*2025ರ ಮಹಾ ಕುಂಭಮೇಳಕ್ಕೆ ಸಾಗರದಂತೆ ಹರಿದು ಬಂತು ಜನ *45 ದಿನಗಳ ಮಹಾ ಕುಂಭಮೇಳದಲ್ಲಿ 45 ಕೋಟಿ ಭಕ್ತರು ಭಾಗಿ! *ಮಹಾಕುಂಭ ಮೇಳದಿಂದ ಉತ್ತರ ಪ್ರದೇಶ ಆರ್ಥಿಕತೆಗೆ ಬಲ
2025-01-15 12:21:07
Moreಬಿಗ್ ಬಾಸ್ ಸೀಸನ್ 11 ರಿಯಾಲಿಟಿ ಶೋನಲ್ಲಿ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳು ಬೆಚ್ಚಿ ಬಿದ್ದಿದ್ದಾರೆ. ಮಧ್ಯರಾತ್ರಿ ನಡುವಾರದ ಎಲಿಮಿನೇಟ್ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ರೋಚಕವಾಗಿದೆ.ಬಿಗ್ ಬಾಸ್ ಮನೆಯಲ್ಲಿ ಒಬ್ಬರಿಗೆ ಮುಖ್ಯದ್ವಾರ
2025-01-15 15:33:59
Moreನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡದೇ ಯುವಕನೋರ್ವ ಸಾವನ್ನಪ್ಪಿದ್ದಾನೆ, ಎಂದು ಆರೋಪಿಸಿ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.
2025-01-16 18:59:12
Moreಮಧುಗಿರಿ ಪಟ್ಟಣದ ಪೊಲೀಸ್ ಆವರಣದಲ್ಲಿ ಜನ ಸಂಪರ್ಕ ಸಭೆಯನ್ನು ಆಯೋಜನೆ ಮಾಡಲಾಗಿತ್ತು.
2025-01-16 19:26:13
Moreಮಹಿಳೆಯರು ಯಂಗ್ ಆಗಿ ಕಾಣಲು ಇತ್ತೀಚೆಗೆ ಹೆಚ್ಚಾಗಿ ವಿಭಿನ್ನ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ನೀವು 50 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದರೂ ಸಹ ಯಾವಾಗಲೂ ನಿಮ್ಮ ಶಕ್ತಿಯನ್ನು ಉಳಿಸಿಕೊಳ್ಳಬಹುದು ಮತ್ತು ಯಂಗ್ ಆಗಿ ಕಾಣಬಹುದು.
2025-01-17 11:59:46
Moreತುರುವೇಕೆರೆ ಪಟ್ಟಣದಲ್ಲಿ ನಿಲ್ಲಿಸಲಾಗಿದ್ದ ಕ್ಯಾಂಟರ್ಗಳ ಬ್ಯಾಟರಿಗಳನ್ನು ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ನೆನ್ನೆ ರಾತ್ರಿ ನಡೆದಿದೆ.
2025-01-17 12:18:49
Moreಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲನ್ನು ಕಡಿದು ವಿಕೃತಿ ಮೆರೆದ ದುಷ್ಟರ ಅಮಾನವೀಯ ಕೃತ್ಯವನ್ನು ಖಂಡಿಸಿ ಹಾಗೂ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಸವನ ಬಾಲವನ್ನು ದ್ವೇಷದಲ್ಲಿ ಕೊಯ್ದದ್ದನ್ನು ಖಂಡಿಸಿ ಪ್ರತಿಭಟನೆ.
2025-01-17 13:14:16
Moreಶಿರಾ ನಗರ ದಿನದಿಂದ ದಿನಕ್ಕೆ ಅಭಿವೃದ್ಧಿಯತ್ತ ಸಾಗುತ್ತಿದೆ. ಆದರೆ ಶಿರಾ ತಾಲೂಕಿನ ಜನರ ಶಕ್ತಿ ಕೇಂದ್ರಗಳಾದ ಸರ್ಕಾರಿ ಕಚೇರಿಗಳಲ್ಲಿ ಮಾತ್ರ ಸಾರ್ವಜನಿಕರಿಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ಒಲವು ತೋರುತ್ತಿಲ್ಲ
2025-01-17 13:37:44
Moreತುಮಕೂರು ಮಹಾನಗರ ಪಾಲಿಕೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯನ್ನು ಕರೆಯಲಾಗಿತ್ತು.
2025-01-17 15:08:50
Moreಭಾರತ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಸೋಲಿನ ನಂತರ ಟೀಮ್ ಇಂಡಿಯಾ ಆಟಗಾರರು ಟೀಕೆಗಳಿಗೆ ಗುರಿಯಾಗಿದ್ದು.
2025-01-17 15:27:13
Moreಶಿರಾ ತಾಲೂಕಿನ ತಾಯಿ- ಮಕ್ಕಳ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯನ್ನು ಆಯೋಜನೆ ಮಾಡಲಾಗಿತ್ತು.
2025-01-17 16:30:51
Moreಕೊರಟಗೆರೆ ತಾಲೂಕಿನ ಐತಿಹಾಸಿಕ ಕ್ಯಾಮೇನಹಳ್ಳಿ ಶ್ರೀ ಆಂಜನೇಯ ಸ್ವಾಮಿ ಕಮನೀಯ ಕ್ಷೇತ್ರದಲ್ಲಿ ದನಗಳ ಜಾತ್ರೆ ಸಂಕ್ರಾಂತಿ ಹಬ್ಬದ ಮಾರನೇ ದಿನದಿಂದಲೇ ಆರಂಭವಾಗಿದೆ.
2025-01-17 17:56:30
Moreಬೀದರ್ನಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದ ಸಿಬ್ಬಂದಿಯನ್ನು ಹಾಡಹಗಲೇ ದರೋಡೆಕೋರರು ಶೂಟ್ ಮಾಡಿ 93 ಲಕ್ಷ ರಾಬರಿ ಮಾಡಿ ಎಸ್ಕೇಪ್ ಆಗಿದ್ದ ಘಟನೆ ಬೆನ್ನಲ್ಲೇ , ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲೂ ದರೋಡೆಕೋರರು ರಾಬರಿ ಮಾಡಿದ್ದಾರೆ.
2025-01-17 19:35:26
Moreಮುಖದ ಹೊಳಪನ್ನು ಕಾಪಾಡಿಕೊಳ್ಳಲು ನಾವು ಎಲ್ಲಾ ರೀತಿಯ ಸರ್ಕಸ್ ಮಾಡುತ್ತೇವೆ. ಹವಾಮಾನ ಬದಲಾವಣೆಯಿಂದ ನಮ್ಮ ಮುಖದ ಮೇಲೆ ಕೆಟ್ಟ ಪರಿಣಾಮ ಗೋಚರಿಸುತ್ತದೆ.
2025-01-18 12:07:12
Moreಕಾರು ಅಪಘಾತದಲ್ಲಿ ಬೆನ್ನು ಮೂಳೆ ಮುರಿದು ಆಸ್ಪತ್ರೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಿಕಿತ್ಸೆ ಪಡೆಯುತ್ತಿದ್ದು, ಈಗ ಹೇಗಿದ್ದಾರೆ ಎಂದು ಕಾರ್ಯಕರ್ತರಲ್ಲಿ, ಅಭಿಮಾನಿಗಳಲ್ಲಿ ಕುತೂಹಲ ಇತ್ತು.
2025-01-18 12:41:05
Moreಶಿರಾ ನಗರದ ಪಂಚಾಯತ್ ಕಚೇರಿ ಆವರಣದಲ್ಲಿ ಎರಡು ಮಾದರಿ ಮನೆಗಳನ್ನು ನಿರ್ಮಿಸಿದ್ದು ಜನರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡ್ತಾ ಇತ್ತು.
2025-01-18 13:02:50
Moreತಾಲೂಕಿನ ನೀರಗುಂದ ಗ್ರಾಮದಲ್ಲಿರೋ ಕೆರೆಯ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಹಲವು ವರ್ಷಗಳಿಂದ ಈ ರಸ್ತೆಯನ್ನು ದುರಸ್ಥಿ ಮಾಡುವಂತೆ ಹಲವು ಬಾರಿ ಮನವಿ ಮಾಡಿಕೊಂಡರು ಅಧಿಕಾರಿಗಳು ಮಾತ್ರ ಕಿವಿಗೊಡುತ್ತಿಲ್ಲ,
2025-01-18 13:49:02
Moreಮಧುಗಿರಿ ಪಟ್ಟಣದ ವಾರ್ಡ್ಗಳಲ್ಲಿ ದಿನದಿಂದ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಬೀದಿಯಲ್ಲಿ ಓಡಾಡಲು ಜನರು ಹೆದರುವಂತಾಗಿದೆ.
2025-01-18 14:49:16
Moreಫೆಬ್ರವರಿ 19 ರಿಂದ ಆರಂಭವಾಗುವ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.
2025-01-18 16:13:33
Moreಕನ್ನಡ ಚಿತ್ರರಂಗದ ಪುಟ್ಮಲ್ಲಿ ಉಮಾಶ್ರೀ ಮೊದಲ ಬಾರಿಗೆ ಯಕ್ಷಗಾನದಲ್ಲಿ ಬಣ್ಣ ಹಚ್ಚಿದ್ದು ಮಂಥರೆ ಪಾತ್ರದಲ್ಲಿ ಮನಸೆಳೆದಿದ್ದಾರೆ.
2025-01-18 17:57:20
Moreದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ತುಮಕೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಯಾವಾಗ ಬಂದರು ಡಾಕ್ಟರ್ ಮಾತ್ರ ಸಿಗುವುದಿಲ್ಲ,
2025-01-18 19:00:44
Moreಕರ್ನಾಟಕದಾದ್ಯಂತ ಚಳಿ ಮುಂದುವರೆದಿದೆ, ಅದರ ಬೆನ್ನಲ್ಲೇ ಚಂಡಮಾರುತದ ಆಗಮನವೂ ಆಗುತ್ತಿದ್ದು, ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
2025-01-19 11:26:57
Moreಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಹೃದಯಾಘಾತದಂತಹ ಗಂಭೀರ ಸಮಸ್ಯೆಗೆ ಒಳಗಾಗುತ್ತಿರುವುದು ಆತಂಕಕಾರಿ ವಿಚಾರವಾಗಿದೆ.
2025-01-19 12:06:22
Moreಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನ ಮಕ್ಕಳು , ಯುವಕ ಯುವತಿಯರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದು,
2025-01-19 12:29:25
Moreಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ, ಸಂಗೀತ ನಿರ್ದೇಶಕ ಸಾಧುಕೋಕಿಲ ಅವರಿಗೆ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿದ್ದಾರೆ.
2025-01-19 13:48:39
Moreಇತ್ತೀಚಿಗೆ ಯುವ ಜನತೆಯಲ್ಲಿ ಹೃದಯಘಾತವಾಗೋ ಪ್ರಮಾಣ ಹೆಚ್ಚಾಗಿದೆ. ಅದರಲ್ಲೂ ಆರೋಗ್ಯವಂತ ಯುವಕ, ಯುವತಿಯರೇ ಹಾರ್ಟ್ ಅಟ್ಯಾಕ್ನಿಂದ ಸಾಯುತ್ತಿದ್ದಾರೆ.
2025-01-19 14:53:58
Moreತುಮಕೂರು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಗಾಂಜಾ ಸಾಗಾಟ ಮಾಡ್ತಾ ಇರೋದು ಹೆಚ್ಚಾಗಿತ್ತು. ನಗರದ ಹಲವೆಡೆ ಯುವಕರು ಗಾಂಜಾ ಮತ್ತಲ್ಲಿ ತೇಲ್ತಾ ಇದ್ದರು.
2025-01-19 17:12:44
Moreರಾಸಲೀಲೆ ಪ್ರಕರಣದಲ್ಲಿ ಬಂಧನವಾಗಿದ್ದ ಡಿವೈಎಸ್ ಪಿ ರಾಮಚಂದ್ರಪ್ಪ ಜೈಲಿನಿಂದ ಹೊರ ಬಂದ ಕೂಡಲೇ ಮತ್ತೆ ಅರೆಸ್ಟ್ ಆಗಿದ್ದಾರೆ. ಮಧುಗಿರಿ ಡಿವೈಎಸ್ ಪಿ ಆಗಿದ್ದ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು .
2025-01-20 13:42:29
Moreಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯ ಶ್ರೀಗುರುಗುಂಡ ಬ್ರಹ್ಮೇಶ್ವರಸ್ವಾಮಿ ಮಠದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರಸ್ವಾಮಿ ಜಾತ್ರಾಮಹೋತ್ಸವ ಭಾನುವಾರ ಅದ್ಧೂರಿಯಾಗಿ ಜರುಗಿತು.
2025-01-20 14:32:56
Moreಬಿಗ್ ಬಾಸ್ ಸೀಸನ್ 11 ಕೊನೆಯ ಘಟ್ಟಕ್ಕೆ ತಲುಪಿದ್ದು, ಇನ್ನೇನು ಒಂದೇ ವಾರದಲ್ಲಿ ಬಿಗ್ ಬಾಸ್ ನ ವಿನ್ನರ್ ಯಾರು ಎಂಬುದು ಎಲ್ಲರಿಗೂ ತಿಳಿಯುತ್ತೆ. ಆದರೆ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಬಿಗ್ ಶಾಕ್ ಅನ್ನು ನೀಡಿದ್ದಾರೆ.
2025-01-20 16:25:58
Moreಬೆಳ್ಳಂ ಬೆಳಗ್ಗೆ ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿ- 48 ರ ಗುಂಡೇನಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದೆ, ಆದ್ರೆ ಕಾರು ಲಾರಿ ಕೆಳಗೆ ಇದ್ದು ನಜ್ಜುಗುಜ್ಜಾದರೂ ಅದೃಷ್ಟವಶಾತ್ ಪವಾಡ ಎಂಬಂತೆ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ
2025-01-20 17:01:00
Moreಹಳ್ಳಿಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಅಂತ ಹೇಳಲಾಗುತ್ತೇ, ಗ್ರಾಮಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿವೆ.
2025-01-20 17:36:27
Moreತುಮಕೂರಿನ ಶಿವಮೊಗ್ಗ - ಬೆಂಗಳೂರು ಔಟರ್ ರಿಂಗ್ ರೋಡ್ ನಲ್ಲಿರುವ ಸ್ಟಾರ್ ಕನ್ವೆಕ್ಷನ್ ಹಾಲ್ ಹತ್ತಿರ ರೈಲ್ವೆ ಬ್ರೀಡ್ಜ್ ಕೆಳಗೆ ವಾಹನ ಸವಾರರು ಬಾಯಿ ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ
2025-01-20 18:08:22
Moreಉತ್ತರ ಭಾರತದಲ್ಲಿ ಕೂಲಿ ಕಾರ್ಮಿಕರ ಮೇಲೆ ಹಲ್ಲೆಯಾದಂಥಹ ಅನೇಕ ಘಟನೆಗಳು ಜರುಗಿವೆ.
2025-01-20 18:30:45
Moreಮಧುಗಿರಿಯಲ್ಲಿ ಇತ್ತೀಚಿನ ದಿನಗಳಲ್ಲಿ ಸರಗಳ್ಳರ ಗ್ಯಾಂಗ್ ಆಕ್ಟಿವ್ ಆಗಿದ್ದು , ಜನರ ನಿದ್ದೆಗೆಡಿಸುವಂತಾಗಿದೆ.
2025-01-21 10:28:45
Moreಆರೋಗ್ಯದಿಂದ ಇರುವುದು ಮತ್ತು ದೇಹವನ್ನು ಫಿಟ್ ಆಗಿಟ್ಟುಕೊಳ್ಳುವುದು ಇತ್ತೀಚಿನ ಜೀವನದಲ್ಲಿ ಎಲ್ಲರಿಗೂ ಅತ್ಯಂತ ಅವಶ್ಯಕವಾಗಿದೆ.
2025-01-21 12:30:35
Moreನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ರಾಮಾಯಣ ಚಿತ್ರದ ಚಿತ್ರೀಕರಣ ಆರಂಭವಾಗಿದೆ. ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಈ ಚಿತ್ರಕ್ಕೆ ಯಶ್ ಸಹನಿರ್ಮಾಪಕರೂ ಕೂಡ ಆಗಿದ್ದಾರೆ.
2025-01-21 13:40:23
Moreತುರುವೇಕೆರೆ ತಾಲೂಕಿನಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ಸುಮಾರು 85 ಗ್ರಾಮಗಳಿಗೆ ಪಟ್ಟಣದ ಕೊಟ್ಟಿಗೆ ಗ್ರಾಮದಲ್ಲಿ ಸುಮಾರು 76 ಲಕ್ಷ ವೆಚ್ಚದಲ್ಲಿ ಮನೆ ಮನೆ ಗಂಗೆ ಕಾಮಗಾರಿಗೆ ಶಾಸಕ ಎಂ.ಟಿ. ಕೃಷ್ಣಪ್ಪ ಭೂಮಿ ಪೂಜೆಯನ್ನು ನೆರವೇರಿಸಿದರು.
2025-01-21 15:07:29
Moreಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಕ್ಷಣಗಣನೆ ಶುರುವಾಗಿದೆ. ಮಹತ್ವದ ಟೂರ್ನಿಗೆ ಎಲ್ಲಾ ರೀತಿಯ ತಯಾರಿ ನಡೆದಿದೆ. ಜತೆಗೆ ಚಾಂಪಿಯನ್ಸ್ ಟ್ರೋಫಿಗೆ ಬಲಿಷ್ಠ ತಂಡಗಳು ಪ್ರಕಟವಾಗುತ್ತಿವೆ.
2025-01-21 16:09:03
Moreಶಿರಾ ನಗರದ ಸರ್ಕಾರಿ ಆಸ್ಪತ್ರೆ ರೋಗವನ್ನು ವಾಸಿ ಮಾಡಿಕೊಡೋದಲ್ಲ , ಕಾಯಿಲೆಗಳನ್ನು ಉತ್ಪತ್ತಿ ಮಾಡುವ ಕೇಂದ್ರವಾಗಿದೆ.
2025-01-21 16:46:36
Moreಇತ್ತೀಚಿನ ದಿನಗಳಲ್ಲಿ ಕರ್ಕಶ ಹಾರ್ನ್ ಹಾಕುವ ಪ್ರವೃತ್ತಿ ಹೆಚ್ಚಾಗಿದ್ದು, ಎಲ್ಲೆಂದರಲ್ಲಿ ಜೋರು ಹಾರ್ನ್ ಹಾಕಿಯೇ ವಾಹನಗಳನ್ನು ಓಡಿಸುತ್ತಿರುತ್ತಾರೆ.
2025-01-21 17:32:28
Moreಕೊರಟಗೆರೆ ಪಟ್ಟಣದ ತಾಲೂಕು ಕಚೇರಿ ಮತ್ತು ಪಟ್ಟಣ ಪಂಚಾಯ್ತಿ ಮುಂಭಾಗದಲ್ಲಿ ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಆರನೇ ವರ್ಷದ ಪುಣ್ಯ ಸ್ಮರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯ್ತು.
2025-01-21 18:21:45
Moreಮಗಳ ಮದುವೆ ಅನ್ನೋದು ಪ್ರತಿಯೊಬ್ಬ ತಂದೆಯ ಜೀವಮಾನದ ದೊಡ್ಡ ಕನಸು. ಆ ಕನಸಿಗಾಗಿ ಹಗಲಿರುಳು ಕನಸು ಕಾಣೋನು ಅಪ್ಪ. ಮಗಳನ್ನು ರಾಜಕುಮಾರಿಯಂತೆ ನೋಡಿಕೊಂಡ ತಂದೆ, ಮಗಳನ್ನು ಜೋಪಾನ ಮಾಡಿಕೊಳ್ಳುವ ಹುಡುಗನನ್ನು ಹುಡುಕಿ ಮದುವೆ ಮಾಡುತ್ತಾರೆ,
2025-01-21 18:55:33
Moreತುರುವೇಕೆರೆ ತಾಲೂಕಿನ ತಾಳಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅದ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಪಿ.ಎಲ್.ನವೀನ್ ಕುಮಾರ್, ಉಪಾದ್ಯಕ್ಷರಾಗಿ ಶಿವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2025-01-21 19:26:07
Moreಮಕ್ಕಳು ಒಂದು ಹಂತದವರೆಗೂ ಬೆಳೆಯುವವರೆಗೂ ಅವರ ಮೇಲೆ ಹೆಚ್ಚಿನ ಕಾಳಜಿ ವಹಿಸುವುದು ಮುಖ್ಯವಾಗಿರುತ್ತೆ. ಅದರಲ್ಲೂ ಆಹಾರದ ವಿಚಾರದಲ್ಲಿ ಅವರ ಮೇಲೆ ಹೆಚ್ಚು ನಿಗಾ ಇಡಬೇಕಾಗುತ್ತದೆ.
2025-01-24 16:11:27
Moreಪ್ರಜಾ ಶಕ್ತಿ ಅಂದ್ರೆ ನೊಂದವರ ದನಿಯಾಗಿ ಕೆಲಸ ಮಾಡುವ ಕೆಲಸವನ್ನು ಮಾಡ್ತಾ ಇದ್ದು, ಪ್ರತಿ ವಾರ ಜಿಲ್ಲೆಯ ಒಂದೊಂದು ತಾಲೂಕಿಗೆ ಸಂಚಾರ ಮಾಡಿ, ಅಲ್ಲಿನ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸವನ್ನು ಮಾಡ್ತಾ ಇದೆ.
2025-01-24 13:18:42
Moreತುಮಕೂರು ಜಿಲ್ಲಾಸ್ಪತ್ರೆಗೆ ನಿತ್ಯ ಸಾವಿರಾರು ಮಂದಿ ರೋಗಿಗಳು ಹತ್ತು ತಾಲೂಕುಗಳಿಂದ ಚಿಕಿತ್ಸೆಗೆಂದು ಬರುತ್ತಾರೆ. ಜಿಲ್ಲಾಸ್ಪತ್ರೆಯ ಕರ್ಮಕಾಂಡವನ್ನು ನಿಮ್ಮ ಪ್ರಜಾಶಕ್ತಿ ಒಂದೊಂದೆ ಬಟಾಬಯಲು ಮಾಡುತ್ತಿದೆ.
