ಕಂಟೈನರ್ ಲಾರಿಗೆ ಹಿಂಬದಿಯಿಂದ KSRTC ಬಸ್ ಡಿಕ್ಕಿಯಾಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ. ತುಮಕೂರಿನ ಕ್ಯಾತ್ಸಂದ್ರ ಬಳಿಯ ನಂದಿ ಹಳ್ಳಿ ಬಳಿ ಈ ಅಪಘಾತ ನಡೆದಿದ್ದು, ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸ
88 Views | 2025-02-13 11:25:08
Moreದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಕೆಎಸ್ ಆರ್ ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
123 Views | 2025-02-19 13:24:14
Moreಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಮೇಲೆ ದಾಳಿ ನಡೆಸಿದ ಘಟನೆಗಳ ಕುರಿತು ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಈ ಕುರಿತು ಮಹಾರಾಷ್ಟ್ರದ ತಮ್ಮ ಸಹೋದ್ಯೋಗಿಯೊಂದಿಗೆ ಮಾತನಾಡಲು ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಸೂಚಿಸಿರುವ
39 Views | 2025-02-24 15:42:14
MoreKSRTC ಬಸ್ ಡಿಕ್ಕಿಯಾಗಿ ವೃದ್ಧನೋರ್ವ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ವೃದ್ಧನ ಮೇಲೆ ಬಸ್ ಹರಿದಿದ್ದು ವೃದ್ಧನ ತಲೆ ನಜ್ಜುಗುಜ್ಜ
37 Views | 2025-04-06 12:07:48
Moreಶಿರಾದ ಬಸ್ ನಿಲ್ದಾಣದಲ್ಲಿ ಸಾಲು ಸಾಲು ರಜೆ ಮುಗಿಸಿ ನಗರಗಳಿಗೆ ಹಿಂತಿರುಗುತ್ತಿದ್ದ ಕಾರಣ ಬಸ್ ನಿಲ್ದಾಣದಲ್ಲಿ ಬಸ್ಗಳಿಲ್ಲದೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
44 Views | 2025-04-21 13:38:00
Moreಬರದ ನಾಡು ಅಂತಾಲೇ ಕರೆಸಿಕೊಳ್ಳೋ ಪಾವಗಡದಲ್ಲಿ ಅಭಿವೃದ್ಧಿ ಅನ್ನೋದು ಕಾಣ್ತಾನೇ ಇಲ್ಲ ಅನ್ನೋ ಮಾತಿದೆ. ಇದಕ್ಕೆ ಪೂರಕವೆಂಬಂತೆ ತಾಲೂಕಿನ ಅದೆಷ್ಟೋ ಗ್ರಾಮಗಳಿಗೆ ಇಂದಿಗೂ ಸರಿಯಾದ ರಸ್ತೆಯಿಲ್ಲ.
23 Views | 2025-05-19 16:23:10
Moreಬರದ ನಾಡು ಅಂತಾಲೇ ಕರೆಸಿಕೊಳ್ಳೋ ಪಾವಗಡದಲ್ಲಿ ಅಭಿವೃದ್ಧಿ ಅನ್ನೋದು ಕಾಣ್ತಾನೇ ಇಲ್ಲ ಅನ್ನೋ ಮಾತಿದೆ. ಇದಕ್ಕೆ ಪೂರಕವೆಂಬಂತೆ ತಾಲೂಕಿನ ಅದೆಷ್ಟೋ ಗ್ರಾಮಗಳಿಗೆ ಇಂದಿಗೂ ಸರಿಯಾದ ರಸ್ತೆಯಿಲ್ಲ.
23 Views | 2025-05-19 16:23:10
Moreಎರಡು ಕೆಎಸ್ ಆರ್ ಟಿಸಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಚಾಲಕರು ಸೇರಿದಂತೆ 35ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗೋ
40 Views | 2025-05-20 16:46:34
Moreಚಲಿಸುತ್ತಿದ್ದಾಗಲೇ ಏಕಾಏಕಿ ಕೆಎಸ್ಆರ್ಟಿಸಿ ಬಸ್ನ ಟೈರ್ ಬ್ಲಾಸ್ಟ್ ಆಗಿರುವ ಘಟನೆ ತುಮಕೂರು ಹೊರವಲಯದಲ್ಲಿರುವ ಊರುಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
93 Views | 2025-05-22 18:42:19
More