ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಈಗಾಗಲೇ ನಡೆಯುತ್ತಿದೆ. ವಿಶ್ವದ ನಾನಾ ಭಾಗಗಳಿಂದ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ.
2025-01-27 16:05:14
Moreಸ್ಯಾಂಡಲ್ ವುಡ್ ನ ಮುದ್ದಾದ ಜೋಡಿಗಳಲ್ಲಿ ಒಂದಾದ ಹರಿಪ್ರಿಯಾ - ವಸಿಷ್ಠ ಸಿಂಹ ಪಾಲಿಗೆ ಇಂದು ಡಬಲ್ ಸಂಭ್ರಮ. ವಿವಾಹ ವಾರ್ಷಿಕೋತ್ಸವದ ದಿನವೇ ಹರಿಪ್ರಿಯಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
2025-01-27 17:26:55
Moreಮಧುಗಿರಿ ಪಟ್ಟಣದ ಸರ್ಕಾರಿ ಆಸ್ಪತ್ರೆ ರಸ್ತೆಯಲ್ಲಿ ಎಚ್. ಸಿ. ಬಸವರಾಜು ಹಾಗೂ ಎಚ್. ಸಿ. ವೀರಭದ್ರಪ್ಪ ಸ್ಮರಣಾರ್ಥ ನೂತನವಾಗಿ ನಿರ್ಮಿಸಿರುವ ಡಯಾಲಿಸಿಸ್ ಸೆಂಟರ್ ಹಾಗೂ ಶ್ರೀ ಶಾರದಾ ದೇವಿ ಕಣ್ಣಿನ ಆಸ್ಪತ್ರೆ, ಸಂಶೋಧನಾ ಕೇಂದ್ರ ಉದ್ಘಾಟನೆ.
2025-01-28 14:42:19
Moreಪ್ರಜಾಶಕ್ತಿ ಟಿವಿ ಸುದ್ದಿ ಮಾಡಿ ಸುಮ್ಮನಾಗಲ್ಲ ಅಂತಾ ಪದೇ ಪದೇ ಸಾಬೀತು ಪಡಿಸುತ್ತಲೇ ಇದೆ. ತುಮಕೂರಿನ ಮೂಲೆ ಮೂಲೆಯಲ್ಲೂ ಇರೋ ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟು, ಸಮಸ್ಯೆ ಪರಿಹಾರ ಆಗೋವರೆಗೂ ನಿರಂತರ ವರದಿ ಮಾಡುತ್ತಲೇ ಇತ್ತು.
2025-01-28 16:20:26
Moreಹೈಪರ್ ಲೋಕಲ್ ಕಾನ್ಸೆಪ್ಟ್ ಮೇಲೆ ಪ್ರಜಾಶಕ್ತಿ ಟಿವಿ ಆರಂಭವಾಗಿದ್ದು, ಪ್ರತಿ ಹಳ್ಳಿಗಳ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುತ್ತಿದೆ. ಸಮಸ್ಯೆಗಳ ವರದಿಯನ್ನು ಬಿತ್ತರಿಸಿ ಅಧಿಕಾರಿಗಳ ಗಮನ ಸೆಳೆಯುವ ಕೆಲಸವನ್ನು ಪ್ರಜಾಶಕ್ತಿ ಮಾಡುತ್ತಿದೆ.
2025-01-28 18:09:23
Moreತುಮಕೂರು ಪಾಲಿಕೆ ಈ ಹಿಂದೆ ನಗರ ಸಭೆ ಆಗಿದ್ದು ಇದೀಗ ಮಹಾನಗರ ಪಾಲಿಕೆಯಾಗಿ ಬೆಳೆದಿದೆ. ಪಾಲಿಕೆಗೆ ಕೋಟ್ಯಾಂತರ ರೂಪಾಯಿ ತೆರಿಗೆ ಕೂಡ ಬರ್ತಾ ಇದೆ.
