Post by Tags

  • Home
  • >
  • Post by Tags

Health Tips : ಮಕ್ಕಳಿಗೆ ಈ ಆಹಾರ ನೀಡಿದರೆ ಬುದ್ಧಿಶಕ್ತಿ ಹೆಚ್ಚಾಗುತ್ತದೆ..!

ಮಕ್ಕಳು ಒಂದು ಹಂತದವರೆಗೂ ಬೆಳೆಯುವವರೆಗೂ ಅವರ ಮೇಲೆ ಹೆಚ್ಚಿನ ಕಾಳಜಿ ವಹಿಸುವುದು ಮುಖ್ಯವಾಗಿರುತ್ತೆ. ಅದರಲ್ಲೂ ಆಹಾರದ ವಿಚಾರದಲ್ಲಿ ಅವರ ಮೇಲೆ ಹೆಚ್ಚು ನಿಗಾ ಇಡಬೇಕಾಗುತ್ತದೆ.

104 Views | 2025-01-24 16:11:27

More

WPL 2025 : ಹ್ಯಾಟ್ರಿಕ್‌ ಗೆಲುವಿನ ಕನಸಿನಲ್ಲಿ ಆರ್‌ಸಿಬಿ

ಮಹಿಳಾ ಪ್ರೀಮಿಯರ್ ಲೀಗ್ ಇಂದಿನಿಂದ ಬೆಂಗಳೂರಿಗೆ ಶಿಫ್ಟ್ ಆಗ್ತಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್ನ 7ನೇ ಪಂದ್ಯ ನಡೆಯಲಿದ್ದು, ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ.

22 Views | 2025-02-21 12:05:52

More

BENGAlURU: ಎಣ್ಣೆ ಚಟಕ್ಕೆ ತಾಯಿಗೆ ಚಾಕು ಇರಿದ ಪಾಪಿ ಮಗ

ಎಣ್ಣೆ ಚಟಕ್ಕೆ ಬಿದ್ದವರು ಹಣ ಇಲ್ಲದ ಸಮಯದಲ್ಲಿ ಏನು ಬೇಕಾದ್ರೂ ಮಾಡಿ ಕುಡಿಯೋದರ ಬಗ್ಗೆ ಯೋಸಿಸುತ್ತಾರೆ.

17 Views | 2025-02-21 13:22:39

More

TUMAKURU: ಕಲ್ಪತರು ನಾಡು ತುಮಕೂರಿನಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ಚಕ್ರ ಆರಾಧನೆ, ಚಂಡಿಕಾ ಹೋಮ ಮತ್ತು ನವಶಕ್ತಿ ಪೂಜೆಯನ್ನು ಅದ್ದೂರಿಯಾಗಿ ಆಯೋಜಿಸಲಾಗಿತ್ತು

ಕಲ್ಪತರು ನಾಡು ತುಮಕೂರು ನಗರದ ಅಮಾನಿಕೆರೆಯ ಗಾಜಿನ ಮನೆಯ ಆವರಣದಲ್ಲಿ ವಾಸವಿ ಯುವಜನ ಸಂಘದ ವತಿಯಿಂದ ದೈವ-ದೇವತಾ ಆರಾಧನಾ ಕಾರ್ಯಕ್ರಮಗಳು ಲೋಕ ಕಲ್ಯಾಣಾರ್ಥವಾಗಿ ನಡೆಸಲಾಯಿತು.

18 Views | 2025-03-03 14:43:31

More

GUBBI: ಗುಬ್ಬಿ ತಲೂಕಿನ ಜನತೆಗೆ ಎಸ್.ಆರ್ ಶ್ರೀನಿವಾಸ್ ದ್ರೋಹ?

2025 ರ ರಾಜ್ಯ ಬಜೆಟ್ ನಲ್ಲಿ ಗುಬ್ಬಿ ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೇಳಿಲ್ಲ.

30 Views | 2025-03-08 16:50:58

More

GUBBI: ಜಿಲ್ಲಾ ಪಂಚಾಯ್ತಿ CEO ವಿರುದ್ಧ ದಲಿತ ಮುಖಂಡರ ಆಕ್ರೋಶ

ತುಮಕೂರು ಜಿಲ್ಲೆಯಲ್ಲಿ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಬೇಕಾದ ಸಿ.ಇ.ಓ ಜಿ.ಪ್ರಭು ಅಸ್ಪೃಶ್ಯತೆಯನ್ನು ಜೀವಂತವಾಗಿಡಲು ತಮ್ಮ ಅಧೀನದಲ್ಲಿ ಕೆಲಸ ನಿರ್ವಹಿಸುವ ದಲಿತ ನೌಕರರನ್ನೇ ಗುರಿಯಾಗಿಸಿಕೊಂಡು ಕ್ರಮಕ್ಕೆ ಮುಂದಾಗಿರೋದು ಸರಿಯಲ್ಲ ಎಂದರು.

23 Views | 2025-03-10 17:23:01

More

CHIKKANAYAKANAHALLI: ಸವರ್ಣೀಯರಿಂದ ದಲಿತರ ತೋಟಕ್ಕೆ ಬೆಂಕಿ ಹಚ್ಚಿರುವ ಆರೋಪ

ನಮ್ಮ ರಾಜ್ಯದಲ್ಲಿ ಅಟ್ರಾಸಿಟಿ ಕಾಯ್ದೆ ಎಷ್ಟು ಸ್ಟ್ರಾಂಗ್‌ ಆಗಿದ್ರು ಕೂಡ ಅಲ್ಲಲ್ಲಿ ಜಾತಿ ನಿಂದನೆ ಪ್ರಕರಣಗಳು ತೆರೆಮರೆಯಲ್ಲೇ ನಡೆಯುತ್ತಿದೆ.

26 Views | 2025-03-13 16:59:19

More

MADHUGIRI: ಜಕ್ಕೇನಹಳ್ಳಿ ಜಾತ್ರೆಯಲ್ಲಿ ಭಾಗಿಯಾದ ಅರ್ಜುನ್‌ ಸರ್ಜಾ ಹಾಗೂ ಧ್ರುವ ಸರ್ಜಾ

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ಜಕ್ಕೇನಹಳ್ಳಿಯಲ್ಲಿರುವ ಅಹೋಬಲ ನರಸಿಂಹ ದೇವಸ್ಥಾನಕ್ಕೆಸ್ಯಾಂಡಲ್‌ವುಡ್ ನಟ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.

29 Views | 2025-03-13 17:58:46

More

PAVAGADA: KSRTC ಬಸ್‌ ಕಂಡಕ್ಟರ್‌ ಮೇಲೆ ಮುಗಿಬಿದ್ದ ಪ್ರಯಾಣಿಕರಿಂದ ಹಲ್ಲೆ

ಕಾಂಗ್ರೆಸ್‌ ನಾರಿಯರಿಗೆ ಉಚಿತ ಬಸ್‌ ಪ್ರಯಾಣ ಯೋಜನೆ ಜಾರಿಯಾದಾಗನಿಂದ ರಾಜ್ಯದ ಹಲವೆಡೆ ಗಲಾಟೆಗಳು ನಡೆಯುತ್ತಲೇ ಇದ್ದಾವೆ.

