Post by Tags

  • Home
  • >
  • Post by Tags

SSLC ಮತ್ತು PUC ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ

ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಕೆಎಸ್ ಆರ್ ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

127 Views | 2025-02-19 13:24:14

More

KARNATAKA -ವಾರ್ಷಿಕ ಪರೀಕ್ಷೆಗೆ SSLC, PUC ವಿದ್ಯಾರ್ಥಿಗಳ ಭರ್ಜರಿ ತಯಾರಿ

2024-25 ನೇ ಸಾಲಿನ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದಿನ ತಿಂಗಳಿನಿಂದ ಆರಂಭವಾಗಲಿವೆ. ಮಾರ್ಚ್ 01 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿವೆ

122 Views | 2025-02-20 14:02:26

More

SSLC ಮತ್ತು PUC ವಿದ್ಯಾರ್ಥಿಗಳಿಗೆ ವರ್ಷಕ್ಕೆ ಎರಡು ಬಾರಿ ಪಬ್ಲಿಕ್ ಪರೀಕ್ಷೆ..!

ಕೇಂದ್ರ ಶಿಕ್ಷಣ ಸಚಿವಾಲಯವು ಸಿಬಿಎಸ್‌ಇ ಸಹಯೋಗದೊಂದಿಗೆ ಹೊಸ ಯೋಜನೆಗೆ ಸಂಬಂಧಿಸಿದಂತೆ ಸಮಾಲೋಚನೆಗಳನ್ನು ನಡೆಸಿದೆ.

127 Views | 2025-02-20 18:05:43

More

ಕೊರಟಗೆರೆ : ವಿಶೇಷಚೇತನ ವಿದ್ಯಾರ್ಥಿನಿಯನ್ನು ಎತ್ತಿಕೊಂಡೇ ಪರೀಕ್ಷಾ ಕೊಠಡಿಗೆ ಬಿಟ್ಟ ತಾಯಿ..!

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ತುಮಕೂರು ಜಿಲ್ಲೆಯಲ್ಲಿಯೂ ಬರೋಬ್ಬರಿ ೨೫ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯನ್ನು ಬರೆಯುತ್ತಿದ್ದಾರೆ.

65 Views | 2025-03-01 14:21:52

More

ಕಲಬುರಗಿ : ಪಿಯುಸಿ ಪರೀಕ್ಷೆ ಬರೆದಿದ್ದ ನಕಲಿ ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಈಗಾಗಲೇ ನಡೆಯುತ್ತಿದ್ದು, ಮಾರ್ಚ್‌ 5 ರಂದು ನಡೆದ ರಾಜ್ಯ ಶಾಸ್ತ್ರ ವಿಷಯದ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯ ಬದಲಿಗೆ ಕಾಂಗ್ರೇಸ್‌ ಕಾರ್ಯಕರ್ತೆಯೊಬ್ಬರು ಪರೀಕ್ಷೆ ಬರೆದಿರುವ ಘಟನೆ ಕಲಬುರಗಿ ಜಿಲ್ಲೆಯ ಮಿಲ

115 Views | 2025-03-06 15:01:20

More

ಉಡುಪಿ : ಮೊಬೈಲ್‌ ಕಸಿದುಕೊಂಡಿದ್ದಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಮೊಬೈಲ್‌ ನೋಡಬೇಡ ಎಂದು ತಾಯಿ ಬುದ್ದಿಮಾತು ಹೇಳಿದ್ದಕ್ಕೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯ ಬ್ರಹ್ಮಾವರದ ಸಾಸ್ತಾನದ ಕುಂಬಾರಬೆಟ್ಟು ಎಂಬಲ್ಲಿ ನಡೆದಿದೆ.

50 Views | 2025-03-07 19:25:31

More

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಪಿಯುಸಿ ಬರೆದು ಫಲಿತಾಂಶಕ್ಕೆ ಕಾತುರದಿಂದ ಕಾಯ್ತಾ ಇದ್ದ ಪಿಯು ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್‌ ನ್ಯೂಸ್‌ ನೀಡಿದೆ. ನಾಳೆ ಪಿಯುಸಿ ಫಲಿತಾಂಶ ಪ್ರಕಟಿಸಲಿದೆ ಎಂದು ಶಿಕ್ಷಣ ಇಲಾಖೆ ಅಧಿಕೃತವ

70 Views | 2025-04-07 18:56:41

More

KEA : ಪರೀಕ್ಷಾ ಅಕ್ರಮಗಳಿಗೆ ಬ್ರೇಕ್ ಹಾಕಲು ಕೆಇಎ ಹೊಸ ಪ್ಲಾನ್

ಇನ್ಮುಂದೆ ಪರೀಕ್ಷಾ ಅಕ್ರಮಗಳಿಗೆ ತಡೆ ಹಾಕಲು ಕೆಇಎ ಹೊಸ ಪ್ಲಾನ್‌ ರೆಡಿ ಮಾಡಿದೆ. ಹೌದು ಮೊನ್ನೆಯಷ್ಟೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು,

40 Views | 2025-04-10 14:26:35

More

ತುಮಕೂರು : ಸಾಧನೆಯ ಶಿಖರ ಏರಿದ ತುಮಕೂರಿನ ವಿದ್ಯಾನಿಧಿ ವಿದ್ಯಾರ್ಥಿನಿಯರು

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನದಿಂದಾಗಿ ತುಮಕೂರಿನ ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿನಿ ಶ್ರೀಲಕ್ಷ್ಮೀ ರಾಜ್ಯಕ್ಕೆ ನಾಲ್ಕನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಜಿಗಿದಿದ್ಧಾರೆ.

31 Views | 2025-04-25 19:05:47

More