2025-01-28 17:41:23
Moreಕೊರಟಗೆರೆ ತಾಲೂಕು ಕಸಬಾ ಹೋಬಳಿ ತೀತಾ ಗ್ರಾಮ ಪಂಚಾಯಿತಿಯ ಮಾದವಾರದಿಂದ ಕ್ಯಾಮೇನಹಳ್ಳಿ ಕ್ರಾಸಿನವರೇಗೆ ರಸ್ತೆಯ ಅಗಲೀಕರಣದ ನೆಪದಿಂದ ಹತ್ತಾರು ವರ್ಷದಿಂದ ಬೆಳೆಸಿದ್ದ ನೂರಾರು ಮರಗಳಿಗೆ ಅಧಿಕಾರಿಗಳು ಕೊಡಲಿ ಪೆಟ್ಟು ಹಾಕ್ತಿದ್ದರು.
2025-01-28 18:03:07
Moreಶಿರಾ ತಾಲೂಕಿನ ಚೀಲನಹಳ್ಳಿ ಬಳಿ ನಿರ್ಮಾಣವಾಗಿರೋ ಕುರಿ ಮತ್ತು ಮೇಕೆ ಮಾಂಸ ಉತ್ಪಾದನೆ ಮತ್ತು ಆಧುನಿಕ ಸಂಸ್ಕರಣಾ ಕೇಂದ್ರಕ್ಕೆ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಹಾಗೂ ಶಾಸಕ ಟಿ.ಬಿ ಜಯಚಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
2025-01-28 18:53:44
Moreಕೊಬ್ಬರಿಗೆ ಇಡೀ ಏಷ್ಯಾದಲ್ಲೇ ಪ್ರಖ್ಯಾತಿ ಆಗಿರುವ ತಿಪಟೂರಿನ ಎಪಿಎಂಸಿಯಲ್ಲಿ ಖದೀಮರು ಕೈಚಳಕ ತೋರಿದ್ದು, ಅಂಗಡಿ ಬೀಗ ಮುರಿದು ಕೊಬ್ಬರಿಯನ್ನು ಕಳ್ಳತನ ಮಾಡಿದ್ದಾರೆ.
2025-01-29 14:05:50
Moreರಾಜ್ಯದ ಪ್ರತಿ ಜನರಿಗೂ ಶುದ್ಧ ನೀರನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಜಲಜೀವನ್ ಮಿಷನ್ ಅಡಿಯಲ್ಲಿ ಮನೆ ಮನೆಗೆ ಗಂಗೆ ಯೋಜನೆಯನ್ನು ಜಾರಿಗೆ ತಂದಿದೆ, ಆದರೆ ಅದೆಷ್ಟೋ ಗ್ರಾಮಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ.
2025-01-29 14:30:57
Moreಮೈಕ್ರೋ ಫೈನಾನ್ಸ್ಗಳ ಕಾಟಕ್ಕೆ ರಾಜ್ಯಾದ್ಯಂತ ಅಮಾಯಕ ಜೀವಗಳು ಬಲಿಯಾಗುತ್ತಿದ್ದರೆ, ಕೆಲವರು ಊರನ್ನೇ ಬಿಟ್ಟು ಹೋಗ್ತಿದ್ದಾರೆ. ಇತ್ತ ಗೃಹ ಸಚಿವರ ಸ್ವಕ್ಷೇತ್ರ ಕೊರಟಗೆರೆಯಲ್ಲೂ ಮೈಕ್ರೋ ಫೈನಾನ್ಸ್ಗಳ ಕಾಟ ಮೀತಿ ಮೀರಿದೆ.
2025-01-29 19:23:39
Moreಪಾವಗಡದ ಪತ್ರಕರ್ತ ರಾಮಾಂಜಿನಪ್ಪ ಮೇಲೆ ಮೂವರು ಮಹಿಳೆಯರು ನಡು ರಸ್ತೆಯಲ್ಲೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರೋ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ.
