Post by Tags

  • Home
  • >
  • Post by Tags

ಮೊಬೈಲ್‌ ನೋಡ ಬೇಡ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ.

ಮೊಬೈಲ್‌ ನೋಡ ಬೇಡ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ.

2024-12-26 17:42:42

More

ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ; ಫೆಬ್ರುವರಿ 13 ರಂದು ಕ್ಯಾಬಿನೆಟ್ ಮೀಟಿಂಗ್ ಫಿಕ್ಸ್ !

ಚಾಮರಾಜನಗರ : ಶಾಪಗ್ರಸ್ತ ಹಾಗೂ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಸಚಿವ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯ ಸರ್ಕಾರ ವಿಭಿನ್ನ ಹೆಜ್ಜೆಯಿಟ್ಟಿದೆ.

2025-01-04 17:17:54

More

ಸರ್ಕಾರ ಸುಭದ್ರ: ಯಾವುದೇ ಡಿನ್ನರ್‌ ಮಿಟಿಂಗ್‌ ಇಲ್ಲ : ಅರಣ್ಯ ಸಚಿವ ಈಶ್ವರ್‌ ಖಂಡ್ರೆ.

ಸಚಿವ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್ ವಿಚಾರ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ.

2025-01-04 17:42:47

More

ವಾಲಿಬಾಲ್ ಆಟ ಆಡುವ ಮೂಲಕ ಶಾಲೆಯ ಆಟದ ಮೈದಾನಕ್ಕೆ ಚಾಲನೆ ನೀಡಿದ ಶಾಸಕ.

ಶಿರಾ ತಾಲೂಕು ರತ್ನಸಂದ್ರ ಗ್ರಾಮಪಂಚಾಯಿತಿ ವತಿಯಿಂದ ದೊಡ್ಡಗೂಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಸಿಂಥೆಟಿಕ್ ವಾಲಿಬಾಲ್ ಮೈದಾನವನ್ನು ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಾಸಕ ಟಿ.ಬಿ.ಜಯಚಂದ್ರ ಉದ್ಘಾಟಿಸಿದರು.

2025-01-09 18:23:03

More

ತುಮಕೂರಿನಲ್ಲಿ 13 ವರ್ಷದ ಬಾಲಕ ಆತ್ಮಹತ್ಯೆಗೆ ಶರಣು

ತುಮಕೂರು ನಗರದ ವಿಜಯನಗರದ ಆರನೇ ಮುಖ್ಯರಸ್ತೆಯಲ್ಲಿ 13 ವರ್ಷದ ತ್ರಿಶಾಲ್‌ ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ.

2025-01-10 18:27:59

More

ಒತ್ತುವರಿ ತೆರವಿಗೆ ಬಂದ ಅಧಿಕಾರಿಗಳ ಮುಂದೆಯೇ ರೈತ ಆತ್ಮಹತ್ಯೆಗೆ ಯತ್ನ

ಶಿರಾ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಭೂಮಿ ಉಳುಮೆ ಮಾಡುತ್ತಿದ್ದರೂ, ಅದು ಸರ್ಕಾರಿ ಭೂಮಿಯ ಒತ್ತುವರಿ ಜಾಗ ಎಂಬುದಾಗಿ ತೆರವುಗೊಳಿಸುವುದಕ್ಕೆ ಅಧಿಕಾರಿಗಳು ಮುಂದಾಗಿದ್ದರು.

2025-01-13 14:48:06

More

ತುಮಕೂರು: ಬಳಕೆ ಬಾರದೇ ಪಾಳು ಬಿದ್ದ ಶಿರಾದ ಕನ್ನಡ ಭವನ

ಶಿರಾ ಕನ್ನಡ ಪ್ರೇಮಿಗಳ ಮಹತ್ವಾಕಾಂಕ್ಷೆಯ ಕನ್ನಡ ಸಾಹಿತ್ಯ ಭವನ ಇಂದು ಉಪಯೋಗವಿಲ್ಲದೇ ಪಾಳುಬಿದ್ದಿದೆ. 

2025-01-16 14:42:45

More

ತುಮಕೂರು : ಪೊಲೀಸ್‌ ಠಾಣೆ ಮುಂಭಾಗದಲ್ಲೇ ಬ್ಯಾಟರಿಗಳ ಕಳ್ಳತನ ; ಪ್ರಕರಣ ದಾಖಲು

ತುರುವೇಕೆರೆ ಪಟ್ಟಣದಲ್ಲಿ ನಿಲ್ಲಿಸಲಾಗಿದ್ದ ಕ್ಯಾಂಟರ್‌ಗಳ ಬ್ಯಾಟರಿಗಳನ್ನು ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ನೆನ್ನೆ ರಾತ್ರಿ ನಡೆದಿದೆ.

2025-01-17 12:18:49

More

ತುಮಕೂರು : ಶಿರಾ ತಾಲೂಕು ಆಡಳಿತ ಕಚೇರಿಯಲ್ಲಿ ಜನರಿಗೆ ಸೌಲಭ್ಯಗಳೇ ಸಿಗ್ತಿಲ್ಲ…!

ಶಿರಾ ನಗರ ದಿನದಿಂದ ದಿನಕ್ಕೆ ಅಭಿವೃದ್ಧಿಯತ್ತ ಸಾಗುತ್ತಿದೆ. ಆದರೆ ಶಿರಾ ತಾಲೂಕಿನ ಜನರ ಶಕ್ತಿ ಕೇಂದ್ರಗಳಾದ ಸರ್ಕಾರಿ ಕಚೇರಿಗಳಲ್ಲಿ ಮಾತ್ರ ಸಾರ್ವಜನಿಕರಿಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ಒಲವು ತೋರುತ್ತಿಲ್ಲ

2025-01-17 13:37:44

More

ತುಮಕೂರು : ಆಸ್ಪತ್ರೆಯಲ್ಲಿ ಮಾನವೀಯತೆ ನೆಲೆಗಟ್ಟಿನಲ್ಲಿ ಕೆಲಸ ಮಾಡಬೇಕು

ಶಿರಾ ತಾಲೂಕಿನ ತಾಯಿ- ಮಕ್ಕಳ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯನ್ನು ಆಯೋಜನೆ ಮಾಡಲಾಗಿತ್ತು.

2025-01-17 16:30:51

More

ದೊಡ್ಡಬಳ್ಳಾಪುರ : ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿಗಳ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ತುಮಕೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಯಾವಾಗ ಬಂದರು ಡಾಕ್ಟರ್‌ ಮಾತ್ರ ಸಿಗುವುದಿಲ್ಲ,

2025-01-18 19:00:44

More

ತುಮಕೂರು : ಬೆಳಗ್ಗೆಯಿಂದಲೇ ಹಲವೆಡೆ ತುಂತುರು ಮಳೆ ಶುರು, ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದಾದ್ಯಂತ ಚಳಿ ಮುಂದುವರೆದಿದೆ, ಅದರ ಬೆನ್ನಲ್ಲೇ ಚಂಡಮಾರುತದ ಆಗಮನವೂ ಆಗುತ್ತಿದ್ದು, ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2025-01-19 11:26:57

More

ಪಾವಗಡ : ಹೃದಯಾಘಾತಕ್ಕೆ ಮತ್ತೋರ್ವ ವಿದ್ಯಾರ್ಥಿನಿ ಬಲಿ

ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನ ಮಕ್ಕಳು , ಯುವಕ ಯುವತಿಯರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದು,

2025-01-19 12:29:25

More

ಮಧುಗಿರಿ : ಜೈಲಿನಿಂದ ಬಂದು ಮತ್ತೇ ಜೈಲಿಗೆ ಹೋದ ಮಧುಗಿರಿ DYSP ರಾಮಚಂದ್ರಪ್ಪ

ರಾಸಲೀಲೆ ಪ್ರಕರಣದಲ್ಲಿ ಬಂಧನವಾಗಿದ್ದ ಡಿವೈಎಸ್‌ ಪಿ‌ ರಾಮಚಂದ್ರಪ್ಪ ಜೈಲಿನಿಂದ ಹೊರ ಬಂದ ಕೂಡಲೇ ಮತ್ತೆ ಅರೆಸ್ಟ್ ಆಗಿದ್ದಾರೆ. ಮಧುಗಿರಿ ಡಿವೈಎಸ್ ಪಿ‌ ಆಗಿದ್ದ ರಾಮಚಂದ್ರಪ್ಪ ದೂರು ಕೊಡಲು‌ ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು .

2025-01-20 13:42:29

More

ಶಿರಾ : ಅದ್ಧೂರಿಯಾಗಿ ನಡೆದ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರಸ್ವಾಮಿ ರಥೋತ್ಸವ

ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯ ಶ್ರೀಗುರುಗುಂಡ ಬ್ರಹ್ಮೇಶ್ವರಸ್ವಾಮಿ ಮಠದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರಸ್ವಾಮಿ ಜಾತ್ರಾಮಹೋತ್ಸವ  ಭಾನುವಾರ ಅದ್ಧೂರಿಯಾಗಿ ಜರುಗಿತು.

2025-01-20 14:32:56

More

Kiccha Sudeep : ಬಿಗ್‌ ಬಾಸ್‌ ಗೆ ಕಿಚ್ಚ ಸುದೀಪ್ ವಿದಾಯ

ಬಿಗ್‌ ಬಾಸ್‌ ಸೀಸನ್‌ 11 ಕೊನೆಯ ಘಟ್ಟಕ್ಕೆ ತಲುಪಿದ್ದು, ಇನ್ನೇನು ಒಂದೇ ವಾರದಲ್ಲಿ ಬಿಗ್‌ ಬಾಸ್‌ ನ ವಿನ್ನರ್‌ ಯಾರು ಎಂಬುದು ಎಲ್ಲರಿಗೂ ತಿಳಿಯುತ್ತೆ. ಆದರೆ ಕಿಚ್ಚ ಸುದೀಪ್‌ ಅಭಿಮಾನಿಗಳಿಗೆ ಬಿಗ್‌ ಶಾಕ್‌ ಅನ್ನು ನೀಡಿದ್ದಾರೆ.

2025-01-20 16:25:58

More

ನೆಲಮಂಗಲ : ಸರಣಿ ಅಪಘಾತ - ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾದ ಪ್ರಯಾಣಿಕರು

ಬೆಳ್ಳಂ ಬೆಳಗ್ಗೆ ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿ- 48 ರ ಗುಂಡೇನಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದೆ, ಆದ್ರೆ ಕಾರು ಲಾರಿ ಕೆಳಗೆ ಇದ್ದು ನಜ್ಜುಗುಜ್ಜಾದರೂ ಅದೃಷ್ಟವಶಾತ್‌ ಪವಾಡ ಎಂಬಂತೆ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ

2025-01-20 17:01:00

More

ಮಧುಗಿರಿ : ಮಾಂಗಲ್ಯ ಸರವನ್ನು ಎಗರಿಸಿದ ಖದೀಮರು, ಒಂದೇ ಗಂಟೆಯಲ್ಲಿ ಆರೋಪಿಗಳು ಲಾಕ್

ಮಧುಗಿರಿಯಲ್ಲಿ ಇತ್ತೀಚಿನ ದಿನಗಳಲ್ಲಿ ಸರಗಳ್ಳರ ಗ್ಯಾಂಗ್‌ ಆಕ್ಟಿವ್‌ ಆಗಿದ್ದು , ಜನರ ನಿದ್ದೆಗೆಡಿಸುವಂತಾಗಿದೆ.

2025-01-21 10:28:45

More

ತುರುವೇಕೆರೆ : 76 ಲಕ್ಷ ವೆಚ್ಚದಲ್ಲಿ ಮನೆ ಮನೆ ಗಂಗೆ ಕಾಮಗಾರಿಗೆ ಶಾಸಕ ಎಂ.ಟಿ. ಕೃಷ್ಣಪ್ಪ ಭೂಮಿ ಪೂಜೆ

ತುರುವೇಕೆರೆ ತಾಲೂಕಿನಲ್ಲಿ ಜಲಜೀವನ್‌ ಮಿಷನ್‌ ಅಡಿಯಲ್ಲಿ ಸುಮಾರು 85 ಗ್ರಾಮಗಳಿಗೆ ಪಟ್ಟಣದ ಕೊಟ್ಟಿಗೆ ಗ್ರಾಮದಲ್ಲಿ ಸುಮಾರು 76 ಲಕ್ಷ ವೆಚ್ಚದಲ್ಲಿ ಮನೆ ಮನೆ ಗಂಗೆ ಕಾಮಗಾರಿಗೆ ಶಾಸಕ ಎಂ.ಟಿ. ಕೃಷ್ಣಪ್ಪ ಭೂಮಿ ಪೂಜೆಯನ್ನು ನೆರವೇರಿಸಿದರು.

