ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ರೈತರನ್ನು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಆಸ್ಪತ್ರೆಗೆ ಶಾಸಕ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಭೇಟಿ
2025-01-15 14:29:35
Moreನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡದೇ ಯುವಕನೋರ್ವ ಸಾವನ್ನಪ್ಪಿದ್ದಾನೆ, ಎಂದು ಆರೋಪಿಸಿ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.
2025-01-16 18:59:12
Moreಬೆಳ್ಳಂ ಬೆಳಗ್ಗೆ ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿ- 48 ರ ಗುಂಡೇನಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದೆ, ಆದ್ರೆ ಕಾರು ಲಾರಿ ಕೆಳಗೆ ಇದ್ದು ನಜ್ಜುಗುಜ್ಜಾದರೂ ಅದೃಷ್ಟವಶಾತ್ ಪವಾಡ ಎಂಬಂತೆ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ
2025-01-20 17:01:00
Moreಶಿರಾ ನಗರ ದಿನದಿಂದ ದಿನಕ್ಕೆ ಹೆಚ್ಚು ಅಭಿವೃದ್ಧಿ ಆಗ್ತಾ ಇದೆ. ಆದರೆ ಈ ನಗರದ ಗುಂಡಿಗಳ ಅವಸ್ಥೆಯನ್ನು ನೋಡಿದರೆ ಇದೆನೋ ರಸ್ತೆನೋ, ಗುಂಡಿಗಳ ರಸ್ತೆನೋ ಒಂದು ಗೊತ್ತಾಗೋದಿಲ್ಲ.
2025-01-25 11:53:12
Moreಪಾವಗಡದಲ್ಲಿ ಗುಡಿಸಲಿಗೆ ಬೆಂಕಿ ಬಿದ್ದು ಎರಡು ಕುಟುಂಬಗಳು ಬೀದಿಗೆ ಬಿದ್ದ ಕುಟುಂಬಗಳ ಪ್ರಕರಣ ಮಾಸುವ ಮುನ್ನವೇ ಶಿರಾದಲ್ಲೊಂದು ಬೆಂಕಿ ಅವಘಡ ಸಂಭವಿಸಿದೆ.
2025-01-25 12:52:30
Moreತುಳಸಿ ಗಿಡವು ಒಂದು ಅದ್ಬುತವಾದ ಔಷಧೀಯ ಸಸ್ಯವಾಗಿದೆ. ಅಲ್ಲದೇ ವಾಸ್ತು ಶಾಸ್ತ್ರದಲ್ಲಿ ಈ ತುಳಸಿ ಗಿಡವು ಸಕಲ ವಾಸ್ತು ದೋಷಗಳನ್ನು ನಿವಾರಣೆ ಮಾಡುತ್ತದೆ.
2025-01-25 13:13:11
Moreಬಜೆ ಬೇರಿನ ಹೆಸರನ್ನು ನೀವು ಕೇಳಿರಬಹುದು. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಇದನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಆಯುರ್ವೇದ ಪದ್ದತಿಯಲ್ಲಿನ ಅನೇಕ ಗಿಡಮೂಲಿಕೆಗಳಲ್ಲಿ ಇದು ಒಂದು.
2025-01-29 12:33:00
Moreಕೊಬ್ಬರಿಗೆ ಇಡೀ ಏಷ್ಯಾದಲ್ಲೇ ಪ್ರಖ್ಯಾತಿ ಆಗಿರುವ ತಿಪಟೂರಿನ ಎಪಿಎಂಸಿಯಲ್ಲಿ ಖದೀಮರು ಕೈಚಳಕ ತೋರಿದ್ದು, ಅಂಗಡಿ ಬೀಗ ಮುರಿದು ಕೊಬ್ಬರಿಯನ್ನು ಕಳ್ಳತನ ಮಾಡಿದ್ದಾರೆ.
2025-01-29 14:05:50
Moreಶಿರಾ ನಗರ ಪೊಲೀಸ್ ಠಾಣೆಯ ಆವರಣದಲ್ಲಿ ನಿನ್ನೆ ಆಟೋ ಚಾಲಕರ ಸಭೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಆಟೋ ಚಾಲಕರಿಗೆ ಕಾನೂನು ನಿಯಮ ಪಾಲಿಸದಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
2025-01-30 14:24:40
Moreಇತ್ತೀಚಿನ ದಿನಗಳಲ್ಲಿ ಮೈಕ್ರೋ ಫೈನಾನ್ಸ್ ಕಾಟ ಸಾಕಷ್ಟು ಸದ್ದು ಮಾಡುತ್ತಿದೆ. ಇದೀಗ ಮೈಕ್ರೋ ಫೈನಾನ್ಸ್ ಜೊತೆಗೆ ಬಡ್ಡಿದಂಧೆ ಸಾಕಷ್ಟು ಸದ್ದು ಮಾಡ್ತಿದ್ದು, ಒಂದೊಂದೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
2025-01-30 17:01:49
Moreಕೊರಟಗೆರೆ ತಾಲೂಕಿನಲ್ಲಿ ದಿನೇ ದಿನೆ ಮೈಕ್ರೋ ಫೈನಾನ್ಸ್ಗಳ ಕಾಟ ಮಿತಿ ಮೀರಿದ್ದು, ನಿನ್ನೆ ಹನುಮಂತಪುರದಲ್ಲಿ ಮಹಿಳೆಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ್ರು.
