Post by Tags

  • Home
  • >
  • Post by Tags

TUMAKURU: ಮುನ್ಸಿಪಾಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ.. ಸಮಾನ ವೇತನಕ್ಕೆ ಆಗ್ರಹ

ತುಮಕೂರು ಮಹಾನಗರ ಪಾಲಿಕೆ ಮತ್ತು ಮುನಿಸಿ ಪಾಲಿಟಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡ್ತಾ ಇರೋ ಕಾರ್ಮಿಕರನ್ನು ಖಾಯಂ ಮಾಡುವಂತೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ನೂರಾರು ಮಂದಿ ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು.

61 Views | 2025-02-18 18:39:32

More

PAVAGADA: ಕುಡಿಯುವ ನೀರಿನ ಸಮಸ್ಯೆಯನ್ನು ಆಲಿಸಿದ ಜಿಲ್ಲಾಧಿಕಾರಿ

ಪ್ರಜಾಶಕ್ತಿ ಟಿವಿ ಸುದ್ದಿ ಮಾಡಿ ಸುಮ್ಮನೆ ಕೂರಲ್ಲ ಅನ್ನೋದನ್ನ ಸಾಬೀತು ಪಡಿಸುತ್ತಲೇ ಬಂದಿದೆ. ಜನರ ನಾಡಿಮಿಡಿತವಾಗಿ ಪ್ರಜಾಶಕ್ತಿ ಕಾರ್ಯ‌ನಿರ್ವಹಿಸ್ತಾ ಇದ್ದು ಜನರ ಸಮಸ್ಯೆಗಳನ್ನು ಅಧಿಕಾರಿಗಳಿಗೆ ಮುಟ್ಟಿಸಿಸುವ ಕೆಲಸ ಮಾಡ್ತಾನೆ ಇದೆ.

39 Views | 2025-02-20 10:46:49

More

SIRA: ಸಾಗುವಳಿ ಪತ್ರಕ್ಕಾಗಿ ಧರಣಿ ನಡೆಸ್ತಾಯಿದ್ದ ಸ್ಥಳಕ್ಕೆ ಟಿ.ಬಿ ಜಯಚಂದ್ರ ಭೇಟಿ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶಿರಾ ತಾಲ್ಲೂಕು ಇವರು ತಾಲ್ಲೂಕು ಕಛೇರಿಯ ಆವರಣದಲ್ಲಿ ನಡೆಸುತ್ತಿರುವ ಆಹೋರಾತ್ರಿ ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

37 Views | 2025-02-20 12:31:46

More

TUMAKURU: ಬ್ಯಾಂಕ್‌ ಆಫ್‌ ಬರೋಡಾ ವತಿಯಿಂದ ಪೊಲೀಸ್‌ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್‌

ತುಮಕೂರಿನ ಎಸ್‌.ಪಿ ಕಚೇರಿಯಲ್ಲಿ ಬ್ಯಾಂಕ್‌ ಆಫ್‌ ಬರೋಡವತಿಯಿಂದ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

39 Views | 2025-02-20 16:37:19

More

TUMAKURU: ಇ- ಸ್ವತ್ತು ಸಿಗದೇ ಹಕ್ಕು ಪತ್ರ ಪಡೆದವರ ಅಲೆದಾಟ... ಮೌನ ಪ್ರತಿಭಟನೆ ನಡೆಸಿ ಆಕ್ರೋಶ

ಅಲೆಮಾರಿ, ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಎಂದು ಮನೆ ಕಟ್ಟಿಕೊಳ್ಳಲು ಜಿಲ್ಲಾಡಳಿತ ಅಲೆಮಾರಿ ಜನಾಂಗದ ಕುಂದು ಕೊರತೆ ಸಭೆಯಲ್ಲಿ ಹಕ್ಕು ಪತ್ರ ನೀಡಲಾಗಿದೆ.

