Post by Tags

  • Home
  • >
  • Post by Tags

ಲಾರಿಗೆ ಕ್ರೂಸರ್ ವಾಹನ ಡಿಕ್ಕಿ,ಇಬ್ಬರ ಸಾವು

ಶಿರಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಎಮ್ಮೇರಹಳ್ಳಿ ಗ್ರಾಮದ ಬಳಿ ಭಾನುವಾರ ಬೆಳಗಿನ ಜಾವ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ  ಇಬ್ಬರು ಮೃತ ಪಟ್ಟಿದ್ದು, 4 ಮಂದಿ ಗಾಯಗೊಂಡಿದ್ದಾರೆ.

2025-01-13 14:13:34

More

ಮಧುಗಿರಿ : ನಿವೇಶನ ರಹಿತರಿಗೆ ಪಾರದರ್ಶಕವಾಗಿ ನಿವೇಶನ ಹಂಚಿಕೆ

ಮಧುಗಿರಿ ತಾಲೂಕಿನ ಹೊಸಕೆರೆ ಗ್ರಾಮ ಪಂಚಾಯತಿಯ ಕಾರೇನಹಳ್ಳಿ ಗ್ರಾಮದಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಸ್ವೀಕರಿಸಲು ಈ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಿಡಿಒ ಶಿವಕುಮಾರ್ ತಿಳಿಸಿದರು.

2025-01-14 12:06:04

More

DARSHAN : 'ಸಂಕ್ರಾಂತಿ ಹಬ್ಬದಂದು ಅಭಿಮಾನಿಗಳಿಗೆ ʼದರ್ಶನʼ ಭಾಗ್ಯ'

DARSHAN : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲುಪಾಲಾಗಿದ್ದ ನಟ ದರ್ಶನ್ ಬರೋಬ್ಬರಿ 7 ತಿಂಗಳ ಬಳಿಕ ರಿಲೀಸ್ ಆಗಿದ್ದು, ಅಭಿಮಾನಿಗಳಿಗೆ ದರ್ಶನ ಭಾಗ್ಯ ನೀಡಿದ್ದಾರೆ

2025-01-15 13:59:36

More

BIGBOSS 11 : ಅಂದು ತಂಗಿ ಜಿಂಕೆ, ಇಂದು ಅಣ್ಣ ಜಿಂಕೆ.. ಮಿಸ್​ ಆಗಿದ್ದೇಲ್ಲಿ ?? ಧನರಾಜ್..

ಕನ್ನಡದ ಬಿಗ್​ಬಾಸ್​ ಶುರುವಾಗಿ ಇಂದಿಗೆ 109ನೇ ದಿನಗಳು ಆಗಿವೆ. ದಿನದಿಂದ ದಿನಕ್ಕೆ ಬಿಗ್​ಬಾಸ್​ ಹೊಸ ಟ್ವಿಸ್ಟ್​ ಪಡೆದುಕೊಂಡು ಮುನ್ನುಗ್ಗುತ್ತಿದೆ. ಆದ್ರೆ, ಈ ಬಾರಿಯ ಬಿಗ್​ಬಾಸ್​ ಸ್ಪರ್ಧಿಗಳು ಪದೇ ಪದೇ ರೂಲ್ಸ್​ ಬ್ರೇಕ್ ಮಾಡುತ್ತಲೇ ಇದ್ದರು

2025-01-16 12:59:32

More

Hair care tips: ತಲೆ ಕೂದಲ ಬೆಳವಣಿಗೆಗೆ ಈ 2 ಪದಾರ್ಥಗಳನ್ನು ಬಳಸಿ..!

ಅಲೋವೆರಾ ಹಾಗೂ ಬೆಟ್ಟದ ನೆಲ್ಲಿಕಾಯಿ ಕೂದಲು ಬೆಳವಣಿಗೆಗೆ ಈ ಎರಡು ಪದಾರ್ಥಗಳು ಹಲವು ರೀತಿಯ ನ್ಯೂಟ್ರಿಷನ್​ಗಳನ್ನು ಹೊಂದಿವೆ.