2025-01-30 18:23:48
Moreಪಾವಗಡ ಪಟ್ಟಣದ ಪುರಸಭೆ ಕಚೇರಿಯಲ್ಲಿ ರಾಜ್ಯ ಹಣಕಾಸಿನ ಆಯೋಗ ಪುರಸಭಾ ಸದಸ್ಯರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
2025-01-31 13:49:04
Moreಮಧುಗಿರಿ ತಾಲೂಕಿನ ಪುರವರ ಹೋಬಳಿಯ ದೊಡ್ಡಹೊಸಹಳ್ಳಿ ಗ್ರಾಮದಲ್ಲಿ ಹಲವು ಸಮಸ್ಯೆಗಳು ತಾಂಡವ ಆಡ್ತಾ ಇದ್ದು ಚರಂಡಿ ನೀರು ಮನೆ ಮುಂದೆ ನಿಲ್ಲುತ್ತಿವೆ,
2025-01-31 14:48:40
Moreವೈದ್ಯರನ್ನು ದೇವರಂತೆ ಕಾಣೋ ಸಂಸ್ಕೃತಿ ನಮ್ಮದು. ಅದೇ ಕಾರಣದಿಂದಲೇ ವೈದ್ಯೋ ನಾರಾಯಣೋ ಹರಿ ಎಂಬ ಮಾತನ್ನು ಆಗಾಗ ಹೇಳ್ತಲೇ ಇರ್ತೀವಿ. ಆದರೆ ಈ ಮಾತನ್ನು ಹೇಳಿಕೊಂಡು ದೊಡ್ಡಬಳ್ಳಾಪುರದ ಈ ಕ್ಲಿನಿಕ್ಗಳಿಗೆ ಹೋದರೆ,
2025-01-31 19:30:09
Moreಶಿರಾ ತಾಲ್ಲೂಕಿನ ಮಾಗೋಡು ಕಂಬದ ರಂಗನಾಥ ಸ್ವಾಮಿ ಹೂವಿನ ರಥೋತ್ಸವ ಇಂದು ಸಾವಿರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿತು.
2025-02-10 18:55:43
Moreಮೂಲಭೂತ ಸೌಕರ್ಯಗಳ ಬೇಡಿಕೆ ಹಾಗೂ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.
2025-02-12 17:02:42
Moreಚಿಕ್ಕನಾಯಕನಹಳ್ಳಿ ತಾಲೂಕಿನ ಬರಗೂರಿನಲ್ಲಿ ರೈತ ಗಣೇಶ್ ಎಂಬುವವರಿಗೆ ಸೇರಿದ್ದ ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ರಾತ್ರೋ ರಾತ್ರಿ ಕಡಿದು ಪರಾರಿಯಾಗಿದ್ದರು. ಕಿಡಿಗೇಡಿಗಳ ಕೃತ್ಯಕ್ಕೆ ರೈತ ಗಣೇಶ್ ಎಂಬುವವರು ಕಂಗಾಲಾಗಿದ್ದರು.
2025-02-12 18:28:14
Moreಇಂಗ್ಲೆಂಡ್ ವಿರುದ್ಧದ ಅಹ್ಮದಾಬಾದ್ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿರುವ ಶುಭಮನ್ ಗಿಲ್ ಅವರು ಇದೀಗ ಏಕದಿನ ಕ್ರಿಕೆಟ್ ನಲ್ಲಿ ಅತಿವೇಗವಾಗಿ 2500 ರನ್ ಪೂರೈಸಿದ ಆಟಗಾರ ಎಂಬ ವಿಶ್ವದಾಖಲೆಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾರೆ.
2025-02-12 18:43:25
Moreತುಮಕೂರಿನಲ್ಲಿ ಅಂಗಡಿಗಳ ನಾಮಫಲಕಗಳಲ್ಲಿ ಶೇಕಡಾ 60 ರಷ್ಟು ಕನ್ನಡ ಕಡ್ಡಾಯ ಮಾಡುವಂತೆ ಆಗ್ರಹಿಸಿ ಕನ್ನಡ ಪರ ಹೋರಾಟಗಾರರು, ಬೀದಿ ಬದಿ ವ್ಯಾಪಾರಸ್ಥರು ಸೇರಿ ಹಲವು ಸಂಘಟನೆಗಳು ಫೆಬ್ರವರಿ 7 ರಂದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು.
2025-02-14 12:05:59
Moreಸ್ಯಾಂಡಲ್ವುಡ್ನಲ್ಲಿ ತಮ್ಮ ನಟನೆಯ ಮೂಲಕವೇ ಜನಮನ ಗೆದ್ದಿರೋ ನಟ ಡಾಲಿ ಧನಂಜಯ್ ಅವರ ಮದುವೆ ಫೆಬ್ರವರಿ 16 ರಂದು ಮೈಸೂರಿನಲ್ಲಿ ನಡೆಯಲಿದೆ. ಡಾಲಿ ಧನಂಜಯ್ ಅವರು ತಮ್ಮ ಬಹುಕಾಲದ ಗೆಳತಿ ಧನ್ಯತಾ ಅವರನ್ನು ವಿವಾಹವಾಗಲಿದ್ದಾರೆ.