36 Views | 2025-02-20 19:48:51

More

VIJAYPRAKASH BIRTHDAY: 49 ನೇ ವಸಂತಕ್ಕೆ ಕಾಲಿಟ್ಟ ಕನ್ನಡದ ಖ್ಯಾತ ಗಾಯಕ ವಿಜಯ್‌ ಪ್ರಕಾಶ್

ವಿಜಯ್ ಪ್ರಕಾಶ್‌ ಇಂದು 49 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕನ್ನಡದ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಲವು ಭಾಷೆಗಳಲ್ಲಿ ಹಲವು ಹಾಡುಗಳನ್ನು ಹಾಡಿದ್ದಾರೆ.

43 Views | 2025-02-21 11:26:25

More

TUMAKURU: ಜಯಪುರದಲ್ಲಿ ಬಲಿಗಾಗಿ ಕಾದುಕುಳಿತಿವೆ ಟ್ರಾನ್ಸ್‌ಫಾರ್ಮರ್

ತುಮಕೂರು ಜಿಲ್ಲೆಯಲ್ಲಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ವಿದ್ಯುತ್‌ ಸ್ಪರ್ಶಿಸಿ ಸಾವನ್ನಪ್ಪಿದ ಪ್ರಕರಣಗಳು ಆಗಾಗ್ಗೆ ಬೆಳಕಿಗೆ ಬರ್ತಾನೆ ಇವೆ.

386 Views | 2025-02-21 11:35:42

More

DAVANAGERE: ಮೈಕ್ರೋ ಫೈನಾನ್ಸ್‌ಗಳ ಕಾಟಕ್ಕೆ ಊರನ್ನೇ ಬಿಟ್ಟ ಏಳೆಂಟು ಕುಟುಂಬಗಳು

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಗೊಳಿಸಿದೆ.

42 Views | 2025-02-21 12:33:22

More

BIDAR: ಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದ ಐದು ಮಂದಿ ದುರ್ಮರಣ

ಪ್ರಯಾಗ್ರಾಜ್ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಒಂದೇ ಕುಟುಂಬದ ೫ ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ.

41 Views | 2025-02-21 12:57:16

More

PAVAGADA: ಪೌರ ಕಾರ್ಮಿಕನ ತಲೆಯ ಮೇಲೆ ಹರಿದ ಟ್ರಾಕ್ಟರ್..ಯುವಕ ಸಾವು

ಚಲಿಸುತ್ತಿದ್ದ ಟ್ರಾಕ್ಟರ್ನಿಂದ ಬಿದ್ದು ಪೌರ ಕಾರ್ಮಿಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ, ಪಾವಗಡ ಪಟ್ಟಣದ ಶನಿಮಹಾತ್ಮ ಸರ್ಕಲ್ ನಲ್ಲಿ ನಡೆದಿದೆ.

33 Views | 2025-02-21 13:54:58

More

PAVAGADA: ನರೆಗಾಗೂ ಅಂಟಿದ ರಾಜಕೀಯ ಬಣ್ಣ... ಅತಂತ್ರ ಸ್ಥಿತಿಯಲ್ಲಿ ಕೂಲಿಕಾರ್ಮಿಕರು

ಗಡಿ ತಾಲೂಕು ಪಾವಗಡದಲ್ಲಿ ನರೆಗಾ ಯೋಜನೆಯಡಿಯಲ್ಲಿ ಕೆರೆಯಲ್ಲಿ ಹೂಳೆತ್ತುವ ಕೆಲಸಕ್ಕೆ ಕೂಲಿ ಕಾರ್ಮಿಕರು ರಾಜಕೀಯ ವ್ಯಕ್ತಿಗಳು ಅಡ್ಡಿಪಡಿಸುತ್ತಿದ್ದಾರೆ ಎಂದು ತಾಲೂಕು ಪಂಚಾಯ್ತಿ ಮುಂದೆ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರ

35 Views | 2025-02-21 14:07:54

More

SIRA: ಕುಡುಕರ ಅಡ್ಡೆಯಾಯ್ತು ಗೋಮಾರದಹಳ್ಳಿಯ ಸರ್ಕಾರಿ ಆಸ್ಪತ್ರೆ ಆವರಣ

ಆರೋಗ್ಯವೇ ಭಾಗ್ಯ.. ಪ್ರತಿಯೊಬ್ಬರ ಆರೋಗ್ಯ ಸುಧಾರಣೆಗಾಗಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಂದೊಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸರ್ಕಾರ ತೆರೆದಿದೆ.., ಆದ್ರೆ ಸರ್ಕಾರಿ ಅಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಹೆಚ್ಚಾಗಿ ಕಾಡುತ್ತಿದೆ

35 Views | 2025-02-21 14:31:03

More

TUMAKURU: ತುಮಕೂರಿನಲ್ಲಿ ಡೆಡ್ಲಿ ಆಕ್ಸಿಡೆಂಟ್...ಬೆಚ್ಚಿ ಬಿದ್ದ ಜನರು

ತುಮಕೂರು ನಗರದಲ್ಲಿ ತಡರಾತ್ರಿ ಡೆಡ್ಲಿ ಆಕ್ಸಿಡೆಂಟ್‌ ಸಂಭವಿಸಿದ್ದು, ನಿದ್ದೆಯಲ್ಲಿದ್ದವರು ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ.

40 Views | 2025-02-22 16:09:04

More

CHAMPIONS TROPHY 2025: ಇಂದು ಇಂಡಿಯಾ V/S ಪಾಕಿಸ್ಥಾನ್ ಪಂದ್ಯಕ್ಕೆ ಕೌಂಟ್ಡೌನ್ ಶುರು

ಇಂಡಿಯಾ V/S ಪಾಕಿಸ್ಥಾನ್ ಪಂದ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ದುಬೈನಲ್ಲಿ ನಡೆಯಲಿರೋ ಈ ಹೈವೋಲ್ಟೇಜ್ ಪಂದ್ಯ ನೋಡೋಕೆ ಇಡೀ ವಿಶ್ವವೇ ಕಾದು ಕುಳಿತಿದೆ.

37 Views | 2025-02-23 13:27:12

More

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತರೆ ನಟಿ ಮೇಘಶ್ರೀ ಗೌಡ

ಕಿರುತರೆ ನಟ ನಟಿಯರು ದಾಂಪತ್ಯ ಜೀವನಕ್ಕೆ ಒಬ್ಬರಾದ ಮೇಲೆ ಒಬ್ಬರಂತೆ ಕಾಲಿಡುತ್ತಿದ್ಧಾರೆ.

59 Views | 2025-02-23 18:48:19

More

CHAMPIONS TROPHY 2025 : ಪಾಕಿಸ್ತಾನ ಆಲೌಟ್‌… ಭಾರತಕ್ಕೆ 242 ರನ್‌ಗಳ ಟಾರ್ಗೆಟ್‌

ಭಾರತ ಮತ್ತು ಪಾಕಿಸ್ತಾನ ತಂಡಗಳು 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ತಲಾ ಒಂದು ಪಂದ್ಯವನ್ನು ಆಡಿವೆ.

33 Views | 2025-02-23 19:16:50

More

TUMAKURU: ಕೆಎಎಸ್ ಪರೀಕ್ಷೆ ಅನ್ಯಾಯ ಸರಿಪಡಿಸಿ ಎಂದು ಸಿಎಂಗೆ ಪತ್ರ ಬರೆದ ಸಿದ್ದಲಿಂಗ ಸ್ವಾಮೀಜಿ

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ಬರೆದ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಸಿದ್ದಗಂಗಾ ಮಠದ ಸಿದಲಿಂಗ ಸ್ವಾಮಿಜಿ ಸಿಎಂಗೆ ಪತ್ರ ಬರೆದಿದ್ದಾರೆ.

