Post by Tags

  • Home
  • >
  • Post by Tags

ABBEY FAlls: ಅಬ್ಬಬ್ಬಾ ಅಬ್ಬೆ ಫಾಲ್ಸ್‌ ಸೌಂದರ್ಯ ಹೇಗಿದೆ ಗೊತ್ತಾ

ಅಬ್ಬೆ ಜಲಪಾತವು (ಇದನ್ನು ಅಬ್ಬಿ ಫಾಲ್ಸ್ ಎಂದೂ ಕರೆಯುತ್ತಾರೆ) ಇದು ಕೊಡಗು ಜಿಲ್ಲೆಯ ಪ್ರಸಿದ್ದ ಜಲಪಾತವಾಗಿದೆ. ಈ ಕಲಪಾತವು ಕಾವೇರಿ ನದಿ ನೀರಿನ ಹರಿವಿನಿಂದ ಅಗಲವಾದ ಬಂಡೆಗಳಮೇಲೆ ಸುಮಾರು 70 ಅಡಿಗಳಷ್ಟು ಎತ್ತರದಿಂದ ಧುಮುಕುತ್ತದೆ. abbe

65 Views | 2025-01-23 15:37:04

More

ತುಮಕೂರು : ಮುಗಿಯುತ್ತಿಲ್ಲ ತುಮಕೂರು ಜಿಲ್ಲಾ ಆಸ್ಪತ್ರೆಯ ಕರ್ಮಕಾಂಡ...

ತುಮಕೂರು ಜಿಲ್ಲಾಸ್ಪತ್ರೆಗೆ ನಿತ್ಯ ಸಾವಿರಾರು ಮಂದಿ ರೋಗಿಗಳು ಹತ್ತು ತಾಲೂಕುಗಳಿಂದ ಚಿಕಿತ್ಸೆಗೆಂದು ಬರುತ್ತಾರೆ. ಜಿಲ್ಲಾಸ್ಪತ್ರೆಯ ಕರ್ಮಕಾಂಡವನ್ನು ನಿಮ್ಮ ಪ್ರಜಾಶಕ್ತಿ ಒಂದೊಂದೆ ಬಟಾಬಯಲು ಮಾಡುತ್ತಿದೆ.

55 Views | 2025-01-24 16:00:57

More

SIRA: ಬೈಲಾಂಜನೇಯ ಸ್ವಾಮಿ ಪವಾಡ ನೋಡಿ

ನಮಗೆ ಸಣ್ಣ ಕಷ್ಟ ಬಂದ್ರು ಮೊದಲು ನೆನೆಯುವುದು ದೇವರನ್ನ.. ದೇವಸ್ಥಾನಕ್ಕೆ ಹೋಗಿ ಎರಡು ನಿಮಿಷ ಕಣ್ಮುಚ್ಚಿ ಧ್ಯಾನ ಮಾಡಿದ್ರೆ ಸಾಕು ಮನಸ್ಸಿಗೆ ಏನೋ ಒಂಥರಾ ಸಮಧಾನ,.. ದೇವರು ನಂಬಿ ಬಂದ ಭಕ್ತರನ್ನು ಎಂದೂ ಕೈ ಬಿಡೋದಿಲ್ಲ

147 Views | 2025-02-05 13:02:39

More

CINEMA: ಡಾಲಿ ಮದುವೆಯಲ್ಲಿ ಅಭಿಮಾನಿಗಳ ಊಟಕ್ಕೆ ವಿಶೇಷ ವ್ಯವಸ್ಥೆ

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್ಡಾ ಮತ್ತು .ಧನ್ಯತಾ ಮದುವೆಗೆ ಇನ್ನು 10 ದಿನಗಳು ಬಾಕಿ ಇದೆ. ರಾಜ್ಯದೆಲ್ಲೆಡೆ ಮದುವೆಗೆ ಆಹ್ವಾನ ಕೊಟ್ಟು ಬಂದಿರುವ ಸ್ಟಾರ್ ಜೋಡಿ ಇದೀಗ ಅಭಿಮಾನಿಗಳಿಗೆ ವಿಶೇಷವಾದ ಮನವಿ ಮಾಡಿದ್ದಾರೆ.

146 Views | 2025-02-05 14:50:32

More

HEALTH TIPS: ನೆನಸಿಟ್ಟ ಕಾಳು ತಿನ್ನುವುದರಿಂದ ಇದೆ ಹಲವು ಪ್ರಯೋಜನಗಳು

ಹೆಸರು ಕಾಳುಗಳಲ್ಲಿ ಪ್ರೋಟೀನ್ ಅಂಶಗಳು ಹೆಚ್ಚಾಗಿ ಇರುತ್ತವೆ. ಈ ಕಾಳುಗಳನ್ನು ನೆನೆಯಿಟ್ಟು ಮೊಳಕೆ ಬರೆಸಿ ತಿಂದರೆ ಹಲವು ಆರೋಗ್ಯದ ಪ್ರಯೋಜನಗಳಿವೆ.

157 Views | 2025-02-05 17:22:45

More

KORATAGERE: ಕ್ಯಾಮೇನಹಳ್ಳಿ ರಥೋತ್ಸವಕ್ಕೆ ಗರುಡ ಆಗಮನ.. ಮುಗಿಲು ಮುಟ್ಟಿದ ಭಕ್ತರ ಹರ್ಷೋದ್ಘಾರ

ಸುಮಾರು 5 ಸಾವಿರ ಇತಿಹಾಸವುಳ್ಳ ಕರುನಾಡಿನ ಸುಪ್ರಸಿದ್ದ ಕಮನೀಯ ಕ್ಷೇತ್ರವಾದ ಶ್ರೀಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ಇಂದು ಜರುಗಿತು.

132 Views | 2025-02-05 19:00:05

More

TUMAKURU: ತುಮಕೂರಿನಲ್ಲಿ ಬಜಾಜ್‌ ಪೈನಾನ್ಸ್‌ ದಬ್ಬಾಳಿಕೆ! ಕಚೇರಿಯಲ್ಲೇ ಯುವಕನ ಪ್ರತಿಭಟನೆ

ಫೈನಾನ್ಸ್‌ ಕಂಪನಿಗಳು ಮೂರನ್ನೂ ಬಿಟ್ಟು ನಿಂತುಬಿಟ್ಟಿರೋಹಾಗಿದೆ. ಬಡವರನ್ನ ಕಿತ್ತು ತಿನ್ನೋದೇ ನಮ್ಮ ಬಾಳು ಅನ್ನೋ ರೀತಿಯಲ್ಲಿ ಕೆಲ ಫೈನಾನ್ಸ್‌ ಕಂಪನಿಗಳು ವರ್ತಿಸುತ್ತಿವೆ.

46 Views | 2025-02-13 11:45:05

More

CRICKET: ಇಂದಿನಿಂದ ಮಹಿಳಾ ಪ್ರೀಮಿಯರ್‌ ಲೀಗ್‌ ಪ್ರಾರಂಭ

ಭಾರತದ ವನಿತೆಯರ ಕ್ರಿಕೆಟ್‌ ಕ್ಷೇತ್ರದ ಮಹತ್ವಾಕಾಂಕ್ಷೆಯ ಟೂರ್ನಿಯಾಗಿರುವ ಮಹಿಳಾ ಪ್ರೀಮಿಯರ್‌ ಲೀಗ್‌ 3ನೇ ಆವೃತ್ತಿಯು ಇಂದಿನಿಂದ ಆರಂಭವಾಗಲಿದೆ.

47 Views | 2025-02-14 11:23:40

More

CRICKET: ಭಾರತದ ಜೆರ್ಸಿಯ ಮೇಲೆ ಪಾಕಿಸ್ತಾನದ ಹೆಸರು… ಭಾರತೀಯ ಕ್ರಿಕೆಟ್‌ ಪ್ರೇಮಿಗಳ ಆಕ್ರೋಶ

ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಚಾಂಪಿಯನ್ ಟ್ರೋಫಿಯ ಮೊದಲ ಪಂದ್ಯವನ್ನು ಬಾಂಗ್ಲಾದೇಶದ ವಿರುದ್ಧ ಆಡಲಿದೆ. ಈಗಾಗಲೇ ದುಬೈಗೆ ತೆರಳಿರುವ ಭಾರತದ ಆಟಗಾರರು ಅಭ್ಯಾಸದಲ್ಲಿ ನಿರತರಾಗಿದ್ದಾರೆ.

32 Views | 2025-02-19 13:30:03

More

KITCHEN : ಸಿಂಪಲ್‌ ಆಗಿ ಸಾಪ್ಟ್‌ ಆಗಿ ಮಾಡಿ ತಟ್ಟೆ ಇಡ್ಲಿ

ತಟ್ಟೆ ಇಡ್ಲಿಯ ಜನಪ್ರಿಯ ರೂಪಾಂತರವಾಗಿದೆ. ಸಾಮಾನ್ಯವಾಗಿ ಇಡ್ಲಿ ಚಿಕ್ಕದಾಗಿದ್ದು ತೆಳ್ಳಗಿದ್ದರೆ ತಟ್ಟೆ ಇಡ್ಲಿ ಸುತ್ತಳತೆ ದಪ್ಪದಲ್ಲಿ ದೊಡ್ಡದಾಗಿರುತ್ತದೆ. ಮತ್ತು ಅದನ್ನು ವೃತ್ತಾಕಾರದ ತಟ್ಟೆಯಲ್ಲಿ ಬೇಯಿಸುವುಸರಿಂದ ಈ ಹೆಸರುಬಂದಿದೆ.

323 Views | 2025-02-19 13:36:38

More

VIJAYPRAKASH BIRTHDAY: 49 ನೇ ವಸಂತಕ್ಕೆ ಕಾಲಿಟ್ಟ ಕನ್ನಡದ ಖ್ಯಾತ ಗಾಯಕ ವಿಜಯ್‌ ಪ್ರಕಾಶ್

ವಿಜಯ್ ಪ್ರಕಾಶ್‌ ಇಂದು 49 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕನ್ನಡದ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಲವು ಭಾಷೆಗಳಲ್ಲಿ ಹಲವು ಹಾಡುಗಳನ್ನು ಹಾಡಿದ್ದಾರೆ.

31 Views | 2025-02-21 11:26:25

More

DAVANAGERE: ಮೈಕ್ರೋ ಫೈನಾನ್ಸ್‌ಗಳ ಕಾಟಕ್ಕೆ ಊರನ್ನೇ ಬಿಟ್ಟ ಏಳೆಂಟು ಕುಟುಂಬಗಳು

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಗೊಳಿಸಿದೆ.

27 Views | 2025-02-21 12:33:22

More

BIDAR: ಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದ ಐದು ಮಂದಿ ದುರ್ಮರಣ

ಪ್ರಯಾಗ್ರಾಜ್ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಒಂದೇ ಕುಟುಂಬದ ೫ ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ.

28 Views | 2025-02-21 12:57:16

More

BENGAlURU: ಎಣ್ಣೆ ಚಟಕ್ಕೆ ತಾಯಿಗೆ ಚಾಕು ಇರಿದ ಪಾಪಿ ಮಗ

ಎಣ್ಣೆ ಚಟಕ್ಕೆ ಬಿದ್ದವರು ಹಣ ಇಲ್ಲದ ಸಮಯದಲ್ಲಿ ಏನು ಬೇಕಾದ್ರೂ ಮಾಡಿ ಕುಡಿಯೋದರ ಬಗ್ಗೆ ಯೋಸಿಸುತ್ತಾರೆ.

17 Views | 2025-02-21 13:22:39

More

PAVAGADA: ಪೌರ ಕಾರ್ಮಿಕನ ತಲೆಯ ಮೇಲೆ ಹರಿದ ಟ್ರಾಕ್ಟರ್..ಯುವಕ ಸಾವು

ಚಲಿಸುತ್ತಿದ್ದ ಟ್ರಾಕ್ಟರ್ನಿಂದ ಬಿದ್ದು ಪೌರ ಕಾರ್ಮಿಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ, ಪಾವಗಡ ಪಟ್ಟಣದ ಶನಿಮಹಾತ್ಮ ಸರ್ಕಲ್ ನಲ್ಲಿ ನಡೆದಿದೆ.

26 Views | 2025-02-21 13:54:58

More

PAVAGADA: ನರೆಗಾಗೂ ಅಂಟಿದ ರಾಜಕೀಯ ಬಣ್ಣ... ಅತಂತ್ರ ಸ್ಥಿತಿಯಲ್ಲಿ ಕೂಲಿಕಾರ್ಮಿಕರು

ಗಡಿ ತಾಲೂಕು ಪಾವಗಡದಲ್ಲಿ ನರೆಗಾ ಯೋಜನೆಯಡಿಯಲ್ಲಿ ಕೆರೆಯಲ್ಲಿ ಹೂಳೆತ್ತುವ ಕೆಲಸಕ್ಕೆ ಕೂಲಿ ಕಾರ್ಮಿಕರು ರಾಜಕೀಯ ವ್ಯಕ್ತಿಗಳು ಅಡ್ಡಿಪಡಿಸುತ್ತಿದ್ದಾರೆ ಎಂದು ತಾಲೂಕು ಪಂಚಾಯ್ತಿ ಮುಂದೆ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರ

25 Views | 2025-02-21 14:07:54

More

TUMAKURU: ತುಮಕೂರಿನಲ್ಲಿ ಡೆಡ್ಲಿ ಆಕ್ಸಿಡೆಂಟ್...ಬೆಚ್ಚಿ ಬಿದ್ದ ಜನರು

ತುಮಕೂರು ನಗರದಲ್ಲಿ ತಡರಾತ್ರಿ ಡೆಡ್ಲಿ ಆಕ್ಸಿಡೆಂಟ್‌ ಸಂಭವಿಸಿದ್ದು, ನಿದ್ದೆಯಲ್ಲಿದ್ದವರು ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ.

31 Views | 2025-02-22 16:09:04

More

MADHUGIRI: _ ಸರ್ಕಾರಿ ಶಾಲೆಯ ಹೊಸ ರೂಪಕ್ಕೆ ಪೈಂಟ್ ನೀಡಿದ ಇಂಡಿಗೋ ಪೈಂಟ್ಸ್

ಸರ್ಕಾರಿ ಶಾಲೆಗಳನ್ನು ಕೆಲ ಸಂಸ್ಥೆಗಳು, ಶ್ರೀಮಂತರು, ಸಮಾಜ ಸೇವಕರು, ಸಿನಿಮಾ ತಾರೆಯರು ದತ್ತು ಪಡೆದು ತಮ್ಮ ಸೇವೆಯನ್ನು ಮಡ್ತಾರೆ.. ಇನ್ನು ಕೆಲವರು ಸರ್ಕಾರಿ ಶಾಲೆಗೆ ತಮ್ಮ ಕೈಲಾದ ಸೇವೆಯನ್ನು ಮಾಡಿದ್ರು.

27 Views | 2025-02-23 13:19:51

More

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತರೆ ನಟಿ ಮೇಘಶ್ರೀ ಗೌಡ

ಕಿರುತರೆ ನಟ ನಟಿಯರು ದಾಂಪತ್ಯ ಜೀವನಕ್ಕೆ ಒಬ್ಬರಾದ ಮೇಲೆ ಒಬ್ಬರಂತೆ ಕಾಲಿಡುತ್ತಿದ್ಧಾರೆ.

