Post by Tags

  • Home
  • >
  • Post by Tags

ತುಮಕೂರು : ಒಳಮೀಸಲಾತಿ ಜಾರಿಗೆ ದಲಿತ ಸಮುದಾಯದಿಂದ ಪ್ರತಿಭಟನೆ

ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ, ದಲಿತ ಸಮುದಾಯದ ಮುಖಂಡರು ಹಾಗೂ ದಲಿತ ಪರ ಸಂಘಟನೆಗಳು ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

72 Views | 2025-01-29 17:52:54

More

ತುಮಕೂರು : ತುಮಕೂರು ಟೌನ್ ಹಾಲ್ ವೃತ್ತದಲ್ಲಿ ಕಂಗೊಳಿಸಲಿದೆ ಎಚ್ಎಎಲ್ ಹೆಲಿಕಾಪ್ಟರ್!

ತುಮಕೂರಿನ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯ ವತಿಯಿಂದ ಹೆಚ್ಎಎಲ್ ಹೆಲಿಕಾಪ್ಟರ್ ವೇದಿಕೆಯ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಇಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ನೆರವೇರಿಸಿದರು.

103 Views | 2025-02-15 15:51:55

More

ಚಿಕ್ಕಬಳ್ಳಾಪುರ : ಹಕ್ಕಿ ಜ್ವರ ಆತಂಕ | ಜಿಲ್ಲೆಯಲ್ಲಿ ಹೈ ಅಲರ್ಟ್ ..!

ರಾಜ್ಯದಲ್ಲಿ ಮೊದಲ ಬಾರಿಗೆ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ. ಹೀಗಾಗಿ ಜಿಲ್ಲೆಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ನೆರೆಯ ರಾಜ್ಯ ಆಂಧ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯಾಗಿರೋ ಚಿಕ್ಕಬಳ್ಳಾಪುರಕ್ಕೆ ಆಂಧ್ರದಿಂದ

52 Views | 2025-03-04 18:42:30

More

ತುಮಕೂರು : ರಾಗಿ ಖರೀದಿ ಕೇಂದ್ರದಲ್ಲಿ ಗೋಲ್ಮಾಲ್ | ರಾಗಿ ಬೆಳೆಗಾರರಿಗೆ ಭಾರೀ ಅನ್ಯಾಯ

ಬೆಂಬಲ ಬೆಲೆ ನೀಡಿ ರೈತರಿಂದ ನೇರವಾಗಿ ರಾಗಿ ಖರೀದಿಸಲು ತುಮಕೂರು ಜಿಲ್ಲೆಯಲ್ಲಿ ಒಟ್ಟು 10 ಕಡೆ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.

61 Views | 2025-03-11 15:42:21

More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ಗೊತ್ತಾ ಪ್ರದರ್ಶನ...?

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದರೂ ಇದಕ್ಕೆ ಪ್ರತ್ಯುತ್ತರವಾಗಿ ಭಾರತ ಪಾಪಿ ಪಾಕಿಸ್ತಾನದ ಉಗ್ರರನ್ನು ಮಟ್ಟ ಹಾಕಿತ್ತು.

29 Views | 2025-05-15 12:49:23

More

ರಾಯಚೂರು : ಗುರ್ಜಾಪುರ ಬ್ಯಾರೇಜ್ ನ 194 ಗೇಟ್‌ ಗಳು ಓಪನ್

ರಾಯಚೂರು ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಕೃಷ್ಣಾ ನದಿಯ ಅಣೆಕಟ್ಟು ಪ್ರದೇಶದಲ್ಲಿ ನದಿಯ ನೀರಿನ ಮಟ್ಟ ಭಾರಿಯಾಗಿ ಏರಿಕೆಯಾಗಿದೆ.

90 Views | 2025-05-29 18:09:27

More