2025-01-24 16:00:57
Moreಮನೆಯಲ್ಲಿ ಯಾರು ಇಲ್ಲದೆ ವೇಳೆ ವಾಮಾಚಾರ ಮಾಡಿದ್ದ ಆಸಾಮಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ವ್ಯಾಪ್ತಿಯಲ್ಲಿ ನಡೆದಿದೆ.
2025-01-24 14:44:47
Moreಇತ್ತೀಚೆಗೆ ಅದೇನಾಗಿದ್ಯೋ ಗೊತ್ತಿಲ್ಲ, ಟೀಂ ಇಂಡಿಯಾದ ಹಲವು ಕ್ರಿಕೆಟಿಗರ ವೈಯಕ್ತಿಕ ಬದುಕಿನಲ್ಲಿ ಬಿರುಗಾಳಿಯೇ ಬೀಸುತ್ತಿದೆ. ಮೊಹಮ್ಮದ ಶಮಿ, ಹಾರ್ದಿಕ್ ಪಾಂಡ್ಯಾರಂತಹ ದಿಗ್ಗಜ ಆಟಗಾರರು ಈಗಾಗಲೇ ಡಿವೋರ್ಸ್ ನೀಡಿ ಹೊರಬಂದಿದ್ದಾರೆ.
2025-01-24 15:51:48
Moreಕಾಂತಾರಾ -2 ಟಾಕ್ಸಿಕ್ ಸಿನಿಮಾ ತಂಡದ ವಿರುದ್ಧ ಅರಣ್ಯ ನಾಶ ಆರೋಪ ಕೇಳಿಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
2025-01-24 16:47:48
Moreತುಮಕೂರು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಂತರ್ ರಾಜ್ಯ ಕಳ್ಳರ ಹಾವಳಿ ಹೆಚ್ಚಾಗಿದ್ದು, ಕಳೆದ ಒಂದೂವರೆ ತಿಂಗಳ ಹಿಂದೆ ಪಾವಗಡ ಹಾಗೂ ತುಮಕೂರು ನಗರದಲ್ಲಿ ಅಂತರಾಜ್ಯ ಕಳ್ಳರು ಹೈಟೆಕ್ ಬೈಕ್ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡಿದ್ದಾರೆ.
2025-01-24 17:12:40
Moreತುಮುಲ್ ಅಧ್ಯಕ್ಷರಾದ ಬಳಿಕ ತವರು ಕ್ಷೇತ್ರ ಪಾವಗಡಕ್ಕೆ ಆಗಮಿಸಿದ ಶಾಸಕ ಎಚ್.ವಿ ವೆಂಕಟೇಶ್ಗೆ ಸ್ಥಳೀಯ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಂಡರು.
2025-01-24 18:13:51
Moreಬಡಜನರ, ಧ್ವನಿಯಿಲ್ಲದವರ ಧ್ವನಿಯಾಗಿ ಕೆಲಸ ಮಾಡುತ್ತಿರುವ ನಿಮ್ಮ ಪ್ರಜಾಶಕ್ತಿ ಟಿವಿ ಸಾಲುಸಾಲು ಬಡಜನರ ಕಣ್ಣೀರ ಕತೆಗಳನ್ನು, ಅವರ ನೋವುಗಳನ್ನ ನಿಮ್ಮ ಮುಂದಿಡುವ ಪ್ರಯತ್ನ ಮಾಡ್ತಿದೆ.
2025-01-24 18:53:43
Moreಕೊರಟಗೆರೆ ತಾಲೂಕು ತುಂಬುಗಾನಹಳ್ಳಿ ಬಳಿಯ ಕವಾಯತು ಮೈದಾನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವದ ಅಂಗವಾಗಿ ಪದಕ ಪ್ರಧಾನ ಮಾಡಲಾಯಿತು.
2025-01-24 19:13:09
Moreಶಿರಾ ನಗರ ದಿನದಿಂದ ದಿನಕ್ಕೆ ಹೆಚ್ಚು ಅಭಿವೃದ್ಧಿ ಆಗ್ತಾ ಇದೆ. ಆದರೆ ಈ ನಗರದ ಗುಂಡಿಗಳ ಅವಸ್ಥೆಯನ್ನು ನೋಡಿದರೆ ಇದೆನೋ ರಸ್ತೆನೋ, ಗುಂಡಿಗಳ ರಸ್ತೆನೋ ಒಂದು ಗೊತ್ತಾಗೋದಿಲ್ಲ.
2025-01-25 11:53:12
Moreಪಾವಗಡದಲ್ಲಿ ಗುಡಿಸಲಿಗೆ ಬೆಂಕಿ ಬಿದ್ದು ಎರಡು ಕುಟುಂಬಗಳು ಬೀದಿಗೆ ಬಿದ್ದ ಕುಟುಂಬಗಳ ಪ್ರಕರಣ ಮಾಸುವ ಮುನ್ನವೇ ಶಿರಾದಲ್ಲೊಂದು ಬೆಂಕಿ ಅವಘಡ ಸಂಭವಿಸಿದೆ.
2025-01-25 12:52:30
Moreತುಳಸಿ ಗಿಡವು ಒಂದು ಅದ್ಬುತವಾದ ಔಷಧೀಯ ಸಸ್ಯವಾಗಿದೆ. ಅಲ್ಲದೇ ವಾಸ್ತು ಶಾಸ್ತ್ರದಲ್ಲಿ ಈ ತುಳಸಿ ಗಿಡವು ಸಕಲ ವಾಸ್ತು ದೋಷಗಳನ್ನು ನಿವಾರಣೆ ಮಾಡುತ್ತದೆ.
2025-01-25 13:13:11
Moreಕಲ್ಲತ್ತಿಗಿರಿ ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಒಂದು ಸಣ್ಣ, ಸುಂದರ ದೇವಾಲಯ ಮತ್ತು ಜಲಪಾತವಾಗಿದೆ. ಕಲ್ಲತ್ತಿಗಿರಿ ಜಲಪಾತವು ಕೆಮ್ಮಣ್ಣುಗುಂಡಿಗೆ ಹೋಗುವ ದಾರಿಯಲ್ಲಿದೆ.
2025-01-25 13:48:47
Moreಬೈಕ್ನಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ಹಣವನ್ನು ನೋಡ್ತಾ ನೋಡ್ತಾ ಇದ್ದಂತೆ ಎಗರಿಸಿ ಐನಾತಿ ಕಳ್ಳನೊಬ್ಬ ಎಸ್ಕೇಪ್ ಆಗಿದ್ದಾನೆ. ಈ ಘಟನೆಯು ತುರುವೇಕೆರೆ ಪಟ್ಟಣದ ಬಾಣಸಂದ್ರ ರಸ್ತೆಯ ಭಾರತ್ ಪೆಟ್ರೋಲ್ ಬಂಕ್ನಲ್ಲಿ ಈ ಘಟನೆ ನಡೆದಿದೆ.
2025-01-25 14:10:09
Moreಬರೋಬ್ಬರಿ 50 ವರ್ಷಗಳ ಬಳಿಕ ಐತಿಹಾಸಿಕ ಮಧುಗಿರಿಯ ದಂಡಿನ ಮಾರಮ್ಮ ದೇವಿಯ ತೆಪ್ಪೋತ್ಸವ ಅದ್ದೂರಿಯಾಗಿ ಜರುಗಿತು.
2025-01-25 14:33:41
Moreರಸ್ತೆ ಅಗಲೀಕರಣ ನೆಪವೊಡ್ಡಿ ಹತ್ತಾರು ವರ್ಷಗಳಿಂದ ಕಷ್ಟಪಟ್ಟು ಬೆಳಿಸಿದ್ದ ನೂರಾರು ಮರಗಳಿಗೆ ಅಧಿಕಾರಿಗಳು ಕೊಡಲಿಪೆಟ್ಟು ಹಾಕ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
2025-01-25 15:26:39
Moreಈ ಶಾಲೆಗೆ ಹತ್ತಲ್ಲಾ, ಇಪ್ಪತ್ತಲ್ಲಾ ಬರೋಬ್ಬರಿ 164 ವರ್ಷಗಳ ಇತಿಹಾಸವಿದೆ. ಈ ಶಾಲೆಯಲ್ಲಿ ಕನ್ನಡ ಮತ್ತು ಉರ್ದು ಮಾಧ್ಯಮದ ವಿದ್ಯಾರ್ಥಿಗಳು ಓದುತ್ತಿದ್ದು, ಈ ಶಾಲೆಯಲ್ಲಿ ಓದಿದ ಅದೆಷ್ಟೋ ಮಂದಿ ಸದ್ಯ ಉನ್ನತ ಸ್ಥಾನದಲ್ಲಿದ್ದಾರೆ.
2025-01-25 16:07:53
Moreನೋಡುತ್ತಾ ನೋಡುತ್ತಾ ಬಿಗ್ ಬಾಸ್ ಫಿನಾಲೆ ಬಂದೇ ಬಿಟ್ಟಿದೆ. ಆರು ಸ್ಫರ್ಧಿಗಳು ಇದ್ದು, ಇವರ ಪೈಕಿ ಯಾರು ಗೆಲ್ಲುತ್ತಾರೆ ಎನ್ನುವ ಕುತೂಹಲ ಸ್ಫರ್ಧಿಗಳಿಗೆ ಇದೆ.
2025-01-25 17:17:09
Moreಶಿರಾ ತಾಲೂಕು ಪಂಚಾಯತ್ ಆಡಳಿತ ಇಂದು ನಗರದ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಆರ್ ಡಿಪಿಆರ್ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.
2025-01-25 18:33:04
Moreಕೊರಟಗೆರೆ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ತಹಶೀಲ್ದಾರ್ ಮಂಜುನಾಥ್ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೇರವೇರಿಸಿದರು.
2025-01-26 13:42:52
Moreಪಾವಗಡ ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
2025-01-26 16:22:21
Moreಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 2 ವಿಕೆಟ್ಗಳ ರೋಚಕ ಜಯ ಸಾಧಿಸಿದೆ.
2025-01-26 14:42:12
Moreಮೊಸರು ಆರೋಗ್ಯಕ್ಕೂ ಒಳ್ಳೆಯದು ಹಾಗೆಯೇ ಕೂದಲಿಗೂ ಒಳ್ಳೆಯದು. ಮೊಸರನ್ನು ಕೂದಲಿಗೆ ಬಳಸುವುದರಿಂದ ಕೂದಲು ಉದುರುವ ಸಮಸ್ಯೆ ದೂರವಾಗಿ ಕೂದಲು ಮೃದುವಾಗುತ್ತದೆ.
2025-01-26 16:19:47
Moreಶಿರಾ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ 76ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
2025-01-26 19:20:47
Moreತುಮಕೂರಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು, ಎಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸಿದೆ. ಸಿದ್ದಗಂಗಾ ಮಠದಲ್ಲೂ ಅತ್ಯಂತ ಸಂಭ್ರಮ ಸಡಗರದಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
2025-01-26 18:51:57
Moreಬೇಸಿಗೆ ಆರಂಭಕ್ಕೂ ಮುನ್ನವೇ ಅಲ್ಲಲ್ಲಿ ಬೆಂಕಿ ದುರಂತಗಳು ಸಂಭವಿಸುತ್ತಲೇ ಇದೆ. ಪಾವಗಡ ಹಾಗೂ ಶಿರಾದಲ್ಲಿ ಬೆಂಕಿ ಬಿದ್ದು ಗುಡಿಸಲುಗಳು ನಾಶವಾದ ಘಟನೆ ಬಳಿಕ ಮತ್ತೊಂದು ಅಗ್ನಿ ದುರಂತ ಜರುಗಿದೆ.
2025-01-27 13:10:36
Moreಪಾವಗಡದಲ್ಲಿ ಇತ್ತೀಚಿನ ದಿನಗಳಲ್ಲಿ ಸರಣಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರ ನಿದ್ದೆಗೆಡಿಸುವಂತಾಗಿದೆ.
2025-01-27 13:37:49
Moreಮಂಗಳೂರು ಬಾಳೆಹಣ್ಣಿನ ಬನ್ಸ್ ಕರಾವಳೀ ಕರ್ನಾಟಕದಲ್ಲಿ ಜನಪ್ರಿಯವಾಗಿರುವ ತಿನಿಸು. ಬಾಳೆಹಣ್ಣಿನ ಬನ್ಸ್ ಅನ್ನು ಮಾಗಿದ ಬಾಳೆಹಣ್ಣು, ಮೈದಾಹಿಟ್ಟು, ಮತ್ತು ಸಕ್ಕರೆಯಿಂದ ತಯಾರಿಸಲಾಗುತ್ತದೆ.
2025-01-27 15:00:50
Moreಶಿರಾ ತಾಲೂಕಿನ ಹುಲಿಕುಂಟೆ ಹೋಬಳಿ ವ್ಯಾಪ್ತಿಯ ಚಂಗಾವರ ಗ್ರಾಮ ಪಂಚಾಯಿತಿಗೆ ಸೇರಿದ ಕೆ.ಕೆ ಪಾಳ್ಯ ಗ್ರಾಮದ ಸರ್ಕಾರಿ ಶಾಲಾ ಕಟ್ಟಡ ಬಿರುಕು ಬಿಟ್ಟಿದ್ದು, ಆಗಲೋ ಈಗಲೋ ಬೀಳುವ ಹಂತದಲ್ಲಿದೆ.
2025-01-27 14:54:13
Moreಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಈಗಾಗಲೇ ನಡೆಯುತ್ತಿದೆ. ವಿಶ್ವದ ನಾನಾ ಭಾಗಗಳಿಂದ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ.
2025-01-27 16:05:14
Moreನಿಮ್ಮ ಪ್ರಜಾಶಕ್ತಿ ಟಿವಿ ನಿರಂತರವಾಗಿ ಸಾಮಾಜಿಕ ಕಳಕಳಿಯುಳ್ಳ ವರದಿಗಳನ್ನೇ ಬಿತ್ತರಿಸುತ್ತಾ ಬರುತ್ತಿದೆ. ಅದರಲ್ಲಿಯೂ ತುಮಕೂರು ನಗರವಾಸಿಗಳ ಸಮಸ್ಯೆಗಳನ್ನ ಎಳೆಎಳೆಯಾಗಿ ಬಿಚ್ಚಿಟ್ಟು ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನವನ್ನು ಮಾಡುತ್ತಿದೆ.
2025-01-27 16:45:57
Moreಕಾಲಿಟ್ಟರೇ ಸಾಕು ಬರೀ ಗುಂಡಿಗಳು ತುಂಬು ಗರ್ಭಿಣಿ ಏನಾದರೂ ಈ ರಸ್ತೆಯಲ್ಲಿ ಹೋದರೆ ಉಚಿತವಾಗಿಯೇ ಹೆರಿಗೆ ಆಗೋದಂತೂ ಫಿಕ್ಸ್. ಪ್ರತಿನಿತ್ಯ ಈ ರಸ್ತೆಯಲ್ಲಿ ಗುಂಡಿಯಲ್ಲಿ ಬಿದ್ದು ಹೋಗುವಂತ ಸ್ಥಿತಿ ನಿರ್ಮಾಣವಾಗಿದೆ.
2025-01-27 17:53:38
Moreಪಾವಗಡ ತಾಲೂಕು ತಿರುಮಣಿ ಹೋಬಳಿಯ ಬಳಿ ನಿರ್ಮಾಣವಾಗುತ್ತಿದ್ದ ಸೋಲಾರ್ ಪಾರ್ಕ್ ನಲ್ಲಿ ಬ್ಲ್ಯಾಸ್ ಸಂಭವಿಸಿದ್ದು, ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಕಾರ್ಮಿಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.
2025-01-28 12:20:17
Moreಮದುವೆ ಅಂದರೆ ಗಟ್ಟಿ ಮೇಳ, ಪುರೋಹಿತರ ಮಂತ್ರಘೋಷ ಇರಲೇ ಬೇಕು. ಪುರೋಹಿತರಿಲ್ಲದೇ ಯಾವುದೇ ಮದುವೆ ಆಗುವುದಿಲ್ಲ. ಮಂತ್ರ ಮಾಂಗಲ್ಯ, ಸ್ವಯಂ ಮದುವೆಗಳಂತವನ್ನೂ ಕೂಡ ನಾವು ನೋಡಿದ್ದೇವೆ.
2025-01-28 14:29:45
Moreಮಧುಗಿರಿ ಪಟ್ಟಣದ ಸರ್ಕಾರಿ ಆಸ್ಪತ್ರೆ ರಸ್ತೆಯಲ್ಲಿ ಎಚ್. ಸಿ. ಬಸವರಾಜು ಹಾಗೂ ಎಚ್. ಸಿ. ವೀರಭದ್ರಪ್ಪ ಸ್ಮರಣಾರ್ಥ ನೂತನವಾಗಿ ನಿರ್ಮಿಸಿರುವ ಡಯಾಲಿಸಿಸ್ ಸೆಂಟರ್ ಹಾಗೂ ಶ್ರೀ ಶಾರದಾ ದೇವಿ ಕಣ್ಣಿನ ಆಸ್ಪತ್ರೆ, ಸಂಶೋಧನಾ ಕೇಂದ್ರ ಉದ್ಘಾಟನೆ.
2025-01-28 14:42:19
Moreಮಂಗಳೂರು ಮೀನಿನ ಸಾರು ಕರಾವಳಿ ಕರ್ನಾಟಕದ ಜನಪ್ರಿಯ ಮಾಂಸಾಹಾರಿ ಖಾದ್ಯವಾಗಿದೆ.
2025-01-28 15:37:40
Moreಪ್ರಜಾಶಕ್ತಿ ಟಿವಿ ಸುದ್ದಿ ಮಾಡಿ ಸುಮ್ಮನಾಗಲ್ಲ ಅಂತಾ ಪದೇ ಪದೇ ಸಾಬೀತು ಪಡಿಸುತ್ತಲೇ ಇದೆ. ತುಮಕೂರಿನ ಮೂಲೆ ಮೂಲೆಯಲ್ಲೂ ಇರೋ ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟು, ಸಮಸ್ಯೆ ಪರಿಹಾರ ಆಗೋವರೆಗೂ ನಿರಂತರ ವರದಿ ಮಾಡುತ್ತಲೇ ಇತ್ತು.
2025-01-28 16:20:26
Moreಹೈಪರ್ ಲೋಕಲ್ ಕಾನ್ಸೆಪ್ಟ್ ಮೇಲೆ ಪ್ರಜಾಶಕ್ತಿ ಟಿವಿ ಆರಂಭವಾಗಿದ್ದು, ಪ್ರತಿ ಹಳ್ಳಿಗಳ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುತ್ತಿದೆ. ಸಮಸ್ಯೆಗಳ ವರದಿಯನ್ನು ಬಿತ್ತರಿಸಿ ಅಧಿಕಾರಿಗಳ ಗಮನ ಸೆಳೆಯುವ ಕೆಲಸವನ್ನು ಪ್ರಜಾಶಕ್ತಿ ಮಾಡುತ್ತಿದೆ.
2025-01-28 18:09:23
Moreತುಮಕೂರು ಪಾಲಿಕೆ ಈ ಹಿಂದೆ ನಗರ ಸಭೆ ಆಗಿದ್ದು ಇದೀಗ ಮಹಾನಗರ ಪಾಲಿಕೆಯಾಗಿ ಬೆಳೆದಿದೆ. ಪಾಲಿಕೆಗೆ ಕೋಟ್ಯಾಂತರ ರೂಪಾಯಿ ತೆರಿಗೆ ಕೂಡ ಬರ್ತಾ ಇದೆ.
2025-01-28 17:41:23
Moreಕೊರಟಗೆರೆ ತಾಲೂಕು ಕಸಬಾ ಹೋಬಳಿ ತೀತಾ ಗ್ರಾಮ ಪಂಚಾಯಿತಿಯ ಮಾದವಾರದಿಂದ ಕ್ಯಾಮೇನಹಳ್ಳಿ ಕ್ರಾಸಿನವರೇಗೆ ರಸ್ತೆಯ ಅಗಲೀಕರಣದ ನೆಪದಿಂದ ಹತ್ತಾರು ವರ್ಷದಿಂದ ಬೆಳೆಸಿದ್ದ ನೂರಾರು ಮರಗಳಿಗೆ ಅಧಿಕಾರಿಗಳು ಕೊಡಲಿ ಪೆಟ್ಟು ಹಾಕ್ತಿದ್ದರು.
2025-01-28 18:03:07
Moreತುಮಕೂರು ಜಿಲ್ಲೆಯ ಶಿರಾ ನಗರ ದಿನೇದಿನೇ ಬೃಹದಾಕಾರವಾಗಿ ಬೆಳೆಯುತ್ತಿದೆ. ಹೀಗಾಗಿ ನಗರದಲ್ಲಿ ಯಾವಾಗಲೂ ಸಂಚಾರ ದಟ್ಟಣೆ ಸಾಮಾನ್ಯವಾಗಿದೆ. ಮತ್ತೊಂದು ಕಡೆ ಪಾರ್ಕಿಂಗ್ ಸಮಸ್ಯೆ ಕೂಡ ಶಿರಾ ನಗರದ ಜನರನ್ನ ದೊಡ್ಡ ಮಟ್ಟದಲ್ಲಿ ಕಾಡ್ತಿದೆ.