28 Views | 2025-03-13 18:29:04

More

KORATAGERE: ಕೊರಟಗೆರೆಗೆ ಜಿಲ್ಲಾಧಿಕಾರಿ ಭೇಟಿ...ಅಹೋರಾತ್ರಿ ಧರಣಿ ಕೈಬಿಟ್ಟ ಅನ್ನದಾತ

ಕೊರಟಗೆರೆ ತಾಲೂಕಿನ ಗೌರಿಕಲ್ಲು, ಬುಕ್ಕಾಪಟ್ಟಣ, ಚೀಲಗಾನಹಳ್ಳಿ,ಇರಕಸಂದ್ರ ಕಾಲೋನಿ ಮತ್ತು ಜೆಟ್ಟಿ ಅಗ್ರಹಾರ ಸಮೀಪ ಮತ್ತೆ ಕಲ್ಲುಗಣಿಗಾರಿಕೆಗೆ ಅನುಮತಿ ನೀಡಿರೋದು ಕೊರಟಗೆರೆಯ ಅನ್ನದಾತರನ್ನು ಕೆರಳುವಂತೆ ಮಾಡಿತ್ತು.

28 Views | 2025-03-14 11:56:57

More

GUBBI: ಆಡಗೊಂಡನಹಳ್ಳಿಯಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಗ್ರಾಮ ಶಾಖೆಯ ಉದ್ಠಾಟನೆ

ಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಆಡಗೊಂಡನಹಳ್ಳಿಯಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಗ್ರಾಮ ಶಾಖೆಯನ್ನ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಉದ್ಘಾಟಿಸಿದ್ರು,

22 Views | 2025-03-14 14:43:32

More

SIRA: ಮಾದವ ವಿದ್ಯಾಲಯದಲ್ಲಿ ದೀಪ ಪ್ರಧಾನ ಮತ್ತು ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ

ಶಿರಾ ನಗರದ ಮಾಧವ ವಿದ್ಯಾಲಯದಲ್ಲಿ ದೀಪ ಪ್ರಧಾನ ಕಾರ್ಯಕ್ರಮ ಮತ್ತು ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು. 

31 Views | 2025-03-14 15:43:32

More

TIPTUR: ಸರ್ಕಾರಿ ಶಾಲಾ ಶಿಕ್ಷಕನಿಂದ ಇದೆಂಥಾ ಗೂಂಡಾಗಿರಿ?

ಎಸಿ ಕೋರ್ಟ್‌ ಆವರಣದಲ್ಲಿಯೇ ಸರ್ಕಾರಿ ಶಾಲೆಯ ಶಿಕ್ಷಕ ಗೂಂಡಾಗಿರಿ ನಡೆಸಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ಬೆಳಕಿಗೆ ಬಂದಿದೆ.

19 Views | 2025-03-14 16:30:03

More

TUMAKURU: ತುಮಕೂರಿನ ರಸ್ತೆಗಳಲ್ಲಿ ಗುಂಡಿಗಳದ್ದೇ ಕಾರುಬಾರು..!

ನಮ್ಮ ತುಮಕೂರು ಸ್ಮಾರ್ಟ್‌ ಸಿಟಿ ಅಲ್ಲ ಗುಂಡಿಗಳ ಸಿಟಿ ಅಂತಾ ಕರೆದ್ರೆ ಅದಕ್ಕೆ ಸೂಕ್ತ ಅಂತಾ ಅನಿಸುತ್ತೆ.

30 Views | 2025-03-14 18:20:25

More

MADHUGIRI: ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರಿದ್ರೂ ಸರಿಯಾಗಿ ಸಿಗದ ಆರೋಗ್ಯ ಸೇವೆ

ಮಧುಗಿರಿ ತಾಲೂಕು ಹೇಳಿಕೇಳಿ ಬರಪೀಡಿತ ತಾಲೂಕು. ಸಾಮಾನ್ಯವಾಗಿ ಬಡಜನರೇ ಈ ತಾಲೂಕಿನಲ್ಲಿ ಹೆಚ್ಚಿದ್ದಾರೆ.

30 Views | 2025-03-15 14:21:05

More

SIRA: ರಸ್ತೆಗೆ ಚಾಚಿದ ಜಾಲಿ ಗಿಡಗಳಿಂದ ಸಂಚಾರಕ್ಕೆ ಸಂಚಕಾರ

ಶಿರಾ ತಾಲೂಕು ಬರದ ತಾಲೂಕಿಗೆ ಸೇರಲ್ಪಟಿದ್ದು, ಜಾಲಿ ಗಿಡಗಳು ಬೆಳೆದು ನಿಂತಿವೆ. ಖಾಲಿ ಜಾಗಗಳಲ್ಲಿ ಜಾಲಿಗಿಡಗಳು ಬೆಳೆದು ನಿಂತಿದ್ದು ಇಲ್ಲಿನ ಜನರಿಗೆ ಸಾಕಷ್ಟು ತೊಂದ್ರೆಯನ್ನು ಉಂಟು ಮಾಡುತ್ತಿವೆ.

30 Views | 2025-03-15 15:13:27

More

TUMAKURU : ರಿಂಗ್‌ ರಸ್ತೆಯಲ್ಲಿ ಟಾಂಗಾ ಗಾಡಿ ರೇಸ್‌ ಮೂಲಕ ಜೂಜಾಟ

ಇಸ್ಪೀಟು ಮತ್ತೊಂದು ಅಂತಾ ಜೂಜಾಡೋರನ್ನ ನೋಡಿದ್ದೀವಿ. ಬೆಟ್ಟಿಂಗು, ಮಟ್ಕಾ ಅಂತಾ ಹೋಗಿ ಸಿಕ್ಕಾಕಿಳ್ಳೋರನ್ನ ಕೂಡ ನೋಡಿದ್ದೀವಿ.

25 Views | 2025-03-15 15:16:23

More

CHIKKABALLAPURA: ಫೆಸ್ಟಿಸೈಡ್ ಶಾಪ್ ಮಾಲೀಕನ ಎಡವಟ್ಟಿಗೆ ಸುಟ್ಟಂತಾದ ಹೂ ತೋಟ

ಇತ್ತೀಚಿನ ದಿನಗಳಲ್ಲಿ ಬಿಸಿಲಿನ ಬೇಗೆ ಹೆಚ್ಚಾಗ್ತಾ ಇದ್ದು, ರೈತರು ತಮ್ಮ ಬೆಳೆಗಳನ್ನು ಕಾಪಾಡಿಕೊಳ್ಳೋದೇ ದೊಡ್ಡ ಸವಾಲಿನ ಕೆಲಸವಾಗಿದೆ.

23 Views | 2025-03-15 17:56:09

More

SIRA: ಬೇಸಿಗೆಯಲ್ಲಿ ಶಿರಾದಲ್ಲಿ ನೀರಿನ ತೊಂದ್ರೆ ಆಗದಂತೆ ಶಾಸಕ ಜಯಚಂದ್ರ ಸೂಚನೆ

ಶಿರಾ ನಗರದಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರು ಲಭ್ಯತೆ ಮತ್ತು ಜಾನುವಾರುಗಳ ಮೇವಿನ ಲಭ್ಯತೆ ಕುರಿತು ಶಾಸಕ ಟಿ.ಬಿ ಜಯಚಂದ್ರ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ್ರು.

