Post by Tags

  • Home
  • >
  • Post by Tags

ಪಾವಗಡ : ಶವ ಸಂಸ್ಕಾರಕ್ಕೆ ಬರುವವರಿಗೆ ಕುಡಿಯುವ ನೀರಿನ ಸಮಸ್ಯೆ

ಬರ ಪೀಡಿತ ತಾಲೂಕು ಅಂತಾ ಕರೆಸಿಕೊಳ್ಳುವ ಪಾವಗಡದಲ್ಲಿ ನೀರಿನ ಸಮಸ್ಯೆ ಬಿಗುಡಾಯಿಸ್ತಾ ಇದೆ. ಬೋರ್‌ವೆಲ್‌ನಲ್ಲಿ ನೀರು ಸಿಕ್ಕರೂ ಮೋಟಾರ್‌ ಅಳವಡಿಸದೇ ನಿರ್ಲಕ್ಷ್ಯ ವಹಿಸಿದ್ದರಿಂದ ನೀರಿನ ಸಮಸ್ಯೆ ತಲೆದೋರಿದೆ. 

53 Views | 2025-03-17 17:02:04

More

ಶಿರಾ : ಸ್ಮಶಾನದ ಮೇಲೂ ಭೂಕಳ್ಳರ ಕಣ್ಣು | ಏಕಾಏಕಿ ಸಮಾಧಿ ಧ್ವಂಸ

ಒಂದಿಂಚೂ ಜಾಗವನ್ನು ಬಿಡದ ಜನರು. ಇದೀಗ ಸ್ಮಶಾನವನ್ನು ಬಿಡದೇ ಭೂ ಒಡೆಯಲು ಮುಂದಾಗಿದ್ದಾರೆ. ಖಾಲಿ ನಿವೇಶನ ಇದ್ದರೆ ಸಾಕು ರಾತ್ರೋ ರಾತ್ರಿ ಆ ಜಾಗವನ್ನು ಹೊಡೆಯಲು ಮುಂದಾಗ್ತಾರೆ. 

50 Views | 2025-04-21 14:03:37

More