Post by Tags

  • Home
  • >
  • Post by Tags

ಪಾವಗಡ : ಕಾರ್ಮಿಕರಿದ್ದ ವಾಹನ ಪಲ್ಟಿ.. 10ಕ್ಕೂ ಹೆಚ್ಚು ಮಂದಿ ಗಾಯ

ತುಮಕೂರು ಜಿಲ್ಲೆಯ ಪಾವಗಡದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ 407 ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ 9 ಗಂಟೆಯಲ್ಲಿ ಪಾವಗಡ ತಾಲೂಕಿನ ಬುಗುಡೂರು ಗ್ರಾಮದ ತಿರುವಿನ ಬಳಿ ನಡೆದಿದೆ.

118 Views | 2025-02-01 13:08:17

More

ಪಾವಗಡ: ಡೆಂಘಿ ಮಾರಿಗೆ 7 ವರ್ಷದ ಬಾಲಕ ಬಲಿ | ವೈದ್ಯರ ನಿರ್ಲಕ್ಷ್ಯ ಆರೋಪ

ರಾಜ್ಯದಲ್ಲಿ ಬೇಸಿಗೆ ಆರಂಭವಾಗ್ತಿದ್ದು, ವೈರಲ್‌ ಜ್ವರದ ಜೊತೆಗೆ ಇದೀಗ ಡೆಂಘಿ ಜ್ವರ ವಕ್ಕರಿಸಿದ್ದು, 7 ವರ್ಷದ ಬಾಲಕ ಡೆಂಘಿ ಮಾರಿಗೆ ಬಲಿಯಾಗಿದ್ದಾನೆ.

110 Views | 2025-02-08 12:27:35

More

ಕೊರಟಗೆರೆ: ಆಕಸ್ಮಿಕ ಬೆಂಕಿಗೆ ಗುಡಿಸಲು ಸಂಪೂರ್ಣ ಭಸ್ಮ| ಬಡ ಕುಟುಂಬ ಬೀದಿ ಪಾಲು

ಬೇಸಿಗೆ ಆರಂಭಕ್ಕೂ ಮುನ್ನವೇ ಅಲ್ಲಲ್ಲಿ ಬೆಂಕಿ ದುರಂತಗಳು ಸಂಭವಿಸುತ್ತಲೇ ಇದೆ. ಪಾವಗಡ ಹಾಗೂ ಶಿರಾದಲ್ಲಿ ಬೆಂಕಿ ಬಿದ್ದು ಗುಡಿಸಲುಗಳು ನಾಶವಾದ ಘಟನೆ ಬಳಿಕ ಮತ್ತೊಂದು ಅಗ್ನಿ ದುರಂತ ಜರುಗಿದೆ.

70 Views | 2025-02-11 16:54:34

More

ಚಿಕ್ಕನಾಯಕನಹಳ್ಳಿ: ಹೃದಯಾಘಾತದಿಂದ SSLC ವಿದ್ಯಾರ್ಥಿ ಸಾವು

ಚಿಕ್ಕನಾಯಕನಹಳ್ಳಿ ಪಟ್ಟಣದ ಭೈರಾಪುರ ಗ್ರಾಮದ ಜಿ, ಎಚ್‌, ಎಸ್‌ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ರಾಹುಲ್‌  ಬಿ. ಜೆ (16) ಹೃದಯಾಘಾತದಿಂದ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

66 Views | 2025-02-22 15:55:13

More

ಶಿರಾ: ಆಸ್ಪತ್ರೆಯಲ್ಲಿ ಕರೆಂಟ್ ಕಟ್‌ | ಮೊಬೈಲ್ ಲೈಟ್ ನಲ್ಲೇ ಟ್ರೀಟ್ಮೆಂಟ್

ಸರ್ಕಾರಿ ಆಸ್ಪತ್ರೆಗಳ ಸ್ಥಿತಿಗಳ ಬಗ್ಗೆ ನಿಮ್ಮ ಪ್ರಜಾಶಕ್ತಿ ಮಾಧ್ಯಮ ವರದಿ ಮಾಡುತ್ತಲೇ ಇದ್ದು ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆ ಮಾತ್ರ ಸರಿ ಹೋಗ್ತಾ ಇಲ್ಲ. ಹೌದು ಶಿರಾದ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್‌ ಇಲ್ಲದೇ ವೈದ್ಯರು ಪರದಾಡುವಂತಾಗ

38 Views | 2025-02-27 15:26:53

More

ಪಾವಗಡ : ಪಾವಗಡದ ಆಸ್ಪತ್ರೆಗೆ ಬ್ರಿಟಿಷ್ ಪ್ರಶಸ್ತಿ ವಿಜೇತರ ಪ್ರಶಂಸೆ..!