2025-02-14 15:52:06
Moreಅಮೆರಿಕದಲ್ಲಿ ಅಕ್ರಮ ಭಾರತೀಯ ವಲಸಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಇಂದು ತುಮಕೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
2025-02-14 16:58:29
Moreತುಮಕೂರು ತಾಲೂಕಿನ ಬೆಳ್ಳಾವಿಯ ಕಾರದ ಮಠದಲ್ಲಿ ಶ್ರೀ ಶಿವ ಯೋಗಿಗಳ ಕತೃ ಗದ್ದುಗೆ ಲೋಕಾರ್ಪಣೆ ಸಮಾರಂಭಕ್ಕೆ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು.
2025-02-14 17:57:24
Moreಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ಯಲಚಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದ ಪಾಳು ಬಾವಿಯಲ್ಲಿ ಕಳೆದ ಮೂರು ದಿನದ ಹಿಂದೆ ಚಿರತೆಯೊಂದು ಬಿದ್ದಿದ್ದು. ಚಿರತೆಯನ್ನು ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
2025-02-15 13:12:41
Moreಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದು. ವಿವಾಹಪೂರ್ವ ಶಾಸ್ತ್ರಗಳು ಭಾರಿ ಸಂಭ್ರಮದಿಂದ ನಡೆಯುತ್ತಿವೆ. ನಿನ್ನೆ ಧನ್ಯತಾ ಹಾಗೂ ಧನಂಜಯ್ ಅವರ ಅರಿಶಿನ ಶಾಸ್ತ್ರ ಕೂಡ ಜೋರಾಗಿ ನಡೆದಿದೆ.
2025-02-15 13:58:16
Moreಪಾವಗಡ ತಾಲ್ಲೂಕಿನ ಕಣಿವೆನಹಳ್ಳಿ ಗ್ರಾಮದ ಹಠವಾದಿ ರೈತ ಸುರೇಶ್ ತಮ್ಮ ನಾಲ್ಕು ಎಕರೆ ಜಮೀನಿನಲ್ಲಿ ಶೇಂಗಾ ಬೆಳೆದು ಉತ್ತಮ ಫಲಿತಾಂಶವನ್ನು ಸಾಧಿಸಿದ್ದಾರೆ.
2025-02-15 14:25:19
More44 ವರ್ಷಗಳ ನಂತರ ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಜನವರಿ 13 ರಿಂದ ಫೆಬ್ರವರಿ 14ರವರೆಗೂ ಮಹಾಕುಂಭದಲ್ಲಿ ಸ್ನಾನ ಮಾಡುವವರ ಸಂಖ್ಯೆ 50 ಕೋಟಿ ದಾಟಿದೆ.
2025-02-15 14:32:37
Moreತುಮಕೂರು ಗ್ರಾಮಾಂತರ ವ್ಯಾಪ್ತಿಯ ಕಿತ್ತಗನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದ್ದು, ಈ ಶಾಲೆಯಲ್ಲಿ ನೂರಾರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಈ ಶಾಲೆಯ ಕಾಂಪೌಂಡ್ ಪಕ್ಕದಲ್ಲಿಯೇ ಕೊಟ್ಟಿಗೆ ನಿರ್ಮಿಸಲಾಗಿದ್ದು,
2025-02-15 16:24:42
Moreಮಧುಮೇಹಿಗಳು ಅನಾನಸ್ ಅಥವಾ ಪೈನಾಪಲ್ ಹಣ್ಣು ತಿನ್ನಬಹುದಾ ಅಥವಾ ಬೇಡವಾ ಎಂಬುದು ಅನೇಕ ಜನರು ಕೇಳುವ ಪ್ರಶ್ನೆ. ಅನಾನಸ್ನಲ್ಲಿ ವಿಟಮಿನ್ ಸಿ, ವಿಟಮಿನ್ ಬಿ1, ಕಬ್ಬಿಣ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ನಂತಹ ಪೋಷಕಾಂಶಗಳಿವೆ.
2025-02-15 17:22:26
Moreಬೆಂಗಳೂರಿನ ಬಾಗಲಗುಂಟೆಯಲ್ಲಿ ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ಐದು ವರ್ಷದ ಮಗಳನ್ನು ಹತ್ಯೆ ಮಾಡಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
2025-02-17 17:40:17
Moreಸ್ಮಾರ್ಟ್ ಸಿಟಿ ಖ್ಯಾತಿಗೆ ಪಾತ್ರವಾಗಿರೋ ತುಮಕೂರಿನಲ್ಲಿ ಫುಟ್ ಪಾತ್ ಒತ್ತುವರಿ ಸಮಸ್ಯೆ ಹೆಚ್ಚಾಗ್ತಿರೋ ಬಗ್ಗೆ ನಿಮ್ಮ ಪ್ರಜಾಶಕ್ತಿ ಟಿವಿ ನಿರಂತರ ವರದಿಯನ್ನ ಮಾಡುತ್ತಲೇ ಬರುತ್ತಿದೆ.