27 Views | 2025-02-23 18:48:19

More

CHAMPIONS TROPHY 2025 : ಪಾಕಿಸ್ತಾನ ಆಲೌಟ್‌… ಭಾರತಕ್ಕೆ 242 ರನ್‌ಗಳ ಟಾರ್ಗೆಟ್‌

ಭಾರತ ಮತ್ತು ಪಾಕಿಸ್ತಾನ ತಂಡಗಳು 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ತಲಾ ಒಂದು ಪಂದ್ಯವನ್ನು ಆಡಿವೆ.

26 Views | 2025-02-23 19:16:50

More

TUMAKURU: ಕೆಎಎಸ್ ಪರೀಕ್ಷೆ ಅನ್ಯಾಯ ಸರಿಪಡಿಸಿ ಎಂದು ಸಿಎಂಗೆ ಪತ್ರ ಬರೆದ ಸಿದ್ದಲಿಂಗ ಸ್ವಾಮೀಜಿ

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ಬರೆದ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಸಿದ್ದಗಂಗಾ ಮಠದ ಸಿದಲಿಂಗ ಸ್ವಾಮಿಜಿ ಸಿಎಂಗೆ ಪತ್ರ ಬರೆದಿದ್ದಾರೆ.

29 Views | 2025-02-23 19:28:35

More

PAVAGADA: ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದ ವೈದ್ಯರು, ರೋಗಿಗಳ ಪರದಾಟ

ಸ್ಮಾರ್ಟ್‌ ಸಿಟಿ, ಗ್ರೇಟರ್‌ ಸಿಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರೋ ತುಮಕೂರು ಜಿಲ್ಲಾಸ್ಪತ್ರೆಯ ಕರ್ಮಕಾಂಡವನ್ನು ನಿಮ್ಮ ಪ್ರಜಾಶಕ್ತಿ ತೆರೆದಿಡುತ್ತಲೇ ಬಂದಿದೆ.

19 Views | 2025-02-24 11:05:14

More

SIRA: ರಸ್ತೆ ಮೇಲೆ ಹರಿಯುತ್ತಿರೋ UGD ನೀರು.. ಗಬ್ಬು ನಾರುತ್ತಿರೋ ಇಡೀ ಏರಿಯಾ

ಶಿರಾ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ರು ಅಭಿವೃದ್ದಿ ಮಾತ್ರ ಕುಂಠುತ್ತಲೇ ಸಾಗುತ್ತಿದೆ.. ಅದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಮಾರ್ಪಾಡಾಗಿದೆ ಶಿರಾ ನಗರ.

26 Views | 2025-02-24 11:15:05

More

BELAGAVI: ಪ್ರಯಾಗ್‌ರಾಜ್‌ನ ಮಹಾಕುಂಭಮೇಳಕ್ಕೆ ಹೋಗಿದ್ದ ಬೆಳಗಾವಿಯ ಆರು ಮಂದಿ ದುರ್ಮರಣ

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಮುಕ್ತಾಯಗೊಳ್ಳಲು ಎರಡು ದಿನಗಳಷ್ಟೇ ಬಾಕಿಯಿದೆ.

24 Views | 2025-02-24 12:27:56

More

HAVERI: ಕೆರೆಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನಿಧನ

ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ನಡೆದಿದೆ.

24 Views | 2025-02-24 13:04:14

More

RAMANAGARA: ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಮೀನಾ ತೂಗುದೀಪ ಭೇಟಿ

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಗೌಡಗೆರೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ನಟ ದರ್ಶನ್ ತಾಯಿ ಮೀನಾ ತೂಗುದೀಪ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

15 Views | 2025-02-24 13:30:33

More

TMAKURU: ಫಸಲಿಗೆ ಬಂದಿದ್ದ, ಚಿಕ್ಕ ಚಿಕ್ಕ ಅಡಿಕೆ ಗಿಡಗಳನ್ನು ನಾಶ

ಫಸಲಿಗೆ ಬಂದ ಹಾಗೂ ಚಿಕ್ಕ ಚಿಕ್ಕ ಅಡಿಕೆ ಮರಗಳನ್ನು ಕತ್ತರಿಸಿ ನೀಚ ಕೃತ್ಯ.. ಬೆಳೆಯನ್ನು ಕಳೆದುಕೊಂಡು ದಾರಿ ಕಾಣದೇ ಗೇಳಾಡುತ್ತಿರೋ ಅಕ್ಕ- ತಮ್ಮ, ಹುಟ್ಟಿದಾಗ ಅಣ್ಣ- ತಮ್ಮಂದಿರು ಬೆಳೆಯುತ್ತಾ.

14 Views | 2025-02-24 13:43:29

More

KORATAGERE: ಕೊಡ್ಲಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಕೊರಟಗೆರೆ ತಾಲೂಕಿನ ಕ್ಯಾಮೇನಹಳ್ಳಿ ಪಂಚಾಯತ್ ವ್ಯಾಪ್ತಿಯ ಕೊಡ್ಲಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಪ್ರದೀಪ್, ಉಪಾಧ್ಯಕ್ಷರಾಗಿ ಸಿಎಸ್ ಲಕ್ಷ್ಮೀ ರಂಗಧಾಮಯ್ಯ ಅವಿರೋಧವಾಗಿ ಆಯ್ಕೆಯಾದರು.

26 Views | 2025-02-24 15:35:03

More

MANDYA: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಶ್ರೀರಂಗ ಪಟ್ಟಣದಲ್ಲಿ ನಡೆದಿದೆ.

17 Views | 2025-02-24 16:08:40

More

CHIKKABALLAPURA: ಬೇರೆ ಹುಡುಗಿ ಜೊತೆ ಲವ್ವಿ ಡವ್ವಿ.. ಮನನೊಂದು ನೇಣಿಗೆ ಶರಣಾದ ಅಪ್ರಾಪ್ತೆ

ಕೆಲವರು ಕ್ಷುಲ್ಲಕ ಕಾರಣಗಳಿಗೆ ಸಾವಿನ ಮನೆ ಸೇರುತ್ತಿದ್ದವರ ಸಂಖ್ಯೆ ಹೆಚ್ಚಾಗಿದೆ. ಒಂದೆಡೆ ಅನುಮಾನ ಮತ್ತೊಂದೆಡೆ ಗಂಭೀರವಲ್ಲದ ಕೇವಲ ಸಣ್ಣ ಸಣ್ಣ ವಿಚಾರಕ್ಕೆ ಪ್ರಾಣ ಕಳೆದುಕೊಳ್ಳುತ್ತಾರೆ.

19 Views | 2025-02-24 17:40:46

More

PAVAGADA: ಬೇಸಿಗೆ ಆರಂಭ ಹೂವಿನ ಬೆಲೆ ಕುಸಿತ.. ರೈತರು ಕಂಗಾಲು

ಬೇಸಿಗೆ ಕಾಲ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಬೇಸಿಗೆ ಆರಂಭಕ್ಕೂ ಮುನ್ನವೇ ಪಾವಗಡದಲ್ಲಿ ರಣಬಿಸಿಲು ಆರಂಭವಾಗಿದೆ. ಇದ್ರಿಂದ ಪ್ರಾಣಿ, ಪಕ್ಷಿಗಳು ಮಾತ್ರವಲ್ಲದೇ ರೈತರು ಕಂಗಾಲಾಗಿದ್ದಾರೆ.

25 Views | 2025-02-25 12:27:50

More

KUNIGAL: ನವಜಾತ ಶಿಶು ಮಾರಾಟ...ಐವರ ಬಂಧನ

ಮಹಿಳಾ ಮತ್ತು ಮಕ್ಕಳ ಇಲಾಖೆವತಿಯಿಂದ ಮಗು ದತ್ತು ಸ್ವೀಕರಾದ ಬಗ್ಗೆ, ಮಕ್ಕಳ ಮಾರಾಟದ ಬಗ್ಗೆ ಅದೆಷ್ಟೋ ಜಾಗೃತಿ ಮೂಡಿಸುವ ಕೆಲಸ ಮಾಡಿದ್ರು, ತೆರೆಮರೆಯಲ್ಲಿ ನವಜಾತ ಶಿಶುಗಳನ್ನು ಮಾರಾಟ ಮಾಡುವ ಪ್ರಕರಣಗಳು ನಡೆಯುತ್ತಲೇ ಇದೆ.

31 Views | 2025-02-25 13:47:32

More

TUMAKURU: ವಿಶೇಷಚೇತನರಿಗೆ ಅನ್ಯಾಯ.. ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ

ಸರ್ಕಾರದಿಂದ ಸಿಗಬೇಕಾದ ಮೂಲಸೌಕರ್ಯ ಸಿಗ್ತಾ ಇಲ್ಲ, ಸರ್ಕಾರ ನಮ್ಮನ್ನು ಕಡೆಗಣಗೆ ಮಾಡ್ತಾ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿ ವಿಶೇಷಚೇತನರು ಪ್ರತಿಭಟನೆ ನಡೆಸಿದ್ರು.

29 Views | 2025-02-25 15:32:41

More

SIRA: ಬೆಸ್ಕಾಂ ಕಚೇರಿ ವಿರುದ್ಧ ಕೆರಳಿ ಕೆಂಡದಂತಾದ ಅನ್ನದಾತರು

ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಮಂಗನಹಳ್ಳಿ ಗ್ರಾಮಮಕ್ಕೆ ಸರಿಯಾಗಿ ವಿದ್ಯುತ್‌ ಪೂರೈಕೆ ಮಾಡದೇ ಬೆಸ್ಕಾಂ ನಿರ್ಲಕ್ಷ್ಯ ತೋರುತ್ತಿದೆ ಎಂದು ಬೆಸ್ಕಾಂ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ರು.

26 Views | 2025-02-25 15:40:38

More

DODDABALLAPURA: ಬೆಳಗಾವಿಯಲ್ಲಿ ಕಂಡಕ್ಟರ್‌ ಮೇಲೆ ಹಲ್ಲೆ...ಕರವೇ ಹೋರಾಟಗಾರರ ವಿನೂತನ ಪ್ರತಿಭಟನೆ

ಕುಂದಾನಗರಿ ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಕಂಡಕ್ಟರ್‌ ಮೇಲೆ MES ಪುಂಡನೊಬ್ಬ ಹಲ್ಲೆ ನಡೆಸಿದ್ದು, ಕನ್ನಡ ಪರ ಸಂಘಟನೆಗಳನ್ನು ಕೆರಳಿಸುವಂತೆ ಮಾಡಿದೆ

24 Views | 2025-02-25 16:45:31

More

ASTROLOGY: ಮಂಗಳವಾರದಂದು ಈ ಕೆಲಸಗಳನ್ನು ಮಾಡಬೇಡಿ

ಶಕ್ತಿ ಭಕ್ತಿ ಮತ್ತು ಧೈರ್ಯದ ಸಂಕೇತವಾದ ಹನುಮಾನ್‌ಗೆ ಮಂಗಳವಾರ ಸಮರ್ಪಿತವಾಗಿದೆ. ಈ ದಿನ ಕೆಲವು ಕಾರ್ಯಗಳನ್ನು ಮಾಡಬಾರದು.

23 Views | 2025-02-25 17:01:17

More

CHIKKANAYAKANAHALLI: ಆಕ್ಮಸಿಕ ಬೆಂಕಿ.. ಧಗಧಗನೆ ಹೊತ್ತಿ ಉರಿದ ಕೊಬ್ಬರಿ ಮಟ್ಟೆ

ಬೇಸಿಗೆ ಆರಂಭವಾಗ್ತಿದ್ದು, ಎಲ್ಲೆಡೆ ಬೆಂಕಿ ಅವಘಡಗಳು ಜರುಗುತ್ತಲೇ ಇವೆ.. ಚಿಕ್ಕ ಕಿಡಿ ಹೊತ್ತಿದ್ರು ಸಾಕು ಬೆಂಕಿ ವ್ಯಾಪಿಸಿ ಸಾಕಷ್ಟು ಪ್ರಮಾಣದ ಅರಣ್ಯ ಸಂಪತ್ತು, ಬೆಳೆಗಳು ನಾಶವಾಗ್ತಿವೆ..

26 Views | 2025-02-25 17:43:04

More

SIRA: ಭೂ ಸ್ವಾಧೀನ ಪ್ರಕ್ರಿಯೆಯ ಪರಿಹಾರ ನಿಗಧಿಯಲ್ಲಿ ತಾರತಮ್ಯ

ತುಮಕೂರು ನಗರದ ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶವಾಗಿ ಹೊರಹೊಮ್ಮಿದ್ದು, 5ನೇ ಹಂತದ ಅಭಿವೃದ್ಧಿಗೆ KIADB ಮುಂದಾಗಿದ್ದು ರೈತರ ಜಮೀನನ್ನು ಭೂ ಸ್ವಾಧೀನ ಪಡೆಸಿಕೊಂಡಿದೆ..

28 Views | 2025-02-25 17:56:20

More

ಶಿವಮೊಗ್ಗ : ಆಸ್ಪತ್ರೆಯಲ್ಲಿ ಸತ್ತು, ಮನೆಯಲ್ಲಿ ಬದುಕಿದ ಮಹಿಳೆ..!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮಂಗಳವಾರ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿರುವುದಾಗಿ ಅಸ್ಪತ್ರೆಯಲ್ಲಿ ವೈದ್ಯರು ಘೋಷಿಸಿದ ಬಳಿಕ ಮೃತದೇಹವನ್ನು ಮನೆಗೆ ತೆಗೆದುಕೊಂಡು ಬಂದಾಗ ಮಹಿಳೆ

25 Views | 2025-02-26 12:16:26

More

MADHUGIRI: ಕುರಿ ರೊಪ್ಪದ ಮೇಲೆ ನಾಯಿಗಳ ಹಿಂಡು ಅಟ್ಯಾಕ್‌...40 ಕುರಿಗಳ ದಾರುಣ ಸಾವು

ಕುರಿ ರೊಪ್ಪಕ್ಕೆ ಏಕಾಏಕಿ ಬೀದಿಬಾಯಿಗಳ ಗುಂಪು ನುಗ್ಗಿದ್ದು, ನಾಯಿ ದಾಳಿಗೆ 40 ಕುರಿಗಳು ಗಾಯಗೊಂಡು ಸಾವನ್ನಪ್ಪಿವೆ.. ಈ ಘಟನೆ ಮಧುಗಿರಿ ದೊಡ್ಡಮಾಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೂದೇನಹಳ್ಳಿಯಲ್ಲಿ ಈ ದಾರುಣ ಘಟನೆ ಜರುಗಿದೆ.

16 Views | 2025-02-27 20:33:28

More

TUMAKURU : ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ ಪ್ರಾರಂಭ

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿವೆ. ಜಿಲ್ಲೆಯಲ್ಲಿ ಒಟ್ಟು 35 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 25,768 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

14 Views | 2025-03-01 12:30:20

More

KORATAGERE: ಮನೆ ಮನೆ ಗಂಗೆ ಇದ್ರು ನೋ ಯೂಸ್‌...ಕುಡಿಯುವ ನೀರಿಗಾಗಿ ಜನರ ಪರದಾಟ

ಬೇಸಿಗೆ ಆರಂಭವಾಗಿದ್ದು, ಈಗಾಗಲೇ ಹಲವೆಡೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಳೆದ ವರ್ಷ ಸಮೃದ್ಧಿ ಮಳೆಯಾಗಿದ್ದು, ಕೆರೆ- ಕಟ್ಟೆಗಳು ತುಂಬಿ ಹರಿದಿದ್ದವರು, ಆದ್ರೆ ರಣಬಿಸಿಲಿನಿಂದಾಗಿ ಕೆರೆ ಕಟ್ಟೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ.