2025-01-21 15:07:29

More

ಶಿರಾ : ಈ ಆಸ್ಪತ್ರೆಗೆ ಹೋದ್ರೆ ರೋಗ ಹತ್ತಿಸಿಕೊಂಡು ಬರೋದು ಪಕ್ಕಾ..!

ಶಿರಾ ನಗರದ ಸರ್ಕಾರಿ ಆಸ್ಪತ್ರೆ ರೋಗವನ್ನು ವಾಸಿ ಮಾಡಿಕೊಡೋದಲ್ಲ , ಕಾಯಿಲೆಗಳನ್ನು ಉತ್ಪತ್ತಿ ಮಾಡುವ ಕೇಂದ್ರವಾಗಿದೆ.

2025-01-21 16:46:36

More

ಚಿಕ್ಕಮಗಳೂರು : ಅತ್ತ ಮಗಳ ಮದುವೆ ದಿಬ್ಬಣ… ಇತ್ತ ತಂದೆಯ ಮರಣ..!

ಮಗಳ ಮದುವೆ ಅನ್ನೋದು ಪ್ರತಿಯೊಬ್ಬ ತಂದೆಯ ಜೀವಮಾನದ ದೊಡ್ಡ ಕನಸು. ಆ ಕನಸಿಗಾಗಿ ಹಗಲಿರುಳು ಕನಸು ಕಾಣೋನು ಅಪ್ಪ. ಮಗಳನ್ನು ರಾಜಕುಮಾರಿಯಂತೆ ನೋಡಿಕೊಂಡ ತಂದೆ, ಮಗಳನ್ನು ಜೋಪಾನ ಮಾಡಿಕೊಳ್ಳುವ ಹುಡುಗನನ್ನು ಹುಡುಕಿ ಮದುವೆ ಮಾಡುತ್ತಾರೆ,

2025-01-21 18:55:33

More

ಪಾವಗಡ : ಬಳಕೆ ಇಲ್ಲದೇ ವ್ಯರ್ಥವಾಗಿ ಬಿದ್ದಿರೋ ಘನ ತ್ಯಾಜ್ಯ ಘಟಕ

ಪ್ರಜಾ ಶಕ್ತಿ ಅಂದ್ರೆ ನೊಂದವರ ದನಿಯಾಗಿ ಕೆಲಸ ಮಾಡುವ ಕೆಲಸವನ್ನು ಮಾಡ್ತಾ ಇದ್ದು, ಪ್ರತಿ ವಾರ ಜಿಲ್ಲೆಯ ಒಂದೊಂದು ತಾಲೂಕಿಗೆ ಸಂಚಾರ ಮಾಡಿ, ಅಲ್ಲಿನ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸವನ್ನು ಮಾಡ್ತಾ ಇದೆ.

2025-01-24 13:18:42

More

ಪಾವಗಡ : ಸೂರಿಗಾಗಿ ವಯೋವೃದ್ಧೆಯ ಕಣ್ಣೀರು ....!

ಬಡಜನರ, ಧ್ವನಿಯಿಲ್ಲದವರ ಧ್ವನಿಯಾಗಿ ಕೆಲಸ ಮಾಡುತ್ತಿರುವ ನಿಮ್ಮ ಪ್ರಜಾಶಕ್ತಿ ಟಿವಿ ಸಾಲುಸಾಲು ಬಡಜನರ ಕಣ್ಣೀರ ಕತೆಗಳನ್ನು, ಅವರ ನೋವುಗಳನ್ನ ನಿಮ್ಮ ಮುಂದಿಡುವ ಪ್ರಯತ್ನ ಮಾಡ್ತಿದೆ.

2025-01-24 18:53:43

More

ಶಿರಾ : ಆಕಸ್ಮಿಕ ಬೆಂಕಿಗೆ ಗುಡಿಸಲು ಸಂಪೂರ್ಣ ಭಸ್ಮ, ಬೀದಿಗೆ ಬಿದ್ದ ಕುಟುಂಬ

ಪಾವಗಡದಲ್ಲಿ ಗುಡಿಸಲಿಗೆ ಬೆಂಕಿ ಬಿದ್ದು ಎರಡು ಕುಟುಂಬಗಳು ಬೀದಿಗೆ ಬಿದ್ದ ಕುಟುಂಬಗಳ ಪ್ರಕರಣ ಮಾಸುವ ಮುನ್ನವೇ ಶಿರಾದಲ್ಲೊಂದು ಬೆಂಕಿ ಅವಘಡ ಸಂಭವಿಸಿದೆ.

2025-01-25 12:52:30

More

Kallattigiri Falls: ಕಾಫಿನಾಡಿನಲ್ಲಿ ಹರಿಯೋ ಈ ಫಾಲ್ಸ್‌ ನಿಜಕ್ಕೂ ರಮಣೀಯ ....!

ಕಲ್ಲತ್ತಿಗಿರಿ ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಒಂದು ಸಣ್ಣ, ಸುಂದರ ದೇವಾಲಯ ಮತ್ತು ಜಲಪಾತವಾಗಿದೆ. ಕಲ್ಲತ್ತಿಗಿರಿ ಜಲಪಾತವು ಕೆಮ್ಮಣ್ಣುಗುಂಡಿಗೆ ಹೋಗುವ ದಾರಿಯಲ್ಲಿದೆ.

2025-01-25 13:48:47

More

ಮಧುಗಿರಿ: 50 ವರ್ಷಗಳ ಬಳಿಕ ಐತಿಹಾಸಿಕ ದಂಡಿನಮಾರಮ್ಮ ತೆಪ್ಪೋತ್ಸವ ಕಣ್ತುಂಬಿಕೊಂಡ ಸಾವಿರಾರು ಭಕ್ತರು

ಬರೋಬ್ಬರಿ 50 ವರ್ಷಗಳ ಬಳಿಕ ಐತಿಹಾಸಿಕ ಮಧುಗಿರಿಯ ದಂಡಿನ ಮಾರಮ್ಮ ದೇವಿಯ ತೆಪ್ಪೋತ್ಸವ ಅದ್ದೂರಿಯಾಗಿ ಜರುಗಿತು.

2025-01-25 14:33:41

More

ಪಾವಗಡ: ಗಡಿ ತಾಲೂಕಿನಲ್ಲೂ ಕಳೆಗಟ್ಟಿದ ಗಣರಾಜ್ಯೋತ್ಸವ ಸಂಭ್ರಮ

ಪಾವಗಡ ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

2025-01-26 16:22:21

More

Hair Tips: ಮೊಸರನ್ನು ತಲೆ ಕೂದಲಿಗೆ ಈ ರೀತಿ ಬಳಸುವುದರಿಂದ ತಲೆಹೊಟ್ಟು ಸೇರಿದಂತೆ ಈ ಸಮಸ್ಯೆಗಳೆಲ್ಲಾ ನಿವಾರಣೆಯಾಗುತ್ತೆ

ಮೊಸರು ಆರೋಗ್ಯಕ್ಕೂ ಒಳ್ಳೆಯದು ಹಾಗೆಯೇ ಕೂದಲಿಗೂ ಒಳ್ಳೆಯದು. ಮೊಸರನ್ನು ಕೂದಲಿಗೆ ಬಳಸುವುದರಿಂದ ಕೂದಲು ಉದುರುವ ಸಮಸ್ಯೆ ದೂರವಾಗಿ ಕೂದಲು ಮೃದುವಾಗುತ್ತದೆ.

2025-01-26 16:19:47

More

ಮಧುಗಿರಿ : ಬೆಂಕಿಯ ಕೆನ್ನಾಲಗೆಗೆ ಅರಣ್ಯ ಸಂಪತ್ತು, ಬೆಳೆಗಳು ನಾಶ

ಬೇಸಿಗೆ ಆರಂಭಕ್ಕೂ ಮುನ್ನವೇ ಅಲ್ಲಲ್ಲಿ ಬೆಂಕಿ ದುರಂತಗಳು ಸಂಭವಿಸುತ್ತಲೇ ಇದೆ. ಪಾವಗಡ ಹಾಗೂ ಶಿರಾದಲ್ಲಿ ಬೆಂಕಿ ಬಿದ್ದು ಗುಡಿಸಲುಗಳು ನಾಶವಾದ ಘಟನೆ ಬಳಿಕ ಮತ್ತೊಂದು ಅಗ್ನಿ ದುರಂತ ಜರುಗಿದೆ.

2025-01-27 13:10:36

More

ಪಾವಗಡ : ಪಾವಗಡದಲ್ಲಿ ನಿಲ್ಲದ ಸರಣಿ ಕಳ್ಳತನ ; ಜನರಲ್ಲಿ ಹೆಚ್ಚಾದ ಆತಂಕ

ಪಾವಗಡದಲ್ಲಿ ಇತ್ತೀಚಿನ ದಿನಗಳಲ್ಲಿ ಸರಣಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರ ನಿದ್ದೆಗೆಡಿಸುವಂತಾಗಿದೆ.

2025-01-27 13:37:49

More

Interesting : ಸತ್ತ ನಂತರ ಅಘೋರಿಗಳು ಹಾಗೂ ನಾಗಾಸಾಧುಗಳನ್ನು ಸುಡುವುದಿಲ್ಲ ಯಾಕೆ...?

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಈಗಾಗಲೇ ನಡೆಯುತ್ತಿದೆ. ವಿಶ್ವದ ನಾನಾ  ಭಾಗಗಳಿಂದ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ.

2025-01-27 16:05:14

More

ತುಮಕೂರು: ಇದು ಪ್ರಜಾಶಕ್ತಿ ಟಿವಿಯ ಬಿಗ್ ಇಂಪ್ಯಾಕ್ಟ್ ! ನಗರದಲ್ಲಿ ಐದು ಕಡೆ ಮಾಂಸ ಮಾರುಕಟ್ಟೆ ನಿರ್ಮಾಣ

ನಿಮ್ಮ ಪ್ರಜಾಶಕ್ತಿ ಟಿವಿ ನಿರಂತರವಾಗಿ ಸಾಮಾಜಿಕ ಕಳಕಳಿಯುಳ್ಳ ವರದಿಗಳನ್ನೇ ಬಿತ್ತರಿಸುತ್ತಾ ಬರುತ್ತಿದೆ. ಅದರಲ್ಲಿಯೂ ತುಮಕೂರು ನಗರವಾಸಿಗಳ ಸಮಸ್ಯೆಗಳನ್ನ ಎಳೆಎಳೆಯಾಗಿ ಬಿಚ್ಚಿಟ್ಟು ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನವನ್ನು ಮಾಡುತ್ತಿದೆ.

2025-01-27 16:45:57

More

ಶಿರಾ : ಯಮದಾರಿಯಾದ ರಸ್ತೆ... ಸವಾರರು ಸುಸ್ತೋ ಸುಸ್ತೋ..!

ಕಾಲಿಟ್ಟರೇ ಸಾಕು ಬರೀ ಗುಂಡಿಗಳು ತುಂಬು ಗರ್ಭಿಣಿ ಏನಾದರೂ ಈ ರಸ್ತೆಯಲ್ಲಿ ಹೋದರೆ ಉಚಿತವಾಗಿಯೇ ಹೆರಿಗೆ ಆಗೋದಂತೂ ಫಿಕ್ಸ್. ಪ್ರತಿನಿತ್ಯ ಈ ರಸ್ತೆಯಲ್ಲಿ ಗುಂಡಿಯಲ್ಲಿ ಬಿದ್ದು ಹೋಗುವಂತ ಸ್ಥಿತಿ ನಿರ್ಮಾಣವಾಗಿದೆ. 