2025-02-07 18:24:55

More

ಪ್ಲೇಟ್ಲೆಟ್ಸ್ ಹೆಚ್ಚಿಸಲು ಯಾವ ಯಾವ ಹಣ್ಣನ್ನು ಸೇವನೆ ಮಾಡಬೇಕು..?

ಡೆಂಗ್ಯೂ ಎಂಬುದು ಸೊಳ್ಳೆಯಿಂದ ಹರಡುವ ಕಾಯಿಲೆಯಾಗಿದ್ದು, ಇದು ಡೆಂಗ್ಯೂ ವೈರಸ್ನಿಂದ ಉಂಟಾಗುತ್ತದೆ. ರಕ್ತ ಹೆಪ್ಪುಗಟ್ಟುವಿಕೆಗೆ ನಿರ್ಣಾಯಕ ಅಂಶವಾದ ಪ್ಲೇಟ್ಲೆಟ್ ಎಣಿಕೆಯಲ್ಲಿ ಇಳಿಕೆಗೆ ಕಾರಣವಾಗಬಹುದು.

2025-02-16 14:04:27

More

ಶಿರಾ : ನೀರು ಪೋಲಾಗುತ್ತಿದ್ರು ಅಧಿಕಾರಿಗಳು ಮಾತ್ರ ಮೌನ..! ಜನರಿಗೆ ಕುಡಿಯಕು ಕಲುಷಿತ ನೀರೇ ಪೂರೈಕೆ

ಶಿರಾ ತಾಲೂಕಿನ ಚಿನ್ನೆನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ರಹ್ಮಸಂದ್ರ ಗ್ರಾಮದಲ್ಲಿ ನೀರು ಪೂರೈಸುವ ಮುಖ್ಯ ವಾಲ್ ಹೊಡೆದು ಅನಾವಶ್ಯಕ ರಸ್ತೆ ಪಕ್ಕದ ಕಾಲುವೆಗಳಿಗೆ ಸೇರಿ ಪೋಲಾಗುತ್ತಿದೆ

2025-02-16 14:19:08

More

ಮಿಸ್ಟರ್ 360 ಎಬಿಡಿ ವಿಲಿಯರ್ಸ್ಗೆ ಗೆ 41 ನೇ ಹುಟ್ಟುಹಬ್ಬದ ಸಂಭ್ರಮ

ಭಾರತೀಯ ಕ್ರಿಕೆಟ್ ಅಭಿಮಾನಿಗಳ ಮೆಚ್ಚಿನ ಆಟಗಾರ, ಕ್ರಿಕೆಟ್ ಲೋಕದ ಮಿಸ್ಟರ್ 360 ಡಿಗ್ರಿ ಎಬಿ ಡಿವಿಲಿಯರ್ಸ್ ಇಂದು ತಮ್ಮ ೪೧ ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

2025-02-17 12:21:30

More

ಸಾವಿನಲ್ಲೂ ಜೊತೆಗೂಡಿದ ಧಾರವಾಡದ ವೃದ್ಧ ದಂಪತಿ

ಧಾರವಾಡ ಸಮೀಪದ ದೇವರ ಹುಬ್ಬಳ್ಳಿ ಗ್ರಾಮದ ರೈತ ಕುಟುಂಬದ ದಂಪತಿಗಳಾದ ಈಶ್ವರ ಆರೇರ್ [೮೨] ಹಾಗೂ ಅವರ ಪತ್ನಿ ಪಾರ್ವತಿ ಆರೇರ್ [೭೩] ಅವರು ಇಹಲೋಕ ತ್ಯಜಿಸಿದ್ದಾರೆ.

2025-02-17 13:34:22

More

fastag - ಇಂದಿನಿಂದ ಬದಲಾಗಲಿದೆ fastag ನಿಯಮ

ಇಂದಿನಿಂದ ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ ಫಾಸ್ಟ್ಟ್ಯಾಗ್ ಬ್ಯಾಲೆನ್ಸ್ ವಿಚಾರದಲ್ಲಿ ಹಲವು ನಿಯಮಗಳನ್ನು ಬದಲಾಣೆಯಾಗಿದೆ.