23 Views | 2025-03-01 12:51:29

More

KALABURGI: ಹೆಂಡ್ತಿ ಕಾಟ ತಾಳಲಾರದೇ ಪತಿ ನೇಣಿಗೆ ಶರಣು

ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣಿಗೆ ಶರಣಾಗಿರುವ ಘಟನೆ ಕಲಬುರಗಿಯ ಮಹಾದೇವ ನಗರದಲ್ಲಿ ನಡೆದಿದೆ.

31 Views | 2025-03-03 14:28:45

More

TUMAKURU: ಕಲ್ಪತರು ನಾಡು ತುಮಕೂರಿನಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ಚಕ್ರ ಆರಾಧನೆ, ಚಂಡಿಕಾ ಹೋಮ ಮತ್ತು ನವಶಕ್ತಿ ಪೂಜೆಯನ್ನು ಅದ್ದೂರಿಯಾಗಿ ಆಯೋಜಿಸಲಾಗಿತ್ತು

ಕಲ್ಪತರು ನಾಡು ತುಮಕೂರು ನಗರದ ಅಮಾನಿಕೆರೆಯ ಗಾಜಿನ ಮನೆಯ ಆವರಣದಲ್ಲಿ ವಾಸವಿ ಯುವಜನ ಸಂಘದ ವತಿಯಿಂದ ದೈವ-ದೇವತಾ ಆರಾಧನಾ ಕಾರ್ಯಕ್ರಮಗಳು ಲೋಕ ಕಲ್ಯಾಣಾರ್ಥವಾಗಿ ನಡೆಸಲಾಯಿತು.

20 Views | 2025-03-03 14:43:31

More

GUBBI: ತಿನ್ನುವ ಅನ್ನವನ್ನು ಬಿಡದೇ ಕನ್ನ ಹಾಕಿದ ಖದೀಮರು

ಮನೆ ಮುಂದೆ ಇಟ್ಟಿದ್ದ ರಾಗಿ ಮೂಟೆಗಳನ್ನು ಇಬ್ಬರು ಖದೀಮರು ಕಳ್ಳತನ ಮಾಡಿ ಪರಾರಿಯಾಗಿದ್ರು. ಈ ಘಟನೆ ಗುಬ್ಬಿ ಪಟ್ಟಣದ ಹೊರವಲಯದ ಹೇರೂರು ಗ್ರಾಮದಲ್ಲಿ ನಡೆದಿದೆ.

19 Views | 2025-03-03 14:58:32

More

TUMAKURU: ಸರ್ಕಾರದ ವಿರುದ್ಧ ಸಿಡಿದೆದ್ದ ವಾಟರ್‌ ಮ್ಯಾನ್‌ಗಳು

ತುಮಕೂರು ಮಹಾನಗರ ಪಾಲಿಕೆಯಲ್ಲಿ ನೀರು ಸರಬರಾಜು ಮಾಡ್ತಿರೋ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಾಲಿಕೆ ಆವರಣದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.

19 Views | 2025-03-03 17:00:42

More

SIRA: ಶಿರಾದಲ್ಲಿ ಗುಂಡಿ ಗಂಡಾಂತರಕ್ಕೆ ಮತ್ತೊಂದು ಜೀವ ಬಲಿ

ಶಿರಾ ತಾಲೂಕಿನ ಶಿರಾ- ಅಮರಪುರ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಗುಂಡಿ ಗಂಡಾಂತರಕ್ಕೆ ಇಬ್ಬರು ಅಮಾಯಕ ಜೀವಗಳು ಈಗಾಗಲೇ ಬಲಿಯಾಗಿವೆ. ಫೆಬ್ರವರಿ 26ರಂದು ಗುಂಡಿಯನ್ನು ತಪ್ಪಿಸಲು ಹೋಗಿ ಬೈಕ್‌ ಸವಾರ ಸಾವನ್ನಪ್ಪಿದ್ದಾನೆ.

30 Views | 2025-03-03 17:08:12

More

ಮಾಣಿಕ್ಯ ಸಿನಿಮಾ ನಟಿಯನ್ನು ವಶಕ್ಕೆ ಪಡೆದ DRI  ತಂಡ

ಅಕ್ರಮ ಚಿನ್ನ ಸಾಗಾಟ ಆರೋಪದ ಮೇಲೆ ಬಹುಭಾಷಾ ನಟಿ ರನ್ಯಾ ರಾವ್ ಅವರನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರ್‌ಪೋರ್ಟ್‌ ಕಸ್ಟಮ್ಸ್ DRI  ತಂಡದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

19 Views | 2025-03-04 11:45:35

More

SIRA: ರಾಗಿ ಕೇಂದ್ರದಲ್ಲಿ ಅಧಿಕಾರಿಗಳಿಂದ ರೈತರಿಗೆ ಭಾರೀ ಅನ್ಯಾಯ

ರೈತರಿಂದ ನೇರವಾಗಿ ರಾಗಿ ಖರೀದಿಸಲು ತುಮಕೂರು ಜಿಲ್ಲೆ ಸೇರಿ ತಾಲೂಕು ಮಟ್ಟದಲ್ಲಿ ಸರ್ಕಾರದ ವತಿಯಿಂದ ರಾಗಿ ಕೇಂದ್ರಗಳನ್ನು ತೆರೆಯಲಾಗಿದೆ.

19 Views | 2025-03-05 19:19:47

More

BENGALURU: ವೈವಾಹಿಕ ಜೀವನಕ್ಕೆ ಕಾಲಿಟ್ಟ ತೇಜಸ್ವಿ ಸೂರ್ಯ

ಬೆಂಗಳೂರು ದಕ್ಷಿಣಾ ಲೋಕಸಭಾ ಕ್ಷೇತ್ರದ ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

24 Views | 2025-03-06 13:43:42

More

ಮಲ್ಟಿಪ್ಲೆಕ್ಸ್ಗೆ ಟಿಕೆಟ್ ದರ ನಿಗದಿ ಪಡಿಸಿದ ರಾಜ್ಯ ಸರ್ಕಾರ

2025-26ನೇ ಸಾಲಿನ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿಮಾ ಪ್ರಯರಿಗೆ ಸಿಹಿ ಸುದ್ದಿ ಕೊಟ್ಟಿದೆ.

21 Views | 2025-03-07 12:55:12

More

GUBBI: ಈಜಲು ಹೋದ ಯುವಕ ನೀರು ಪಾಲು

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಎನ್‌. ಮತ್ತಿಘಟ್ಟ ಗ್ರಾಮದ ಕೆರೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.

18 Views | 2025-03-07 18:28:33

More

KORATAGERE: ಶುದ್ಧ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಅಲೆದಾಟ

ಬೇಸಿಗೆ ಆರಂಭವಾಗಿದ್ದು, ಹಲವೆಡೆ ನೀರಿಗಾಗಿ ಹಾಹಾಕಾರ ಒಂದ್ಕಡೆ ಆದ್ರೆ, ಮತ್ತೊಂದ್ಕಡೆ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದು ಕುಡಿಯಲೂ ಕೂಡ ಒಂದು ಹನಿ ಶುದ್ಧ ಜಲ ಸಿಗ್ತಾ ಇಲ್ಲ.. ಹನಿ ನೀರಿಗಾಗಿ ಜನರಂಥೂ ಪರದಾಡುತ್ತಿದ್ದಾರೆ.

22 Views | 2025-03-07 18:36:50

More

CHIKKABALLAPURA: ಕೃಷಿ ಹೊಂಡದಲ್ಲಿ ವಿದ್ಯುತ್ ಶಾಕ್ ತಗುಲಿ ಮೂವರು ಸಾವು

ಕೃಷಿ ಹೊಂಡದಲ್ಲಿ ಪಂಪ್ ಸೆಟ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಒಂದೇ ಗ್ರಾಮದ ಮೂವರು ಯುವಕರು ಸಾವನ್ನಪ್ಪಿರುವ ಧಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಂತಕದಿರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

20 Views | 2025-03-08 11:34:44

More

SIRA: ಶಿರಾಗೆ ಭೇಟಿ ನೀಡಿದ ನಾಗಾಸಾಧು ಧನಂಜಯ ಗುರೂಜಿ

ಇತ್ತೀಚೆಗಷ್ಟೇ ಪ್ರಯಾಗ್ರಾಜ್ನಲ್ಲಿ ಮುಕ್ತಾಯಗೊಂಡ ಐತಿಹಾಸಿಕ ಕುಂಭಮೇಳದಲ್ಲಿ ನಾಗಾಸಾಧುವೊಬ್ಬರು ತುಮಕೂರಿನ ಕೆಲವು ಪುಣ್ಯಕ್ಷೇತ್ರಗಳ ಬಗ್ಗೆ ಮಾತನಾಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿತ್ತು.

41 Views | 2025-03-08 11:47:18

More

HASSAN: ಪ್ರಿಯಕರನ ಜೊತೆ ಪತ್ನಿ ಪರಾರಿ..ಮನನೊಂದು ಆತ್ಮಹತ್ಯೆಗೆ ಶರಣಾದ ಪತಿ

ಪ್ರಿಯಕರನ ಜೊತೆ ಪತ್ನಿ ಪರಾರಿಯಾಗಿರುವ ಹಿನ್ನಲೆ ಪತಿ ರವಿ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಮಾಕವಳ್ಳಿ ಗ್ರಾಮದಲ್ಲಿ ಬಳಿ ನಡೆದಿದೆ.

38 Views | 2025-03-08 12:29:07

More

GADAGA ಗದಗದಲ್ಲಿ ಸ್ವಾಮೀಜಿ ಕೊಠಡಿಗೆ ಬೀಗ ಹಾಕಿದ ಭಕ್ತರು

ಸ್ವಾಮೀಜಿ ಕೊಠಡಿಗೆ ಬೀಜ ಜಡಿದಿರುವ ಘಟನೆ ಗದಗದ ಆದರಹಳ್ಳಿಯಲ್ಲಿ ನಡೆದಿದೆ.

20 Views | 2025-03-08 14:37:12

More

GUBBI: ಗುಬ್ಬಿ ತಲೂಕಿನ ಜನತೆಗೆ ಎಸ್.ಆರ್ ಶ್ರೀನಿವಾಸ್ ದ್ರೋಹ?

2025 ರ ರಾಜ್ಯ ಬಜೆಟ್ ನಲ್ಲಿ ಗುಬ್ಬಿ ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೇಳಿಲ್ಲ.

32 Views | 2025-03-08 16:50:58

More

CHIKKABALLAPURA: ಕೆರೆ ಅಂಗಳದಲ್ಲಿ ಗೋವುಳ ತಲೆ ಬುರುಡೆ ಪ್ರತ್ಯಕ್ಷ..?

ಮ್ಮ ನಾಡಲ್ಲಿ ಗೋಮಾತೆಗೆ ಪೂಜ್ಯ ಸ್ಥಾನವಿದೆ. ಹಿಂದೂಗಳು ಗೋ ಮಾತೆಯನ್ನು ಪೂಜಿಸುತ್ತಾರೆ.

18 Views | 2025-03-10 16:47:14

More

GUBBI: ಜಿಲ್ಲಾ ಪಂಚಾಯ್ತಿ CEO ವಿರುದ್ಧ ದಲಿತ ಮುಖಂಡರ ಆಕ್ರೋಶ

ತುಮಕೂರು ಜಿಲ್ಲೆಯಲ್ಲಿ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಬೇಕಾದ ಸಿ.ಇ.ಓ ಜಿ.ಪ್ರಭು ಅಸ್ಪೃಶ್ಯತೆಯನ್ನು ಜೀವಂತವಾಗಿಡಲು ತಮ್ಮ ಅಧೀನದಲ್ಲಿ ಕೆಲಸ ನಿರ್ವಹಿಸುವ ದಲಿತ ನೌಕರರನ್ನೇ ಗುರಿಯಾಗಿಸಿಕೊಂಡು ಕ್ರಮಕ್ಕೆ ಮುಂದಾಗಿರೋದು ಸರಿಯಲ್ಲ ಎಂದರು.

23 Views | 2025-03-10 17:23:01

More

HASSAN: ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ 50 ವರ್ಷದ ಕೆಂಚಮ್ಮ ಬಲಿ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಾಟ ಹೆಚ್ಚಾಗಿದೆ. ಈ ಮೈಕ್ರೋ ಫೈನಾನ್ಸ್‌ ಅನ್ನೋ ಭೂತ ಬಡಜನರನ್ನ ಕಿತ್ತು ತಿಂತಾ ಇದೆ.

33 Views | 2025-03-12 13:35:04

More

CHIKKABALLAPURA; ತರಗತಿ ನಡೆಯುತ್ತಿದ್ದಾಗಲೇ ಶಾಲೆಯ ಮೇಲ್ಛಾವಣಿ ಕುಸಿತ

ಯಾವುದೇ ಸರ್ಕಾರ ಬರಲಿ..ಸರ್ಕಾರಿ ಶಾಲೆಯನ್ನ ಉಳಿಸಿ, ಸರ್ಕಾರಿ ಶಾಲೆಯನ್ನ ಬೆಳೆಸಿ ಅನ್ನೋ ಮಾತುಗಳನ್ನ ಮಾತ್ರ ಹೇಳೂತ್ತಲೇ ಇರುತ್ತಾರೆ.

21 Views | 2025-03-12 14:29:13

More

KORATAGERE: ಒಳಮೀಸಲಾತಿ ಜಾರಿಗೆ ಮಾದಿಗ ಸಮುದಾಯ ಆಗ್ರಹ

ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಜಾರಿ ಮಾಡುವಂತೆ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ ಆಗ್ರಹಿಸಿದ್ದಾರೆ.

33 Views | 2025-03-12 16:44:51

More

BELAGAVI: ಬೆಳಗಾವಿಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ

ಎರಡು ಗುಂಪುಗಳ ಮಧ್ಯೆ ಮಾರಾಮಾರಿಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಹಳೆ ವಂಟಮೂರಿ ಗ್ರಾಮದಲ್ಲಿ ನಡೆದಿದೆ.

36 Views | 2025-03-12 18:11:27

More

TUMAKURU: ಮುಸ್ಲಿಂ ಮಾಜಿ ಶಾಸಕನಿಂದಲೇ ಮುಸ್ಲಿಂ ಸಮಾಜದ ಆಸ್ತಿ ಕಬಳಿಕೆ?

ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ರಾಜ್ಯ ಮತ್ತು ರಾಷ್ಟ್ರದಲ್ಲಿ ವಕ್ಫ್‌ ಆಸ್ತಿ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

24 Views | 2025-03-13 13:14:20

More

MYSURU: ಚಿನ್ನಕ್ಕಾಗಿ ಸ್ನೇಹಿತೆಯನ್ನು ಕೊಂದ ಮಹಿಳೆ

ಚಿನ್ನದ ಸರಕ್ಕಗಿ ಸ್ನೇಹಿತೆಯನ್ನು ಕೊಂದಿರುವ ಘಟನೆ ಮೈಸೂರಿನ ಕೆ.ಸಿ ಬಡಾವಣೆಯಲ್ಲಿ ನಡೆದಿದೆ. ಕೆಸಿ ಬಡವಾಣೆಯ ನಿವಾಸಿ ಶಕುಂತಲಾ (42) ಸುಲೋಚನಾ (62) ಎಂಬ ಮಹಿಳೆಯನ್ನು ಕೊಲೆ ಮಾಡಿದ್ದಾಳೆ.