35 Views | 2025-02-23 19:28:35

More

PAVAGADA: ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದ ವೈದ್ಯರು, ರೋಗಿಗಳ ಪರದಾಟ

ಸ್ಮಾರ್ಟ್‌ ಸಿಟಿ, ಗ್ರೇಟರ್‌ ಸಿಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರೋ ತುಮಕೂರು ಜಿಲ್ಲಾಸ್ಪತ್ರೆಯ ಕರ್ಮಕಾಂಡವನ್ನು ನಿಮ್ಮ ಪ್ರಜಾಶಕ್ತಿ ತೆರೆದಿಡುತ್ತಲೇ ಬಂದಿದೆ.

26 Views | 2025-02-24 11:05:14

More

SIRA: ರಸ್ತೆ ಮೇಲೆ ಹರಿಯುತ್ತಿರೋ UGD ನೀರು.. ಗಬ್ಬು ನಾರುತ್ತಿರೋ ಇಡೀ ಏರಿಯಾ

ಶಿರಾ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ರು ಅಭಿವೃದ್ದಿ ಮಾತ್ರ ಕುಂಠುತ್ತಲೇ ಸಾಗುತ್ತಿದೆ.. ಅದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಮಾರ್ಪಾಡಾಗಿದೆ ಶಿರಾ ನಗರ.

30 Views | 2025-02-24 11:15:05

More

SHIVRAJ KUMAR: ಗುರು ರಾಯರ ದರ್ಶನ ಪಡೆದ ಶಿವರಾಜ್‌ ಕುಮಾರ್‌ ಕುಟುಂಬ

ಕನ್ನಡದ ಸೂಪರ್‌ಸ್ಟಾರ್ ಶಿವರಾಜ್‌ಕುಮಾರ್ ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ

28 Views | 2025-02-24 11:22:57

More

BELAGAVI: ಪ್ರಯಾಗ್‌ರಾಜ್‌ನ ಮಹಾಕುಂಭಮೇಳಕ್ಕೆ ಹೋಗಿದ್ದ ಬೆಳಗಾವಿಯ ಆರು ಮಂದಿ ದುರ್ಮರಣ

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಮುಕ್ತಾಯಗೊಳ್ಳಲು ಎರಡು ದಿನಗಳಷ್ಟೇ ಬಾಕಿಯಿದೆ.

37 Views | 2025-02-24 12:27:56

More

HAVERI: ಕೆರೆಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನಿಧನ

ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ನಡೆದಿದೆ.

40 Views | 2025-02-24 13:04:14

More

RAMANAGARA: ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಮೀನಾ ತೂಗುದೀಪ ಭೇಟಿ

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಗೌಡಗೆರೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ನಟ ದರ್ಶನ್ ತಾಯಿ ಮೀನಾ ತೂಗುದೀಪ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

30 Views | 2025-02-24 13:30:33

More

TMAKURU: ಫಸಲಿಗೆ ಬಂದಿದ್ದ, ಚಿಕ್ಕ ಚಿಕ್ಕ ಅಡಿಕೆ ಗಿಡಗಳನ್ನು ನಾಶ

ಫಸಲಿಗೆ ಬಂದ ಹಾಗೂ ಚಿಕ್ಕ ಚಿಕ್ಕ ಅಡಿಕೆ ಮರಗಳನ್ನು ಕತ್ತರಿಸಿ ನೀಚ ಕೃತ್ಯ.. ಬೆಳೆಯನ್ನು ಕಳೆದುಕೊಂಡು ದಾರಿ ಕಾಣದೇ ಗೇಳಾಡುತ್ತಿರೋ ಅಕ್ಕ- ತಮ್ಮ, ಹುಟ್ಟಿದಾಗ ಅಣ್ಣ- ತಮ್ಮಂದಿರು ಬೆಳೆಯುತ್ತಾ.