2025-02-17 14:52:59

More

ಕೊಪ್ಪಳ - ಮ್ಯಾಟ್ರಿಮೋನಿಯಲ್ಲಿ ಯುವತಿಯರಿಗೆ ಗಾಳಹಾಕಿ ವಂಚನೆ:

ಕೊಪ್ಪಳದಲ್ಲಿ ಮ್ಯಾಟ್ರಿಮೋನಿ ಆ್ಯಪ್ ಮೂಲಕ ಯುವತಿಯರನ್ನು ವಂಚಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೆಇಬಿ ಅಧಿಕಾರಿ ಎಂದು ಸುಳ್ಳು ಹೇಳಿ, ಹಣ ಪಡೆದು ಮೋಸ ಮಾಡುತ್ತಿದ್ದ.

2025-02-17 14:19:45

More

job- ಕರ್ನಾಟಕದ ಹೈಕೋರ್ಟ್ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕದ ಹೈಕೋರ್ಟ್ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಫೆಬ್ರುವರಿ 10 ರಂದೇ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.

2025-02-17 17:23:34

More

SIRA - ಜನರಿಗಾಗಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಪರಂ

ಬೇಸಿಗೆ ಆರಂಭವಾಗ್ತಿದ್ದು, ಎಲ್ಲೆಡೆ ಕುಡಿಯಲು ನೀರಿನ ಅಭಾವ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿರುತ್ತೆ ಇನ್ನು ಬೇಸಿಗೆ ಆರಂಭಕ್ಕೂ ಮುನ್ನವೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಮ್ಮ ಕ್ಷೇತ್ರದಲ್ಲಿ ಶುದ್ಧಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದ್ರು

2025-02-17 18:40:57

More

KOPPALA - ಅಂಗನವಾಡಿಯಲ್ಲಿದ್ದಾಗಲೇ ಕುಸಿದು ಬಿದ್ದು 5 ವರ್ಷದ ಮಗು ಸಾವು

ಹೃದಯವೈಫಲ್ಯ ಕಾರಣಗಳಿಂದ ಚಿಕ್ಕ ವಯಸ್ಸಿನ ಮಕ್ಕಳು ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದೇ ರೀತಿ ಕೊಪ್ಪಳದಲ್ಲಿ ಇನ್ನೊಂದು ಶಾಕಿಂಗ್ ಘಟನೆ ನಡೆದಿದೆ

2025-02-18 13:28:24

More

doddabalapura - ಇಲ್ಲಿನ ಮಕ್ಕಳ ಸಾಹಸ.. ಕಸರತ್ತು ನೋಡಿದ್ರೆ ಮೈ ಜುಂ ಅನಿಸೋದು ಪಕ್ಕಾ..!

: ಯೋಗ ಬಲ್ಲವನಿಗೆ ರೋಗವಿಲ್ಲ ಅನ್ನೋ ಮಾತಿನಂತೆ ಯೋಗದ ಮಹತ್ವ ಎಲ್ಲರಿಗೂ ತಿಳಿದೆ ಇದೆ.. ಯಾವುದೇ ಕಾಯಿಲೆ ಇರಲಿ, ರೋಗವನ್ನು ಹೊಡೆದುರುಳಿಸುವ ಶಕ್ತಿ ಇರೋದು ಯೋಗಕ್ಕೆ ಮಾತ್ರ..

2025-02-18 17:33:36

More

VIJAYANAGARA: ಜಮೀನಿನಲ್ಲಿ ಕೆಲಸ ಮಾಡ್ತಿದ್ದ ಕೂಲಿ ಕಾರ್ಮಿಕರನ್ನ ವಿಮಾನದಲ್ಲಿ ಪ್ರಯಾಣ ಮಾಡಿಸಿದ ಮಾಲೀಕ

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕೂಲಿ ಕಾರ್ಮಿಕರಿಗೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಶಿರಗನಹಳ್ಳಿ ರೈತರೊಬ್ಬರು ವಿಮಾನಯಾನ ಮಾಡಿಸಿದ್ದಾರೆ.