17 Views | 2025-03-13 15:21:07

More

CHIKKANAYAKANAHALLI: ಸವರ್ಣೀಯರಿಂದ ದಲಿತರ ತೋಟಕ್ಕೆ ಬೆಂಕಿ ಹಚ್ಚಿರುವ ಆರೋಪ

ನಮ್ಮ ರಾಜ್ಯದಲ್ಲಿ ಅಟ್ರಾಸಿಟಿ ಕಾಯ್ದೆ ಎಷ್ಟು ಸ್ಟ್ರಾಂಗ್‌ ಆಗಿದ್ರು ಕೂಡ ಅಲ್ಲಲ್ಲಿ ಜಾತಿ ನಿಂದನೆ ಪ್ರಕರಣಗಳು ತೆರೆಮರೆಯಲ್ಲೇ ನಡೆಯುತ್ತಿದೆ.

27 Views | 2025-03-13 16:59:19

More

MADHUGIRI: ಜಕ್ಕೇನಹಳ್ಳಿ ಜಾತ್ರೆಯಲ್ಲಿ ಭಾಗಿಯಾದ ಅರ್ಜುನ್‌ ಸರ್ಜಾ ಹಾಗೂ ಧ್ರುವ ಸರ್ಜಾ

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ಜಕ್ಕೇನಹಳ್ಳಿಯಲ್ಲಿರುವ ಅಹೋಬಲ ನರಸಿಂಹ ದೇವಸ್ಥಾನಕ್ಕೆಸ್ಯಾಂಡಲ್‌ವುಡ್ ನಟ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.

29 Views | 2025-03-13 17:58:46

More

TUMAKURU: ಗಾರ್ಬೇಜ್‌ ಸಿಟಿ ಹಣೆಪಟ್ಟಿಗೆ ಸೇರ್ತಿದೆ ನಮ್ಮ ತುಮಕೂರು

ಸ್ಮಾರ್ಟ್‌ ಸಿಟಿ ಅಂತಾ ಹೆಸರುವಾಸಿಯಾಗಿರೋ ನಮ್ಮ ತುಮಕೂರು ಗ್ರೇಟರ್‌ ತುಮಕೂರು ಆಗಲು ಹೊರಟಿದೆ. ಆದ್ರೆ ನಮ್ಮ ನಗರ ಅದೆಷ್ಟು ಸ್ವಚ್ಛವಾಗಿದೆ ಎಂದ್ರೆ ಊಹಿಸಿಕೊಳ್ಳಲು ಅಸಾಧ್ಯ.

23 Views | 2025-03-13 18:04:46

More

PAVAGADA: KSRTC ಬಸ್‌ ಕಂಡಕ್ಟರ್‌ ಮೇಲೆ ಮುಗಿಬಿದ್ದ ಪ್ರಯಾಣಿಕರಿಂದ ಹಲ್ಲೆ

ಕಾಂಗ್ರೆಸ್‌ ನಾರಿಯರಿಗೆ ಉಚಿತ ಬಸ್‌ ಪ್ರಯಾಣ ಯೋಜನೆ ಜಾರಿಯಾದಾಗನಿಂದ ರಾಜ್ಯದ ಹಲವೆಡೆ ಗಲಾಟೆಗಳು ನಡೆಯುತ್ತಲೇ ಇದ್ದಾವೆ.

28 Views | 2025-03-13 18:29:04

More

PUNEETH RAJKUMAR: ಅಪ್ಪು ಸಿನಿಮಾ ಮರು ಬಿಡುಗಡೆ... ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಾಯಕ ನಟನಾಗಿ ಅಭಿನಯ ಮಾಡಿರುವ ಮೊಟ್ಟ ಮೊದಲ ಸಿನಿಮಾ ಅಪ್ಪು ಇಂದು ರಾಜ್ಯಾದ್ಯಂತ ಮರು ಬಿಡುಗಡೆ ಆಗಿದೆ.

13 Views | 2025-03-14 11:39:40

More

KORATAGERE: ಕೊರಟಗೆರೆಗೆ ಜಿಲ್ಲಾಧಿಕಾರಿ ಭೇಟಿ...ಅಹೋರಾತ್ರಿ ಧರಣಿ ಕೈಬಿಟ್ಟ ಅನ್ನದಾತ

ಕೊರಟಗೆರೆ ತಾಲೂಕಿನ ಗೌರಿಕಲ್ಲು, ಬುಕ್ಕಾಪಟ್ಟಣ, ಚೀಲಗಾನಹಳ್ಳಿ,ಇರಕಸಂದ್ರ ಕಾಲೋನಿ ಮತ್ತು ಜೆಟ್ಟಿ ಅಗ್ರಹಾರ ಸಮೀಪ ಮತ್ತೆ ಕಲ್ಲುಗಣಿಗಾರಿಕೆಗೆ ಅನುಮತಿ ನೀಡಿರೋದು ಕೊರಟಗೆರೆಯ ಅನ್ನದಾತರನ್ನು ಕೆರಳುವಂತೆ ಮಾಡಿತ್ತು.

30 Views | 2025-03-14 11:56:57

More

SIRA: ಮಾದವ ವಿದ್ಯಾಲಯದಲ್ಲಿ ದೀಪ ಪ್ರಧಾನ ಮತ್ತು ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ

ಶಿರಾ ನಗರದ ಮಾಧವ ವಿದ್ಯಾಲಯದಲ್ಲಿ ದೀಪ ಪ್ರಧಾನ ಕಾರ್ಯಕ್ರಮ ಮತ್ತು ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು. 

33 Views | 2025-03-14 15:43:32

More

TIPTUR: ಸರ್ಕಾರಿ ಶಾಲಾ ಶಿಕ್ಷಕನಿಂದ ಇದೆಂಥಾ ಗೂಂಡಾಗಿರಿ?

ಎಸಿ ಕೋರ್ಟ್‌ ಆವರಣದಲ್ಲಿಯೇ ಸರ್ಕಾರಿ ಶಾಲೆಯ ಶಿಕ್ಷಕ ಗೂಂಡಾಗಿರಿ ನಡೆಸಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ಬೆಳಕಿಗೆ ಬಂದಿದೆ.

20 Views | 2025-03-14 16:30:03

More

TUMAKURU: ತುಮಕೂರಿನ ರಸ್ತೆಗಳಲ್ಲಿ ಗುಂಡಿಗಳದ್ದೇ ಕಾರುಬಾರು..!

ನಮ್ಮ ತುಮಕೂರು ಸ್ಮಾರ್ಟ್‌ ಸಿಟಿ ಅಲ್ಲ ಗುಂಡಿಗಳ ಸಿಟಿ ಅಂತಾ ಕರೆದ್ರೆ ಅದಕ್ಕೆ ಸೂಕ್ತ ಅಂತಾ ಅನಿಸುತ್ತೆ.

30 Views | 2025-03-14 18:20:25

More

MADHUGIRI: ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರಿದ್ರೂ ಸರಿಯಾಗಿ ಸಿಗದ ಆರೋಗ್ಯ ಸೇವೆ

ಮಧುಗಿರಿ ತಾಲೂಕು ಹೇಳಿಕೇಳಿ ಬರಪೀಡಿತ ತಾಲೂಕು. ಸಾಮಾನ್ಯವಾಗಿ ಬಡಜನರೇ ಈ ತಾಲೂಕಿನಲ್ಲಿ ಹೆಚ್ಚಿದ್ದಾರೆ.

30 Views | 2025-03-15 14:21:05

More

CHIKKANAYAKANAHALLI: ತುಮಕೂರಿನಲ್ಲಿ ಮಿತಿ ಮೀರಿದ ಪುಂಡರ ಅಟ್ಟಹಾಸ

ಗೃಹ ಸಚಿವರ ತವರು ಜಿಲ್ಲೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲೊಂದು ಅಮಾನವೀಯ ದುರಂತವೊಂದಕ್ಕೆ ಸಾಕ್ಷಿಯಾಗಿದೆ.

33 Views | 2025-03-15 17:29:59

More

KORATAGERE: ಮಣಪುರಂ ಗೋಲ್ಡ್ ಲೋನ್ ಶಾಖೆಯಲ್ಲಿ ಕೇರಳ ದರ್ಬಾರ್

ಕರ್ನಾಟಕದಲ್ಲಿರೋ ಬಹುತೇಕ ಬ್ಯಾಂಕ್‌ಗಳಲ್ಲಿ ಕನ್ನಡ ಭಾಷೆಯೆ ಮಾಯವಾಗಿದ್ದು, ಕನ್ನಡಿಗರನ್ನು ಕೆರಳಿಸುವಂತೆ ಮಾಡುತ್ತಿದೆ.

30 Views | 2025-03-15 17:00:49

More

CHITRADURGA: ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷನ ಮೇಲೆ ಚಿತ್ರದುರ್ಗ ಪಿಎಸ್‌ಐ ಹಲ್ಲೆ!

ಅದು ರಾಜಕಾರಣಿಗಳೇ ಆಗಲಿ..ಅಧಿಕಾರಿಗಳೇ ಆಗಲಿ. ಅಧಿಕಾರದ ದರ್ಪ, ಮದ ಅನ್ನೋದು ತಲೆಗೆ ಏರಿ ಬಿಟ್ರೆ ಏನೆಲ್ಲಾ ಎಡವಟ್ಟುಗಳಾಗಿಬಿಡುತ್ತೆ ಅನ್ನೋದಕ್ಕೆ ಚಿತ್ರದುರ್ಗದಲ್ಲಿ ನಡೆದಿರುವ ಈ ಘಟನೆಯೇ ಸಾಕ್ಷಿ.

28 Views | 2025-03-15 17:22:31

More

CHIKKABALLAPURA: ಫೆಸ್ಟಿಸೈಡ್ ಶಾಪ್ ಮಾಲೀಕನ ಎಡವಟ್ಟಿಗೆ ಸುಟ್ಟಂತಾದ ಹೂ ತೋಟ

ಇತ್ತೀಚಿನ ದಿನಗಳಲ್ಲಿ ಬಿಸಿಲಿನ ಬೇಗೆ ಹೆಚ್ಚಾಗ್ತಾ ಇದ್ದು, ರೈತರು ತಮ್ಮ ಬೆಳೆಗಳನ್ನು ಕಾಪಾಡಿಕೊಳ್ಳೋದೇ ದೊಡ್ಡ ಸವಾಲಿನ ಕೆಲಸವಾಗಿದೆ.

26 Views | 2025-03-15 17:56:09

More

ಮೊಮ್ಮಗನಿಗೆ ಅಂಬರೀಶ್‌ ಹೆಸರಿಟ್ಟ ಸುಮಲತಾ

ರೆಬೆಲ್ ಸ್ಟಾರ್ ಅಂಬರೀಶ್ ಮೊಮ್ಮಗನ ನಾಮಕರಣ ಶಾಸ್ತ್ರ ಇಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನೆರವೇರಿದೆ.

30 Views | 2025-03-16 13:56:29

More

TUMAKURU : ತುಮಕೂರಿನಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ

ತುಮಕೂರು ನಗರದಲ್ಲಿ ನಿನ್ನೆ ತಡರಾತ್ರಿ ಭಾರೀ ಅಗ್ನಿ ಅವಘಡವೊಂದು ನಡೆದುಹೋಗಿದೆ. ನಗರದ ಮಂಡಿಪೇಟೆಯ ಜೈ ಭಾರತ್‌ ಚಿತ್ರಮಂದಿರದ ಪಕ್ಕದಲ್ಲಿರುವ ಶ್ರೀ ಸಾಯಿ ಬೇಕರ್ಸ್‌ ಕಟ್ಟಡದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.

27 Views | 2025-03-16 14:02:00

More

PAVGADADA: ಗಡಿ ತಾಲೂಕಿನ ಸರ್ಕಾರಿ ಶಾಲೆ ಅಂದ್ರೆ ಅಧಿಕಾರಿಗಳಿಗೆ ಯಾಕಿಷ್ಟು ನಿರ್ಲಕ್ಷ್ಯ..?

ಡಿ ತಾಲೂಕಾದ ಪಾವಗಡದ ಹಲವು ಸರ್ಕಾರಿ ಶಾಲೆಗಳಲ್ಲಿನ ಸ್ಥಿತಿ ಶೋಚನೀಯವಾಗಿವೆ. ಗಡಿ ತಾಲೂಕಿನ ಮಕ್ಕಳಿಗೆ ಮೂಲಭೂತ ಸೌಕರ್ಯಗಳು ಸರಿಯಾಗಿ ಸಿಗದೇ, ಶಿಕ್ಷಣಕ್ಕೆ ಮಾರಕವಾಗ್ತಿದೆ.

28 Views | 2025-03-16 14:13:05

More

KALABURAGI: ಮಂಗಳಮುಖಿಯನ್ನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಮಂಗಳಮುಖಿಯರು

ಮಂಗಳ ಮುಖಿಯರೇ ಮಂಗಳಮುಖಿಯನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಿರುವಂತಹ ಘಟನೆ ಕಲುಬುರಗಿಯ ಬಸ್‌ ನಿಲ್ದಾಣದ ಬಳಿ ನಡೆದಿದೆ.

31 Views | 2025-03-16 14:41:17

More

RAMANAGARA: ರಾಮನಗರದ ಪ್ರತಿಷ್ಠಿತ ಕಂಪನಿಯ ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನದ ಪರ ಘೋಷಣೆ ಬರೆದ ಕಿಡಿಗೇಡಿಗಳು

ರಾಮನಗರದ ಬಿಡದಿ ಕೈಗಾರಕಾ ಪ್ರದೇಶದಲಿರುವ ಪ್ರತಿಷ್ಠಿತ ಖಾಸಗಿ ಕಂಪನಿಯ ಶಾಚಾಲಯದ ಗೋಡೆಯ ಮೇಲೆ ಪಾಕಿಸ್ತಾನದ ಪರ ಘೋಷಣೆ ಬರೆದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ಕೃ ತ್ಯವನ್ನು ಯಾರು ಯಾವ ಕಾರಣಕ್ಕೆ ಮಾಡಿದ್ದಾರೆ ಎಂದು ತಿಳಿದುಬಂದಿಲ್ಲ.

38 Views | 2025-03-18 14:43:29

More

PUNEETH RAJKUMAR: ಅಪ್ಪುವಿನ ಜೀವನ ಚರಿತ್ರೆ ಪುಸ್ತಕ ಬರೆದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌

ಪುನೀತ್ ರಾಜಕುಮಾರ್ ಅವರ ಜೀವನ ಚರಿತ್ರೆ ಅಪ್ಪು ಪುಸ್ತಕವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಮತ್ತು ಪ್ರಕೃತಿ ಬನವಾಸಿ ಅವರು ಬರೆದಿದ್ದಾರೆ.