2025-01-28 18:36:22
Moreಶಿರಾ ತಾಲೂಕಿನ ಚೀಲನಹಳ್ಳಿ ಬಳಿ ನಿರ್ಮಾಣವಾಗಿರೋ ಕುರಿ ಮತ್ತು ಮೇಕೆ ಮಾಂಸ ಉತ್ಪಾದನೆ ಮತ್ತು ಆಧುನಿಕ ಸಂಸ್ಕರಣಾ ಕೇಂದ್ರಕ್ಕೆ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಹಾಗೂ ಶಾಸಕ ಟಿ.ಬಿ ಜಯಚಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
2025-01-28 18:53:44
Moreಇಂದು ಸಂಜೆ ತುಮಕೂರಿನ ಅಂತರಸನಹಳ್ಳಿಯಲ್ಲಿ ಭಾರೀ ದುರಂತವೊಂದು ನಡೆದುಹೋಗಿದೆ. ತುಮಕೂರು ನಗರದ ಹೊರವಲಯದಲ್ಲಿರುವ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದ ದುರಂತದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
2025-01-28 19:13:18
Moreಪಾವಗಡ ತಾಲೂಕಿನ ತಿರುಮಣಿ ಬಳಿಯ ಸೋಲಾರ್ ಪಾರ್ಕ್ನ ನಿರ್ಮಾಣದ ಜಾಗದಲ್ಲಿ ಸಂಭವಿಸಿದ ಬ್ಲ್ಯಾಸ್ಟ್ನಿಂದಾಗಿ ಸ್ಥಳದಲ್ಲೇ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.
2025-01-29 11:53:53
Moreಬಜೆ ಬೇರಿನ ಹೆಸರನ್ನು ನೀವು ಕೇಳಿರಬಹುದು. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಇದನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಆಯುರ್ವೇದ ಪದ್ದತಿಯಲ್ಲಿನ ಅನೇಕ ಗಿಡಮೂಲಿಕೆಗಳಲ್ಲಿ ಇದು ಒಂದು.
2025-01-29 12:33:00
Moreಕೊಬ್ಬರಿಗೆ ಇಡೀ ಏಷ್ಯಾದಲ್ಲೇ ಪ್ರಖ್ಯಾತಿ ಆಗಿರುವ ತಿಪಟೂರಿನ ಎಪಿಎಂಸಿಯಲ್ಲಿ ಖದೀಮರು ಕೈಚಳಕ ತೋರಿದ್ದು, ಅಂಗಡಿ ಬೀಗ ಮುರಿದು ಕೊಬ್ಬರಿಯನ್ನು ಕಳ್ಳತನ ಮಾಡಿದ್ದಾರೆ.
2025-01-29 14:05:50
Moreರಾಜ್ಯದ ಪ್ರತಿ ಜನರಿಗೂ ಶುದ್ಧ ನೀರನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಜಲಜೀವನ್ ಮಿಷನ್ ಅಡಿಯಲ್ಲಿ ಮನೆ ಮನೆಗೆ ಗಂಗೆ ಯೋಜನೆಯನ್ನು ಜಾರಿಗೆ ತಂದಿದೆ, ಆದರೆ ಅದೆಷ್ಟೋ ಗ್ರಾಮಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ.
2025-01-29 14:30:57
Moreಕೆಲವು ಮಾತ್ರೆಗಳನ್ನು ಮಾದಕ ವಸ್ತುಗಳ ರೀತಿಯಲ್ಲಿ ಬಳಕೆ ಮಾಡಲಾಗುತ್ತಿದ್ದು, ಅಂತಹ ಮಾತ್ರೆಗಳ ಮಾರಾಟ, ಖರೀದಿ ಮೇಲೆ ಪೊಲೀಸ್ ಇಲಾಖೆ ಹಾಗೂ ಔಷಧಿ ನಿಯಂತ್ರಣ ಇಲಾಖೆ ನಿಗಾ ಇಟ್ಟಿದೆ.
2025-01-29 15:29:55
Moreಈ ಮೈಕ್ರೋ ಫೈನಾನ್ಸ್ ಅನ್ನೋ ಭೂತ ಬಡಜನರನ್ನ ಕಿತ್ತು ತಿಂತಾ ಇದೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಾಟಕ್ಕೆ ಬೇಸತ್ತು ಅದೇಷ್ಟೋ ಮಂದಿ ತಮ್ಮ ಪ್ರಾಣವನ್ನೇ ಕಳೆದುಕೊಳ್ತಿದ್ದಾರೆ.
2025-01-29 16:15:23
Moreಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಕರ್ನಾಟಕ ತಂಡಕ್ಕೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಮುನ್ನ ರಣಜಿ ಟ್ರೋಫಿಯಲ್ಲಿ ಆಡಲು ನಿರ್ಧರಿಸಿದ್ದಾರೆ.
2025-01-29 17:26:52
Moreದಲಿತ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ, ದಲಿತ ಸಮುದಾಯದ ಮುಖಂಡರು ಹಾಗೂ ದಲಿತ ಪರ ಸಂಘಟನೆಗಳು ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
2025-01-29 17:52:54
Moreರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಹಾವಳಿ ಮಿತಿ ಮೀರಿದ್ದು, ನೂರಾರು ಮಂದಿ ಅಮಾಯಕ ಜೀವಗಳು ಬಲಿಯಾಗ್ತಿದ್ದಾವೆ.
2025-01-29 18:58:42
Moreಮೈಕ್ರೋ ಫೈನಾನ್ಸ್ಗಳ ಕಾಟಕ್ಕೆ ರಾಜ್ಯಾದ್ಯಂತ ಅಮಾಯಕ ಜೀವಗಳು ಬಲಿಯಾಗುತ್ತಿದ್ದರೆ, ಕೆಲವರು ಊರನ್ನೇ ಬಿಟ್ಟು ಹೋಗ್ತಿದ್ದಾರೆ. ಇತ್ತ ಗೃಹ ಸಚಿವರ ಸ್ವಕ್ಷೇತ್ರ ಕೊರಟಗೆರೆಯಲ್ಲೂ ಮೈಕ್ರೋ ಫೈನಾನ್ಸ್ಗಳ ಕಾಟ ಮೀತಿ ಮೀರಿದೆ.
2025-01-29 19:23:39
Moreಪಾವಗಡದ ಪತ್ರಕರ್ತ ರಾಮಾಂಜಿನಪ್ಪ ಮೇಲೆ ಮೂವರು ಮಹಿಳೆಯರು ನಡು ರಸ್ತೆಯಲ್ಲೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರೋ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ.
2025-01-30 13:15:21
Moreಪ್ರತಿಯೊಬ್ಬರೂ ತಮ್ಮ ಹಿತ್ತಲಲ್ಲಿ ಇಲ್ಲವೇ ಕೈ ತೋಟದಲ್ಲಿ ಸಾಂಬ್ರಾಣಿ ಎಲೆಯನ್ನು ಬೆಳೆಸಿರುತ್ತಿರಿ. ಈ ಗಿಡದ ಪ್ರಯೋಜನೆಗಳು ನಿಮಗೆ ಗೊತ್ತ.
2025-01-30 13:32:17
Moreಶಿರಾ ನಗರ ಪೊಲೀಸ್ ಠಾಣೆಯ ಆವರಣದಲ್ಲಿ ನಿನ್ನೆ ಆಟೋ ಚಾಲಕರ ಸಭೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಆಟೋ ಚಾಲಕರಿಗೆ ಕಾನೂನು ನಿಯಮ ಪಾಲಿಸದಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
2025-01-30 14:24:40
Moreಇತ್ತೀಚಿನ ದಿನಗಳಲ್ಲಿ ಮೈಕ್ರೋ ಫೈನಾನ್ಸ್ ಕಾಟ ಸಾಕಷ್ಟು ಸದ್ದು ಮಾಡುತ್ತಿದೆ. ಇದೀಗ ಮೈಕ್ರೋ ಫೈನಾನ್ಸ್ ಜೊತೆಗೆ ಬಡ್ಡಿದಂಧೆ ಸಾಕಷ್ಟು ಸದ್ದು ಮಾಡ್ತಿದ್ದು, ಒಂದೊಂದೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
2025-01-30 17:01:49
Moreಗ್ರಾಮೀಣಭಾಗದ ಜನರಿಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆಗೆಂದು ಸರ್ಕಾರ ಆಯುಷ್ಮಾನ್ ಆರೋಗ್ಯ ಮಂದಿರವನ್ನು ನಿರ್ಮಾಣ ಮಾಡಲಾಗಿದೆ.
2025-01-30 15:32:23
Moreಮಧುಗಿರಿ ಜನರ ಆರಾಧ್ಯ ದೈವ ದಂಡಿನಮಾರಮ್ಮ ತೆಪ್ಪೋತ್ಸವ ನಡೆದ ಬೆನ್ನಲ್ಲೇ ಭಕ್ತರಿಗೆ, ಪ್ರವಾಸಿಗರಿಗೆ ಮತ್ತೊಂದು ಶುಭ ಸುದ್ದಿ ಸಿಕ್ಕಿದೆ.
2025-01-30 16:54:47
Moreಗೃಹ ಸಚಿವರ ತವರು ಕ್ಷೇತ್ರ ಕೊರಟಗೆರೆಯಲ್ಲೂ ಮೈಕ್ರೋ ಫೈನಾನ್ಸ್ಗಳ ಕಾಟ ಮೀತಿಮೀರಿದ್ದು, ನಿನ್ನೆ ಓರ್ವ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದರೆ, ಕುರಂಕೋಟೆ ಗ್ರಾಮದಲ್ಲಿ ವಿಶೇಷಚೇತನ ಮಕ್ಕಳೊಂದಿಗೆ ದಂಪತಿಯಿಬ್ಬರು ಊರನ್ನೇ ಬಿಟ್ಟು ಹೋಗಿದ್ದಾರೆ.
2025-01-30 17:34:47
Moreರಾಮಾರಾಮಾರೇ ಖ್ಯಾತಿಯ ದೀಪಕ್ ಮಡುವಳ್ಳಿ ನಿರ್ದೇಶನ, ಸತ್ಯ ಪ್ರಕಾಶ್ ರವರ ಕಥೆಯಲ್ಲಿ, ಮಿಲಿಂದ್ ಗೌತಮ್ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸಿರುವ ಅನ್ ಲಾಕ್ ರಾಘವ ಚಿತ್ರ ಇದೇ ಫೆಬ್ರವರಿ 7 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.
2025-01-30 17:59:37
Moreಕೊರಟಗೆರೆ ತಾಲೂಕಿನಲ್ಲಿ ದಿನೇ ದಿನೆ ಮೈಕ್ರೋ ಫೈನಾನ್ಸ್ಗಳ ಕಾಟ ಮಿತಿ ಮೀರಿದ್ದು, ನಿನ್ನೆ ಹನುಮಂತಪುರದಲ್ಲಿ ಮಹಿಳೆಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ್ರು.
2025-01-30 18:23:48
Moreಕಡುಬು ಕರ್ನಾಟಕದ ಜನಪ್ರಿಯ ಉಪಹಾರ ಭಕ್ಷ್ಯ. ಇಡ್ಲಿ ಹಿಟ್ಟನ್ನು ಹಲಸಿನ ಎಲೆಗಳಿಂದ ಮಾಡಿದ ಲೋಟಗಳಲ್ಲಿ (ಹಲಸಿನಕೊಟ್ಟೆ) ಬೇಯಿಸಲಾಗುತ್ತದೆ. ಇಡ್ಲಿಯ ರುಚಿಯೊಂದಿಗೆ ಹಲಸಿನ ಎಲೆಯ ಸತ್ವ ಪರಿಮಳ ಹೀರಿಕೊಂಡು ಕಡುಬು ತಯಾರಾಗುತ್ತದೆ.
2025-01-30 19:33:06
Moreಪಾವಗಡ ಪಟ್ಟಣದ ಪುರಸಭೆ ಕಚೇರಿಯಲ್ಲಿ ರಾಜ್ಯ ಹಣಕಾಸಿನ ಆಯೋಗ ಪುರಸಭಾ ಸದಸ್ಯರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
2025-01-31 13:49:04
Moreಕಾಲಿಟ್ಟರೇ ಸಾಕು ಬರೀ ಗುಂಡಿಗಳು ಗರ್ಭೀಣಿ ಏನಾದರೂ ಈ ರಸ್ತೆಯಲ್ಲಿ ಹೋದರೆ ಉಚಿತವಾಗಿ ಹೆರಿಗೆ ಆಗೋದು ಫಿಕ್ಸ್. ಇನ್ನು ಈ ರೋಡ್ನಲ್ಲಿ ಹೋಗೋ ಸವಾರರ ಜೀವಕ್ಕೆ ಮಾತ್ರ ಗ್ಯಾರಂಟಿ ಇಲ್ಲ.
2025-01-31 14:13:41
Moreಮಧುಗಿರಿ ತಾಲೂಕಿನ ಪುರವರ ಹೋಬಳಿಯ ದೊಡ್ಡಹೊಸಹಳ್ಳಿ ಗ್ರಾಮದಲ್ಲಿ ಹಲವು ಸಮಸ್ಯೆಗಳು ತಾಂಡವ ಆಡ್ತಾ ಇದ್ದು ಚರಂಡಿ ನೀರು ಮನೆ ಮುಂದೆ ನಿಲ್ಲುತ್ತಿವೆ,
2025-01-31 14:48:40
Moreಸಚಿವ ಜಮೀರ್ ಖಾನ್ ಪುತ್ರ ಜೈದ್ ಖಾನ್ ಕನ್ನಡ ಚಿತ್ರರಂಗದಲ್ಲಿ ನಟನಾಗಿ ಮಿಂಚುತ್ತಿರುವ ಇವರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸದ್ಯ ಜೈದ್ ನಟಿಸುತ್ತಿರುವ ಕಲ್ಟ್ ಸಿನಿಮಾ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.
2025-01-31 17:33:22
Moreಮೈಕ್ರೋ ಫೈನಾನ್ಸ್ಗಳ ಕಾಟಕ್ಕೆ ರಾಜ್ಯಾದ್ಯಂತ ಅಮಾಯಕ ಜೀವಗಳು ಬಲಿಯಾಗ್ತಿದ್ದು, ಕೆಲವರು ಊರನ್ನೇ ಬಿಟ್ಟು ಹೋಗ್ತಿದ್ದಾರೆ. ಕಲ್ಪತರು ನಾಡು ತುಮಕೂರಿನಲ್ಲಿಯೂ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗ್ತಿದ್ದು,
2025-01-31 17:18:48
Moreತುಮಕೂರು ಜಿಲ್ಲೆಯ ತಾಲೂಕು ವ್ಯಾಪ್ತಿಗೆ ಒಳಪಡುವ ಭೂಮಿ, ವಸತಿ ಸಮಸ್ಯೆಗಳನ್ನು ವಿಳಂಬ ಮಾಡದೆ ತುರ್ತಾಗಿ ಬಗೆಹರಿಸಿಕೊಡುವ ಕುರಿತು ಪ್ರತಿಭಟನೆ ನಡೆಸಲಾಯಿತು.
2025-01-31 17:56:12
Moreಕಲ್ಪತರು ನಾಡು ತುಮಕೂರು ಶೈಕ್ಷಣಿಕ ನಗರಿ ಅಂತಲೇ ಪ್ರಸಿದ್ಧಿ ಪಡೆದಿರೋ ನಗರ. ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ನಡೆದಾಡಿದ್ದ ಬೀಡು. ವಿದ್ಯಾವಂತರು, ಪ್ರಜ್ಞಾವಂತರೇ ಹೆಚ್ಚಿರೋ ತುಮಕೂರು ನಗರ ಯಾವಾಗಲೂ ಶಾಂತಿಗೆ ಹೆಸರಾಗಿದ್ದ ಊರು.
2025-01-31 18:43:10
Moreದಲಿತರ ಮೂಲಭೂತ ಸಮಸ್ಯೆ ಬಗ್ಗೆ ಗ್ರಾಮಪಂಚಾಯ್ತಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗದ ಘಟನೆ, ಮಧುಗಿರಿ ತಾಲೂಕಿನ ಪುರವರ ಹೋಬಳಿ ಕೋಡ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಡಕನಹಳ್ಳಿಯಲ್ಲಿ ನಡೆದಿದೆ.
2025-01-31 18:49:43
Moreಕೇಂದ್ರ ಮತ್ತು ರಾಜ್ಯಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಲ್ಲೊಂದಾದ ಜಲಜೀವನ್ ಮಿಷನ್ ಯೋಜನೆ ಹಳ್ಳಿ ಭಾಗಗಳಲ್ಲಿ ಒಂದಲ್ಲ ಒಂದು ಸಮಸ್ಯೆಯಾಗಿ ಮಾರ್ಪಡುತ್ತಿದೆ, ಈ ಜ್ವಲಂತ ಸಮಸ್ಯೆಗಳನ್ನು ವಿಸ್ತೃತವಾಗಿ ಪ್ರಜಾಶಕ್ತಿ ವರದಿ ಬಿತ್ತರಿಸಿತ್ತು
2025-01-31 19:03:29
Moreವೈದ್ಯರನ್ನು ದೇವರಂತೆ ಕಾಣೋ ಸಂಸ್ಕೃತಿ ನಮ್ಮದು. ಅದೇ ಕಾರಣದಿಂದಲೇ ವೈದ್ಯೋ ನಾರಾಯಣೋ ಹರಿ ಎಂಬ ಮಾತನ್ನು ಆಗಾಗ ಹೇಳ್ತಲೇ ಇರ್ತೀವಿ. ಆದರೆ ಈ ಮಾತನ್ನು ಹೇಳಿಕೊಂಡು ದೊಡ್ಡಬಳ್ಳಾಪುರದ ಈ ಕ್ಲಿನಿಕ್ಗಳಿಗೆ ಹೋದರೆ,
2025-01-31 19:30:09
Moreಮೈಕ್ರೋ ಫೈನಾನ್ಸ್ಗಳ ಕಾಟಕ್ಕೆ ರಾಜ್ಯಾದ್ಯಂತ ಅಮಾಯಕ ಜೀವಗಳು ಬಲಿಯಾಗ್ತಿದ್ದು, ಕೆಲವರು ಊರನ್ನೇ ಬಿಟ್ಟು ಹೋಗ್ತಿದ್ದಾರೆ. ಕಲ್ಪತರು ನಾಡು ತುಮಕೂರಿನಲ್ಲಿಯೂ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗ್ತಿದೆ.
2025-02-01 12:46:26
Moreಶಿರಾ ತಾಲ್ಲೂಕಿನ ತಾವರೆಕೆರೆ ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಅಡುಗೆ ಮನೆಯ ದುಸ್ಥಿತಿ ಶೋಚನೀಯವಾಗಿದೆ
2025-02-06 16:53:49
Moreಮಧುಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಸಿನಾಯಕನಹಳ್ಳಿ ಗ್ರಾಮದಲ್ಲಿ ಸರಳೀಕೃತ ದರಕಾಸ್ತು ಪೋಡಿ ಆಂದೋಲನ ಮತ್ತು ಭೂ ದಾಖಲೆ ವಿತರಣಾ ಕಾರ್ಯಕ್ರಮ ಜರುಗಿತು.
2025-02-06 17:06:55
Moreಶಿರಾ ತಾಲೂಕಿನಲ್ಲಿ ಭೀಕರ ಬರಗಾಲ ತಲೆದೊರಿದ್ದು, ಇತ್ತೀಚಿನ ದಿನಗಳಲ್ಲಿ ಲೋಡ್ ಶೇಡ್ಡಿಂಗ್ ಶುರುವಾಗಿದೆ. ಹೀಗಾಗಿ ಸೂಕ್ತ ಕಾಲಕ್ಕೆ ಬೆಳೆಗಳಿಗೆ ನೀರನ್ನು ಹರಿಸಲು ರೈತರು ಹೆಣಗಾಡುವಂತಾಗಿದೆ.
2025-02-06 17:19:12
Moreನಡೆದಾಡುವ ದೇವರು, ತ್ರಿವಿಧ ದಾಸೋಹಿ ನೆಲೆಸಿರುವ ಪ್ರಸಿದ್ಧ ಕ್ಷೇತ್ರ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಇದೇ ಫೆಬ್ರವರಿ 20 ರಿಂದ ಮಾರ್ಚ್ 1ರವರೆಗೆ ನಡೆಯಲಿದೆ.
2025-02-06 17:41:01
Moreಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್ ಅವರನ್ನು ನಟ ಕಿಚ್ಚ ಸುದೀಪ್ ಅವರು ಸದಾಶಿವ ನಗರದ ನಿವಾಸದಲ್ಲಿ ದಿಢೀರ್ ಭೇಟಿಯಾಗಿರುವುದು ಅಚ್ಚರಿ ಮೂಡಿಸಿದೆ.
2025-02-06 18:14:57
Moreಮದುವೆ ಸೇರಿದಂತೆ ಇನ್ನಿತ್ತರ ಸಮಾರಂಭಗಳಲ್ಲಿ ಮೇಕಪ್ ಬಳಸುವುದು ಹೆಚ್ಚು, ಆದರೆ ಮೇಕಪ್ ಬಳಸುವ ಮುನ್ನ ಅದನ್ನು ತೆಗೆಯುವ ಬಗ್ಗೆಯೂ ಗೊತ್ತಿರಲೇಬೇಕು. ದೀರ್ಘ ಸಮಯ ಮುಖದ ಮೇಲೆ ಮೇಕಪನ್ನು ಬಿಡುವುದು ಚರ್ಮದ ಆರೋಗ್ಯಕ್ಕೆ ಒಳ್ಳೆಯದಲ್ಲ.
2025-02-06 19:04:56
Moreಹಾಸನ ನಗರದಲ್ಲಿ ನೆಲೆಸಿರುವ ಶ್ರೀ ಹಾಸನಾಂಬೆಯ ದೇವಸ್ಥಾನವು ಸುಮಾರು 12 ನೇ ಶತಮಾನದಲ್ಲಿ ಕೃಷ್ಣಪ್ಪನಾಯಕ ಮತ್ತು ಸಂಜೀವನಾಯಕ ಎಂಬ ಪಾಳೆಗಾರರ ಕಾಲದಲ್ಲಿ ಸ್ಥಾಪಿತ ವಾಗಿರುವ ಈ ದೇವಾಲಯವಾಗಿದೆ.