2025-02-18 18:51:09

More

gubbi - : ಹಾಲಿನಂತಿದ್ದ ಸಂಸಾರಕ್ಕೆ ಹುಳಿ ಹಿಂಡಿದ ಪ್ರಾಣ ಸ್ನೇಹಿತ ̤!!ಸೆಲ್ಫಿ ವಿಡಿಯೋ ಮಾಡಿ ಸಾವಿಗೆ ಶರಣಾದ ನತದೃಷ್ಟ ಗಂಡ

ಪ್ರೀತಿಸಿ ಕಷ್ಟ ಪಟ್ಟು ಮನೆಯವರನ್ನು ಒಪ್ಪಿಸಿ ಮದುವೆಯಾದ ದಂಪತಿ ಹಾಲುಜೇನಿನಂತಿದ್ದ ಸಂಸಾರಕ್ಕೆ ಅದ್ಯಾವ ವಕ್ರ ದೃಷ್ಟಿ ತಾಕೀತೋ ಏನೋ ಸಂಸಾರವೇ ಬೀದಿಪಾಲಾಗಿದೆ ನಿನಗೆ ನಾನು ನನಗೆ ನೀನು ಅಂತಿದ್ದ ಜೋಡಿ ಮಧ್ಯೆ ಪ್ರಾಣ ಸ್ನೇಹಿತನೇ ವಿಲನ್!!

2025-02-18 19:22:06

More

ಹುಬ್ಬ ನಕ್ಷತ್ರದವರಿಗೆ ಜೀವನ ಸಂಗಾತಿಗಳ ಸಂಖ್ಯೆ ಹೆಚ್ಚಿರುತ್ತದೆ..

ಹುಬ್ಬ ನಕ್ಷತ್ರವು ಇಪ್ಪತ್ತೇಳು ನಕ್ಷತ್ರಗಳಲ್ಲಿ ಹನ್ನೊಂದನೆಯದು. ಇದನ್ನು ಭಗ ದೇವತೆಗೆ ಸಂಬಂಧಿಸಿದ್ದು ಎಂದು ಹೇಳಲಾಗುತ್ತದೆ.

2025-02-19 16:26:36

More

KORATAGARE-ಕಲ್ಲು ಕ್ವಾರೆಗೆ ಹೋಗಲು ನಿರ್ಮಿಸಿದ್ದ ರಸ್ತೆಯನ್ನ ಬಂದ್ ಮಾಡಿಸಿದ ಅರಣ್ಯ ಇಲಾಖೆ

ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಗೌರಿಕಲ್ಲು ಗ್ರಾಮದ ಸರ್ವೇ ನಂಬರ್ 32ರಲ್ಲಿ ಇರೋ ಕಲ್ಲುಕ್ವಾರೆ ಪುನಾರಂಭಕ್ಕಾಗಿ ಅರಣ್ಯ ಇಲಾಖೆಯ ಗಡಿಯನ್ನು ಮುಚ್ಚಿ ರಸ್ತೆ ನಿರ್ಮಾಣ ಮಾಡಲಾಗಿತ್ತು..

2025-02-19 16:53:40

More

KARNATAKA -ವಾರ್ಷಿಕ ಪರೀಕ್ಷೆಗೆ SSLC, PUC ವಿದ್ಯಾರ್ಥಿಗಳ ಭರ್ಜರಿ ತಯಾರಿ

2024-25 ನೇ ಸಾಲಿನ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದಿನ ತಿಂಗಳಿನಿಂದ ಆರಂಭವಾಗಲಿವೆ. ಮಾರ್ಚ್ 01 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿವೆ

2025-02-20 14:02:26

More