32 Views | 2025-03-15 18:45:51

More

MADHUGIRI : ಅಪಘಾತವಾಗಿ 11 ವರ್ಷಗಳ ಬಳಿಕ ಶಿಕ್ಷೆ ಪ್ರಕಟ

ಡ್ರೈವಿಂಗ್‌ ಲೈಸನ್ಸ್‌ ಇಲ್ಲದೇ ಲಾರಿಯೊಂದು ಚಲಾಯಿಸಿ ಬೈಕ್‌ ಸವಾರನ ಸಾವಿಗೆ ಕಾರಣರಾಗಿದ್ದ ಲಾರಿ ಚಾಲಕ ಹಾಗೂ ಮತ್ತೋರ್ವನಿಗೆ ಮಧುಗಿರಿಯ ನ್ಯಾಯಾಲಯದ ನ್ಯಾಯಾಧೀಶರು ಶಿಕ್ಷೆ ಪ್ರಕಟಿಸಿದೆ. ಅಪಘಾತಕ್ಕೆ ಕಾರಣವಾಗಿದ್ದವನಿಗೆ 14,500 ರೂಪಾಯಿ ದಂಡ ಹ

30 Views | 2025-03-16 13:26:24

More

TUMAKURU : ತುಮಕೂರಿನಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ

ತುಮಕೂರು ನಗರದಲ್ಲಿ ನಿನ್ನೆ ತಡರಾತ್ರಿ ಭಾರೀ ಅಗ್ನಿ ಅವಘಡವೊಂದು ನಡೆದುಹೋಗಿದೆ. ನಗರದ ಮಂಡಿಪೇಟೆಯ ಜೈ ಭಾರತ್‌ ಚಿತ್ರಮಂದಿರದ ಪಕ್ಕದಲ್ಲಿರುವ ಶ್ರೀ ಸಾಯಿ ಬೇಕರ್ಸ್‌ ಕಟ್ಟಡದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.

26 Views | 2025-03-16 14:02:00

More

PAVGADADA: ಗಡಿ ತಾಲೂಕಿನ ಸರ್ಕಾರಿ ಶಾಲೆ ಅಂದ್ರೆ ಅಧಿಕಾರಿಗಳಿಗೆ ಯಾಕಿಷ್ಟು ನಿರ್ಲಕ್ಷ್ಯ..?

ಡಿ ತಾಲೂಕಾದ ಪಾವಗಡದ ಹಲವು ಸರ್ಕಾರಿ ಶಾಲೆಗಳಲ್ಲಿನ ಸ್ಥಿತಿ ಶೋಚನೀಯವಾಗಿವೆ. ಗಡಿ ತಾಲೂಕಿನ ಮಕ್ಕಳಿಗೆ ಮೂಲಭೂತ ಸೌಕರ್ಯಗಳು ಸರಿಯಾಗಿ ಸಿಗದೇ, ಶಿಕ್ಷಣಕ್ಕೆ ಮಾರಕವಾಗ್ತಿದೆ.

28 Views | 2025-03-16 14:13:05

More

GUBBI: ಹಾಗಲವಾಡಿ ಶ್ರೀ ಕರಿಯಮ್ಮ ದೇವಿಯ ಅದ್ದೂರಿ ರಥೋತ್ಸವ

ಇತಿಹಾಸ ಪ್ರಸಿದ್ದ ಗುಬ್ಬಿ ತಾಲೂಕಿನ ಹಾಗಲವಾಡಿ ಗ್ರಾಮದ ಶ್ರೀ ಕರಿಯಮ್ಮ ದೇವಿಯ ಮಹಾ ರಥೋತ್ಸವ ಸಹಸ್ರಾರು ಭಕ್ತರ ಸಮೂಹದಲ್ಲಿ ವಿಜೃಂಭಣೆಯಿಂದ ಜರುಗಿತು.

30 Views | 2025-03-18 14:07:07

More

SIRA: ಗಬ್ಬೇದ್ದು ನಾರುತ್ತಿವೆ ಗ್ರಾಮದ ಬಹುತೇಕ ಚರಂಡಿಗಳು

ಶಿರಾ ನಗರ ಅದೆಷ್ಟು ಬೆಳೆದ್ರು ಅಭಿವೃದ್ಧಿಯ ವಿಚಾರದಲ್ಲಿ ಹಿಂದೇಯೇ ಉಳಿದಿವೆ.. ಅದ್ರಲ್ಲೂ ಸ್ವಚ್ಛತೆಯಂಥೂ ಮರಿಚೀಕೆಯಾಗಿದೆ.

15 Views | 2025-03-19 12:00:59

More

CHIKKANAYAKANAHALLI: ಸರ್ಕಾರಿ ಸ್ಮಶಾನವನ್ನೇ ಒತ್ತುವರಿ ಮಾಡಿಕೊಂಡನಾ ಪ್ರಭಾವಿ?

ಕೆಲವು ಪ್ರಭಾವಿಗಳು ಬೇರೆಯವರ ಖಾಸಗಿ ಜಮೀನನ್ನ ಒತ್ತುವರಿ ಮಾಡಿಕೊಂಡು ದಬ್ಬಾಳಿಕೆ ನಡೆಸುತ್ತಿರೋ ಬಗ್ಗೆ ಕೇಳಿದ್ದೀವಿ. ಮತ್ತೆ ಕೆಲವರು ಗೋಮಾಳದಂತಹ ಸರ್ಕಾರಿ ಜಮೀನುಗಳನ್ನ ಒತ್ತುವರಿ ಮಾಡಿಕೊಂಡು ರಾಜನಂತೆ ಪೋಸು ಕೊಡೋರನ್ನ ಕೂಡ ನೋಡಿದ್ದೀವಿ. ಆದ್

24 Views | 2025-03-19 12:24:26

More

MALLASANDRA: ಖಾಸಗಿ ಕಂಪನಿಯ ಅಟ್ಟಹಾಸ ಊರಿಗೇ ಊರೇ ಖಾಯಿಲೆ

ಈ ಖಾಸಗಿ ಕಂಪನಿಯದ್ದು ಅದೆಂಥಾ ದರ್ಪ..ಅದೆಂಥಾ ಅಟ್ಟಹಾಸ ನೋಡಿ..ನಿನ್ನೆ ಮೊನ್ನೆ ಬಂದಿರೋ ಇವ್ರು ಇಡೀ ಊರಿಗೆ ಊರನ್ನೇ ಖಾಯಿಲೆಗೆ ತಳ್ಳುತ್ತಿರೋದಲ್ಲದೇ, ಅದನ್ನ ಪ್ರಶ್ನಿಸೋಕೆ ಹೋದ್ರೆ ಗ್ರಾಮಸ್ಥರನ್ನೇ ಊರು ಬಿಟ್ಟು ಹೋಗಿ ಅಂತಾ ಹೇಳ್ತಿದ್ದಾರಂತೆ.

17 Views | 2025-03-19 17:25:10

More

TUMAKURU : ಜಮೀನಿಗೆ ಜೆಸಿಬಿ ನುಗ್ಗಿಸಿ ಅಗೆಯಲು ಮುಂದಾಗಿದ್ದ ಕಿಡಿಗೇಡಿಗಳು

ಬೇರೆಯವರ ಜಮೀನಿಗೆ ಅಕ್ರಮವಾಗಿ ಜೆಸಿಬಿಯನ್ನ ನುಗ್ಗಿಸಿ ತೋಟವನ್ನ ಅಗೆಯಲು ಮುಂದಾಗಿದ್ದಲ್ಲದೇ, ಇದನ್ನ ಪ್ರಶ್ನಿಸಲು ಹೋದವರ ಮೇಲೆಯೇ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ನಡೆಸಿರುವ ಘಟನೆ ತುಮಕೂರು ತಾಲೂಕಿನ ಹೆತ್ತೇನಹಳ್ಳಿಯಲ್ಲಿ ನಡೆದಿದೆ.