22 Views | 2025-02-24 13:43:29

More

SIRA: ಬಿರುಕು ಬಿಟ್ಟ ಗೋಡೆಗಳು, ಸೋರುವ ಛಾವಣಿಯ ಕಟ್ಟಡದಲ್ಲೇ ಮಕ್ಕಳಿಗೆ ಪಾಠ

ಶಿರಾ ತಾಲ್ಲೂಕಿನ ಹೊಸೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಬಾರಳ್ಳಿ ಗ್ರಾಮದ ಶಾಲೆಯ ದುಸ್ಥಿತಿ ಹೇಳತೀರದಾಗಿದೆ. ಹೌದು ಶಾಲೆಯ ಕಟ್ಟಡಗಳು ಬಿರುಕು ಬಿಟ್ಟಿದೆ.

35 Views | 2025-02-24 15:12:43

More

KORATAGERE: ಕೊಡ್ಲಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಕೊರಟಗೆರೆ ತಾಲೂಕಿನ ಕ್ಯಾಮೇನಹಳ್ಳಿ ಪಂಚಾಯತ್ ವ್ಯಾಪ್ತಿಯ ಕೊಡ್ಲಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಪ್ರದೀಪ್, ಉಪಾಧ್ಯಕ್ಷರಾಗಿ ಸಿಎಸ್ ಲಕ್ಷ್ಮೀ ರಂಗಧಾಮಯ್ಯ ಅವಿರೋಧವಾಗಿ ಆಯ್ಕೆಯಾದರು.

34 Views | 2025-02-24 15:35:03

More

MANDYA: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಶ್ರೀರಂಗ ಪಟ್ಟಣದಲ್ಲಿ ನಡೆದಿದೆ.

35 Views | 2025-02-24 16:08:40

More

CHIKKABALLAPURA: ಬೇರೆ ಹುಡುಗಿ ಜೊತೆ ಲವ್ವಿ ಡವ್ವಿ.. ಮನನೊಂದು ನೇಣಿಗೆ ಶರಣಾದ ಅಪ್ರಾಪ್ತೆ

ಕೆಲವರು ಕ್ಷುಲ್ಲಕ ಕಾರಣಗಳಿಗೆ ಸಾವಿನ ಮನೆ ಸೇರುತ್ತಿದ್ದವರ ಸಂಖ್ಯೆ ಹೆಚ್ಚಾಗಿದೆ. ಒಂದೆಡೆ ಅನುಮಾನ ಮತ್ತೊಂದೆಡೆ ಗಂಭೀರವಲ್ಲದ ಕೇವಲ ಸಣ್ಣ ಸಣ್ಣ ವಿಚಾರಕ್ಕೆ ಪ್ರಾಣ ಕಳೆದುಕೊಳ್ಳುತ್ತಾರೆ.

26 Views | 2025-02-24 17:40:46

More

PAVAGADA: ಬೇಸಿಗೆ ಆರಂಭ ಹೂವಿನ ಬೆಲೆ ಕುಸಿತ.. ರೈತರು ಕಂಗಾಲು

ಬೇಸಿಗೆ ಕಾಲ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಬೇಸಿಗೆ ಆರಂಭಕ್ಕೂ ಮುನ್ನವೇ ಪಾವಗಡದಲ್ಲಿ ರಣಬಿಸಿಲು ಆರಂಭವಾಗಿದೆ. ಇದ್ರಿಂದ ಪ್ರಾಣಿ, ಪಕ್ಷಿಗಳು ಮಾತ್ರವಲ್ಲದೇ ರೈತರು ಕಂಗಾಲಾಗಿದ್ದಾರೆ.