ಪ್ರಖ್ಯಾತ ವೈದ್ಯ, ಬ್ರಿಟಿಷ್ ರಾಣಿ ಎಲಿಜಬೆತ್ ಮತ್ತು ಕರ್ನಾಟಕ ರಾಜ್ಯ ಪ್ರಶಸ್ತಿಗಳನ್ನು ಪಡೆದ ಡಾ. ಆರ್.ಎಸ್. ಸೂರ್ಯನಾರಾಯಣ ಶೆಟ್ಟಿ ಅವರು ಪಾವಗಡದ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ ಹಾಗೂ ಶ್ರೀ ಶಾರದಾದೇವಿ ಕಣ್ಣಿನ ಆಸ

41 Views | 2025-03-04 11:18:23

More

ಕೊಪ್ಪಳ : ಪೊಲೀಸ್ ಸಿಬ್ಬಂದಿಗಳಿಗೆ ಬಂದೂಕು ತರಬೇತಿ ವೇಳೆ ಮಹಿಳೆಗೆ ಸಿಡಿದ ಗುಂಡು

ಪೊಲೀಸ್‌ ಸಿಬ್ಬಂದಿಗಳಿಗೆ ಬಂದೂಕು ತರಬೇತಿ ನೀಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಹಿಳೆ ಕೈಗೆ ಗುಂಡು ತಾಗಿರುವ ಘಟನೆ ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಬ್ಬಲಗುಡ್ಡ ಗ್ರಾಮದಲ್ಲಿ ನಡೆದಿದೆ.

73 Views | 2025-03-04 17:36:10

More

ಬೆಳಗಾವಿ : ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು | ವೈದ್ಯರ ನಿರ್ಲಕ್ಷ್ಯ ಆರೋಪ

ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಾಗುತ್ತಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.

55 Views | 2025-03-07 17:11:32

More

ಕೊರಟಗೆರೆ : 15 ಕ್ಕೂ ಹೆಚ್ಚು ಮಂದಿ ಮೇಲೆ ಹೆಜ್ಜೇನು ದಾಳಿ..!

ಇತ್ತೀಚಿನ ದಿನಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಜನರಿಗೆ ಬಿಸಿಲಿನ ಬೇಗೆ ಜೊತೆಗೆ ಹೆಜ್ಜೆನು ದಾಳಿ ಕೂಡ ಹೆಚ್ಚಾಗಿದೆ. ಮರಗಳಲ್ಲಿ ಕಟ್ಟಿದ್ದ ಜೇನು ನೋಣಗಳು ಬಿಸಿಲಿನ ತಾಪಮಾನಕ್ಕೆ ಏಕಾಏಕಿ

43 Views | 2025-04-21 13:15:17

More

ಹೊಸಕೋಟೆ : ಮಳೆ‌‌ಯಲ್ಲೇ ನವಜಾತ ಶಿಶು ಬಿಟ್ಟು ಹೋದ ಪಾಪಿತಾಯಿ..!

ಪ್ರಪಂಚದಲ್ಲಿ ಕೆಟ್ಟ ಮಕ್ಕಳು ಇರ್ತಾರೆ ಕೆಟ್ಟ ತಾಯಿ ಇರೋಲ್ಲ ಅಂತಾರೆ. ಆದರೆ ಇಲ್ಲೊಬ್ಬ ಪಾಪಿ ತಾಯಿ ಆಗ ತಾನೇ ಹುಟ್ಟಿದ ತನ್ನ ಕರಳುಬಳ್ಳಿಯನ್ನೇ ಬ್ಯಾಗ್‌ನಲ್ಲಿ ಇಟ್ಟು ಬೀದಿಲಿ ಎಸೆದು ಪರಾರಿಯಾಗಿ

39 Views | 2025-05-20 18:16:41

More

ದೊಡ್ಡಬಳ್ಳಾಪುರ : ಮಹಿಳೆಯ ಸರ ಕಸಿದು ದುಷ್ಟರ್ಮಿಗಳು ಪರಾರಿ

ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರವನ್ನು ಕಸಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಾರಸಂದ್ರ ಅಪಾರ್ಟ್ಮೆಂಟ್‌ ಬಳಿಯಲ್ಲಿ ನಡೆದಿದೆ

23 Views | 2025-05-21 16:54:04

More

ತಿಪಟೂರು : ಬೀದಿನಾಯಿಗಳ ದಾಳಿಗೆ 6 ವರ್ಷದ ಮಗು ಬಲಿ...!