20 Views | 2025-03-19 19:03:05

More

GUBBI: ಹೇರೂರು ಗ್ರಾಪಂ ಉಪಾಧ್ಯಕ್ಷರಾಗಿ ಪವನಾ ಅವಿರೋಧ ಆಯ್ಕೆ

ಗುಬ್ಬಿ ತಾಲೂಕಿನ ಕಸಬಾ ಹೋಬಳಿ ಹೇರೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಡೇಪಾಳ್ಯದ ಶ್ರೀಮತಿ ಪವನಾ ಅವಿರೋಧ ಆಯ್ಕೆಯಾದ್ರು.‍

21 Views | 2025-03-19 19:09:33

More

SIRA : ಶಿರಾ ನಗರ ನಿವಾಸಿಗಳಿಗೆ ಯುಜಿಡಿ ನೀರಿನ ಸಮಸ್ಯೆ

ಶಿರಾ ನಗರದ ಬಹುತೇಕ ವಾರ್ಡ್‌ ಗಳಲ್ಲಿ ಒಳಚರಂಡಿ ಸಮಸ್ಯೆ ಹೆಚ್ಚಾಗಿದ್ದು, ಮನೆ ಅಂಗಳಕ್ಕೆ ಹೊಲಸು ನೀರು ಹರಿದು ಬರ್ತಿದ್ದು ವಾಸನೆಯಿಂದ ಮನೆಯಲ್ಲಿ ವಾಸಿಸಲು ಕಷ್ಟಪಡುವಂತಾಗಿದೆ.

20 Views | 2025-03-20 12:06:33

More

CHIKKABALLAPURA: ಚಿಕ್ಕಬಳ್ಳಾಪುರ ನಗರಸಭೆ ಎಡವಟ್ಟಿನಿಂದ ಬೀದಿಗೆ ಬಿದ್ದ ನಿರಾಶ್ರಿತರು

ಕಳೆದ ಹತ್ತು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರದ ಬಸಪ್ಪ ಛತ್ರದಲ್ಲಿ ವಾಸ ಮಾಡ್ತಾ ಇದ್ದ ನಿರಾಶ್ರಿತರನ್ನ ಮನೆ ನಿರ್ಮಾಣ ಮಾಡಲು ಸ್ಥಳ ಕೊಡಿಸೋದಾಗಿ ಹೇಳಿ ಖಾಸಗಿ ಜಮೀನಲ್ಲಿನಿರಾಶ್ರಿತರು ವಾಸ ಮಾಡೋದಕ್ಕೆ ತಾತ್ಕಾಲಿಕ ಶೆಡ್‌ ನಿರ್ಮಿಸಿಕೊಟ್ಟಿದ್ರು.

21 Views | 2025-03-20 12:24:14

More

KORATAGERE: ಪಾಳುಬಿದ್ದ ಹಿಂದೂ ಧಾರ್ಮಿಕ ಧತ್ತಿ ಇಲಾಖೆಯ ಸುಂದರ ಗುರುಭವನ

ಕರ್ನಾಟಕದ ಸುಪ್ರಸಿದ್ಧ ಪುಣ್ಯಕ್ಷೇತ್ರ ಅಂದ್ರೆ ಅದು ಸಿದ್ದರಬೆಟ್ಟ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಸಸ್ಯ ಸಂಜೀವಿನಿ ಕ್ಷೇತ್ರವೆಂದೇ ಸುಪ್ರಸಿದ್ಧಿ ಪಡೆದಿರೋ ಸಿದ್ದರಬೆಟ್ಟ ತಪೋಕ್ಷೇತ್ರದಲ್ಲಿ ಸಾಲು ಸಾಲು ಸಮಸ್ಯೆಗಳು ಕಾಣಿಸಿಕೊಂಡಿವೆ .

32 Views | 2025-03-20 13:40:57

More

SIRA : ಮದುವೆಗೆ ಒಪ್ಪದ ಯುವತಿ ಬರ್ಬರ ಹತ್ಯೆ , ಆರೋಪಿಗೆ ಶಿಕ್ಷೆ

ನಾಲ್ಕು ವರ್ಷದ ಹಿಂದೆ ನಡೆದಿದ್ದ ಕೊಲೆ ಪ್ರಕರಣ ಸಂಬಂಧ ತುಮಕೂರು ನ್ಯಾಯಾಲಯ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ

31 Views | 2025-03-20 15:35:57

More

TUMAKURU: ತುಮಕೂರು ಯುವಕನ ವಿಶೇಷ ಪ್ರಯತ್ನ... ಸೈಕಲ್‌ ಹತ್ತಿ ಹೊರಟ ಪರಿಸರ ಪ್ರೇಮಿ

ಯಾರು ಹೇಗಾದ್ರೂ ಇರಲಿ… ನಾವು ಚೆನ್ನಾಗಿದ್ರೆ ಸಾಕು.. ಈ ಪರಿಸರ ಪ್ರೇಮ ಯಾಕೆ..ಅರಣ್ಯ ರಕ್ಷಣೆ ಯಾಕೆ..

20 Views | 2025-03-20 19:22:52

More

TUMAKURU: ದಶಕಗಳ ಇತಿಹಾಸವಿರುವ ಸರ್ಕಾರಿ ಶಾಲೆಗೆ ಎದುರಾಯ್ತು ಕಂಟಕ

ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಅಳಿವು ಉಳಿವಿನ ಹೋರಾಟ ನಡೆಸುತ್ತಿರೋದು ನಿಮಗೆಲ್ಲಾ ಗೊತ್ತೇ ಇದೆ. ಕೆಲವು ಸರ್ಕಾರಿ ಶಾಲೆಗಳಿಗೆ ಸರಿಯಾದ ಕಟ್ಟಡಗಳೇ ಇಲ್ಲ. ಇನ್ನು ಕೆಲವು ಶಾಲೆಗಳಿಗೆ ಒಳ್ಳೆಯ ಕಟ್

22 Views | 2025-03-20 19:28:39

More

TUMAKURU : ಜಿಲ್ಲಾಸ್ಪತ್ರೆಯ ಶ್ರೀ ಏಜೆನ್ಸಿ ಹಗರಣಕ್ಕೆ ಇತಿಶ್ರೀ ಹಾಡುತ್ತಾ ಲೋಕಾಯುಕ್ತ?

ಬಡರೋಗಿಗಳ ಪಾಲಿಗೆ ಆರೋಗ್ಯ ಸಂಜೀವಿನಿಯಾಗಬೇಕಿದ್ದ ತುಮಕೂರಿನ ಜಿಲ್ಲಾಸ್ಪತ್ರೆ ಕೆಲವು ಭ್ರಷ್ಟ ಅಧಿಕಾರಿಗಳಿಂದಾಗಿ ಭ್ರಷ್ಟಾಚಾರದ ಕೂಪವಾಗಿ ಬದಲಾಗಿಬಿಡ್ತಾ?

16 Views | 2025-03-20 19:36:31

More

PAVAGADA: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಾವಗಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ನಡೆದಿದೆ.

17 Views | 2025-03-21 11:26:34

More

TUMAKURU: ಅಕ್ರಮವಾಗಿ ಸಾಕಾಣಿಕೆ ಮಾಡ್ತಿದ್ದ ಗೋವುಗಳ ರಕ್ಷಣೆ

ನಮ್ಮ ನಾಡಲ್ಲಿ ಗೋ ಮಾತೆಗೆ ಪೂಜ್ಯ ಸ್ಥಾನ ಕೊಟ್ಟಿದ್ದು, ದೇವರ ಸ್ವರೂಪಿಯಾಗಿ ಪೂಜೆ ಮಾಡಿಕೊಂಡು ಬರಲಾಗ್ತಿದೆ.

20 Views | 2025-03-21 14:29:10

More

KORATAGERE: ಗೂಡ್ಸ್‌ ವಾಹನದಲ್ಲೇ SSLC ಎಕ್ಸಾಂ ಬರೆಯಲು ಬಂದ ಸ್ಟೂಡೆಂಟ್ಸ್

ಗೃಹ ಸಚಿವರ ತವರು ಕ್ಷೇತ್ರದಲ್ಲೇ SSLC ಪರೀಕ್ಷೆ ಬರೆಯಲು ವಿದ್ಯಾರ್ಥಿಗಳನ್ನು ಗೂಡ್ಸ್‌ ವಾಹನದಲ್ಲಿ ಹೋಗಿದ್ದಾರೆ.