26 Views | 2025-03-18 14:01:02

More

GUBBI: ಹಾಗಲವಾಡಿ ಶ್ರೀ ಕರಿಯಮ್ಮ ದೇವಿಯ ಅದ್ದೂರಿ ರಥೋತ್ಸವ

ಇತಿಹಾಸ ಪ್ರಸಿದ್ದ ಗುಬ್ಬಿ ತಾಲೂಕಿನ ಹಾಗಲವಾಡಿ ಗ್ರಾಮದ ಶ್ರೀ ಕರಿಯಮ್ಮ ದೇವಿಯ ಮಹಾ ರಥೋತ್ಸವ ಸಹಸ್ರಾರು ಭಕ್ತರ ಸಮೂಹದಲ್ಲಿ ವಿಜೃಂಭಣೆಯಿಂದ ಜರುಗಿತು.

30 Views | 2025-03-18 14:07:07

More

KORATAGERE: ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಅಪಘಾತ

ದ್ವಿಚಕ್ರ ವಾಹನ ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ಎಲೆರಾಂಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹನುಮಂತನಪಾಳ್ಯ ಕ್ರಾಸ್‌ ಬಳಿ ನಡೆದಿದೆ.

24 Views | 2025-03-19 11:55:19

More

SIRA: ಗಬ್ಬೇದ್ದು ನಾರುತ್ತಿವೆ ಗ್ರಾಮದ ಬಹುತೇಕ ಚರಂಡಿಗಳು

ಶಿರಾ ನಗರ ಅದೆಷ್ಟು ಬೆಳೆದ್ರು ಅಭಿವೃದ್ಧಿಯ ವಿಚಾರದಲ್ಲಿ ಹಿಂದೇಯೇ ಉಳಿದಿವೆ.. ಅದ್ರಲ್ಲೂ ಸ್ವಚ್ಛತೆಯಂಥೂ ಮರಿಚೀಕೆಯಾಗಿದೆ.

19 Views | 2025-03-19 12:00:59

More

CHIKKANAYAKANAHALLI: ಸರ್ಕಾರಿ ಸ್ಮಶಾನವನ್ನೇ ಒತ್ತುವರಿ ಮಾಡಿಕೊಂಡನಾ ಪ್ರಭಾವಿ?

ಕೆಲವು ಪ್ರಭಾವಿಗಳು ಬೇರೆಯವರ ಖಾಸಗಿ ಜಮೀನನ್ನ ಒತ್ತುವರಿ ಮಾಡಿಕೊಂಡು ದಬ್ಬಾಳಿಕೆ ನಡೆಸುತ್ತಿರೋ ಬಗ್ಗೆ ಕೇಳಿದ್ದೀವಿ. ಮತ್ತೆ ಕೆಲವರು ಗೋಮಾಳದಂತಹ ಸರ್ಕಾರಿ ಜಮೀನುಗಳನ್ನ ಒತ್ತುವರಿ ಮಾಡಿಕೊಂಡು ರಾಜನಂತೆ ಪೋಸು ಕೊಡೋರನ್ನ ಕೂಡ ನೋಡಿದ್ದೀವಿ. ಆದ್

24 Views | 2025-03-19 12:24:26

More

SIRA: ನೀರು ಪೋಲಾಗ್ತಾ ಇದ್ರು ಅಧಿಕಾರಿಗಳು ಮಾತ್ರ ಡೋಂಟ್ ಕೇರ್

ನೀರಿನ ಮೂಲ ಸಂರಕ್ಷಣೆಗೆ ಸರ್ಕಾರ ಕೋಟಿ ವ್ಯಯಿಸಿ ಯೋಜನೆಗಳನ್ನು ರೂಪಿಸುತ್ತಿದೆ, ಆದ್ರೂ ಕೂಡ ಜನರಿಗೆ ಶುದ್ದವಾದ ಸಮರ್ಪಕ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ.

25 Views | 2025-03-19 12:48:10

More

KORATAGERE: ಸಿದ್ದರಬೆಟ್ಟದ ದಾಸೋಹ ಭವನದಲ್ಲಿ ನಿರ್ವಹಣೆಯ ಕೊರತೆ

ಸಿದ್ದರಬೆಟ್ಟ…ಸುಪ್ರಸಿದ್ದ ಪುಣ್ಯಕ್ಷೇತ್ರ, ಸಸ್ಯ ಸಂಜೀವಿನಿ ಎಂದೇ ಹೆಸರಾಗಿರೋ ಈ ಕ್ಷೇತ್ರ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಬೂದಗವಿ ಗ್ರಾಮ ಪಂಚಾಯ್ತಿಯ ವ್ಯಾಪ್ತಿಗೆ ಬರುತ್ತೆ.

24 Views | 2025-03-19 17:12:14

More

MALLASANDRA: ಖಾಸಗಿ ಕಂಪನಿಯ ಅಟ್ಟಹಾಸ ಊರಿಗೇ ಊರೇ ಖಾಯಿಲೆ

ಈ ಖಾಸಗಿ ಕಂಪನಿಯದ್ದು ಅದೆಂಥಾ ದರ್ಪ..ಅದೆಂಥಾ ಅಟ್ಟಹಾಸ ನೋಡಿ..ನಿನ್ನೆ ಮೊನ್ನೆ ಬಂದಿರೋ ಇವ್ರು ಇಡೀ ಊರಿಗೆ ಊರನ್ನೇ ಖಾಯಿಲೆಗೆ ತಳ್ಳುತ್ತಿರೋದಲ್ಲದೇ, ಅದನ್ನ ಪ್ರಶ್ನಿಸೋಕೆ ಹೋದ್ರೆ ಗ್ರಾಮಸ್ಥರನ್ನೇ ಊರು ಬಿಟ್ಟು ಹೋಗಿ ಅಂತಾ ಹೇಳ್ತಿದ್ದಾರಂತೆ.

20 Views | 2025-03-19 17:25:10

More

SIRA : ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸ್ವಚ್ಛತೆಯೇ ಮರೀಚಿಕೆ

ನಮ್ಮ ದೇಶವನ್ನ ಸ್ವಚ್ಚ ಮತ್ತು ಸುಂದರವಾಗಿಸಬೇಕು ಅನ್ನೋ ಉದ್ದೇಶದಿಂದ ಕೇಂದ್ರ ಸರ್ಕಾರ ಸ್ವಚ್ಚ ಭಾರತ್‌ ಮಿಷನ್‌ ಯೋಜನೆಯಡಿ ಕೋಟಿ ಕೋಟಿ ಹಣವನ್ನು ವ್ಯಯಿಸುತ್ತಿದೆ.

21 Views | 2025-03-19 17:37:27

More

TUMAKURU: ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್

ತುಮಕೂರು ಜಿಲ್ಲಾಸ್ಪತ್ರೆಯಲ್ಲಿನ ಕರ್ಮಕಾಂಡಗಳ ಬಗ್ಗೆ ನಿಮ್ಮ ಪ್ರಜಾಶಕ್ತಿ ಟಿವಿ ನಿರಂತರವಾಗಿ ವರದಿ ಬಿತ್ತರಿಸುತ್ತಲೇ ಬಂದಿದೆ. ಆದರೆ ಅಲ್ಲಿನ ಅಧಿಕಾರಿಗಳು ಮಾತ್ರ ಯಾವುದಕ್ಕೂ ತಲೆಯನ್ನೇ ಕೆಡಿಸಿಕೊಳ್ತಿಲ್ಲ.

18 Views | 2025-03-19 17:53:14

More

KORATAGERE: ಕೊರಟಗೆರೆಯಲ್ಲಿ ವಕೀಲರ ಸಂಘದ ಚುನಾವಣೆ

ಇಂದು ಕೊರಟಗೆರೆ ಪಟ್ಟಣದ ವಕೀಲರ ಸಂಘಕ್ಕೆ ಚುನಾವಣೆ ನಡೆದಿದೆ.

14 Views | 2025-03-19 18:04:08

More

TUMAKURU : ಜಮೀನಿಗೆ ಜೆಸಿಬಿ ನುಗ್ಗಿಸಿ ಅಗೆಯಲು ಮುಂದಾಗಿದ್ದ ಕಿಡಿಗೇಡಿಗಳು

ಬೇರೆಯವರ ಜಮೀನಿಗೆ ಅಕ್ರಮವಾಗಿ ಜೆಸಿಬಿಯನ್ನ ನುಗ್ಗಿಸಿ ತೋಟವನ್ನ ಅಗೆಯಲು ಮುಂದಾಗಿದ್ದಲ್ಲದೇ, ಇದನ್ನ ಪ್ರಶ್ನಿಸಲು ಹೋದವರ ಮೇಲೆಯೇ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ನಡೆಸಿರುವ ಘಟನೆ ತುಮಕೂರು ತಾಲೂಕಿನ ಹೆತ್ತೇನಹಳ್ಳಿಯಲ್ಲಿ ನಡೆದಿದೆ.

21 Views | 2025-03-19 19:03:05

More

GUBBI: ಹೇರೂರು ಗ್ರಾಪಂ ಉಪಾಧ್ಯಕ್ಷರಾಗಿ ಪವನಾ ಅವಿರೋಧ ಆಯ್ಕೆ

ಗುಬ್ಬಿ ತಾಲೂಕಿನ ಕಸಬಾ ಹೋಬಳಿ ಹೇರೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಡೇಪಾಳ್ಯದ ಶ್ರೀಮತಿ ಪವನಾ ಅವಿರೋಧ ಆಯ್ಕೆಯಾದ್ರು.‍

23 Views | 2025-03-19 19:09:33

More

TUMAKURU: ತುಮಕೂರಿನಲ್ಲಿ ಮತ್ತೆ ಚಾಕು, ಚೂರಿ ಸದ್ದು... ಮನೆ ಎದುರೇ ಯುವಕನಿಗೆ ಚಾಕು ಇರಿದ ಪುಂಡರು

ತುಮಕೂರಿನಲ್ಲಿ ಪುಂಡ ಪೋಕರಿಗಳ ಅಟ್ಟಹಾಸ ಸ್ವಲ್ಪ ಕಡಿಮೆಯಾಯ್ತು, ಎಜುಕೇಷನ್‌ ಸಿಟಿಯಲ್ಲಿ ಕ್ರೈಂ ರೇಟ್‌ ಇಳಿಕೆಯಾಯ್ತು ಅಂದುಕೊಳ್ಳುತ್ತಿರುವಾಗಲೇ ಮತ್ತೊಂದು ಭಯಾನಕ ಘಟನೆ ನಡೆದುಹೋಗಿದೆ.

19 Views | 2025-03-19 19:22:02

More

SIRA : ಶಿರಾ ನಗರ ನಿವಾಸಿಗಳಿಗೆ ಯುಜಿಡಿ ನೀರಿನ ಸಮಸ್ಯೆ

ಶಿರಾ ನಗರದ ಬಹುತೇಕ ವಾರ್ಡ್‌ ಗಳಲ್ಲಿ ಒಳಚರಂಡಿ ಸಮಸ್ಯೆ ಹೆಚ್ಚಾಗಿದ್ದು, ಮನೆ ಅಂಗಳಕ್ಕೆ ಹೊಲಸು ನೀರು ಹರಿದು ಬರ್ತಿದ್ದು ವಾಸನೆಯಿಂದ ಮನೆಯಲ್ಲಿ ವಾಸಿಸಲು ಕಷ್ಟಪಡುವಂತಾಗಿದೆ.

23 Views | 2025-03-20 12:06:33

More

CHIKKABALLAPURA: ಚಿಕ್ಕಬಳ್ಳಾಪುರ ನಗರಸಭೆ ಎಡವಟ್ಟಿನಿಂದ ಬೀದಿಗೆ ಬಿದ್ದ ನಿರಾಶ್ರಿತರು

ಕಳೆದ ಹತ್ತು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರದ ಬಸಪ್ಪ ಛತ್ರದಲ್ಲಿ ವಾಸ ಮಾಡ್ತಾ ಇದ್ದ ನಿರಾಶ್ರಿತರನ್ನ ಮನೆ ನಿರ್ಮಾಣ ಮಾಡಲು ಸ್ಥಳ ಕೊಡಿಸೋದಾಗಿ ಹೇಳಿ ಖಾಸಗಿ ಜಮೀನಲ್ಲಿನಿರಾಶ್ರಿತರು ವಾಸ ಮಾಡೋದಕ್ಕೆ ತಾತ್ಕಾಲಿಕ ಶೆಡ್‌ ನಿರ್ಮಿಸಿಕೊಟ್ಟಿದ್ರು.

21 Views | 2025-03-20 12:24:14

More

SSLC EXAM: ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ದ್ವಿತೀಯ ಪಿಯುಸಿ ಪರೀಕ್ಷೆಯು ಇಂದು ಮುಕ್ತಾಯಗೊಂಡಿದ್ದು, ಈ ಬೆನ್ನಲ್ಲೇ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರಿಕ್ಷೆಗಳು ಆರಂಭವಾಗಲಿದೆ.

16 Views | 2025-03-20 13:30:56

More

KORATAGERE: ಪಾಳುಬಿದ್ದ ಹಿಂದೂ ಧಾರ್ಮಿಕ ಧತ್ತಿ ಇಲಾಖೆಯ ಸುಂದರ ಗುರುಭವನ

ಕರ್ನಾಟಕದ ಸುಪ್ರಸಿದ್ಧ ಪುಣ್ಯಕ್ಷೇತ್ರ ಅಂದ್ರೆ ಅದು ಸಿದ್ದರಬೆಟ್ಟ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಸಸ್ಯ ಸಂಜೀವಿನಿ ಕ್ಷೇತ್ರವೆಂದೇ ಸುಪ್ರಸಿದ್ಧಿ ಪಡೆದಿರೋ ಸಿದ್ದರಬೆಟ್ಟ ತಪೋಕ್ಷೇತ್ರದಲ್ಲಿ ಸಾಲು ಸಾಲು ಸಮಸ್ಯೆಗಳು ಕಾಣಿಸಿಕೊಂಡಿವೆ .

33 Views | 2025-03-20 13:40:57

More

ರಾಜ್ಯದಲ್ಲಿ ಜನರಿಗೆ ಕರೆಂಟ್‌ ಶಾಕ್‌ ಕೊಟ್ಟ ಸರ್ಕಾರ

ಉಚಿತ ಭಾಗ್ಯಗಳ ಕೊಟ್ಟ ಕಾಂಗ್ರೆಸ್‌ ರಾಜ್ಯದ ಜನರಿಗೆ ಶಾಕ್‌ ಮೇಲೆ ಶಾಕ್‌ ಕೊಡ್ತಾನೆ ಇದ್ದು, ಇದೀಗ ಮತ್ತೊಂದು ಶಾಕ್‌ ನೀಡಿದೆ. ಈವರೆಗೂ ಬಸ್‌ ದರ, ಮೆಟ್ರೋ ದರ, ಹಾಲಿನ ದರ ಏರಿಕೆಯಿಂದ ಬೇಸತ್ತಿದ್ದ ಜನರಿಗೆ ಇದೀಗ ಕರೆಂಟ್‌ ಶಾಕ್‌ನ ಭೀತಿ ಶರು.