ಇತ್ತೀಚೆಗೆ ಬಹುತೇಕ ಎಲ್ಲಾ ಊರುಗಳಲ್ಲಿಯೂ ಈ ಬೀದಿನಾಯಿಗಳ ಹಾವಳಿ ಜಾಸ್ತಿಯಾಗ್ತಿದೆ. ರಕ್ಕಸರಂತೆ ವರ್ತಿಸುತ್ತಿರುವ ಬೀದಿನಾಯಿಗಳು ಬೀದಿಗಳಲ್ಲಿ ಆಟವಾಡುವ ಮಕ್ಕಳ ಮೇಲೆ ಭಯಂಕರವಾಗಿ ದಾಳಿ ನಡೆಸುತ್ತ

70 Views | 2025-05-25 11:56:22

More

ತಿಪಟೂರು : ಖ್ಯಾತ ಸಾಹಿತಿ ಹೆಚ್.ಎಸ್.ವೆಂಕಟೇಶ್ ಮೂರ್ತಿ ನಿಧನ | ತಿಪಟೂರಲ್ಲಿ ಭಾವಪೂರ್ಣ ಶ್ರದ್ಧಾಂಜಲಿ

ತಿಪಟೂರು ಹಾಸನ ಸರ್ಕಲ್ ನಂದಿನಿ ಡೈರಿ ಮುಂಭಾಗ ನಿಧಾನರಾದ ಖ್ಯಾತ ಸಾಹಿತಿ ಎಚ್ಎಸ್ ವೆಂಕಟೇಶ್ ರವರಿಗೆ  ಕರ್ನಾಟಕ ಸಂಪಾದಕರು ಹಾಗೂ ವರದಿಗಾರರು ಸಂಘದ ವತಿಯಿಂದ ಬೆಳಗ್ಗೆ 10 ಗಂಟೆಗೆ  ಶ್ರದ್ಧಾಂಜಲಿ

34 Views | 2025-05-30 12:51:31

More

ಬೆಂಗಳೂರು : ಹಿರಿಯ ಕವಿ, ಸಾಹಿತಿ ಡಾ. ಹೆಚ್‌.ಎಸ್. ವೆಂಕಟೇಶಮೂರ್ತಿ ನಿಧನ..!

ಖ್ಯಾತ ಸಾಹಿತಿ, ಗೀತರಚನೆ ಹಾಗೂ ಸಂಭಾಷಣೆಕಾರ 80 ವರ್ಷದ ಡಾ.ಹೆಚ್​​​.ಎಸ್​​​​.ವೆಂಕಟೇಶಮೂರ್ತಿ ಅವರು ವಿಧಿವಶರಾಗಿದ್ದಾರೆ.

22 Views | 2025-05-30 14:05:24

More

TUMAKURU NEWS |ಗಡಿಭಾಗದಲ್ಲಿ ಆರೋಗ್ಯ ಸೇವೆ ಮರೀಚಿಕೆ ರಾಮಕೃಷ್ಣ ಆಶ್ರಮದ ಜಪಾನಂದ್ ಜಿ ಬೇಸರ

ಗಡಿಭಾಗದಲ್ಲಿ ಅರೋಗ್ಯ ಸಮಸ್ಯೆ ಹೆಚ್ಚು ಕಾಡುತಿದೆ. ಸರಕಾರ ಆಸ್ಪತ್ರೆಗಳನ್ನು ತೆರೆಯುವ ಬದಲು ಇರುವ ಪ್ರಾಥಮಿಕ ಆರೋಗ್ಯ ಕೇಂದ್ರ,

16 Views | 2025-06-03 18:34:41

More

Madhugiri : 50 ಲಕ್ಷದಲ್ಲಿ ಪಶು ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ರಾಜೇಂದ್ರ ರಾಜಣ್ಣ ಪೂಜೆ

ಮಧುಗಿರಿ ಕ್ಷೇತ್ರವನ್ನು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡುತಿದ್ದು, ಇದಕ್ಕೆ ನಮ್ಮ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ ಎಂದ

8 Views | 2025-06-04 17:14:29

More

Thirthahalli : ತೀರ್ಥಹಳ್ಳಿಯಲ್ಲಿ ಬಿಜೆಪಿ ಮುಖಂಡನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಹಿರಿಯ ನ್ಯಾಯವಾದಿ ಹಾಗೂ ಭಾರತೀಯ ಜನತಾ ಪಕ್ಷದ ಮುಖಂಡರಾದ ಮಧುಕರ ಮಯ್ಯ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಸಿಬಿನಹ

7 Views | 2025-06-06 17:33:42

More