2025-01-30 13:15:21
Moreಶಿರಾ ನಗರ ಪೊಲೀಸ್ ಠಾಣೆಯ ಆವರಣದಲ್ಲಿ ನಿನ್ನೆ ಆಟೋ ಚಾಲಕರ ಸಭೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಆಟೋ ಚಾಲಕರಿಗೆ ಕಾನೂನು ನಿಯಮ ಪಾಲಿಸದಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
2025-01-30 14:24:40
Moreಗ್ರಾಮೀಣಭಾಗದ ಜನರಿಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆಗೆಂದು ಸರ್ಕಾರ ಆಯುಷ್ಮಾನ್ ಆರೋಗ್ಯ ಮಂದಿರವನ್ನು ನಿರ್ಮಾಣ ಮಾಡಲಾಗಿದೆ.
2025-01-30 15:32:23
Moreಮಧುಗಿರಿ ಜನರ ಆರಾಧ್ಯ ದೈವ ದಂಡಿನಮಾರಮ್ಮ ತೆಪ್ಪೋತ್ಸವ ನಡೆದ ಬೆನ್ನಲ್ಲೇ ಭಕ್ತರಿಗೆ, ಪ್ರವಾಸಿಗರಿಗೆ ಮತ್ತೊಂದು ಶುಭ ಸುದ್ದಿ ಸಿಕ್ಕಿದೆ.
2025-01-30 16:54:47
Moreಗೃಹ ಸಚಿವರ ತವರು ಕ್ಷೇತ್ರ ಕೊರಟಗೆರೆಯಲ್ಲೂ ಮೈಕ್ರೋ ಫೈನಾನ್ಸ್ಗಳ ಕಾಟ ಮೀತಿಮೀರಿದ್ದು, ನಿನ್ನೆ ಓರ್ವ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದರೆ, ಕುರಂಕೋಟೆ ಗ್ರಾಮದಲ್ಲಿ ವಿಶೇಷಚೇತನ ಮಕ್ಕಳೊಂದಿಗೆ ದಂಪತಿಯಿಬ್ಬರು ಊರನ್ನೇ ಬಿಟ್ಟು ಹೋಗಿದ್ದಾರೆ.
2025-01-30 17:34:47
Moreಕೊರಟಗೆರೆ ತಾಲೂಕಿನಲ್ಲಿ ದಿನೇ ದಿನೆ ಮೈಕ್ರೋ ಫೈನಾನ್ಸ್ಗಳ ಕಾಟ ಮಿತಿ ಮೀರಿದ್ದು, ನಿನ್ನೆ ಹನುಮಂತಪುರದಲ್ಲಿ ಮಹಿಳೆಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ್ರು.
2025-01-30 18:23:48
Moreಕಾಲಿಟ್ಟರೇ ಸಾಕು ಬರೀ ಗುಂಡಿಗಳು ಗರ್ಭೀಣಿ ಏನಾದರೂ ಈ ರಸ್ತೆಯಲ್ಲಿ ಹೋದರೆ ಉಚಿತವಾಗಿ ಹೆರಿಗೆ ಆಗೋದು ಫಿಕ್ಸ್. ಇನ್ನು ಈ ರೋಡ್ನಲ್ಲಿ ಹೋಗೋ ಸವಾರರ ಜೀವಕ್ಕೆ ಮಾತ್ರ ಗ್ಯಾರಂಟಿ ಇಲ್ಲ.
