Post by Tags

  • Home
  • >
  • Post by Tags

ತುರುವೇಕೆರೆ : 76 ಲಕ್ಷ ವೆಚ್ಚದಲ್ಲಿ ಮನೆ ಮನೆ ಗಂಗೆ ಕಾಮಗಾರಿಗೆ ಶಾಸಕ ಎಂ.ಟಿ. ಕೃಷ್ಣಪ್ಪ ಭೂಮಿ ಪೂಜೆ

ತುರುವೇಕೆರೆ ತಾಲೂಕಿನಲ್ಲಿ ಜಲಜೀವನ್‌ ಮಿಷನ್‌ ಅಡಿಯಲ್ಲಿ ಸುಮಾರು 85 ಗ್ರಾಮಗಳಿಗೆ ಪಟ್ಟಣದ ಕೊಟ್ಟಿಗೆ ಗ್ರಾಮದಲ್ಲಿ ಸುಮಾರು 76 ಲಕ್ಷ ವೆಚ್ಚದಲ್ಲಿ ಮನೆ ಮನೆ ಗಂಗೆ ಕಾಮಗಾರಿಗೆ ಶಾಸಕ ಎಂ.ಟಿ. ಕೃಷ್ಣಪ್ಪ ಭೂಮಿ ಪೂಜೆಯನ್ನು ನೆರವೇರಿಸಿದರು.

52 Views | 2025-01-21 15:07:29

More

ಶಿರಾ : ಮನೆ ಮನೆಗೆ ಗಂಗೆ ಇದ್ರು ಕೂಡ ನೀರು ಮಾತ್ರ ಬರ್ತಾ ಇಲ್ಲ.... ?

ರಾಜ್ಯದ ಪ್ರತಿ ಜನರಿಗೂ ಶುದ್ಧ ನೀರನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಜಲಜೀವನ್‌ ಮಿಷನ್‌ ಅಡಿಯಲ್ಲಿ ಮನೆ ಮನೆಗೆ ಗಂಗೆ ಯೋಜನೆಯನ್ನು ಜಾರಿಗೆ ತಂದಿದೆ, ಆದರೆ ಅದೆಷ್ಟೋ ಗ್ರಾಮಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ.

80 Views | 2025-01-29 14:30:57

More

ತಿಪಟೂರು: ತಿಪಟೂರಿನ ತೆಂಗಿನ ಕಾಯಿ ಕಾರ್ಖಾನೆಗಳಿಂದ ಜನರಿಗೆ ಸಂಕಷ್ಟ..!

ತುಮಕೂರು ಜಿಲ್ಲೆ ತಿಪಟೂರು ಹೇಳಿ ಕೇಳಿ ಕೊಬ್ಬರಿಗೆ ಫುಲ್‌ ಫೇಮಸ್‌. ತೆಂಗಿನ ಕಾಯಿಯಿಂದ ಹಲವು ಉತ್ಪನ್ನಗಳಿಗಾಗಿ ಕಾರ್ಖಾನೆಗಳು ಶುರುವಾಗಿವೆ. ಆದರೆ ಈ ಕಾರ್ಖಾನೆಗಳಿಂದಲೇ ರೈತರಿಗೆ, ಜನ ಸಾಮಾನ್ಯರಿಗೆ ಸಂಕಷ್ಟ ಎದುರಾಗಿದೆ.

61 Views | 2025-02-15 15:53:48

More