ಕೊರಟಗೆರೆ ತಾಲೂಕಿನಲ್ಲಿ ದಿನೇ ದಿನೆ ಮೈಕ್ರೋ ಫೈನಾನ್ಸ್ಗಳ ಕಾಟ ಮಿತಿ ಮೀರಿದ್ದು, ನಿನ್ನೆ ಹನುಮಂತಪುರದಲ್ಲಿ ಮಹಿಳೆಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ್ರು.
61 Views | 2025-01-30 18:23:48
Moreರಾಯಬಾಗ ತಾಲೂಕಿನ ಮೇಕಳಿ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ನ ವಸೂಲಿಗಾರರ ಕಿರುಕುಳವನ್ನು ತಾಳಲಾರದೆ ಮೇಕಳಿ ಗ್ರಾಮದ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
117 Views | 2025-02-14 11:28:02
Moreಸುಗ್ರೀವಾಜ್ಞೆ ನಂತರವು ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ, ಫೈನಾನ್ಸ್ ನವರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.
53 Views | 2025-02-16 14:53:38
Moreರಾಜ್ಯದಲ್ಲಿ ಸುಗ್ರೀವಾಜ್ಞೇ ಜಾರಿ ತಂದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ನಿಲ್ಲದ ಕಿರುಕುಳ, ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ, ವಿಜಯನಗರ ಜಿಲ್ಲೆಯ ಹಿರೇಹಡಗಲಿ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮನನೊಂದು ಮಹ
27 Views | 2025-03-01 15:31:45
Moreಮೈಕ್ರೋ ಫೈನಾನ್ಸ್ಗಳ ಕಾಟಕ್ಕೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದರೂ ಕೂಡ ಮೈಕ್ರೋ ಫೈನಾನ್ಸ್ಗಳ ಹಾವಳಿ ಮಿತಿ ಮೀರುತ್ತಿದೆ. ಬಡ್ಡಿ ದಂಧೆಕೋರರ ಹಾವಳಿಗೆ ಅಮಾಯಕ ಜೀವಿಗಳು ಬಲಿಯಾಗುತ್ತಿವೆ.
28 Views | 2025-03-11 13:13:15
Moreರಾಜ್ಯದಲ್ಲಿ ದಿನದಿಂದ ದಿನಕ್ಕೆ ಮೈಕ್ರೋ ಫೈನಾನ್ಸ್ ಕಾಟ ಹೆಚ್ಚಾಗ್ತಾನೆ ಇದ್ದು, ಅದೆಷ್ಟೋ ಅಮಾಯಕ ಜೀವಗಳು ಉಸಿರು ನಿಲ್ಲಿಸಿವೆ. ಮೈಕ್ರೋ ಫೈನಾನ್ಸ್ಗಳ ಕಾಟಕ್ಕೆ ಮೂಗುದಾರ ಹಾಕಲು ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತಂದಿದರೂ ಕೂಡ ಫೈನಾನ್ಸ್ ಸಿಬ
54 Views | 2025-03-17 19:17:15
More