22 Views | 2025-03-21 17:04:34

More

TUMAKURU: ನಾಳೆ ಕರ್ನಾಟಕ ಬಂದ್‌… ಬಂದ್‌..!ತುಮಕೂರಿನಲ್ಲಿ ಏನಿರುತ್ತೆ…? ಏನಿರಲ್ಲ..?

ಬೆಳಗಾವಿ ಗಡಿಯಲ್ಲಿ ಬಸ್‌ ಕಂಡಕ್ಟರ್‌ ಮೇಲೆ ಹಲ್ಲೆ, ಹಾಗೂ ಮರಾಠಿ ಪುಂಡರ ಹಾವಳಿ ವಿರೋಧಿಸಿ ಅಲ್ಲದೇ ರಾಜ್ಯದ ಹಿತಾಸಕ್ತಿ ಸಂಬಂಧಿಸಿದಂತೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು

20 Views | 2025-03-21 18:05:50

More

TUMAKURU: ಕೋತಿಗಳ ದಾಳಿಯಿಂದ ಭಯಭೀತರಾದ ಮರಳೂರು ದಿಣ್ಣೆಯ ಜನತೆ

ಇಷ್ಟು ದಿನ ಬೀದಿನಾಯಿಗಳು ಮತ್ತು ಹಂದಿಗಳ ಕಾಟದಿಂದ ಬೇಸತ್ತಿದ್ದ ತುಮಕೂರಿಗರಿಗೆ ಇದೀಗ ಕೋತಿಯ ಕಾಟವೂ ಶುರುವಾಗಿದೆ.

25 Views | 2025-03-22 11:20:33

More

SIRA: ಕಸ, ಹೂಳಿನಿಂದ ತುಂಬಿಕೊಂಡ ಶಿರಾದ ದೊಡ್ಡ ಕೆರೆ

ಶಿರಾ ನಗರದ ಜನತೆಗೆ ನಿತ್ಯ ಕುಡಿಯುವ ನೀರನ್ನು ಪೂರೈಕೆ ಮಾಡುವ ದೊಡ್ಡ ಕೆರೆ ಅಕ್ಷರಶಃ ಹೂಳಿನಿಂದ ತುಂಬಿಕೊಂಡಿದ್ದು, ತ್ಯಾಜ್ಯ ವಿಲೇವಾರಿ ಅವಾಸ ಸ್ಥಾನವಾಗಿ ಮಾರ್ಪಟ್ಟಿದೆ.

25 Views | 2025-03-22 11:27:30

More

GUBBI: ಗುಬ್ಬಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಉತ್ಸವ

ನಾಟಕರತ್ನ ಗುಬ್ಬಿ ವೀರಣ್ಣ ಅವರ ತವರೂರು ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಉತ್ಸವ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು.

17 Views | 2025-03-22 12:53:37

More

MADHUGIRI: ಇಫ್ತಿಯಾರ್‌ ಕೂಟದಲ್ಲಿ ಮುರಳೀಧರ್‌ ಹಾಲಪ್ಪ ಭಾಗಿ

ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ರಂಜಾನ್‌ ಪ್ರಯುಕ್ತ ಮಧುಗಿರಿ ತಾಲೂಕು ಮಿಡಿಗೇಶಿಯಲ್ಲಿ ಇಫ್ತಿಯಾರ್‌ ಕೂಟದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್‌ ಹಾಲಪ್ಪ ಭಾಗಿಯಾಗಿದ್ದಾರೆ.

16 Views | 2025-03-22 13:28:44

More

MADHUGIRI: ಮಧುಗಿರಿಯನ್ನ ಗುಡಿಸಲು ಮುಕ್ತ ಮಾಡಿಯೇ ತೀರುತ್ತೇನೆ ಎಂದ ರಾಜಣ್ಣ

ಮಧುಗಿರಿಯ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಬೆಳ್ಳಿಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ನಡೆಯಿತು.

15 Views | 2025-03-22 13:38:55

More

KORATAGERE: SSLC ಎಕ್ಸಾಂಗೆ 56 ಮಂದಿ ಗೈರಿಗೆ ಕಾರಣ ತಿಳಿಸಿ BEO ಸಾಹೆಬ್ರೆ

ರಾಜ್ಯಾದ್ಯಂತ ನಿನ್ನೆಯಿಂದ SSLC ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆ ನಡೆದಿದೆ. ಆದ್ರೆ ಕೊರಟಗೆರೆ ತಾಲೂಕಿನಾದ್ಯಂತ ಕನ್ನಡ ಪರೀಕ್ಷೆಗೆ ಬರೋಬ್ಬರಿ 56 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ.

14 Views | 2025-03-22 16:32:38

More

TUMAKURU: ತುಮಕೂರಿನಲ್ಲಿ ಭುಗಿಲೆದ್ದ ಮಾಲ್‌ ಗದ್ದಲ...ಕೋಮು ಬಣ್ಣ ಬಳಿಯದಂತೆ ಆಗ್ರಹ

ತುಮಕೂರು ನಗರದ ಜೆ.ಸಿ ನಗರದಲ್ಲಿರೋ ಸಿದ್ದಿ ವಿನಾಯಕ ಮಾರ್ಕೆಟ್‌ ಜಾಗದ ವಿಚಾರ ದಿನದಿಂದ ದಿನಕ್ಕೆ ಗದ್ದಲ ಜೋರಾಗ್ತಾನೆ ಇದೆ.

21 Views | 2025-03-23 12:29:18

More

GUBBI: ಅದ್ಧೂರಿಯಾಗಿ ಜರುಗಿದ ಮಣ್ಣಮ್ಮ ದೇವಿ ರಥೋತ್ಸವ

ಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ಧ ಮಣ್ಣೇಮಾರಿ ಕಾವಲಿನ ಮಾದಪುರ ಶ್ರೀ ಮಣ್ಣಮ್ಮ ದೇವಿ ರಥೋತ್ಸವ ಮುಂಜಾನೆ ಮೂರು ಗಂಟೆ ಸುಮಾರಿಗೆ ಅದ್ಧೂರಿಯಾಗಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.

23 Views | 2025-03-23 12:36:26

More

MADHUGIRI: ಪರಸ್ಪರ ಕೊಂಡಾಡಿಕೊಂಡ ರಾಜೇಂದ್ರ ರಾಜಣ್ಣ- ಹೆಚ್‌.ವಿ ವೆಂಕಟೇಶ್

ತುಮುಲ್‌ ಚುನಾವಣೆ ಬಗ್ಗೆ ವಿಧಾನ ಪರಿಷತ್‌ ಸದಸ್ಯ ರಾಜೇಂದ್ರ ರಾಜಣ್ಣ ಹಾಗೂ ತುಮುಲ್‌ ಅಧ್ಯಕ್ಷ ಹೆಚ್‌.ವಿ ವೆಂಕಟೇಶ್‌ ಪರಸ್ಪರ ಕೊಂಡಾಡಿಕೊಂಡಿದ್ದಾರೆ.