16 Views | 2025-03-20 14:38:16

More

SIRA : ಮದುವೆಗೆ ಒಪ್ಪದ ಯುವತಿ ಬರ್ಬರ ಹತ್ಯೆ , ಆರೋಪಿಗೆ ಶಿಕ್ಷೆ

ನಾಲ್ಕು ವರ್ಷದ ಹಿಂದೆ ನಡೆದಿದ್ದ ಕೊಲೆ ಪ್ರಕರಣ ಸಂಬಂಧ ತುಮಕೂರು ನ್ಯಾಯಾಲಯ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ

31 Views | 2025-03-20 15:35:57

More

CHIKKABALLAPURA: ಬಡ್ಡಿದಂಧೆಕೋರರ ಕಾಟಕ್ಕೆ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಬಲಿ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳು ಹಾಗೂ ಬಡ್ಡಿದಂಧೆಕೊರರ ಕಿರುಕುಳ ತಪ್ಪಿಸಲು ಸರ್ಕಾರ ಸುಗ್ರೀವಾಜ್ಞೆ ಜಾರಿ ತಂದ್ರು ಕೂಡ ಅಮಾಯಕರು ಸಾವನ್ನಪ್ಪತ್ತಿರೋದು ಮಾತ್ರ ಕಡಿಮೆ ಆಗ್ತಾ ಇಲ್ಲ.

2 Views | 2025-03-20 17:09:04

More

SIRA: ಶಿರಾ ನಗರದಲ್ಲಿ ತಾಂಡವವಾಡ್ತಿದೆ ಅಸ್ವಚ್ಛತೆ

ಶಿರಾ ನಗರ ಅದೆಷ್ಟು ಬೆಳೆದ್ರು ಅಭಿವೃದ್ಧಿಯ ವಿಚಾರದಲ್ಲಿ ಹಿಂದೇಯೇ ಉಳಿದಿವೆ.. ಅದ್ರಲ್ಲೂ ಸ್ವಚ್ಛತೆಯಂಥೂ ಮರಿಚೀಕೆಯಾಗಿದೆ. ಶಿರಾ ನಗರದ ಬಹುತೇಕ ಬಡಾವಣೆಗಳಲ್ಲಿ ಕಸದ ರಾಶಿ ತಾಂಡವ ಆಡ್ತಾ ಇದ್ದು, ಹಂದಿ, ನಾಯಿಗಳ ಆವಾಸ ಸ್ಥಾನವಾಗಿದೆ.

24 Views | 2025-03-20 16:35:14

More

TUMAKURU: ತುಮಕೂರು ಯುವಕನ ವಿಶೇಷ ಪ್ರಯತ್ನ... ಸೈಕಲ್‌ ಹತ್ತಿ ಹೊರಟ ಪರಿಸರ ಪ್ರೇಮಿ

ಯಾರು ಹೇಗಾದ್ರೂ ಇರಲಿ… ನಾವು ಚೆನ್ನಾಗಿದ್ರೆ ಸಾಕು.. ಈ ಪರಿಸರ ಪ್ರೇಮ ಯಾಕೆ..ಅರಣ್ಯ ರಕ್ಷಣೆ ಯಾಕೆ..

21 Views | 2025-03-20 19:22:52

More

TUMAKURU : ಜಿಲ್ಲಾಸ್ಪತ್ರೆಯ ಶ್ರೀ ಏಜೆನ್ಸಿ ಹಗರಣಕ್ಕೆ ಇತಿಶ್ರೀ ಹಾಡುತ್ತಾ ಲೋಕಾಯುಕ್ತ?

ಬಡರೋಗಿಗಳ ಪಾಲಿಗೆ ಆರೋಗ್ಯ ಸಂಜೀವಿನಿಯಾಗಬೇಕಿದ್ದ ತುಮಕೂರಿನ ಜಿಲ್ಲಾಸ್ಪತ್ರೆ ಕೆಲವು ಭ್ರಷ್ಟ ಅಧಿಕಾರಿಗಳಿಂದಾಗಿ ಭ್ರಷ್ಟಾಚಾರದ ಕೂಪವಾಗಿ ಬದಲಾಗಿಬಿಡ್ತಾ?

18 Views | 2025-03-20 19:36:31

More

PAVAGADA: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಾವಗಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ನಡೆದಿದೆ.

18 Views | 2025-03-21 11:26:34

More

TUMAKURU: ಅಕ್ರಮವಾಗಿ ಸಾಕಾಣಿಕೆ ಮಾಡ್ತಿದ್ದ ಗೋವುಗಳ ರಕ್ಷಣೆ

ನಮ್ಮ ನಾಡಲ್ಲಿ ಗೋ ಮಾತೆಗೆ ಪೂಜ್ಯ ಸ್ಥಾನ ಕೊಟ್ಟಿದ್ದು, ದೇವರ ಸ್ವರೂಪಿಯಾಗಿ ಪೂಜೆ ಮಾಡಿಕೊಂಡು ಬರಲಾಗ್ತಿದೆ.

24 Views | 2025-03-21 14:29:10

More

CHIKKABALLAPURA: ಚಿಕ್ಕಬಳ್ಳಾಪುರ RTO ಅಧಿಕಾರಿಗಳಿಂದ ಹಗಲು ದರೋಡೆ

ಕ್ಕಬಳ್ಳಾಪುರ ಜಿಲ್ಲೆಯ ಆರ್‌ಟಿಒ ಅಧಿಕಾರಿಗಳ ಕಳ್ಳಾಟ ಕೊನೆಗೂ ಬಯಲಾಗಿದ್ದು, ಕಾಂಚಣ ಕೊಟ್ರೆ ಮಾತ್ರ ಸೇಫ್‌ ಇಲ್ಲ ಅಂದ್ರೆ ಗಾಡಿಗಳು ಸೀಜ್‌ ಆಗೋದು ಪಕ್ಕಾ ಆಗಿದೆ.

29 Views | 2025-03-21 16:36:43

More

KORATAGERE: ಗೂಡ್ಸ್‌ ವಾಹನದಲ್ಲೇ SSLC ಎಕ್ಸಾಂ ಬರೆಯಲು ಬಂದ ಸ್ಟೂಡೆಂಟ್ಸ್

ಗೃಹ ಸಚಿವರ ತವರು ಕ್ಷೇತ್ರದಲ್ಲೇ SSLC ಪರೀಕ್ಷೆ ಬರೆಯಲು ವಿದ್ಯಾರ್ಥಿಗಳನ್ನು ಗೂಡ್ಸ್‌ ವಾಹನದಲ್ಲಿ ಹೋಗಿದ್ದಾರೆ.

27 Views | 2025-03-21 17:04:34

More

HEALTH TIPS: ಅಪ್ಪಿತಪ್ಪಿಯೂ ಕಲ್ಲಂಗಡಿ ಹಣ್ಣಿನೊಂದಿಗೆ ಉಪ್ಪು ಸೇರಿಸಿ ತಿನ್ನಬೇಡಿ!

ಕಲ್ಲಂಗಡಿ ಹಣ್ಣನ್ನು ಕೆಲವು ಆಹಾರಗಳ ಜೊತೆಯಲ್ಲಿ ಸೇವಿಸಿದರೆ, ಜೀರ್ಣಕಾರಿ ಸಮಸ್ಯೆಗಳು, ಉಬ್ಬರ, ಅಜೀರ್ಣ ಇತ್ಯಾದಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

19 Views | 2025-03-21 17:21:08

More

TUMAKURU: ನಾಳೆ ಕರ್ನಾಟಕ ಬಂದ್‌… ಬಂದ್‌..!ತುಮಕೂರಿನಲ್ಲಿ ಏನಿರುತ್ತೆ…? ಏನಿರಲ್ಲ..?

ಬೆಳಗಾವಿ ಗಡಿಯಲ್ಲಿ ಬಸ್‌ ಕಂಡಕ್ಟರ್‌ ಮೇಲೆ ಹಲ್ಲೆ, ಹಾಗೂ ಮರಾಠಿ ಪುಂಡರ ಹಾವಳಿ ವಿರೋಧಿಸಿ ಅಲ್ಲದೇ ರಾಜ್ಯದ ಹಿತಾಸಕ್ತಿ ಸಂಬಂಧಿಸಿದಂತೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು

23 Views | 2025-03-21 18:05:50

More

TUMAKURU: ಕೋತಿಗಳ ದಾಳಿಯಿಂದ ಭಯಭೀತರಾದ ಮರಳೂರು ದಿಣ್ಣೆಯ ಜನತೆ

ಇಷ್ಟು ದಿನ ಬೀದಿನಾಯಿಗಳು ಮತ್ತು ಹಂದಿಗಳ ಕಾಟದಿಂದ ಬೇಸತ್ತಿದ್ದ ತುಮಕೂರಿಗರಿಗೆ ಇದೀಗ ಕೋತಿಯ ಕಾಟವೂ ಶುರುವಾಗಿದೆ.

28 Views | 2025-03-22 11:20:33

More

SIRA: ಕಸ, ಹೂಳಿನಿಂದ ತುಂಬಿಕೊಂಡ ಶಿರಾದ ದೊಡ್ಡ ಕೆರೆ

ಶಿರಾ ನಗರದ ಜನತೆಗೆ ನಿತ್ಯ ಕುಡಿಯುವ ನೀರನ್ನು ಪೂರೈಕೆ ಮಾಡುವ ದೊಡ್ಡ ಕೆರೆ ಅಕ್ಷರಶಃ ಹೂಳಿನಿಂದ ತುಂಬಿಕೊಂಡಿದ್ದು, ತ್ಯಾಜ್ಯ ವಿಲೇವಾರಿ ಅವಾಸ ಸ್ಥಾನವಾಗಿ ಮಾರ್ಪಟ್ಟಿದೆ.

31 Views | 2025-03-22 11:27:30

More

CHIKKABALLAPURA: ನಗರಸಭಾ ಚುನಾವಣೆಯಲ್ಲಿ ಅಡ್ಡ ಮತದಾನ.. 8 ಮಂದಿ ಕೈ ಸದಸ್ಯರು ಅನರ್ಹ

ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಹಿನ್ನೆಲೆ ಕಾಂಗ್ರೆಸ್‌ನ 8 ಮಂದಿ ನಗರಸಭಾ ಸದಸ್ಯರನ್ನು ಅನರ್ಹ ಮಾಡಲಾಗಿದೆ.

33 Views | 2025-03-22 11:37:04

More

MADHUGIRI: ಇಫ್ತಿಯಾರ್‌ ಕೂಟದಲ್ಲಿ ಮುರಳೀಧರ್‌ ಹಾಲಪ್ಪ ಭಾಗಿ

ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ರಂಜಾನ್‌ ಪ್ರಯುಕ್ತ ಮಧುಗಿರಿ ತಾಲೂಕು ಮಿಡಿಗೇಶಿಯಲ್ಲಿ ಇಫ್ತಿಯಾರ್‌ ಕೂಟದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್‌ ಹಾಲಪ್ಪ ಭಾಗಿಯಾಗಿದ್ದಾರೆ.

19 Views | 2025-03-22 13:28:44

More

CHIKKABALLAPURA: ಹಸಿದ ಹೊಟ್ಟೆ ತುಂಬಿಸಿಕೊಳ್ಳಲೋಗಿ ಕಾರು ಡಿಕ್ಕಿ ಭಿಕ್ಷುಕ ಸಾವು.!

ಅತ ಮಾನಸಿಕ ಅಸ್ವಸ್ಥ... ಯಾವ ಊರು.. ಅತ ಯಾರು ಎಂಬುದೆ ಯಾರಿಗೂ ಗೊತ್ತಿಲ್ಲ.. ಬಿಕ್ಷಟನೆ ಮಾಡಿ ಅವರು ಇವರು ಕೊಟ್ಟಂತಹ ಊಟವನ್ನು ತಿಂದು ರಸ್ತೆಯ ಬದಿ ಮಲಗುತ್ತಿದ್ದ.

28 Views | 2025-03-22 13:50:10

More

SIRA: ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕ

ಗುರು ದೇವೋ ಭವ…ಅಂತಾ ಗುರುವನ್ನು ಪೂಜ್ಯ ಭಾವದಿಂದ ಕಾಣುತ್ತಾರೆ.

27 Views | 2025-03-22 14:19:15

More

KORATAGERE: SSLC ಎಕ್ಸಾಂಗೆ 56 ಮಂದಿ ಗೈರಿಗೆ ಕಾರಣ ತಿಳಿಸಿ BEO ಸಾಹೆಬ್ರೆ

ರಾಜ್ಯಾದ್ಯಂತ ನಿನ್ನೆಯಿಂದ SSLC ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆ ನಡೆದಿದೆ. ಆದ್ರೆ ಕೊರಟಗೆರೆ ತಾಲೂಕಿನಾದ್ಯಂತ ಕನ್ನಡ ಪರೀಕ್ಷೆಗೆ ಬರೋಬ್ಬರಿ 56 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ.

19 Views | 2025-03-22 16:32:38

More

TUMAKURU: ತುಮಕೂರಿನಲ್ಲಿ ಭುಗಿಲೆದ್ದ ಮಾಲ್‌ ಗದ್ದಲ...ಕೋಮು ಬಣ್ಣ ಬಳಿಯದಂತೆ ಆಗ್ರಹ

ತುಮಕೂರು ನಗರದ ಜೆ.ಸಿ ನಗರದಲ್ಲಿರೋ ಸಿದ್ದಿ ವಿನಾಯಕ ಮಾರ್ಕೆಟ್‌ ಜಾಗದ ವಿಚಾರ ದಿನದಿಂದ ದಿನಕ್ಕೆ ಗದ್ದಲ ಜೋರಾಗ್ತಾನೆ ಇದೆ.

26 Views | 2025-03-23 12:29:18

More

GUBBI: ಅದ್ಧೂರಿಯಾಗಿ ಜರುಗಿದ ಮಣ್ಣಮ್ಮ ದೇವಿ ರಥೋತ್ಸವ

ಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ಧ ಮಣ್ಣೇಮಾರಿ ಕಾವಲಿನ ಮಾದಪುರ ಶ್ರೀ ಮಣ್ಣಮ್ಮ ದೇವಿ ರಥೋತ್ಸವ ಮುಂಜಾನೆ ಮೂರು ಗಂಟೆ ಸುಮಾರಿಗೆ ಅದ್ಧೂರಿಯಾಗಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.

26 Views | 2025-03-23 12:36:26

More

MADHUGIRI: ಪರಸ್ಪರ ಕೊಂಡಾಡಿಕೊಂಡ ರಾಜೇಂದ್ರ ರಾಜಣ್ಣ- ಹೆಚ್‌.ವಿ ವೆಂಕಟೇಶ್

ತುಮುಲ್‌ ಚುನಾವಣೆ ಬಗ್ಗೆ ವಿಧಾನ ಪರಿಷತ್‌ ಸದಸ್ಯ ರಾಜೇಂದ್ರ ರಾಜಣ್ಣ ಹಾಗೂ ತುಮುಲ್‌ ಅಧ್ಯಕ್ಷ ಹೆಚ್‌.ವಿ ವೆಂಕಟೇಶ್‌ ಪರಸ್ಪರ ಕೊಂಡಾಡಿಕೊಂಡಿದ್ದಾರೆ.

19 Views | 2025-03-23 12:42:30

More

MOVIE: ಟಾಕ್ಸಿಕ್‌ ಸಿನಿಮಾ ಬಗ್ಗೆ ಸಿಹಿ ಸುದ್ದಿ ನೀಡಿದ ರಾಕಿಂಗ್‌ ಸ್ಟಾರ್‌ ಯಶ್

ಬಾಲಿವುಡ್ನ ಖ್ಯಾತ ಗಾಯಕ ರ್ಯಾಪರ್ನಿ ಸಿಂಗ್ ನಿನ್ನೆ ಬೆಂಗಳೂರಿಗೆ ಆಗಮಿಸಿ ಅದ್ಧೂರಿಯಾಗಿ ಲೈವ್ ಕಾನ್ಸರ್ಟ್ (ಸಂಗೀತ ಕಾರ್ಯಕ್ರಮ) ಮಾಡಿದ್ದಾರೆ.