2025-02-07 12:42:17
Moreಮಧುಗಿರಿ ತಾಲೂಕಿನ ಚಂದ್ರಗಿರಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಉಪ ಚುನಾವಣೆಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯಾಗಿ ರೇಣುಕಮ್ಮ ಹಾಗೂ ಉಪಾಧ್ಯಕ್ಷರಾಗಿ ಭಾಗ್ಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2025-02-07 13:13:00
Moreಶಾಲಾ ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗಿ, ಮಕ್ಕಳನ್ನು ಪ್ರೋತ್ಸಾಹಿಸಲು ಶಿಕ್ಷಕರು ವಾರ್ಷಿಕೋತ್ಸವ, ಶಾಲಾ ಸಂತೆ, ಫುಡ್ ಫೆಸ್ಟ್ ನಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡ್ತಾರೆ.
2025-02-07 13:30:43
Moreವಾಂಗಿ ಬಾತ್ ಇದು ದಕ್ಷಿಣ ಭಾರತದ ಪ್ರಸಿದ್ಧ ಭಕ್ಷ್ಯವಾಗಿದೆ. ಅದರಲ್ಲೂ ಮಹಾರಾಷ್ಟ್ರ ಹಾಗೂ ಕರ್ನಾಟಕದ ಸಾಂಪ್ರದಾಯಿಕ ಪಾಕವಿಧಾನ ಇದಾಗಿದೆ. ಬದನೆಕಾಯಿ ಮತ್ತು ಅನ್ನದಿಂದ ತಯಾರಿಸಲಾಗುವ ಈ ಭಕ್ಷ್ಯವನ್ನು ಬೆಳಗಿನ ಉಪಹಾರಕ್ಕೆ ಹೆಚ್ಚಾಗಿ ಮಾಡಲಾಗುತ್ತ
2025-02-07 14:03:33
Moreಶಿರಾ ಪಟ್ಟಣ ತುಮಕೂರಿನಿಂದ 50 ಕಿಲೋ ಮೀಟರ್ ದೂರದಲ್ಲಿದ್ದು, ನಾನಾ ಕಾರ್ಖಾನೆಗಳು ತಲೆ ಎತ್ತಿದ್ದು ಬೆಳೆವಣಿಗೆಯ ಹಾದಿಯಲ್ಲಿದೆ. ಆದರೆ ನಗರ ಸಭೆಯಲ್ಲಿ ಜನಪ್ರತಿನಿಧಿಗಳು ಇದ್ದರು ಕೂಡ ಇಲ್ಲದಂತಾಗಿದ್ದು, ಅಭಿವೃದ್ದಿಯಲ್ಲಿ ಸಾಕಷ್ಟು ಹಿಂದೆ ಬಿದ
2025-02-07 14:24:43
Moreಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು 4 ವಿಕೆಟ್ಗಳಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಫೆಬ್ರವರಿ 9 ರಂದು ಕಟಕ್ನಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಗುರಿ ಹೊಂದಿದೆ.
2025-02-07 15:45:56
Moreಅಂಗಡಿ- ಮುಂಗಟ್ಟುಗಳಲ್ಲಿ ಇಂಗ್ಲೀಷ್ ಭಾಷೆಯನ್ನು ಬಿಟ್ಟು ಕನ್ನಡ ಭಾಷೆಯಲ್ಲೇ ಬೋರ್ಡ್ಗಳನ್ನು ಹಾಕಬೇಕು ಎಂದು ಕನ್ನಡ ಪರ ಸಂಘಟನೆಗಳು ಹಾಗೂ ಕನ್ನಡ ರಕ್ಷಣಾ ವೇದಿಕೆ ಸೇರಿ ಅನೇಕ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ಮೂಲಕ ಎಚ್ಚರಿಕೆ ನೀಡಿತ್ತು
2025-02-07 16:09:41
Moreಗಗನಕ್ಕೇರುತ್ತಿರುವ ಬೆಲೆಗಳ ನಡುವೆ ಜನ ಸಾಮಾನ್ಯರು ಬದುಕಲು ಕಷ್ಟ ಪಡ್ತಾ ಇದ್ರು.. ಜೊತೆಗೆ ತಮ್ಮ ಕನಸಿನ ಮನೆ ನಿರ್ಮಾಣಕ್ಕೆ ಸಾಲ ಮಾಡಿ ಸಾಲದ ಮೇಲಿನ ಬಡ್ಡಿದರ ಹೆಚ್ಚಳದಿಂದ ಬಡವರು, ಮಧ್ಯಮ ವರ್ಗದವರು ಕಷ್ಟ ಪಡ್ತಾ ಇದ್ದರು,
2025-02-07 16:58:16
Moreಇಂದು ಸ್ಯಾಂಡಲ್ವುಡ್ನಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಒಂದು ಕಡೆ ʼಕ್ರೇಜಿ ಕ್ವೀನ್ʼ ರಕ್ಷಿತಾ ಪ್ರೇಮ್ ಸಹೋದರ ರಾಣ ಮದುವೆ ನಡೆದಿದೆ. ಇನ್ನೊಂದು ಕಡೆ ನಟಿ ಜಯಮಾಲಾ ಅವರ ಪುತ್ರಿ ಸೌಂದರ್ಯ ಮದುವೆ ನಡೆದಿದೆ.
2025-02-07 17:48:21
Moreಅಲೋವೆರಾ ಹಾಗೂ ಬೆಟ್ಟದ ನೆಲ್ಲಿಕಾಯಿ ಕೂದಲು ಬೆಳವಣಿಗೆಗೆ ಈ ಎರಡು ಪದಾರ್ಥಗಳು ಹಲವು ರೀತಿಯ ನ್ಯೂಟ್ರಿಷನ್ಗಳನ್ನು ಹೊಂದಿವೆ.
2025-02-07 18:24:55
Moreಸುಮಾರು 4 ದಶಕಗಳಿಂದ ಅಂದರೆ, 45 ವರ್ಷಗಳಿಂದ ಎಣ್ಣೆ, ಬತ್ತಿ ಇಲ್ಲದೆ ಉರಿಯುತ್ತಿದ್ದ ದೇವಸ್ಥಾನದ ದೀಪಗಳು ನಂದಿ ಹೋಗಿದೆ.
2025-02-07 18:53:41
Moreಕೌಟುಂಬಿಕ ಕಲಹಕ್ಕೆ ಬೇಸತ್ತು ಪತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಮದಲ್ಲಿ ನಡೆದಿದೆ.
2025-02-07 18:47:12
Moreಜಮೀನನ್ನು ಅಚ್ಚುಕಟ್ಟು ಮಾಡುವ ವೇಳೆ ಚಾಲಕನ ಅಜಾಗರುಕತೆಯಿಂದ ಟ್ರ್ಯಾಕ್ಟರ್ಗೆ ಸಿಲುಕಿ ರೈತನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ತಿಪ್ಪಾಪುರ ತಾಂಡದ ಹೊರವಲಯದಲ್ಲಿ ಈ ಘಟನೆ ನಡೆದಿದೆ.
2025-02-08 12:13:17
Moreರಾಜ್ಯದಲ್ಲಿ ಬೇಸಿಗೆ ಆರಂಭವಾಗ್ತಿದ್ದು, ವೈರಲ್ ಜ್ವರದ ಜೊತೆಗೆ ಇದೀಗ ಡೆಂಘಿ ಜ್ವರ ವಕ್ಕರಿಸಿದ್ದು, 7 ವರ್ಷದ ಬಾಲಕ ಡೆಂಘಿ ಮಾರಿಗೆ ಬಲಿಯಾಗಿದ್ದಾನೆ.
2025-02-08 12:27:35
Moreಕನ್ನಡ ಚಿತ್ರರಂಗದ ಹಿರಿಯ ನಟ ದಿನೇಶ್ ರವರ ಪುತ್ರ, ನವಗ್ರಹ ಸಿನಿಮಾದ ಶೆಟ್ಟಿ ಖ್ಯಾತಿಯ ನಟ ಗಿರಿ ದಿನೇಶ್ ಹೃದಯಘಾತದಿಂದ ನಿಧನರಾಗಿದ್ದಾರೆ.
2025-02-08 13:14:02
Moreಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮತ್ತು ಹಿಂಬಂದಿಯಲ್ಲಿ ಕುಳಿತಿದ್ದವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
2025-02-08 13:37:31
Moreಶಿರಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪಕ್ಷದ ನಗರ ಅಧ್ಯಕ್ಷರಾಗಿ ಅಂಜನ್ ಕುಮಾರ್ ಅಯ್ಕೆಯಾಗಿದ್ದಾರೆ. ನಗರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
2025-02-08 14:05:10
Moreಸೆಲೆಬ್ರೆಟಿ ಕ್ರಿಕೆಟ್ ಲೀಗ್ 2025 ಇಂದಿನಿಂದ ಆರಂಭವಾಗಲಿದೆ, CCL 2025 11 ನೇ ಸೀಸನ್ ಆಗಿದ್ದು, ಬೆಂಗಳೂರಿನಲ್ಲಿ ಅದ್ದೂರಿ ಚಾಲನೆ ಸಿಗಲಿದೆ.
2025-02-08 15:12:09
Moreಪ್ರತಿದಿನ ಬೆಳಿಗ್ಗೆ ಊಟಕ್ಕೆ ಮುನ್ನ 2-3 ಎಸಳು ಬೆಳ್ಳುಳ್ಳಿಯನ್ನು ಅಗಿದು ತಿಂದರೆ ಅದು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಬೆಳ್ಳುಳ್ಳಿಯಲ್ಲಿ ಅಲಿಸಿನ್ ಎಂಬ ಸಲ್ಫರ್ ಸಂಯುಕ್ತವಿದೆ, ಇದು ಫೈಟೊಕೆಮಿಕಲ್ ಆಗಿದೆ. ಇದು ರೋಗಗಳನ್ನು ತಡೆಗಟ
2025-02-08 18:11:54
Moreಹಾಲುಬಾಯಿ ಕರ್ನಾಟಕದ ವಿಶಿಷ್ಟ ಸಿಹಿ ತಿನಿಸು. ಹಾಲುಬಾಯಿ ಅಕ್ಕಿಯಿಂದ ತಯಾರಿಸುವ ಖಾದ್ಯ. ಹಾಲುಬಾಯಿಯನ್ನು ಹಲವಾರು ಮನೆಗಳಲ್ಲಿ ಹಬ್ಬದ ಸಿಹಿ ಅಥವಾ ವಿಶೇಷ ಕಾರ್ಯಕ್ರಮಗಳನ್ನು ಆಚರಿಸಲು ತಯಾರಿಸಲಾಗುತ್ತದೆ.
2025-02-08 18:45:01
Moreಶಿರಾ ತಾಲೂಕು ಮಾಗೋಡು ಗೊಲ್ಲರಹಟ್ಟಿಯಲ್ಲಿರುವ ಶ್ರೀ ಕಂಬದ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮುಖದಲ್ಲಿ ಜರುಗಿತು.
2025-02-08 19:16:13
Moreಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಎಲೆರಾಂಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಧುಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಹೊಸಳಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2025-02-08 19:26:18
MoreMLA ಸುರೇಶ್ ಗೌಡ ಅವರೇ ನೀವು ಏನೋ ಎಸಿ ಕಾರಲ್ಲಿ ಜುಂ ಅಂತಾ ಹೋಗ್ತೀರಾ, ಆದರೆ ಬಡ ಜನರ ಪಾಡು ಯಾರಿಗೆ ಹೇಳೋಣ. ಎಲೆಕ್ಷನ್ ಬಂದಾಗ ಮಾತ್ರ ಈ ಕಡೆ ಬರ್ತೀರಾ, ಕೈ ಮುಗಿದು ವೋಟ್ ಹಾಕಿ ಅಂತಾ ಕೇಳ್ತೀರಾ.
2025-02-09 11:03:44
Moreಕೆಪಿಎಸ್ಸಿ ಯು ಪರೀಕ್ಷೆಗಳ ನಿಯಮಗಳಲ್ಲಿ ಬದಲಾವಣೆಗಳನ್ನು ತರುತ್ತಲೇ ಇರುತ್ತದೆ. ಇದೀಗ ಮತ್ತೊಂದು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಕೆಪಿಎಸ್ಸಿಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ.
2025-02-09 12:43:38
Moreದೊಡ್ಡ ದೊಡ್ಡ ಮಾಲ್ ಗಳಲ್ಲಿ ಆಫರ್ ಗಳನ್ನು ನೋಡಿದ್ದೇವೆ. ಬೈ ಒನ್ ಗೆಟ್ ಒನ್ ಫ್ರೀ ಅನ್ನೋ ಆಫರ್ ಗಳನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬ ಈರುಳ್ಳಿ ಮಂಡಿ ಮಾಲೀಕ ಬರೀ ಈರುಳ್ಳಿ ಖರೀದಿ ಮಾಡಿದರೆ ಸಾಕು ಪ್ರತಿದಿನ ಗ್ರಾಹಕರಿಗೆ ಬಹುಮಾನ ಕೊಡ್ತಾ ಇದ್
2025-02-09 13:24:40
Moreಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸಿಸಿಎಲ್ 2025 ಪಂದ್ಯಾವಳಿಯ ಎರಡನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತೆಲುಗು ವಾರಿಯರ್ಸ್ ವಿರುದ್ಧ 46 ರನ್ಗಳ ಭರ್ಜರಿ ಗೆಲುವು ಸಾಧಿಸಿತು.
2025-02-09 14:28:06
Moreಖಾಸಗಿ ಶಾಲೆಯೊಂದರ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜೊತೆ ಅಮಾನವೀಯವಾಗಿ ನಡೆದುಕೊಂಡಿರುವ ಬಗ್ಗೆ ಆರೋಪ ಕೇಳಿಬಂದಿದೆ.
2025-02-09 14:50:07
Moreಶಿರಾದಲ್ಲಿರೋ ಬಹುತೇಕ ವಸತಿ ನಿಲಯಗಳು ಶೋಚನೀಯ ಸ್ಥಿತಿಯಲ್ಲಿದ್ದು ವಿದ್ಯಾರ್ಥಿಗಳ ಸ್ಥಿತಿ ಹೇಳತೀರದಾಗಿದೆ. ಒಂದ್ಕಡೆ ಕಟ್ಡಡದ ಕೊರತೆ ಇದ್ದರೆ ಮತ್ತೊಂದು ಕಡೆ ಶುಚಿತ್ವ ಅನ್ನೋದು ಮರೀಚಿಕೆಯಾಗಿದ್ದು, ವಿದ್ಯಾರ್ಥಿಗಳ ವಿದ್ಯಾಬ್ಯಾಸಕ್ಕೆ ಅಡಚಣೆ ಆಗ
2025-02-09 16:12:00
Moreಗಡಿ ತಾಲೂಕು ಪಾವಗಡದ ವಸತಿ ನಿಲಯದಲ್ಲಿ ಅವ್ಯವಸ್ಥೆ ಇದ್ದು, ಮಕ್ಕಳು ವಸತಿ ನಿಲಯದಲ್ಲಿ ಗೈರಾಗುತ್ತಿರೋದು ಕಂಡು ಬಂದಿದೆ. ಪಾವಗಡ ಪಟ್ಟಣದ ವ್ಯಾಪ್ತಿಯ ದೇವರಾಜ ಅರಸು ಬಾಲಕಿಯರ ವಸತಿ ನಿಲಯಕ್ಕೆ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ತಿಪ್ಪೇಸ್ವಾಮಿ ಭೇಟಿ
2025-02-09 16:49:01
Moreಭಾರತೀಯ ಮುಸ್ಲಿಮರ ಆರ್ಥಿಕ ಸ್ಥಿರತೆ ಎಂಬ ವಿಚಾರವಾಗಿ ತುಮಕೂರಿನ ಬಾರ್ಲೈನ್ ರಸ್ತೆಯಲ್ಲಿರುವ ಮಕ್ಕಾ ಮಸೀದಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
2025-02-09 17:13:19
Moreಹೇಳಿ ಕೇಳಿ ಪ್ರತಿಷ್ಠಿತ ಶೋ ರೂಂ, ಆದರೆ ಗಾಡಿ ತಗೋಳೋವರೆಗೂ ಮಾತ್ರ ನಮ್ಮ ಸರ್ವೀಸ್ ಚೆನ್ನಾಗಿದೆ, ನಮ್ಮ ಶೋ ರೂಂನಲ್ಲಿ ಆ ಆಫರ್ ಇದೆ, ಈ ಆಫರ್ ಇದೆ ಅಂತಾ ಬಡಾಯಿ ಕೊಚ್ಚಿಕೊಳ್ತಾರೆ. ಆದರೆ ಗಾಡಿ ತಗೊಂಡ ಮೇಲೆ ತಮ್ಮ ವರಸೆಯನ್ನು ಬದಲಿಸಿದ್ದಾರೆ.
2025-02-09 17:48:12
Moreಪ್ರೀತಿಯ ಮಾಯೆ ಹದಿಹರೆಯದವರನ್ನು ಸೆಳೆಯುತ್ತೆ. ಪ್ರೀತಿ ಕೆಲವರ ಬಾಳಲ್ಲಿ ಸುಂದರವಾದರೆ, ಮತ್ತೆ ಕೆಲವರ ಬಾಳಲ್ಲಿ ಕರಾಳವಾಗುತ್ತೆ. ಪ್ರೀತಿ ಎಂಬ ಪಾಶಕ್ಕೆ ಅದೆಷ್ಟೊ ಜೀವಗಳು ಕೂಡ ಬಲಿಯಾಗಿವೆ.
2025-02-09 18:39:05
Moreಮಧುಗಿರಿ ತಾಲೂಕಿನ ಪುರವರ ಹೋಬಳಿಯ ರತಪುತ್ರಪಾಳ್ಯ ಗೇಟ್ನಲ್ಲಿ ದ್ವಿಚಕ್ರ ವಾಹನದಲ್ಲಿ ಕಂಬಿಯನ್ನು ತೆಗೆದುಕೊಂಡು ಹೋಗ್ತಿದ್ದ ವೇಳೆ ಮುಂದೆ ಚಲಿಸುತ್ತಿದ್ದ ಓಮ್ನಿ ಕಾರಿನ ಮುಂಭಾಗಕ್ಕೆ ಕಂಬಿ ತಗುಲಿದ ಪರಿಣಾಮ ಓಮ್ನಿ ಕಾರು ಪಲ್ಟಿಯಾಗಿ ಅಪಘಾತವಾಗಿ
2025-02-10 12:14:04
Moreಕಾಂಗ್ರೇಸ್ ಸರ್ಕಾರವೇನೋ ಕೊಟ್ಟ ಭರವಸೆಯಂತೆ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಿದೆ. ಆದರೆ ಈ ಗ್ಯಾರೆಂಟಿ ಭಾಗ್ಯಗಳನ್ನು ಕೊಟ್ಟು ಸರ್ಕಾರ ಬಡವಾಗಿ ಹೋಯ್ತಾ ಅನ್ನೋ ಅನುಮಾನಗಳು ಮೂಡುತ್ತಿವೆ.
2025-02-10 13:00:01
Moreಬಗರ್ ಹುಕುಂ ಸಾಗುವಳಿ ಭೂಮಿಗೆ ಬೆಂಕಿ ಬಿದ್ದು ಸುಮಾರು 20ಕ್ಕೂ ಹೆಚ್ಚು ಬಡ ರೈತರು ಬೆಳೆದಿದ್ದ ಬೆಳೆ, ತೆಂಗಿನ ಗಿಡಗಳು ಬೆಂಕಿಗೆ ಆಹುತಿಯಾಗಿರುವ ಪ್ರಕರಣ ದೊಡ್ಡಿಕಟ್ಟೆ ಗ್ರಾಮದಲ್ಲಿ ನಡೆದಿದೆ.
2025-02-10 13:47:01
Moreಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬುಕ್ಕಾಪಟ್ಟಣ ಗ್ರಾಮದ ಕೋಳಿ ಶೆಡ್ ನಲ್ಲಿ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ದಂಧೆ ನಡೆಯುತ್ತಿದ್ದು, ಸಬ್ ಇನ್ಸ್ಪೆಕ್ಟರ್ ಚೇತನ್ ಕುಮಾರ್ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು.
2025-02-10 14:18:25
Moreಬ್ಲಾಕ್ ಹೆಡ್ಸ್ ನಮ್ಮ ಮುಖದ ಸೌಂದರ್ಯವನ್ನೇ ಹಾಳು ಮಾಡುತ್ತದೆ. ಮೂಗಿನ ಮೇಲೆ, ಅಕ್ಕ ಪಕ್ಕದಲ್ಲಿ, ತುಟಿಯ ಪಕ್ಕದಲ್ಲಿ ಬ್ಲಾಕ್ ಹೆಡ್ಸ್ ಹೆಚ್ಚಾಗಿ ಕಂಡುಬರುತ್ತದೆ. ಇವುಗಳಿಂದಾಗಿ ಮುಖದ ಚರ್ಮವು ಸಡಿಲಗೊಳ್ಳಲು ಪ್ರಾರಂಭಿಸುತ್ತದೆ.
2025-02-10 14:37:42
Moreಜೋಳದ ರೊಟ್ಟಿ ಉತ್ತರ ಕರ್ನಾಟಕದಲ್ಲಿ ಪ್ರಧಾನ ಆಹಾರವಾಗಿದೆ. ಜೋಳದ ರೊಟ್ಟಿ ಎಣ್ಣೆ ಮುಕ್ತ, ಪೌಷ್ಠಿಕ ಆಹಾರವಾಗಿದ್ದು ಕರ್ನಾಟಕಕ್ಕೆ ಭೇಟಿನೀಡುವ ಬಹುತೇಕ ಪ್ರವಾಸಿಗರು ತಪ್ಪದೇ ರುಚಿ ನೋಡಬಯಸುತ್ತಾರೆ.
2025-02-10 16:35:04
Moreಖೋ-ಖೋ ವಿಶ್ವಕಪ್ನಲ್ಲಿ ಗೆದ್ದಿರುವ ಕ್ರೀಡಾಪಟುಗಳಿಗೆ ಸರಿಯಾಗಿ ಗೌರವ ಸಿಗ್ತಾ ಇಲ್ಲ ಎಂದು, ಆರೋಪಿಸಿ ಇಂದು ಖೋಖೋ ಮಂಡಳಿಯವರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
2025-02-10 16:23:05
Moreಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ತುಮಕೂರು ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳು ಇಂದು ಡಿಸಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.