16 Views | 2025-03-23 12:42:30

More

PAVAGADA: ಪಾವಗಡದ ಗ್ರಾಮ ಪಂಚಾಯ್ತಿಗಳಲ್ಲಿನ ಅವ್ಯವಹಾರ ಬಯಲು

ಯೋಜನೆ ಮುಗಿದು ಸುಮಾರು ವರ್ಷ ಕಳೆದ್ರು ಅದೇ ಯೋಜನೆಯಡಿ ಹಣ ಡ್ರಾ ಮಾಡಿ ಅವ್ಯವಹಾರ ಎಸಗಿರೋ ಪ್ರಕರಣಗಳು ಪಾವಗಡ ತಾಲೂಕಿನ ಕೆಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

18 Views | 2025-03-23 12:55:16

More

MADHUGIRI: ಮಧುಗಿರಿ ಶಕ್ತಿ ದೇವತೆ ಶ್ರೀ ದಂಡಿನ ಮಾರಮ್ಮ ಅದ್ದೂರಿ ಜಾತ್ರೆಗೆ ತೆರೆ

ಕಳೆದ ಮಾ.11 ರಂದು ಪ್ರಾರಂಭವಾಗಿದ್ದ ಇತಿಹಾಸ ಪ್ರಸಿದ್ಧ ದಂಡಿನ ಮಾರಮ್ಮನ ಜಾತ್ರೆಗೆ ತೆರೆ ಬಿದ್ದಿದೆ.

21 Views | 2025-03-23 13:18:43

More

GUBBI: ಗುಬ್ಬಿಯಪ್ಪನ ಗದ್ದುಗೆಗೆ ಗರಿ ಗರಿ ನೋಟಿನ ಅಲಂಕಾರ

ಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಇಂದು ತೆರೆ ಬೀಳಲಿದೆ.

19 Views | 2025-03-23 16:56:01

More

GUBBI: ಗುಬ್ಬಿಯ ಕಳ್ಳಿಪಾಳ್ಯದ ಬಳಿ ಮೇಲ್ಸೇತುವೆ ನಿರ್ಮಿಸುವ ಭರವಸೆ ನೀಡಿದ ಸೋಮಣ್ಣ

ಗುಬ್ಬಿ ತಾಲೂಕಿನಾದ್ಯಂತ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಸಂಚಾರ ಕೈಗೊಂಡಿದ್ದು, ಬೈಪಾಸ್ ರಸ್ತೆಯಲ್ಲಿರುವ ಕಳ್ಳಿಪಾಳ್ಯ ಗೇಟ್ ಬಳಿ ಮೇಲ್ಸೆತುವೆ ನಿರ್ಮಾಣಕ್ಕೆ ಸ್ಥಳ ವೀಕ್ಷಣೆ ಮಾಡಿದ್ರು.

14 Views | 2025-03-23 17:32:59

More

GUBBI: ತುಮಕೂರು ಜಿ.ಪಂ ಸಿಇಒ ಜಿ. ಪ್ರಭು ವಿರುದ್ಧ ವ್ಯಾಪಕ ಟೀಕೆ

ತುಮಕೂರು ಜಿಲ್ಲಾ ಪಂಚಾಯ್ತಿ ಸಿಇಒ ಜಿ. ಪ್ರಭು ವಿರುದ್ಧ ದಲಿತ ಮುಖಂಡರು ನಿರಂತರವಾಗಿ ಟೀಕೆ ಮಾಡ್ತಾನೆ ಇದ್ದಾರೆ.

19 Views | 2025-03-23 17:46:58

More

PAVAGADA: ಟಿಸಿ ಕಳ್ಳತನ ಆಗ್ತಾ ಇದ್ರು ಕ್ರಮ ಕೈಗೊಳ್ಳಲು ಮೀನಾಮೇಷ

ಪಾವಗಡ ತಾಲೂಕಿನ ಕ್ವಾಡಗುಡ್ಡ ವ್ಯಾಪ್ತಿಯಲ್ಲಿ ಟಿಸಿಗಳ ಕಳ್ಳರ ಹಾವಳಿ ಹೆಚ್ಚಾಗಿತ್ತು. ಇದ್ರಿಂದ ಸಾರ್ವಜನಿಕರಿಗೆ ದೊಡ್ಡ ತಲೆನೋವಾಗಿತ್ತು.

13 Views | 2025-03-23 17:56:49

More

TUMAKURU: ಪಾಳು ಬಿದ್ದಿವೆ ತುಮಕೂರಿನ ಬಹುತೇಕ ಪಾರ್ಕ್‌ಗಳು

ಸ್ಮಾರ್ಟ್‌ ಸಿಟಿ ತುಮಕೂರು ಎಷ್ಟು ಸ್ಮಾರ್ಟ್‌ ಆಗ್ತಿದೆ ಅನ್ನೋದನ್ನ ಒಮ್ಮೆ ನಗರದಲ್ಲಿ ಸಂಚಾರ ಮಾಡಿದರೆ ಬಯಲಾಗುತ್ತದೆ.

17 Views | 2025-03-23 18:31:40

More

SIRA: ಶಿರಾದಲ್ಲಿ ನಿರ್ಮಾಣ ಆಗ್ತಿರೋ ರಸ್ತೆಗಳಿಗೆ ಹಿಡಿದಿದ್ಯಾ ಗ್ರಹಣ?

ಉತ್ತರ ಕರ್ನಾಟಕದ ಪ್ರಯಾಣಿಕರು ಶಿರಾದ ಮೂಲಕವೇ ಪ್ರಯಾಣ ಮಾಡಬೇಕಿದೆ.

22 Views | 2025-03-23 18:54:34

More

TUMAKURU: ತುಮಕೂರಿನಲ್ಲಿ ಇಫ್ತಿಯಾರ್‌ ಸಂಭ್ರಮ... ಮಸೀದಿಯಲ್ಲಿ ಬಿರಿಯಾನಿ ಸವಿದ ಮುಸ್ಲಿಂ ಬಾಂಧವರು

ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್‌ ಮಾಸ ಬಂತೆಂದರೆ ಸಂಭ್ರಮ, ಸಡಗರ ಜೊತೆಗೆ ಅತ್ಯಂತ ಭಕ್ತಿ ಭಾವದಿಂದ ಉಪವಾಸ ಆಚರಿಸುತ್ತಾರೆ.

23 Views | 2025-03-23 19:43:32

More

MADHUGIRI: ಪ್ರಜಾಶಕ್ತಿ ಬಿಗ್‌ ಇಂಪ್ಯಾಕ್ಟ್... ಮಧುಗಿರಿ ಆಸ್ಪತ್ರೆಗೆ DHO ಧಿಡೀರ್‌ ಭೇಟಿ

ಪ್ರಜಾಶಕ್ತಿ ಟಿವಿ ಎಂದಿಗೂ ಸುದ್ದಿ ಮಾಡಿ ಸುಮ್ಮನೆ ಇರಲ್ಲ, ಸಮಸ್ಯೆಗಳ ಬಗ್ಗೆ ಪರಿಹಾರ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಗಮನ ಸೆಳೆಯುತ್ತಿದೆ.

16 Views | 2025-03-24 11:30:41

More

CHIKKABALLAPURA: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ

ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಗೋಪಸಂದ್ರ ಬಳಿ ನಡೆದಿದೆ

20 Views | 2025-03-24 11:39:16

More

TUMAKURU: ತುಮಕೂರಿನಲ್ಲಿ ಬಿಜೆಪಿ ಶಾಸಕರು, ಕಾರ್ಯಕರ್ತರಿಂದ ಪ್ರತಿಭಟನೆ

ಮೊನ್ನೆಯಷ್ಟೇ ಮುಕ್ತಾಯಗೊಂಡ ಬಜೆಟ್ ಅಧಿವೇಶನದ ವೇಳೆ ಸದನದಲ್ಲಿ ಗದ್ದಲವೆಬ್ಬಸಿ, ಮಸೂದೆಯ ಪ್ರತೀಗಳನ್ನ ಹರಿದು ಸ್ಪೀಕರ್ ಮೇಲೆ ಎಸೆದಿದ್ದ ೧೮ ಬಿಜೆಪಿ ಶಾಸಕರನ್ನ ಅಮಾನತುಗೊಳಿಸಿದ್ದರು.

14 Views | 2025-03-24 16:08:07

More

SIRA: ಶಿರಾ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರ ಆಯ್ಕೆ

ಶಿರಾ ನಗರ ವೇಗವಾಗಿ ಬೆಳೆಯುತ್ತಿದ್ದು, ನಗರ ಯೋಜನಾ ಪ್ರಾಧಿಕಾರವನ್ನ ನಗರಾಭಿವೃದ್ದಿ ಪ್ರಾಧಿಕಾರವಾಗಿ ಮೇಲ್ದರ್ಜೆಗೇರಿಸುವ ಶಾಸಕ ಟಿ.ಬಿ ಜಯಚಂದ್ರರವರ ಪ್ರಯತ್ನ ಯಶಸ್ವಿಯಾಗಿದೆ.

20 Views | 2025-03-24 16:29:11

More

KORATAGERE: ಕಸ ವಿಲೇವಾರಿ ಘಟಕದಂತೆ ಕಾಣ್ತಿರೋ ಜೇನುಕೃಷಿ ಕೇಂದ್ರ

ಕೊರಟಗೆರೆ ತಾಲೂಕಿನ ಕಸಬಾ ಹೋಬಳಿ ಹುಲಿಕುಂಟೆ ಗ್ರಾಮದ ಸರ್ವೆ ನಂ.207ರಲ್ಲಿ 1975 ರಲ್ಲಿ ಲಕ್ಷ ಲಕ್ಷ ಖರ್ಚುಮಾಡಿ ಜೇನುಕೃಷಿ ಕಟ್ಟಡ ನಿರ್ಮಿಸಲಾಗಿದೆ,

21 Views | 2025-03-24 18:39:46

More

CHIKKABALLAPURA: ಹಿಂದೂ ಯುವಕನನ್ನ ಪ್ರೀತಿಸಿ ಮದುವೆಯಾದ ಮುಸ್ಲಿಂ ಯುವತಿ

ಒಂದೇ ಗ್ರಾಮದ ಬೇರೆ ಧರ್ಮದ ಯುವಕ ಯುವತಿ ಪರಸ್ಪರ ಪ್ರೀತಿಸಿ ಪ್ರೇಮವಿವಾಹವಾಗಿ ಬಳಿಕ ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿ ಗ್ರಾಮದಲ್ಲಿ ನಡೆದಿದೆ.

11 Views | 2025-03-25 12:42:49

More

MADHUGIRI: ಮುರಳಿಧರ ಹಾಲಪ್ಪ ಪರ ಕುಂಚಿಟಿಗ ಸ್ವಾಮೀಜಿ ಬ್ಯಾಟಿಂಗ್!

ಮಧುಗಿರಿ ಪಟ್ಟಣದ ಸಿದ್ದಾಪುರದಲ್ಲಿ ಶ್ರೀ ಕುಡೂತಿ ವೇಣುಗೋಪಾಲ ಸ್ವಾಮಿ ಸಮುದಾಯ ಭವನದ ಉದ್ಘಾಟನೆ ಸಮಾರಂಭವನ್ನ ನೇರವೇರಿಸಲಾಯ್ತು.

12 Views | 2025-03-25 12:54:35

More

MADHUGIRI: ಮಧುಗಿರಿಯಲ್ಲಿ ಲೋಕಾಯುಕ್ತ ವತಿಯಿಂದ ಕುಂದುಕೊರತೆ ಸಭೆ

ಮಧುಗಿರಿ ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಲೋಕಾಯುಕ್ತ ವತಿಯಿಂದ ಕುಂದು ಕೊರತೆ ಸಭೆಯನ್ನ ಏರ್ಪಡಿಸಲಾಗಿತ್ತು.

8 Views | 2025-03-25 13:57:49

More

SIRA: ಪ್ರಜಾಶಕ್ತಿ ಟಿವಿ ಇಂಪ್ಯಾಕ್ಟ್‌ | ಶಿರಾ ದೊಡ್ಡ ಕೆರೆ ಫುಲ್‌ ಕ್ಲೀನ್‌

ಪ್ರಜಾಶಕ್ತಿ ಟಿವಿ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನು ಸೃಷ್ಟಿ ಮಾಡ್ತಿದೆ.

11 Views | 2025-03-25 14:18:47

More

PAVAGADA : ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ | ದೂರು ನೀಡಿ 5 ತಿಂಗಳು ಕಳೆದ್ರೂ ಯಾವುದೇ ಕ್ರಮವಿಲ್ಲ

ಪಾವಗಡ ಪಟ್ಟಣದಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಮಾಡುವ ವೇಳೆ ಸಾಕಷ್ಟು ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜ ಹಾರಿಸದೇ ಎಸಗಲಾಗಿತ್ತು.

13 Views | 2025-03-25 14:38:24

More

TUMAKURU: ಬ್ರೇಕ್‌ ಇಲ್ಲದ ಬಸ್ಸನ್ನ ರಸ್ತೆಗಿಳಿಸಿದ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ?

ರ್ನಾಟಕದ ಮತ್ತು ಕರುನಾಡಿಗರ ಹೆಮ್ಮೆಯ ಸಾರಿಗೆ ಸಂಸ್ಥೆಯಾಗಿರೋ ಕೆಎಸ್‌ಆರ್‌ಟಿಸಿಗೆ ಇಡೀ ದೇಶದಲ್ಲಿಯೇ ತನ್ನದೇ ಆದ ಘನತೆಯಿದೆ, ಗೌರವವಿದೆ.

13 Views | 2025-03-25 16:47:02

More

SIRA: ಬರಗೂರು ಗ್ರಾಮದಲ್ಲಿಲ್ಲ ಬಸ್ ನಿಲ್ದಾಣ ನಿತ್ಯವೂ ಗ್ರಾಮಸ್ಥರ ಪರದಾಟ

ಶಿರಾ ನಗರ ಅದೆಷ್ಟು ಬೆಳೆದ್ರೂ ಕೂಡ ತಾಲೂಕಿನ ಅಭಿವೃದ್ದಿಯ ವಿಚಾರದಲ್ಲಿ ಮಾತ್ರ ಹಿಂದೆಯೇ ಉಳಿದಿದೆ.

10 Views | 2025-03-25 17:14:28

More

SIRA: ಹೆದ್ದಾರಿಯಲ್ಲಿ ಹರಿಯುವ ನೀರು, ವಾಹನ ಸವಾರರಲ್ಲಿ ಆತಂಕ

ದಿನಕಳೆದಂತೆ ಶಿರಾ ನಗರ ಸಮಸ್ಯೆಗಳ ಆಗರವಾಗಿ ಬದಲಾಗ್ತಿದೆ. ಜೊತೆಗೆ ಶಿರಾ ನಗರದಲ್ಲಿ ಸ್ವಚ್ಚತೆಯಂಥೂ ಮರಿಚೀಕೆಯಾಗಿಬಿಟ್ಟಿದೆ.

15 Views | 2025-03-25 17:19:38

More

PAVAGADA: ಮಣ್ಣು ತುಂಬಿದ್ದ ಟ್ರಾಕ್ಟರ್ ಹರಿದು ಐದು ವರ್ಷದ ಬಾಲಕ ಸಾವು

ಮಣ್ಣು ತುಂಬಿದ್ದ ಟ್ರಾಕ್ಟರ್ ಹರಿದು ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

6 Views | 2025-03-26 11:20:08

More

KORATAGERE: ಕೊರಟಗೆರೆಯಲ್ಲಿ ಭೀಮ್‌ ರೂರಲ್‌ ಡೆವಲಪ್ಮೆಂಟ್‌ ಸಂಸ್ಥೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ

ಕೊರಟಗೆರೆ ಪಟ್ಟಣದ ಶಿವಗಂಗಾ ಚಿತ್ರಮಂದಿರದ ಹಿಂಭಾಗದಲ್ಲಿರೋ ಭೀಮ್ ರೂರಲ್ ಡೆವಲಪ್ಮೆಂಟ್ ಸಂಸ್ಥೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ.

15 Views | 2025-03-26 11:27:02

More

CHIKKABALLAPURA: ಪುನೀತ್ ರಾಜ್ ಕುಮಾರ್ ಪುತ್ಥಳಿ ಕೆಡವಲು ಸಂಚು

ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ೫೦ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರ ನಗರದಲ್ಲಿ ಪ್ರತಿಷ್ಠಾಪನೆಗೊಂಡಿದ್ದ ಅಪ್ಪು ಪುತ್ಥಳಿಗೆ ಇದೀಗ ಕಂಟಕ ಎದುರಾಗಿದೆ.

14 Views | 2025-03-26 11:45:05

More

GUBBI: ಗುಬ್ಬಿಯಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪ ನೇತೃತ್ವದಲ್ಲಿ ಜನ ಸ್ಪಂದನ ಸಭೆ

ಗುಬ್ಬಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿನ ಶಾಸಕರ ಕಾರ್ಯಾಲಯದಲ್ಲಿ ಜನ ಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

11 Views | 2025-03-26 11:51:32

More

GUBBI: ತಹಶೀಲ್ದಾರ್‌ ವಿರುದ್ದ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ

ಗುಬ್ಬಿ ತಹಶೀಲ್ದಾರ್‌ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

10 Views | 2025-03-26 13:39:07

More

KORATAGERE: ಫೀಸ್ ಬಾಕಿ ಉಳಿಸಿಕೊಂಡಿದ್ದಕ್ಕೆ ವಿದ್ಯಾರ್ಥಿಗಳಿಗೆ ಇದೆಂಥಾ ಶಿಕ್ಷೆ?

ನಮ್ಮ ಜೀವನವಂತೂ ಹೀಗಾಗೋಯ್ತು. ನಮ್ಮ ಮಕ್ಕಳ ಜೀವನ ಹೀಗಾಗೋದು ಬೇಡ.

10 Views | 2025-03-26 18:53:02

More

TURUVEKERE: ಆನ್ಲೈನ್ ನಲ್ಲಿ ಶಾಪಿಂಗ್ ಮಾಡೋದಕ್ಕೂ ಮುನ್ನ ಎಚ್ಚರ!

ಇತ್ತೀಚಿನ ದಿನಗಳಲ್ಲಿ ಜನರಿಗೆ ಆನ್ಲೈನ್ ಶಾಪಿಂಗ್ನ ಗೀಳು ಹೆಚ್ಚಾಗಿದೆ. ಅಮೇಜಾನ್, ಫ್ಲಿಪ್ಕಾರ್ಟ್, ಮಿಂತ್ರಾ.. ಮತ್ತೊಂದು ಅಂತಾ ಜನರು ಮಾರುಹೋಗ್ತಿದ್ದಾರೆ. ಆನ್ಲೈನ್ ಆಪ್ಗಳಲ್ಲಿ ಆಫರ್ ಇರುತ್ತ

8 Views | 2025-03-27 13:19:29

More

GUBBI: ಅಳಿಲಘಟ್ಟ ಗ್ರಾಪಂ ಅಧ್ಯಕ್ಷರಾಗಿ ಶಿವಕುಮಾರಸ್ವಾಮಿ ಅವಿರೋಧ ಆಯ್ಕೆ

ಗುಬ್ಬಿ ತಾಲೂಕಿನ ಹಾಗಲವಾಡಿ ಹೋಬಳಿ ಅಳಿಲುಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಿವಕುಮಾರ್ಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

7 Views | 2025-03-27 13:30:44

More

TUMAKURU: ಅಕ್ರಮ ಸಂಬಂಧಕ್ಕೆ ಅಡ್ಡಿ, ಮಗುವನ್ನೇ ಸಾಯಿಸಿದ ಪಾಪಿ?

ತುಮಕೂರು ತಾಲೂಕಿನ ಸಿದ್ದಲಿಂಗಯ್ಯನ ಪಾಳ್ಯದಲ್ಲಿ ನಡೆದಿರುವ ಘಟನೆಯಿದು. ಈ ಫೋಟೋದಲ್ಲಿ ಕಾಣಿಸ್ತಿದ್ದಾನಲ್ಲ ಈತನ ಹೆಸರು ಚಂದ್ರಶೇಖರ್‌ ಅಂತಾ..ಮೂಲತಃ ಚಾಮರಾಜನಗರ ಜಿಲ್ಲೆಯವನು.

7 Views | 2025-03-27 13:51:20

More

PAVAGADA: ಪಾವಗಡದಲ್ಲಿ ನೂತನ ಪುರಸಭಾ ಸಭಾಂಗಣ ಉದ್ಘಾಟನೆ

ಪಾವಗಡ ಪುರಸಭೆಯ ೨೦೨೫-೨೬ನೇ ಸಾಲಿನ ಉಳಿತಾಯ ಬಜೆಟ್ ಮಂಡನೆ ಮಾಡಲಾಯ್ತು. ಬರೋಬ್ಬರಿ ೩೧ ಲಕ್ಷ ರೂಪಾಯಿ ಮೌಲ್ಯದ ಬಜೆಟನ್ನ ಪಾವಗಡ ಪುರಸಭಾ ಅಧ್ಯಕ್ಷ ಪಿ.ಎಚ್.ರಾಜೇಶ್ ಮಂಡಿಸಿದ್ರು.

8 Views | 2025-03-27 14:12:08

More

CHIKKABALLAPURA: ಹೊಸತೊಡಕು ಬರ್ತಿದ್ದಂತೆ ಹೆಚ್ಚಾಯ್ತು ಹಂದಿ ಕಳ್ಳತನ

ಇನ್ನೇನು ಯುಗಾದಿ ಹಬ್ಬ ಬಂದೇ ಬಿಡ್ತು... ಯುಗಾದಿ ಹಬ್ಬದ ಮರುದಿನ ಬರೋದೇ ವರ್ಷದ ತೊಡಕು. ಹೊಸತೊಡಕು ಅಂತಲೂ ಕರೆಯುವ ಈ ದಿನ‌ ಮಾಂಸ ಪ್ರಿಯರಿಗೆ ಹಬ್ಬವೋ ಹಬ್ಬ.

14 Views | 2025-03-27 15:45:55

More

CHIKKABALLAPURA: ಕೋಲ್ಡ್‌ ಸ್ಟೋರೇಜ್‌ನಲ್ಲಿ ಆಲೂಗಡ್ಡೆ ದಾಸ್ತಾನು ಮಾಡಲು ಭಾರೀ ಡಿಮ್ಯಾಂಡ್

ಖಾಸಗಿ ಕೋಲ್ಡ್‌ ಸ್ಟೋರೇಜ್‌ ಮುಂದೆ ಸಾಲುಗಟ್ಟಿ ನಿಂತಿರೋ ಲಾರಿ ಮತ್ತು ಟ್ರ್ಯಾಕ್ಟರ್‌ಗಳು. ಅವುಗಳ ಮೇಲಿರೋ ಆಲೂಗಡ್ಡೆ ಮೂಟೆಗಳು.

11 Views | 2025-03-27 15:53:33

More