23 Views | 2025-03-23 14:23:05

More

ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್‌ ಸಂಚಲನ

ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್‌ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸಂಚಲನವನ್ನು ಸೃಷ್ಟಿ ಮಾಡ್ತಾ ಇದೆ.

21 Views | 2025-03-23 16:39:40

More

CHIKKABALLAPURA: ರಾತ್ರಿ ಎಣ್ಣೆ ಹೊಡೆದು ಟೈಟ್ ಆಗಿ ಗಾಡಿ ಓಡಿಸೋ ಮುನ್ನ ಹುಷಾರ್

ವೀಕೆಂಡ್ ನಲ್ಲಿ ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳು ಹೆಚ್ಚಾಗಿದ್ದು, ಅಪಘಾತಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿದೆ.

24 Views | 2025-03-23 16:46:01

More

VIJAYAPURA: ಹನಿಟ್ರ್ಯಾಪ್ ಅತ್ಯಂತ ಹೀನ ಕೆಲಸ – ಎಂ.ಬಿ ಪಾಟೀಲ್

ಹನಿಟ್ರ‍್ಯಾಪ್ ಎನ್ನುವಂತದ್ದು ಬಹಳ ಹೀನಾಯವಾದ ಕೆಲಸ, ತೇಜೋವಧೆ ಮಾಡುವುದು ಸರಿಯಲ್ಲ ಎಂದು ವಿಜಯಪುರದಲ್ಲಿ ಸಚಿವ ಎಂ.ಬಿ ಪಾಟೀಲ್ ಹೇಳಿದರು.

19 Views | 2025-03-23 17:23:01

More

GUBBI: ಗುಬ್ಬಿಯ ಕಳ್ಳಿಪಾಳ್ಯದ ಬಳಿ ಮೇಲ್ಸೇತುವೆ ನಿರ್ಮಿಸುವ ಭರವಸೆ ನೀಡಿದ ಸೋಮಣ್ಣ

ಗುಬ್ಬಿ ತಾಲೂಕಿನಾದ್ಯಂತ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಸಂಚಾರ ಕೈಗೊಂಡಿದ್ದು, ಬೈಪಾಸ್ ರಸ್ತೆಯಲ್ಲಿರುವ ಕಳ್ಳಿಪಾಳ್ಯ ಗೇಟ್ ಬಳಿ ಮೇಲ್ಸೆತುವೆ ನಿರ್ಮಾಣಕ್ಕೆ ಸ್ಥಳ ವೀಕ್ಷಣೆ ಮಾಡಿದ್ರು.

24 Views | 2025-03-23 17:32:59

More

GUBBI: ತುಮಕೂರು ಜಿ.ಪಂ ಸಿಇಒ ಜಿ. ಪ್ರಭು ವಿರುದ್ಧ ವ್ಯಾಪಕ ಟೀಕೆ

ತುಮಕೂರು ಜಿಲ್ಲಾ ಪಂಚಾಯ್ತಿ ಸಿಇಒ ಜಿ. ಪ್ರಭು ವಿರುದ್ಧ ದಲಿತ ಮುಖಂಡರು ನಿರಂತರವಾಗಿ ಟೀಕೆ ಮಾಡ್ತಾನೆ ಇದ್ದಾರೆ.

22 Views | 2025-03-23 17:46:58

More

PAVAGADA: ಟಿಸಿ ಕಳ್ಳತನ ಆಗ್ತಾ ಇದ್ರು ಕ್ರಮ ಕೈಗೊಳ್ಳಲು ಮೀನಾಮೇಷ

ಪಾವಗಡ ತಾಲೂಕಿನ ಕ್ವಾಡಗುಡ್ಡ ವ್ಯಾಪ್ತಿಯಲ್ಲಿ ಟಿಸಿಗಳ ಕಳ್ಳರ ಹಾವಳಿ ಹೆಚ್ಚಾಗಿತ್ತು. ಇದ್ರಿಂದ ಸಾರ್ವಜನಿಕರಿಗೆ ದೊಡ್ಡ ತಲೆನೋವಾಗಿತ್ತು.

17 Views | 2025-03-23 17:56:49

More

SIRA: ಶಿರಾದಲ್ಲಿ ನಿರ್ಮಾಣ ಆಗ್ತಿರೋ ರಸ್ತೆಗಳಿಗೆ ಹಿಡಿದಿದ್ಯಾ ಗ್ರಹಣ?

ಉತ್ತರ ಕರ್ನಾಟಕದ ಪ್ರಯಾಣಿಕರು ಶಿರಾದ ಮೂಲಕವೇ ಪ್ರಯಾಣ ಮಾಡಬೇಕಿದೆ.

27 Views | 2025-03-23 18:54:34

More

TUMAKURU: ತುಮಕೂರಿನಲ್ಲಿ ಇಫ್ತಿಯಾರ್‌ ಸಂಭ್ರಮ... ಮಸೀದಿಯಲ್ಲಿ ಬಿರಿಯಾನಿ ಸವಿದ ಮುಸ್ಲಿಂ ಬಾಂಧವರು

ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್‌ ಮಾಸ ಬಂತೆಂದರೆ ಸಂಭ್ರಮ, ಸಡಗರ ಜೊತೆಗೆ ಅತ್ಯಂತ ಭಕ್ತಿ ಭಾವದಿಂದ ಉಪವಾಸ ಆಚರಿಸುತ್ತಾರೆ.

25 Views | 2025-03-23 19:43:32

More

MADHUGIRI: ಪ್ರಜಾಶಕ್ತಿ ಬಿಗ್‌ ಇಂಪ್ಯಾಕ್ಟ್... ಮಧುಗಿರಿ ಆಸ್ಪತ್ರೆಗೆ DHO ಧಿಡೀರ್‌ ಭೇಟಿ

ಪ್ರಜಾಶಕ್ತಿ ಟಿವಿ ಎಂದಿಗೂ ಸುದ್ದಿ ಮಾಡಿ ಸುಮ್ಮನೆ ಇರಲ್ಲ, ಸಮಸ್ಯೆಗಳ ಬಗ್ಗೆ ಪರಿಹಾರ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಗಮನ ಸೆಳೆಯುತ್ತಿದೆ.

23 Views | 2025-03-24 11:30:41

More

CHIKKABALLAPURA: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ

ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಗೋಪಸಂದ್ರ ಬಳಿ ನಡೆದಿದೆ

26 Views | 2025-03-24 11:39:16

More

BIGGBOSS KANNADA: ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಮಾಜಿ ಸ್ಪರ್ಧಿಗಳ ಮೇಲೆ ಎಫ್‌ಐಆರ್‌

ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಮಾಜಿ ಸ್ಪರ್ಧಿಗಳು ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ.

23 Views | 2025-03-24 12:23:19

More

SIRA: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಸುದ್ದಿಗೋಷ್ಠಿ

ಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿದರು.

20 Views | 2025-03-24 15:23:52

More

TUMAKURU: ತುಮಕೂರಿನಲ್ಲಿ ಬಿಜೆಪಿ ಶಾಸಕರು, ಕಾರ್ಯಕರ್ತರಿಂದ ಪ್ರತಿಭಟನೆ

ಮೊನ್ನೆಯಷ್ಟೇ ಮುಕ್ತಾಯಗೊಂಡ ಬಜೆಟ್ ಅಧಿವೇಶನದ ವೇಳೆ ಸದನದಲ್ಲಿ ಗದ್ದಲವೆಬ್ಬಸಿ, ಮಸೂದೆಯ ಪ್ರತೀಗಳನ್ನ ಹರಿದು ಸ್ಪೀಕರ್ ಮೇಲೆ ಎಸೆದಿದ್ದ ೧೮ ಬಿಜೆಪಿ ಶಾಸಕರನ್ನ ಅಮಾನತುಗೊಳಿಸಿದ್ದರು.

16 Views | 2025-03-24 16:08:07

More

SIRA: ಶಿರಾ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರ ಆಯ್ಕೆ

ಶಿರಾ ನಗರ ವೇಗವಾಗಿ ಬೆಳೆಯುತ್ತಿದ್ದು, ನಗರ ಯೋಜನಾ ಪ್ರಾಧಿಕಾರವನ್ನ ನಗರಾಭಿವೃದ್ದಿ ಪ್ರಾಧಿಕಾರವಾಗಿ ಮೇಲ್ದರ್ಜೆಗೇರಿಸುವ ಶಾಸಕ ಟಿ.ಬಿ ಜಯಚಂದ್ರರವರ ಪ್ರಯತ್ನ ಯಶಸ್ವಿಯಾಗಿದೆ.

22 Views | 2025-03-24 16:29:11

More

TUMAKURU: ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಒಡಹುಟ್ಟಿದವರ ನಡುವೆ ಗಲಾಟೆ

ಹೆಣ್ಣು..ಹೊನ್ನು..ಮಣ್ಣಿನ ವಿಚಾರ ಬಂದ್ರೆ ಮನುಷ್ಯನಿಗೆ ಯಾರೂ ಕೂಡ ಹೆಚ್ಚಲ್ಲ ಅನ್ನೋದಕ್ಕೆ ತುಮಕೂರಿನಲ್ಲಿ ನಡೆದಿರುವ ಈ ಘಟನೆಯೇ ಸಾಕ್ಷಿ.

17 Views | 2025-03-24 16:46:41

More

DEVANAHALLI: ಶ್ರೀಮಂತ ಗ್ರಾ.ಪಂಯಲ್ಲಿ ಶೌಚಾಲಯಗಳೇ ಇಲ್ಲ.. ಪಂಚಾಯ್ತಿ ವಿರುದ್ಧ ಪ್ರತಿಭಟನೆಗಿಳಿದ ಮಹಿಳೆಯರು

ಕರ್ನಾಟಕದ ಶ್ರೀಮಂತ ಗ್ರಾಮ ಪಂಚಾಯ್ತಿ ಎಂದೇ ಖ್ಯಾತಿ ಪಡೆದಿರುವ ದೇವನಹಳ್ಳಿಯ ಅಣ್ಣೇಶ್ವರ ಗ್ರಾಮ ಪಂಚಾಯ್ತಿಯಲ್ಲಿ ದಲಿತರಿಗೆ ನೆರವಿಲ್ಲದಂತಾಗಿದೆ.

22 Views | 2025-03-24 17:11:45

More

GUBBI: ತುಮಕೂರಿನಲ್ಲಿ ಮತ್ತೆ ರಾಜಣ್ಣ vs ವಾಸಣ್ಣ? ರಾಜಣ್ಣ ಕಾಲೆಳೆದ ವಾಸಣ್ಣ ಫ್ಯಾನ್ ಪೇಜ್

ತುಮುಲ್ ಚುನಾವಣೆಯ ಬಳಿಕ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ನಿಮಗೆಲ್ಲಾ ಗೊತ್ತೇ ಇದೆ.

20 Views | 2025-03-24 18:17:03

More

KORATAGERE: ಕಸ ವಿಲೇವಾರಿ ಘಟಕದಂತೆ ಕಾಣ್ತಿರೋ ಜೇನುಕೃಷಿ ಕೇಂದ್ರ

ಕೊರಟಗೆರೆ ತಾಲೂಕಿನ ಕಸಬಾ ಹೋಬಳಿ ಹುಲಿಕುಂಟೆ ಗ್ರಾಮದ ಸರ್ವೆ ನಂ.207ರಲ್ಲಿ 1975 ರಲ್ಲಿ ಲಕ್ಷ ಲಕ್ಷ ಖರ್ಚುಮಾಡಿ ಜೇನುಕೃಷಿ ಕಟ್ಟಡ ನಿರ್ಮಿಸಲಾಗಿದೆ,

23 Views | 2025-03-24 18:39:46

More

CHIKKABALLAPURA: ಹಿಂದೂ ಯುವಕನನ್ನ ಪ್ರೀತಿಸಿ ಮದುವೆಯಾದ ಮುಸ್ಲಿಂ ಯುವತಿ

ಒಂದೇ ಗ್ರಾಮದ ಬೇರೆ ಧರ್ಮದ ಯುವಕ ಯುವತಿ ಪರಸ್ಪರ ಪ್ರೀತಿಸಿ ಪ್ರೇಮವಿವಾಹವಾಗಿ ಬಳಿಕ ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿ ಗ್ರಾಮದಲ್ಲಿ ನಡೆದಿದೆ.

22 Views | 2025-03-25 12:42:49

More

MADHUGIRI: ಮುರಳಿಧರ ಹಾಲಪ್ಪ ಪರ ಕುಂಚಿಟಿಗ ಸ್ವಾಮೀಜಿ ಬ್ಯಾಟಿಂಗ್!

ಮಧುಗಿರಿ ಪಟ್ಟಣದ ಸಿದ್ದಾಪುರದಲ್ಲಿ ಶ್ರೀ ಕುಡೂತಿ ವೇಣುಗೋಪಾಲ ಸ್ವಾಮಿ ಸಮುದಾಯ ಭವನದ ಉದ್ಘಾಟನೆ ಸಮಾರಂಭವನ್ನ ನೇರವೇರಿಸಲಾಯ್ತು.

21 Views | 2025-03-25 12:54:35

More

MADHUGIRI: ಮಹಿಳೆಯನ್ನ ಕೊಂದು ಒಡವೆ ಎಗರಿಸಿದ್ದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಹಿಳೆಯನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ರೂ. 60 ಸಾವಿರ ದಂಡ ವಿಧಿಸಿ ಮಧುಗಿರಿಯ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

21 Views | 2025-03-25 12:59:38

More

MADHUGIRI: ಮಧುಗಿರಿಯಲ್ಲಿ ಲೋಕಾಯುಕ್ತ ವತಿಯಿಂದ ಕುಂದುಕೊರತೆ ಸಭೆ

ಮಧುಗಿರಿ ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಲೋಕಾಯುಕ್ತ ವತಿಯಿಂದ ಕುಂದು ಕೊರತೆ ಸಭೆಯನ್ನ ಏರ್ಪಡಿಸಲಾಗಿತ್ತು.

13 Views | 2025-03-25 13:57:49

More

SIRA: ಪ್ರಜಾಶಕ್ತಿ ಟಿವಿ ಇಂಪ್ಯಾಕ್ಟ್‌ | ಶಿರಾ ದೊಡ್ಡ ಕೆರೆ ಫುಲ್‌ ಕ್ಲೀನ್‌

ಪ್ರಜಾಶಕ್ತಿ ಟಿವಿ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನು ಸೃಷ್ಟಿ ಮಾಡ್ತಿದೆ.

19 Views | 2025-03-25 14:18:47

More

PAVAGADA : ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ | ದೂರು ನೀಡಿ 5 ತಿಂಗಳು ಕಳೆದ್ರೂ ಯಾವುದೇ ಕ್ರಮವಿಲ್ಲ

ಪಾವಗಡ ಪಟ್ಟಣದಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಮಾಡುವ ವೇಳೆ ಸಾಕಷ್ಟು ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜ ಹಾರಿಸದೇ ಎಸಗಲಾಗಿತ್ತು.