2025-01-27 17:53:38

More

ಮಧುಗಿರಿ : ಬಾರದೂರಿಗೆ ಪಯಣಿಸಿದ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ

ಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

2025-01-28 13:03:09

More

ಶಿರಾ : ಪ್ರಜಾಶಕ್ತಿ ವರದಿ ಫಲಶ್ರುತಿ | ಆಸ್ಪತ್ರೆ ಆವರಣ ಫುಲ್ ಕ್ಲೀನ್

ಹೈಪರ್‌ ಲೋಕಲ್‌ ಕಾನ್ಸೆಪ್ಟ್‌ ಮೇಲೆ ಪ್ರಜಾಶಕ್ತಿ ಟಿವಿ ಆರಂಭವಾಗಿದ್ದು, ಪ್ರತಿ ಹಳ್ಳಿಗಳ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುತ್ತಿದೆ. ಸಮಸ್ಯೆಗಳ ವರದಿಯನ್ನು ಬಿತ್ತರಿಸಿ ಅಧಿಕಾರಿಗಳ ಗಮನ ಸೆಳೆಯುವ ಕೆಲಸವನ್ನು ಪ್ರಜಾಶಕ್ತಿ ಮಾಡುತ್ತಿದೆ.

2025-01-28 18:09:23

More

ತುಮಕೂರು: ಮಹಾನಗರ ಪಾಲಿಕೆಯಲ್ಲಿ ಮುಗಿಯದ ಇ ಖಾತಾ ಕ್ಯಾತೆ....!

ತುಮಕೂರು ಪಾಲಿಕೆ ಈ ಹಿಂದೆ ನಗರ ಸಭೆ ಆಗಿದ್ದು ಇದೀಗ ಮಹಾನಗರ ಪಾಲಿಕೆಯಾಗಿ ಬೆಳೆದಿದೆ. ಪಾಲಿಕೆಗೆ ಕೋಟ್ಯಾಂತರ ರೂಪಾಯಿ ತೆರಿಗೆ ಕೂಡ ಬರ್ತಾ ಇದೆ.

2025-01-28 17:41:23

More

ಕೊರಟಗೆರೆ : ಪ್ರಜಾಶಕ್ತಿ ವರದಿಗೆ ಎಚ್ಚೆತ್ತ ಅಧಿಕಾರಿಗಳು | ಮರಗಳ ಮಾರಣಹೋಮಕ್ಕೆ ಬ್ರೇಕ್

ಕೊರಟಗೆರೆ ತಾಲೂಕು ಕಸಬಾ ಹೋಬಳಿ ತೀತಾ ಗ್ರಾಮ ಪಂಚಾಯಿತಿಯ ಮಾದವಾರದಿಂದ ಕ್ಯಾಮೇನಹಳ್ಳಿ ಕ್ರಾಸಿನವರೇಗೆ ರಸ್ತೆಯ ಅಗಲೀಕರಣದ ನೆಪದಿಂದ ಹತ್ತಾರು ವರ್ಷದಿಂದ ಬೆಳೆಸಿದ್ದ ನೂರಾರು ಮರಗಳಿಗೆ ಅಧಿಕಾರಿಗಳು ಕೊಡಲಿ ಪೆಟ್ಟು ಹಾಕ್ತಿದ್ದರು.

2025-01-28 18:03:07

More

ತುಮಕೂರು : ತುಮಕೂರಿನ ಅಂತರಸನಹಳ್ಳಿಯಲ್ಲಿ ಭಾರೀ ದುರಂತ ; ಆಯಿಲ್ ಟ್ಯಾಂಕ್ ಬ್ಲಾಸ್ಟ್, ಇಬ್ಬರು ಕಾರ್ಮಿಕರು ಸಾವು

ಇಂದು ಸಂಜೆ ತುಮಕೂರಿನ ಅಂತರಸನಹಳ್ಳಿಯಲ್ಲಿ ಭಾರೀ ದುರಂತವೊಂದು ನಡೆದುಹೋಗಿದೆ. ತುಮಕೂರು ನಗರದ ಹೊರವಲಯದಲ್ಲಿರುವ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದ ದುರಂತದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

2025-01-28 19:13:18

More

ಪಾವಗಡ : ಪಾವಗಡದ ಸೋಲಾರ್ ಪಾರ್ಕ್ ನಲ್ಲಿ ಸ್ಪೋಟ ಪ್ರಕರಣ... 6 ಮಂದಿ ಬಂಧನ

ಪಾವಗಡ ತಾಲೂಕಿನ ತಿರುಮಣಿ ಬಳಿಯ ಸೋಲಾರ್‌ ಪಾರ್ಕ್‌ನ ನಿರ್ಮಾಣದ ಜಾಗದಲ್ಲಿ ಸಂಭವಿಸಿದ ಬ್ಲ್ಯಾಸ್ಟ್‌ನಿಂದಾಗಿ ಸ್ಥಳದಲ್ಲೇ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

2025-01-29 11:53:53

More

ತಿಪಟೂರು : ಕೊಬ್ಬರಿ ಕದ್ದ ಐನಾತಿ ಕಳ್ಳರು | ಅಂಗಡಿ ಬೀಗ ಮುರಿದು ಕಳ್ಳತನ

ಕೊಬ್ಬರಿಗೆ ಇಡೀ ಏಷ್ಯಾದಲ್ಲೇ ಪ್ರಖ್ಯಾತಿ ಆಗಿರುವ ತಿಪಟೂರಿನ ಎಪಿಎಂಸಿಯಲ್ಲಿ ಖದೀಮರು ಕೈಚಳಕ ತೋರಿದ್ದು, ಅಂಗಡಿ ಬೀಗ ಮುರಿದು ಕೊಬ್ಬರಿಯನ್ನು ಕಳ್ಳತನ ಮಾಡಿದ್ದಾರೆ.

2025-01-29 14:05:50

More

ಶಿರಾ : ಶಿರಾದ ಕೆಲ ಮೆಡಿಕಲ್ ಸ್ಟೋರ್‌ ಗಳ ಮೇಲೆ ದಿಢೀರ್ ಪೊಲೀಸ್ ರೇಡ್

ಕೆಲವು ಮಾತ್ರೆಗಳನ್ನು ಮಾದಕ ವಸ್ತುಗಳ ರೀತಿಯಲ್ಲಿ ಬಳಕೆ ಮಾಡಲಾಗುತ್ತಿದ್ದು, ಅಂತಹ ಮಾತ್ರೆಗಳ ಮಾರಾಟ, ಖರೀದಿ ಮೇಲೆ ಪೊಲೀಸ್‌ ಇಲಾಖೆ ಹಾಗೂ ಔಷಧಿ ನಿಯಂತ್ರಣ ಇಲಾಖೆ ನಿಗಾ ಇಟ್ಟಿದೆ.

2025-01-29 15:29:55

More

ಮಧುಗಿರಿ : ಪ್ರಜಾಶಕ್ತಿ ವರದಿ ಬಳಿಕ ವಂಚಿಸಿದ್ದ ಕಿಲಾಡಿ ಜೋಡಿ ಪ್ರತ್ಯಕ್ಷ | ದಂಪತಿ ವಿರುದ್ದ ಎಫ್ಐಆರ್ ದಾಖಲು

ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್‌ ಹಾವಳಿ ಮಿತಿ ಮೀರಿದ್ದು, ನೂರಾರು ಮಂದಿ ಅಮಾಯಕ ಜೀವಗಳು ಬಲಿಯಾಗ್ತಿದ್ದಾವೆ. 

2025-01-29 18:58:42

More

ಪಾವಗಡ: ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದವರ ಮೇಲೆ ATTEMPT TO MURDER ಕೇಸ್

ಪಾವಗಡದ ಪತ್ರಕರ್ತ ರಾಮಾಂಜಿನಪ್ಪ ಮೇಲೆ ಮೂವರು ಮಹಿಳೆಯರು ನಡು ರಸ್ತೆಯಲ್ಲೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರೋ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ.

2025-01-30 13:15:21

More

ತುಮಕೂರು : ಹೆಚ್ಚು ಬಡ್ಡಿ ಆಮಿಷ , JEWELLERY ಶಾಪ್ ಮಾಲೀಕನಿಂದ ಉಂಡೆನಾಮ...!

ಇತ್ತೀಚಿನ ದಿನಗಳಲ್ಲಿ ಮೈಕ್ರೋ ಫೈನಾನ್ಸ್‌ ಕಾಟ ಸಾಕಷ್ಟು ಸದ್ದು ಮಾಡುತ್ತಿದೆ. ಇದೀಗ ಮೈಕ್ರೋ ಫೈನಾನ್ಸ್‌ ಜೊತೆಗೆ ಬಡ್ಡಿದಂಧೆ ಸಾಕಷ್ಟು ಸದ್ದು ಮಾಡ್ತಿದ್ದು, ಒಂದೊಂದೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. 

2025-01-30 17:01:49

More

ಮಧುಗಿರಿ : ದಂಡಿನ ಮಾರಮ್ಮ ತೆಪ್ಪೋತ್ಸವ ನಡೆದ ಕೆರೆಯಲ್ಲಿ ಇನ್ಮುಂದೆ ಬೋಟಿಂಗ್...!

ಮಧುಗಿರಿ ಜನರ ಆರಾಧ್ಯ ದೈವ ದಂಡಿನಮಾರಮ್ಮ ತೆಪ್ಪೋತ್ಸವ ನಡೆದ ಬೆನ್ನಲ್ಲೇ ಭಕ್ತರಿಗೆ, ಪ್ರವಾಸಿಗರಿಗೆ ಮತ್ತೊಂದು ಶುಭ ಸುದ್ದಿ ಸಿಕ್ಕಿದೆ. 

2025-01-30 16:54:47

More

ಮೃದುವಾದ ಮಂಗಳೂರು ಸ್ಪೆಷಲ್ ಹಲಸಿನ ಎಲೆಯ ಕೊಟ್ಟೆ ಕಡುಬು ಮಾಡುವ ವಿಧಾನ

ಕಡುಬು ಕರ್ನಾಟಕದ ಜನಪ್ರಿಯ ಉಪಹಾರ ಭಕ್ಷ್ಯ. ಇಡ್ಲಿ ಹಿಟ್ಟನ್ನು ಹಲಸಿನ ಎಲೆಗಳಿಂದ ಮಾಡಿದ ಲೋಟಗಳಲ್ಲಿ (ಹಲಸಿನಕೊಟ್ಟೆ) ಬೇಯಿಸಲಾಗುತ್ತದೆ. ಇಡ್ಲಿಯ ರುಚಿಯೊಂದಿಗೆ ಹಲಸಿನ ಎಲೆಯ ಸತ್ವ ಪರಿಮಳ ಹೀರಿಕೊಂಡು ಕಡುಬು ತಯಾರಾಗುತ್ತದೆ.

2025-01-30 19:33:06

More

ಪಾವಗಡ: ಅನುದಾನವನ್ನು ಸರಿಯಾಗಿ ಬಳಸಿಕೊಳ್ಳುವಂತೆ ಪಾವಗಡ ಪುರಸಭಾ ಸದಸ್ಯರಿಗೆ ಸೂಚನೆ

ಪಾವಗಡ ಪಟ್ಟಣದ ಪುರಸಭೆ ಕಚೇರಿಯಲ್ಲಿ ರಾಜ್ಯ ಹಣಕಾಸಿನ ಆಯೋಗ ಪುರಸಭಾ ಸದಸ್ಯರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

2025-01-31 13:49:04

More

Sandalwood : “ಕಲ್ಟ್” ಚಿತ್ರದ ಶೂಟಿಂಗ್ ಗೆ ಅರಣ್ಯ ಇಲಾಖೆ ಬ್ರೇಕ್

ಸಚಿವ ಜಮೀರ್‌ ಖಾನ್‌ ಪುತ್ರ ಜೈದ್‌ ಖಾನ್‌ ಕನ್ನಡ ಚಿತ್ರರಂಗದಲ್ಲಿ ನಟನಾಗಿ ಮಿಂಚುತ್ತಿರುವ ಇವರಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಸದ್ಯ ಜೈದ್‌ ನಟಿಸುತ್ತಿರುವ ಕಲ್ಟ್‌ ಸಿನಿಮಾ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.

