Post by Tags

  • Home
  • >
  • Post by Tags

ಮಧುಗಿರಿ: ಗೃಹ ಸಚಿವರ ಸ್ವಕ್ಷೇತ್ರದಲ್ಲೇ ದಲಿತರ ಸಮಸ್ಯೆ ಕೇಳುವವರು ಯಾರು...?

ದಲಿತರ ಮೂಲಭೂತ ಸಮಸ್ಯೆ ಬಗ್ಗೆ ಗ್ರಾಮಪಂಚಾಯ್ತಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗದ ಘಟನೆ, ಮಧುಗಿರಿ ತಾಲೂಕಿನ ಪುರವರ ಹೋಬಳಿ ಕೋಡ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಡಕನಹಳ್ಳಿಯಲ್ಲಿ ನಡೆದಿದೆ.

52 Views | 2025-01-31 18:49:43

More

ಪಾವಗಡ : ಅನುದಾನದ ಲೆಕ್ಕ ಕೇಳಿದ್ದಕ್ಕೆ PDO ರಾಘವೇಂದ್ರ ಸಭೆಯಿಂದ ಎಸ್ಕೇಪ್‌..!

ಪಾವಗಡದ ಗುಜನಡು ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರು , ಸದಸ್ಯರುಗಳು ಪಂಚಾಯಿತಿಗೆ ಕೊಟ್ಟಿದ್ದ ಅನುದಾನದಲ್ಲಿ ಆದ ಖರ್ಚು, ವೆಚ್ಚದ ಬಗ್ಗೆ ಲೆಕ್ಕ ಕೇಳಿದ್ದಕ್ಕೆ ಪಿಡಿಒ ರಾಘವೇಂದ್ರ ತಕ್ಷಣವೇ ಸಭೆಯಿಂದ ಎಸ್ಕೇಪ್‌ ಆಗಿದ್ದಾರೆ.

56 Views | 2025-02-01 14:24:55

More

ಶಿರಾ: ಒತ್ತುವರಿದಾರರಿಗೆ ಪಂಚಾಯ್ತಿ ಸದಸ್ಯರ ಬೆಂಬಲ..? ರಾತ್ರೋ ರಾತ್ರಿ ಚರಂಡಿ ಕಾಮಗಾರಿ

ಶಿರಾ ತಾಲೂಕಿನ ಗೌಡಗೆರೆ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದ ರಸ್ತೆ ಹೆದ್ದಾರಿಯಾಗಿ ಮಾರ್ಪಡುತ್ತಿದೆ. ಆದರೆ ಈ ಹೆದ್ದಾರಿಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಪಿಡಿಒ ಅಧಿಕಾರಿಗಳು ರಾತ್ರೋ ರಾತ್ರಿ ರಸ್ತೆಯ ಬಳಿ ಚರಂಡಿ ತೆಗೆದಿದ್ದು ಹಲವು

55 Views | 2025-02-12 16:27:31

More

ದೊಡ್ಡಬಳ್ಳಾಪುರ : ಹೆಂಡ್ತಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ | ದರ್ಬಾರ್ ಮಾತ್ರ ಗಂಡನದ್ದು..!

ತಾರಾ ಅವರು ನಟಿಸಿರೋ ಹೆಬ್ಬೆಟ್‌ ರಾಮಕ್ಕ ಎಂಬ ಸಿನಿಮಾದ ದೃಶ್ಯಗಳು ರಾಜ್ಯಾದ್ಯಂತ ಸಖತ್‌ ಸೌಂಡ್‌ ಮಾಡಿತ್ತು, ಆದರೆ ಆ ಸಿನಿಮಾಗಳ ದೃಶ್ಯಗಳನ್ನು ನೋಡಬೇಕು ಅಂದರೆ ಒಮ್ಮೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ತುಮಕೂರು ಪಂಚಾಯ್ತಿಗೆ ಒಮ್ಮೆ ಬನ್ನಿ, 

56 Views | 2025-02-13 16:36:07

More

ದೊಡ್ಡಬಳ್ಳಾಪುರ: ಕೆರೆಯ ಮಣ್ಣು ವಿವಾದದ ಬಗ್ಗೆ ಪ್ರಜಾಶಕ್ತಿ ವರದಿ | ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ತುಮಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೈರಸಂದ್ರ ಪಾಳ್ಯದ ಕೆರೆಯಲ್ಲಿ ರೈತರೆಲ್ಲರೂ ಸೇರಿ ಊಳು ಎತ್ತಿಸಲಾಗುತ್ತಿತ್ತು. ಕೆರೆಯ ಮಣ್ಣನ್ನು ಎತ್ತಿಸುತ್ತಿರೋದಕ್ಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯ ಪತಿ ಮೂಗು ತೂರಿಸಿ

61 Views | 2025-02-15 09:47:18

More

ಪಾವಗಡ: ಭ್ರಷ್ಟಾಚಾರ ಹೊರಹಾಕಲು ಮುಂದಾದ ಪಂಚಾಯ್ತಿ ಸದಸ್ಯನಿಗೆ ಬೆದರಿಕೆ..?