2025-02-17 18:16:30
Moreಅಮೆರಿಕದಿಂದ ಗಡೀಪಾರು ಮಾಡಲಾದ 112 ಭಾರತೀಯರು ಇರುವ ಅಮೆರಿಕ ವಾಯುಪಡೆಯ ವಿಶೇಷ ವಿಮಾನ ಸಿ17 ಗ್ಲೋಬ್ಮಾಸ್ಟರ್ III ನಿನ್ನೆ ಭಾನುವಾರ ತಡರಾತ್ರಿ ಅಮೃತಸರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದೆ.
2025-02-17 18:37:23
Moreತುಮಕೂರು ಜಿಲ್ಲೆಯ ಪಾವಗಡ ತಾಲೂಕು ಬರೆದ ನಾಡು ಮತ್ತು ನೀರಿನ ಕೊರತೆಯನ್ನು ಎದುರಿಸುತ್ತಿರುವ ಪ್ರದೇಶವಾಗಿದೆ
2025-02-17 18:44:09
Moreಇತ್ತೀಚೆಗೆ ಯುವ ಜನತೆಯಲ್ಲಿ ಹೃದಯಾಘಾತವಾಗೋ ಪ್ರಮಾಣ ಹೆಚ್ಚಾಗಿದೆ. ಅದರಲ್ಲೂ ಆರೋಗ್ಯವಂತ ಯುವಕ, ಯುವತಿಯರೇ ಹಾರ್ಟ್ ಅಟ್ಯಾಕ್ ನಿಂದ ಸಾಯುತ್ತಿದ್ದಾರೆ, ಇತ್ತೀಚಿಗಷ್ಟೇ ಚಾಮರಾಜನಗರದಲ್ಲಿ 3ನೇ ತರಗತಿ ಓದುತ್ತಿದ್ದ 8 ವರ್ಷದ ಬಾಲಕಿ ಶಾಲೆಯಲ್ಲೇ
2025-02-18 12:42:35
Moreಅಂಗನವಾಡಿ ಮಹಿಳೆಯರು ಹಾಗೂ ಬಾಣಂತಿಯರಿಗೆ ನೀಡಬೇಕಾಗಿದ್ದ ಮಕ್ಕಳ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
2025-02-18 16:54:38
Moreಹೀಗೆ ಜಮೀನಿನಲ್ಲಿ ಅಲೆದಾಡುತ್ತಿರೋ ವೃದ್ಧ ದಂಪತಿಗೆ ಅನಾರೋಗ್ಯ ಬೆನ್ನಿಗಟ್ಟಿಕೊಂಡಿದೆ… ರೋಗ ವಾಸಿಗೆ ನಿತ್ಯ ಆಸ್ಪತೆಗೆ ಅಲೆದು ಅಲೆದು ಸುಸ್ತಾಗಿದ್ದಾರೆ
2025-02-18 17:40:59
Moreಕೊಡಗಿನ ಮದುವೆ ಸೇರಿದಂತೆ ಸಭೆ ಸಮಾರಂಭಗಳಲ್ಲಿ ಮದ್ಯ ಸೇವನೆ ಮಾಡುವುದು ಸಂಪ್ರದಾಯವಾಗಿದ್ದು,ಆದರೀಗ ಇಂತಹ ಕಾರ್ಯಕ್ರಮಗಳಲ್ಲಿ ಮದ್ಯ ಸರಬರಾಜಿಗೆ ಒಂದು ದಿನದ ಸನ್ನದು ಪಡೆಯುವುದನ್ನು ಅಬಕಾರಿ ಇಲಾಖೆ ಕಡ್ಡಾಯಗೊಳಿಸಿದೆ.
2025-02-18 17:43:43
Moreತುಮಕೂರಿನ ಸಿದ್ದಗಂಗಾ ಮಠದಲ್ಲಿ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದ್ದು, ಜಾತ್ರೆಯ ಪ್ರಯುಕ್ತ ನಡೆಯಲಿರುವ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಅದ್ದೂರಿ ಚಾಲನೆ ದೊರೆತಿದೆ.
2025-02-18 17:47:16
Moreಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಹಾಗೂ ಬಿಜೆಪಿಯ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರ ಮದುವೆಗೆ ದಿನಾಂಕ ನಿಗದಿಯಾಗಿದೆ.