2025-01-31 17:33:22

More

ಕೊರಟಗೆರೆ: ಫೈನಾನ್ಸ್ ಕಂಪನಿ ಮ್ಯಾನೇಜರ್ ಜೈಲಿಗೆ | ಮನೆ ಬಿಟ್ಟಿದ್ದ ಕುಟುಂಬ ಮರಳಿ ಗೂಡಿಗೆ

ಮೈಕ್ರೋ ಫೈನಾನ್ಸ್‌ಗಳ ಕಾಟಕ್ಕೆ ರಾಜ್ಯಾದ್ಯಂತ ಅಮಾಯಕ ಜೀವಗಳು ಬಲಿಯಾಗ್ತಿದ್ದು, ಕೆಲವರು ಊರನ್ನೇ ಬಿಟ್ಟು ಹೋಗ್ತಿದ್ದಾರೆ. ಕಲ್ಪತರು ನಾಡು ತುಮಕೂರಿನಲ್ಲಿಯೂ ಮೈಕ್ರೋ ಫೈನಾನ್ಸ್‌ ಹಾವಳಿ ಹೆಚ್ಚಾಗ್ತಿದ್ದು,

2025-01-31 17:18:48

More

ಪಾವಗಡ : ಕಾರ್ಮಿಕರಿದ್ದ ವಾಹನ ಪಲ್ಟಿ.. 10ಕ್ಕೂ ಹೆಚ್ಚು ಮಂದಿ ಗಾಯ

ತುಮಕೂರು ಜಿಲ್ಲೆಯ ಪಾವಗಡದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ 407 ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ 9 ಗಂಟೆಯಲ್ಲಿ ಪಾವಗಡ ತಾಲೂಕಿನ ಬುಗುಡೂರು ಗ್ರಾಮದ ತಿರುವಿನ ಬಳಿ ನಡೆದಿದೆ.

2025-02-01 13:08:17

More

ಕೊರಟಗೆರೆ: ಶಾರ್ಟ್ ಸರ್ಕ್ಯೂಟ್ ನಿಂದ ತೋಟದ ಮನೆ ಧಗಧಗ | ದವಸ ಧಾನ್ಯ, ಚಿನ್ನಾಭರಣ ಸುಟ್ಟುಕರಕಲು

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ತೋಟದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದ ದವಸ ಧಾನ್ಯ, ಚಿನ್ನಾಭರಣ ಎಲ್ಲವೂ ಸುಟ್ಟು ಕರಕಲಾಗಿದೆ.

2025-02-06 16:02:36

More

ಮಧುಗಿರಿ: ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಿಸಿದ ಸಚಿವ ರಾಜಣ್ಣ

ಮಧುಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಸಿನಾಯಕನಹಳ್ಳಿ ಗ್ರಾಮದಲ್ಲಿ ಸರಳೀಕೃತ ದರಕಾಸ್ತು ಪೋಡಿ ಆಂದೋಲನ ಮತ್ತು ಭೂ ದಾಖಲೆ ವಿತರಣಾ ಕಾರ್ಯಕ್ರಮ ಜರುಗಿತು.

2025-02-06 17:06:55

More

ತುಮಕೂರು :ಸಿದ್ದಗಂಗಾ ಮಠದ ಜಾತ್ರೆಗೆ ಕ್ಷಣಗಣನೆ | ಕಿರಿಯ ಶ್ರೀಗಳಿಂದ ಭಿಕ್ಷಾಟನೆ

ನಡೆದಾಡುವ ದೇವರು, ತ್ರಿವಿಧ ದಾಸೋಹಿ ನೆಲೆಸಿರುವ ಪ್ರಸಿದ್ಧ ಕ್ಷೇತ್ರ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಇದೇ ಫೆಬ್ರವರಿ 20 ರಿಂದ ಮಾರ್ಚ್‌ 1ರವರೆಗೆ ನಡೆಯಲಿದೆ. 

2025-02-06 17:41:01

More

ವರ್ಷಕ್ಕೆ ಒಂದು ಬಾರಿ ದರ್ಶನ ನೀಡುವ ಹಾಸನಾಂಬ ದೇಗುಲದ ಇತಿಹಾಸ

ಹಾಸನ ನಗರದಲ್ಲಿ ನೆಲೆಸಿರುವ ಶ್ರೀ ಹಾಸನಾಂಬೆಯ ದೇವಸ್ಥಾನವು ಸುಮಾರು 12 ನೇ ಶತಮಾನದಲ್ಲಿ ಕೃಷ್ಣಪ್ಪನಾಯಕ ಮತ್ತು ಸಂಜೀವನಾಯಕ ಎಂಬ ಪಾಳೆಗಾರರ ಕಾಲದಲ್ಲಿ ಸ್ಥಾಪಿತ ವಾಗಿರುವ ಈ ದೇವಾಲಯವಾಗಿದೆ.

2025-02-07 12:42:17

More

ತುಮಕೂರು: ಶೇ.60ರಷ್ಟು ಕನ್ನಡ ಕಡ್ಡಾಯಕ್ಕೆ ಬೀದಿಗಿಳಿದ ಕನ್ನಡಪರ ಹೋರಾಟಗಾರರು..!

ಅಂಗಡಿ- ಮುಂಗಟ್ಟುಗಳಲ್ಲಿ ಇಂಗ್ಲೀಷ್‌ ಭಾಷೆಯನ್ನು ಬಿಟ್ಟು ಕನ್ನಡ ಭಾಷೆಯಲ್ಲೇ ಬೋರ್ಡ್‌ಗಳನ್ನು ಹಾಕಬೇಕು ಎಂದು ಕನ್ನಡ ಪರ ಸಂಘಟನೆಗಳು ಹಾಗೂ ಕನ್ನಡ ರಕ್ಷಣಾ ವೇದಿಕೆ ಸೇರಿ ಅನೇಕ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ಮೂಲಕ ಎಚ್ಚರಿಕೆ ನೀಡಿತ್ತು

2025-02-07 16:09:41

More

RBI : ಮನೆ, ವಾಹನ ಲೋನ್ ತಗೋತ್ತಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ಗಗನಕ್ಕೇರುತ್ತಿರುವ ಬೆಲೆಗಳ ನಡುವೆ ಜನ ಸಾಮಾನ್ಯರು ಬದುಕಲು ಕಷ್ಟ ಪಡ್ತಾ ಇದ್ರು.. ಜೊತೆಗೆ ತಮ್ಮ ಕನಸಿನ ಮನೆ ನಿರ್ಮಾಣಕ್ಕೆ ಸಾಲ ಮಾಡಿ ಸಾಲದ ಮೇಲಿನ ಬಡ್ಡಿದರ ಹೆಚ್ಚಳದಿಂದ ಬಡವರು, ಮಧ್ಯಮ ವರ್ಗದವರು ಕಷ್ಟ ಪಡ್ತಾ ಇದ್ದರು, 

2025-02-07 16:58:16

More

ಪಾವಗಡ: ಡೆಂಘಿ ಮಾರಿಗೆ 7 ವರ್ಷದ ಬಾಲಕ ಬಲಿ | ವೈದ್ಯರ ನಿರ್ಲಕ್ಷ್ಯ ಆರೋಪ

ರಾಜ್ಯದಲ್ಲಿ ಬೇಸಿಗೆ ಆರಂಭವಾಗ್ತಿದ್ದು, ವೈರಲ್‌ ಜ್ವರದ ಜೊತೆಗೆ ಇದೀಗ ಡೆಂಘಿ ಜ್ವರ ವಕ್ಕರಿಸಿದ್ದು, 7 ವರ್ಷದ ಬಾಲಕ ಡೆಂಘಿ ಮಾರಿಗೆ ಬಲಿಯಾಗಿದ್ದಾನೆ.

2025-02-08 12:27:35

More

ಶಿರಾ: ಶಿರಾ ನಗರದ ಕಾಂಗ್ರೆಸ್‌ ಅಧ್ಯಕ್ಷರಾಗಿ ಅಂಜನ್‌ ಕುಮಾರ್‌ ಆಯ್ಕೆ

ಶಿರಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪಕ್ಷದ ನಗರ ಅಧ್ಯಕ್ಷರಾಗಿ ಅಂಜನ್ ಕುಮಾರ್ ಅಯ್ಕೆಯಾಗಿದ್ದಾರೆ. ನಗರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

2025-02-08 14:05:10

More

CCL 2025 : ಇಂದಿನಿಂದ ಸೆಲೆಬ್ರೆಟಿ ಕ್ರಿಕೆಟ್‌ ಲೀಗ್‌ ಆರಂಭ....!

ಸೆಲೆಬ್ರೆಟಿ ಕ್ರಿಕೆಟ್‌ ಲೀಗ್‌ 2025 ಇಂದಿನಿಂದ ಆರಂಭವಾಗಲಿದೆ, CCL 2025 11 ನೇ ಸೀಸನ್‌ ಆಗಿದ್ದು, ಬೆಂಗಳೂರಿನಲ್ಲಿ ಅದ್ದೂರಿ ಚಾಲನೆ ಸಿಗಲಿದೆ.

2025-02-08 15:12:09

More

ಶಿರಾ: ಅದ್ಧೂರಿಯಾಗಿ ಜರುಗಿದ ಮಾಗೋಡು ರಂಗನಾಥ ಸ್ವಾಮಿ ರಥೋತ್ಸವ

ಶಿರಾ ತಾಲೂಕು ಮಾಗೋಡು ಗೊಲ್ಲರಹಟ್ಟಿಯಲ್ಲಿರುವ ಶ್ರೀ ಕಂಬದ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮುಖದಲ್ಲಿ ಜರುಗಿತು.

2025-02-08 19:16:13

More

ಕೆಪಿಎಸ್‌ಸಿಯಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಮಹತ್ವದ ಆದೇಶ..!

ಕೆಪಿಎಸ್‌ಸಿ ಯು ಪರೀಕ್ಷೆಗಳ ನಿಯಮಗಳಲ್ಲಿ ಬದಲಾವಣೆಗಳನ್ನು ತರುತ್ತಲೇ ಇರುತ್ತದೆ. ಇದೀಗ ಮತ್ತೊಂದು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಕೆಪಿಎಸ್‌ಸಿಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ.

2025-02-09 12:43:38

More

ತುಮಕೂರು: ಕೈ ಕೊಡ್ತಾ ಇರೋ ಟಾಟಾ ಏಸ್‌ ಗಾಡಿಗಳು... ವಾಹನ ಚಾಲಕರ ಆಕ್ರೋಶ

ಹೇಳಿ ಕೇಳಿ ಪ್ರತಿಷ್ಠಿತ ಶೋ ರೂಂ, ಆದರೆ ಗಾಡಿ ತಗೋಳೋವರೆಗೂ ಮಾತ್ರ ನಮ್ಮ ಸರ್ವೀಸ್‌ ಚೆನ್ನಾಗಿದೆ, ನಮ್ಮ ಶೋ ರೂಂನಲ್ಲಿ ಆ ಆಫರ್‌ ಇದೆ, ಈ ಆಫರ್‌ ಇದೆ ಅಂತಾ ಬಡಾಯಿ ಕೊಚ್ಚಿಕೊಳ್ತಾರೆ. ಆದರೆ ಗಾಡಿ ತಗೊಂಡ ಮೇಲೆ ತಮ್ಮ ವರಸೆಯನ್ನು ಬದಲಿಸಿದ್ದಾರೆ.

2025-02-09 17:48:12

More

ಕೊರಟಗೆರೆ: ಅಕ್ರಮ ಗ್ಯಾಸ್‌ ರೀಫಿಲ್ಲಿಂಗ್ ದಂಧೆಕೋರರ ವಿರುದ್ಧ FIR..!

ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬುಕ್ಕಾಪಟ್ಟಣ ಗ್ರಾಮದ ಕೋಳಿ ಶೆಡ್‌ ನಲ್ಲಿ ಅಕ್ರಮ ಗ್ಯಾಸ್‌ ರೀಫಿಲ್ಲಿಂಗ್‌ ದಂಧೆ ನಡೆಯುತ್ತಿದ್ದು, ಸಬ್‌ ಇನ್ಸ್‌ಪೆಕ್ಟರ್‌ ಚೇತನ್‌ ಕುಮಾರ್‌ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು.

2025-02-10 14:18:25

More

ಶಿರಾ: ಶಿರಾದ ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳ ಸ್ಥಿತಿ ಅಯೋಮಯ

ಶಿರಾದ ಹಾಸ್ಟೆಲ್‌ಗಳ ಚಿತ್ರಣವನ್ನು ನಿಮ್ಮ ಪ್ರಜಾಶಕ್ತಿ ಬಯಲು ಮಾಡ್ತಾನೆ ಬಂದಿದೆ. ಇವತ್ತು ಕೂಡ ಮತ್ತೊಂದು ಹಾಸ್ಟೆಲ್‌ನ ಅವ್ಯವಸ್ಥೆಯ ಮೇಲೆ ಪ್ರಜಾಶಕ್ತಿ ಟಿವಿ ಬೆಳಕು ಚೆಲ್ಲಿದ್ದು, ಈ ಹಾಸ್ಟೆಲ್‌ನಲ್ಲಿ ಮಕ್ಕಳಿಗೆ ಮಲಗಲು ಮಂಚಗಳಿಲ್ಲ, ಅಲ್ಲದೇ

2025-02-12 10:45:39

More

ಶಿರಾ: ಶಿರಾದ ಅಂಬಾ ಭವಾನಿ ಅಮ್ಮನವರ ದೇಗುಲದಲ್ಲಿ ಯದುವೀರ್ ವಿಶೇಷ ಪೂಜೆ

ಶಿರಾದ ಶ್ರೀ ಅಂಬಾ ಭವಾನಿ ಅಮ್ಮನವರ ದೇವಾಲಯಕ್ಕೆ ಸಂಸದ, ಮೈಸೂರಿನ ಮಹಾರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

2025-02-10 18:35:42

More

ಶಿರಾ: ಅದ್ದೂರಿಯಾಗಿ ಜರುಗಿದ ಮಾಗೋಡು ರಂಗನಾಥ ಸ್ವಾಮಿಯ ಹೂವಿನ ರಥೋತ್ಸವ

ಶಿರಾ ತಾಲ್ಲೂಕಿನ ಮಾಗೋಡು ಕಂಬದ ರಂಗನಾಥ ಸ್ವಾಮಿ ಹೂವಿನ ರಥೋತ್ಸವ ಇಂದು ಸಾವಿರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿತು.

2025-02-10 18:55:43

More

ಬೆಂಗಳೂರು : ಏರ್ ಶೋನಲ್ಲಿ ತುಮಕೂರು ಹೆಲಿಕಾಫ್ಟರ್ ಗಳ ಕಮಾಲ್

ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್‌ಶೋಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಇಂದಿನಿಂದ ಫೆಬ್ರವರಿ 14ರವರೆಗೂ ಏರ್‌ ಶೋ ನಡೆಯಲಿದೆ. ಏರ್‌ಶೋ ಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಚಾಲನೆ ನೀಡಿದರು.

2025-02-10 19:08:36

More

ಮಧುಗಿರಿ: ಕಾರ್ಮಿಕರಿಗೆ ಟೂಲ್‌ ಕಿಟ್ಸ್‌ ವಿತರಿಸಿದ K N ರಾಜಣ್ಣ

ಮಧುಗಿರಿ ಪಟ್ಟಣದ ಕಾರ್ಮಿಕರ ಅಧಿಕಾರಿ ಕಛೇರಿ ಆವರಣದಲ್ಲಿ ಕಾರ್ಮಿಕ ಅಧಿಕಾರಿ ಉಪವಿಭಾಗ ಮತ್ತು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಟೂಲ

2025-02-11 11:58:50

More

ಕೊರಟಗೆರೆ: ಬೆಳ್ಳಿಗೆ ಏಳನೀರು ಖರೀದಿಸುತ್ತಿದ್ದ ತೋಟದಲ್ಲೇ ರಾತ್ರಿ ಅಡಿಕೆ ಕದ್ದ ಖದೀಮರು ಅರೆಸ್ಟ್‌..!

ಕೊರಟಗೆರೆ ತಾಲೂಕು ಕಸಬಾ ಹೋಬಳಿಯ ಕೆರೆಯಾಗಳಹಳ್ಳಿಯಲ್ಲಿ ಅಡಿಕೆ ಗೊನೆ ಕಳ್ಳತನ ಮಾಡುತ್ತಿದ್ದ, ಅಣ್ಣ ತಮ್ಮ ಇಬ್ಬರನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದು. ಆರೋಪಿಗಳ ವಾಹನ ಮತ್ತು ಸುಮಾರು 25ಕೆಜಿ ಅಡಿಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

2025-02-11 17:18:37

More

ತುಮಕೂರು: ಕಲ್ಪತರು ನಾಡು ತುಮಕೂರಿನಲ್ಲಿಯೇ ಎದುರಾಯ್ತು ಎಳನೀರಿಗೆ ಅಭಾವ..!

ಕಲ್ಪತರು ನಾಡು ತುಮಕೂರು ಜಿಲ್ಲೆ ಅಂದರೆ ಎಳನೀರು, ತೆಂಗು, ಕೊಬ್ಬರಿಗೆ ಬಹಳ ಫೇಮಸ್, ಆದರೆ ಇವತ್ತು ತುಮಕೂರಿನಲ್ಲಿಯೇ ಎಳನೀರಿಗೆ ಪುಲ್ ಡಿಮ್ಯಾಂಡ್ ಶುರುವಾಗಿದೆ.

2025-02-11 18:55:19

More

ಕುಂಭಮೇಳಕ್ಕೆ ತೆರಳಿದ್ದ ರಾಜ್ಯದ ಮತ್ತೋರ್ವ ಭಕ್ತ ಸಾವು..!

ಕಳೆದ ಜನವರಿ 29 ರಂದು ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುವ ವೇಳೆ ಭಾರಿ ಕಾಲ್ತುಳಿತದಿಂದ ಹಲವು ಜನರು ಸಾವನಪ್ಪಿದ್ದರು. ಅದರಲ್ಲಿ ಕರ್ನಾಟಕದ ನಾಲ್ಕು ಜನ ಸಾವನಪ್ಪಿದ್ದರು.

2025-02-12 14:03:30

More

ತಿಪಟೂರು: ಆನ್‌ ಲೈನ್ ಗೀಳಿಗೆ ಬಿದ್ದು ಕಳ್ಳತನ ಮಾಡ್ತಿದ್ದ ಖದೀಮರು ಅರೆಸ್ಟ್..‌!

ಈ ಆನ್ಲೈನ್ ಗೇಮ್ ಅನ್ನೋದು ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ‌ ಎಲ್ಲರನ್ನೂ ಹಾದಿ ತಪ್ಪಿಸ್ತಾ ಇದೆ. ಕೆಲವು ಯುವಕರು ಈ ಆನ್‌ಲೈನ್‌ ಗೇಮ್‌ಗಳಿಂದ ಓದೋದು ಬರಿಯೋದನ್ನು ಬಿಟ್ಟು ಹಾಳಾಗ್ತಿದ್ರೆ, ಇನ್ನೂ ಕೆಲವರು ಆತ್ಮಹತ್ಯೆಗಳಿಗೆ ಶರಾಣಾಗುತ್ತಿದ್

2025-02-12 14:31:49

More

ಬಾಯಲ್ಲಿಟ್ಟರೆ ಕರಗುವಂತಹ ಧಾರವಾಡ ಪೇಡ ಸುಲಭವಾಗಿ ಮನೆಯಲ್ಲೇ ಮಾಡಿ!!

ಧಾರವಾಡ ಪೇಡ ಉತ್ತರ ಕರ್ನಾಟಕದ ಧಾರವಾಡ ನಗರದಲ್ಲಿ ಪರಿಚಯಿಸಲ್ಪಟ್ಟ ರುಚಿಕರವಾದ ಸಿಹಿ ತಿಂಡಿ. ಧಾರವಾಡ ಪೇಡ ೧೭೫ ವರ್ಷಗಳ ಇತಿಹಾಸವನ್ನು ಹೊಂದಿದೆ. ಮತ್ತು ಜಿಐ (ಭೂವೈಜ್ಙಾನಿಕ ಗುರುತಿನ) ಟ್ಯಾಗ್ ಅನ್ನು ಪಡೆದಿದೆ.

2025-02-12 14:56:37

More

ಪಾವಗಡ: ಅದ್ಧೂರಿಯಾಗಿ ಜರುಗಿದ ಪಾವಗಡದ ಶ್ರೀ ಶನೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ

ಗಡಿ ತಾಲೂಕು ಪಾವಗಡ ಅಂದರೆ ಮೊದಲು ನೆನಪಾಗೋದು ಶ್ರೀ ಶನೇಶ್ವರ ಸ್ವಾಮಿ. ಈ ದೇವಾಲಯಕ್ಕೆ ತುಮಕೂರು ಜಿಲ್ಲೆ ಮಾತ್ರವಲ್ಲದೇ ಬೇರೆ ಜಿಲ್ಲೆ, ನೆರೆಯ ಆಂಧ್ರದಿಂದಲೂ ಭಕ್ತರು ಆಗಮಿಸಿ, ವಿಶೇಷ ಪೂಜೆ ಸಲ್ಲಿಸುತ್ತಾರೆ.

2025-02-12 15:35:40

More

ಶಿರಾ : ಶಿರಾದ ವಸತಿ ನಿಲಯದಲ್ಲಿ ದುರಂತ.. 20 ವಿದ್ಯಾರ್ಥಿಗಳು ಅಸ್ವಸ್ಥ

ಶಿರಾ ತಾಲೂಕಿನಲ್ಲಿರೋ ವಸತಿ ಶಾಲೆಯಲ್ಲಿನ ದುಸ್ಥಿತಿ ಬಗ್ಗೆ ಪ್ರಜಾಶಕ್ತಿ ಎಳೆ ಎಳೆಯಾಗಿ ಬಿತ್ತರಿಸುತ್ತಿದ್ದ ಬೆನ್ನಲ್ಲೇ, ಹಾಸ್ಟೆಲ್‌ನಲ್ಲೋಂದು ದುರಂತ ಸಂಭವಿಸಿದೆ.

2025-02-12 15:54:57

More

ಚಿಕ್ಕನಾಯಕನಹಳ್ಳಿ : ಅಡಿಕೆ ಮರಗಳನ್ನು ಕತ್ತರಿಸಿದ್ದ ಸ್ಥಳ ವೀಕ್ಷಿಸಿದ ಮಾಜಿ ಸಚಿವ ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ ತಾಲೂಕಿನ ಬರಗೂರಿನಲ್ಲಿ ರೈತ ಗಣೇಶ್‌ ಎಂಬುವವರಿಗೆ ಸೇರಿದ್ದ ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ರಾತ್ರೋ ರಾತ್ರಿ ಕಡಿದು ಪರಾರಿಯಾಗಿದ್ದರು. ಕಿಡಿಗೇಡಿಗಳ ಕೃತ್ಯಕ್ಕೆ ರೈತ ಗಣೇಶ್‌ ಎಂಬುವವರು ಕಂಗಾಲಾಗಿದ್ದರು. 

2025-02-12 18:28:14

More

ಶಿರಾ: ಕಳ್ಳತನ ಮಾಡಿದ್ದ ಆರೋಪಿ ಅಂದರ್ | ಆರೋಪಿಯಿಂದ 1.45 ಲಕ್ಷದ ಮೌಲ್ಯದ ಚಿನ್ನಾಭರಣ ವಶ

ಶಿರಾ ತಾಲೂಕಿನ ಚಂಗಾವರ ಗ್ರಾಮದ ಸಿದ್ದಲಿಂಗಮ್ಮ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪಟ್ಟನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಿದ್ದ ಖದೀಮನಿಂದ 1.45 ಲಕ್ಷ ಮೌಲ್ಯದ ಚಿನ್ನದ ಒಡವೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರ

2025-02-13 11:49:13

More

ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ಇನ್ನಿಲ್ಲ, ಹಾಡು ನಿಲ್ಲಿಸಿದ ಜಾನಪದ ಕೋಗಿಲೆ

ಹಾಡುಹಕ್ಕಿ, ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ.‌

2025-02-13 12:25:29

More

Actor Darshan : ಬುಕ್‌ ಮೈ ಶೋ ನಲ್ಲಿ ದರ್ಶನ್‌ ಸಿನಿಮಾಗೆ ಭಾರೀ ಡಿಮ್ಯಾಂಡ್

ಚಾಲೆಂಜಿಗ್‌ ಸ್ಟಾರ್‌ ದರ್ಶನ್‌ ಅಭಿನಯದ  ನಮ್ಮ ಪ್ರೀತಿಯ ರಾಮು ಫೆಬ್ರವರಿ 14 ರಂದು ರೀರಿಲೀಸ್ ಮಾಡುತ್ತಿದೆ. ಈಗಾಗಲೇ ಫೆಬ್ರವರಿ 14 ಕ್ಕೇ ಮರುಬಿಡುಗಡೆ ಮಾಡಲು ತಯಾರಿ ನಡೆದಿದೆ.

2025-02-13 14:16:19

More

ಬೆಂಗಳೂರು : ಏರ್ ಶೋ ವೀಕ್ಷಣೆಗೆ ಇಂದು ನಾಳೆ ಸಾರ್ವಜನಿಕರಿಗೆ ಅವಕಾಶ

ಈ ಬಾರಿ ಏರ್‌ ಶೋ ನಲ್ಲಿ ಸುಮಾರು 100 ದೇಶಗಳು ಭಾಗಿಯಾಗಿದ್ದು, ಸಾವಿರಾರು ಮಂದಿ ಆಗಮಿಸಿ ಆಗಸದಲ್ಲಿ ಆಗ್ತಿರೋ ಲೊಹದ ಹಕ್ಕಿಗಳ ಕಲರವವನ್ನು ಕಣ್ತುಂಬಿಕೊಂಡು ನಿಬ್ಬೆರಗಾಗುತ್ತಿದ್ದಾರೆ.

2025-02-13 14:52:56

More

ಕೊರಟಗೆರೆ : ಗಣಿಗಾರಿಕೆಯಿಂದ ಬೀದಿಗೆ ಬಿದ್ದ ಬಂಡೆ ಕಾರ್ಮಿಕರು | ಭುಗಿಲೆದ್ದ ಸಂಘರ್ಷ, ಕಾರ್ಮಿಕರ ಆಕ್ರೋಶ

ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೌರಿಕಲ್ಲು ಗ್ರಾಮದಲ್ಲಿ ಮತ್ತೆ ಕಲ್ಲು ಗಣಿಗಾರಿಕೆಯ ಸದ್ದು ಜೋರಾಗಿದೆ.

2025-02-13 16:22:05

More

ಚಿಕ್ಕನಾಯಕನಹಳ್ಳಿ : ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ..? ಪೋಷಕರ ಆಕ್ರೋಶ… 2 ತಿಂಗಳ ಮಗು ಅನಾಥ

ವೈದ್ಯರ ನಿರ್ಲಕ್ಷ್ಯಕ್ಕೆ ಎರಡು ತಿಂಗಳ ಬಾಣಂತಿ ಸಾವನ್ನಪ್ಪಿದ್ದಾಳೆ ಎಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಚಾಲುಕ್ಯ ಆಸ್ಪತ್ರೆ ಎದುರು ಪೋಷಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. 

2025-02-13 17:29:00

More

Beauty Tips: ಚರ್ಮದ ಹೊಳಪು ಹೆಚ್ಚಿಸಲು ಇಲ್ಲಿದೆ ಸಿಂಪಲ್ ಟಿಪ್ಸ್​..!

ಮುಖದ ತುಂಬ ಮೊಡವೆಗಳ ರಾಶಿ. ದಿನಕಳೆದಂತೆ ಮೊಡವೆಗಳು ಮಾಸಿ ಕಪ್ಪು ಚುಕ್ಕಿ ಕಾಣಿಸುತ್ತಿದೆ. ಇದರಿಂದಾಗಿ ಮುಖದ ಸುಂದರತೆ ಹಾಳಾಗುತ್ತಿದೆ. ಮುಖದ ತುಂಬ ಮೊಡವೆಗಳ ರಾಶಿ. ದಿನಕಳೆದಂತೆ ಮೊಡವೆಗಳು ಮಾಸಿ ಕಪ್ಪು ಚುಕ್ಕಿ ಕಾಣಿಸುತ್ತಿದೆ.

2025-02-13 17:55:06

More

ಮಹಾಕುಂಭಮೇಳ 2025 : ಮಹಾಕುಂಭಮೇಳಕ್ಕೇ ಹರಿದು ಬರ್ತಿದೆ ಭಕ್ತರ ದಂಡು..!

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ದಿನದಿಂದ ದಿನಕ್ಕೆ ಭಕ್ತರ ದಂಡು ಸಾಗರದಂತೆ ಹರಿದುಬರುತ್ತಿದೆ. ನೆನ್ನೆ ಮಾಘ ಪೌರ್ಣಮಿ ಹಿನ್ನೆಲೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪವಿತ್ರ ಸ್ನಾನದಲ್ಲಿ ತೊಡಗಿದ್ದರ

2025-02-13 18:17:09

More

ಚಿತ್ರದುರ್ಗ: ಗತ ವೈಭವ ಸಾರುವ ಚಿತ್ರದುರ್ಗದ ಕಲ್ಲಿನ ಕೋಟೆ ಬಗ್ಗೆ ನಿಮಗೆಷ್ಟು ಗೊತ್ತು..?

ಚಿತ್ರದುರ್ಗವು ಏಳು ಸುತ್ತಿನ ಕಲ್ಲಿನ ಕೋಟೆಗೆ ಹೆಸರುವಾಸಿಯಾಗಿದೆ. ಸುಮಾರು ೩೫ ರಹಸ್ಯ ಪ್ರವೇಶದ್ವಾರಗಳನ್ನು ಹೊಂದಿರುವ ಭದ್ರ ಕೋಟೆ ಇದಾಗಿದ್ದು. ಕೋಟೆಯ ಅಂಕು ಡೊಂಕಾದ ಮಾರ್ಗಗಳು ಶತ್ರು ಸೈನಿಕರಿಗೆ ಕ್ಲಿಷ್ಟ ಪರಿಸ್ಥಿತಿಗೆ ಒಳಗಾಗುವಂತೆ ಮಾಡುತ್

2025-02-14 09:50:10

More

ರಾಯಬಾಗ: ನಿಲ್ಲದ ಮೈಕ್ರೋ ಫೈನಾನ್ಸ್ ನವರ ಹಾವಳಿ | ರೊಚ್ಚಿಗೆದ್ದ ಗ್ರಾಮಸ್ಥರು ನಡು ರಸ್ತೆಯಲ್ಲೇ ಪ್ರತಿಭಟನೆ

ರಾಯಬಾಗ ತಾಲೂಕಿನ ಮೇಕಳಿ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್‌ ನ ವಸೂಲಿಗಾರರ ಕಿರುಕುಳವನ್ನು ತಾಳಲಾರದೆ ಮೇಕಳಿ ಗ್ರಾಮದ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಯಬಾಗ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

2025-02-14 11:28:02

More

ತಿಪಟೂರು: ಬೈಕ್- KSRTC ಬಸ್ ನಡುವೆ ಡಿಕ್ಕಿ | ಸವಾರ ಸ್ಥಳದಲ್ಲೇ ಸಾವು

ಬೈಕ್‌ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಭೀಕರ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕರಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.

2025-02-14 12:34:25

More

Valentines day : ಬೆಂಗಳೂರಿನಲ್ಲಿ ಸಿಗ್ತಾನೆ‌ ವ್ಯಾಲೆಂಟೈನ್ಸ್‌ ಡೇಗೆ ಬಾಡಿಗೆ ಬಾಯ್‌ ಫ್ರೆಂಡ್

ಇಂದು ಪ್ರೇಮಿಗಳ ದಿನವಾದ್ದರಿಂದ ಪ್ರೇಮಿಗಳು ಹಲವು ಪ್ಲಾನ್‌ ಮಾಡಿಕೊಂಡು ಪ್ರೇಮಿಗಳ ದಿನವನ್ನು ವಿಭಿನ್ನವಾಗಿ ಆಚರಿಸಿಕೊಳ್ತಿದ್ದಾರೆ. ಇನ್ನೂ ಕೆಲವರು ಸಂಗಾತಿ ಇಲ್ಲದೇ ನಮಗೆ ಯಾರು ಬೀಳ್ತಾರೆ ಗುರು ಎಂದು ಕೊರಗುತ್ತಿದ್ದಾರೆ.

2025-02-14 17:45:40

More

ಕೊರಟಗೆರೆ : ಬೆಂಕಿಗಾಹುತಿಯಾದ ರೈತರ ಮನೆಗೆ ಸಮಾಜ ಸೇವಕ ಮಂಜುನಾಥ್ ಭೇಟಿ

ಕೊರಟಗೆರೆ ತಾಲೂಕಿನ ಕಸಬಾ ಹೋಬಳಿಯ ದಿನ್ನೆ ಪಾಳ್ಯದ ರೈತ ತಿಮ್ಮಯ್ಯ ಹಾಗೂ ಬಿ.ಡಿ ಪುರದ ಮಹಿಳೆ ಶಿಲ್ಪಾ ಎಂಬುವವರ ಮನೆಗಳು ಆಕಸ್ಮಿಕ ಬೆಂಕಿಗೆ ಆಹುತಿಯಾಗಿದ್ದು, ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿತ್ತು.

2025-02-14 18:10:42

More

ಶಿರಾ: ಅದ್ಧೂರಿಯಾಗಿ ಜರುಗಿದ ಸೀಬಿ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವ

ಶಿರಾ ತಾಲೂಕಿನ ಗಡಿ ಗ್ರಾಮವಾದ ಚಿಕ್ಕ ಸಿಬಿಯಲ್ಲಿರೋ ನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಸಂಖ್ಯೆಯ ಭಕ್ತರ ನಡುವೆ ಅದ್ಧೂರಿಯಾಗಿ ಜರುಗಿತು.

2025-02-14 18:31:15

More

ತುಮಕೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ತುಮಕೂರು ನಗರದ ಸದಾಶಿವ ನಗರದಲ್ಲಿರುವ ಅಂಬೇಡ್ಕರ್ ಅಭಿವೃದ್ದಿ ನಿಗಮದ ಕಚೇರಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಸಾರ್ವಜನಿಕರಿಂದ ದೂರು ಬಂದ ಬೆನ್ನಲ್ಲೇ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ಅಂಬೇಡ್ಕರ್‌ ಅಭಿವೃದ್ದಿ ನಿಗಮದ ಕಛೇರಿಗೆ ದಾಳಿ ಮಾಡಿ

2025-02-15 10:01:18

More

ಶಿರಾ: ರಸ್ತೆ ಮಧ್ಯೆಯೇ ಕರೆಂಟ್ ಕಂಬ | ವಾಹನ ಸಂಚಾರಕ್ಕೆ ಸಂಚಕಾರ

ಶಿರಾದಿಂದ ತುಮಕೂರು ಕಡೆಗೆ ಸಾಗುವ ಸರ್ವೀಸ್‌ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಂದು ಕಡೆ ಸರ್ವೀಸ್‌ ರಸ್ತೆ ಅರ್ಧಕ್ಕೆ ಬಿಟ್ಟಿದ್ದರೆ. ಮತ್ತೊಂದೆಡೆ ಸರ್ವೀಸ್‌ ರಸ್ತೆ ಎಲ್ಲಿ ಅಂತಾ ಹುಡುಕುವಂತಹ ಸ್ಥಿತಿ ಇದೆ.

2025-02-15 10:18:51

More

CCL 2025 : ಚೆನ್ನೈ ರೈನೋಸ್‌ ವಿರುದ್ದ ಗೆಲುವು ಸಾಧಿಸಿದ ಕರ್ನಾಟಕ ಬುಲ್ಡೋಜರ್ಸ್‌ ತಂಡ

ಸಿಸಿಎಲ್ 11 ನೇ ಸೀಸನ್‌ ಕಳೆದ ವಾರ ಅದ್ದೂರಿಯಾಗಿ ಆರಂಭವಾಗಿದ್ದು. ಕರ್ನಾಟಕ ಬುಲ್ಡೋಜರ್ಸ್‌ ತಂಡ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರೆಟಿ ಕ್ರಿಕೆಟ್‌ ಲೀಗ್‌ ನ ಮೊದಲ ಪಂದ್ಯವನ್ನು ಗೆದ್ದುಕೊಂಡು ಈಗ ಎರಡನೇ ಪಂದ್ಯವನ್ನು

2025-02-15 12:46:36

More

ಕೊರಟಗೆರೆ: ಪಾಳು ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ..!

ಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ಯಲಚಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದ ಪಾಳು ಬಾವಿಯಲ್ಲಿ ಕಳೆದ ಮೂರು ದಿನದ ಹಿಂದೆ ಚಿರತೆಯೊಂದು ಬಿದ್ದಿದ್ದು. ಚಿರತೆಯನ್ನು ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

2025-02-15 13:12:41

More

Sandalwood: ಹಳದಿ ಶಾಸ್ತ್ರದಲ್ಲಿ ಮಿಂದೆದ್ದ ನಟ ಡಾಲಿ ಹಾಗೂ ಧನ್ಯತಾ

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದು. ವಿವಾಹಪೂರ್ವ ಶಾಸ್ತ್ರಗಳು ಭಾರಿ ಸಂಭ್ರಮದಿಂದ ನಡೆಯುತ್ತಿವೆ. ನಿನ್ನೆ ಧನ್ಯತಾ ಹಾಗೂ ಧನಂಜಯ್‌ ಅವರ ಅರಿಶಿನ ಶಾಸ್ತ್ರ ಕೂಡ ಜೋರಾಗಿ ನಡೆದಿದೆ.

2025-02-15 13:58:16

More

ತುಮಕೂರು : ಸಂತ ಸೇವಾಲಾಲ್ ಜಯಂತಿ | ಪ್ರಜಾಶಕ್ತಿ ಟಿವಿ ವರದಿಗಾರನಿಗೆ ಸನ್ಮಾನ

ತುಮಕೂರಿನ ಕನ್ನಡ ಭವನದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕನ್ನಡ ಮತ್ತು ಸಂಸ್ಕೃತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಜಿಲ್ಲಾ ಬಂಜಾರ ಸೇವಾಲಾಲ್ ಸೇವಾ ಸಂಘದ ವತಿಯಿಂದ ಪವಾಡ ಪುರುಷ ಸಂತಾ ಸೇವಾಲಾಲ್‌ ಅವರ 286ನೇ ಜಯಂತಿಯನ್ನು

2025-02-15 17:39:22

More

ಬೆಂಗಳೂರಿನಲ್ಲೇ ಸೃಷ್ಟಿಯಾಗಲಿದೆ 40,000 ಉದ್ಯೋಗಗಳು

ಬೆಂಗಳೂರಿನ ಬಳಿ ಬೃಹತ್ ಮಟ್ಟದಲ್ಲಿ ಉದ್ಯೋಗ ಸೃಷ್ಟಿಸುವ ಬಗ್ಗೆ ಮಾಹಿತಿಯೊಂದನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ನೀಡಿದ್ದಾರೆ. ಬೆಂಗಳೂರು ಬಳಿಯೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ ಆಗಲಿದ್ದು, 40,000 ಉದ್ಯೋಗ ಸೃಷ್ಟಿಯಾಗುವ ಗ

2025-02-15 19:03:52

More

Beauty Tips : ಸಿಂಪಲ್ ಆಗಿ ಮನೆಯಲ್ಲೇ ಮಾಡ್ಕೊಳಿ ಟೊಮ್ಯಾಟೋ ಫೇಶಿಯಲ್

ಚರ್ಮದ ಅಂದಕ್ಕಾಗಿ ಸಾವಿರಾರು ರೂಪಾಯಿ ಖರ್ಚು ಮಾಡುವ ಬದಲಿಗೆ ಟೊಮ್ಯಾಟೋವನ್ನು ಬಳಸಿ ಮುಖದ ಕಾಂತಿಯನ್ನು ಹೆಚ್ಚಿಸಬಹುದು. ಟೊಮ್ಯಾಟೋದಲ್ಲಿ ವಿಟಮಿನ್‌ ಸಿ ಅಧಿಕವಾಗಿರುತ್ತದೆ.

2025-02-15 19:14:19

More

ಹಾವೇರಿ : ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ | ಹಸುಗಳು ಸಜೀವ ದಹನ

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕರೂರು ಗ್ರಾಮದಲ್ಲಿ ಶನಿವಾರ ರಾತ್ರಿ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, 6 ಹಸುಗಳು ಹಾಗೂ 2 ಕರುಗಳು ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ನಡೆದಿದೆ.

2025-02-16 14:25:02

More

ಬೆಳಗಾವಿ : ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಮತ್ತೊಂದು ಬಲಿ...!

ಸುಗ್ರೀವಾಜ್ಞೆ ನಂತರವು ನಿಲ್ಲದ ಮೈಕ್ರೋ ಫೈನಾನ್ಸ್‌ ಕಿರುಕುಳ, ಫೈನಾನ್ಸ್‌ ನವರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ರೈಲ್ವೆ ಸ್ಟೇಷನ್‌ ಬಳಿ ನಡೆದಿದೆ.

2025-02-16 14:53:38

More

KPSC: KPSC ಮರುಪರೀಕ್ಷೆ ತಪ್ಪು ಅನುವಾದ | ಫೆ 18 ಕ್ಕೆ ಬೃಹತ್‌ ಪ್ರತಿಭಟನೆ

KPSC ನಡೆಸಿದ ಗೆಜೆಟೆಡ್ ಪ್ರೊಬೇಷನರ್ 384 ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ನೇಮಕಾತಿ ಪೂರ್ವಭಾವಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ,

2025-02-16 15:55:07

More

ಶಿರಾ: ಶಿರಾದ ಆ ರಸ್ತೆಯಲ್ಲಿ ನಾಮಫಲಕವೂ ಇಲ್ಲ..ಲೈಟು ಇಲ್ಲ

ಶಿರಾ ನಗರದ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಅಳವಡಿಸಬೇಕಾದ ನಾಮಫಲಕ ಹಾಗೂ ಸುರಕ್ಷ ತಾ ಕ್ರಮಗಳಿಲ್ಲದೆ ಬೇಕಾಬಿಟ್ಟಿ ರಸ್ತೆ ಕಾಮಗಾರಿ ಕೆಲಸ ನಿರ್ಮಾಣ ಮಾಡಲಾಗುತ್ತಿದ್ದು. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ ಎಂದು ಸವಾರರು ಆರೋಪಿಸಿದ್ದಾರೆ.

2025-02-17 13:11:36

More

ಚಿಕ್ಕಮಗಳೂರು: ಸುತ್ತಿಗೆಯಿಂದ ಅತ್ತೆಯ ತಲೆಗೆ ಹೊಡೆದು ಕೊಲೆ | ಅಳಿಯ ಎಸ್ಕೇಪ್..!

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್‌ ಗ್ರಾಮದಲ್ಲಿ ತಲೆಗೆ ಸುತ್ತಿಗೆಯಿಂದ ಹೊಡೆದು ಅಳಿಯನೋರ್ವ ಅತ್ತೆಯನ್ನೇ ಹತ್ಯೆಗೈದಿರುವ ಘಟನೆ ಭಾನುವಾರ ನಡೆದಿದೆ.

2025-02-17 16:42:05

More

ಬೆಂಗಳೂರು: ಪತಿ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ..!

ಬೆಂಗಳೂರಿನ ಬಾಗಲಗುಂಟೆಯಲ್ಲಿ ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ಐದು ವರ್ಷದ ಮಗಳನ್ನು ಹತ್ಯೆ ಮಾಡಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

2025-02-17 17:40:17

More

ತುಮಕೂರು: ದಯಾಮರಣ ಕೋರಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ..!

ತುಮಕೂರು ನಗರದ ಡಿ.ಸಿ ಕಛೇರಿ ಮುಂದೆ ವ್ಯಕ್ತಿಯು ದಯಾಮರಣ ಕೋರಿ ನನಗೆ ನ್ಯಾಯ ಕೊಡಿ, ಇಲ್ಲವಾದರೆ ಸಾಯಲು ಅವಕಾಶ ಕೊಡಿ ಎಂದು ಏಕಾಂಗಿಯಾಗಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

2025-02-17 18:18:37

More

ಹುಬ್ಬಳ್ಳಿ: ಮಕ್ಕಳ ಪೌಷ್ಟಿಕ ಆಹಾರಕ್ಕೆ ಕನ್ನ| ಅಂಗನವಾಡಿ ಕಾರ್ಯಕರ್ತರು ಸೇರಿ 26 ಜನರ ಬಂಧನ

ಅಂಗನವಾಡಿ ಮಹಿಳೆಯರು ಹಾಗೂ ಬಾಣಂತಿಯರಿಗೆ ನೀಡಬೇಕಾಗಿದ್ದ ಮಕ್ಕಳ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

2025-02-18 16:54:38

More

Sandalwood: ಇಂದು ಅಮರಾವತಿ ಪೋಲಿಸ್ ಸ್ಟೇಷನ್ ಚಿತ್ರದ ಟೀಸರ್ ಬಿಡುಗಡೆ

ಇಂದು "ಅಮರಾವತಿ ಪೊಲೀಸ್ ಸ್ಟೇಷನ್" ಟೀಸರ್‌ ಬಿಡುಗಡೆ ಮಾಡಲಾಯಿತು. ಚಿತ್ರದ ಕಥೆಯು ಕಡಲ ತೀರದ ಕಾಲ್ಪನಿಕ ಅಮರಾವತಿ ಎಂಬ ಊರಲ್ಲಿ ನಡೆಯುವ ಮಿಸ್ಸಿಂಗ್, ಮರ್ಡರ್, ಅಚ್ಚರಿ ಎನಿಸುವ ಘಟನೆಗಳ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂ

2025-02-18 19:15:33

More

ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು | ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲು

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಳೆದ ನಾಲ್ಕು ದಿನಗಳಿಂದ ಸ್ವಲ್ಪ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು.  ಇದೀಗ ಅಗತ್ಯ ಚಿಕಿತ್ಸೆ ಹಿನ್ನೆಲೆಯಲ್ಲಿ ಇಂದು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಾಗಲಿದ್ದಾರೆ.

2025-02-19 10:34:50

More

ಬೀದರ್:‌ ವಿವಿಧ ರಾಜ್ಯಗಳಲ್ಲಿ ಹಕ್ಕಿಜ್ವರ ಹೆಚ್ಚಳ ಹಿನ್ನೆಲೆ ಬೀದರ್ ನಲ್ಲಿ ಭಾರೀ ಕಟ್ಟೆಚರ..!

ಮಹಾರಾಷ್ಟ್ರದ ಲಾತುರ್, ಹೈದರಾಬಾದ್ ಹಾಗೂ ತೆಲಂಗಾಣದಲ್ಲಿ ಹಕ್ಕಿ ಜ್ವರ ಮತ್ತು ಕೋಳಿ ಶೀತ ಜ್ವರ ಕಾಣಿಸಿಕೊಂಡ ಹಿನ್ನೆಲೆ ಬೀದರ್‌ ಜಿಲ್ಲೆಯ ಚೆಕ್ ಪೋಸ್ಟ್ ನಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ

2025-02-19 11:56:24

More

ಶಿವಮೊಗ್ಗ: ಜಲಾಶಯದ ಹಿನ್ನೀರಿನಲ್ಲಿ ಹುಲಿ ಮೃತದೇಹ ಪತ್ತೆ | ತನಿಖೆಗೆ ಈಶ್ವರ ಖಂಡ್ರೆ ಸೂಚನೆ

ಶಿವಮೊಗ್ಗ ಜಿಲ್ಲೆಯ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ಫೆ. 17 ಸೋಮವಾರ ಸಂಜೆ 7 ರಿಂದ 8 ವರ್ಷದೊಳಗಿನ ಗಂಡು ಹುಲಿಯ ಮೃತದೇಹ ಪತ್ತೆಯಾಗಿದೆ.

2025-02-19 12:31:17

More

SSLC ಮತ್ತು PUC ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ

ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಕೆಎಸ್ ಆರ್ ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

2025-02-19 13:24:14

More

ನಟ ಶ್ರೇಯಸ್ ಮಂಜು BMW ಕಾರು ಅಪಘಾತ | ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ಹಾಗೂ ನಿರ್ಮಾಪಕರದಂತ ಕೆ.ಮಂಜು ಅವರ ಪುತ್ರ ಶ್ರೇಯಸ್ ಅವರ ಕಾರು ಇಂದು ಹಿರಿಯೂರು ಶಿರಾ ಗಡಿ ಭಾಗದಲ್ಲಿ ಅಪಘಾತಕ್ಕೆ ಈಡಾಗಿದ್ದು, ಸದ್ಯ ನಟ ಮತ್ತು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

2025-02-20 14:10:39

More

ಬೆಂಗಳೂರು: ಗೃಹ ಲಕ್ಷ್ಮಿ ಪಡೆಯುತ್ತಿದ್ದವರಿಗೆ ಶಾಕಿಂಗ್ ನ್ಯೂಸ್..!