2025-02-10 16:45:52
Moreರೈತನೋರ್ವ ಕಷ್ಟಪಟ್ಟು ಬೆಳೆಸಿದ್ದ ಅಡಿಕೆ ಗಿಡಗಳನ್ನು ನಾಶ ಮಾಡಿದ್ದು, ಅನ್ನದಾತ ಕಂಗಲಾಗಿದ್ದಾನೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಗೂರಿನಲ್ಲಿ ಈ ಘಟನೆ ನಡೆದಿದೆ.
2025-02-10 17:02:46
Moreಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿಯಲ್ಲಿ ಜನ ಸಂಪರ್ಕ ಸಭೆಯನ್ನು ಸಚಿವ ರಾಜಣ್ಣ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು. ಸಚಿವ ರಾಜಣ್ಣ ಅವರೇ ಖುದ್ದು ಜನರ ಸಮಸ್ಯೆಗಳನ್ನು ಆಲಿಸಿ, ಜನರ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು
2025-02-10 17:47:49
Moreಶಿರಾದ ಹಾಸ್ಟೆಲ್ಗಳ ಚಿತ್ರಣವನ್ನು ನಿಮ್ಮ ಪ್ರಜಾಶಕ್ತಿ ಬಯಲು ಮಾಡ್ತಾನೆ ಬಂದಿದೆ. ಇವತ್ತು ಕೂಡ ಮತ್ತೊಂದು ಹಾಸ್ಟೆಲ್ನ ಅವ್ಯವಸ್ಥೆಯ ಮೇಲೆ ಪ್ರಜಾಶಕ್ತಿ ಟಿವಿ ಬೆಳಕು ಚೆಲ್ಲಿದ್ದು, ಈ ಹಾಸ್ಟೆಲ್ನಲ್ಲಿ ಮಕ್ಕಳಿಗೆ ಮಲಗಲು ಮಂಚಗಳಿಲ್ಲ, ಅಲ್ಲದೇ
2025-02-12 10:45:39
Moreಶಿರಾದ ಶ್ರೀ ಅಂಬಾ ಭವಾನಿ ಅಮ್ಮನವರ ದೇವಾಲಯಕ್ಕೆ ಸಂಸದ, ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
2025-02-10 18:35:42
Moreಶಿರಾ ತಾಲ್ಲೂಕಿನ ಮಾಗೋಡು ಕಂಬದ ರಂಗನಾಥ ಸ್ವಾಮಿ ಹೂವಿನ ರಥೋತ್ಸವ ಇಂದು ಸಾವಿರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿತು.
2025-02-10 18:55:43
Moreಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್ಶೋಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಇಂದಿನಿಂದ ಫೆಬ್ರವರಿ 14ರವರೆಗೂ ಏರ್ ಶೋ ನಡೆಯಲಿದೆ. ಏರ್ಶೋ ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.
2025-02-10 19:08:36
Moreಮಧುಗಿರಿ ಪಟ್ಟಣದ ಕಾರ್ಮಿಕರ ಅಧಿಕಾರಿ ಕಛೇರಿ ಆವರಣದಲ್ಲಿ ಕಾರ್ಮಿಕ ಅಧಿಕಾರಿ ಉಪವಿಭಾಗ ಮತ್ತು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಟೂಲ
2025-02-11 11:58:50
Moreಕುಣಿಗಲ್ ಪಟ್ಟಣದ ತುಮಕೂರು ರಸ್ತೆಯ ಶನಿಮಹಾತ್ಮ ದೇವಾಲಯದ ಮುಂಭಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿದ್ದು, ಯುವತಿಯ ತಲೆ ಮೇಲೆ ಟ್ರಾಕ್ಟರ್ ಚಕ್ರ ಹರಿದಿದ್ದು, ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ
2025-02-11 13:28:27
Moreಬೇಸಿಗೆ ಆರಂಭಕ್ಕೂ ಮುನ್ನವೇ ಅಲ್ಲಲ್ಲಿ ಬೆಂಕಿ ದುರಂತಗಳು ಸಂಭವಿಸುತ್ತಲೇ ಇದೆ. ಪಾವಗಡ ಹಾಗೂ ಶಿರಾದಲ್ಲಿ ಬೆಂಕಿ ಬಿದ್ದು ಗುಡಿಸಲುಗಳು ನಾಶವಾದ ಘಟನೆ ಬಳಿಕ ಮತ್ತೊಂದು ಅಗ್ನಿ ದುರಂತ ಜರುಗಿದೆ.
2025-02-11 16:54:34
Moreಕೊರಟಗೆರೆ ತಾಲೂಕು ಕಸಬಾ ಹೋಬಳಿಯ ಕೆರೆಯಾಗಳಹಳ್ಳಿಯಲ್ಲಿ ಅಡಿಕೆ ಗೊನೆ ಕಳ್ಳತನ ಮಾಡುತ್ತಿದ್ದ, ಅಣ್ಣ ತಮ್ಮ ಇಬ್ಬರನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದು. ಆರೋಪಿಗಳ ವಾಹನ ಮತ್ತು ಸುಮಾರು 25ಕೆಜಿ ಅಡಿಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
2025-02-11 17:18:37
Moreಗರಿ-ಗರಿಯಾದ ದಾವಣಗೆರೆ ಬೆಣ್ಣೆ ದೋಸೆ ಕರ್ನಾಟಕದ ಪ್ರಸಿದ್ಧಿ ರೆಸಿಪಿಯಲ್ಲಿ ಒಂದು. ಇಲ್ಲಿಗೆ ಬರುವ ಪ್ರವಾಸಿಗರು ಈ ದೋಸೆಯ ರುಚಿಯನ್ನು ನೋಡದೆ ಬಿಡುವುದಿಲ್ಲ.
2025-02-11 17:32:39
Moreತಾಲೂಕಿನ ಹಾಸ್ಟೆಲ್ ಗಳ ಚಿತ್ರಣವನ್ನು ನಿಮ್ಮ ಪ್ರಜಾ ಶಕ್ತಿ ಟಿವಿಯು ಬಯಲು ಮಾಡ್ತಾನೆ ಬಂದಿದೆ. ಇವತ್ತು ಕೂಡ ಮತ್ತೊಂದು ಹಾಸ್ಟೆಲ್ -ನ ಅವ್ಯವಸ್ತೆಯ ಮೇಲೆ ಪ್ರಜಾಶಕ್ತಿ ಟಿವಿ ಬೆಳಕು ಚೆಲ್ಲಿದ್ದು,
2025-02-11 17:50:35
Moreಶಿರಾದ ಹಾಸ್ಟೆಲ್ಗಳ ಚಿತ್ರಣವನ್ನು ನಿಮ್ಮ ಪ್ರಜಾಶಕ್ತಿ ಬಯಲು ಮಾಡ್ತನೇ ಬಂದಿದೆ. ಹೌದು ನೆನ್ನೆ ಅಷ್ಟೇ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಡಾ. ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಚಿತ್ರಣವನ್ನು
2025-02-11 18:24:47
Moreಇನ್ನು ಕೂಡ ಬೇಸಿಗೆ ಕಾಲವೇ ಆರಂಭವಾಗಿಲ್ಲ. ಫೆಬ್ರವರಿ ತಿಂಗಳು ಅರ್ಧ ಕೂಡ ಕಳೆದಿಲ್ಲ. ಅದಾಗಲೇ ಕಲ್ಪತರು ನಾಡು ತುಮಕೂರಿನಲ್ಲಿ ಜೀವಜಲಕ್ಕಾಗಿ ಹಾಹಾಕಾರ ಶುರುವಾಗಿದೆ. ತುಮಕೂರಿನ ಅದೊಂದು ಏರಿಯಾದಲ್ಲಿ ಕುಡಿಯುವ ನೀರಿಗೂ ತತ್ವಾರ ಎದುರಾಗಿಬಿಟ್ಟಿದೆ
2025-02-11 18:43:00
Moreಕಲ್ಪತರು ನಾಡು ತುಮಕೂರು ಜಿಲ್ಲೆ ಅಂದರೆ ಎಳನೀರು, ತೆಂಗು, ಕೊಬ್ಬರಿಗೆ ಬಹಳ ಫೇಮಸ್, ಆದರೆ ಇವತ್ತು ತುಮಕೂರಿನಲ್ಲಿಯೇ ಎಳನೀರಿಗೆ ಪುಲ್ ಡಿಮ್ಯಾಂಡ್ ಶುರುವಾಗಿದೆ.
2025-02-11 18:55:19
More2019ರ ಫೆಬ್ರವರಿ 2ನೇ ತಾರೀಖು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಸಂತೆಮಾವತ್ತೂರು ಬಳಿ ಯುವತಿಯ ಶವ ಪತ್ತೆಯಾಗಿದ್ದು. ಯುವತಿಯ ತಲೆ ಮುಖ ರಕ್ತ ಸಿಕ್ತವಾಗಿತ್ತು.
2025-02-11 19:18:34
Moreದೊಡ್ಡಬಳ್ಳಾಪುರದಲ್ಲಿ ನಕಲಿ ಡಾಕ್ಟರ್ಗಳ ಹವಾ ಮಾತ್ರ ನಿಲ್ತಾ ಇಲ್ಲ, ಹೆಸರಿಗೆ ಮಾತ್ರ ವೈದ್ಯರು ಆದರೆ ಇವರು ನಿಜವಾದ ಡಾಕ್ಟರ್ಗಳು ಅಲ್ಲವೇ ಅಲ್ಲ. ಕಾಂಪೌಂಡರ್ ಆಗಿದ್ದವರು ಮನೆಯಲ್ಲೇ ಆಸ್ಪತ್ರೆ ಶುರು ಮಾಡಿ ಚಿಕಿತ್ಸೆ ಕೊಡ್ತಾ ಇದ್ದಾರೆ.
2025-02-11 19:44:06
Moreಪಾವಗಡ ತಾಲೂಕಿನ ಕಾರನಾಗನಹಳ್ಳಿ ಗ್ರಾಮದಲ್ಲಿ ನೆನ್ನೆ ಸಾಯಂಕಾಲ ಅಗ್ನಿ ಅವಗಡ ಸಂಭವಿಸಿದ್ದು, ಬಡನಾಗಪ್ಪ ಎನ್ನುವವರ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಕರಕಲಾಗಿದೆ.
2025-02-12 12:15:21
Moreಇಂಡಸ್ಟ್ರೀಯಲ್ ವಿಸಿಟ್ ನೆಪದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಕರು ಚರ್ಚ್ಗೆ ಕರೆದುಕೊಂಡು ಹೋಗಿದ್ದು, ಶಿಕ್ಷಕರ ಈ ನಡೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗ್ತಿದೆ.
2025-02-12 12:46:21
Moreಕಳೆದ ಜನವರಿ 29 ರಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುವ ವೇಳೆ ಭಾರಿ ಕಾಲ್ತುಳಿತದಿಂದ ಹಲವು ಜನರು ಸಾವನಪ್ಪಿದ್ದರು. ಅದರಲ್ಲಿ ಕರ್ನಾಟಕದ ನಾಲ್ಕು ಜನ ಸಾವನಪ್ಪಿದ್ದರು.
2025-02-12 14:03:30
Moreಈ ಆನ್ಲೈನ್ ಗೇಮ್ ಅನ್ನೋದು ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಎಲ್ಲರನ್ನೂ ಹಾದಿ ತಪ್ಪಿಸ್ತಾ ಇದೆ. ಕೆಲವು ಯುವಕರು ಈ ಆನ್ಲೈನ್ ಗೇಮ್ಗಳಿಂದ ಓದೋದು ಬರಿಯೋದನ್ನು ಬಿಟ್ಟು ಹಾಳಾಗ್ತಿದ್ರೆ, ಇನ್ನೂ ಕೆಲವರು ಆತ್ಮಹತ್ಯೆಗಳಿಗೆ ಶರಾಣಾಗುತ್ತಿದ್
2025-02-12 14:31:49
Moreಧಾರವಾಡ ಪೇಡ ಉತ್ತರ ಕರ್ನಾಟಕದ ಧಾರವಾಡ ನಗರದಲ್ಲಿ ಪರಿಚಯಿಸಲ್ಪಟ್ಟ ರುಚಿಕರವಾದ ಸಿಹಿ ತಿಂಡಿ. ಧಾರವಾಡ ಪೇಡ ೧೭೫ ವರ್ಷಗಳ ಇತಿಹಾಸವನ್ನು ಹೊಂದಿದೆ. ಮತ್ತು ಜಿಐ (ಭೂವೈಜ್ಙಾನಿಕ ಗುರುತಿನ) ಟ್ಯಾಗ್ ಅನ್ನು ಪಡೆದಿದೆ.
2025-02-12 14:56:37
Moreಗಡಿ ತಾಲೂಕು ಪಾವಗಡ ಅಂದರೆ ಮೊದಲು ನೆನಪಾಗೋದು ಶ್ರೀ ಶನೇಶ್ವರ ಸ್ವಾಮಿ. ಈ ದೇವಾಲಯಕ್ಕೆ ತುಮಕೂರು ಜಿಲ್ಲೆ ಮಾತ್ರವಲ್ಲದೇ ಬೇರೆ ಜಿಲ್ಲೆ, ನೆರೆಯ ಆಂಧ್ರದಿಂದಲೂ ಭಕ್ತರು ಆಗಮಿಸಿ, ವಿಶೇಷ ಪೂಜೆ ಸಲ್ಲಿಸುತ್ತಾರೆ.
2025-02-12 15:35:40
Moreಶಿರಾ ತಾಲೂಕಿನಲ್ಲಿರೋ ವಸತಿ ಶಾಲೆಯಲ್ಲಿನ ದುಸ್ಥಿತಿ ಬಗ್ಗೆ ಪ್ರಜಾಶಕ್ತಿ ಎಳೆ ಎಳೆಯಾಗಿ ಬಿತ್ತರಿಸುತ್ತಿದ್ದ ಬೆನ್ನಲ್ಲೇ, ಹಾಸ್ಟೆಲ್ನಲ್ಲೋಂದು ದುರಂತ ಸಂಭವಿಸಿದೆ.
2025-02-12 15:54:57
Moreಶಿರಾ ತಾಲೂಕಿನ ಗೌಡಗೆರೆ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದ ರಸ್ತೆ ಹೆದ್ದಾರಿಯಾಗಿ ಮಾರ್ಪಡುತ್ತಿದೆ. ಆದರೆ ಈ ಹೆದ್ದಾರಿಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಪಿಡಿಒ ಅಧಿಕಾರಿಗಳು ರಾತ್ರೋ ರಾತ್ರಿ ರಸ್ತೆಯ ಬಳಿ ಚರಂಡಿ ತೆಗೆದಿದ್ದು ಹಲವು
2025-02-12 16:27:31
Moreಮೂಲಭೂತ ಸೌಕರ್ಯಗಳ ಬೇಡಿಕೆ ಹಾಗೂ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.
2025-02-12 17:02:42
Moreತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ಅನಾರೋಗ್ಯದ ಹಿನ್ನೆಲೆ ತುಳುನಾಡಿನ ದೈವದ ಮೊರೆ ಹೋಗಿದ್ದಾರೆ.
2025-02-12 18:07:14
Moreಚಿಕ್ಕನಾಯಕನಹಳ್ಳಿ ತಾಲೂಕಿನ ಬರಗೂರಿನಲ್ಲಿ ರೈತ ಗಣೇಶ್ ಎಂಬುವವರಿಗೆ ಸೇರಿದ್ದ ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ರಾತ್ರೋ ರಾತ್ರಿ ಕಡಿದು ಪರಾರಿಯಾಗಿದ್ದರು. ಕಿಡಿಗೇಡಿಗಳ ಕೃತ್ಯಕ್ಕೆ ರೈತ ಗಣೇಶ್ ಎಂಬುವವರು ಕಂಗಾಲಾಗಿದ್ದರು.
2025-02-12 18:28:14
Moreಇಂಗ್ಲೆಂಡ್ ವಿರುದ್ಧದ ಅಹ್ಮದಾಬಾದ್ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿರುವ ಶುಭಮನ್ ಗಿಲ್ ಅವರು ಇದೀಗ ಏಕದಿನ ಕ್ರಿಕೆಟ್ ನಲ್ಲಿ ಅತಿವೇಗವಾಗಿ 2500 ರನ್ ಪೂರೈಸಿದ ಆಟಗಾರ ಎಂಬ ವಿಶ್ವದಾಖಲೆಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾರೆ.
2025-02-12 18:43:25
Moreಕಂಟೈನರ್ ಲಾರಿಗೆ ಹಿಂಬದಿಯಿಂದ KSRTC ಬಸ್ ಡಿಕ್ಕಿಯಾಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ. ತುಮಕೂರಿನ ಕ್ಯಾತ್ಸಂದ್ರ ಬಳಿಯ ನಂದಿ ಹಳ್ಳಿ ಬಳಿ ಈ ಅಪಘಾತ ನಡೆದಿದ್ದು, ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸ
2025-02-13 11:25:08
Moreಶಿರಾ ತಾಲೂಕಿನ ಚಂಗಾವರ ಗ್ರಾಮದ ಸಿದ್ದಲಿಂಗಮ್ಮ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪಟ್ಟನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಿದ್ದ ಖದೀಮನಿಂದ 1.45 ಲಕ್ಷ ಮೌಲ್ಯದ ಚಿನ್ನದ ಒಡವೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರ
2025-02-13 11:49:13
Moreಹಾಡುಹಕ್ಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ.
2025-02-13 12:25:29
Moreಬೆಳಗಾವಿ ಕುಂದವು ಕರ್ನಾಟಕದ ಬೆಳಗಾವಿ ನಗರದಲ್ಲಿ ತಯಾರಿಸಲಾಗುವ ಪ್ರಸಿದ್ದ ತಿನಿಸಾಗಿದೆ. ಬೆಳಗಾವಿ ಕುಂದವು ಬೆಳಗಾವಿಯ ಅತ್ಯಂತ ಜನಪ್ರಿಯ ಸಿಹಿ ಪಾಕವಿಧಾನವಾಗಿದೆ.
2025-02-13 13:03:49
Moreಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ನಮ್ಮ ಪ್ರೀತಿಯ ರಾಮು ಫೆಬ್ರವರಿ 14 ರಂದು ರೀರಿಲೀಸ್ ಮಾಡುತ್ತಿದೆ. ಈಗಾಗಲೇ ಫೆಬ್ರವರಿ 14 ಕ್ಕೇ ಮರುಬಿಡುಗಡೆ ಮಾಡಲು ತಯಾರಿ ನಡೆದಿದೆ.
2025-02-13 14:16:19
Moreಈ ಬಾರಿ ಏರ್ ಶೋ ನಲ್ಲಿ ಸುಮಾರು 100 ದೇಶಗಳು ಭಾಗಿಯಾಗಿದ್ದು, ಸಾವಿರಾರು ಮಂದಿ ಆಗಮಿಸಿ ಆಗಸದಲ್ಲಿ ಆಗ್ತಿರೋ ಲೊಹದ ಹಕ್ಕಿಗಳ ಕಲರವವನ್ನು ಕಣ್ತುಂಬಿಕೊಂಡು ನಿಬ್ಬೆರಗಾಗುತ್ತಿದ್ದಾರೆ.
2025-02-13 14:52:56
Moreಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಗುರುವಾರ ಬೆಳಗ್ಗೆ ವಾಷಿಂಗ್ಟನ್ ಡಿಸಿಗೆ ಬಂದಿಳಿದ ಅವರು ಹೊಸದಾಗಿ ಆಯ್ಕೆಯಾದ ಯುಎಸ್ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರನ್ನು ಭೇಟಿಯಾಗಿದ್ದಾರೆ.
2025-02-13 16:08:17
Moreಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೌರಿಕಲ್ಲು ಗ್ರಾಮದಲ್ಲಿ ಮತ್ತೆ ಕಲ್ಲು ಗಣಿಗಾರಿಕೆಯ ಸದ್ದು ಜೋರಾಗಿದೆ.
2025-02-13 16:22:05
Moreತಾರಾ ಅವರು ನಟಿಸಿರೋ ಹೆಬ್ಬೆಟ್ ರಾಮಕ್ಕ ಎಂಬ ಸಿನಿಮಾದ ದೃಶ್ಯಗಳು ರಾಜ್ಯಾದ್ಯಂತ ಸಖತ್ ಸೌಂಡ್ ಮಾಡಿತ್ತು, ಆದರೆ ಆ ಸಿನಿಮಾಗಳ ದೃಶ್ಯಗಳನ್ನು ನೋಡಬೇಕು ಅಂದರೆ ಒಮ್ಮೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ತುಮಕೂರು ಪಂಚಾಯ್ತಿಗೆ ಒಮ್ಮೆ ಬನ್ನಿ,
2025-02-13 16:36:07
Moreಕರಿಬೇವು ನಮ್ಮ ಕೂದಲ ಆರೈಕೆಗೆ ಸುಲಭವಾಗಿ ಸಿಗುವ ಗಿಡಮೂಲಿಕೆ. ಕರಿಬೇವಿನ ಮತ್ತು ಕಡ್ಡಿಯಲ್ಲಿ ವಿಟಮಿನ್ ಎ, ಬಿ ಮತ್ತು ಸಿ, ಪ್ರೋಟೀನ್, ಉತ್ಕರ್ಷಣ ನಿರೋಧಕಗಳು, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತ ಅಂಶಗಳಿವೆ.
2025-02-13 17:12:00
Moreವೈದ್ಯರ ನಿರ್ಲಕ್ಷ್ಯಕ್ಕೆ ಎರಡು ತಿಂಗಳ ಬಾಣಂತಿ ಸಾವನ್ನಪ್ಪಿದ್ದಾಳೆ ಎಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಚಾಲುಕ್ಯ ಆಸ್ಪತ್ರೆ ಎದುರು ಪೋಷಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
2025-02-13 17:29:00
Moreಮುಖದ ತುಂಬ ಮೊಡವೆಗಳ ರಾಶಿ. ದಿನಕಳೆದಂತೆ ಮೊಡವೆಗಳು ಮಾಸಿ ಕಪ್ಪು ಚುಕ್ಕಿ ಕಾಣಿಸುತ್ತಿದೆ. ಇದರಿಂದಾಗಿ ಮುಖದ ಸುಂದರತೆ ಹಾಳಾಗುತ್ತಿದೆ. ಮುಖದ ತುಂಬ ಮೊಡವೆಗಳ ರಾಶಿ. ದಿನಕಳೆದಂತೆ ಮೊಡವೆಗಳು ಮಾಸಿ ಕಪ್ಪು ಚುಕ್ಕಿ ಕಾಣಿಸುತ್ತಿದೆ.