33 Views | 2025-02-25 12:27:50

More

KUNIGAL: ನವಜಾತ ಶಿಶು ಮಾರಾಟ...ಐವರ ಬಂಧನ

ಮಹಿಳಾ ಮತ್ತು ಮಕ್ಕಳ ಇಲಾಖೆವತಿಯಿಂದ ಮಗು ದತ್ತು ಸ್ವೀಕರಾದ ಬಗ್ಗೆ, ಮಕ್ಕಳ ಮಾರಾಟದ ಬಗ್ಗೆ ಅದೆಷ್ಟೋ ಜಾಗೃತಿ ಮೂಡಿಸುವ ಕೆಲಸ ಮಾಡಿದ್ರು, ತೆರೆಮರೆಯಲ್ಲಿ ನವಜಾತ ಶಿಶುಗಳನ್ನು ಮಾರಾಟ ಮಾಡುವ ಪ್ರಕರಣಗಳು ನಡೆಯುತ್ತಲೇ ಇದೆ.

40 Views | 2025-02-25 13:47:32

More

SIRA: ಬೆಸ್ಕಾಂ ಕಚೇರಿ ವಿರುದ್ಧ ಕೆರಳಿ ಕೆಂಡದಂತಾದ ಅನ್ನದಾತರು

ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಮಂಗನಹಳ್ಳಿ ಗ್ರಾಮಮಕ್ಕೆ ಸರಿಯಾಗಿ ವಿದ್ಯುತ್‌ ಪೂರೈಕೆ ಮಾಡದೇ ಬೆಸ್ಕಾಂ ನಿರ್ಲಕ್ಷ್ಯ ತೋರುತ್ತಿದೆ ಎಂದು ಬೆಸ್ಕಾಂ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ರು.

30 Views | 2025-02-25 15:40:38

More

DODDABALLAPURA: ಬೆಳಗಾವಿಯಲ್ಲಿ ಕಂಡಕ್ಟರ್‌ ಮೇಲೆ ಹಲ್ಲೆ...ಕರವೇ ಹೋರಾಟಗಾರರ ವಿನೂತನ ಪ್ರತಿಭಟನೆ

ಕುಂದಾನಗರಿ ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಕಂಡಕ್ಟರ್‌ ಮೇಲೆ MES ಪುಂಡನೊಬ್ಬ ಹಲ್ಲೆ ನಡೆಸಿದ್ದು, ಕನ್ನಡ ಪರ ಸಂಘಟನೆಗಳನ್ನು ಕೆರಳಿಸುವಂತೆ ಮಾಡಿದೆ

34 Views | 2025-02-25 16:45:31

More

SIRA: ಸುದ್ದಿ ಮಾಡಿ ಸುಮ್ಮನೆ ಕೂರಲ್ಲ ನಿಮ್ಮ ಪ್ರಜಾಶಕ್ತಿ...ಒಂದೇ ವರದಿಗೆ ಓಡೋಡಿ ಬಂದ ಅಧಿಕಾರಿಗಳು

ಪ್ರಜಾಶಕ್ತಿ ಟಿವಿ ಸುದ್ದಿ ಮಾಡಿ ಸುಮ್ಮನೆ ಕೂರಲ್ಲ ಅಂತಾ ಮತ್ತೆ ಮತ್ತೆ ಸಾಬೀತು ಮಾಡ್ತಾನೆ ಇದೆ..

37 Views | 2025-02-25 16:51:46

More

CHIKKANAYAKANAHALLI: ಆಕ್ಮಸಿಕ ಬೆಂಕಿ.. ಧಗಧಗನೆ ಹೊತ್ತಿ ಉರಿದ ಕೊಬ್ಬರಿ ಮಟ್ಟೆ

ಬೇಸಿಗೆ ಆರಂಭವಾಗ್ತಿದ್ದು, ಎಲ್ಲೆಡೆ ಬೆಂಕಿ ಅವಘಡಗಳು ಜರುಗುತ್ತಲೇ ಇವೆ.. ಚಿಕ್ಕ ಕಿಡಿ ಹೊತ್ತಿದ್ರು ಸಾಕು ಬೆಂಕಿ ವ್ಯಾಪಿಸಿ ಸಾಕಷ್ಟು ಪ್ರಮಾಣದ ಅರಣ್ಯ ಸಂಪತ್ತು, ಬೆಳೆಗಳು ನಾಶವಾಗ್ತಿವೆ..

