : ಪ್ರಜಾಶಕ್ತಿ ವರದಿ ಫಲಶ್ರುತಿ | ಆಸ್ಪತ್ರೆ ಆವರಣ ಫುಲ್ ಕ್ಲೀನ್

ಹೈಪರ್‌ ಲೋಕಲ್‌ ಕಾನ್ಸೆಪ್ಟ್‌ ಮೇಲೆ ಪ್ರಜಾಶಕ್ತಿ ಟಿವಿ ಆರಂಭವಾಗಿದ್ದು, ಪ್ರತಿ ಹಳ್ಳಿಗಳ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುತ್ತಿದೆ. ಸಮಸ್ಯೆಗಳ ವರದಿಯನ್ನು ಬಿತ್ತರಿಸಿ ಅಧಿಕಾರಿಗಳ ಗಮನ ಸೆಳೆಯುವ ಕೆಲಸವನ್ನು ಪ್ರಜಾಶಕ್ತಿ ಮಾಡುತ್ತಿದೆ.

60 Views | 2025-01-28 18:09:23

More

ತುಮಕೂರು: ಮಹಾನಗರ ಪಾಲಿಕೆಯಲ್ಲಿ ಮುಗಿಯದ ಇ ಖಾತಾ ಕ್ಯಾತೆ....!

ತುಮಕೂರು ಪಾಲಿಕೆ ಈ ಹಿಂದೆ ನಗರ ಸಭೆ ಆಗಿದ್ದು ಇದೀಗ ಮಹಾನಗರ ಪಾಲಿಕೆಯಾಗಿ ಬೆಳೆದಿದೆ. ಪಾಲಿಕೆಗೆ ಕೋಟ್ಯಾಂತರ ರೂಪಾಯಿ ತೆರಿಗೆ ಕೂಡ ಬರ್ತಾ ಇದೆ.

65 Views | 2025-01-28 17:41:23

More

ಕೊರಟಗೆರೆ : ಪ್ರಜಾಶಕ್ತಿ ವರದಿಗೆ ಎಚ್ಚೆತ್ತ ಅಧಿಕಾರಿಗಳು | ಮರಗಳ ಮಾರಣಹೋಮಕ್ಕೆ ಬ್ರೇಕ್

ಕೊರಟಗೆರೆ ತಾಲೂಕು ಕಸಬಾ ಹೋಬಳಿ ತೀತಾ ಗ್ರಾಮ ಪಂಚಾಯಿತಿಯ ಮಾದವಾರದಿಂದ ಕ್ಯಾಮೇನಹಳ್ಳಿ ಕ್ರಾಸಿನವರೇಗೆ ರಸ್ತೆಯ ಅಗಲೀಕರಣದ ನೆಪದಿಂದ ಹತ್ತಾರು ವರ್ಷದಿಂದ ಬೆಳೆಸಿದ್ದ ನೂರಾರು ಮರಗಳಿಗೆ ಅಧಿಕಾರಿಗಳು ಕೊಡಲಿ ಪೆಟ್ಟು ಹಾಕ್ತಿದ್ದರು.

54 Views | 2025-01-28 18:03:07

More

ಶಿರಾ : ಬೀದಿಬದಿ ವ್ಯಾಪಾರ | ವಾಹನ ಸಂಚಾರಕ್ಕೆ ಸಂಚಕಾರ

ತುಮಕೂರು ಜಿಲ್ಲೆಯ ಶಿರಾ ನಗರ ದಿನೇದಿನೇ ಬೃಹದಾಕಾರವಾಗಿ ಬೆಳೆಯುತ್ತಿದೆ. ಹೀಗಾಗಿ ನಗರದಲ್ಲಿ ಯಾವಾಗಲೂ ಸಂಚಾರ ದಟ್ಟಣೆ ಸಾಮಾನ್ಯವಾಗಿದೆ. ಮತ್ತೊಂದು ಕಡೆ ಪಾರ್ಕಿಂಗ್‌ ಸಮಸ್ಯೆ ಕೂಡ ಶಿರಾ ನಗರದ ಜನರನ್ನ ದೊಡ್ಡ ಮಟ್ಟದಲ್ಲಿ ಕಾಡ್ತಿದೆ.

42 Views | 2025-01-28 18:36:22

More

ತುಮಕೂರು : ತುಮಕೂರಿನ ಅಂತರಸನಹಳ್ಳಿಯಲ್ಲಿ ಭಾರೀ ದುರಂತ ; ಆಯಿಲ್ ಟ್ಯಾಂಕ್ ಬ್ಲಾಸ್ಟ್, ಇಬ್ಬರು ಕಾರ್ಮಿಕರು ಸಾವು

ಇಂದು ಸಂಜೆ ತುಮಕೂರಿನ ಅಂತರಸನಹಳ್ಳಿಯಲ್ಲಿ ಭಾರೀ ದುರಂತವೊಂದು ನಡೆದುಹೋಗಿದೆ. ತುಮಕೂರು ನಗರದ ಹೊರವಲಯದಲ್ಲಿರುವ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದ ದುರಂತದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

87 Views | 2025-01-28 19:13:18

More

ತಿಪಟೂರು : ಕೊಬ್ಬರಿ ಕದ್ದ ಐನಾತಿ ಕಳ್ಳರು | ಅಂಗಡಿ ಬೀಗ ಮುರಿದು ಕಳ್ಳತನ

ಕೊಬ್ಬರಿಗೆ ಇಡೀ ಏಷ್ಯಾದಲ್ಲೇ ಪ್ರಖ್ಯಾತಿ ಆಗಿರುವ ತಿಪಟೂರಿನ ಎಪಿಎಂಸಿಯಲ್ಲಿ ಖದೀಮರು ಕೈಚಳಕ ತೋರಿದ್ದು, ಅಂಗಡಿ ಬೀಗ ಮುರಿದು ಕೊಬ್ಬರಿಯನ್ನು ಕಳ್ಳತನ ಮಾಡಿದ್ದಾರೆ.

53 Views | 2025-01-29 14:05:50

More

ಶಿರಾ : ಮನೆ ಮನೆಗೆ ಗಂಗೆ ಇದ್ರು ಕೂಡ ನೀರು ಮಾತ್ರ ಬರ್ತಾ ಇಲ್ಲ.... ?

ರಾಜ್ಯದ ಪ್ರತಿ ಜನರಿಗೂ ಶುದ್ಧ ನೀರನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಜಲಜೀವನ್‌ ಮಿಷನ್‌ ಅಡಿಯಲ್ಲಿ ಮನೆ ಮನೆಗೆ ಗಂಗೆ ಯೋಜನೆಯನ್ನು ಜಾರಿಗೆ ತಂದಿದೆ, ಆದರೆ ಅದೆಷ್ಟೋ ಗ್ರಾಮಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ.

80 Views | 2025-01-29 14:30:57

More

ಶಿರಾ : ಶಿರಾದ ಕೆಲ ಮೆಡಿಕಲ್ ಸ್ಟೋರ್‌ ಗಳ ಮೇಲೆ ದಿಢೀರ್ ಪೊಲೀಸ್ ರೇಡ್

ಕೆಲವು ಮಾತ್ರೆಗಳನ್ನು ಮಾದಕ ವಸ್ತುಗಳ ರೀತಿಯಲ್ಲಿ ಬಳಕೆ ಮಾಡಲಾಗುತ್ತಿದ್ದು, ಅಂತಹ ಮಾತ್ರೆಗಳ ಮಾರಾಟ, ಖರೀದಿ ಮೇಲೆ ಪೊಲೀಸ್‌ ಇಲಾಖೆ ಹಾಗೂ ಔಷಧಿ ನಿಯಂತ್ರಣ ಇಲಾಖೆ ನಿಗಾ ಇಟ್ಟಿದೆ.

122 Views | 2025-01-29 15:29:55

More

ಕೊರಟಗೆರೆ: ಮೈಕ್ರೋ ಫೈನಾನ್ಸ್ ಹಾವಳಿಗೆ ತುಮಕೂರಿನಲ್ಲಿ ಮತ್ತೋರ್ವ ಮಹಿಳೆ ಆತ್ಮಹತ್ಯೆಗೆ ಯತ್ನ..!

ಈ ಮೈಕ್ರೋ ಫೈನಾನ್ಸ್‌ ಅನ್ನೋ ಭೂತ ಬಡಜನರನ್ನ ಕಿತ್ತು ತಿಂತಾ ಇದೆ. ಮೈಕ್ರೋ ಫೈನಾನ್ಸ್‌ ಸಿಬ್ಬಂದಿಯ ಕಾಟಕ್ಕೆ ಬೇಸತ್ತು ಅದೇಷ್ಟೋ ಮಂದಿ ತಮ್ಮ ಪ್ರಾಣವನ್ನೇ ಕಳೆದುಕೊಳ್ತಿದ್ದಾರೆ.

47 Views | 2025-01-29 16:15:23

More

ತುಮಕೂರು : ಹೆಚ್ಚು ಬಡ್ಡಿ ಆಮಿಷ , JEWELLERY ಶಾಪ್ ಮಾಲೀಕನಿಂದ ಉಂಡೆನಾಮ...!

ಇತ್ತೀಚಿನ ದಿನಗಳಲ್ಲಿ ಮೈಕ್ರೋ ಫೈನಾನ್ಸ್‌ ಕಾಟ ಸಾಕಷ್ಟು ಸದ್ದು ಮಾಡುತ್ತಿದೆ. ಇದೀಗ ಮೈಕ್ರೋ ಫೈನಾನ್ಸ್‌ ಜೊತೆಗೆ ಬಡ್ಡಿದಂಧೆ ಸಾಕಷ್ಟು ಸದ್ದು ಮಾಡ್ತಿದ್ದು, ಒಂದೊಂದೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. 

71 Views | 2025-01-30 17:01:49

More

ಕೊರಟಗೆರೆ : ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಸುಮೋಟೋ ಕೇಸ್ ಗೆ ಡಿಸಿ ಸೂಚನೆ

ಕೊರಟಗೆರೆ ತಾಲೂಕಿನಲ್ಲಿ ದಿನೇ ದಿನೆ ಮೈಕ್ರೋ ಫೈನಾನ್ಸ್‌ಗಳ ಕಾಟ ಮಿತಿ ಮೀರಿದ್ದು, ನಿನ್ನೆ ಹನುಮಂತಪುರದಲ್ಲಿ ಮಹಿಳೆಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ್ರು.

61 Views | 2025-01-30 18:23:48

More

ತುಮಕೂರು : ಭೂಮಿ ಮತ್ತು ವಸತಿ ಹಕ್ಕು ವಂಚಿತರ ಪ್ರತಿಭಟನೆ

ತುಮಕೂರು ಜಿಲ್ಲೆಯ ತಾಲೂಕು ವ್ಯಾಪ್ತಿಗೆ ಒಳಪಡುವ ಭೂಮಿ, ವಸತಿ ಸಮಸ್ಯೆಗಳನ್ನು ವಿಳಂಬ ಮಾಡದೆ ತುರ್ತಾಗಿ ಬಗೆಹರಿಸಿಕೊಡುವ ಕುರಿತು ಪ್ರತಿಭಟನೆ ನಡೆಸಲಾಯಿತು.

55 Views | 2025-01-31 17:56:12

More

ತುಮಕೂರು: ಮಾದಕ ಮಾತ್ರೆಗಳನ್ನ ಮಾರಾಟ ಮಾಡುತ್ತಿದ್ದವರ ಹೆಡೆಮುರಿ ಕಟ್ಟಿದ ಪೊಲೀಸರು ...!

ಕಲ್ಪತರು ನಾಡು ತುಮಕೂರು ಶೈಕ್ಷಣಿಕ ನಗರಿ ಅಂತಲೇ ಪ್ರಸಿದ್ಧಿ ಪಡೆದಿರೋ ನಗರ. ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ನಡೆದಾಡಿದ್ದ ಬೀಡು. ವಿದ್ಯಾವಂತರು, ಪ್ರಜ್ಞಾವಂತರೇ ಹೆಚ್ಚಿರೋ ತುಮಕೂರು ನಗರ ಯಾವಾಗಲೂ ಶಾಂತಿಗೆ ಹೆಸರಾಗಿದ್ದ ಊರು.

52 Views | 2025-01-31 18:43:10

More

ಮಧುಗಿರಿ: ಗೃಹ ಸಚಿವರ ಸ್ವಕ್ಷೇತ್ರದಲ್ಲೇ ದಲಿತರ ಸಮಸ್ಯೆ ಕೇಳುವವರು ಯಾರು...?

ದಲಿತರ ಮೂಲಭೂತ ಸಮಸ್ಯೆ ಬಗ್ಗೆ ಗ್ರಾಮಪಂಚಾಯ್ತಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗದ ಘಟನೆ, ಮಧುಗಿರಿ ತಾಲೂಕಿನ ಪುರವರ ಹೋಬಳಿ ಕೋಡ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಡಕನಹಳ್ಳಿಯಲ್ಲಿ ನಡೆದಿದೆ.

52 Views | 2025-01-31 18:49:43

More

ಶಿರಾ : ಇದು ಪ್ರಜಾಶಕ್ತಿ ವರದಿ ಫಲಶೃತಿ | ಗಡಿ ಗ್ರಾಮದಲ್ಲಿ ಮನೆ ಮನೆಗೂ ಗಂಗೆ

ಕೇಂದ್ರ ಮತ್ತು ರಾಜ್ಯಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಲ್ಲೊಂದಾದ ಜಲಜೀವನ್ ಮಿಷನ್ ಯೋಜನೆ ಹಳ್ಳಿ ಭಾಗಗಳಲ್ಲಿ ಒಂದಲ್ಲ ಒಂದು ಸಮಸ್ಯೆಯಾಗಿ ಮಾರ್ಪಡುತ್ತಿದೆ, ಈ ಜ್ವಲಂತ ಸಮಸ್ಯೆಗಳನ್ನು ವಿಸ್ತೃತವಾಗಿ ಪ್ರಜಾಶಕ್ತಿ ವರದಿ ಬಿತ್ತರಿಸಿತ್ತು

55 Views | 2025-01-31 19:03:29

More

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಮಿತಿಮೀರ್ತಿದೆ ನಕಲಿ ವೈದ್ಯರ ಹಾವಳಿ ! ಪ್ರಜಾಶಕ್ತಿ ರಿಯಾಲಿಟಿ ಚೆಕ್ನಲ್ಲಿ ಬಯಲಾಯ್ತು ಭಯಾನಕ ಸತ್ಯ

ವೈದ್ಯರನ್ನು ದೇವರಂತೆ ಕಾಣೋ ಸಂಸ್ಕೃತಿ ನಮ್ಮದು. ಅದೇ ಕಾರಣದಿಂದಲೇ ವೈದ್ಯೋ ನಾರಾಯಣೋ ಹರಿ ಎಂಬ ಮಾತನ್ನು ಆಗಾಗ ಹೇಳ್ತಲೇ ಇರ್ತೀವಿ. ಆದರೆ ಈ ಮಾತನ್ನು ಹೇಳಿಕೊಂಡು ದೊಡ್ಡಬಳ್ಳಾಪುರದ ಈ ಕ್ಲಿನಿಕ್‌ಗಳಿಗೆ ಹೋದರೆ,

237 Views | 2025-01-31 19:30:09

More

ಕೊರಟಗೆರೆ: ಶಾರ್ಟ್ ಸರ್ಕ್ಯೂಟ್ ನಿಂದ ತೋಟದ ಮನೆ ಧಗಧಗ | ದವಸ ಧಾನ್ಯ, ಚಿನ್ನಾಭರಣ ಸುಟ್ಟುಕರಕಲು

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ತೋಟದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದ ದವಸ ಧಾನ್ಯ, ಚಿನ್ನಾಭರಣ ಎಲ್ಲವೂ ಸುಟ್ಟು ಕರಕಲಾಗಿದೆ.

126 Views | 2025-02-06 16:02:36

More

ಮಧುಗಿರಿ: ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಿಸಿದ ಸಚಿವ ರಾಜಣ್ಣ

ಮಧುಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಸಿನಾಯಕನಹಳ್ಳಿ ಗ್ರಾಮದಲ್ಲಿ ಸರಳೀಕೃತ ದರಕಾಸ್ತು ಪೋಡಿ ಆಂದೋಲನ ಮತ್ತು ಭೂ ದಾಖಲೆ ವಿತರಣಾ ಕಾರ್ಯಕ್ರಮ ಜರುಗಿತು.

91 Views | 2025-02-06 17:06:55

More

ಶಿರಾ : ಶಿರಾದಲ್ಲಿ ಲೋಡ್ ಶೆಡ್ಡಿಂಗ್ ಕಾಟ.. ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

ಶಿರಾ ತಾಲೂಕಿನಲ್ಲಿ ಭೀಕರ ಬರಗಾಲ ತಲೆದೊರಿದ್ದು, ಇತ್ತೀಚಿನ ದಿನಗಳಲ್ಲಿ ಲೋಡ್‌ ಶೇಡ್ಡಿಂಗ್‌ ಶುರುವಾಗಿದೆ. ಹೀಗಾಗಿ ಸೂಕ್ತ ಕಾಲಕ್ಕೆ ಬೆಳೆಗಳಿಗೆ ನೀರನ್ನು ಹರಿಸಲು ರೈತರು ಹೆಣಗಾಡುವಂತಾಗಿದೆ.

78 Views | 2025-02-06 17:19:12

More

RBI : ಮನೆ, ವಾಹನ ಲೋನ್ ತಗೋತ್ತಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ಗಗನಕ್ಕೇರುತ್ತಿರುವ ಬೆಲೆಗಳ ನಡುವೆ ಜನ ಸಾಮಾನ್ಯರು ಬದುಕಲು ಕಷ್ಟ ಪಡ್ತಾ ಇದ್ರು.. ಜೊತೆಗೆ ತಮ್ಮ ಕನಸಿನ ಮನೆ ನಿರ್ಮಾಣಕ್ಕೆ ಸಾಲ ಮಾಡಿ ಸಾಲದ ಮೇಲಿನ ಬಡ್ಡಿದರ ಹೆಚ್ಚಳದಿಂದ ಬಡವರು, ಮಧ್ಯಮ ವರ್ಗದವರು ಕಷ್ಟ ಪಡ್ತಾ ಇದ್ದರು, 

96 Views | 2025-02-07 16:58:16

More

ಪಾವಗಡ: ಡೆಂಘಿ ಮಾರಿಗೆ 7 ವರ್ಷದ ಬಾಲಕ ಬಲಿ | ವೈದ್ಯರ ನಿರ್ಲಕ್ಷ್ಯ ಆರೋಪ

ರಾಜ್ಯದಲ್ಲಿ ಬೇಸಿಗೆ ಆರಂಭವಾಗ್ತಿದ್ದು, ವೈರಲ್‌ ಜ್ವರದ ಜೊತೆಗೆ ಇದೀಗ ಡೆಂಘಿ ಜ್ವರ ವಕ್ಕರಿಸಿದ್ದು, 7 ವರ್ಷದ ಬಾಲಕ ಡೆಂಘಿ ಮಾರಿಗೆ ಬಲಿಯಾಗಿದ್ದಾನೆ.

95 Views | 2025-02-08 12:27:35

More

ತಿಪಟೂರು : ಭೀಕರ ಅಪಘಾತ | ಸ್ಥಳದಲ್ಲೇ ಇಬ್ಬರ ದುರ್ಮರಣ..!

ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಮತ್ತು ಹಿಂಬಂದಿಯಲ್ಲಿ ಕುಳಿತಿದ್ದವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

87 Views | 2025-02-08 13:37:31

More

ಶಿರಾ: ಅದ್ಧೂರಿಯಾಗಿ ಜರುಗಿದ ಮಾಗೋಡು ರಂಗನಾಥ ಸ್ವಾಮಿ ರಥೋತ್ಸವ

ಶಿರಾ ತಾಲೂಕು ಮಾಗೋಡು ಗೊಲ್ಲರಹಟ್ಟಿಯಲ್ಲಿರುವ ಶ್ರೀ ಕಂಬದ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮುಖದಲ್ಲಿ ಜರುಗಿತು.

131 Views | 2025-02-08 19:16:13

More

ತುಮಕೂರು : ಸುರೇಶ್ ಗೌಡ್ರೆ , ರಾಜಕಾರಣ ಬಿಟ್ಟು ಈ ರಸ್ತೆಯನ್ನೊಮ್ಮೆ ನೋಡಿ..!

MLA ಸುರೇಶ್‌ ಗೌಡ ಅವರೇ ನೀವು ಏನೋ ಎಸಿ ಕಾರಲ್ಲಿ ಜುಂ ಅಂತಾ ಹೋಗ್ತೀರಾ, ಆದರೆ ಬಡ ಜನರ ಪಾಡು ಯಾರಿಗೆ ಹೇಳೋಣ. ಎಲೆಕ್ಷನ್‌ ಬಂದಾಗ ಮಾತ್ರ ಈ ಕಡೆ ಬರ್ತೀರಾ, ಕೈ ಮುಗಿದು ವೋಟ್‌ ಹಾಕಿ ಅಂತಾ ಕೇಳ್ತೀರಾ. 

95 Views | 2025-02-09 11:03:44

More

ತುಮಕೂರು: ಖಾಸಗಿ ಶಾಲೆಯಿಂದ ಇದೆಂಥಾ ಅಮಾನವೀಯ ಕೃತ್ಯ!

 ಖಾಸಗಿ ಶಾಲೆಯೊಂದರ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜೊತೆ ಅಮಾನವೀಯವಾಗಿ ನಡೆದುಕೊಂಡಿರುವ ಬಗ್ಗೆ ಆರೋಪ ಕೇಳಿಬಂದಿದೆ.

86 Views | 2025-02-09 14:50:07

More

ಶಿರಾ: ಶಿಕ್ಷಣ ಇಲಾಖೆಯ ಬೇಜವಾಬ್ದಾರಿ | ಶೋಚನೀಯ ಸ್ಥಿತಿಯಲ್ಲಿರೋ ಹಾಸ್ಟೆಲ್ ಗಳು

ಶಿರಾದಲ್ಲಿರೋ ಬಹುತೇಕ ವಸತಿ ನಿಲಯಗಳು ಶೋಚನೀಯ ಸ್ಥಿತಿಯಲ್ಲಿದ್ದು ವಿದ್ಯಾರ್ಥಿಗಳ ಸ್ಥಿತಿ ಹೇಳತೀರದಾಗಿದೆ. ಒಂದ್ಕಡೆ ಕಟ್ಡಡದ ಕೊರತೆ ಇದ್ದರೆ ಮತ್ತೊಂದು ಕಡೆ ಶುಚಿತ್ವ ಅನ್ನೋದು ಮರೀಚಿಕೆಯಾಗಿದ್ದು, ವಿದ್ಯಾರ್ಥಿಗಳ ವಿದ್ಯಾಬ್ಯಾಸಕ್ಕೆ ಅಡಚಣೆ ಆಗ

93 Views | 2025-02-09 16:12:00

More

ಪಾವಗಡ: ಬಾಲಕಿಯರ ವಸತಿ ನಿಲಯಕ್ಕೆ ಮಕ್ಕಳ ರಕ್ಷಣಾ ಆಯೋಗದ ಸದಸ್ಯರ ದಿಢೀರ್ ಭೇಟಿ

ಗಡಿ ತಾಲೂಕು ಪಾವಗಡದ ವಸತಿ ನಿಲಯದಲ್ಲಿ ಅವ್ಯವಸ್ಥೆ ಇದ್ದು, ಮಕ್ಕಳು ವಸತಿ ನಿಲಯದಲ್ಲಿ ಗೈರಾಗುತ್ತಿರೋದು ಕಂಡು ಬಂದಿದೆ. ಪಾವಗಡ ಪಟ್ಟಣದ ವ್ಯಾಪ್ತಿಯ ದೇವರಾಜ ಅರಸು ಬಾಲಕಿಯರ ವಸತಿ ನಿಲಯಕ್ಕೆ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ತಿಪ್ಪೇಸ್ವಾಮಿ ಭೇಟಿ

87 Views | 2025-02-09 16:49:01

More

ಗುಬ್ಬಿ: ಚಂದಾ ಸಂಗ್ರಹ ಮಾಡಿ ರಸ್ತೆ ದುರಸ್ಥಿ ಮಾಡಿಸಿದ ಗ್ರಾಮಸ್ಥರು..!

ಕಾಂಗ್ರೇಸ್‌ ಸರ್ಕಾರವೇನೋ ಕೊಟ್ಟ ಭರವಸೆಯಂತೆ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಿದೆ. ಆದರೆ ಈ ಗ್ಯಾರೆಂಟಿ ಭಾಗ್ಯಗಳನ್ನು ಕೊಟ್ಟು ಸರ್ಕಾರ ಬಡವಾಗಿ ಹೋಯ್ತಾ ಅನ್ನೋ ಅನುಮಾನಗಳು ಮೂಡುತ್ತಿವೆ.

76 Views | 2025-02-10 13:00:01

More

ತಿಪಟೂರು: ಸಾಗುವಳಿ ಭೂಮಿಗೆ ಬೆಂಕಿ | ತೆಂಗಿನ ಗಿಡಗಳು ಬೆಂಕಿಗಾಹುತಿ

ಬಗರ್ ಹುಕುಂ ಸಾಗುವಳಿ ಭೂಮಿಗೆ ಬೆಂಕಿ ಬಿದ್ದು ಸುಮಾರು 20ಕ್ಕೂ ಹೆಚ್ಚು ಬಡ ರೈತರು ಬೆಳೆದಿದ್ದ ಬೆಳೆ, ತೆಂಗಿನ ಗಿಡಗಳು ಬೆಂಕಿಗೆ ಆಹುತಿಯಾಗಿರುವ ಪ್ರಕರಣ ದೊಡ್ಡಿಕಟ್ಟೆ ಗ್ರಾಮದಲ್ಲಿ ನಡೆದಿದೆ.

93 Views | 2025-02-10 13:47:01

More

ಕೊರಟಗೆರೆ: ಅಕ್ರಮ ಗ್ಯಾಸ್‌ ರೀಫಿಲ್ಲಿಂಗ್ ದಂಧೆಕೋರರ ವಿರುದ್ಧ FIR..!

ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬುಕ್ಕಾಪಟ್ಟಣ ಗ್ರಾಮದ ಕೋಳಿ ಶೆಡ್‌ ನಲ್ಲಿ ಅಕ್ರಮ ಗ್ಯಾಸ್‌ ರೀಫಿಲ್ಲಿಂಗ್‌ ದಂಧೆ ನಡೆಯುತ್ತಿದ್ದು, ಸಬ್‌ ಇನ್ಸ್‌ಪೆಕ್ಟರ್‌ ಚೇತನ್‌ ಕುಮಾರ್‌ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು.

84 Views | 2025-02-10 14:18:25

More

ತುಮಕೂರು: ಖೋ-ಖೋ ಕ್ರೀಡಾಪಟುಗಳಿಗೆ ಆಗ್ತಿರೋ ಅನ್ಯಾಯದ ವಿರುದ್ಧ ಬೀದಿಗಿಳಿದು ಪ್ರತಿಭಟನೆ

ಖೋ-ಖೋ ವಿಶ್ವಕಪ್‌ನಲ್ಲಿ ಗೆದ್ದಿರುವ ಕ್ರೀಡಾಪಟುಗಳಿಗೆ ಸರಿಯಾಗಿ ಗೌರವ ಸಿಗ್ತಾ ಇಲ್ಲ ಎಂದು, ಆರೋಪಿಸಿ ಇಂದು ಖೋಖೋ ಮಂಡಳಿಯವರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

74 Views | 2025-02-10 16:23:05

More

ಶಿರಾ: ಶಿರಾದ ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳ ಸ್ಥಿತಿ ಅಯೋಮಯ

ಶಿರಾದ ಹಾಸ್ಟೆಲ್‌ಗಳ ಚಿತ್ರಣವನ್ನು ನಿಮ್ಮ ಪ್ರಜಾಶಕ್ತಿ ಬಯಲು ಮಾಡ್ತಾನೆ ಬಂದಿದೆ. ಇವತ್ತು ಕೂಡ ಮತ್ತೊಂದು ಹಾಸ್ಟೆಲ್‌ನ ಅವ್ಯವಸ್ಥೆಯ ಮೇಲೆ ಪ್ರಜಾಶಕ್ತಿ ಟಿವಿ ಬೆಳಕು ಚೆಲ್ಲಿದ್ದು, ಈ ಹಾಸ್ಟೆಲ್‌ನಲ್ಲಿ ಮಕ್ಕಳಿಗೆ ಮಲಗಲು ಮಂಚಗಳಿಲ್ಲ, ಅಲ್ಲದೇ

111 Views | 2025-02-12 10:45:39

More

ಬೆಂಗಳೂರು : ಏರ್ ಶೋನಲ್ಲಿ ತುಮಕೂರು ಹೆಲಿಕಾಫ್ಟರ್ ಗಳ ಕಮಾಲ್

ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್‌ಶೋಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಇಂದಿನಿಂದ ಫೆಬ್ರವರಿ 14ರವರೆಗೂ ಏರ್‌ ಶೋ ನಡೆಯಲಿದೆ. ಏರ್‌ಶೋ ಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಚಾಲನೆ ನೀಡಿದರು.

129 Views | 2025-02-10 19:08:36

More

ಕುಣಿಗಲ್‌ : ರಾಜ್ಯ ಹೆದ್ದಾರಿ 33 ರಲ್ಲಿ ಭೀಕರ ರಸ್ತೆ ಅಪಘಾತ | ಯುವತಿ ದಾರುಣ ಸಾವು..!

ಕುಣಿಗಲ್ ಪಟ್ಟಣದ ತುಮಕೂರು ರಸ್ತೆಯ ಶನಿಮಹಾತ್ಮ ದೇವಾಲಯದ ಮುಂಭಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿದ್ದು, ಯುವತಿಯ ತಲೆ ಮೇಲೆ ಟ್ರಾಕ್ಟರ್‌ ಚಕ್ರ ಹರಿದಿದ್ದು, ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ

111 Views | 2025-02-11 13:28:27

More

ಕೊರಟಗೆರೆ: ಬೆಳ್ಳಿಗೆ ಏಳನೀರು ಖರೀದಿಸುತ್ತಿದ್ದ ತೋಟದಲ್ಲೇ ರಾತ್ರಿ ಅಡಿಕೆ ಕದ್ದ ಖದೀಮರು ಅರೆಸ್ಟ್‌..!

ಕೊರಟಗೆರೆ ತಾಲೂಕು ಕಸಬಾ ಹೋಬಳಿಯ ಕೆರೆಯಾಗಳಹಳ್ಳಿಯಲ್ಲಿ ಅಡಿಕೆ ಗೊನೆ ಕಳ್ಳತನ ಮಾಡುತ್ತಿದ್ದ, ಅಣ್ಣ ತಮ್ಮ ಇಬ್ಬರನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದು. ಆರೋಪಿಗಳ ವಾಹನ ಮತ್ತು ಸುಮಾರು 25ಕೆಜಿ ಅಡಿಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

63 Views | 2025-02-11 17:18:37

More

ಪಾವಗಡ: ಪಾವಗಡದ ಹಿಂದುಳಿದ ವರ್ಗಗಳ ಹಾಸ್ಟೆಲ್ ನ ಸ್ಥಿತಿ ಅಯೋಮಯ

ತಾಲೂಕಿನ ಹಾಸ್ಟೆಲ್‌ ಗಳ ಚಿತ್ರಣವನ್ನು ನಿಮ್ಮ ಪ್ರಜಾ ಶಕ್ತಿ ಟಿವಿಯು ಬಯಲು ಮಾಡ್ತಾನೆ ಬಂದಿದೆ. ಇವತ್ತು ಕೂಡ ಮತ್ತೊಂದು ಹಾಸ್ಟೆಲ್ -ನ ಅವ್ಯವಸ್ತೆಯ ಮೇಲೆ ಪ್ರಜಾಶಕ್ತಿ ಟಿವಿ ಬೆಳಕು ಚೆಲ್ಲಿದ್ದು,

42 Views | 2025-02-11 17:50:35

More

ಶಿರಾ: ಪ್ರಜಾ ಶಕ್ತಿ ವರದಿಯ ಫಲಶೃತಿ | ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹಾಸ್ಟೆಲ್‌ ಗೆ ಭೇಟಿನೀಡಿ ಪರಿಶೀಲನೆ

ಶಿರಾದ ಹಾಸ್ಟೆಲ್‌ಗಳ ಚಿತ್ರಣವನ್ನು ನಿಮ್ಮ ಪ್ರಜಾಶಕ್ತಿ ಬಯಲು ಮಾಡ್ತನೇ ಬಂದಿದೆ. ಹೌದು ನೆನ್ನೆ ಅಷ್ಟೇ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಡಾ. ಬಿ.ಆರ್‌ ಅಂಬೇಡ್ಕರ್‌ ಸರ್ಕಾರಿ ಮೆಟ್ರಿಕ್‌ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಚಿತ್ರಣವನ್ನು 

78 Views | 2025-02-11 18:24:47

More

ಪಾವಗಡ: ಆಕಸ್ಮಿಕ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಹುಲ್ಲಿನ ಬಣವೆ..!

ಪಾವಗಡ ತಾಲೂಕಿನ ಕಾರನಾಗನಹಳ್ಳಿ ಗ್ರಾಮದಲ್ಲಿ ನೆನ್ನೆ ಸಾಯಂಕಾಲ ಅಗ್ನಿ ಅವಗಡ ಸಂಭವಿಸಿದ್ದು, ಬಡನಾಗಪ್ಪ ಎನ್ನುವವರ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಕರಕಲಾಗಿದೆ.

38 Views | 2025-02-12 12:15:21

More

ತಿಪಟೂರು: ಆನ್‌ ಲೈನ್ ಗೀಳಿಗೆ ಬಿದ್ದು ಕಳ್ಳತನ ಮಾಡ್ತಿದ್ದ ಖದೀಮರು ಅರೆಸ್ಟ್..‌!

ಈ ಆನ್ಲೈನ್ ಗೇಮ್ ಅನ್ನೋದು ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ‌ ಎಲ್ಲರನ್ನೂ ಹಾದಿ ತಪ್ಪಿಸ್ತಾ ಇದೆ. ಕೆಲವು ಯುವಕರು ಈ ಆನ್‌ಲೈನ್‌ ಗೇಮ್‌ಗಳಿಂದ ಓದೋದು ಬರಿಯೋದನ್ನು ಬಿಟ್ಟು ಹಾಳಾಗ್ತಿದ್ರೆ, ಇನ್ನೂ ಕೆಲವರು ಆತ್ಮಹತ್ಯೆಗಳಿಗೆ ಶರಾಣಾಗುತ್ತಿದ್

69 Views | 2025-02-12 14:31:49

More

ಶಿರಾ: ಒತ್ತುವರಿದಾರರಿಗೆ ಪಂಚಾಯ್ತಿ ಸದಸ್ಯರ ಬೆಂಬಲ..? ರಾತ್ರೋ ರಾತ್ರಿ ಚರಂಡಿ ಕಾಮಗಾರಿ

ಶಿರಾ ತಾಲೂಕಿನ ಗೌಡಗೆರೆ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದ ರಸ್ತೆ ಹೆದ್ದಾರಿಯಾಗಿ ಮಾರ್ಪಡುತ್ತಿದೆ. ಆದರೆ ಈ ಹೆದ್ದಾರಿಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಪಿಡಿಒ ಅಧಿಕಾರಿಗಳು ರಾತ್ರೋ ರಾತ್ರಿ ರಸ್ತೆಯ ಬಳಿ ಚರಂಡಿ ತೆಗೆದಿದ್ದು ಹಲವು

55 Views | 2025-02-12 16:27:31

More

ಶಿರಾ: ಕಳ್ಳತನ ಮಾಡಿದ್ದ ಆರೋಪಿ ಅಂದರ್ | ಆರೋಪಿಯಿಂದ 1.45 ಲಕ್ಷದ ಮೌಲ್ಯದ ಚಿನ್ನಾಭರಣ ವಶ

ಶಿರಾ ತಾಲೂಕಿನ ಚಂಗಾವರ ಗ್ರಾಮದ ಸಿದ್ದಲಿಂಗಮ್ಮ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪಟ್ಟನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಿದ್ದ ಖದೀಮನಿಂದ 1.45 ಲಕ್ಷ ಮೌಲ್ಯದ ಚಿನ್ನದ ಒಡವೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರ

75 Views | 2025-02-13 11:49:13

More

ತುಮಕೂರು: ಕಸದ ತೊಟ್ಟಿಯಾದ ಆಟದ ಮೈದಾನ | ಮಾದಕ ಸೇವನೆಯ ಅಡ್ಡವಾದ ಮೈದಾನ

ತುಮಕೂರು ತಾಲೂಕಿನ ಪಾಲಸಂದ್ರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಕಿತ್ತಗನಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯು ಅವ್ಯವಸ್ಥೆಯಿಂದ ಕೂಡಿದ್ದು.

46 Views | 2025-02-16 10:55:18

More

ಮಹಾಕುಂಭಮೇಳ 2025 : ದೆಹಲಿ ರೈಲು ನಿಲ್ದಾಣದ ಬಳಿ ಭೀಕರ ಕಾಲ್ತುಳಿತ

ಕಳೆದ ಜ.29 ರಂದು ಮೌನಿ ಅಮವಾಸ್ಯೆ ದಿನ ಪ್ರಯಾಗ್‌ರಾಜ್‌ನ ಕುಂಭಮೇಳದ ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿ 30 ಜನ ಸಾವನ್ನಪ್ಪಿದ್ದರು.

54 Views | 2025-02-16 12:57:42

More

ಶಿವಮೊಗ್ಗ : ರಾಜ್ಯದಲ್ಲಿ ಮತ್ತೋರ್ವ ಬಾಣಂತಿ ಸಾವು..!

ರಾಜ್ಯದಲ್ಲಿ ಇತ್ತೀಚೆಗೆ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚಾಗಿಯೇ ಬೆಳಕಿಗೆ ಬರುತ್ತಿರುವುದನ್ನು ಕಾಣಬಹುದು. ಇದೀಗ ಶಿವಮೊಗ್ಗದಲ್ಲೂ ಕೂಡ ಇಂತದ್ದೇ ಪ್ರಕರಣ ಬೆಳಕಿಗೆ ಬಂದಿದೆ.

60 Views | 2025-02-16 16:54:23

More

ಕೊಪ್ಪಳ : ಓವರ್‌ ಟೇಕ್‌ ಮಾಡಲು ಹೋಗಿ ಪ್ರಾಣವನ್ನೇ ತೆಗೆದ ಸರ್ಕಾರಿ ಬಸ್‌ ಚಾಲಕ..!

ಓವರ್‌ ಟೆಕ್‌ ಮಾಡಲು ಹೋಗಿ ಬೈಕ್‌ ಗೆ ಸರ್ಕಾರಿ ಬಸ್‌ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಇನ್ನೊರ್ವನ ಗಂಭೀರ ಗಾಯವಾಗಿರುವ ಘಟನೆ ಇಂದು ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಮರ್ಲಾನಹಳ್ಳಿ ಗ್ರಾಮದ ಬಳಿ ನಡೆದಿದೆ.

58 Views | 2025-02-16 18:01:40

More

ತುಮಕೂರು: ಅವ್ಯಸ್ಥೆಯ ಆಗರವಾಯ್ತಾ ತುಮಕೂರು ಹೈಟೆಕ್ ಬಸ್ ನಿಲ್ದಾಣ..!

ಸ್ಮಾರ್ಟ್‌ ಸಿಟಿ ತುಮಕೂರಿನಲ್ಲಿ ಹೈಟೆಕ್‌ ಬಸ್‌ ನಿಲ್ದಾಣ ಉದ್ಘಾಟನೆಯಾಗಿ ಕೇವಲ 6 ತಿಂಗಳಷ್ಟೇ ಕಳೆದಿದ್ದು, ಬರೀ ಆರು ತಿಂಗಳಿಗೆ ತನ್ನ ಹೊಳಪನ್ನು ಕಳೆದುಕೊಂಡಿದೆ. ನೋಡಲು ಮಾತ್ರ  ಅಂದ ಚೆಂದವಾಗಿದೆ, ಆದರೆ ಒಳಗೆ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್

57 Views | 2025-02-16 18:19:24

More

ಪಾವಗಡ: ಧಗಧಗನೆ ಹೊತ್ತಿ ಉರಿದ ಅಡಿಕೆ ಗಿಡಗಳು | ಅನ್ನದಾತ ಕಣ್ಣೀರು

ಪಾವಗಡ ತಾಲೂಕಿನ ಮಂಗಳವಾಡ ಗ್ರಾಮದ ಉದ್ಘಟ್ಟೆ ರಸ್ತೆಯಲ್ಲಿರೋ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಫಸಲಿಗೆ ಬಂದ ಅಡಿಕೆ ಗಿಡಗಳು ಸೇರಿ ಇತರೆ ಗಿಡಗಳು ಹೊತ್ತಿ ಉರಿದಿದೆ. 

40 Views | 2025-02-16 19:16:09

More

ಮೈಸೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..!

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಗ್ಗೆ ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ.

43 Views | 2025-02-17 12:02:12

More

ತುಮಕೂರು: ಆಕಸ್ಮಿಕ ಬೆಂಕಿ | ನಾಲ್ಕು ಗುಡಿಸಲುಗಳು ಭಸ್ಮ

ತುಮಕೂರು ಗ್ರಾಮಾಂತರದ ಹೆಬ್ಬೂರಿನ ರಾಮೇನಹಳ್ಳಿ ಗಾಮದಲ್ಲಿ ಭಾನುವಾರ ರಾತ್ರಿ ಗುಡಿಸಲುಗಳಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 4 ಗುಡಿಸಲುಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ.

32 Views | 2025-02-17 14:12:57

More

ದಾವಣಗೆರೆ: ಚಿನ್ನಾಭರಣ ದೋಚಿದ್ದ ನಕಲಿ ಜ್ಯೋತಿಷಿಗಳು ಅರೆಸ್ಟ್..!

ಪೂಜೆ ಮಾಡಿ ಕಷ್ಟ ಪರಿಹರಿಸುವ ಸೋಗಿನಲ್ಲಿ ಬಂದು ಮನೆಯಲ್ಲಿ ಕಳ್ಳತನ ಮಾಡಿದ್ದ ಇಬ್ಬರನ್ನು ಹರಿಹರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ

48 Views | 2025-02-17 14:50:50

More

ತುಮಕೂರು: ದಯಾಮರಣ ಕೋರಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ..!

ತುಮಕೂರು ನಗರದ ಡಿ.ಸಿ ಕಛೇರಿ ಮುಂದೆ ವ್ಯಕ್ತಿಯು ದಯಾಮರಣ ಕೋರಿ ನನಗೆ ನ್ಯಾಯ ಕೊಡಿ, ಇಲ್ಲವಾದರೆ ಸಾಯಲು ಅವಕಾಶ ಕೊಡಿ ಎಂದು ಏಕಾಂಗಿಯಾಗಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

47 Views | 2025-02-17 18:18:37

More

ಕೋಲಾರ: ರಸ್ತೆ ವಿಚಾರಕ್ಕೆ ಜಗಳ | ಮನೆ ಮುಂದೆಯೇ ವ್ಯಕ್ತಿಯ ಹತ್ಯೆ

ಕೋಲಾರ ಜಿಲ್ಲೆಯ ಕೆ.ಜಿ.ಎಫ್‌ ತಾಲೂಕಿನ ಕಣ್ಣೂರು ಗ್ರಾಮದಲ್ಲಿ ಮನೆಯ ಎದುರಿನ ರಸ್ತೆಯ ವಿಚಾರಕ್ಕೆ ಜಗಳ ನಡೆದು ವ್ಯಕ್ತಿಯೊಬ್ಬನನ್ನು ಹಾರೆಯಿಂದ ಹತ್ಯೆ ಮಾಡಿರುವ ಘಟನೆ ನಡೆದಿದೆ.

42 Views | 2025-02-18 13:38:37

More

ತಂಬಾಕು ಬೆಳೆಯುವ ರೈತರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ...!

ಕೇಂದ್ರ ಬಿಜೆಪಿ ಸರ್ಕಾರವು ಕರ್ನಾಟಕದ ತಂಬಾಕು ಬೆಳೆಗಾರರಿಗೆ ಗುಡ್‌ನ್ಯೂಸ್‌ ನೀಡಿದೆ. ರಾಜ್ಯದಲ್ಲಿ ವಿವಿಧ ಕಾರಣಗಳಿಂದ ತಂಬಾಕು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದರು. ಭಾರೀ ಮಳೆ ಹಾಗೂ ಇಳುವರಿ ಕಡಿಮೆ ಬಂದು ರೈತರು ಸಂಕಷ್ಟದಲ್ಲಿ ಇದ್ದರು.

43 Views | 2025-02-18 15:17:51

More

ದೊಡ್ಡಬಳ್ಳಾಪುರ: ಶೋಕಿ ಜೀವನಕ್ಕಾಗಿ ದೇವರ ದುಡ್ಡಿಗೆ ಕನ್ನ ಹಾಕಿದ್ದ ಅಧಿಕಾರಿ| ತಹಶೀಲ್ದಾರ್ ಸಮಯ ಪ್ರಜ್ಞೆಯಿಂದ ಐನಾತಿ ಲಾಕ್..!

ಶೋಕಿ ಜೀವನಕ್ಕಾಗಿ ದೇವರ ದುಡ್ಡಿಗೆ ಕನ್ನ ಹಾಕಲು ಶೋಕಿಲಾಲ ಅಧಿಕಾರಿಯೊಬ್ಬ ಪ್ಲಾನ್‌ ಮಾಡಿದ್ದು, ಲಕ್ಷ ಲಕ್ಷ ದೋಚಿ ಎಸ್ಕೇಪ್‌ ಆಗ್ತಿದ್ದ. ಆದರೆ ತಹಶೀಲ್ದಾರ್‌ ಅವರ ಸಮಯ ಪ್ರಜ್ಞೆಯಿಂದ ದೇವರ ದುಡ್ಡನ್ನು ದೋಚಿ ಎಸ್ಕೇಪ್‌ ಆಗ್ತಿದ್ದವನನ್ನು ಲಾಕ್‌

54 Views | 2025-02-19 18:47:30

More

ಚಿಕ್ಕಮಗಳೂರು: ಅನುಮಾನಾಸ್ಪದವಾಗಿ ಪ್ರೇಮಿಗಳ ಶವ ಪತ್ತೆ | ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ..!

ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿಯಲ್ಲಿರುವ ಕಾಫಿ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ.

34 Views | 2025-02-20 10:59:00

More

ರಾಯಚೂರು: ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ ಬೆಲೆಬಾಳುವ ಜೋಳದ ಬೆಳೆ ನಾಶ..!

ಜೋಳದ ಹೊಲಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ ಬೆಲೆಯ ಬೆಳೆ ಹಾನಿಯಾದ ಘಟನೆ ಇಂದು ರಾಯಚೂರಿನ ಮಾನ್ವಿ ತಾಲೂಕಿನ ಕಪಗಲ್‌ ಗ್ರಾಮದಲ್ಲಿ ನಡೆದಿದೆ.

31 Views | 2025-02-20 12:56:17

More

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಅವಘಡ..!

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ‌ ಬೆಂಕಿ ಅವಘಡ ಸಂಭವಿಸಿದೆ. ಕಿಡಿಗೇಡಿಗಳ ಕೃತ್ಯದಿಂದ ಬೆಂಕಿ ಹೊತ್ತಿ ಉರಿಯುತ್ತಿದ್ದು, ಅಗ್ನಿಯ ಕೆನ್ನಾಲಿಗೆಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಡಲಾಗುತ್ತಿದೆ.

41 Views | 2025-02-21 14:45:37

More

ಮಂಡ್ಯ: ಆಟೋ ಓವರ್‌ ಟೇಕ್‌ ವಿಚಾರಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಗೂಡ್ಸ್‌ ಆಟೋ ಓವರ್‌ ಟೇಕ್‌ ವಿಚಾರಕ್ಕೆ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸಾಮ್ಕಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.

62 Views | 2025-02-21 15:57:45

More

ಕಲಬುರಗಿ: ಜೆಸ್ಕಾಂ ಕಛೇರಿಗೆ ಜೀವಂತ ಮೊಸಳೆ ತಂದು ರೈತರಿಂದ ಪ್ರತಿಭಟನೆ

ಗುಲ್ಬರ್ಗಾ ವಿದ್ಯುತ್ ಪ್ರಸರಣ ನಿಗಮದ ವಿರುದ್ಧ ಜೆಸ್ಕಾಂ ಕಛೇರಿಗೆ ರೈತರು ಜೀವಂತ ಮೊಸಳೆ ತಂದು ವಿನೂತನ ಮತ್ತು ಆಘಾತಕಾರಿ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

40 Views | 2025-02-21 16:58:22

More

ಚೀನಾದಲ್ಲಿ ಪತ್ತೆಯಾದ ಮತ್ತೊಂದು ಭಯಾನಕ ವೈರಸ್

ಕೊವೀಡ್‌ ಬಳಿಕ ಮತ್ತೊಂದು ಮಹಾಮಾರಿ ಆತಂಕ ಶುರುವಾಗಿದ್ದು, ಕೊವೀಡ್‌ ವೈರಸ್‌ ಪತ್ತೆಯಾಗಿದ್ದ ಅದೇ ಚೀನಾದಲ್ಲಿ ಇದೀಗ ಬಾವಲಿ ಮೂಲಕ ಮನುಷ್ಯರಿಗೆ ಹರಡುವ HKU5-COV-2 ಎಂಬ ವೈರಾಣು ಪತ್ತೆಯಾಗಿದೆ.

40 Views | 2025-02-22 17:17:25

More

ತುಮಕೂರು: ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ರೈಲು ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಹಿರೇಹಳ್ಳಿಯಲ್ಲಿರುವ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದೆ. ಈ ದಾರುಣ ಘಟನೆಯಲ್ಲಿ 55 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

34 Views | 2025-02-22 17:45:49

More

ದೊಡ್ಡಬಳ್ಳಾಪುರ: ಮಿನಿ ಬಸ್ ಪಲ್ಟಿ | ಮಗು ಸೇರಿ ಮೂವರಿಗೆ ಗಂಭೀರ ಗಾಯ..!

ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್‌ ಪಲ್ಟಿಯಾಗಿದ್ದು, ಮಗು ಸೇರಿ ಮೂವರು ತೀವ್ರ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೇಷ್ಟ್ರು ಮನೆ ಕ್ರಾಸ್‌ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

42 Views | 2025-02-23 15:54:53

More

ಬೀದರ್‌ : ಜಮೀನು ವಿವಾದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯೋರ್ವನ ಹತ್ಯೆ

ಬೀದರ್‌ ಜಿಲ್ಲೆಯ ಔರಾದ್‌ ತಾಲೂಕಿನ ಕೊಳ್ಳೂರ್‌ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.

42 Views | 2025-02-23 18:27:12

More

ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬಸ್..!

ಹಾವೇರಿ ತಾಲೂಕಿನ ಮೇವುಂಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್‌ ಕಂಬಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.

37 Views | 2025-02-25 16:53:58

More

ಉಲ್ಟಾ ಹೊಡೆದ ಅಮೆರಿಕ | ರಷ್ಯಾ ಪರ ಅಮೆರಿಕ ಬ್ಯಾಟಿಂಗ್

ಉಕ್ರೇನ್ ಹಾಗೂ ರಷ್ಯಾದ ಯುದ್ಧ ನಿಲ್ಲಿಸಲು ಹಾಗೂ ಶಾಂತಿಯುತವಾಗಿ ಪರಿಹರಿಸಲು ಕರೆ ನೀಡಿದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಕರಡು ನಿರ್ಣಯದಲ್ಲಿ ಸೋಮವಾರ ಅಮೆರಿಕವು ರಷ್ಯಾದ ಪರವಾಗಿ ನಿಂತಿದೆ.

36 Views | 2025-02-25 17:07:24

More

ಕಂಡಕ್ಟರ್‌ ಮೇಲೆ ಹಲ್ಲೆ ಪ್ರಕರಣ | ಕೇಸ್‌ ವಾಪಸ್‌ ತಗೋತಿವಿ ಎಂದ ದೂರುದಾರರು

ಬೆಳಗಾವಿಯಲ್ಲಿ ಕನ್ನಡಿಗ ಬಸ್‌ ಕಂಡಕ್ಟರ್‌ ಮೇಲೆ ಹಲ್ಲೆ ನಡೆಸಿದ ವಿಚಾರವಾಗಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಭಾಷಾ ಕಿಡಿ ಹೊತ್ತಿ ಉರಿಯುತ್ತಿದ್ದು, ಇಂದು ಕನ್ನಡಪರ ಹೋರಾಟಗಾರರು ಕಂಡಕ್ಟರ್‌ ವಿರುದ್ಧ ದಾಖಲಾಗಿರುವ ಸುಳ್ಳು ಕೇಸ್‌ ಅನ್ನು ಕ

65 Views | 2025-02-25 17:24:42

More

ಕೇರಳ: ಒಂದೇ ಕುಟುಂಬದ ಐವರು ದಾರುಣ ಅಂತ್ಯ | ಪೊಲೀಸರಿಗೆ ಶರಣಾದ ಯುವಕ

ತನ್ನ ತಾಯಿ ಸೇರಿದಂತೆ ತನ್ನ ಕುಟುಂಬದ ಐದು ಮಂದಿಯನ್ನು ಹತ್ಯೆಗೈದಿದ್ದೇನೆ ಎಂದು ಯುವಕನೊಬ್ಬ ವೆಂಜಾರಮೂಡು ಪೊಲೀಸರಿಗೆ ಶರಣಾಗಿರುವ ಘಟನೆ ಕೇರಳದ ವೆಂಜಾರಮೂಡುವಿನಲ್ಲಿ ನಡೆದಿದೆ.

63 Views | 2025-02-25 18:25:00

More

ಮಂಡ್ಯ: ರೌಡಿಶೀಟರ್ ಮೇಲೆ ಪೊಲೀಸರಿಂದ ಗನ್ ಫೈರ್..!

ಪುಡಿ ರೌಡಿಗಳ ನಿಯಂತ್ರಣಕ್ಕೆ ಮುಂದಾಗಿರುವ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವು ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯ ಮೇಲೆ ಪೊಲೀಸರು ಫೈರಿಂಗ್‌ ಮಾಡಿ ಬಂಧಿಸಿರುವ ಘಟನೆ ಮಂಡ್ಯ ತಾಲೂಕಿನ ಬಿ. ಹೊಸೂರು ಸಮೀಪ ನಡೆದಿದೆ.

30 Views | 2025-02-26 14:11:22

More

ಚಿಕ್ಕಬಳ್ಳಾಪುರ: ಆದಿಯೋಗಿ ದರ್ಶನಕ್ಕೆ ಬಂದಿದ್ದ ಇಬ್ಬರು ಯುವಕರು ಸಾವು..!

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ‌ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ಅಗಲಗುರ್ಕಿ ಬ್ರಿಡ್ಜ್‌ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಬುಧವಾರ ನಡೆದಿದೆ.

32 Views | 2025-02-26 16:00:11

More

ಪಾವಗಡ: . ಬೈಕ್ ಹಾಗೂ ಆಟೋ ನಡುವೆ ಅಪಘಾತ | ಸ್ಥಳದಲ್ಲೇ ಓರ್ವ ಸಾವು..!

ಬೈಕ್‌ ಹಾಗೂ ಲಗೇಜ್‌ ಆಟೋ ನಡುವೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ದೊಮ್ಮತಮರಿ ಗ್ರಾಮದ ಬಳಿ ನಡೆದಿದೆ.

26 Views | 2025-02-27 12:38:39

More

ಕೊರಟಗೆರೆ: ಹೊಳೆನಂಜುಂಡೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಸಚಿವ ವಿ. ಸೋಮಣ್ಣ ಪತ್ನಿ

ಮಹಾಶಿವರಾತ್ರಿ ಹಿನ್ನೆಲೆ ಬುಧವಾರ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಇತಿಹಾಸ ಪ್ರಸಿದ್ಧ ಹೊಳೆನಂಜುಂಡೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆದಿದ್ದು, ಕೇಂದ್ರ ಸಚಿವ, ತುಮಕೂರು ಸಂಸದ ವಿ.ಸೋಮಣ್ಣ ಪತ್ನಿ ಶೈಲಜಾ ಸೋಮಣ್ಣ ದೇವಸ್ಥಾನಕ

30 Views | 2025-02-27 13:41:27

More

ಕೊರಟಗೆರೆ: ಬೈಕ್ ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟ ಕಿರಾತಕ | ಕೇವಲ 8 ಗಂಟೆಗಳಲ್ಲಿ ಆರೋಪಿ ಖೆಡ್ಡಾಗೆ..!

ಮನೆ ಮುಂದೆ ನಿಂತಿದ್ದ ಬೈಕ್‌ಗಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಇಟ್ಟು ಎಸ್ಕೇಪ್‌ ಆಗಿದ್ದ ಕಿರಾತಕನನ್ನು ಪೊಲೀಸರು ಕೇವಲ 8 ಗಂಟೆಗಳಲ್ಲಿ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

27 Views | 2025-02-27 14:20:43

More

ಶಿರಾ: ರಾತ್ರಿ ಇಡೀ ಶಿವರಾತ್ರಿ ಜಾಗರಣೆ ಬೆಳಗಿನ ಜಾವಗಳಲ್ಲಿ ರುದ್ರಾಭಿಷೇಕ ಸೇವೆ

ಶಿರಾದಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ ಬುಧವಾರ ರಾತ್ರಿ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಜಾಗರಣೆ ನಡೆಸಿದರು .ಇನ್ನು ಶಿರಾ ನಗರದ ದೊಡ್ಡ ಕೆರೆ ಶ್ರೀ ಪಲ್ಲೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ ಬುಧವಾರ ರಾತ

35 Views | 2025-02-27 17:04:28

More

ಪಾವಗಡ: 8ನೇ ದಿನಕ್ಕೆ ಕಾಲಿಟ್ಟ ಗ್ರಾಮ ಪಂಚಾಯ್ತಿ ಸದಸ್ಯನ ಪ್ರತಿಭಟನೆ

ಪಾವಗಡ ತಾಲೂಕಿನ ರೊಪ್ಪ ಗ್ರಾಮ ಪಂಚಾಯ್ತಿಯಲ್ಲಿ ಭ್ರಷ್ಟಾಚಾರ ಆಗ್ತಿದೆ ಎಂದು ಆರೋಪಿಸಿ ಪಂಚಾಯ್ತಿ ಸದಸ್ಯ ಹನುಮಂತರಾಯಪ್ಪ ಗ್ರಾಮ ಪಂಚಾಯ್ತಿ ಕಚೇರಿ ಮುಂದೆ ಸತತ ಎಂಟು ದಿನಗಳಿಂದ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ.

50 Views | 2025-02-27 18:02:39

More

ಕುಣಿಗಲ್‌ : ಐಟಿ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ | ಯುವತಿಗಾಗಿ ಶೋಧ ಕಾರ್ಯ

ಐಟಿ ಉದ್ಯೋಗದಲ್ಲಿದ್ದ ಯುವತಿಯೊಬ್ಬಳು ಕುಣಿಗಲ್‌ ದೊಡ್ಡಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕುಣಿಗಲ್‌ ದೊಡ್ಡಕೆರೆಯಲ್ಲಿ ಇದೀಗ ಅಗ್ನಿಶಾಮಕ ದಳದಿಂದ ಯುವತಿಗಾಗಿ ಶೋಧಕಾರ್ಯ ನಡೆಯುತ್ತಿದೆ.

44 Views | 2025-02-28 11:57:44

More

ಹೊಸಪೇಟೆ: ಶಾರ್ಟ್‌ ಸರ್ಕ್ಯೂಟ್‌ ನಿಂದ ಬೆಂಕಿ ತಗುಲಿ ಎಟಿಎಂನಲ್ಲಿದ್ದ 16 ಲಕ್ಷ ಸುಟ್ಟು ಭಸ್ಮ

ಶಾರ್ಟ್‌ ಸರ್ಕ್ಯೂಟ್‌ ನಿಂದ SBI ಬ್ಯಾಂಕ್‌ ನ ಎಟಿಎಂ ಗೆ ಬೆಂಕಿ ತಗುಲಿ ಸುಮಾರು 16 ಲಕ್ಷ ರೂಪಾಯಿ ನಗದು ಸುಟ್ಟು ಭಸ್ಮವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಶುಕ್ರವಾರ ನಡೆದಿದೆ.

33 Views | 2025-02-28 14:58:30

More

ಚಿಕ್ಕನಾಯಕನಹಳ್ಳಿ: ನೀರಾ ಇಳಿಸುತ್ತಿದ್ದ ರೈತನ ಬಂಧನಕ್ಕೆ ಆಕ್ರೋಶ | ಪೊಲೀಸರು- ರೈತರ ನಡುವೆ ತಳ್ಳಾಟ

ನೀರಾ ಇಳಿಸುತ್ತಿದ್ದ ರೈತನನ್ನು ಬಂಧಿಸಿದ್ದಕ್ಕೆ ರೈತ ಮುಂಖಡರು ಆಕ್ರೋಶ ಹೊರಹಾಕಿ, ಅಧಿಕಾರಿಗಳ ಕಾರು ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

30 Views | 2025-03-01 14:18:08

More

ವಿಜಯನಗರ : ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಸಾವು..!

ರಾಜ್ಯದಲ್ಲಿ ಸುಗ್ರೀವಾಜ್ಞೇ ಜಾರಿ ತಂದರೂ ಮೈಕ್ರೋ ಫೈನಾನ್ಸ್‌ ಸಿಬ್ಬಂದಿಯಿಂದ ನಿಲ್ಲದ ಕಿರುಕುಳ, ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಮತ್ತೊಂದು ಬಲಿ, ವಿಜಯನಗರ ಜಿಲ್ಲೆಯ ಹಿರೇಹಡಗಲಿ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಮನನೊಂದು ಮಹ

27 Views | 2025-03-01 15:31:45

More

KALABURGI: ಹೆಂಡ್ತಿ ಕಾಟ ತಾಳಲಾರದೇ ಪತಿ ನೇಣಿಗೆ ಶರಣು

ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣಿಗೆ ಶರಣಾಗಿರುವ ಘಟನೆ ಕಲಬುರಗಿಯ ಮಹಾದೇವ ನಗರದಲ್ಲಿ ನಡೆದಿದೆ.

32 Views | 2025-03-03 14:28:45

More

ಕೋಲಾರ : ನಕಲಿ ದಾಖಲೆ ಸೃಷ್ಟಿಸಿ ಡಿಸಿಸಿ ಬ್ಯಾಂಕ್ ಗೆ ವಂಚನೆ..!

ಮಹಿಳಾ ಸಂಘದ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಡಿಸಿಸಿ ಬ್ಯಾಂಕ್‌ ನಲ್ಲಿ 1. 75 ಕೋಟಿ ವಂಚಿಸಿರುವಂತಹ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ರಾಯಲ್‌ ಪಾಡು ನಲ್ಲಿ ನಡೆದಿದೆ.

38 Views | 2025-03-04 19:09:07

More

ಶಿರಾ : ಶಿರಾದ ಜನರಿಗೆ ಸಂಚಕಾರ ತಂದ ಬಿಡಾಡಿ ದನಗಳು

ಶಿರಾ ನಗರದ ಜನತೆಗೆ ದಿನದಿಂದ ದಿನಕ್ಕೆ ಬಿಡಾಡಿ ದನಗಳ ಕಾಟ ಹೆಚ್ಚಾಗ್ತಾ ಇದ್ದು, ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಕೈ ಚೆಲ್ಲಿ ಕೂತಿದ್ದಾರೆ.

25 Views | 2025-03-05 17:37:09

More

ಪುತ್ತೂರು : ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಬೆಂಕಿ ಅವಘಡ

ವಿದ್ಯುತ್‌ ಟ್ರಾನ್ಸ್‌ ಫಾರ್ಮರ್‌ ಕಂಬದಿಂದ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ನಡೆದಿದೆ.

38 Views | 2025-03-05 18:36:07

More

ಕೊಪ್ಪಳ : ಕೊಪ್ಪಳದಲ್ಲಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ | ಆರೋಪಿಗಳಿಗಾಗಿ ಹುಡುಕಾಟ

ನಕ್ಷತ್ರ ವೀಕ್ಷಣೆಗೆ ಬಂದಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ವೆಸಗಿರುವಂತಹ ಘಟನೆಯೊಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪೂರ ಗ್ರಾಮದ ಬಳಿ ನಡೆದಿದೆ.

30 Views | 2025-03-07 18:03:40

More

ಉಡುಪಿ : ಮೊಬೈಲ್‌ ಕಸಿದುಕೊಂಡಿದ್ದಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಮೊಬೈಲ್‌ ನೋಡಬೇಡ ಎಂದು ತಾಯಿ ಬುದ್ದಿಮಾತು ಹೇಳಿದ್ದಕ್ಕೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯ ಬ್ರಹ್ಮಾವರದ ಸಾಸ್ತಾನದ ಕುಂಬಾರಬೆಟ್ಟು ಎಂಬಲ್ಲಿ ನಡೆದಿದೆ.

41 Views | 2025-03-07 19:25:31

More

ತುಮಕೂರು : ಪೆಂಟಾವೆಲಂಟ್ ಲಸಿಕೆಗೆ ಜಿಲ್ಲೆಯಲ್ಲಿ ನಾಲ್ಕನೇ ಮಗು ಬಲಿ?

ಪುಟಾಣಿ ಮಕ್ಕಳಿಗೆ ನೀಡುವ ಪೆಂಟಾವೆಲಂಟ್‌ ಲಸಿಕೆ ತುಮಕೂರು ಜಿಲ್ಲೆಯಲ್ಲಿ ಮರಣ ಮೃದಂಗವನ್ನೇ ಬಾರಿಸುತ್ತಿದೆ. ಕಳೆದ ಜನವರಿಯಿಂದ ಇಲ್ಲಿವರೆಗೆ ಈ ಪೆಂಟಾವೆಲಂಟ್‌ ಲಸಿಕೆಯ ರಿಯಾಕ್ಷನ್‌ನಿಂದಾಗಿ ಮೂವರು ಮಕ್ಕಳು ಬಲಿಯಾಗಿದ್ದರು.

43 Views | 2025-03-08 13:57:19

More

ಬೆಂಗಳೂರು : ಖಾಸಗಿ ಕಂಪನಿ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನ..!

ಖಾಸಗಿ ಕಂಪನಿಯ ಕಿರುಕುಳಕ್ಕೆ ಬೇಸತ್ತು ಉದ್ಯೋಗಿಯೋರ್ವ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಬೆಂಗಳೂರಿನ ಜೆಪಿ ನಗರ 7ನೇ ಹಂತದ ಪುಟ್ಟೇನಹಳ್ಳಿ ಬಳಿ ನಡೆದಿದೆ.

25 Views | 2025-03-08 16:46:20

More

ಕೊಪ್ಪಳ : ವಿದೇಶಿ ಮಹಿಳೆ ಸೇರಿ ರೆಸಾರ್ಟ್‌ ಒಡತಿ ಮೇಲೆ ಅತ್ಯಾಚಾರ ಪ್ರಕರಣ | ಇಬ್ಬರು ಆರೋಪಿಗಳ ಬಂಧನ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದ ಕಾಲುವೆ ಬಳಿ ಇಬ್ಬರು ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಹಾಗೂ ಹಲ್ಲೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಇಂದು ಗಂಗಾವತಿ ಪೊಲೀಸರು ಬಂಧಿಸಿದ್ದಾರೆ.

38 Views | 2025-03-08 17:18:05

More

ಮಧುಗಿರಿ : ನೆನೆಗುದಿಗೆ ಬಿದ್ದಿದ್ದ ಕಟ್ಟಡಗಳ ತುರ್ತು ಕಾಮಗಾರಿಗೆ ರಾಜೇಂದ್ರ ಖಡಕ್ ಸೂಚನೆ

ಮಧುಗಿರಿ ತಾಲೂಕಿನ ಶ್ರಾವಂಡನಹಳ್ಳಿ, ಮಿಡಿಗೇಶಿಯ ಕಾರೇನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನ ಕಟ್ಟಡಗಳ ಕಾಮಗಾರಿಗೆ ವಿಧಾನ ಪರಿಷತ್‌ ಸದಸ್ಯ ಆರ್‌ ರಾಜೇಂದ್ರ ಗುದ್ದಲಿ ಪೂಜೆ ನೆರವೇರಿಸಿದರು.

28 Views | 2025-03-09 15:28:20

More

ಹಾಸನ : ಬೈಕ್‌ ಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು ಚಾಲಕ ..!

ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್‌ ಗೆ ವೇಗವಾಗಿ ಬಂದಂತಹ ಕಾರು ಡಿಕ್ಕಿ ಹೊಡೆದು ಕಾರು ಚಾಲಕ, ಕಾರು ನಿಲ್ಲಿಸದೇ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಉದಯಗಿರಿಯಲ್ಲಿ ನಡೆದಿದೆ.

23 Views | 2025-03-10 15:35:58

More

ಶಿವಮೊಗ್ಗ : ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ಶರಾವತಿ ಮುಳುಗಡೆ ಸಂತ್ರಸ್ಥರಿಂದ ಪ್ರತಿಭಟನೆ

ಎಸಿ ಕಚೇರಿಯಿಂದ ರೈತರಿಗೆ ನೋಟಿಸ್‌ ನೀಡುತ್ತಿರೋದನ್ನು ಖಂಡಿಸಿ ಶರಾವತಿ ಮುಳುಗಡೆ ಸಂತ್ರಸ್ಥರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿರುವ ಘಟನೆ ಶಿವಮೊಗ್ಗ ಜಿಲ್ಲಾಧಿಕಾರಿ ಮುಂಭಾಗದಲ್ಲಿ ನಡೆದಿದೆ.

33 Views | 2025-03-11 15:00:11

More

ಶಿರಾ : ಕಿಡಿಗೇಡಿಗಳ ಕೃತ್ಯಕ್ಕೆ ಅರಣ್ಯ ಸಂಪತ್ತು ಧಗಧಗ..!

ಬೇಸಿಗೆಯ ಧಗೆಗೆ ಎಲ್ಲೆಲ್ಲೂ ಬೆಂಕಿ ದುರಂತಗಳು ಸಾಲು ಸಾಲಾಗಿ ನಡೆಯುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಶಿರಾ ತಾಲೂಕಿನ ಹೊನ್ನೇನಹಳ್ಳಿ ಚಿಕ್ಕಸಂದ್ರ ಕಾವಲ್  ಸಮೀಪಿದ ಅರಣ್ಯ ಪ್ರದೇಶಗೆ ಬೆಂಕಿ ಹೊತ್ತಿಕೊಂಡಿದ್ದು, ಅಪಾರ ಪ್ರಮಾಣದ ಗಿಡ-ಮರಗಳು

42 Views | 2025-03-11 16:31:01

More

Breaking News : ಭೀಕರ ಅಪಘಾತ | ಸ್ಥಳದಲ್ಲೇ ಐವರ ದಾರುಣ ಸಾವು..!

ಚಲಿಸುತ್ತಿದ್ದ ಎರಡು ಬೈಕ್‌ ಗಳಿಗೆ ಕೆಕೆಆರ್‌ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಆದೋನಿ ತಾಲೂಕಿನ ಪಾಂಡವಗಲ ಗ್ರಾಮದ ಬಳಿ ನಡೆದಿದೆ.

36 Views | 2025-03-11 17:49:22

More

ತಿಪಟೂರು : ತುಮಕೂರಿನಲ್ಲಿ ಹೆಚ್ಚಾಯ್ತು ಬೆಂಕಿ ದುರಂತಗಳು..!

ಬೇಸಿಗೆ ಆರಂಭದಲ್ಲಿಯೇ ತುಮಕೂರು ಜಿಲ್ಲೆಯಲ್ಲಿ ಬೆಂಕಿ ದುರಂತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅರಣ್ಯ ಸಂಪತ್ತು, ಜಮೀನುಗಳು ಜಮೀನಿನಲ್ಲಿದ್ದ ಗಿಡ- ಮರಗಳು, ಬೆಳೆಗಳು ಸುಟ್ಟು ಭಸ್ಮವಾಗುತ್ತಿವೆ.

25 Views | 2025-03-12 12:40:48

More

ಗುಬ್ಬಿ : ಹನಿಟ್ರ್ಯಾಪ್ ಗ್ಯಾಂಗ್ ಖೆಡ್ಡಾಗೆ ಗುಬ್ಬಿ ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷ..!

ಉದ್ಯಮಿಗಳು, ಸರ್ಕಾರಿ ನೌಕರರು, ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಬಲೆ ಬೀಳಿಸಿಕೊಂಡು ಹಣ ಪೀಕುವುದೇ ಕೆಲವರ ಉದ್ಯೋಗವಾಗಿದೆ. ಇದೀಗ ತುಮಕೂರಿನಲ್ಲೂ ಸದ್ದಿಲ್ಲದೇ ಹನಿಟ್ರ್ಯಾಪ್‌ ಗ್ಯಾಂಗ್‌ನ ಕರಾಮತ್ತು ತಡವಾಗಿ ಬೆಳಕಿಗೆ ಬಂದಿದೆ. ಗುಬ್ಬಿ ಪಟ್ಟಣ

29 Views | 2025-03-12 16:30:15

More

ಶಿರಾ : ನೀರಿನ ಹಾಹಾಕಾರಕ್ಕೆ ಶಿರಾದಲ್ಲಿ ಸಹಾಯವಾಣಿ ಆರಂಭ

ಇನ್ನೇನು ಬೇಸಿಗೆ ಆರಂಭವಾಗಿದ್ದು ಹಲವೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಶಿರಾ ತಾಲೂಕು ಹೇಳಿ ಕೇಳಿ ಬರದ ತಾಲೂಕಾಗಿದ್ದು ತಾಲೂಕಿನಲ್ಲಿ ನೀರಿಗೆ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇದೆ.

33 Views | 2025-03-13 12:00:39

More

ದೊಡ್ಡಬಳ್ಳಾಪುರ : ಇದು ರಾಷ್ಟ್ರೀಯ ಹೆದ್ದಾರಿಯಲ್ಲ, ಸಾವಿನ ರಹದಾರಿ..!

ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಆಗಿ ಕೇವಲ‌ ಒಂದು ವರ್ಷ ಮಾತ್ರ ಆಗಿದೆ. ಮೊದಲು ಹೈವೇ ಉದ್ಘಾಟನೆ ಆಯ್ತಲ್ಲಾ ಎಂಬ ಸಂತೋಷದಲ್ಲಿದ್ದ ಜನರು ಈಗ ಹಿಡಿಶಾಪ ಹಾಕುವಂತಾಗಿದೆ.

26 Views | 2025-03-14 13:41:17

More

ಧಾರವಾಡ : ಕಸಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು | ಅಂಬ್ಯುಲೆನ್ಸ್ ಬೆಂಕಿಗಾಹುತಿ

ಬೇಸಿಗೆ ಆರಂಭವಾಗ್ತಿದ್ದಂತೆ ಅಲ್ಲಲ್ಲಿ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇವೆ. ಇದೀಗ ಕಸಕ್ಕೆ ಬಿದ್ದ ಬೆಂಕಿಯಿಂದಾಗಿ ಅಂಬ್ಯುಲೆನ್ಸ್‌ ಒಂದು ಬೆಂಕಿಯ ತೀವ್ರತೆಗೆ ಸುಟ್ಟು ಭಸ್ಮವಾಗಿರುವ ಘಟನೆ ಧಾರವಾಡ ಜಿಲ್ಲೆಯ ಜಿಲ್ಲಾಸ್ಪತ್ರೆ ಸಿಬ್ಬಂದಿ ವಸತಿ ಗ

27 Views | 2025-03-14 17:21:51

More

ಗುಬ್ಬಿ : ರೈತರನ್ನು ವಂಚಿಸಲು ಹೊಸ ದಾರಿ ಕಂಡುಕೊಂಡ್ರಾ ವಂಚಕರು?

ನೂರಾರು ಎಕರೆ ಸರ್ಕಾರಿ ಗೋಮಾಳದ ಭೂಮಿಯನ್ನು ೧೩೭ ಮಂದಿ ಪ್ರಭಾವಿಗಳಿಗೆ ಪರಭಾರೆ ನಡೆಸಲು ಯತ್ನಿಸಿದ್ದ ಪ್ರಕರಣ ಬೆಳಕಿಗೆ ಬಂದಿದ್ದ ಗುಬ್ಬಿಯಲ್ಲಿಯೇ ಇದೀಗ ಮತ್ತೊಂದು ದಂಧೆ ಬಯಲಿಗೆ ಬಂದಿದೆ.

35 Views | 2025-03-17 18:54:49

More

ಚಿಕ್ಕಬಳ್ಳಾಪುರ: ಸಾವಿನ ಮನೆಯಲ್ಲೂ ಕ್ರೌರ್ಯತೆ ಮೆರೆದ ಮೈಕ್ರೋ ಫೈನಾನ್ಸ್ ಸಿಬ್ಬಂದಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮೈಕ್ರೋ ಫೈನಾನ್ಸ್‌ ಕಾಟ ಹೆಚ್ಚಾಗ್ತಾನೆ ಇದ್ದು, ಅದೆಷ್ಟೋ ಅಮಾಯಕ ಜೀವಗಳು ಉಸಿರು ನಿಲ್ಲಿಸಿವೆ. ಮೈಕ್ರೋ ಫೈನಾನ್ಸ್‌ಗಳ ಕಾಟಕ್ಕೆ ಮೂಗುದಾರ ಹಾಕಲು ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತಂದಿದರೂ ಕೂಡ ಫೈನಾನ್ಸ್‌ ಸಿಬ

54 Views | 2025-03-17 19:17:15

More

ತುಮಕೂರು : KSRTC ಬಸ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು..!

ಬೆಳ್ಳಂಬೆಳಗ್ಗೆ ಕೆಎಸ್.ಆರ್.ಟಿ.ಸಿ ಬಸ್‌ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ತುಮಕೂರಿನ ಟೌನ್‌ ಹಾಲ್‌ ಸರ್ಕಲ್‌ ನಲ್ಲಿ ನಡೆದಿದೆ.

27 Views | 2025-03-20 12:37:53

More

ಚಿಕ್ಕಬಳ್ಳಾಪುರ: ಯುಗಾದಿ ಹಿನ್ನೆಲೆ ಕೋಳಿ ಪಂದ್ಯ, ಜೂಜಾಟ ಜೋರು | ಅಕ್ರಮ ಇಸ್ಪೀಟ್ ಅಡ್ಡೆಗಳ ಮೇಲೆ ಖಾಕಿ ರೇಡ್

ಯುಗಾದಿ ಹಬ್ಬ ಬಂತೆಂದರೆ ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಜೂಜಾಟದ ಜೊತೆಗೆ ಕೋಳಿ ಪಂದ್ಯಗಳು ಗ್ರಾಮಗಳಲ್ಲಿ ಜೋರಾಗಿಯೇ ನಡೆಯುತ್ತವೆ.

26 Views | 2025-03-31 14:41:34

More

ಚಿತ್ರದುರ್ಗ : ಮತ್ತೋರ್ವ ಬಾಣಂತಿ ಸಾವು | ಆಸ್ಪತ್ರೆ ಬಳಿ ಕುಟುಂಬಸ್ಥರ ಪ್ರತಿಭಟನೆ

ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆಯುತ್ತಲೇ ಇದೆ. ಹೌದು ಚಿತ್ರದುರ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

23 Views | 2025-03-31 17:51:00

More

ಕೊರಟಗೆರೆ : ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ದ್ವಿಚಕ್ರ ವಾಹನಕ್ಕೆ ಟಾಟಾ ಏಸ್‌ ವಾಹನ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

25 Views | 2025-03-31 19:16:59

More

ಕೊರಟಗೆರೆ : ಕಿಡಿಗೇಡಿಗಳ ಕೃತ್ಯಕ್ಕೆ ಬಡವನ ಪೆಟ್ಟಿ ಅಂಗಡಿ ಸುಟ್ಟು ಭಸ್ಮ

ಕಿಡಿಗೇಡಿಗಳ ಕೃತ್ಯಕ್ಕೆ ಬಡವನ ಅಂಗಡಿ ಸುಟ್ಟು ಭಸ್ಮವಾಗಿರುವ ಘಟನೆ ಕೊರಟಗೆರೆ ತಾಲೂಕಿನ ಗೌರಗನಹಳ್ಳಿ ಕ್ರಾಸ್‌ ಬಳಿ ನಡೆದಿದ್ದು, ಬೆಂಕಿಯ ಕೆನ್ನಾಲಗೆಗೆ ಅಂಗಡಿಯಲ್ಲಿದ್ದ ದಿನಸಿ ಪದಾರ್ಥಗಳು ಸುಟ್

30 Views | 2025-03-31 19:20:08

More

ಕಲಬುರಗಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ | ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಮನೆಗೆ ಬೆಂಕಿ ಬಿದ್ದ ಕಾರಣ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ  ಕಲಬುರಗಿ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ನಡೆದಿದೆ.

27 Views | 2025-04-01 16:57:54

More

ತುಮಕೂರು : ಕೆರೆಯಲ್ಲಿ ಮಣ್ಣು ಕದಿಯುತ್ತಿದ್ದವರ ಮೇಲೆ ಬಿತ್ತು ಕೇಸ್ | ಇದು ಪ್ರಜಾಶಕ್ತಿ ಟಿವಿ ಬಿಗ್ ಇಂಪ್ಯಾಕ್ಟ್

ಜನರ ಸಮಸ್ಯೆಗಳು, ಅಕ್ರಮಗಳು, ಅನ್ಯಾಯಗಳ ಬಗ್ಗೆ ಧ್ವನಿ ಎತ್ತುವ ಮೂಲಕ ಅಧಿಕಾರಿಗಳನ್ನು ಬಡಿದೆಬ್ಬಿಸುವ ಕೆಲಸವನ್ನು ನಿಮ್ಮ ಪ್ರಜಾಶಕ್ತಿ ಟಿವಿ ಆರಂಭದಿಂದಲೂ ಮಾಡುತ್ತಲೇ ಬಂದಿದೆ.

25 Views | 2025-04-09 22:44:53

More

ಶಿರಾ : ಇದ್ದು ಇಲ್ಲದಂತಾದ ಶಿರಾದ ನಗರದ ಬಸ್ ನಿಲ್ದಾಣ | ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನ ಸವಾರರ ಉಪಟಳ

ಶಿರಾ ನಗರದ ವೇಗವಾಗಿ ಏನೋ ಬೆಳೆಯುತ್ತಿದೆ. ಮೂಲ ಸೌಕರುಗಳು ಇದ್ರು ಕೂಡ ಇಲ್ಲದಂತಾಗಿದೆ. ಜನರಿಗಂಥಾ ನಾನಾ ಸೌಲಭ್ಯಗಳನ್ನು ಒದಗಿಸಿದ್ರು ಕೂಡ ಆ ಸೌಲಭ್ಯಗಳ ಅನುಕೂಲ ಜನರಿಗೆ ಸಿಗ್ತಾ ಇಲ್ಲ ಅಂತಾನೇ

20 Views | 2025-04-15 18:15:00

More