2025-02-13 17:55:06
Moreಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ದಿನದಿಂದ ದಿನಕ್ಕೆ ಭಕ್ತರ ದಂಡು ಸಾಗರದಂತೆ ಹರಿದುಬರುತ್ತಿದೆ. ನೆನ್ನೆ ಮಾಘ ಪೌರ್ಣಮಿ ಹಿನ್ನೆಲೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪವಿತ್ರ ಸ್ನಾನದಲ್ಲಿ ತೊಡಗಿದ್ದರ
2025-02-13 18:17:09
Moreಚಿತ್ರದುರ್ಗವು ಏಳು ಸುತ್ತಿನ ಕಲ್ಲಿನ ಕೋಟೆಗೆ ಹೆಸರುವಾಸಿಯಾಗಿದೆ. ಸುಮಾರು ೩೫ ರಹಸ್ಯ ಪ್ರವೇಶದ್ವಾರಗಳನ್ನು ಹೊಂದಿರುವ ಭದ್ರ ಕೋಟೆ ಇದಾಗಿದ್ದು. ಕೋಟೆಯ ಅಂಕು ಡೊಂಕಾದ ಮಾರ್ಗಗಳು ಶತ್ರು ಸೈನಿಕರಿಗೆ ಕ್ಲಿಷ್ಟ ಪರಿಸ್ಥಿತಿಗೆ ಒಳಗಾಗುವಂತೆ ಮಾಡುತ್
2025-02-14 09:50:10
Moreರಾಯಬಾಗ ತಾಲೂಕಿನ ಮೇಕಳಿ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ನ ವಸೂಲಿಗಾರರ ಕಿರುಕುಳವನ್ನು ತಾಳಲಾರದೆ ಮೇಕಳಿ ಗ್ರಾಮದ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
2025-02-14 11:28:02
Moreಕೊರಟಗೆರೆ ತಾಲೂಕಿನ ಕರಡಿಧಾಮ ಮೀಸಲು ಅರಣ್ಯ ಹಾಗೂ ಹಿರೇಬೆಟ್ಟ ರಕ್ಷಿತ ಅರಣ್ಯದಲ್ಲಿ ಮತ್ತೆ ಕಲ್ಲುಕ್ವಾರೆ ಬ್ಲಾಸ್ಟಿಂಗ್ ಸದ್ದು ಶುರುವಾಗಿದ್ದು, ಮೀಸಲು ಅರಣ್ಯ ಪ್ರದೇಶದಲ್ಲಿದ್ದ ಪ್ರಾಣಿ ಪಕ್ಷಿಗಳಿಗೆ ಹಾಗೂ ಸ್ಥಳೀಯ ರೈತರು ಹಾಗೂ ಕಾರ್ಮಿಕರಿಗೆ
2025-02-14 11:43:28
Moreತುಮಕೂರಿನಲ್ಲಿ ಅಂಗಡಿಗಳ ನಾಮಫಲಕಗಳಲ್ಲಿ ಶೇಕಡಾ 60 ರಷ್ಟು ಕನ್ನಡ ಕಡ್ಡಾಯ ಮಾಡುವಂತೆ ಆಗ್ರಹಿಸಿ ಕನ್ನಡ ಪರ ಹೋರಾಟಗಾರರು, ಬೀದಿ ಬದಿ ವ್ಯಾಪಾರಸ್ಥರು ಸೇರಿ ಹಲವು ಸಂಘಟನೆಗಳು ಫೆಬ್ರವರಿ 7 ರಂದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು.
2025-02-14 12:05:59
Moreಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕರಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
2025-02-14 12:34:25
Moreರಾಗಿ ಅಂಬಲಿ (ರಾಗಿ ಮಾಲ್ಟ್) ಕರ್ನಾಟಕದ ಹಲವಾರು ಭಾಗಗಳಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಜನಪ್ರಿಯ ಪಾನೀಯವಾಗಿದೆ. ಕರ್ನಾಟಕ ರಾಗಿ ಉತ್ಪಾದಿಸುವ ಪ್ರಮುಖ ರಾಜ್ಯವಾಗಿದ್ದು, ರಾಗಿ ಅಂಬಲಿ ರಾಜ್ಯಾದ್ಯಂತ ಸುಲಭವಾಗಿ ಲಭ್ಯವಿದೆ.
2025-02-14 13:36:10
Moreಮಧುಗಿರಿ ಭಕ್ತರಹಳ್ಳಿ ವೃತ್ತಕ್ಕೆ ಗ್ರಾಮ ಸಹಾಯಕನಾಗಿ ಆಯ್ಕೆಯಾಗಿದ್ದ ವ್ಯಕ್ತಿಯೇ ರೈತರ ಬೆಳೆ ವಿಮೆಯಲ್ಲಿ ಸರ್ಕಾರ ಹಾಗೂ ರೈತರಿಗೆ ವಂಚಿಸಿ ಸುಮಾರು 90 ಲಕ್ಷದಷ್ಟು ಪರಿಹಾರದ ಮೊತ್ತ ಕಬಳಿಸಿ ರಾಜೀನಾಮೆ ನೀಡಿದ್ದ.
2025-02-14 13:55:46
Moreತುಮಕೂರಿನ ಪ್ರಖ್ಯಾತ ಪ್ರವಾಸಿ ತಾಣ, ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರೋ ದೇವರಾಯನದುರ್ಗದ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿಯ ಅದ್ದೂರಿ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ.
2025-02-14 15:40:22
Moreಸ್ಯಾಂಡಲ್ವುಡ್ನಲ್ಲಿ ತಮ್ಮ ನಟನೆಯ ಮೂಲಕವೇ ಜನಮನ ಗೆದ್ದಿರೋ ನಟ ಡಾಲಿ ಧನಂಜಯ್ ಅವರ ಮದುವೆ ಫೆಬ್ರವರಿ 16 ರಂದು ಮೈಸೂರಿನಲ್ಲಿ ನಡೆಯಲಿದೆ. ಡಾಲಿ ಧನಂಜಯ್ ಅವರು ತಮ್ಮ ಬಹುಕಾಲದ ಗೆಳತಿ ಧನ್ಯತಾ ಅವರನ್ನು ವಿವಾಹವಾಗಲಿದ್ದಾರೆ.
2025-02-14 15:52:06
Moreಅಮೆರಿಕದಲ್ಲಿ ಅಕ್ರಮ ಭಾರತೀಯ ವಲಸಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಇಂದು ತುಮಕೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
2025-02-14 16:58:29
Moreಇಂದು ಪ್ರೇಮಿಗಳ ದಿನವಾದ್ದರಿಂದ ಪ್ರೇಮಿಗಳು ಹಲವು ಪ್ಲಾನ್ ಮಾಡಿಕೊಂಡು ಪ್ರೇಮಿಗಳ ದಿನವನ್ನು ವಿಭಿನ್ನವಾಗಿ ಆಚರಿಸಿಕೊಳ್ತಿದ್ದಾರೆ. ಇನ್ನೂ ಕೆಲವರು ಸಂಗಾತಿ ಇಲ್ಲದೇ ನಮಗೆ ಯಾರು ಬೀಳ್ತಾರೆ ಗುರು ಎಂದು ಕೊರಗುತ್ತಿದ್ದಾರೆ.
2025-02-14 17:45:40
Moreತುಮಕೂರು ತಾಲೂಕಿನ ಬೆಳ್ಳಾವಿಯ ಕಾರದ ಮಠದಲ್ಲಿ ಶ್ರೀ ಶಿವ ಯೋಗಿಗಳ ಕತೃ ಗದ್ದುಗೆ ಲೋಕಾರ್ಪಣೆ ಸಮಾರಂಭಕ್ಕೆ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು.
2025-02-14 17:57:24
Moreಕೊರಟಗೆರೆ ತಾಲೂಕಿನ ಕಸಬಾ ಹೋಬಳಿಯ ದಿನ್ನೆ ಪಾಳ್ಯದ ರೈತ ತಿಮ್ಮಯ್ಯ ಹಾಗೂ ಬಿ.ಡಿ ಪುರದ ಮಹಿಳೆ ಶಿಲ್ಪಾ ಎಂಬುವವರ ಮನೆಗಳು ಆಕಸ್ಮಿಕ ಬೆಂಕಿಗೆ ಆಹುತಿಯಾಗಿದ್ದು, ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿತ್ತು.
2025-02-14 18:10:42
Moreಶಿರಾ ತಾಲೂಕಿನ ಗಡಿ ಗ್ರಾಮವಾದ ಚಿಕ್ಕ ಸಿಬಿಯಲ್ಲಿರೋ ನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಸಂಖ್ಯೆಯ ಭಕ್ತರ ನಡುವೆ ಅದ್ಧೂರಿಯಾಗಿ ಜರುಗಿತು.
2025-02-14 18:31:15
Moreಬೆಳಗಾವಿಯಲ್ಲಿ ಸಂಭವಿಸಿದ ಅಪಘಾತದಿಂದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, 5ನೇ ತಿಂಗಳಿನ ಹಣ ಇನ್ನೂ ಕೆಲ ಜಿಲ್ಲೆಗಳಲ್ಲಿ ಬಂದಿಲ್ಲ.
2025-02-14 19:01:25
Moreದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ತುಮಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೈರಸಂದ್ರ ಪಾಳ್ಯದ ಕೆರೆಯಲ್ಲಿ ರೈತರೆಲ್ಲರೂ ಸೇರಿ ಊಳು ಎತ್ತಿಸಲಾಗುತ್ತಿತ್ತು. ಕೆರೆಯ ಮಣ್ಣನ್ನು ಎತ್ತಿಸುತ್ತಿರೋದಕ್ಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯ ಪತಿ ಮೂಗು ತೂರಿಸಿ
2025-02-15 09:47:18
Moreತುಮಕೂರು ನಗರದ ಸದಾಶಿವ ನಗರದಲ್ಲಿರುವ ಅಂಬೇಡ್ಕರ್ ಅಭಿವೃದ್ದಿ ನಿಗಮದ ಕಚೇರಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಸಾರ್ವಜನಿಕರಿಂದ ದೂರು ಬಂದ ಬೆನ್ನಲ್ಲೇ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ಅಂಬೇಡ್ಕರ್ ಅಭಿವೃದ್ದಿ ನಿಗಮದ ಕಛೇರಿಗೆ ದಾಳಿ ಮಾಡಿ
2025-02-15 10:01:18
Moreಶಿರಾದಿಂದ ತುಮಕೂರು ಕಡೆಗೆ ಸಾಗುವ ಸರ್ವೀಸ್ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಂದು ಕಡೆ ಸರ್ವೀಸ್ ರಸ್ತೆ ಅರ್ಧಕ್ಕೆ ಬಿಟ್ಟಿದ್ದರೆ. ಮತ್ತೊಂದೆಡೆ ಸರ್ವೀಸ್ ರಸ್ತೆ ಎಲ್ಲಿ ಅಂತಾ ಹುಡುಕುವಂತಹ ಸ್ಥಿತಿ ಇದೆ.
2025-02-15 10:18:51
Moreತುಮಕೂರು ಜಿಲ್ಲೆ ತಿಪಟೂರು ಹೇಳಿ ಕೇಳಿ ಕೊಬ್ಬರಿಗೆ ಫುಲ್ ಫೇಮಸ್. ತೆಂಗಿನ ಕಾಯಿಯಿಂದ ಹಲವು ಉತ್ಪನ್ನಗಳಿಗಾಗಿ ಕಾರ್ಖಾನೆಗಳು ಶುರುವಾಗಿವೆ. ಆದರೆ ಈ ಕಾರ್ಖಾನೆಗಳಿಂದಲೇ ರೈತರಿಗೆ, ಜನ ಸಾಮಾನ್ಯರಿಗೆ ಸಂಕಷ್ಟ ಎದುರಾಗಿದೆ.
2025-02-15 15:53:48
Moreಸಿಸಿಎಲ್ 11 ನೇ ಸೀಸನ್ ಕಳೆದ ವಾರ ಅದ್ದೂರಿಯಾಗಿ ಆರಂಭವಾಗಿದ್ದು. ಕರ್ನಾಟಕ ಬುಲ್ಡೋಜರ್ಸ್ ತಂಡ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರೆಟಿ ಕ್ರಿಕೆಟ್ ಲೀಗ್ ನ ಮೊದಲ ಪಂದ್ಯವನ್ನು ಗೆದ್ದುಕೊಂಡು ಈಗ ಎರಡನೇ ಪಂದ್ಯವನ್ನು
2025-02-15 12:46:36
Moreಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ಯಲಚಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದ ಪಾಳು ಬಾವಿಯಲ್ಲಿ ಕಳೆದ ಮೂರು ದಿನದ ಹಿಂದೆ ಚಿರತೆಯೊಂದು ಬಿದ್ದಿದ್ದು. ಚಿರತೆಯನ್ನು ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
2025-02-15 13:12:41
Moreಈ ಬಾರಿಯ ಮಹಿಳಾ ಪ್ರೀಮಿಯರ್ ಲೀಗ್ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು ಸಾಧಿಸಿದೆ.
2025-02-15 13:32:35
Moreಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದು. ವಿವಾಹಪೂರ್ವ ಶಾಸ್ತ್ರಗಳು ಭಾರಿ ಸಂಭ್ರಮದಿಂದ ನಡೆಯುತ್ತಿವೆ. ನಿನ್ನೆ ಧನ್ಯತಾ ಹಾಗೂ ಧನಂಜಯ್ ಅವರ ಅರಿಶಿನ ಶಾಸ್ತ್ರ ಕೂಡ ಜೋರಾಗಿ ನಡೆದಿದೆ.
2025-02-15 13:58:16
Moreಪಾವಗಡ ತಾಲ್ಲೂಕಿನ ಕಣಿವೆನಹಳ್ಳಿ ಗ್ರಾಮದ ಹಠವಾದಿ ರೈತ ಸುರೇಶ್ ತಮ್ಮ ನಾಲ್ಕು ಎಕರೆ ಜಮೀನಿನಲ್ಲಿ ಶೇಂಗಾ ಬೆಳೆದು ಉತ್ತಮ ಫಲಿತಾಂಶವನ್ನು ಸಾಧಿಸಿದ್ದಾರೆ.
2025-02-15 14:25:19
More44 ವರ್ಷಗಳ ನಂತರ ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಜನವರಿ 13 ರಿಂದ ಫೆಬ್ರವರಿ 14ರವರೆಗೂ ಮಹಾಕುಂಭದಲ್ಲಿ ಸ್ನಾನ ಮಾಡುವವರ ಸಂಖ್ಯೆ 50 ಕೋಟಿ ದಾಟಿದೆ.
2025-02-15 14:32:37
Moreತುಮಕೂರಿನ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯ ವತಿಯಿಂದ ಹೆಚ್ಎಎಲ್ ಹೆಲಿಕಾಪ್ಟರ್ ವೇದಿಕೆಯ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಇಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ನೆರವೇರಿಸಿದರು.
2025-02-15 15:51:55
Moreತುಮಕೂರು ಗ್ರಾಮಾಂತರ ವ್ಯಾಪ್ತಿಯ ಕಿತ್ತಗನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದ್ದು, ಈ ಶಾಲೆಯಲ್ಲಿ ನೂರಾರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಈ ಶಾಲೆಯ ಕಾಂಪೌಂಡ್ ಪಕ್ಕದಲ್ಲಿಯೇ ಕೊಟ್ಟಿಗೆ ನಿರ್ಮಿಸಲಾಗಿದ್ದು,
2025-02-15 16:24:42
Moreದೊಡ್ಡಬಳ್ಳಾಪುರ ತಾಲೂಕು ಬೆಂಗಳೂರು ಸಮೀಪವಿದ್ದು ಸಾಕಷ್ಟು ಅಭಿವೃದ್ಧಿಯತ್ತ ಸಾಗುತ್ತಿದೆ. ಆದರೆ ಇಲ್ಲಿನ ಮಕ್ಕಳ ಜೀವಕ್ಕೆ ಆಪತ್ತು ಆಗುವಂತಹ ಪರಿಸ್ಥಿತಿ ನಿರ್ಮಾಣ ಆಗಿತ್ತು.
2025-02-15 16:54:26
Moreಮಧುಮೇಹಿಗಳು ಅನಾನಸ್ ಅಥವಾ ಪೈನಾಪಲ್ ಹಣ್ಣು ತಿನ್ನಬಹುದಾ ಅಥವಾ ಬೇಡವಾ ಎಂಬುದು ಅನೇಕ ಜನರು ಕೇಳುವ ಪ್ರಶ್ನೆ. ಅನಾನಸ್ನಲ್ಲಿ ವಿಟಮಿನ್ ಸಿ, ವಿಟಮಿನ್ ಬಿ1, ಕಬ್ಬಿಣ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ನಂತಹ ಪೋಷಕಾಂಶಗಳಿವೆ.
2025-02-15 17:22:26
Moreತುಮಕೂರಿನ ಕನ್ನಡ ಭವನದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಜಿಲ್ಲಾ ಬಂಜಾರ ಸೇವಾಲಾಲ್ ಸೇವಾ ಸಂಘದ ವತಿಯಿಂದ ಪವಾಡ ಪುರುಷ ಸಂತಾ ಸೇವಾಲಾಲ್ ಅವರ 286ನೇ ಜಯಂತಿಯನ್ನು
2025-02-15 17:39:22
Moreಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸ ಮುಗಿದಿದ್ದು. ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜೊತೆಗೆ ಮಹತ್ವದ ಒಪ್ಪಂದಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಿದ್ದಾರೆ.
2025-02-15 18:05:24
Moreತುಮಕೂರು ನಗರ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ದಿಯಾಗುತ್ತಿದೆ. ಅದೇ ರೀತಿ ತುಮಕೂರಿನಲ್ಲಿ ಸಮಸ್ಯೆಗಳು ಕೂಡ ಬೆಳೆಯುತ್ತಿವೆ. ಈ ಸಮಸ್ಯೆಗಳಲ್ಲಿ ಫುಟ್ಪಾತ್ ಒತ್ತುವರಿ ಸಮಸ್ಯೆ ಕೂಡ ಒಂದು.
2025-02-15 18:31:52
Moreಮೂಲಭೂತ ಸೌಕರ್ಯ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ 6ನೇ ದಿನಕ್ಕೆ ಕಾಲಿಟ್ಟಿದೆ. ಪಾವಗಡ ತಾಲೂಕು ಕಚೇರಿ ಆವರಣದಲ್ಲಿ ಇಂದು ಕೂಡ ಮುಷ್ಕರ ನಡೆಸುತ್ತಿದ್ದು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋ
2025-02-15 18:42:07
Moreಬೆಂಗಳೂರಿನ ಬಳಿ ಬೃಹತ್ ಮಟ್ಟದಲ್ಲಿ ಉದ್ಯೋಗ ಸೃಷ್ಟಿಸುವ ಬಗ್ಗೆ ಮಾಹಿತಿಯೊಂದನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ನೀಡಿದ್ದಾರೆ. ಬೆಂಗಳೂರು ಬಳಿಯೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ ಆಗಲಿದ್ದು, 40,000 ಉದ್ಯೋಗ ಸೃಷ್ಟಿಯಾಗುವ ಗ
2025-02-15 19:03:52
Moreಚರ್ಮದ ಅಂದಕ್ಕಾಗಿ ಸಾವಿರಾರು ರೂಪಾಯಿ ಖರ್ಚು ಮಾಡುವ ಬದಲಿಗೆ ಟೊಮ್ಯಾಟೋವನ್ನು ಬಳಸಿ ಮುಖದ ಕಾಂತಿಯನ್ನು ಹೆಚ್ಚಿಸಬಹುದು. ಟೊಮ್ಯಾಟೋದಲ್ಲಿ ವಿಟಮಿನ್ ಸಿ ಅಧಿಕವಾಗಿರುತ್ತದೆ.
2025-02-15 19:14:19
Moreತುಮಕೂರು ತಾಲೂಕಿನ ಪಾಲಸಂದ್ರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಕಿತ್ತಗನಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯು ಅವ್ಯವಸ್ಥೆಯಿಂದ ಕೂಡಿದ್ದು.
2025-02-16 10:55:18
Moreಸೆಲೆಬ್ರಿಟಿ ಕ್ರಿಕೆಟ್ ಲೀಗ್ 2025 ಪಂದ್ಯವಾಳಿಗಳಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ ಗೆಲುವಿನ ಓಟ ಮುಂದುವರೆದಿದೆ.
2025-02-16 12:20:00
Moreಕಳೆದ ಜ.29 ರಂದು ಮೌನಿ ಅಮವಾಸ್ಯೆ ದಿನ ಪ್ರಯಾಗ್ರಾಜ್ನ ಕುಂಭಮೇಳದ ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿ 30 ಜನ ಸಾವನ್ನಪ್ಪಿದ್ದರು.
2025-02-16 12:57:42
Moreಮಧುಗಿರಿ ತಾಲೂಕಿನ ಸಿಂಗನಹಳ್ಳಿ ಗ್ರಾಮದಲ್ಲಿ ಪಶು ಪಾಲನಾ ಇಲಾಖೆ ಹಾಗೂ ತುಮುಲ್ ವತಿಯಿಂದ ನಡೆದ ಮಿಶ್ರ ತಳಿ ಕರು ಪ್ರದರ್ಶನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮವನ್ನು ತುಮುಲ್ ನಿರ್ದೇಶಕ ಬಿ.ವಿ ನಾಗೇಶ್ ಬಾಬು ಉದ್ಘಾಟಿಸಿದರು
2025-02-16 13:11:55
Moreಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕರೂರು ಗ್ರಾಮದಲ್ಲಿ ಶನಿವಾರ ರಾತ್ರಿ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, 6 ಹಸುಗಳು ಹಾಗೂ 2 ಕರುಗಳು ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ನಡೆದಿದೆ.