36 Views | 2025-02-25 17:43:04

More

SIRA: ಭೂ ಸ್ವಾಧೀನ ಪ್ರಕ್ರಿಯೆಯ ಪರಿಹಾರ ನಿಗಧಿಯಲ್ಲಿ ತಾರತಮ್ಯ

ತುಮಕೂರು ನಗರದ ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶವಾಗಿ ಹೊರಹೊಮ್ಮಿದ್ದು, 5ನೇ ಹಂತದ ಅಭಿವೃದ್ಧಿಗೆ KIADB ಮುಂದಾಗಿದ್ದು ರೈತರ ಜಮೀನನ್ನು ಭೂ ಸ್ವಾಧೀನ ಪಡೆಸಿಕೊಂಡಿದೆ..

35 Views | 2025-02-25 17:56:20

More

MADHUGIRI: ಕುರಿ ರೊಪ್ಪದ ಮೇಲೆ ನಾಯಿಗಳ ಹಿಂಡು ಅಟ್ಯಾಕ್‌...40 ಕುರಿಗಳ ದಾರುಣ ಸಾವು

ಕುರಿ ರೊಪ್ಪಕ್ಕೆ ಏಕಾಏಕಿ ಬೀದಿಬಾಯಿಗಳ ಗುಂಪು ನುಗ್ಗಿದ್ದು, ನಾಯಿ ದಾಳಿಗೆ 40 ಕುರಿಗಳು ಗಾಯಗೊಂಡು ಸಾವನ್ನಪ್ಪಿವೆ.. ಈ ಘಟನೆ ಮಧುಗಿರಿ ದೊಡ್ಡಮಾಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೂದೇನಹಳ್ಳಿಯಲ್ಲಿ ಈ ದಾರುಣ ಘಟನೆ ಜರುಗಿದೆ.

25 Views | 2025-02-27 20:33:28

More

TUMAKURU : ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ ಪ್ರಾರಂಭ

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿವೆ. ಜಿಲ್ಲೆಯಲ್ಲಿ ಒಟ್ಟು 35 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 25,768 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

20 Views | 2025-03-01 12:30:20

More

KORATAGERE: ಮನೆ ಮನೆ ಗಂಗೆ ಇದ್ರು ನೋ ಯೂಸ್‌...ಕುಡಿಯುವ ನೀರಿಗಾಗಿ ಜನರ ಪರದಾಟ

ಬೇಸಿಗೆ ಆರಂಭವಾಗಿದ್ದು, ಈಗಾಗಲೇ ಹಲವೆಡೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಳೆದ ವರ್ಷ ಸಮೃದ್ಧಿ ಮಳೆಯಾಗಿದ್ದು, ಕೆರೆ- ಕಟ್ಟೆಗಳು ತುಂಬಿ ಹರಿದಿದ್ದವರು, ಆದ್ರೆ ರಣಬಿಸಿಲಿನಿಂದಾಗಿ ಕೆರೆ ಕಟ್ಟೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ.

40 Views | 2025-03-01 12:51:29

More

GUBBI: ತಿನ್ನುವ ಅನ್ನವನ್ನು ಬಿಡದೇ ಕನ್ನ ಹಾಕಿದ ಖದೀಮರು

ಮನೆ ಮುಂದೆ ಇಟ್ಟಿದ್ದ ರಾಗಿ ಮೂಟೆಗಳನ್ನು ಇಬ್ಬರು ಖದೀಮರು ಕಳ್ಳತನ ಮಾಡಿ ಪರಾರಿಯಾಗಿದ್ರು. ಈ ಘಟನೆ ಗುಬ್ಬಿ ಪಟ್ಟಣದ ಹೊರವಲಯದ ಹೇರೂರು ಗ್ರಾಮದಲ್ಲಿ ನಡೆದಿದೆ.