2025-01-31 14:13:41
Moreಮೈಕ್ರೋ ಫೈನಾನ್ಸ್ಗಳ ಕಾಟಕ್ಕೆ ರಾಜ್ಯಾದ್ಯಂತ ಅಮಾಯಕ ಜೀವಗಳು ಬಲಿಯಾಗ್ತಿದ್ದು, ಕೆಲವರು ಊರನ್ನೇ ಬಿಟ್ಟು ಹೋಗ್ತಿದ್ದಾರೆ. ಕಲ್ಪತರು ನಾಡು ತುಮಕೂರಿನಲ್ಲಿಯೂ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗ್ತಿದ್ದು,
2025-01-31 17:18:48
Moreತುಮಕೂರು ಜಿಲ್ಲೆಯ ತಾಲೂಕು ವ್ಯಾಪ್ತಿಗೆ ಒಳಪಡುವ ಭೂಮಿ, ವಸತಿ ಸಮಸ್ಯೆಗಳನ್ನು ವಿಳಂಬ ಮಾಡದೆ ತುರ್ತಾಗಿ ಬಗೆಹರಿಸಿಕೊಡುವ ಕುರಿತು ಪ್ರತಿಭಟನೆ ನಡೆಸಲಾಯಿತು.
2025-01-31 17:56:12
Moreದಲಿತರ ಮೂಲಭೂತ ಸಮಸ್ಯೆ ಬಗ್ಗೆ ಗ್ರಾಮಪಂಚಾಯ್ತಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗದ ಘಟನೆ, ಮಧುಗಿರಿ ತಾಲೂಕಿನ ಪುರವರ ಹೋಬಳಿ ಕೋಡ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಡಕನಹಳ್ಳಿಯಲ್ಲಿ ನಡೆದಿದೆ.
2025-01-31 18:49:43
Moreಕೇಂದ್ರ ಮತ್ತು ರಾಜ್ಯಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಲ್ಲೊಂದಾದ ಜಲಜೀವನ್ ಮಿಷನ್ ಯೋಜನೆ ಹಳ್ಳಿ ಭಾಗಗಳಲ್ಲಿ ಒಂದಲ್ಲ ಒಂದು ಸಮಸ್ಯೆಯಾಗಿ ಮಾರ್ಪಡುತ್ತಿದೆ, ಈ ಜ್ವಲಂತ ಸಮಸ್ಯೆಗಳನ್ನು ವಿಸ್ತೃತವಾಗಿ ಪ್ರಜಾಶಕ್ತಿ ವರದಿ ಬಿತ್ತರಿಸಿತ್ತು
2025-01-31 19:03:29
Moreವೈದ್ಯರನ್ನು ದೇವರಂತೆ ಕಾಣೋ ಸಂಸ್ಕೃತಿ ನಮ್ಮದು. ಅದೇ ಕಾರಣದಿಂದಲೇ ವೈದ್ಯೋ ನಾರಾಯಣೋ ಹರಿ ಎಂಬ ಮಾತನ್ನು ಆಗಾಗ ಹೇಳ್ತಲೇ ಇರ್ತೀವಿ. ಆದರೆ ಈ ಮಾತನ್ನು ಹೇಳಿಕೊಂಡು ದೊಡ್ಡಬಳ್ಳಾಪುರದ ಈ ಕ್ಲಿನಿಕ್ಗಳಿಗೆ ಹೋದರೆ,
2025-01-31 19:30:09
Moreಕೆಪಿಎಸ್ಸಿ ಯು ಪರೀಕ್ಷೆಗಳ ನಿಯಮಗಳಲ್ಲಿ ಬದಲಾವಣೆಗಳನ್ನು ತರುತ್ತಲೇ ಇರುತ್ತದೆ. ಇದೀಗ ಮತ್ತೊಂದು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಕೆಪಿಎಸ್ಸಿಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ.
2025-02-09 12:43:38
Moreಭಾರತೀಯ ಕ್ರಿಕೆಟ್ ಅಭಿಮಾನಿಗಳ ಮೆಚ್ಚಿನ ಆಟಗಾರ, ಕ್ರಿಕೆಟ್ ಲೋಕದ ಮಿಸ್ಟರ್ 360 ಡಿಗ್ರಿ ಎಬಿ ಡಿವಿಲಿಯರ್ಸ್ ಇಂದು ತಮ್ಮ ೪೧ ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
2025-02-17 12:21:30
More