2025-02-16 14:25:02
Moreಸುಗ್ರೀವಾಜ್ಞೆ ನಂತರವು ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ, ಫೈನಾನ್ಸ್ ನವರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.
2025-02-16 14:53:38
MoreKPSC ನಡೆಸಿದ ಗೆಜೆಟೆಡ್ ಪ್ರೊಬೇಷನರ್ 384 ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ನೇಮಕಾತಿ ಪೂರ್ವಭಾವಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ,
2025-02-16 15:55:07
Moreರಾಜ್ಯದಲ್ಲಿ ಇತ್ತೀಚೆಗೆ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚಾಗಿಯೇ ಬೆಳಕಿಗೆ ಬರುತ್ತಿರುವುದನ್ನು ಕಾಣಬಹುದು. ಇದೀಗ ಶಿವಮೊಗ್ಗದಲ್ಲೂ ಕೂಡ ಇಂತದ್ದೇ ಪ್ರಕರಣ ಬೆಳಕಿಗೆ ಬಂದಿದೆ.
2025-02-16 16:54:23
Moreಓವರ್ ಟೆಕ್ ಮಾಡಲು ಹೋಗಿ ಬೈಕ್ ಗೆ ಸರ್ಕಾರಿ ಬಸ್ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಇನ್ನೊರ್ವನ ಗಂಭೀರ ಗಾಯವಾಗಿರುವ ಘಟನೆ ಇಂದು ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಮರ್ಲಾನಹಳ್ಳಿ ಗ್ರಾಮದ ಬಳಿ ನಡೆದಿದೆ.
2025-02-16 18:01:40
Moreಸ್ಮಾರ್ಟ್ ಸಿಟಿ ತುಮಕೂರಿನಲ್ಲಿ ಹೈಟೆಕ್ ಬಸ್ ನಿಲ್ದಾಣ ಉದ್ಘಾಟನೆಯಾಗಿ ಕೇವಲ 6 ತಿಂಗಳಷ್ಟೇ ಕಳೆದಿದ್ದು, ಬರೀ ಆರು ತಿಂಗಳಿಗೆ ತನ್ನ ಹೊಳಪನ್ನು ಕಳೆದುಕೊಂಡಿದೆ. ನೋಡಲು ಮಾತ್ರ ಅಂದ ಚೆಂದವಾಗಿದೆ, ಆದರೆ ಒಳಗೆ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್
2025-02-16 18:19:24
Moreಪಾವಗಡ ತಾಲೂಕಿನ ಮಂಗಳವಾಡ ಗ್ರಾಮದ ಉದ್ಘಟ್ಟೆ ರಸ್ತೆಯಲ್ಲಿರೋ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಫಸಲಿಗೆ ಬಂದ ಅಡಿಕೆ ಗಿಡಗಳು ಸೇರಿ ಇತರೆ ಗಿಡಗಳು ಹೊತ್ತಿ ಉರಿದಿದೆ.
2025-02-16 19:16:09
Moreಪಂಜಾಬ್ನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಭಾನುವಾರ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.
2025-02-16 19:39:24
Moreಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಗ್ಗೆ ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ.
2025-02-17 12:02:12
Moreಶಿರಾ ನಗರದ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಅಳವಡಿಸಬೇಕಾದ ನಾಮಫಲಕ ಹಾಗೂ ಸುರಕ್ಷ ತಾ ಕ್ರಮಗಳಿಲ್ಲದೆ ಬೇಕಾಬಿಟ್ಟಿ ರಸ್ತೆ ಕಾಮಗಾರಿ ಕೆಲಸ ನಿರ್ಮಾಣ ಮಾಡಲಾಗುತ್ತಿದ್ದು. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ ಎಂದು ಸವಾರರು ಆರೋಪಿಸಿದ್ದಾರೆ.
2025-02-17 13:11:36
Moreಇಂದು ಬೆಳ್ಳಂಬೆಳಿಗ್ಗೆ 05:35 ರ ಸುಮಾರಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ನಂತರ ಬೆಳಗ್ಗೆ 8.02 ರ ಸುಮಾರಿಗೆ ಬಿಹಾರದ ಸಿವಾನ್ ಪ್ರದೇಶದಲ್ಲೂ ಭೂಮಿ ಕಂಪಿಸಿದೆ.
2025-02-17 13:07:07
Moreಕೊರಟಗೆರೆ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಕೆಡಿಪಿ ಸಭೆಯನ್ನು ನಡೆಸಲಾಯಿತು.
2025-02-17 13:25:39
Moreತುಮಕೂರು ಗ್ರಾಮಾಂತರದ ಹೆಬ್ಬೂರಿನ ರಾಮೇನಹಳ್ಳಿ ಗಾಮದಲ್ಲಿ ಭಾನುವಾರ ರಾತ್ರಿ ಗುಡಿಸಲುಗಳಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 4 ಗುಡಿಸಲುಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ.
2025-02-17 14:12:57
Moreಪೂಜೆ ಮಾಡಿ ಕಷ್ಟ ಪರಿಹರಿಸುವ ಸೋಗಿನಲ್ಲಿ ಬಂದು ಮನೆಯಲ್ಲಿ ಕಳ್ಳತನ ಮಾಡಿದ್ದ ಇಬ್ಬರನ್ನು ಹರಿಹರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ
2025-02-17 14:50:50
Moreಶಿರಾದ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಸೇವಾಲಾಲ್ ಜಯಂತಿ ಆಚರಣೆ ಮಾಡಲಾಯಿತು.
2025-02-17 15:21:49
Moreಕರ್ನಾಟಕ ಬಜೆಟ್ 2025-26 ಮಂಡನೆಗೆ ದಿನಾಂಕ ಘೋಷಣೆಯಾಗಿದೆ. ಮಾರ್ಚ್ 7ರಂದು 16ನೇಯ ಕರ್ನಾಟಕ ಬಜೆಟ್ ಮಂಡಿಸಲಿದ್ದು. ಮಾರ್ಚ್ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ.
2025-02-17 16:10:37
Moreಪಾವಗಡ ತಾಲೂಕಿನ ವೈ. ಎನ್. ಹೊಸಕೋಟೆ ಹೋಬಳಿಯ ಚಿಕ್ಕಹಳ್ಳಿ ಗ್ರಾಮದಲ್ಲಿ ದೇವಸ್ಥಾನ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಎಂ ಕಾರಜೋಳ ಭಾಗವಹಿಸಿದ್ದರು.
2025-02-17 16:12:22
Moreಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ತಲೆಗೆ ಸುತ್ತಿಗೆಯಿಂದ ಹೊಡೆದು ಅಳಿಯನೋರ್ವ ಅತ್ತೆಯನ್ನೇ ಹತ್ಯೆಗೈದಿರುವ ಘಟನೆ ಭಾನುವಾರ ನಡೆದಿದೆ.
2025-02-17 16:42:05
Moreಸುಮಾರು 144 ವರ್ಷಗಳ ನಂತರ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಲು ದಕ್ಷಿಣ ಮಧ್ಯ ರೈಲ್ವೆಯು ವಿವಿಧ ಸ್ಥಳಗಳ ನಡುವೆ ಒಟ್ಟು 140 ವಿಶೇಷ ರೈಲುಗಳನ್ನು ಸಂಚರಿಸುತ್ತಿದ್ದು,
2025-02-17 17:11:59
Moreಬೆಂಗಳೂರಿನ ಬಾಗಲಗುಂಟೆಯಲ್ಲಿ ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ಐದು ವರ್ಷದ ಮಗಳನ್ನು ಹತ್ಯೆ ಮಾಡಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
2025-02-17 17:40:17
Moreಉತ್ತರ ಪ್ರದೇಶ ರಾಜ್ಯದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದು, ಪ್ರತಿದಿನವೂ ಕೋಟ್ಯಂತರ ಜನರು ಗಂಗೆಯಲ್ಲಿ ಮಿಂದೇಳುತ್ತಿದ್ದಾರೆ.
2025-02-17 18:05:57
Moreತುಮಕೂರು ನಗರದ ಡಿ.ಸಿ ಕಛೇರಿ ಮುಂದೆ ವ್ಯಕ್ತಿಯು ದಯಾಮರಣ ಕೋರಿ ನನಗೆ ನ್ಯಾಯ ಕೊಡಿ, ಇಲ್ಲವಾದರೆ ಸಾಯಲು ಅವಕಾಶ ಕೊಡಿ ಎಂದು ಏಕಾಂಗಿಯಾಗಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.
2025-02-17 18:18:37
Moreಅಮೆರಿಕದಿಂದ ಗಡೀಪಾರು ಮಾಡಲಾದ 112 ಭಾರತೀಯರು ಇರುವ ಅಮೆರಿಕ ವಾಯುಪಡೆಯ ವಿಶೇಷ ವಿಮಾನ ಸಿ17 ಗ್ಲೋಬ್ಮಾಸ್ಟರ್ III ನಿನ್ನೆ ಭಾನುವಾರ ತಡರಾತ್ರಿ ಅಮೃತಸರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದೆ.
2025-02-17 18:37:23
Moreರೈತರು ಬೆಳೆದಂತಹ ರೇಷ್ಮೆಗೂಡಿಗೆ ಹರಾಜಿನಲ್ಲಿ ರೀಲರ್ಸ್ ಗಳು ಕಡಿಮೆ ದರವನ್ನು ಕೂಗುತ್ತಿದ್ದನ್ನು ಖಂಡಿಸಿ ರೇಷ್ಮೆ ಬೆಳೆಗಾರರು ಇಂದು ಮಾರುಕಟ್ಟೆ ಮುಂಭಾಗದ ಬೆಂಗಳೂರು ಮೈಸೂರು ಹೆದ್ದಾರಿಗಿಳಿದು ಪ್ರತಿಭಟನೆಯನ್ನು ನಡೆಸಿದರು.
2025-02-17 18:59:59
Moreರಾಜ್ಯ ಸರ್ಕಾರವು ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಶಾಸಕ ಬಿ. ಆರ್ ಪಾಟೀಲ್ ಅವರಿಗೆ ರಾಜ್ಯ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲು ಆದೇಶ ಹೊರಡಿಸಿದೆ. ಅಲ್ಲದೆ ಬಿ ಆರ್ ಪಾಟೀಲ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ.
2025-02-17 19:25:45
Moreತುಮಕೂರು ತಾಲೂಕಿನ ಲಕ್ಕನಹಳ್ಳಿ ಬಳಿಯ ಹೊನ್ನುಡಿಕೆ ರಸ್ತೆಯಲ್ಲಿ ತಡರಾತ್ರಿ ಸೈಕಲ್ ಗೆ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾರೆ.
2025-02-18 11:26:52
Moreಇತ್ತೀಚೆಗೆ ಯುವ ಜನತೆಯಲ್ಲಿ ಹೃದಯಾಘಾತವಾಗೋ ಪ್ರಮಾಣ ಹೆಚ್ಚಾಗಿದೆ. ಅದರಲ್ಲೂ ಆರೋಗ್ಯವಂತ ಯುವಕ, ಯುವತಿಯರೇ ಹಾರ್ಟ್ ಅಟ್ಯಾಕ್ ನಿಂದ ಸಾಯುತ್ತಿದ್ದಾರೆ, ಇತ್ತೀಚಿಗಷ್ಟೇ ಚಾಮರಾಜನಗರದಲ್ಲಿ 3ನೇ ತರಗತಿ ಓದುತ್ತಿದ್ದ 8 ವರ್ಷದ ಬಾಲಕಿ ಶಾಲೆಯಲ್ಲೇ
2025-02-18 12:42:35
Moreಮಧುಗಿರಿ ತಾಲೂಕಿನ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವರ ಹೋಬಳಿಯ ಕೊಂಡವಾಡಿ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಮೂಲ ಸೌಲಭ್ಯ ಕಲ್ಪಿಸುವಂತೆ ಭಟ್ಟಗೆರೆ ಗ್ರಾಮಸ್ಥರು ಧರಣಿಯನ್ನು ಹಮ್ಮಿಕೊಂಡಿದ್ದರು.
2025-02-18 12:53:30
Moreಹೃದಯವೈಫಲ್ಯ ಕಾರಣಗಳಿಂದ ಚಿಕ್ಕ ವಯಸ್ಸಿನ ಮಕ್ಕಳು ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದೇ ರೀತಿ ಕೊಪ್ಪಳದಲ್ಲಿ ಇನ್ನೊಂದು ಶಾಕಿಂಗ್ ಘಟನೆ ನಡೆದಿದೆ
2025-02-18 13:28:24
Moreಕೋಲಾರ ಜಿಲ್ಲೆಯ ಕೆ.ಜಿ.ಎಫ್ ತಾಲೂಕಿನ ಕಣ್ಣೂರು ಗ್ರಾಮದಲ್ಲಿ ಮನೆಯ ಎದುರಿನ ರಸ್ತೆಯ ವಿಚಾರಕ್ಕೆ ಜಗಳ ನಡೆದು ವ್ಯಕ್ತಿಯೊಬ್ಬನನ್ನು ಹಾರೆಯಿಂದ ಹತ್ಯೆ ಮಾಡಿರುವ ಘಟನೆ ನಡೆದಿದೆ.
2025-02-18 13:38:37
Moreಕೂದಲಿನ ಬೆಳವಣಿಗೆಗಾಗಿ ಅನೇಕರು ಪಾರ್ಲರ್ಗಳಿಗೆ ತೆರಳುತ್ತಾರೆ. ಬ್ಯೂಟಿ ಸೆಲೂನ್ಗಳಲ್ಲಿ ಟ್ರೀಟ್ಮೆಂಟ್ಗಳನ್ನು ಪಡೆಯುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಉತ್ಪನ್ನಗಳನ್ನು ಟ್ರೈ ಮಾಡುತ್ತಾರೆ.
2025-02-18 15:13:57
Moreಕೇಂದ್ರ ಬಿಜೆಪಿ ಸರ್ಕಾರವು ಕರ್ನಾಟಕದ ತಂಬಾಕು ಬೆಳೆಗಾರರಿಗೆ ಗುಡ್ನ್ಯೂಸ್ ನೀಡಿದೆ. ರಾಜ್ಯದಲ್ಲಿ ವಿವಿಧ ಕಾರಣಗಳಿಂದ ತಂಬಾಕು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದರು. ಭಾರೀ ಮಳೆ ಹಾಗೂ ಇಳುವರಿ ಕಡಿಮೆ ಬಂದು ರೈತರು ಸಂಕಷ್ಟದಲ್ಲಿ ಇದ್ದರು.
2025-02-18 15:17:51
Moreಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಮಂಗಳವಾರ ನಡೆದಿದೆ.
2025-02-18 16:09:22
Moreಲ್ಯಾಂಡಿಂಗ್ ಸಮಯದಲ್ಲಿ ಡೆಲ್ಟಾ ಏರ್ಲೈನ್ಸ್ ವಿಮಾನ ಅಪಘಾತಕ್ಕೀಡಾದ ಘಟನೆ ಕೆನಡಾ ಟೊರೊಂಟೊದಲ್ಲಿರುವ ಪಿಯರ್ಸನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
2025-02-18 16:23:42
Moreಅಂಗನವಾಡಿ ಮಹಿಳೆಯರು ಹಾಗೂ ಬಾಣಂತಿಯರಿಗೆ ನೀಡಬೇಕಾಗಿದ್ದ ಮಕ್ಕಳ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
2025-02-18 16:54:38
Moreಬೀದರ್ ನಗರದಲ್ಲಿ ಇತ್ತೀಚೆಗೆ ನಡೆದಿದ್ದ ಹಾಡಹಾಗಲೇ ಎಟಿಎಂ ಹಣ ತುಂಬುವ ಇಬ್ಬರು ಭದ್ರತಾ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿ, ಸುಮಾರು 93 ಲಕ್ಷ ರೂ ಹಣವನ್ನು ದರೋಡೆ ಮಾಡಿಕೊಂಡು ಹೋಗಿದ್ದ ಪ್ರಕರಣಕ್ಕೆ ಕುರಿತಂತೆ ಪೊಲೀಸರು ಪ್ರಕಟಣೆ ಮೂಲಕ ಮ
2025-02-18 17:23:11
Moreಕ್ಯಾರೆಟ್ ನಮ್ಮ ಆರೋಗ್ಯಕ್ಕೆ ಒಳ್ಳೆಯದು ಎಂದು ಎಲ್ಲರಿಗೂ ತಿಳಿದಿದೆ. ಅದಕ್ಕಾಗಿಯೇ ಮಕ್ಕಳಿಗೆ ಕ್ಯಾರೆಟ್ನಿಂದ ಮಾಡಿದ ಆಹಾರವನ್ನು ನೀಡಲಾಗುತ್ತದೆ.
2025-02-18 17:29:11
Moreಕೊಡಗಿನ ಮದುವೆ ಸೇರಿದಂತೆ ಸಭೆ ಸಮಾರಂಭಗಳಲ್ಲಿ ಮದ್ಯ ಸೇವನೆ ಮಾಡುವುದು ಸಂಪ್ರದಾಯವಾಗಿದ್ದು,ಆದರೀಗ ಇಂತಹ ಕಾರ್ಯಕ್ರಮಗಳಲ್ಲಿ ಮದ್ಯ ಸರಬರಾಜಿಗೆ ಒಂದು ದಿನದ ಸನ್ನದು ಪಡೆಯುವುದನ್ನು ಅಬಕಾರಿ ಇಲಾಖೆ ಕಡ್ಡಾಯಗೊಳಿಸಿದೆ.
2025-02-18 17:43:43
Moreಕಾರವಾರ INS ಕದಂಬ ನೌಕಾನೆಲೆಯ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಈ ಹಿಂದೆ ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಮತ್ತೆ ವಶಕ್ಕೆ ಪಡೆದಿದ್ದಾರೆ.
2025-02-18 18:11:08
Moreಕಾವೇರಿ ನಿವಾಸದಲ್ಲಿ ನಡೆದ ವಿಡಿಯೋ ಕಾನ್ಪರೆನ್ಸ್ ಮೂಲಕ ಇನ್ನು ಮುಂದೆ ಯಾವುದೇ ಅನಧೀಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ತಿಳಿಸಿದ್ದಾರೆ.
2025-02-18 18:37:22
Moreಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಹಾಗೂ ಬಿಜೆಪಿಯ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರ ಮದುವೆಗೆ ದಿನಾಂಕ ನಿಗದಿಯಾಗಿದೆ.
2025-02-18 18:54:55
Moreಇಂದು "ಅಮರಾವತಿ ಪೊಲೀಸ್ ಸ್ಟೇಷನ್" ಟೀಸರ್ ಬಿಡುಗಡೆ ಮಾಡಲಾಯಿತು. ಚಿತ್ರದ ಕಥೆಯು ಕಡಲ ತೀರದ ಕಾಲ್ಪನಿಕ ಅಮರಾವತಿ ಎಂಬ ಊರಲ್ಲಿ ನಡೆಯುವ ಮಿಸ್ಸಿಂಗ್, ಮರ್ಡರ್, ಅಚ್ಚರಿ ಎನಿಸುವ ಘಟನೆಗಳ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂ
2025-02-18 19:15:33
Moreಪ್ರೀತಿಸಿ ಕಷ್ಟ ಪಟ್ಟು ಮನೆಯವರನ್ನು ಒಪ್ಪಿಸಿ ಮದುವೆಯಾದ ದಂಪತಿ ಹಾಲುಜೇನಿನಂತಿದ್ದ ಸಂಸಾರಕ್ಕೆ ಅದ್ಯಾವ ವಕ್ರ ದೃಷ್ಟಿ ತಾಕೀತೋ ಏನೋ ಸಂಸಾರವೇ ಬೀದಿಪಾಲಾಗಿದೆ ನಿನಗೆ ನಾನು ನನಗೆ ನೀನು ಅಂತಿದ್ದ ಜೋಡಿ ಮಧ್ಯೆ ಪ್ರಾಣ ಸ್ನೇಹಿತನೇ ವಿಲನ್!!
2025-02-18 19:22:06
Moreಶಿರಾ ತಾಲೂಕಿನ ಹಂದಿಕುಂಟೆ ಗ್ರಾಮ ಸಭೆಯಲ್ಲಿ ಸದಸ್ಯರು ಹಾಗೂ ಪಿಡಿಒ ಇಲ್ಲದ ಕಾರಣ ಗ್ರಾಮ ಸಭೆಯನ್ನು ಮುಂದೂಡಿಕೆ ಮಾಡಲಾಯಿತು.
2025-02-19 10:04:13
Moreಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಳೆದ ನಾಲ್ಕು ದಿನಗಳಿಂದ ಸ್ವಲ್ಪ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು. ಇದೀಗ ಅಗತ್ಯ ಚಿಕಿತ್ಸೆ ಹಿನ್ನೆಲೆಯಲ್ಲಿ ಇಂದು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಾಗಲಿದ್ದಾರೆ.
2025-02-19 10:34:50
Moreಮಹಾರಾಷ್ಟ್ರದ ಲಾತುರ್, ಹೈದರಾಬಾದ್ ಹಾಗೂ ತೆಲಂಗಾಣದಲ್ಲಿ ಹಕ್ಕಿ ಜ್ವರ ಮತ್ತು ಕೋಳಿ ಶೀತ ಜ್ವರ ಕಾಣಿಸಿಕೊಂಡ ಹಿನ್ನೆಲೆ ಬೀದರ್ ಜಿಲ್ಲೆಯ ಚೆಕ್ ಪೋಸ್ಟ್ ನಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ
2025-02-19 11:56:24
Moreಶಿವಮೊಗ್ಗ ಜಿಲ್ಲೆಯ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ಫೆ. 17 ಸೋಮವಾರ ಸಂಜೆ 7 ರಿಂದ 8 ವರ್ಷದೊಳಗಿನ ಗಂಡು ಹುಲಿಯ ಮೃತದೇಹ ಪತ್ತೆಯಾಗಿದೆ.