24 Views | 2025-03-03 14:58:32

More

TUMAKURU: ಸರ್ಕಾರದ ವಿರುದ್ಧ ಸಿಡಿದೆದ್ದ ವಾಟರ್‌ ಮ್ಯಾನ್‌ಗಳು

ತುಮಕೂರು ಮಹಾನಗರ ಪಾಲಿಕೆಯಲ್ಲಿ ನೀರು ಸರಬರಾಜು ಮಾಡ್ತಿರೋ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಾಲಿಕೆ ಆವರಣದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.

25 Views | 2025-03-03 17:00:42

More

SIRA: ಶಿರಾದಲ್ಲಿ ಗುಂಡಿ ಗಂಡಾಂತರಕ್ಕೆ ಮತ್ತೊಂದು ಜೀವ ಬಲಿ

ಶಿರಾ ತಾಲೂಕಿನ ಶಿರಾ- ಅಮರಪುರ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಗುಂಡಿ ಗಂಡಾಂತರಕ್ಕೆ ಇಬ್ಬರು ಅಮಾಯಕ ಜೀವಗಳು ಈಗಾಗಲೇ ಬಲಿಯಾಗಿವೆ. ಫೆಬ್ರವರಿ 26ರಂದು ಗುಂಡಿಯನ್ನು ತಪ್ಪಿಸಲು ಹೋಗಿ ಬೈಕ್‌ ಸವಾರ ಸಾವನ್ನಪ್ಪಿದ್ದಾನೆ.

34 Views | 2025-03-03 17:08:12

More

SIRA: ರಾಗಿ ಕೇಂದ್ರದಲ್ಲಿ ಅಧಿಕಾರಿಗಳಿಂದ ರೈತರಿಗೆ ಭಾರೀ ಅನ್ಯಾಯ

ರೈತರಿಂದ ನೇರವಾಗಿ ರಾಗಿ ಖರೀದಿಸಲು ತುಮಕೂರು ಜಿಲ್ಲೆ ಸೇರಿ ತಾಲೂಕು ಮಟ್ಟದಲ್ಲಿ ಸರ್ಕಾರದ ವತಿಯಿಂದ ರಾಗಿ ಕೇಂದ್ರಗಳನ್ನು ತೆರೆಯಲಾಗಿದೆ.

21 Views | 2025-03-05 19:19:47

More

SIRA: ಗುಂಡಿ ಬಿದ್ದ ರಸ್ತೆಗೆ ನಗರಸಭೆಯಿಂದ ತೇಪೆ ಕಾರ್ಯ

ಶಿರಾ ನಗರದ ಹಲವು ರಸ್ತೆಗಳು ಗುಂಡಿಗಳು ಬಿದ್ದಿದ್ದು, ಸವಾರರು ಮಾತ್ರ ಹೈರಾಣಾಗಿದ್ರು. ಶಿರಾ ನಗರದ APMC ರಸ್ತೆ, ಪ್ರವಾಸಿ ಮಂದಿರ ಸರ್ಕಲ್ ಸೇರಿದಂತೆ ನಗರದ ಹಲವೆಡೆ ರಸ್ತೆಗಳು ಗುಂಡಿ ಬಿದ್ದಿದ್ವು.

41 Views | 2025-03-06 16:12:28

More

MADHUGIRI: ಗೃಹ ಸಚಿವರ ಕ್ಷೇತ್ರದಲ್ಲಿಯೇ ಮಕ್ಕಳ ಜೀವಕ್ಕಿಲ್ಲ ರಕ್ಷಣೆ

ಮಧುಗಿರಿ ತಾಲೂಕು ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವರ ಹೋಬಳಿಯ ಗೋಂಧಿಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಹಳೆ ತಿಮ್ಮನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಆಗಿ ಒಂದು ವರ್ಷ ಆದ್ರು ಕೂಡ ಉದ್ಘಾಟನೆ ಆಗಿಲ್ಲ.

22 Views | 2025-03-06 16:23:13

More

TUMAKURU: ಕೋರ್ಟ್‌ ