ಮಕ್ಕಳು ಒಂದು ಹಂತದವರೆಗೂ ಬೆಳೆಯುವವರೆಗೂ ಅವರ ಮೇಲೆ ಹೆಚ್ಚಿನ ಕಾಳಜಿ ವಹಿಸುವುದು ಮುಖ್ಯವಾಗಿರುತ್ತೆ. ಅದರಲ್ಲೂ ಆಹಾರದ ವಿಚಾರದಲ್ಲಿ ಅವರ ಮೇಲೆ ಹೆಚ್ಚು ನಿಗಾ ಇಡಬೇಕಾಗುತ್ತದೆ.
117 Views | 2025-01-24 16:11:27
Moreಮಹಿಳಾ ಪ್ರೀಮಿಯರ್ ಲೀಗ್ ಇಂದಿನಿಂದ ಬೆಂಗಳೂರಿಗೆ ಶಿಫ್ಟ್ ಆಗ್ತಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್ನ 7ನೇ ಪಂದ್ಯ ನಡೆಯಲಿದ್ದು, ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ.
50 Views | 2025-02-21 12:05:52
Moreಎಣ್ಣೆ ಚಟಕ್ಕೆ ಬಿದ್ದವರು ಹಣ ಇಲ್ಲದ ಸಮಯದಲ್ಲಿ ಏನು ಬೇಕಾದ್ರೂ ಮಾಡಿ ಕುಡಿಯೋದರ ಬಗ್ಗೆ ಯೋಸಿಸುತ್ತಾರೆ.
56 Views | 2025-02-21 13:22:39
Moreಕಲ್ಪತರು ನಾಡು ತುಮಕೂರು ನಗರದ ಅಮಾನಿಕೆರೆಯ ಗಾಜಿನ ಮನೆಯ ಆವರಣದಲ್ಲಿ ವಾಸವಿ ಯುವಜನ ಸಂಘದ ವತಿಯಿಂದ ದೈವ-ದೇವತಾ ಆರಾಧನಾ ಕಾರ್ಯಕ್ರಮಗಳು ಲೋಕ ಕಲ್ಯಾಣಾರ್ಥವಾಗಿ ನಡೆಸಲಾಯಿತು.
54 Views | 2025-03-03 14:43:31
More2025 ರ ರಾಜ್ಯ ಬಜೆಟ್ ನಲ್ಲಿ ಗುಬ್ಬಿ ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೇಳಿಲ್ಲ.
50 Views | 2025-03-08 16:50:58
Moreತುಮಕೂರು ಜಿಲ್ಲೆಯಲ್ಲಿ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಬೇಕಾದ ಸಿ.ಇ.ಓ ಜಿ.ಪ್ರಭು ಅಸ್ಪೃಶ್ಯತೆಯನ್ನು ಜೀವಂತವಾಗಿಡಲು ತಮ್ಮ ಅಧೀನದಲ್ಲಿ ಕೆಲಸ ನಿರ್ವಹಿಸುವ ದಲಿತ ನೌಕರರನ್ನೇ ಗುರಿಯಾಗಿಸಿಕೊಂಡು ಕ್ರಮಕ್ಕೆ ಮುಂದಾಗಿರೋದು ಸರಿಯಲ್ಲ ಎಂದರು.
35 Views | 2025-03-10 17:23:01
Moreನಮ್ಮ ರಾಜ್ಯದಲ್ಲಿ ಅಟ್ರಾಸಿಟಿ ಕಾಯ್ದೆ ಎಷ್ಟು ಸ್ಟ್ರಾಂಗ್ ಆಗಿದ್ರು ಕೂಡ ಅಲ್ಲಲ್ಲಿ ಜಾತಿ ನಿಂದನೆ ಪ್ರಕರಣಗಳು ತೆರೆಮರೆಯಲ್ಲೇ ನಡೆಯುತ್ತಿದೆ.
37 Views | 2025-03-13 16:59:19
Moreತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ಜಕ್ಕೇನಹಳ್ಳಿಯಲ್ಲಿರುವ ಅಹೋಬಲ ನರಸಿಂಹ ದೇವಸ್ಥಾನಕ್ಕೆಸ್ಯಾಂಡಲ್ವುಡ್ ನಟ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.
44 Views | 2025-03-13 17:58:46
Moreಕಾಂಗ್ರೆಸ್ ನಾರಿಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಯಾದಾಗನಿಂದ ರಾಜ್ಯದ ಹಲವೆಡೆ ಗಲಾಟೆಗಳು ನಡೆಯುತ್ತಲೇ ಇದ್ದಾವೆ.
43 Views | 2025-03-13 18:29:04
Moreಕೊರಟಗೆರೆ ತಾಲೂಕಿನ ಗೌರಿಕಲ್ಲು, ಬುಕ್ಕಾಪಟ್ಟಣ, ಚೀಲಗಾನಹಳ್ಳಿ,ಇರಕಸಂದ್ರ ಕಾಲೋನಿ ಮತ್ತು ಜೆಟ್ಟಿ ಅಗ್ರಹಾರ ಸಮೀಪ ಮತ್ತೆ ಕಲ್ಲುಗಣಿಗಾರಿಕೆಗೆ ಅನುಮತಿ ನೀಡಿರೋದು ಕೊರಟಗೆರೆಯ ಅನ್ನದಾತರನ್ನು ಕೆರಳುವಂತೆ ಮಾಡಿತ್ತು.
51 Views | 2025-03-14 11:56:57
Moreಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಆಡಗೊಂಡನಹಳ್ಳಿಯಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಗ್ರಾಮ ಶಾಖೆಯನ್ನ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಉದ್ಘಾಟಿಸಿದ್ರು,
33 Views | 2025-03-14 14:43:32
Moreಶಿರಾ ನಗರದ ಮಾಧವ ವಿದ್ಯಾಲಯದಲ್ಲಿ ದೀಪ ಪ್ರಧಾನ ಕಾರ್ಯಕ್ರಮ ಮತ್ತು ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು.
42 Views | 2025-03-14 15:43:32
Moreಎಸಿ ಕೋರ್ಟ್ ಆವರಣದಲ್ಲಿಯೇ ಸರ್ಕಾರಿ ಶಾಲೆಯ ಶಿಕ್ಷಕ ಗೂಂಡಾಗಿರಿ ನಡೆಸಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ಬೆಳಕಿಗೆ ಬಂದಿದೆ.
41 Views | 2025-03-14 16:30:03
Moreನಮ್ಮ ತುಮಕೂರು ಸ್ಮಾರ್ಟ್ ಸಿಟಿ ಅಲ್ಲ ಗುಂಡಿಗಳ ಸಿಟಿ ಅಂತಾ ಕರೆದ್ರೆ ಅದಕ್ಕೆ ಸೂಕ್ತ ಅಂತಾ ಅನಿಸುತ್ತೆ.
42 Views | 2025-03-14 18:20:25
Moreಮಧುಗಿರಿ ತಾಲೂಕು ಹೇಳಿಕೇಳಿ ಬರಪೀಡಿತ ತಾಲೂಕು. ಸಾಮಾನ್ಯವಾಗಿ ಬಡಜನರೇ ಈ ತಾಲೂಕಿನಲ್ಲಿ ಹೆಚ್ಚಿದ್ದಾರೆ.
40 Views | 2025-03-15 14:21:05
Moreಶಿರಾ ತಾಲೂಕು ಬರದ ತಾಲೂಕಿಗೆ ಸೇರಲ್ಪಟಿದ್ದು, ಜಾಲಿ ಗಿಡಗಳು ಬೆಳೆದು ನಿಂತಿವೆ. ಖಾಲಿ ಜಾಗಗಳಲ್ಲಿ ಜಾಲಿಗಿಡಗಳು ಬೆಳೆದು ನಿಂತಿದ್ದು ಇಲ್ಲಿನ ಜನರಿಗೆ ಸಾಕಷ್ಟು ತೊಂದ್ರೆಯನ್ನು ಉಂಟು ಮಾಡುತ್ತಿವೆ.
52 Views | 2025-03-15 15:13:27
Moreಇಸ್ಪೀಟು ಮತ್ತೊಂದು ಅಂತಾ ಜೂಜಾಡೋರನ್ನ ನೋಡಿದ್ದೀವಿ. ಬೆಟ್ಟಿಂಗು, ಮಟ್ಕಾ ಅಂತಾ ಹೋಗಿ ಸಿಕ್ಕಾಕಿಳ್ಳೋರನ್ನ ಕೂಡ ನೋಡಿದ್ದೀವಿ.
40 Views | 2025-03-15 15:16:23
Moreಇತ್ತೀಚಿನ ದಿನಗಳಲ್ಲಿ ಬಿಸಿಲಿನ ಬೇಗೆ ಹೆಚ್ಚಾಗ್ತಾ ಇದ್ದು, ರೈತರು ತಮ್ಮ ಬೆಳೆಗಳನ್ನು ಕಾಪಾಡಿಕೊಳ್ಳೋದೇ ದೊಡ್ಡ ಸವಾಲಿನ ಕೆಲಸವಾಗಿದೆ.
38 Views | 2025-03-15 17:56:09
Moreಶಿರಾ ನಗರದಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರು ಲಭ್ಯತೆ ಮತ್ತು ಜಾನುವಾರುಗಳ ಮೇವಿನ ಲಭ್ಯತೆ ಕುರಿತು ಶಾಸಕ ಟಿ.ಬಿ ಜಯಚಂದ್ರ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ್ರು.
47 Views | 2025-03-15 18:45:51
Moreಡ್ರೈವಿಂಗ್ ಲೈಸನ್ಸ್ ಇಲ್ಲದೇ ಲಾರಿಯೊಂದು ಚಲಾಯಿಸಿ ಬೈಕ್ ಸವಾರನ ಸಾವಿಗೆ ಕಾರಣರಾಗಿದ್ದ ಲಾರಿ ಚಾಲಕ ಹಾಗೂ ಮತ್ತೋರ್ವನಿಗೆ ಮಧುಗಿರಿಯ ನ್ಯಾಯಾಲಯದ ನ್ಯಾಯಾಧೀಶರು ಶಿಕ್ಷೆ ಪ್ರಕಟಿಸಿದೆ. ಅಪಘಾತಕ್ಕೆ ಕಾರಣವಾಗಿದ್ದವನಿಗೆ 14,500 ರೂಪಾಯಿ ದಂಡ ಹ
42 Views | 2025-03-16 13:26:24
Moreತುಮಕೂರು ನಗರದಲ್ಲಿ ನಿನ್ನೆ ತಡರಾತ್ರಿ ಭಾರೀ ಅಗ್ನಿ ಅವಘಡವೊಂದು ನಡೆದುಹೋಗಿದೆ. ನಗರದ ಮಂಡಿಪೇಟೆಯ ಜೈ ಭಾರತ್ ಚಿತ್ರಮಂದಿರದ ಪಕ್ಕದಲ್ಲಿರುವ ಶ್ರೀ ಸಾಯಿ ಬೇಕರ್ಸ್ ಕಟ್ಟಡದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.
37 Views | 2025-03-16 14:02:00
Moreಡಿ ತಾಲೂಕಾದ ಪಾವಗಡದ ಹಲವು ಸರ್ಕಾರಿ ಶಾಲೆಗಳಲ್ಲಿನ ಸ್ಥಿತಿ ಶೋಚನೀಯವಾಗಿವೆ. ಗಡಿ ತಾಲೂಕಿನ ಮಕ್ಕಳಿಗೆ ಮೂಲಭೂತ ಸೌಕರ್ಯಗಳು ಸರಿಯಾಗಿ ಸಿಗದೇ, ಶಿಕ್ಷಣಕ್ಕೆ ಮಾರಕವಾಗ್ತಿದೆ.
46 Views | 2025-03-16 14:13:05
Moreಇತಿಹಾಸ ಪ್ರಸಿದ್ದ ಗುಬ್ಬಿ ತಾಲೂಕಿನ ಹಾಗಲವಾಡಿ ಗ್ರಾಮದ ಶ್ರೀ ಕರಿಯಮ್ಮ ದೇವಿಯ ಮಹಾ ರಥೋತ್ಸವ ಸಹಸ್ರಾರು ಭಕ್ತರ ಸಮೂಹದಲ್ಲಿ ವಿಜೃಂಭಣೆಯಿಂದ ಜರುಗಿತು.
53 Views | 2025-03-18 14:07:07
Moreಶಿರಾ ನಗರ ಅದೆಷ್ಟು ಬೆಳೆದ್ರು ಅಭಿವೃದ್ಧಿಯ ವಿಚಾರದಲ್ಲಿ ಹಿಂದೇಯೇ ಉಳಿದಿವೆ.. ಅದ್ರಲ್ಲೂ ಸ್ವಚ್ಛತೆಯಂಥೂ ಮರಿಚೀಕೆಯಾಗಿದೆ.
41 Views | 2025-03-19 12:00:59
Moreಕೆಲವು ಪ್ರಭಾವಿಗಳು ಬೇರೆಯವರ ಖಾಸಗಿ ಜಮೀನನ್ನ ಒತ್ತುವರಿ ಮಾಡಿಕೊಂಡು ದಬ್ಬಾಳಿಕೆ ನಡೆಸುತ್ತಿರೋ ಬಗ್ಗೆ ಕೇಳಿದ್ದೀವಿ. ಮತ್ತೆ ಕೆಲವರು ಗೋಮಾಳದಂತಹ ಸರ್ಕಾರಿ ಜಮೀನುಗಳನ್ನ ಒತ್ತುವರಿ ಮಾಡಿಕೊಂಡು ರಾಜನಂತೆ ಪೋಸು ಕೊಡೋರನ್ನ ಕೂಡ ನೋಡಿದ್ದೀವಿ. ಆದ್
32 Views | 2025-03-19 12:24:26
Moreಈ ಖಾಸಗಿ ಕಂಪನಿಯದ್ದು ಅದೆಂಥಾ ದರ್ಪ..ಅದೆಂಥಾ ಅಟ್ಟಹಾಸ ನೋಡಿ..ನಿನ್ನೆ ಮೊನ್ನೆ ಬಂದಿರೋ ಇವ್ರು ಇಡೀ ಊರಿಗೆ ಊರನ್ನೇ ಖಾಯಿಲೆಗೆ ತಳ್ಳುತ್ತಿರೋದಲ್ಲದೇ, ಅದನ್ನ ಪ್ರಶ್ನಿಸೋಕೆ ಹೋದ್ರೆ ಗ್ರಾಮಸ್ಥರನ್ನೇ ಊರು ಬಿಟ್ಟು ಹೋಗಿ ಅಂತಾ ಹೇಳ್ತಿದ್ದಾರಂತೆ.
29 Views | 2025-03-19 17:25:10
Moreಬೇರೆಯವರ ಜಮೀನಿಗೆ ಅಕ್ರಮವಾಗಿ ಜೆಸಿಬಿಯನ್ನ ನುಗ್ಗಿಸಿ ತೋಟವನ್ನ ಅಗೆಯಲು ಮುಂದಾಗಿದ್ದಲ್ಲದೇ, ಇದನ್ನ ಪ್ರಶ್ನಿಸಲು ಹೋದವರ ಮೇಲೆಯೇ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ನಡೆಸಿರುವ ಘಟನೆ ತುಮಕೂರು ತಾಲೂಕಿನ ಹೆತ್ತೇನಹಳ್ಳಿಯಲ್ಲಿ ನಡೆದಿದೆ.
34 Views | 2025-03-19 19:03:05
Moreಗುಬ್ಬಿ ತಾಲೂಕಿನ ಕಸಬಾ ಹೋಬಳಿ ಹೇರೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಡೇಪಾಳ್ಯದ ಶ್ರೀಮತಿ ಪವನಾ ಅವಿರೋಧ ಆಯ್ಕೆಯಾದ್ರು.
39 Views | 2025-03-19 19:09:33
Moreಶಿರಾ ನಗರದ ಬಹುತೇಕ ವಾರ್ಡ್ ಗಳಲ್ಲಿ ಒಳಚರಂಡಿ ಸಮಸ್ಯೆ ಹೆಚ್ಚಾಗಿದ್ದು, ಮನೆ ಅಂಗಳಕ್ಕೆ ಹೊಲಸು ನೀರು ಹರಿದು ಬರ್ತಿದ್ದು ವಾಸನೆಯಿಂದ ಮನೆಯಲ್ಲಿ ವಾಸಿಸಲು ಕಷ್ಟಪಡುವಂತಾಗಿದೆ.
35 Views | 2025-03-20 12:06:33
Moreಕಳೆದ ಹತ್ತು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರದ ಬಸಪ್ಪ ಛತ್ರದಲ್ಲಿ ವಾಸ ಮಾಡ್ತಾ ಇದ್ದ ನಿರಾಶ್ರಿತರನ್ನ ಮನೆ ನಿರ್ಮಾಣ ಮಾಡಲು ಸ್ಥಳ ಕೊಡಿಸೋದಾಗಿ ಹೇಳಿ ಖಾಸಗಿ ಜಮೀನಲ್ಲಿನಿರಾಶ್ರಿತರು ವಾಸ ಮಾಡೋದಕ್ಕೆ ತಾತ್ಕಾಲಿಕ ಶೆಡ್ ನಿರ್ಮಿಸಿಕೊಟ್ಟಿದ್ರು.
32 Views | 2025-03-20 12:24:14
Moreಕರ್ನಾಟಕದ ಸುಪ್ರಸಿದ್ಧ ಪುಣ್ಯಕ್ಷೇತ್ರ ಅಂದ್ರೆ ಅದು ಸಿದ್ದರಬೆಟ್ಟ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಸಸ್ಯ ಸಂಜೀವಿನಿ ಕ್ಷೇತ್ರವೆಂದೇ ಸುಪ್ರಸಿದ್ಧಿ ಪಡೆದಿರೋ ಸಿದ್ದರಬೆಟ್ಟ ತಪೋಕ್ಷೇತ್ರದಲ್ಲಿ ಸಾಲು ಸಾಲು ಸಮಸ್ಯೆಗಳು ಕಾಣಿಸಿಕೊಂಡಿವೆ .
56 Views | 2025-03-20 13:40:57
Moreನಾಲ್ಕು ವರ್ಷದ ಹಿಂದೆ ನಡೆದಿದ್ದ ಕೊಲೆ ಪ್ರಕರಣ ಸಂಬಂಧ ತುಮಕೂರು ನ್ಯಾಯಾಲಯ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ
39 Views | 2025-03-20 15:35:57
Moreಯಾರು ಹೇಗಾದ್ರೂ ಇರಲಿ… ನಾವು ಚೆನ್ನಾಗಿದ್ರೆ ಸಾಕು.. ಈ ಪರಿಸರ ಪ್ರೇಮ ಯಾಕೆ..ಅರಣ್ಯ ರಕ್ಷಣೆ ಯಾಕೆ..
31 Views | 2025-03-20 19:22:52
Moreರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಅಳಿವು ಉಳಿವಿನ ಹೋರಾಟ ನಡೆಸುತ್ತಿರೋದು ನಿಮಗೆಲ್ಲಾ ಗೊತ್ತೇ ಇದೆ. ಕೆಲವು ಸರ್ಕಾರಿ ಶಾಲೆಗಳಿಗೆ ಸರಿಯಾದ ಕಟ್ಟಡಗಳೇ ಇಲ್ಲ. ಇನ್ನು ಕೆಲವು ಶಾಲೆಗಳಿಗೆ ಒಳ್ಳೆಯ ಕಟ್
43 Views | 2025-03-20 19:28:39
Moreಬಡರೋಗಿಗಳ ಪಾಲಿಗೆ ಆರೋಗ್ಯ ಸಂಜೀವಿನಿಯಾಗಬೇಕಿದ್ದ ತುಮಕೂರಿನ ಜಿಲ್ಲಾಸ್ಪತ್ರೆ ಕೆಲವು ಭ್ರಷ್ಟ ಅಧಿಕಾರಿಗಳಿಂದಾಗಿ ಭ್ರಷ್ಟಾಚಾರದ ಕೂಪವಾಗಿ ಬದಲಾಗಿಬಿಡ್ತಾ?
31 Views | 2025-03-20 19:36:31
Moreಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಾವಗಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ನಡೆದಿದೆ.
52 Views | 2025-03-21 11:26:34
Moreನಮ್ಮ ನಾಡಲ್ಲಿ ಗೋ ಮಾತೆಗೆ ಪೂಜ್ಯ ಸ್ಥಾನ ಕೊಟ್ಟಿದ್ದು, ದೇವರ ಸ್ವರೂಪಿಯಾಗಿ ಪೂಜೆ ಮಾಡಿಕೊಂಡು ಬರಲಾಗ್ತಿದೆ.
34 Views | 2025-03-21 14:29:10
Moreಗೃಹ ಸಚಿವರ ತವರು ಕ್ಷೇತ್ರದಲ್ಲೇ SSLC ಪರೀಕ್ಷೆ ಬರೆಯಲು ವಿದ್ಯಾರ್ಥಿಗಳನ್ನು ಗೂಡ್ಸ್ ವಾಹನದಲ್ಲಿ ಹೋಗಿದ್ದಾರೆ.
42 Views | 2025-03-21 17:04:34
Moreಬೆಳಗಾವಿ ಗಡಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ, ಹಾಗೂ ಮರಾಠಿ ಪುಂಡರ ಹಾವಳಿ ವಿರೋಧಿಸಿ ಅಲ್ಲದೇ ರಾಜ್ಯದ ಹಿತಾಸಕ್ತಿ ಸಂಬಂಧಿಸಿದಂತೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು
36 Views | 2025-03-21 18:05:50
Moreಇಷ್ಟು ದಿನ ಬೀದಿನಾಯಿಗಳು ಮತ್ತು ಹಂದಿಗಳ ಕಾಟದಿಂದ ಬೇಸತ್ತಿದ್ದ ತುಮಕೂರಿಗರಿಗೆ ಇದೀಗ ಕೋತಿಯ ಕಾಟವೂ ಶುರುವಾಗಿದೆ.
38 Views | 2025-03-22 11:20:33
Moreಶಿರಾ ನಗರದ ಜನತೆಗೆ ನಿತ್ಯ ಕುಡಿಯುವ ನೀರನ್ನು ಪೂರೈಕೆ ಮಾಡುವ ದೊಡ್ಡ ಕೆರೆ ಅಕ್ಷರಶಃ ಹೂಳಿನಿಂದ ತುಂಬಿಕೊಂಡಿದ್ದು, ತ್ಯಾಜ್ಯ ವಿಲೇವಾರಿ ಅವಾಸ ಸ್ಥಾನವಾಗಿ ಮಾರ್ಪಟ್ಟಿದೆ.
43 Views | 2025-03-22 11:27:30
Moreನಾಟಕರತ್ನ ಗುಬ್ಬಿ ವೀರಣ್ಣ ಅವರ ತವರೂರು ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಉತ್ಸವ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು.
38 Views | 2025-03-22 12:53:37
Moreಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ರಂಜಾನ್ ಪ್ರಯುಕ್ತ ಮಧುಗಿರಿ ತಾಲೂಕು ಮಿಡಿಗೇಶಿಯಲ್ಲಿ ಇಫ್ತಿಯಾರ್ ಕೂಟದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ ಭಾಗಿಯಾಗಿದ್ದಾರೆ.
37 Views | 2025-03-22 13:28:44
Moreಮಧುಗಿರಿಯ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಬೆಳ್ಳಿಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ನಡೆಯಿತು.
37 Views | 2025-03-22 13:38:55
Moreರಾಜ್ಯಾದ್ಯಂತ ನಿನ್ನೆಯಿಂದ SSLC ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆ ನಡೆದಿದೆ. ಆದ್ರೆ ಕೊರಟಗೆರೆ ತಾಲೂಕಿನಾದ್ಯಂತ ಕನ್ನಡ ಪರೀಕ್ಷೆಗೆ ಬರೋಬ್ಬರಿ 56 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ.
36 Views | 2025-03-22 16:32:38
Moreತುಮಕೂರು ನಗರದ ಜೆ.ಸಿ ನಗರದಲ್ಲಿರೋ ಸಿದ್ದಿ ವಿನಾಯಕ ಮಾರ್ಕೆಟ್ ಜಾಗದ ವಿಚಾರ ದಿನದಿಂದ ದಿನಕ್ಕೆ ಗದ್ದಲ ಜೋರಾಗ್ತಾನೆ ಇದೆ.
38 Views | 2025-03-23 12:29:18
Moreಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ಧ ಮಣ್ಣೇಮಾರಿ ಕಾವಲಿನ ಮಾದಪುರ ಶ್ರೀ ಮಣ್ಣಮ್ಮ ದೇವಿ ರಥೋತ್ಸವ ಮುಂಜಾನೆ ಮೂರು ಗಂಟೆ ಸುಮಾರಿಗೆ ಅದ್ಧೂರಿಯಾಗಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.
44 Views | 2025-03-23 12:36:26
Moreತುಮುಲ್ ಚುನಾವಣೆ ಬಗ್ಗೆ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಹಾಗೂ ತುಮುಲ್ ಅಧ್ಯಕ್ಷ ಹೆಚ್.ವಿ ವೆಂಕಟೇಶ್ ಪರಸ್ಪರ ಕೊಂಡಾಡಿಕೊಂಡಿದ್ದಾರೆ.
37 Views | 2025-03-23 12:42:30
Moreಯೋಜನೆ ಮುಗಿದು ಸುಮಾರು ವರ್ಷ ಕಳೆದ್ರು ಅದೇ ಯೋಜನೆಯಡಿ ಹಣ ಡ್ರಾ ಮಾಡಿ ಅವ್ಯವಹಾರ ಎಸಗಿರೋ ಪ್ರಕರಣಗಳು ಪಾವಗಡ ತಾಲೂಕಿನ ಕೆಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
37 Views | 2025-03-23 12:55:16
Moreಕಳೆದ ಮಾ.11 ರಂದು ಪ್ರಾರಂಭವಾಗಿದ್ದ ಇತಿಹಾಸ ಪ್ರಸಿದ್ಧ ದಂಡಿನ ಮಾರಮ್ಮನ ಜಾತ್ರೆಗೆ ತೆರೆ ಬಿದ್ದಿದೆ.
73 Views | 2025-03-23 13:18:43
Moreಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಇಂದು ತೆರೆ ಬೀಳಲಿದೆ.
66 Views | 2025-03-23 16:56:01
Moreಗುಬ್ಬಿ ತಾಲೂಕಿನಾದ್ಯಂತ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಸಂಚಾರ ಕೈಗೊಂಡಿದ್ದು, ಬೈಪಾಸ್ ರಸ್ತೆಯಲ್ಲಿರುವ ಕಳ್ಳಿಪಾಳ್ಯ ಗೇಟ್ ಬಳಿ ಮೇಲ್ಸೆತುವೆ ನಿರ್ಮಾಣಕ್ಕೆ ಸ್ಥಳ ವೀಕ್ಷಣೆ ಮಾಡಿದ್ರು.
50 Views | 2025-03-23 17:32:59
Moreತುಮಕೂರು ಜಿಲ್ಲಾ ಪಂಚಾಯ್ತಿ ಸಿಇಒ ಜಿ. ಪ್ರಭು ವಿರುದ್ಧ ದಲಿತ ಮುಖಂಡರು ನಿರಂತರವಾಗಿ ಟೀಕೆ ಮಾಡ್ತಾನೆ ಇದ್ದಾರೆ.
39 Views | 2025-03-23 17:46:58
Moreಪಾವಗಡ ತಾಲೂಕಿನ ಕ್ವಾಡಗುಡ್ಡ ವ್ಯಾಪ್ತಿಯಲ್ಲಿ ಟಿಸಿಗಳ ಕಳ್ಳರ ಹಾವಳಿ ಹೆಚ್ಚಾಗಿತ್ತು. ಇದ್ರಿಂದ ಸಾರ್ವಜನಿಕರಿಗೆ ದೊಡ್ಡ ತಲೆನೋವಾಗಿತ್ತು.
39 Views | 2025-03-23 17:56:49
Moreಸ್ಮಾರ್ಟ್ ಸಿಟಿ ತುಮಕೂರು ಎಷ್ಟು ಸ್ಮಾರ್ಟ್ ಆಗ್ತಿದೆ ಅನ್ನೋದನ್ನ ಒಮ್ಮೆ ನಗರದಲ್ಲಿ ಸಂಚಾರ ಮಾಡಿದರೆ ಬಯಲಾಗುತ್ತದೆ.
36 Views | 2025-03-23 18:31:40
Moreಉತ್ತರ ಕರ್ನಾಟಕದ ಪ್ರಯಾಣಿಕರು ಶಿರಾದ ಮೂಲಕವೇ ಪ್ರಯಾಣ ಮಾಡಬೇಕಿದೆ.
76 Views | 2025-03-23 18:54:34
Moreಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಮಾಸ ಬಂತೆಂದರೆ ಸಂಭ್ರಮ, ಸಡಗರ ಜೊತೆಗೆ ಅತ್ಯಂತ ಭಕ್ತಿ ಭಾವದಿಂದ ಉಪವಾಸ ಆಚರಿಸುತ್ತಾರೆ.
41 Views | 2025-03-23 19:43:32
Moreಪ್ರಜಾಶಕ್ತಿ ಟಿವಿ ಎಂದಿಗೂ ಸುದ್ದಿ ಮಾಡಿ ಸುಮ್ಮನೆ ಇರಲ್ಲ, ಸಮಸ್ಯೆಗಳ ಬಗ್ಗೆ ಪರಿಹಾರ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಗಮನ ಸೆಳೆಯುತ್ತಿದೆ.
43 Views | 2025-03-24 11:30:41
Moreಕಾರು ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಸಂದ್ರ ಬಳಿ ನಡೆದಿದೆ
40 Views | 2025-03-24 11:39:16
Moreಮೊನ್ನೆಯಷ್ಟೇ ಮುಕ್ತಾಯಗೊಂಡ ಬಜೆಟ್ ಅಧಿವೇಶನದ ವೇಳೆ ಸದನದಲ್ಲಿ ಗದ್ದಲವೆಬ್ಬಸಿ, ಮಸೂದೆಯ ಪ್ರತೀಗಳನ್ನ ಹರಿದು ಸ್ಪೀಕರ್ ಮೇಲೆ ಎಸೆದಿದ್ದ ೧೮ ಬಿಜೆಪಿ ಶಾಸಕರನ್ನ ಅಮಾನತುಗೊಳಿಸಿದ್ದರು.
38 Views | 2025-03-24 16:08:07
Moreಶಿರಾ ನಗರ ವೇಗವಾಗಿ ಬೆಳೆಯುತ್ತಿದ್ದು, ನಗರ ಯೋಜನಾ ಪ್ರಾಧಿಕಾರವನ್ನ ನಗರಾಭಿವೃದ್ದಿ ಪ್ರಾಧಿಕಾರವಾಗಿ ಮೇಲ್ದರ್ಜೆಗೇರಿಸುವ ಶಾಸಕ ಟಿ.ಬಿ ಜಯಚಂದ್ರರವರ ಪ್ರಯತ್ನ ಯಶಸ್ವಿಯಾಗಿದೆ.
47 Views | 2025-03-24 16:29:11
Moreಕೊರಟಗೆರೆ ತಾಲೂಕಿನ ಕಸಬಾ ಹೋಬಳಿ ಹುಲಿಕುಂಟೆ ಗ್ರಾಮದ ಸರ್ವೆ ನಂ.207ರಲ್ಲಿ 1975 ರಲ್ಲಿ ಲಕ್ಷ ಲಕ್ಷ ಖರ್ಚುಮಾಡಿ ಜೇನುಕೃಷಿ ಕಟ್ಟಡ ನಿರ್ಮಿಸಲಾಗಿದೆ,
51 Views | 2025-03-24 18:39:46
Moreಒಂದೇ ಗ್ರಾಮದ ಬೇರೆ ಧರ್ಮದ ಯುವಕ ಯುವತಿ ಪರಸ್ಪರ ಪ್ರೀತಿಸಿ ಪ್ರೇಮವಿವಾಹವಾಗಿ ಬಳಿಕ ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
39 Views | 2025-03-25 12:42:49
Moreಮಧುಗಿರಿ ಪಟ್ಟಣದ ಸಿದ್ದಾಪುರದಲ್ಲಿ ಶ್ರೀ ಕುಡೂತಿ ವೇಣುಗೋಪಾಲ ಸ್ವಾಮಿ ಸಮುದಾಯ ಭವನದ ಉದ್ಘಾಟನೆ ಸಮಾರಂಭವನ್ನ ನೇರವೇರಿಸಲಾಯ್ತು.
39 Views | 2025-03-25 12:54:35
Moreಮಧುಗಿರಿ ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಲೋಕಾಯುಕ್ತ ವತಿಯಿಂದ ಕುಂದು ಕೊರತೆ ಸಭೆಯನ್ನ ಏರ್ಪಡಿಸಲಾಗಿತ್ತು.
48 Views | 2025-03-25 13:57:49
Moreಪ್ರಜಾಶಕ್ತಿ ಟಿವಿ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನು ಸೃಷ್ಟಿ ಮಾಡ್ತಿದೆ.
32 Views | 2025-03-25 14:18:47
Moreಪಾವಗಡ ಪಟ್ಟಣದಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಮಾಡುವ ವೇಳೆ ಸಾಕಷ್ಟು ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜ ಹಾರಿಸದೇ ಎಸಗಲಾಗಿತ್ತು.
36 Views | 2025-03-25 14:38:24
Moreರ್ನಾಟಕದ ಮತ್ತು ಕರುನಾಡಿಗರ ಹೆಮ್ಮೆಯ ಸಾರಿಗೆ ಸಂಸ್ಥೆಯಾಗಿರೋ ಕೆಎಸ್ಆರ್ಟಿಸಿಗೆ ಇಡೀ ದೇಶದಲ್ಲಿಯೇ ತನ್ನದೇ ಆದ ಘನತೆಯಿದೆ, ಗೌರವವಿದೆ.
34 Views | 2025-03-25 16:47:02
Moreಶಿರಾ ನಗರ ಅದೆಷ್ಟು ಬೆಳೆದ್ರೂ ಕೂಡ ತಾಲೂಕಿನ ಅಭಿವೃದ್ದಿಯ ವಿಚಾರದಲ್ಲಿ ಮಾತ್ರ ಹಿಂದೆಯೇ ಉಳಿದಿದೆ.
36 Views | 2025-03-25 17:14:28
Moreದಿನಕಳೆದಂತೆ ಶಿರಾ ನಗರ ಸಮಸ್ಯೆಗಳ ಆಗರವಾಗಿ ಬದಲಾಗ್ತಿದೆ. ಜೊತೆಗೆ ಶಿರಾ ನಗರದಲ್ಲಿ ಸ್ವಚ್ಚತೆಯಂಥೂ ಮರಿಚೀಕೆಯಾಗಿಬಿಟ್ಟಿದೆ.
52 Views | 2025-03-25 17:19:38
Moreಮಣ್ಣು ತುಂಬಿದ್ದ ಟ್ರಾಕ್ಟರ್ ಹರಿದು ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
30 Views | 2025-03-26 11:20:08
Moreಕೊರಟಗೆರೆ ಪಟ್ಟಣದ ಶಿವಗಂಗಾ ಚಿತ್ರಮಂದಿರದ ಹಿಂಭಾಗದಲ್ಲಿರೋ ಭೀಮ್ ರೂರಲ್ ಡೆವಲಪ್ಮೆಂಟ್ ಸಂಸ್ಥೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ.
44 Views | 2025-03-26 11:27:02
Moreಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ೫೦ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರ ನಗರದಲ್ಲಿ ಪ್ರತಿಷ್ಠಾಪನೆಗೊಂಡಿದ್ದ ಅಪ್ಪು ಪುತ್ಥಳಿಗೆ ಇದೀಗ ಕಂಟಕ ಎದುರಾಗಿದೆ.
42 Views | 2025-03-26 11:45:05
Moreಗುಬ್ಬಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿನ ಶಾಸಕರ ಕಾರ್ಯಾಲಯದಲ್ಲಿ ಜನ ಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
40 Views | 2025-03-26 11:51:32
Moreಗುಬ್ಬಿ ತಹಶೀಲ್ದಾರ್ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
36 Views | 2025-03-26 13:39:07
Moreನಮ್ಮ ಜೀವನವಂತೂ ಹೀಗಾಗೋಯ್ತು. ನಮ್ಮ ಮಕ್ಕಳ ಜೀವನ ಹೀಗಾಗೋದು ಬೇಡ.
43 Views | 2025-03-26 18:53:02
Moreಇತ್ತೀಚಿನ ದಿನಗಳಲ್ಲಿ ಜನರಿಗೆ ಆನ್ಲೈನ್ ಶಾಪಿಂಗ್ನ ಗೀಳು ಹೆಚ್ಚಾಗಿದೆ. ಅಮೇಜಾನ್, ಫ್ಲಿಪ್ಕಾರ್ಟ್, ಮಿಂತ್ರಾ.. ಮತ್ತೊಂದು ಅಂತಾ ಜನರು ಮಾರುಹೋಗ್ತಿದ್ದಾರೆ. ಆನ್ಲೈನ್ ಆಪ್ಗಳಲ್ಲಿ ಆಫರ್ ಇರುತ್ತ
41 Views | 2025-03-27 13:19:29
Moreಗುಬ್ಬಿ ತಾಲೂಕಿನ ಹಾಗಲವಾಡಿ ಹೋಬಳಿ ಅಳಿಲುಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಿವಕುಮಾರ್ಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
42 Views | 2025-03-27 13:30:44
Moreತುಮಕೂರು ತಾಲೂಕಿನ ಸಿದ್ದಲಿಂಗಯ್ಯನ ಪಾಳ್ಯದಲ್ಲಿ ನಡೆದಿರುವ ಘಟನೆಯಿದು. ಈ ಫೋಟೋದಲ್ಲಿ ಕಾಣಿಸ್ತಿದ್ದಾನಲ್ಲ ಈತನ ಹೆಸರು ಚಂದ್ರಶೇಖರ್ ಅಂತಾ..ಮೂಲತಃ ಚಾಮರಾಜನಗರ ಜಿಲ್ಲೆಯವನು.
48 Views | 2025-03-27 13:51:20
Moreಪಾವಗಡ ಪುರಸಭೆಯ ೨೦೨೫-೨೬ನೇ ಸಾಲಿನ ಉಳಿತಾಯ ಬಜೆಟ್ ಮಂಡನೆ ಮಾಡಲಾಯ್ತು. ಬರೋಬ್ಬರಿ ೩೧ ಲಕ್ಷ ರೂಪಾಯಿ ಮೌಲ್ಯದ ಬಜೆಟನ್ನ ಪಾವಗಡ ಪುರಸಭಾ ಅಧ್ಯಕ್ಷ ಪಿ.ಎಚ್.ರಾಜೇಶ್ ಮಂಡಿಸಿದ್ರು.
43 Views | 2025-03-27 14:12:08
Moreಇನ್ನೇನು ಯುಗಾದಿ ಹಬ್ಬ ಬಂದೇ ಬಿಡ್ತು... ಯುಗಾದಿ ಹಬ್ಬದ ಮರುದಿನ ಬರೋದೇ ವರ್ಷದ ತೊಡಕು. ಹೊಸತೊಡಕು ಅಂತಲೂ ಕರೆಯುವ ಈ ದಿನ ಮಾಂಸ ಪ್ರಿಯರಿಗೆ ಹಬ್ಬವೋ ಹಬ್ಬ.
45 Views | 2025-03-27 15:45:55
Moreಖಾಸಗಿ ಕೋಲ್ಡ್ ಸ್ಟೋರೇಜ್ ಮುಂದೆ ಸಾಲುಗಟ್ಟಿ ನಿಂತಿರೋ ಲಾರಿ ಮತ್ತು ಟ್ರ್ಯಾಕ್ಟರ್ಗಳು. ಅವುಗಳ ಮೇಲಿರೋ ಆಲೂಗಡ್ಡೆ ಮೂಟೆಗಳು.
36 Views | 2025-03-27 15:53:33
Moreಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರನ ಎರಡೂ ಕಾಲುಗಳು ತುಂಡಾಗಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಾಲಕಟ್ಟೆ ಕ್ರಾಸ್ ಬಳಿ ನಡೆದಿದೆ.
36 Views | 2025-03-29 12:29:30
Moreಪ್ರಯಾಗ್ರಾಜ್ ಕುಂಭಮೇಳದಲ್ಲಿ ಭಾಗವಹಿಸಿದ್ದ ನಾಗಸಾಧು ಧನಂಜಯ ಭೈರವ ಅಘೋರಿ ತುಮಕೂರು ಜಿಲ್ಲೆಯ ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ.
50 Views | 2025-04-01 12:15:29
Moreವ್ಹೀಲಿಂಗ್ ಪುಂಡರ ಅಟ್ಟಹಾಸಕ್ಕೆ ಅದೆಷ್ಟೋ ಅಮಾಯಕ ಜೀವಗಳು ಬಲಿಯಾಗಿವೆಯೋ ಗೊತ್ತಿಲ್ಲ.. ಪೊಲೀಸರು ಅದೆಷ್ಟು ವಾರ್ನಿಂಗ್ ಕೊಟ್ರು ಕೂಡು ವ್ಹೀಲಿಂಗ್ ಮಾಡುವವರು ಮಾತ್ರ ಬುದ್ಧಿ ಕಲಿಯುತ್ತಿಲ್ಲ.
46 Views | 2025-04-02 13:00:40
Moreಏಕಾಏಕಿ ಹೆಜ್ಜೆನು ದಾಳಿ ಮಾಡಿದ್ದು ಕೊರಟಗೆರೆ ಪಟ್ಟಣದ ಜನತೆ ಬೆಚ್ಚಿಬಿದ್ದಿದ್ದಾರೆ.
47 Views | 2025-04-02 17:00:48
Moreಇತ್ತೀಚಿನ ದಿನಗಳಲ್ಲಿ KSRTC ಬಸ್ಗಳ ಯಮಸ್ವರೂಪಿಯಾಗ್ತಿದ್ದು, ದಿನೇದಿನೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ.
37 Views | 2025-04-03 12:59:30
Moreಇಬ್ಬರು ಅಂಗವಿಕಲ ಮಕ್ಕಳೊಂದಿಗೆ ತಾಯಿಯೊಬ್ಬಳು ನೇಣಿಗೆ ಶರಣಾಗಿರೋ ಧಾರುಣ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಅದಲಗೆರೆ ಗ್ರಾಮದಲ್ಲಿ ನಡೆದಿದೆ.
36 Views | 2025-04-04 11:47:52
Moreಕಾಮಗಾರಿ ಮುಗಿಯುವ ಮುನ್ನವೇ ಬಿರುಕು ಬಿಟ್ಟ ಮನೆಗಳು.
42 Views | 2025-04-04 11:59:41
Moreಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಬಿಟ್ಟಗೊಂಡನಹಳ್ಳಿ ಗ್ರಾಮದಲ್ಲಿ ಶಾಸಕ ಎಸ್. ಅರ್ ಶ್ರೀನಿವಾಸ್ ಅವರು ನೂತನ ಹಾಲು ಉತ್ಪಾದಕರ ಮಹಿಳಾ ಸಂಘ ಉದ್ಘಾಟಿಸಿದ್ರು.
43 Views | 2025-04-04 12:15:30
Moreಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಮನೆ ಮನೆ ಗಂಗೆ ಯೋಜನೆಯನ್ನು ಜಾರಿಗೆ ತರಲಾಗಿದೆ.
46 Views | 2025-04-04 12:28:58
Moreಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಅದಲಗೆರೆ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
39 Views | 2025-04-04 14:21:40
Moreಗುಬ್ಬಿ ತಾಲೂಕು ನಿಟ್ಟೂರಿನ ಅಮಾನಿಕೆರೆಯ ಖಾಸಗಿ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ಅಪರಿಚಿತ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
34 Views | 2025-04-04 14:47:47
Moreಶಿರಾ ತಾಲೂಕಿನ ಗಡಿಗ್ರಾಮವಾದ ಲೆಕ್ಕನಹಳ್ಳಿ ರಸ್ತೆಯು ಒಂದು ಕಡೆ ಕರ್ನಾಟಕ ಮತ್ತೊಂದು ಕಡೆ ಆಂದ್ರಪ್ರದೇಶ ಆಗಿರುವುದರಿಂದ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ.
42 Views | 2025-04-04 17:14:36
Moreಶಿರಾ ನಗರದ ದೊಡ್ಡಕೆರೆ ಬಳಿ ಅಮೃತ ಯೋಜನೆಯಡಿ ಕುಡಿಯುವ ನೀರಿನ ಸಂಸ್ಕರಣಾ ಘಟಕ ಕಟ್ಟಡಕ್ಕೆ ದೆಹಲಿ ವಿಶೇಷ ಪ್ರತಿನಿಧಿ, ಶಾಸಕ ಡಾ. ಟಿ.ಬಿ ಜಯಚಂದ್ರ ಭೂಮಿ ಪೂಜೆಯನ್ನು ನೇರವೇರಿಸಿದ್ರು,
46 Views | 2025-04-04 17:57:54
Moreರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಭೂತ ಆಯ್ತು ಈಗ ಬಡ್ಡಿದಂಧೆಕೋರರ ಕಾಟ ಜನರ ರಕ್ತವನ್ನು ಹೀರುತ್ತಿದೆ.
33 Views | 2025-04-05 10:56:12
Moreಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.
46 Views | 2025-04-05 11:15:39
Moreಚಾಕುವಿನಿಂದ ಕತ್ತು ಕೊಯ್ದುಕೊಂಡು ಮಾನಸಿಕ ಅಸ್ವಸ್ಥನ ರಂಪಾಟ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಸಾವು
31 Views | 2025-04-05 11:43:13
Moreತುಮಕೂರು ಗ್ರಾಮಾಂತರ ಕ್ಷೇತ್ರದ ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವ ಆಡ್ತಿದೆ ಎಂದು ಮಾಜಿ ಶಾಸಕ ಗೌರಿಶಂಕರ್ ಗಂಭೀರ ಆರೋಪ ಮಾಡ್ತಾ ಇದ್ದಾರೆ.
38 Views | 2025-04-05 16:06:57
Moreಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
41 Views | 2025-04-05 17:03:43
Moreಈಗಾಗಲೇ ಬೇಸಿಗೆ ಆರಂಭವಾಗಿದ್ದು ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡ್ರು ಕೂಡ ನೀರಿನ ಸಮಸ್ಯೆ ಉಂಟಾಗಿದೆ.
33 Views | 2025-04-06 13:05:12
Moreದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರರಿಗೆ ಕೈ ಕಾಲು ಮುರಿದಿದ್ದು, ಗಾಯಗಳಾಗಿರುವಂತಹ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ.
49 Views | 2025-04-07 11:48:26
Moreಹೆಣ್ಣು ಮನೆಯ ಕಣ್ಣು ಆದ್ರೆ ಹೆಣ್ಣಿಗೆ ಹೆಣ್ಣೆ ಶತ್ರು ಅನ್ನೋದು ಮತ್ತೆ ಪ್ರೂ ಆಗ್ತಾನೆ ಇದೆ.. ಅದ್ರಲ್ಲೂ ಅತ್ತೆ ಸೊಸೆಯಂದಿರು ಬದ್ಧ ವೈರಿಗಳಂತೆ ಹಗೆ ಸಾಧಿಸೋದನ್ನ ಅಲ್ಲಲ್ಲಿ ನೋಡುತ್ತಿರುತ್ತೀವಿ
28 Views | 2025-04-07 12:34:02
Moreಬ್ಯಾಂಕಿಂಗ್ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಾ, ತುಮಕೂರಿಗರ ಮೆಚ್ಚುಗೆಗೆ ಪಾತ್ರವಾಗಿರುವ ತುಮಕೂರು ಸಿಟಿ ಕ್ರೆಡಿಟ್ ಸೌಹಾರ್ಧ ಕೋ-ಆಪರೇಟಿವ್ ಸೊಸೈಟಿ.
29 Views | 2025-04-07 13:22:56
Moreತುಮಕೂರು ತಾಲೂಕಿನ ಜಕ್ಕೇನಹಳ್ಳಿಯಲ್ಲಿ ಮುತ್ತುರಾಯಸ್ವಾಮಿ, ಗುಗ್ರಿಮಾರಮ್ಮ, ಈರಮಾಸ್ತಮ್ಮ ಹಾಗೂ ಹುಲ್ಲೂರಮ್ಮ ದೇವರುಗಳ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು.
51 Views | 2025-04-16 12:00:13
Moreರಾಜ್ಯದಲ್ಲಿ ಏಪ್ರಿಲ್1 ರಿಂದ ಕರೆಂಟ್ ಬಿಲ್ ಹೆಚ್ಚಳವಾಗಿದ್ದು ಜನರಿಗೆ ಸರ್ಕಾರ ವಿದ್ಯುತ್ ಶಾಕ್ ನೀಡಿದೆ.
38 Views | 2025-04-16 12:59:45
Moreಆತ ಸರ್ಕಾರಿ ಶಾಲೆ ಶಿಕ್ಷಕ, ಸಮಾಜದ ಮೇಲೆ ಅತ್ಯಂತ ಕಳಕಳಿ ಇಟ್ಟುಕೊಂಡಿದ್ದಂತ ವ್ಯಕ್ತಿ, ಅದರಲ್ಲೂ ಸಮಾಜ ಸೇವೆ ಅಂದ್ರೆ ಟೊಂಕಕಟ್ಟಿ ನಿಲ್ತಿದ್ದಂತ ವ್ಯಕ್ತಿ..
57 Views | 2025-04-16 15:30:34
Moreಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಬಳಿ ಇಶಾ ಫೌಂಡೇಷನ್ ವತಿಯಿಂದ ನಿರ್ಮಾಣಗೊಂಡಿರುವ ಆದಿಯೋಗಿ ಇಶಾ ಕೇಂದ್ರ ಪ್ರಖ್ಯಾತ ಪ್ರವಾಸಿ ತಾಣವಾಗಿ ಬದಲಾಗುತ್ತಿದೆ.
28 Views | 2025-04-21 13:53:12
Moreನಾವು ಹುಟ್ಟಿದಾಗಿನಿಂದಲೂ ನಮ್ಮ ಬದುಕು ಬೀದಿಯಲ್ಲಿಯೇ ಇದೆ. ಇದುವರೆವಿಗೂ ನಮಗೆ ಸ್ವಂತ ಮನೆಯಿಲ್ಲ. ಮನೆಯಿದ್ದವರಿಗೆ ಸರಿಯಾಗಿ ಹಕ್ಕುಪತ್ರವಿಲ್ಲ.
31 Views | 2025-04-21 16:23:11
Moreಬ್ಬಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಲೆವೆಲ್ ಪಬ್ಲಿಕ್ ಹೆಲ್ತ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಸ್.ಆರ್ ಶ್ರೀನಿವಾಸ್ ಭೂಮಿ ಪೂಜೆ ನೆರವೇರಿಸಿದರು.
31 Views | 2025-04-21 17:28:33
Moreನಮಗೆ ಜೀವ ನೀಡಿದ್ದು ಹೆತ್ತ ತಾಯಿಯಾದ್ರೆ, ಜೀವನ ನೀಡುವುದು ಈ ಭೂಮಿ ತಾಯಿ ಅಂತೀವಿ.. ಭೂಮಿ ಹಾಗೂ ಪರಿಸರದಿಂದಾಗಿ ನಾವೆಲ್ಲಾ ಇಂದು ಬದುಕುತ್ತಿದ್ದೇವೆ.
0 Views | 2025-04-22 15:02:13
Moreಗಡಿಭಾಗ ಮಧುಗಿರಿಯಲ್ಲಿ ಧಾರ್ಮಿಕ ಹಾಗೂ ಸೌಹಾರ್ದತೆಯ ಸಂಕೇತವಾಗಿ ಪ್ರತಿ ವರ್ಷದಂತೆ ನಡೆಯುವ ಗಂಧದ ಉತ್ಸವ ಹಾಗೂ ಉರುಸ್ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
25 Views | 2025-04-22 15:28:37
Moreಒಂದು ಕಡೆ ಯುಜಿಡಿ ಗಬ್ಬೆದ್ದು ನಾರುತ್ರಿದ್ರೆ ಮತ್ತೊಂದೆಡೆ ಜನರುನ ಓಪನ್ ಆಗಿದ್ದ ಯುಜಿಡಿಗೆ ಪೂಜೆಸಲ್ಲಿಸುತ್ತಿರೋ ದೃಶ್ಯ. ಈ ರೀತಿಯಾಗಿ ಪಾಲಿಕೆಯ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ವಿಶಿಷ್ಟ
27 Views | 2025-04-22 15:42:44
Moreತುಮಕೂರಿನಲ್ಲಿ ನಿನ್ನೆಯಿಂದ ತಮ್ಮ ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕಾರ್ಯಕರ್ತರು ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
45 Views | 2025-04-22 16:37:18
Moreತುಮಕೂರು ನಗರಾದ್ಯಂತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ನೂರಾರು ಆಟೋ ಚಾಲಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಲಿದ್ದಾರೆ.
36 Views | 2025-04-22 17:19:30
Moreಕಳೆದ ವಾರ ಅಂದ್ರೆ ಏಫ್ರಿಲ್ 16 ರಂದು ಗುಬ್ಬಿ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಬೆಸ್ಕಾಂ ಇಲಾಖೆ ನಿರ್ಲಕ್ಷ್ಯಕ್ಕೆ ಶಿಕ್ಷಕ ಲೋಕೇಶ್ ಸಾವನ್ನಪ್ಪಿದ್ದರು.
40 Views | 2025-04-22 18:13:24
Moreಬೀದಿ ಬದಿ ಮಾರಾಟವಾಗ್ತಿದ್ದ ಪಾನಿಪುರಿ ಆರೋಗ್ಯಕ್ಕೆ ಹಾನಿಕಾರಕ ಅಂತಾ ಆಗ್ಗಾಗೆ ವರದಿ ಆಗ್ತಾ ಇದ್ರು ಕೂಡ ಜನರು ಮಾತ್ರ ಕೇರ್ ಮಾಡದೇ ಪಾನಿಪುರಿಯನ್ನು ಇಷ್ಟಪಟ್ಟು ತಿಂತ್ತಾರೆ.
25 Views | 2025-04-23 15:31:57
Moreತುಮಕೂರಿನ ತಾಲ್ಲೂಕಿನ ದುರ್ಗದಳ್ಳಿ, ತಿಮ್ಮನಾಯಕನಹಳ್ಳಿ, ಹಳೆಕೋಟೆ ಗ್ರಾಮಗಳಲ್ಲಿ ಬಹುತೇಕವಾಗಿ ವಾಸಿಸುತ್ತಿರೋರು ದಲಿತರೇ
32 Views | 2025-04-24 17:41:19
Moreಪಾಳು ಬೀಳ್ತಿರೋ ಬೈಕ್.. ಕಾರು… ಟ್ರ್ಯಾಕ್ಟರ್ಗಳು,, ಇದೆನೂ ಗ್ಯಾರೇಜೋ ಅಥವಾ ಗೋಡಾನ್ ಏನೋ ಅಂತಾ ಕನ್ಫೂಸ್ ಆಗಬೇಡಿ…
36 Views | 2025-04-24 17:49:25
Moreಶಿರಾ ತಾಲೂಕಿನ ಎರಡು ಕಡೆ ನಿನ್ನೆ ರಾತ್ರಿ ಸಿಡಿಲಿನ ಅಬ್ಬರಕ್ಕೆ ಭಾರೀ ಅವಘಡಗಳು ಸಂಭವಿಸಿವೆ. ಯರದಕಟ್ಟೆ ಗ್ರಾಮದಲ್ಲಿ ಸಿಡಿಲಿಗೆ ಗುಡಿಸಲು ಭಸ್ಮವಾಗಿದೆ.
22 Views | 2025-04-26 13:54:09
Moreಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿದ್ದಾಪುರ ಪಂಚಾಯತಿ ವ್ಯಾಪ್ತಿಯ ಚಿಕ್ಕಜಾಲಾಡು ಗ್ರಾಮದಲ್ಲಿ ಹಲವಾರು ತಿಂಗಳಿನಿಂದ ಚರಂಡಿ ಸಮಸ್ಯೆ ಇದೆ.
30 Views | 2025-04-26 18:31:17
Moreಹೊನ್ನುಡಿಕೆ ಗ್ರಾಮ, ಜನ ಸಂಖ್ಯೆ ಬೆಳೆದಂತೆ ಗ್ರಾಮ ಪಂಚಾಯ್ತಿಯಾಗಿ ಮಾರ್ಪಡುಗೊಂಡಿದೆ. ಈ ಗ್ರಾಮದಲ್ಲಿ ಸುಮಾರು 2 ರಿಂದ ಮೂರು ಸಾವಿರ ಮಂದಿ ಗ್ರಾಮಸ್ಥರು ವಾಸವಾಗಿದ್ದಾರೆ.
35 Views | 2025-04-27 17:50:40
Moreಮೊಮ್ಮಗನ ಶವದ ಮುಂದೆ ಕೂತು ಕಣ್ಣೀರಿಡುತ್ತಿರುವ ಅಜ್ಜಿ. ಅತ್ತ ಮಗನನ್ನು ಕಳದೆಕೊಂಡ ಅಪ್ಪ ಶಾಸಕ ಸುರೇಶ್ ಬಾಬು ಅತ್ರ ಮಗನ ಸಾವನ್ನ ನೋಡಲಾಗ್ತಿಲ್ಲ ಸಾರ್.
30 Views | 2025-04-29 13:42:23
Moreಸಿಎಂ ಕುರಿ ಕಾಯುವಾಗ ಆಲದ ಮರದ ಕೆಳಗೆ ಕುಳಿತು ಬರೆದಿದ್ದ ಜಾತಿ ಸಮೀಕ್ಷೆ ಇಂದು ಸರ್ಕಾರದ ಮುಂದೆ ಬಂದಿದೆ. ಇದೊಂದು ಅವೈಜ್ಞಾನಿಕ ವರದಿ ಎಂದು ಶಾಸಕ ಎಂ.ಟಿ ಕೃಷ್ಣಪ್ಪ ಲೇವಡಿ ಮಾಡಿದ್ದಾರೆ.
35 Views | 2025-04-29 16:28:02
Moreತುಮಕೂರು ಈಗಾಗಲೇ ಸ್ಮಾರ್ಟ್ ಸಿಟಿ ಎಂದೇ ಖ್ಯಾತಿ ಗಳಿಸಿದೆ. ಇಂತಹ ನಗರದಲ್ಲಿ ಸ್ಚಚ್ಛತೆ ಕಾಪಾಡುವುದು ಮಹಾನಗರ ಪಾಲಿಕೆಯ ಅಧಿಕಾರಿಗಳ ಜವಾಬ್ದಾರಿ.
40 Views | 2025-04-30 18:27:40
Moreಮೇ 13ರಂದು ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಅವರ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ತುಮಕೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಅಂಗವಾಗಿ ಸಕಲ ತಯಾರಿ ಮಾಡಲಾಗ್ತಿದೆ.
22 Views | 2025-05-01 17:23:24
Moreಇಂದು ವಿಶ್ವ ಕಾರ್ಮಿಕ ದಿನಾಚರಣೆ ಇದ್ದು, ದೇಶಾದ್ಯಂತ ಆಚರಣೆ ಮಾಡಲಾಗ್ತಿದೆ.
34 Views | 2025-05-01 17:45:39
Moreಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಯಡವನಳ್ಳಿ ಮಜರೆ ಕಡೇಕೋಡಿಪಾಳ್ಯ ಗ್ರಾಮದ ಶ್ರೀ ಹನುಮಂತ ದೇವರು ಹಾಗೂ ಶ್ರೀ ತಿರುಮಲೇಶ್ವರಸ್ವಾಮಿಯ ನೂತನ ಶಿಲಾ ದೇಗುಲ ಉದ್ಘಾಟನೆ ನಡೆಯಿತು.
22 Views | 2025-05-03 13:16:04
Moreಸರ್ಕಾರಗಳು ಸಾರ್ವಜನಿಕರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿವೆ. ಇದಕ್ಕೆಂದೆ ಕೋಟ್ಯಾಂತರ ರೂಪಾಯಿಗಳನ್ನು ಕೂಡ ವೆಚ್ಚ ಮಾಡ್ತಿದೆ.
39 Views | 2025-05-03 18:07:21
Moreಮಳೆ ಚಳಿ ಗಾಳಿ ಎನ್ನದೆ ಸತತ 13 ದಿನದಿಂದ ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ವತಿಯಿಂದ ಭೂಮಿ ಮತ್ತು ನಿವೇಶನ ಹಕ್ಕುಪತ್ರಕ್ಕಾಗಿ ಆಗ್ರಹಿಸಿ ಆಹೋರಾತ್ರಿ ಧರಣಿ ಮುಂದುವರೆಸಿದ್ದಾರೆ.
33 Views | 2025-05-03 19:22:02
Moreತುಮಕೂರು ಜಿಲ್ಲಾಡಳಿತ ಆಡ್ತಾ ಇರೋ ಈ ಆಟಕ್ಕೆ ನಾಟಕ ಅನ್ಬೇಕೋ, ಮತ್ತಿನ್ನೇನು ಹೇಳ್ಬೇಕೋ ನಮಗಂತೂ ಗೊತ್ತಾಗ್ತಿಲ್ಲ.
22 Views | 2025-05-04 13:33:00
Moreಚಲಿಸುತ್ತಿದ್ದ ಲಾರಿವೊಂದರ ಇಂಜಿನ್ನಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಸ್ಥಳದಲ್ಲಿಯೇ ಲಾರಿ ಸುಟ್ಟು ಭಸ್ಮವಾಗಿದೆ.
25 Views | 2025-05-04 13:37:51
Moreನಮ್ಮ ತುಮಕೂರು ಎರಡನೇ ರಾಜಧಾನಿಯಾಗಿ ಬದಲಾಗ್ತಿದ್ದು, ದಿನೇ ದಿನೆ ಅಭಿವೃದ್ಧಿಯತ್ತ ಸಾಗ್ತಾ ಇದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ನಗರದಲ್ಲಿ ನಾನಾ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.
22 Views | 2025-05-04 16:11:51
Moreಮಧುಗಿರಿಯ ಶ್ರಾವಂಡನಹಳ್ಳಿ ಮುರಾರ್ಜಿ ವಸತಿ ಶಾಲೆ 2015ರಲ್ಲಿ ಆರಂಭವಾಗಿದ್ದು, ಪ್ರತಿ ವರ್ಷ ಉತ್ತಮ ಫಲಿತಾಂಶ ನೀಡ್ತಾನೆ ಬಂದಿದೆ.
21 Views | 2025-05-05 12:42:25
Moreಮಧುಗಿರಿ, ಪಾವಗಡ, ಶಿರಾ ಈ ಭಾಗಗಳನ್ನು ಬರದ ನಾಡೆಂದೆ ಕರಿತಾರೆ. ಇಂತಹ ಸ್ಥಳಗಳಲ್ಲಿ ನೀರಿನ ಅಭಾವ ಸ್ವಲ್ಪ ಜಾಸ್ತಿನೇ ಇರುತ್ತೆ.
43 Views | 2025-05-05 15:37:38
Moreರೈತರಿಂದ ಪಶು ಆಸ್ಪತ್ರೆಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಪಶು ಅಸ್ಪತ್ರೆಗಳನ್ನು ಪ್ರಾರಂಭಿಸಲಾತ್ತಿದೆ ಎಂದು ಟಿ.ಬಿ.ಜಯಚಂದ್ರ ತಿಳಿಸಿದರು.
24 Views | 2025-05-10 11:41:44
Moreರಾಜವೀರ ಮದಕರಿ ನಾಯಕರ ಸ್ಮಾರಕ ನಿರ್ಮಾಣದ ಬೇಡಿಕೆಗೆ ಬಲ ನೀಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ರಥಯಾತ್ರೆ ಇಂದು ತುಮಕೂರಿಗೆ ಆಗಮಿಸಿತ್ತು.
17 Views | 2025-05-12 12:54:48
Moreರಾಜ್ಯ ಸರ್ಕಾರ ಪ್ರತಿ ತಾಲೂಕು ಆಡಳಿತವತಿಯಿಂದ ಶ್ರೀ ಭಗವಾನ್ ಬುದ್ಧ ಜಯಂತೋತ್ಸವ ಆಚರಣೆಗೆ ಸೂಚನೆ ನೀಡಿ ಆದೇಶ ನೀಡಲಾಗಿತ್ತು.
21 Views | 2025-05-12 17:34:07
Moreತುಮಕೂರು ನಗರ ನಗರಸಭೆಯಿಂದ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿ ದಶಕವೇ ಕಳೆದುಹೋಗಿದೆ. ಮತ್ತೊಂದು ಕಡೆ ತುಮಕೂರು ನಗರ ಸ್ಮಾರ್ಟ್ ಸಿಟಿ ಹೆಗ್ಗಳಿಕೆಗೂ ಪಾತ್ರವಾಗಿದೆ.
15 Views | 2025-05-13 12:51:52
Moreಇತ್ತೀಚಿನ ದಿನಗಳಲ್ಲಿ ಮಧುಗಿರಿಯಲ್ಲಿ ಕೊಲೆಗಳಂತಹ ಘಟನೆಗಳು ನಡೆಯುತ್ತಿದ್ದು, ನಾಗರಿಕರನ್ನು ಬೆಚ್ಚಿಬೀಳಿಸುವಂತೆ ಮಾಡ್ತಿದೆ.
16 Views | 2025-05-13 12:58:40
Moreಶಿರಾದಲ್ಲಿ ಬೆಳಗ್ಗೆಯಿಂದಲೇ ಬಿರು ಬಿಸಿಲಿತ್ತು. ಬಿಸಿಲಿನ ತಾಪಕ್ಕೆ ಜನರು ಹೈರಾಣಾಗಿದ್ರು. ಆದ್ರೆ ಸಂಜೆ ಸಣ್ಣದಾಗಿ ಶುರುವಾದ ಮಳೆ 7 ನಂತರ ಭರ್ಜರಿಯಾಗಿ ಸುರಿಯಿತು.
7 Views | 2025-05-13 13:10:56
Moreಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದ್ರು ಇನ್ನು ಅದೆಷ್ಟೋ ಗ್ರಾಮಗಳೂ ಇನ್ನು ಬಸ್ನನ್ನೇ ಕಂಡಿಲ್ಲ.. ನಿತ್ಯ ಹತ್ತಾರು ಕಿಲೋ ಮೀಟರ್ ನಡೆದುಕೊಂಡೆ ಓಡಾಡುವ ದುಸ್ಥಿತಿ ಇದೆ.
26 Views | 2025-05-13 13:32:18
Moreಕದನ ವಿರಾಮ ಘೋಷಣೆ ಆಗಿದ್ರು ಕುತಂತ್ರಿ ಬುದ್ಧಿ ತೋರಿಸಿದ ಪಾಪಿ ಪಾಕಿಸ್ತಾನ ಭಾರತದ ಗಡಿಯಲ್ಲಿ ಅಪ್ರಚೋದಿತ ದಾಳಿ ಮುಂದುವರೆಸಿತ್ತು.
30 Views | 2025-05-13 15:35:16
Moreಹೆಬ್ಬೂರು ಗ್ರಾಮ ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ದಿವ್ಯ ಆರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
14 Views | 2025-05-13 16:08:27
Moreಜನರಿಗೆ ಶುದ್ಧ ಕುಡಿಯುವ ನೀರನ್ನ ಒದಗಿಸುವುದು ಮಹಾನಗರ ಪಾಲಿಕೆಯ ಆದ್ಯ ಕರ್ತವ್ಯ. ಅದ್ರಂತೆ ಪಾಲಿಕೆಯ ವತಿಯಿಂದ ನಗರಾದ್ಯಂತ ಶುದ್ಧ ಕುಡಿಯುವ ನೀರಿನ ಘಟಕವನ್ನು ತೆರೆಯಲಾಗಿದೆ.
13 Views | 2025-05-13 17:03:01
Moreಗುಬ್ಬಿ ತಾಲೂಕಿನ ಕೆ.ಕಲ್ಲಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಎಂ.ಟಿ ಕೃಷ್ಣಪ್ಪ ಉದ್ಘಾಟಿಸಿದ್ರು.
6 Views | 2025-05-14 12:54:04
Moreಮೇ 10 ನೇ ತಾರೀಖು ಮಧುಗಿರಿ ತಾಲ್ಲೂಕಿನ ಕವಣದಾಲ ಗ್ರಾಮದಲ್ಲಿನ ರಾಮಾಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಬಂದಿದ್ದ ಪರಿಶಿಷ್ಟ ಜಾತಿಗೆ ಸೇರಿದ ಯುವಕನನ್ನ ದೇವಾಲಯದಿಂದ ಹೊರಗಡೆ ಕಳುಹಿಸಿದ್ರು.
4 Views | 2025-05-14 13:06:44
Moreಇಂದು ಶಿರಾ ನಗರದ ಉಪ ವಿಭಾಗದ ಕಚೇರಿ ಆವರಣದಲ್ಲಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿ ಶೀಟರ್ ಗಳಿಗೆ ಪೊಲೀಸರು ರೌಡಿ ಪರೇಡ್ ನಡೆಸಿದರು.
186 Views | 2025-05-14 13:35:13
Moreಗ್ರಾಮೀಣ ಮಟ್ಟದಲ್ಲಿ ವಾಸಿಸುವ ಜನರಿಗೆ ಕೆಲಸ ಕೊಡಬೇಕು ಅನ್ನೋ ದೃಷ್ಟಿಯಿಂದ ನರೇಗಾ ಯೋಜನೆಯನ್ನ ಸರ್ಕಾರ ಜಾರಿಗೆ ತಂದಿದೆ.
7 Views | 2025-05-14 14:02:49
Moreಗುಬ್ಬಿ ತಾಲೂಕಿನ ಬೆನಕನಗೊಂದಿ, ಕಲ್ಲಹಳ್ಳಿ, ನರಸಿಂಹದೇವರಹಟ್ಟಿ, ಅಡಿಕೆ ಕೆರೆ ಸೇರಿ ವಿವಿಧ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಶಾಸಕ ಎಂ.ಟಿ ಕೃಷ್ಣಪ್ಪ ಭೂಮಿ ಪೂಜೆ ನೆರವೇರಿಸಿದರು.
6 Views | 2025-05-14 14:19:02
Moreಪಾವಗಡ ಅಂದಾಕ್ಷಣ ನಮ್ಮ ಕಣ್ಣ ಮುಂದೆ ಮೊದಲಿಗೆ ಬರೋದು ಬರದ ನಾಡು, ಬಿಸಿಲ ನಾಡು ಅಂತ. ಇಂತಹ ಪ್ರದೇಶದಲ್ಲಿ ಒಂದಿಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ.
13 Views | 2025-05-14 17:31:14
More