2025-02-19 12:31:17
Moreಮಧುಗಿರಿ ತಾಲೂಕಿನ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವರ ಹೋಬಳಿಯ ಕೊಂಡವಾಡಿ ಗ್ರಾಮ ಪಂಚಾಯ್ತಿ ಮುಂದೆ ನಿನ್ನೆ ಭಟ್ಟಗೆರೆ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು..
2025-02-19 12:37:24
Moreಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಮಾರ್ಚ್ 1ರ ವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರು
2025-02-19 12:53:37
Moreದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಕೆಎಸ್ ಆರ್ ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
2025-02-19 13:24:14
Moreವೈದ್ಯೋ ನಾರಾಯಣೋ ಹರಿ ಅನ್ನೋ ಮಾತೇ ಇದೆ. ವೈದ್ಯರನ್ನ ದೇವರಂತೆ ನೋಡೋ ಸಂಸ್ಕೃತಿ ನಮ್ಮದು. ಆದರೆ ಜೀವ ಉಳಿಸಬೇಕಾದ ವೈದ್ಯರೇ ಎಡವಟ್ಟು ಮಾಡಿಬಿಟ್ಟರೆ ಏನಾಗುತ್ತೆ ಹೇಳಿ.
2025-02-19 13:38:31
Moreಕಾಂಗ್ರೆಸ್ ಗ್ಯಾರಂಟಿ ಯೋಜನೆಯಡಿ ಅಧಿಕಾರಕ್ಕೆ ಬಂದಿದ್ದು, ಚುನಾವಣಾ ಪೂರ್ವ ಮಹತ್ವದ ಘೋಷಣೆಯನ್ನು ಮಾಡಲಾಗಿದ್ದು, ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲು ಘೋಷಣೆ ಮಾಡಲಾಗಿತ್ತು.
2025-02-19 13:51:08
Moreಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗೌಡಗೇರಿಯಲ್ಲಿ ನಿರ್ಮಾಣ ಹಂತದಲ್ಲಿರುವ ದ್ಯಾಮವ್ವ ದೇವಿ ದೇಗುಲಕ್ಕೆ ಊರಿನ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣವನ್ನು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿ ಗಮನ ಸೆಳೆದಿದ್ದಾರೆ.
2025-02-19 14:34:33
Moreಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಒಂದೇ ದಿನದಲ್ಲಿ ನಾಲ್ಕು ಜನರಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿವೆ.
2025-02-19 15:50:25
Moreಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ ಅವರು ಉದ್ಯೋಗಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
2025-02-19 16:13:14
Moreಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭಗಳಿಸಬಹುದು ಎಂದು ನಂಬಿಸಿ 34 ಲಕ್ಷ ರೂ ವಂಚಿಸಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿತ್ರದುರ್ಗದ ಸೈಬರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
2025-02-19 17:36:26
Moreಪ್ರಧಾನಿ ನರೇಂದ್ರ ಮೋದಿರವರು ಬ್ರಿಟನ್ ನ ಮಾಜಿ ಪ್ರಧಾನಿ ರಿಷಿ ಸುನಕ್ ಅವರನ್ನು ನಿನ್ನೆ ಮಂಗಳವಾರ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ, ರಿಷಿ ಸುನಕ್ ಅವರನ್ನು ಭಾರತದ ಉತ್ತಮ ಸ್ನೇಹಿತ ಎಂದು ಪ್ರಧಾನಿ ಹೊಗಳಿದ್ದಾರೆ.
2025-02-19 18:01:47
Moreಅಮೆರಿಕ ಮತ್ತು ರಷ್ಯಾ ನಡುವಿನ ಸಂಬಂಧ ಇನ್ನಷ್ಟು ಗಟ್ಟಿಯಾಗುತ್ತಿದೆ. ಉಕ್ರೇನ್ ವಿರುದ್ಧ ಯುದ್ಧ ಮಾಡುತ್ತಿರುವ ರಷ್ಯಾಗೆ ಟ್ರಂಪ್ ಬೆಂಬಲ ಸಿಕ್ಕಿದೆ ಎಂಬ ಆರೋಪ ಮಾಡಲಾಗುತ್ತಿದೆ.
2025-02-19 18:32:05
Moreಸ್ಯಾಂಡಲ್ವುಡ್ ಸ್ಟಾರ್ ನಟ ಸಮುದ್ರದ ತೀರದಲ್ಲಿ ಪತ್ನಿ ಜೊತೆಗೆ ರೊಮ್ಯಾನ್ಸ್ ಮಾಡಿದ್ದಾರೆ. ಹೌದು. ಕನ್ನಡದ ಸ್ಟಾರ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ.
2025-02-19 18:30:48
Moreಶೋಕಿ ಜೀವನಕ್ಕಾಗಿ ದೇವರ ದುಡ್ಡಿಗೆ ಕನ್ನ ಹಾಕಲು ಶೋಕಿಲಾಲ ಅಧಿಕಾರಿಯೊಬ್ಬ ಪ್ಲಾನ್ ಮಾಡಿದ್ದು, ಲಕ್ಷ ಲಕ್ಷ ದೋಚಿ ಎಸ್ಕೇಪ್ ಆಗ್ತಿದ್ದ. ಆದರೆ ತಹಶೀಲ್ದಾರ್ ಅವರ ಸಮಯ ಪ್ರಜ್ಞೆಯಿಂದ ದೇವರ ದುಡ್ಡನ್ನು ದೋಚಿ ಎಸ್ಕೇಪ್ ಆಗ್ತಿದ್ದವನನ್ನು ಲಾಕ್
2025-02-19 18:47:30
Moreಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.
2025-02-20 10:08:11
Moreದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಟಾಟಾ ಏಸ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
2025-02-20 10:59:18
Moreಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿಯಲ್ಲಿರುವ ಕಾಫಿ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ.
2025-02-20 10:59:00
Moreಜಿಲ್ಲೆಯಲ್ಲಿ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಮೈಕ್ರೋ ಫೈನಾನ್ಸ್ಹಾವಳಿಗೆ ಬೇಸತ್ತು ರಾಜ್ಯದಲ್ಲಿ ಈಗಾಗಲೇ ಹಲವರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಕೆಲವು ಕಡೆ ಗ್ರಾಮಕ್ಕೆ ಗ್ರಾಮವೇ ಖಾಲಿಯಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
2025-02-20 10:57:38
Moreಈ ಬಾರಿ ಕೇಂದ್ರ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಸಿಹಿ ಸುದ್ದಿ ಕೊಡಲು ಸಿದ್ದವಾಗಿದ್ದು, ಕೇಂದ್ರ ಬಜೆಟ್ ನಲ್ಲಿ ಅನೇಕ ಔಷಧ ಪದಾರ್ಥಗಳ ಮೇಲಿನ ಆಮದು ಸುಂಕ ಕಡಿತ ಮಾಡಲಾಗಿದೆ.
2025-02-20 11:49:13
Moreರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದ ಜೊತೆಗೆ ಬಡ್ಡಿ ಸಾಲ ನೀಡುವವರ ಹಾವಳಿಯೂ ಹೆಚ್ಚಾಗಿದೆ. ಇದೀಗ ಸಾಲ ಕೊಟ್ಟವನ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಜೀವಕಳೆದುಕೊಂಡ ಘಟನೆ ಹುಬ್ಬಳ್ಳಿಯಲ್ಲಿ ಬುಧವಾರ ನಡೆದಿದೆ.
2025-02-20 12:26:05
Moreಜೋಳದ ಹೊಲಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ ಬೆಲೆಯ ಬೆಳೆ ಹಾನಿಯಾದ ಘಟನೆ ಇಂದು ರಾಯಚೂರಿನ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ.
2025-02-20 12:56:17
Moreಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಭಾರತದ ಜೊತೆಗೆ ಕಿರಿಕ್ ತೆಗೆಯುತ್ತಿದ್ದು, ಭಾರತದ ಬಗ್ಗೆಯೇ ಹೊಗಳುತ್ತಾ, ಭಾರತ ಮೂಲದ ಮತದಾರರ ಬೆಂಬಲ ಪಡೆದು ಅಮೆರಿಕ ಅಧ್ಯಕ್ಷರಾಗಿದ್ದರೂ ಡೊನಾಲ್ಡ್ ಟ್ರಂಪ್ ಇದೀಗ ಮತ್ತೊಮ್ಮೆ ಟ್ರಂಪ್ ಅವರು ಭಾರತ
2025-02-20 13:42:36
Moreಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ಹಾಗೂ ನಿರ್ಮಾಪಕರದಂತ ಕೆ.ಮಂಜು ಅವರ ಪುತ್ರ ಶ್ರೇಯಸ್ ಅವರ ಕಾರು ಇಂದು ಹಿರಿಯೂರು ಶಿರಾ ಗಡಿ ಭಾಗದಲ್ಲಿ ಅಪಘಾತಕ್ಕೆ ಈಡಾಗಿದ್ದು, ಸದ್ಯ ನಟ ಮತ್ತು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
2025-02-20 14:10:39
Moreವಿಶ್ವವಿಖ್ಯಾತ ಹಂಪಿ ಉತ್ಸವ ಫೆ.28 ರಿಂದ ಮಾ. 2 ರವರೆಗೆ ನಡೆಯಲಿದ್ದು, ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆ ಬಿಂಬಿಸುವ 5 ಸಾವಿರಕ್ಕೂ ಹೆಚ್ಚು ಕಲಾವಿದರು ತಮ್ಮ ಕಲಾ ಪ್ರದರ್ಶಿಸಿ ಗತವೈಭವ ಮರುಕಳಿಸಲಿದ್ದಾರೆ.
2025-02-20 15:32:11
Moreಕಾಂಗ್ರೇಸ್ ಸರ್ಕಾರ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿ ತಂದಿದೆ. ಇದೀಗ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ತಿದ್ದುಪಡಿ ಮಾಡಲು ತೀರ್ಮಾನಿಸಿದೆ.
2025-02-20 16:08:47
Moreರಾಜ್ಯ ಸರ್ಕಾರವು ಜಾರಿ ತಂದಿರುವ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ರೈತರು ತಮ್ಮ ಭೂಮಿಯಲ್ಲಿ ನೀರಾವರಿ ವ್ಯವಸ್ಥೆ ಸುಧಾರಿಸಿಕೊಳ್ಳಲು ವಿಶೇಷ ಅವಕಾಶವೊಂದನ್ನು ನೀಡುತ್ತಿದೆ.
2025-02-20 16:55:42
Moreಇತ್ತೀಚೆಗೆ ಯುವ ಜನತೆಯಲ್ಲಿ ರೀಲ್ಸ್ ಹುಚ್ಚು ಹೆಚ್ಚಾಗಿದ್ದು, ಅತೀ ಹೆಚ್ಚು ವೀಕ್ಷಣೆ ಪಡೆಯುವುದಕ್ಕೊಸ್ಕರ ಯುವ ಜನತೆ ನಾನಾ ಸರ್ಕಸ್ ಮಾಡುತ್ತಿರುತ್ತಾರೆ.
2025-02-20 17:28:57
Moreಕೇಂದ್ರ ಶಿಕ್ಷಣ ಸಚಿವಾಲಯವು ಸಿಬಿಎಸ್ಇ ಸಹಯೋಗದೊಂದಿಗೆ ಹೊಸ ಯೋಜನೆಗೆ ಸಂಬಂಧಿಸಿದಂತೆ ಸಮಾಲೋಚನೆಗಳನ್ನು ನಡೆಸಿದೆ.
2025-02-20 18:05:43
Moreಪಂಚಾಯ್ತಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ಹೊರಹಾಕಲು ಮುಂದಾದ ಪಂಚಾಯ್ತಿ ಸದಸ್ಯನಿಗೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಎಂದು ಪಂಚಾಯ್ತಿ ಮುಂದೆಯೇ ಪ್ರತಿಭಟನೆಗೆ ಮುಂದಾಗಿರೋ ಘಟನೆ ಪಾವಗಡ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
2025-02-20 18:32:02
Moreಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತದಲ್ಲಿ ಹಾಸನ ಜಿಲ್ಲೆ . ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ನಿತಿನ್ ಎಂಬ ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ನಡೆದಿದೆ.
2025-02-20 18:53:37
Moreಜೀವನ ಕಟ್ಟಿಕೊಳ್ಳಲು ಊರಿಂದ ಊರಿಗೆ, ಅಷ್ಟೇ ಯಾಕೆ ಬೇರೆ ರಾಜ್ಯಗದ ಜನರೂ ಕೂಡ ವಲಸೆ ಬಂದು, ಯಾವುದೋ ಒಂದು ಪುಟ್ಟ ಉದ್ಯಮಗಳನ್ನು ಶುರು ಮಾಡಿ ಅದೆಷ್ಟೋ ಕುಟುಂಬಗಳು ಬದುಕು ಕಟ್ಟಿಕೊಳ್ಳುತ್ತಿವೆ.
2025-02-20 19:12:43
Moreಶಿರಾ ತಾಲೂಕಿನ ಗೌಡಗೆರೆ ಹೋಬಳಿ ವ್ಯಾಪ್ತಿಯ ಹೊಸೂರು ಗ್ರಾಮ ಪಂಚಾಯ್ತಿಯಲ್ಲಿ ಹೆಂಡ್ತಿ ಸದಸ್ಯೆಆಗಿದ್ದು, ದರ್ಬಾರ್ ಮಾತ್ರ ಗಂಡ ನಡೆಸುತ್ತಿರೋದು ಬೆಳಕಿಗೆ ಬಂದಿದೆ.
2025-02-21 10:06:31
Moreಕಾಂಗ್ರೆಸ್ ಮುಖಂಡೆ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅನಾರೋಗ್ಯ ಹಿನ್ನೆಲೆ ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
2025-02-21 11:02:47
Moreಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಯವರು ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ, ಹಾಗೂ ಶ್ರೀ ಸಂಪುಟ ಸುಬ್ರಮಣ್ಯ ಮಠಕ್ಕೆ ಭೇಟಿ ನೀಡಿದ್
2025-02-21 11:36:20
Moreಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದಲ್ಲಿರುವ ಕಾಫೀ ತೋಟದಲ್ಲಿ ಬೇಟೆಗಾರರು ಅಳವಡಿಸಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟ ಘಟನೆ ನಡೆದಿದೆ.
2025-02-21 12:26:56
Moreಸಾವು ಯಾವಾಗ ಹೇಗೆ ಬರುತ್ತದೆ ಎಂಬುದು ಯಾರಿಗೂ ತಿಳಿಯುವುದಿಲ್ಲ, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಸಾವುಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇದೀಗ ಉಡುಪಿ ನಗರದಲ್ಲಿ ಖಾಸಗಿ ಫೈನಾನ್ಸ್ ಮಾಲೀಕ ಹೃದಯಾಘಾತದಿಂದ ಮನೆಯಲ್ಲಿ ಕುಸಿದು ಬಿದ್ದು
2025-02-21 13:29:09
Moreಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಹಾಗೂ ಭಾರತ ಮೂಲದ ಕಾಶ್ ಪಟೇಲ್ ಅವರನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.
2025-02-21 14:11:36
Moreಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಿಡಿಗೇಡಿಗಳ ಕೃತ್ಯದಿಂದ ಬೆಂಕಿ ಹೊತ್ತಿ ಉರಿಯುತ್ತಿದ್ದು, ಅಗ್ನಿಯ ಕೆನ್ನಾಲಿಗೆಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಡಲಾಗುತ್ತಿದೆ.
2025-02-21 14:45:37
Moreಚುಚ್ಚು ಮದ್ದು ಪಡೆದ ಕೆಲವೇ ಗಂಟೆಗಳಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
2025-02-21 15:15:08
Moreಗೂಡ್ಸ್ ಆಟೋ ಓವರ್ ಟೇಕ್ ವಿಚಾರಕ್ಕೆ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸಾಮ್ಕಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.
2025-02-21 15:57:45
Moreಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಹಿಟ್ ಆಂಡ್ ರನ್ ಮಾಡಿ ಪರಾರಿಯಾಗಿದ್ದ ಕ್ಯಾಂಟರ್ ಟ್ರಕ್ಗಾಗಿ ಪೊಲೀಸರ ಹುಡುಕಾಟ ತೀವ್ರಗೊಂಡಿದೆ.
2025-02-21 16:12:33
Moreಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಜೀವನಾಡಿಯಾಗಿರೋ ಅರ್ಕಾವತಿ ಕೆರೆ ಉಳಿವಿಗಾಗಿ ಹೋರಾಟಗಾರರು ಸಾಕಷ್ಟು ಹೋರಾಟ ಮಾಡಿದ್ದು, ಈ ಬಗ್ಗೆ ಪ್ರಜಾಶಕ್ತಿ ಟಿವಿ ವರದಿ ಬಿತ್ತರಿಸುತ್ತಲೇ ಬಂದಿದೆ.
2025-02-21 16:32:54
Moreಕೊರಟಗೆರೆ ತಾಲೂಕಿನ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ವಿನಯ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಸುಂದರಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2025-02-21 16:40:12
Moreಗುಲ್ಬರ್ಗಾ ವಿದ್ಯುತ್ ಪ್ರಸರಣ ನಿಗಮದ ವಿರುದ್ಧ ಜೆಸ್ಕಾಂ ಕಛೇರಿಗೆ ರೈತರು ಜೀವಂತ ಮೊಸಳೆ ತಂದು ವಿನೂತನ ಮತ್ತು ಆಘಾತಕಾರಿ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
2025-02-21 16:58:22
Moreಉನ್ನತ ಗುಣಮಟ್ಟದ ಸೋಲಾರ್ ಫೋಟೋವೋಲ್ಟಾಯಿಕ್ ಕೋಶಗಳು ಮತ್ತು ಮಾಡ್ಯೂಲ್ ಉತ್ಪಾದನೆಗೆ ಹೆಸರಾಗಿರುವ, ಬೆಂಗಳೂರು ಮೂಲದ ಎಮ್ವಿ ಎನರ್ಜಿ ಕಂಪನಿಯು ಉತ್ಪಾದನಾ ಘಟಕ ಆರಂಭಿಸಲು ಮುಂದಾಗಿದೆ.
2025-02-21 17:30:52
Moreರೈತರು ಕಷ್ಟಪಟ್ಟು ಬೆಳೆದ ಬೆಳೆಯನ್ನು ಪೊಲೀಸರ ಬಂದೋಬಸ್ತ್ನಲ್ಲಿ ನಾಶ ಮಾಡ್ತಿರೋ ಅರಣ್ಯ ಇಲಾಖೆ ಅಧಿಕಾರಿಗಳು. ಬೆಳೆ ನಾಶವನ್ನು ಕಂಡು ಕಣ್ಣೀರಾಕ್ತಿರೋ ರೈತರು. ಬೆಳೆ ನಾಶ ಮಾಡೋದಕ್ಕೆ ಅಡ್ಡಿಪಡಿಸಲು ಮುಂದಾದ ಕೆಲ ರೈತರನ್ನು ವಶಕ್ಕೆ ಪಡೆಯುತ್ತಿರ
2025-02-22 10:31:01
Moreಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮೋಸ್ಟ್ ವಾಂಟೆಡ್ ರೌಡಿ ಶೀಟರ್ ರವಿ ಅಲಿಯಾಸ್ ಗುಂಡ ಎಂಬುವವರ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.
2025-02-22 13:12:36
Moreಸುಗ್ರೀವಾಜ್ಞೆ ಜಾರಿಗೆ ಬಂದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ನಿಲ್ಲದ ಕಿರುಕುಳ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನಿನ್ನೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಖಾನಾಪುರ ಕಕ್ಕೇರಿ ಗ್ರಾಮದ ಜನತಾ ಕಾಲೋನಿ
2025-02-22 15:39:51
Moreಚಿಕ್ಕನಾಯಕನಹಳ್ಳಿ ಪಟ್ಟಣದ ಭೈರಾಪುರ ಗ್ರಾಮದ ಜಿ, ಎಚ್, ಎಸ್ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ರಾಹುಲ್ ಬಿ. ಜೆ (16) ಹೃದಯಾಘಾತದಿಂದ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.
2025-02-22 15:55:13
Moreಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲಿನ ಕಲ್ಲು ತೂರಾಟ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ದ ಎಫ್ ಐಆರ್ ದಾಖಲಾಗಿದೆ.
2025-02-22 16:06:28
Moreಹಾವೇರಿ ಜಿಲ್ಲೆಯ ತಾಲೂಕಿನ ಕಳ್ಳಿಹಾಳ ಗ್ರಾಮದ ಯುವ ರೈತನೊಬ್ಬ ವಯಸ್ಸಾದರೂ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂಬ ಕಾರಣಕ್ಕೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
2025-02-22 16:32:06
Moreಕೊವೀಡ್ ಬಳಿಕ ಮತ್ತೊಂದು ಮಹಾಮಾರಿ ಆತಂಕ ಶುರುವಾಗಿದ್ದು, ಕೊವೀಡ್ ವೈರಸ್ ಪತ್ತೆಯಾಗಿದ್ದ ಅದೇ ಚೀನಾದಲ್ಲಿ ಇದೀಗ ಬಾವಲಿ ಮೂಲಕ ಮನುಷ್ಯರಿಗೆ ಹರಡುವ HKU5-COV-2 ಎಂಬ ವೈರಾಣು ಪತ್ತೆಯಾಗಿದೆ.
2025-02-22 17:17:25
Moreರೈಲು ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಹಿರೇಹಳ್ಳಿಯಲ್ಲಿರುವ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದೆ. ಈ ದಾರುಣ ಘಟನೆಯಲ್ಲಿ 55 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
2025-02-22 17:45:49
Moreಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯ ನಿಸರ್ಗ ಜ್ಞಾನ ಮಂದಿರದಲ್ಲಿ ವಿಜಯಕರ್ನಾಟಕ ದಿನಪತ್ರಿಕೆ ಸಹಯೋಗದಲ್ಲಿ SSLC ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ವಿಜಯೀಭವ ಕಾರ್ಯಾಗಾರವನ್ನು ಆಯೋಜನೆ ಮಾಡಲಾಗಿತ್ತು.
2025-02-22 18:19:31
More