ಬರ ಪೀಡಿತ ತಾಲೂಕು ಅಂತಾ ಕರೆಸಿಕೊಳ್ಳುವ ಪಾವಗಡದಲ್ಲಿ ನೀರಿನ ಸಮಸ್ಯೆ ಬಿಗುಡಾಯಿಸ್ತಾ ಇದೆ. ಬೋರ್ವೆಲ್ನಲ್ಲಿ ನೀರು ಸಿಕ್ಕರೂ ಮೋಟಾರ್ ಅಳವಡಿಸದೇ ನಿರ್ಲಕ್ಷ್ಯ ವಹಿಸಿದ್ದರಿಂದ ನೀರಿನ ಸಮಸ್ಯೆ ತಲೆದೋರಿದೆ.
53 Views | 2025-03-17 17:02:04
Moreಒಂದಿಂಚೂ ಜಾಗವನ್ನು ಬಿಡದ ಜನರು. ಇದೀಗ ಸ್ಮಶಾನವನ್ನು ಬಿಡದೇ ಭೂ ಒಡೆಯಲು ಮುಂದಾಗಿದ್ದಾರೆ. ಖಾಲಿ ನಿವೇಶನ ಇದ್ದರೆ ಸಾಕು ರಾತ್ರೋ ರಾತ್ರಿ ಆ ಜಾಗವನ್ನು ಹೊಡೆಯಲು ಮುಂದಾಗ್ತಾರೆ.
50 Views | 2025-04-21 14:03:37
More