ಪಂಚಾಯ್ತಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ಹೊರಹಾಕಲು ಮುಂದಾದ ಪಂಚಾಯ್ತಿ ಸದಸ್ಯನಿಗೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಎಂದು ಪಂಚಾಯ್ತಿ ಮುಂದೆಯೇ ಪ್ರತಿಭಟನೆಗೆ ಮುಂದಾಗಿರೋ ಘಟನೆ ಪಾವಗಡ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.

39 Views | 2025-02-20 18:32:02

More

ಕೊರಟಗೆರೆ: ಗ್ರಾಮ ಪಂಚಾಯ್ತಿಗಾಗಿ ದುಡಿಯುತ್ತಿರೋ ಸಿಬ್ಬಂದಿ ಕಂಡ್ರೆ ನಿಮಗೇಕೆ ಅಸಡ್ಡೆ..?

ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಬೊಮ್ಮಲದೇವಿ ಪುರ ಗ್ರಾಮ ಪಂಚಾಯ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರೋ ಸಿಬ್ಬಂದಿಗೆ ಹಾಗೂ ವಾಟರ್‌ ಮ್ಯಾನ್‌ಗಳಿಗೆ ಸುಮಾರು ತಿಂಗಳಿನಿಂದ ಸಂಬಳ ಕೊಟ್ಟಿಲ್ಲವಂತೆ.

27 Views | 2025-02-23 10:09:20

More

ಪಾವಗಡ: 8ನೇ ದಿನಕ್ಕೆ ಕಾಲಿಟ್ಟ ಗ್ರಾಮ ಪಂಚಾಯ್ತಿ ಸದಸ್ಯನ ಪ್ರತಿಭಟನೆ

ಪಾವಗಡ ತಾಲೂಕಿನ ರೊಪ್ಪ ಗ್ರಾಮ ಪಂಚಾಯ್ತಿಯಲ್ಲಿ ಭ್ರಷ್ಟಾಚಾರ ಆಗ್ತಿದೆ ಎಂದು ಆರೋಪಿಸಿ ಪಂಚಾಯ್ತಿ ಸದಸ್ಯ ಹನುಮಂತರಾಯಪ್ಪ ಗ್ರಾಮ ಪಂಚಾಯ್ತಿ ಕಚೇರಿ ಮುಂದೆ ಸತತ ಎಂಟು ದಿನಗಳಿಂದ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ.

50 Views | 2025-02-27 18:02:39

More

ಶಿರಾ: ತಪ್ಪನ್ನು ಮರೆ ಮಾಚಲು ಹಳೆ ಫೋಟೋ ಕಳುಹಿಸಿದ ಅಧಿಕಾರಿ..!

ಪ್ರಜಾಶಕ್ತಿ ಪ್ರತಿ ಹಳ್ಳಿ ಹಳ್ಳಿಗಳ ವಸ್ತು ಸ್ಥಿತಿಯನ್ನು ಅಧಿಕಾರಿಗಳ ಮುಂದಿಡುವ ಕೆಲಸವನ್ನು ಮಾಡ್ತಾ ಇದೆ. ಆದರೆ ನಿಖರವಾಗಿ ಸುದ್ದಿ ಮಾಡುವ ಪ್ರಜಾಶಕ್ತಿ ಹಾದಿಯನ್ನೇ ದಾರಿ ತಪ್ಪಿಸುವ ಕೆಲಸವನ್ನು ಗ್ರಾಮ ಪಂಚಾಯ್ತಿ ಪಿಡಿಒ ಮಾಡಿದ್ದಾರೆ.

33 Views | 2025-03-14 13:55:31

More

ಗುಬ್ಬಿ : ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ದಲಿತ ಸಮಿತಿಯಿಂದ PDOಗೆ ಮನವಿ

ಗುಬ್ಬಿ ತಾಲೂಕಿನ ಕಡಬ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌  ಅವರ ಪುತ್ಥಳಿ ನಿರ್ಮಾಣ ಮಾಡುವಂತೆ ದಲಿತ ಸಂಘರ್ಷ ಸಮಿತಿಯ ಸದಸ್ಯರು ಗ್ರಾಮ ಪಂಚಾಯ್ತಿ ಪಿಡಿಒ ಗೆ ಮನವಿ ಪತ್ರ ಸಲ್ಲಿಸಿದರು.

41 Views | 2025-03-16 14:14:34

More

ಚಿಕ್ಕಬಳ್ಳಾಪುರ : PDOಗೆ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡ ಶಾಸಕ ಪ್ರದೀಪ್ ಈಶ್ವರ್

ಶಾಸಕ ಪ್ರದೀಪ್‌ ಈಶ್ವರ್‌ ತಮ್ಮ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಮ್ಮೂರಲ್ಲಿ ನಮ್ಮ ಶಾಸಕ ಕಾರ್ಯಕ್ರಮದ ನಿಮಿತ್ತ ಸಂಚಾರ ನಡೆಸುತ್ತಿದ್ದು, ಜನರಿಂದ ಸಮಸ್ಯೆಗಳನ್ನು ಆಲಿಸ್ತಾ ಇದ್ದಾರೆ.

22 Views | 2025-04-09 17:17:27

More