2025-02-18 18:54:55
Moreಇಂದು "ಅಮರಾವತಿ ಪೊಲೀಸ್ ಸ್ಟೇಷನ್" ಟೀಸರ್ ಬಿಡುಗಡೆ ಮಾಡಲಾಯಿತು. ಚಿತ್ರದ ಕಥೆಯು ಕಡಲ ತೀರದ ಕಾಲ್ಪನಿಕ ಅಮರಾವತಿ ಎಂಬ ಊರಲ್ಲಿ ನಡೆಯುವ ಮಿಸ್ಸಿಂಗ್, ಮರ್ಡರ್, ಅಚ್ಚರಿ ಎನಿಸುವ ಘಟನೆಗಳ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂ
2025-02-18 19:15:33
Moreಸಾಗುವಳಿ ಮಾಡ್ತಿರೋ ರೈತರಿಗೆ ಸಾಗುವಳಿ ಪತ್ರ ನೀಡುವಂತೆ ಆಗ್ರಹಿಸಿ ಶಿರಾದ ತಾಲೂಕು ಆಡಳಿತ ಕಚೇರಿ ಮುಂದೆ ನೂರಾರು ಮಂದಿ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು
2025-02-19 12:46:42
Moreಮಧ್ಯಾಹ್ನದ ಊಟ ಸೇವಿಸಿದ ಬಳಿಕ ಖಾಸಗಿ ವಸತಿ ಶಾಲೆಯ ಮಕ್ಕಳಲ್ಲಿ ಏಕಾಏಕಿ ಹೊಟ್ಟೆನೋವು, ವಾಂತಿ-ಭೇದಿ ಕಾಣಿಸಿಕೊಂಡಿದ್ದು, ೬೦ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನ ಆಸ್ಪತ್ರೆಗೆ ದಾಖಲಿಸಿರುವ ಘಟನೆ ತುಮಕೂರು ಜಿಲ್ಲೆ ಶಿರಾ ನಗರದಲ್ಲಿ ನಡೆದಿದೆ.
2025-02-19 15:08:05
Moreಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಭಾರತದ ಜೊತೆಗೆ ಕಿರಿಕ್ ತೆಗೆಯುತ್ತಿದ್ದು, ಭಾರತದ ಬಗ್ಗೆಯೇ ಹೊಗಳುತ್ತಾ, ಭಾರತ ಮೂಲದ ಮತದಾರರ ಬೆಂಬಲ ಪಡೆದು ಅಮೆರಿಕ ಅಧ್ಯಕ್ಷರಾಗಿದ್ದರೂ ಡೊನಾಲ್ಡ್ ಟ್ರಂಪ್ ಇದೀಗ ಮತ್ತೊಮ್ಮೆ ಟ್ರಂಪ್ ಅವರು ಭಾರತ
2025-02-20 13:42:36
Moreಪಂಚಾಯ್ತಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ಹೊರಹಾಕಲು ಮುಂದಾದ ಪಂಚಾಯ್ತಿ ಸದಸ್ಯನಿಗೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಎಂದು ಪಂಚಾಯ್ತಿ ಮುಂದೆಯೇ ಪ್ರತಿಭಟನೆಗೆ ಮುಂದಾಗಿರೋ ಘಟನೆ ಪಾವಗಡ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
2025-02-20 18:32:02
Moreಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದಲ್ಲಿರುವ ಕಾಫೀ ತೋಟದಲ್ಲಿ ಬೇಟೆಗಾರರು ಅಳವಡಿಸಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟ ಘಟನೆ ನಡೆದಿದೆ.
2025-02-21 12:26:56
Moreಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮೋಸ್ಟ್ ವಾಂಟೆಡ್ ರೌಡಿ ಶೀಟರ್ ರವಿ ಅಲಿಯಾಸ್ ಗುಂಡ ಎಂಬುವವರ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.
2025-02-22 13:12:36
Moreಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲಿನ ಕಲ್ಲು ತೂರಾಟ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ದ ಎಫ್ ಐಆರ್ ದಾಖಲಾಗಿದೆ.
2025-02-22 16:06:28
Moreಗೃಹ ಸಚಿವರ ತವರು ಕ್ಷೇತ್ರ ತುಮಕೂರು ಜಿಲ್ಲೆಯಲ್ಲಿ ದಿನೇ ದಿನೇ ಮೈಕ್ರೋ ಫೈನಾನ್ಸ್ ಗಳ ಕಾಟ ಹೆಚ್ಚಾಗ್ತಾನೆ ಇದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ಅದೆಷ್ಟೋ ಕ್ರಮ ಕೈಗೊಂಡರೂ ಕೂಡ ಮೈಕ್ರ
2025-02-23 10:22:21
Moreಇತ್ತೀಚೆಗೆ ಚಿಕ್ಕ ವಯಸ್ಸಿನವರಲ್ಲೂ ಹೃದಯಾಘಾತದಂತಹ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದೀಗ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ
2025-02-23 12:38:14
Moreಮಾರ್ಚ್ 1 ರಿಂದ ಕರ್ನಾಟಕದಲ್ಲಿ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದೆ. ಪರೀಕ್ಷೆಗಳನ್ನು ಶಾಂತಿಯುತ ಮತ್ತು ಸುವ್ಯಸ್ಥಿತವಾಗಿ ನಡೆಸಲು ಅಗತ್ಯವಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.
2025-02-23 13:00:37
Moreತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಸಾವನ್ನಪ್ಪಿದ್ದು, ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಗೌರಿಬಿದನೂರು ತಾಲೂಕಿನ ಹಾಲಗಾನಹಳ್ಳಿಯಲ್ಲಿ ನಡೆದಿದೆ.
2025-02-23 19:36:05
Moreಅಂಗನವಾಡಿ ಕಾರ್ಯಕರ್ತೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಸದ್ಯ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರುನಲ್ಲಿ ನಡೆದಿದೆ.
2025-02-24 12:16:25
Moreಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದಲ್ಲಿ ದಿನದಿಂದ ದಿನಕ್ಕೆ ಕನ್ನಡಿಗರ ಮೇಲೆ ದೌರ್ಜನ್ಯ ಹೆಚ್ಚಳವಾಗುತ್ತಿದೆ. ಇದರ ನಡುವೆ ಮಹಾರಾಷ್ಟ್ರದಲ್ಲಿ ಸರ್ಕಾರಿ ಬಸ್ಗಳ ಡ್ರೈವರ್ಗಳ ಮೇಲೆ ದೌರ್ಜನ್ಯ ನಡೆಸುವುದು ಮುಂದುವರಿದಿದ್ದು ಭಾರೀ ವಿರೋಧ ವ್ಯ
2025-02-24 17:29:11
Moreಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ ಕ್ರಾಸ್ ನಿಂದ ನಡುವಿನಹಳ್ಳಿಗೆ ಹೋಗುವ ಅರವತ್ತು ರೂಪಾಯಿ ಹೊಲದ ಹತ್ತಿರ ನಡೆದಿದೆ.
2025-02-24 18:26:49
Moreಪಾವಗಡ ಪುರಸಭೆಯ ಪೌರಕಾರ್ಮಿಕ ಮಂಜುನಾಥ್ ಕಳೆದ ವಾರ ಟ್ರ್ಯಾಕ್ಟರ್ ನಡಿ ಸಿಲುಕಿ ಸಾವನ್ನಪ್ಪಿದ್ದರು. ಈ ದುರ್ಘಟನೆ ಸಂಬಂಧ ನ್ಯಾಯಕ್ಕಾಗಿ ಇಂದು ಸಫಾಯಿ ಕರ್ಮಚಾರಿ ಕಾವಲಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
2025-02-24 19:06:24
Moreತುಮಕೂರಿನ ಕುಣಿಗಲ್ ಸರ್ಕಲ್ ಬಳಿ ಇರೋ ಔಟರ್ ರಿಂಗ್ ರೋಡ್ನಲ್ಲಿ ನಡೆದಿದ್ದ ರಾಬರಿ ಕೇಸ್ ಸಂಬಂಧ ಇಂದು ಐವರು ದರೋಡೆಕೋರರನ್ನು ಪೊಲೀಸರು ಖೆಡ್ಡಾಗೆ ಕೆಡವಿಸಿಕೊಳ್ಳುವಲ್ಲಿ ಯಶ್ವಸಿಯಾಗಿದ್ದಾರೆ.
2025-02-25 10:45:36
Moreಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57 ನೇ ಸಿಸಿಎಚ್ ಕೋರ್ಟ್ ಇಂದು ವಿಚಾರಣೆಯನ್ನು ಏಪ್ರಿಲ್ 8 ಕ್ಕೆ ಮುಂದೂಡಿದೆ.
2025-02-25 13:43:48
Moreಹಾವೇರಿ ತಾಲೂಕಿನ ಮೇವುಂಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.
2025-02-25 16:53:58
Moreಟ್ರಾಕ್ಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದಲ್ಲಿ ನಡೆದಿದೆ.
2025-02-26 11:54:12
Moreಶಿರಾ ತಾಲೂಕಿನಲ್ಲಿ ಗುಂಡಿಗಳಿಂದ ನಾನಾ ಅವಾಂತರ ಸೃಷ್ಟಿ ಮಾಡ್ತಾ ಇದೆ, ಈ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿ ಗುಂಡಿ ಮುಚ್ಚುವಂತೆ ಆಗ್ರಹಿಸಿದ್ರು ಕೂಡ ಅಧಿಕಾರಿಗಳು ಮಾತ್ರ ಕೇರ್ ಮಾಡ್ತಾ ಇರಲಿಲ್ಲ..
2025-02-26 13:35:40
Moreಶಿವರಾತ್ರಿ ಹಬ್ಬಕ್ಕೆಂದು ಮನೆಗೆ ಬಂದಿದ್ದ ಮಗಳು, ಅಳಿಯನಿಗೆ ಚಾಕು ಇರಿದ ತಂದೆ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪ ರಂಗಾಪುರದಲ್ಲಿ ಬುಧವಾರ ನಡೆದಿದೆ.
2025-02-26 13:38:21
Moreನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ಅಗಲಗುರ್ಕಿ ಬ್ರಿಡ್ಜ್ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಬುಧವಾರ ನಡೆದಿದೆ.
2025-02-26 16:00:11
Moreಕಾಫಿ ತೋಟದಲ್ಲಿ ಕೆಲಸ ಮಾಡುತ್ತಿರುವಾಗಲೇ ಹೆಜ್ಜೇನು ದಾಳಿಯಿಂದ ಯುವಕ ಸಾವನ್ನಪ್ಪಿರುವ ಘಟನೆ ಶಿವರಾತ್ರಿ ದಿನದಂದೇ ಕೊಡಗು ಜಿಲ್ಲೆಯ ಪೋದ್ದಮಾನಿ ಗ್ರಾಮದಲ್ಲಿ ನಡೆದಿದೆ.
2025-02-26 16:32:59
Moreಐತಿಹಾಸಿಕ ಪ್ರಸಿದ್ಧ ಪಾರ್ವತಿ ಸಮೇತ ಅಮರಗೊಂಡ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಗುರುವಾರ ಮಧ್ಯಾಹ್ನ ರಥೋತ್ಸವ ಅದ್ದೂರಿಯಾಗಿ ನಡೆಯಿತು.
2025-02-27 19:37:06
Moreಗ್ಯಾರೆಂಟಿ ಕೊಟ್ಟು ಕೆಟ್ವಿ ಅನ್ನುವಂತಹ ಸ್ಥಿತಿ ಸದ್ಯ ರಾಜ್ಯ ಕಾಂಗ್ರೆಸ್ ಸರ್ಕಾರದ್ದು. ಉಚಿತ ಭಾಗ್ಯಗಳು ರಾಜ್ಯ ಸರ್ಕಾರಕ್ಕೆ ಹೊರೆಯಾಗಿದ್ದು, ಈ ಗ್ಯಾರಂಟಿಗಳಿಗೆ ಹಣ ಹೊಂದಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಮೇಲೆಯೇ ಬರೆ ಹಾಕೋದಕ್ಕೆ ಮುಂ
2025-02-28 13:42:43
Moreಶಾರ್ಟ್ ಸರ್ಕ್ಯೂಟ್ ನಿಂದ SBI ಬ್ಯಾಂಕ್ ನ ಎಟಿಎಂ ಗೆ ಬೆಂಕಿ ತಗುಲಿ ಸುಮಾರು 16 ಲಕ್ಷ ರೂಪಾಯಿ ನಗದು ಸುಟ್ಟು ಭಸ್ಮವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಶುಕ್ರವಾರ ನಡೆದಿದೆ.
2025-02-28 14:58:30
Moreನಿಮ್ಮ ಪ್ರಜಾಶಕ್ತಿ ಮಾಧ್ಯಮ ಸದಾ ಜನಪರ ಕಾಳಜಿಯುಳ್ಳ ಸುದ್ದಿಗಳನ್ನೇ ಮಾಡುತ್ತಾ, ಸಮಾಜಮುಖಿಯಾಗಿಯೇ ಕೆಲಸ ಮಾಡುತ್ತಾ ಬರ್ತಿದೆ. ಬಡಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ, ವಿವಿಧ ಇಲಾಖೆಗಳಲ್ಲಿ ಆಗ್ತಿರೋ ಅನ್ಯಾಯ, ಅಕ್ರಮಗಳ ಬಗ್ಗೆ, ಕಳಪೆ ಕಾಮಗಾ
2025-02-28 15:22:50
Moreತುಮಕೂರು ಜಿಲ್ಲಾಸ್ಪತ್ರೆಯ ಬಗ್ಗೆ ಅದೇಷ್ಟು ಸುದ್ದಿ ಮಾಡೋದು ಹೇಳಿ. ಇವರ ಕರ್ಮಕಾಂಡಗಳ ಬಗ್ಗೆ ಸುದ್ದಿ ಮಾಡಿಮಾಡಿ ನಮಗೇ ಬೇಜಾರು ಬರ್ತಿದೆ ಹೊರತು, ಅಲ್ಲಿರುವ ದಪ್ಪಚರ್ಮದ ಅಧಿಕಾರಿಗಳು ಮಾತ್ರ ಸ್ವಲ್ಪವೂ ಬದಲಾಗ್ತಲೇ ಇಲ್ಲ.
2025-02-28 18:47:52
Moreಶಿರಾ ತಾಲೂಕಿನ ಹುಲಿಕುಂಟೆ ಹೋಬಳಿಯ ಚಂಗಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆ.ಕೆ ಪಾಳ್ಯ ಗ್ರಾಮದಲ್ಲಿ ಸ್ವಚ್ಛತೆ ಅನ್ನೋದು ಮರೀಚಿಕೆ ಆಗಿದೆ, ಈ ಗ್ರಾಮದ ಜನರಿಗೆ ಮೂಲಭೂತ ಸೌಕರ್ಯವನ್ನು ಒದಗಿಸುವಲ್ಲಿ ಇಲ್ಲಿನ ಗ್ರಾಮ ಪಂಚಾಯ್ತಿ ಅಧಿಕಾರಿಗಳು ವಿಫ
2025-03-01 15:49:46
Moreಮೇಷ ರಾಶಿ :ಇಂದು ಮನೆಯಿಂದ ಹೊರಗೆ ಹೋಗುವಾಗ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು
2025-03-01 18:09:28
Moreದೇಶದೆಲ್ಲೆಡೆ ಹಕ್ಕಿಜ್ವರದ ಭೀತಿ ಎದುರಾಗಿರುವಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಗೆ ಹಕ್ಕಿಜ್ವರದಿಂದ ಕಂಟಕ ಎದುರಾಗಿದೆ.
2025-03-01 18:43:08
Moreಭಾನುವಾರ ದುಬೈ ನಲ್ಲಿ ಚಾಂಪಿಯನ್ಸ್ ಟ್ರೋಫಿ 2025 ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ದ ಭಾರತ ಸೆಣೆಸಾಡಲಿದೆ. ಹೀಗಾಗಿ ಭಾರತ ನ್ಯೂಜಿಲೆಂಡ್ ಮಣಿಸಲು ಕಠಿಣ ಅಭ್ಯಾಸ ನಡೆಸುತ್ತಿದೆ.
2025-03-01 19:02:26
Moreಪ್ರೀತಿ ಮಾಯೆ ಹುಷಾರು.. ಈ ಮಾತು ಸುಳ್ಳಲ್ಲ ಅನ್ನೋದು ಮತ್ತೆ ಮತ್ತೆ ಸಾಬೀತು ಆಗ್ತಾನೆ ಇದೆ. ಪ್ರೀತಿಸಿ ಮದುವೆಯಾದ ಒಂದೂವರೆ ವರ್ಷಕ್ಕೆ ಗೃಹಿಣಿ ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ಈ ದಾರುಣ ಘಟನೆಗೆ ಸಾಕ್ಷಿಯಾಗಿದ್ದು ತುಮಕೂರು ಜಿಲ್ಲೆ ಚಿಕ್ಕನಾ
2025-03-02 13:44:36
Moreತುಮಕೂರು ಜಿಲ್ಲೆಯಲ್ಲಿ ಅಕ್ರಮ ಮರ ಸಾಗಣೆ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ಯಾ? ಹೀಗೊಂದು ಅನುಮಾನ ಮೂಡೋದಕ್ಕೆ ಶುರುವಾಗಿದೆ. ಟನ್ಗಟ್ಟಲೇ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದವರಿಗೆ ತುಮಕೂರು RTO ಆಧಿಕಾರಿಗಳು ಇದೀಗ ಶಾಕ್ ನೀಡಿದ್ದಾರೆ.
2025-03-02 18:23:35
Moreಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿವನ ಸಮುದ್ರದ ಬಳಿಯ ಶಿಂಷಾ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಪರಿಣಾಮ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಸುಟ್ಟು ಭಸ್ಮವಾಗಿದೆ.
2025-03-04 12:35:35
Moreಇಂದು ಬೆಳ್ಳಂಬೆಳಿಗ್ಗೆ ರೌಡಿಶೀಟರ್ ನನ್ನು ಕಬ್ಬಿಣದ ಸಲಾಕೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿರುವಂತಹ ಘಟನೆ ಕಲಬುರಗಿಯ ಕಾಕಡೆ ಚೌಕ್ ಸಮೀಪದ ಲಂಗರ್ ಹನುಮಾನ್ ದೇವಸ್ಥಾನದ ಬಳಿ ನಡೆದಿದೆ.
2025-03-04 14:45:01
Moreಗಡಿ ತಾಲೂಕು ಪಾವಗಡ ತಾಲೂಕಿನ ಗಡಿ ಭಾಗವಾದ ವೈ.ಎನ್ ಹೊಸಕೋಟೆಯ ತರಕಾರಿ ಸಂತೆಗೆ ತಾಲೂಕಿನ ವಿವಿಧ ಕಡೆಗಳಿಂದ ರೈತರು ತಾವು ಬೆಳೆದಂತಹ ತರಕಾರಿಗಳನ್ನು ಮಾರಾಟ ಮಾಡಲು ಬರ್ತಾರೆ.
2025-03-04 16:53:18
Moreಪೊಲೀಸ್ ಸಿಬ್ಬಂದಿಗಳಿಗೆ ಬಂದೂಕು ತರಬೇತಿ ನೀಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಹಿಳೆ ಕೈಗೆ ಗುಂಡು ತಾಗಿರುವ ಘಟನೆ ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಬ್ಬಲಗುಡ್ಡ ಗ್ರಾಮದಲ್ಲಿ ನಡೆದಿದೆ.
2025-03-04 17:36:10
Moreತುಮಕೂರು ಜಿಲ್ಲೆಯ ಪ್ರಮುಖ ಬೆಳೆಯಾದ ರಾಗಿ ಉತ್ಪಾದನೆ ಈ ಬಾರಿ ಹೆಚ್ಚಾಗಿದೆ. ಉತ್ತಮ ಮಳೆಯಾಗಿದ್ದರಿಂದ ಸಮೃದ್ಧಿಯಾದ ರಾಗಿ ಬೆಳೆ ರೈತರ ಕೈ ಸೇರಿದ್ದು, ರಾಗಿ ಮಾರಾಟ ಮಾಡಲು ರೈತರು ಉತ್ಸಾಹ ತೋರುತ್ತಿದ್ದಾರೆ.
2025-03-04 18:33:43
Moreಸರ್ಕಾರಿ ಅಧಿಕಾರಿಗಳಿಗೆ ಅದೆಷ್ಟು ಸಂಬಳ ಬಂದರೂ ಕೂಡ ಲಂಚ ತಗೊಳೋದನ್ನು ಮಾತ್ರ ಬಿಡ್ತಾ ಇಲ್ಲ. ಭ್ರಷ್ಟರ ಮೇಲೆ ಲೋಕಾಯುಕ್ತ ಅಧಿಕಾರಿಗಳು ಅದೆಷ್ಟು ಕ್ರಮ ಕೈಗೊಂಡರು ಲಂಚಬಾಕತನ ಮಾತ್ರ ನಿಲ್ತಾ ಇಲ್ಲ.
2025-03-06 12:51:44
Moreತುಮಕೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಒಂದಾದ ಸಿದ್ಧಾರ್ಥ ಪಿಯು ವಸತಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದೀಪಿಕಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
2025-03-06 17:31:16
More