ಕಾಂಗ್ರೇಸ್‌ ಸರ್ಕಾರ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ‌ ಜಾರಿ ತಂದಿದೆ. ಇದೀಗ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ತಿದ್ದುಪಡಿ ಮಾಡಲು ತೀರ್ಮಾನಿಸಿದೆ.

2025-02-20 16:08:47

More

ದೊಡ್ಡಬಳ್ಳಾಪುರ: ರೀಲ್ಸ್ ಹುಚ್ಚಿಗೆ ಹೋಯ್ತು ಮೂವರು ಯುವಕರ ಪ್ರಾಣ..!

ಇತ್ತೀಚೆಗೆ ಯುವ ಜನತೆಯಲ್ಲಿ ರೀಲ್ಸ್‌ ಹುಚ್ಚು ಹೆಚ್ಚಾಗಿದ್ದು, ಅತೀ ಹೆಚ್ಚು ವೀಕ್ಷಣೆ ಪಡೆಯುವುದಕ್ಕೊಸ್ಕರ ಯುವ ಜನತೆ ನಾನಾ ಸರ್ಕಸ್‌ ಮಾಡುತ್ತಿರುತ್ತಾರೆ.

2025-02-20 17:28:57

More

SSLC ಮತ್ತು PUC ವಿದ್ಯಾರ್ಥಿಗಳಿಗೆ ವರ್ಷಕ್ಕೆ ಎರಡು ಬಾರಿ ಪಬ್ಲಿಕ್ ಪರೀಕ್ಷೆ..!

ಕೇಂದ್ರ ಶಿಕ್ಷಣ ಸಚಿವಾಲಯವು ಸಿಬಿಎಸ್‌ಇ ಸಹಯೋಗದೊಂದಿಗೆ ಹೊಸ ಯೋಜನೆಗೆ ಸಂಬಂಧಿಸಿದಂತೆ ಸಮಾಲೋಚನೆಗಳನ್ನು ನಡೆಸಿದೆ.

2025-02-20 18:05:43

More

ಪಾವಗಡ: ಭ್ರಷ್ಟಾಚಾರ ಹೊರಹಾಕಲು ಮುಂದಾದ ಪಂಚಾಯ್ತಿ ಸದಸ್ಯನಿಗೆ ಬೆದರಿಕೆ..?

ಪಂಚಾಯ್ತಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ಹೊರಹಾಕಲು ಮುಂದಾದ ಪಂಚಾಯ್ತಿ ಸದಸ್ಯನಿಗೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಎಂದು ಪಂಚಾಯ್ತಿ ಮುಂದೆಯೇ ಪ್ರತಿಭಟನೆಗೆ ಮುಂದಾಗಿರೋ ಘಟನೆ ಪಾವಗಡ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.

2025-02-20 18:32:02

More

ಕೊಡಗು: ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ 252 ಕುಟುಂಬಕ್ಕೆ ಮನೆ ವಿತರಣೆ

ನೈರುತ್ಯ ಮುಂಗಾರು ಮಳೆಯಿಂದ ಕೊಡಗು ಜಿಲ್ಲೆಯಲ್ಲಿ  2018-19ರಲ್ಲಿ ಪ್ರಾಕೃತಿಕ ವಿಕೋಪದಿಂದ ಗುಡ್ಡ ಕುಸಿತವಾಗಿ ನೂರಾರು ಜನರು ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು.

2025-02-20 18:48:52

More

ಹಾಸನ: ಕಾರಿನಲ್ಲಿ ಕುಂಭಮೇಳಕ್ಕೆ ತೆರುಳುತ್ತಿದ್ದಾಗ ಹಾಸನದ ಬಿಜೆಪಿ ಯುವ ಕಾರ್ಯಕರ್ತ ಅಪಘಾತದಲ್ಲಿ ಸಾವು

ಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತದಲ್ಲಿ ಹಾಸನ ಜಿಲ್ಲೆ . ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ನಿತಿನ್ ಎಂಬ  ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ನಡೆದಿದೆ.

2025-02-20 18:53:37

More

ಶಿರಾ: ಗ್ರಾಮ ಪಂಚಾಯ್ತಿ ಸದಸ್ಯೆಯ ಪತಿಯಿಂದ ನರೇಗಾ ಹಣ ಗುಳುಂ..!

ಶಿರಾ ತಾಲೂಕಿನ ಗೌಡಗೆರೆ ಹೋಬಳಿ ವ್ಯಾಪ್ತಿಯ ಹೊಸೂರು ಗ್ರಾಮ ಪಂಚಾಯ್ತಿಯಲ್ಲಿ ಹೆಂಡ್ತಿ ಸದಸ್ಯೆಆಗಿದ್ದು, ದರ್ಬಾರ್‌ ಮಾತ್ರ ಗಂಡ ನಡೆಸುತ್ತಿರೋದು ಬೆಳಕಿಗೆ ಬಂದಿದೆ.

2025-02-21 10:06:31

More

ಚಿಕ್ಕಮಗಳೂರು: ಬೇಟೆಗಾರರ ಉರುಳಿಗೆ ಸಿಲುಕಿ ಚಿರತೆ ಸಾವು..!

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದಲ್ಲಿರುವ ಕಾಫೀ ತೋಟದಲ್ಲಿ ಬೇಟೆಗಾರರು ಅಳವಡಿಸಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟ ಘಟನೆ ನಡೆದಿದೆ.

2025-02-21 12:26:56

More

ಉಡುಪಿ: ಖಾಸಗಿ ಫೈನಾನ್ಸ್ ಮಾಲೀಕ ಹೃದಯಾಘಾತದಿಂದ ಸಾವು...!

ಸಾವು ಯಾವಾಗ ಹೇಗೆ ಬರುತ್ತದೆ ಎಂಬುದು ಯಾರಿಗೂ ತಿಳಿಯುವುದಿಲ್ಲ, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಸಾವುಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇದೀಗ ಉಡುಪಿ ನಗರದಲ್ಲಿ ಖಾಸಗಿ ಫೈನಾನ್ಸ್‌ ಮಾಲೀಕ ಹೃದಯಾಘಾತದಿಂದ ಮನೆಯಲ್ಲಿ ಕುಸಿದು ಬಿದ್ದು

2025-02-21 13:29:09

More

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಅವಘಡ..!

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ‌ ಬೆಂಕಿ ಅವಘಡ ಸಂಭವಿಸಿದೆ. ಕಿಡಿಗೇಡಿಗಳ ಕೃತ್ಯದಿಂದ ಬೆಂಕಿ ಹೊತ್ತಿ ಉರಿಯುತ್ತಿದ್ದು, ಅಗ್ನಿಯ ಕೆನ್ನಾಲಿಗೆಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಡಲಾಗುತ್ತಿದೆ.

2025-02-21 14:45:37

More

ಕೋಲಾರ: ಚುಚ್ಚು ಮದ್ದು ಪಡೆದ ಯುವಕ ಸಾವು | ವೈದ್ಯರ ವಿರುದ್ದ ಪೋಷಕರ ಆರೋಪ

ಚುಚ್ಚು ಮದ್ದು ಪಡೆದ ಕೆಲವೇ ಗಂಟೆಗಳಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

2025-02-21 15:15:08

More

ಮಂಡ್ಯ: ಆಟೋ ಓವರ್‌ ಟೇಕ್‌ ವಿಚಾರಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಗೂಡ್ಸ್‌ ಆಟೋ ಓವರ್‌ ಟೇಕ್‌ ವಿಚಾರಕ್ಕೆ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸಾಮ್ಕಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.

2025-02-21 15:57:45

More

ಬೆಳಗಾವಿ: ಸಚಿವೆಯ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ, ಕ್ಯಾಂಟರ್‌ ಪತ್ತೆಗೆ ಪೊಲೀಸರ ತೀವ್ರ ಶೋಧ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಹಿಟ್ ಆಂಡ್‌ ರನ್ ಮಾಡಿ ಪರಾರಿಯಾಗಿದ್ದ ಕ್ಯಾಂಟರ್ ಟ್ರಕ್‌ಗಾಗಿ ಪೊಲೀಸರ ಹುಡುಕಾಟ ತೀವ್ರಗೊಂಡಿದೆ.

2025-02-21 16:12:33

More

ಕೊರಟಗೆರೆ: ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆ

ಕೊರಟಗೆರೆ ತಾಲೂಕಿನ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ವಿನಯ್‌ ಕುಮಾರ್‌ ಹಾಗೂ ಉಪಾಧ್ಯಕ್ಷರಾಗಿ ಸುಂದರಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

2025-02-21 16:40:12

More

ಕಲಬುರಗಿ: ಜೆಸ್ಕಾಂ ಕಛೇರಿಗೆ ಜೀವಂತ ಮೊಸಳೆ ತಂದು ರೈತರಿಂದ ಪ್ರತಿಭಟನೆ

ಗುಲ್ಬರ್ಗಾ ವಿದ್ಯುತ್ ಪ್ರಸರಣ ನಿಗಮದ ವಿರುದ್ಧ ಜೆಸ್ಕಾಂ ಕಛೇರಿಗೆ ರೈತರು ಜೀವಂತ ಮೊಸಳೆ ತಂದು ವಿನೂತನ ಮತ್ತು ಆಘಾತಕಾರಿ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

2025-02-21 16:58:22

More

ಬೆಂಗಳೂರಿನಲ್ಲಿ ಹೊಸ ಉತ್ಪಾದನಾ ಘಟಕ | ಹತ್ತು ಸಾವಿರ ಉದ್ಯೋಗಗಳ ಸೃಷ್ಠಿ

ಉನ್ನತ ಗುಣಮಟ್ಟದ ಸೋಲಾರ್ ಫೋಟೋವೋಲ್ಟಾಯಿಕ್ ಕೋಶಗಳು ಮತ್ತು ಮಾಡ್ಯೂಲ್ ಉತ್ಪಾದನೆಗೆ ಹೆಸರಾಗಿರುವ, ಬೆಂಗಳೂರು ಮೂಲದ ಎಮ್ವಿ ಎನರ್ಜಿ ಕಂಪನಿಯು ಉತ್ಪಾದನಾ ಘಟಕ ಆರಂಭಿಸಲು ಮುಂದಾಗಿದೆ.

2025-02-21 17:30:52

More

ದೇವನಹಳ್ಳಿ: ರೈತರ ಮೇಲೆ ಅರಣ್ಯ ಇಲಾಖೆಯ ದರ್ಪ | JCB ಮೂಲಕ ಬೆಳೆ ನಾಶ

ರೈತರು ಕಷ್ಟಪಟ್ಟು ಬೆಳೆದ ಬೆಳೆಯನ್ನು ಪೊಲೀಸರ ಬಂದೋಬಸ್ತ್‌ನಲ್ಲಿ ನಾಶ ಮಾಡ್ತಿರೋ ಅರಣ್ಯ ಇಲಾಖೆ ಅಧಿಕಾರಿಗಳು. ಬೆಳೆ ನಾಶವನ್ನು ಕಂಡು ಕಣ್ಣೀರಾಕ್ತಿರೋ ರೈತರು. ಬೆಳೆ ನಾಶ ಮಾಡೋದಕ್ಕೆ ಅಡ್ಡಿಪಡಿಸಲು ಮುಂದಾದ ಕೆಲ ರೈತರನ್ನು ವಶಕ್ಕೆ ಪಡೆಯುತ್ತಿರ

2025-02-22 10:31:01

More

ಶಿವಮೊಗ್ಗ: ಶಿವಮೊಗ್ಗದಲ್ಲಿ ಪೊಲೀಸರಿಂದ ಗನ್ ಫೈರ್ | ರೌಡಿ ಶೀಟರ್ ಅರೆಸ್ಟ್

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಇಂದು ಮೋಸ್ಟ್‌ ವಾಂಟೆಡ್‌ ರೌಡಿ ಶೀಟರ್‌ ರವಿ ಅಲಿಯಾಸ್‌ ಗುಂಡ ಎಂಬುವವರ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.

2025-02-22 13:12:36

More