21 Views | 2025-03-25 14:38:24

More

MOVIE: ಡಾಕ್ಟರೇಟ್ ಪದವಿ ಪಡೆದ ನಟಿ ಮೇಘನಾ ಗಾವಂಕರ್

ಚಾರ್‌ಮಿನಾರ್‌, ಛೂ ಮಂಥರ್‌ ಸೇರಿದಂತೆ ಕನ್ನಡದ ಅನೇಕ ಚಿತ್ರಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಮೇಘನಾ ಗಾಂವ್ಕರ್‌ ಅವರಿಗೆ ಡಾಕ್ಟರೇಟ್‌ ಪದವಿ ದೊರೆತಿದೆ.

24 Views | 2025-03-25 15:33:08

More

CHAMARAJANAGARA: ಟಾಟಾಏಸ್-ಬಸ್‌ ನಡುವೆ ಭೀಕರ ಅಫಘಾತ | ಇಬ್ಬರು ಸಾವು

ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟಾಟಾ ಏಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರದಲ್ಲಿ ನಡೆದಿದೆ.

16 Views | 2025-03-25 16:39:14

More

TUMAKURU: ಬ್ರೇಕ್‌ ಇಲ್ಲದ ಬಸ್ಸನ್ನ ರಸ್ತೆಗಿಳಿಸಿದ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ?

ರ್ನಾಟಕದ ಮತ್ತು ಕರುನಾಡಿಗರ ಹೆಮ್ಮೆಯ ಸಾರಿಗೆ ಸಂಸ್ಥೆಯಾಗಿರೋ ಕೆಎಸ್‌ಆರ್‌ಟಿಸಿಗೆ ಇಡೀ ದೇಶದಲ್ಲಿಯೇ ತನ್ನದೇ ಆದ ಘನತೆಯಿದೆ, ಗೌರವವಿದೆ.

15 Views | 2025-03-25 16:47:02

More

SIRA: ಹೆದ್ದಾರಿಯಲ್ಲಿ ಹರಿಯುವ ನೀರು, ವಾಹನ ಸವಾರರಲ್ಲಿ ಆತಂಕ

ದಿನಕಳೆದಂತೆ ಶಿರಾ ನಗರ ಸಮಸ್ಯೆಗಳ ಆಗರವಾಗಿ ಬದಲಾಗ್ತಿದೆ. ಜೊತೆಗೆ ಶಿರಾ ನಗರದಲ್ಲಿ ಸ್ವಚ್ಚತೆಯಂಥೂ ಮರಿಚೀಕೆಯಾಗಿಬಿಟ್ಟಿದೆ.

20 Views | 2025-03-25 17:19:38

More

PAVAGADA: ಮಣ್ಣು ತುಂಬಿದ್ದ ಟ್ರಾಕ್ಟರ್ ಹರಿದು ಐದು ವರ್ಷದ ಬಾಲಕ ಸಾವು

ಮಣ್ಣು ತುಂಬಿದ್ದ ಟ್ರಾಕ್ಟರ್ ಹರಿದು ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

12 Views | 2025-03-26 11:20:08

More

KORATAGERE: ಕೊರಟಗೆರೆಯಲ್ಲಿ ಭೀಮ್‌ ರೂರಲ್‌ ಡೆವಲಪ್ಮೆಂಟ್‌ ಸಂಸ್ಥೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ

ಕೊರಟಗೆರೆ ಪಟ್ಟಣದ ಶಿವಗಂಗಾ ಚಿತ್ರಮಂದಿರದ ಹಿಂಭಾಗದಲ್ಲಿರೋ ಭೀಮ್ ರೂರಲ್ ಡೆವಲಪ್ಮೆಂಟ್ ಸಂಸ್ಥೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ.

21 Views | 2025-03-26 11:27:02

More

CHIKKABALLAPURA: ಪುನೀತ್ ರಾಜ್ ಕುಮಾರ್ ಪುತ್ಥಳಿ ಕೆಡವಲು ಸಂಚು

ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ೫೦ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರ ನಗರದಲ್ಲಿ ಪ್ರತಿಷ್ಠಾಪನೆಗೊಂಡಿದ್ದ ಅಪ್ಪು ಪುತ್ಥಳಿಗೆ ಇದೀಗ ಕಂಟಕ ಎದುರಾಗಿದೆ.

21 Views | 2025-03-26 11:45:05

More

GUBBI: ಗುಬ್ಬಿಯಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪ ನೇತೃತ್ವದಲ್ಲಿ ಜನ ಸ್ಪಂದನ ಸಭೆ

ಗುಬ್ಬಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿನ ಶಾಸಕರ ಕಾರ್ಯಾಲಯದಲ್ಲಿ ಜನ ಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

23 Views | 2025-03-26 11:51:32

More

ತಾಯಿ ಚಾಮುಂಡೇಶ್ವರಿಗೆ ಡೈಲಾಗ್‌ನಲ್ಲಿ ಅಪಮಾನ ಆರೋಪ | ರಕ್ಷಕ್‌ ಬುಲೆಟ್‌ ವಿರುದ್ಧ ದೂರು ದಾಖಲು

ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ವಿನಯ್ ಪ್ರಕರಣದ ಬೆನ್ನಲ್ಲೇ ಮತ್ತೊಬ್ಬ ಸ್ಪರ್ಧಿ ವಿವಾದಕ್ಕೆ ಸಿಲುಕಿದ್ದಾರೆ. ಧಾರ್ಮಿಕ ಭಾವನೆಗೆ ರಕ್ಷಕ್ ಬುಲೆಟ್ ಧಕ್ಕೆಯುಂಟು ಮಾಡಿದ್ದಾರೆ ಎಂದು ಹಿಂದೂ ಸಂಘಟನ

14 Views | 2025-03-26 12:52:09

More

GUBBI: ತಹಶೀಲ್ದಾರ್‌ ವಿರುದ್ದ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ

ಗುಬ್ಬಿ ತಹಶೀಲ್ದಾರ್‌ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

19 Views | 2025-03-26 13:39:07

More

BELAGAVI: ಎತ್ತಿನ ಬಂಡಿ ಪಕ್ಕದಲ್ಲಿ ಓಡಲು ಹೋಗಿ ದುರಂತ ಅಂತ್ಯ

ಬಸವ ಕುಡಚಿ ಗ್ರಾಮ ದೇವರ ಜಾತ್ರೆಯಲ್ಲಿ ಎತ್ತಿನ ಓಟದ ಸ್ಪರ್ಧೆಯಲ್ಲಿ ಎತ್ತಿನ ಗಾಲಿಯಡಿ ಸಿಲುಕಿ ಅಪ್ಪಣ್ಣ ಪಾಟೀಲ್‌[27] ಎಂಬುವರು ಸಾವನ್ನಪ್ಪಿದ್ದಾರೆ.

14 Views | 2025-03-26 14:30:09

More

TUMAKURU: ಆಟೋಗೆ ಗುದ್ದಿ ಬಸ್ಗೆ ಬ್ರೇಕ್ ಇಲ್ಲ ಎಂದಿದ್ದ KSRTC ಡ್ರೈವರ್ | ಡ್ರೈವರ್ ವಿರುದ್ಧ ಆಯ್ತು ಕ್ರಮ

ತುಮಕೂರಿನ ಕಾಲ್ಟೆಕ್ಸ್ ವೃತ್ತದಲ್ಲಿ ಮೊನ್ನೆ ಅಪಘಾತವೊಂದು ನಡೆದಿತ್ತು. ಕುಣಿಗಲ್ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಚ ಮತ್ತು ಆಟೋ ನಡುವೆ ಡಿಕ್ಕಿಯಾಗಿತ್ತು.

17 Views | 2025-03-26 15:52:30

More

KORATAGERE: ಫೀಸ್ ಬಾಕಿ ಉಳಿಸಿಕೊಂಡಿದ್ದಕ್ಕೆ ವಿದ್ಯಾರ್ಥಿಗಳಿಗೆ ಇದೆಂಥಾ ಶಿಕ್ಷೆ?

ನಮ್ಮ ಜೀವನವಂತೂ ಹೀಗಾಗೋಯ್ತು. ನಮ್ಮ ಮಕ್ಕಳ ಜೀವನ ಹೀಗಾಗೋದು ಬೇಡ.

19 Views | 2025-03-26 18:53:02

More

TURUVEKERE: ಆನ್ಲೈನ್ ನಲ್ಲಿ ಶಾಪಿಂಗ್ ಮಾಡೋದಕ್ಕೂ ಮುನ್ನ ಎಚ್ಚರ!

ಇತ್ತೀಚಿನ ದಿನಗಳಲ್ಲಿ ಜನರಿಗೆ ಆನ್ಲೈನ್ ಶಾಪಿಂಗ್ನ ಗೀಳು ಹೆಚ್ಚಾಗಿದೆ. ಅಮೇಜಾನ್, ಫ್ಲಿಪ್ಕಾರ್ಟ್, ಮಿಂತ್ರಾ.. ಮತ್ತೊಂದು ಅಂತಾ ಜನರು ಮಾರುಹೋಗ್ತಿದ್ದಾರೆ. ಆನ್ಲೈನ್ ಆಪ್ಗಳಲ್ಲಿ ಆಫರ್ ಇರುತ್ತ

23 Views | 2025-03-27 13:19:29

More

CHIKKABALLAPURA: ಹೊಸತೊಡಕು ಬರ್ತಿದ್ದಂತೆ ಹೆಚ್ಚಾಯ್ತು ಹಂದಿ ಕಳ್ಳತನ

ಇನ್ನೇನು ಯುಗಾದಿ ಹಬ್ಬ ಬಂದೇ ಬಿಡ್ತು... ಯುಗಾದಿ ಹಬ್ಬದ ಮರುದಿನ ಬರೋದೇ ವರ್ಷದ ತೊಡಕು. ಹೊಸತೊಡಕು ಅಂತಲೂ ಕರೆಯುವ ಈ ದಿನ‌ ಮಾಂಸ ಪ್ರಿಯರಿಗೆ ಹಬ್ಬವೋ ಹಬ್ಬ.

17 Views | 2025-03-27 15:45:55

More

CHAMARAJANAGARA: ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ | ಇಂದಿನಿಂದ 3 ದಿನ ಬೆಟ್ಟಕ್ಕೆ ವಾಹನ ನಿಷೇಧ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ ಹಿನ್ನಲೆಯಲ್ಲಿ 3 ದಿನಗಳ ಕಾಲ ಬೆಟ್ಟಕ್ಕೆ ತೆರಳುವ ವಾಹನಗಳಿಗೆ ನಿಷೇಧ ಹೇರಲಾಗಿದೆ.

18 Views | 2025-03-29 12:08:04

More

CHIKKANAYAKANAHALLI: ಕಾರು, ಬೈಕ್‌ ನಡುವೆ ಭೀಕರ ಅಪಘಾತ | ಬೈಕ್‌ ಸವಾರನ ಎರಡು ಕಾಲುಗಳು ತುಂಡು

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರನ ಎರಡೂ ಕಾಲುಗಳು ತುಂಡಾಗಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಾಲಕಟ್ಟೆ ಕ್ರಾಸ್‌ ಬಳಿ ನಡೆದಿದೆ.

14 Views | 2025-03-29 12:29:30

More

CHITRADURGA : ಚಿತ್ರದುರ್ಗದಲ್ಲಿ ಭೀಕರ ಅಪಘಾತ | ಮೂವರು ದುರ್ಮರಣ

ಟಿಟಿ ವಾಹನಕ್ಕೆ ಟಿಪ್ಪರ್‌ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ.

14 Views | 2025-03-29 13:20:08

More

MOVIE: ಧ್ರುವ ಸರ್ಜಾ ನಟನೆಯ KD ಸಿನಿಮಾದ ಸಾಂಗ್‌ ರಿಲೀಸ್‌

ಧ್ರುವ ಸರ್ಜಾ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ಕೆಡಿ ಸಿನಿಮಾದ ಸಾಂಗ್‌ ರಿಲೀಸ್‌ ಆಗಿದೆ.

10 Views | 2025-03-29 14:46:51

More

ಹಾಸನ: ದೇವಸ್ಥಾನದ ಜಾಗಕ್ಕಾಗಿ 2 ಗುಂಪುಗಳ ನಡುವೆ ಮಾರಾಮಾರಿ

ದೇವಸ್ಥಾನಕ್ಕೆ ಸೇರಿದ ಜಾಗವನ್ನು ಅಕ್ರಮವಾಗಿ ಖಾತೆ ಮಾಡಿದ್ದಾರೆ ಅನ್ನೋ ಆರೋಪದ ಹಿನ್ನಲೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ.

12 Views | 2025-03-31 12:19:56

More

MOVIE: ಹಾಸನ ಜಿಲ್ಲೆಯ ಪ್ರಸಿದ್ಧ ಪುಷ್ಪಗಿರಿ ದೇವಸ್ಥಾನಕ್ಕೆ ಭೇಟಿ ನೀಡಿದ ಡಾಲಿ ದಂಪತಿ

ನಟ ಡಾಲಿ ಧನಂಜಯ ಮತ್ತು ಧನ್ಯತಾ ದಂಪತಿ ಹಾಸನ ಜಿಲ್ಲೆಯ ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪೂಜೆ ಸಲ್ಲಿಸುವ ಮೂಲಕ ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ.

5 Views | 2025-03-31 14:05:53

More

ಚಿಕ್ಕಬಳ್ಳಾಪುರ : ಮೂಲಭೂತ ಸೌಕರ್ಯ ಇಲ್ಲದೇ ಸೊರಗುತ್ತಿದೆ ಪುರಾತನ ದೇಗುಲ

ಅದೊಂದು ಪುರಾತನ ದೇವಸ್ಥಾನ.. ಆದ್ರೆ ಅದು ದೇಗುಲವೋ… ಅಥವಾ ಕುಡುಕರ ಅಡ್ಡೆಯೋ… ಎಂಬಂತೆ ಮಾರ್ಪಾಡಾಗಿದೆ.

6 Views | 2025-04-01 10:47:54

More

ಉಡುಪಿ: ರಾಜ್ಯ ಸರ್ಕಾರದಿಂದ ಕರಾವಳಿ ಜಿಲ್ಲೆಗಳ ನಿರ್ಲಕ್ಷ್ಯ | ಬಿಜೆಪಿ ಪ್ರತಿಭಟನೆ

ಕರಾವಳಿ ಜಿಲ್ಲೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷಿಸುತ್ತಿದೆ ಎಂದು ಬಿಜೆಪಿ ಪ್ರತಿಭಟನೆ ನಡೆಸಿದೆ.

7 Views | 2025-04-01 18:02:42

More

ರಾಯಚೂರು: ಗಾರಲದಿನ್ನಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಹುಲ್ಲಿನ ಬಣೆವೆಗಳು

ಆಕಸ್ಮಿಕವಾಗಿ ಬೆಂಕಿ ತಗುಲಿ ಬಣೆವೆಗಳು ಹೊತ್ತಿ ಉರಿದಿರುವ ಘಟನೆ ರಾಯಚೂರು ತಾಲೂಕಿನ ಗಾರಲದಿನ್ನಿ ಗ್ರಾಮದ ತಾಯಮ್ಮ ಗುಡಿ ಹಿಂಭಾಗದಲ್ಲಿ ನಡೆದಿದೆ.

6 Views | 2025-04-01 18:29:34

More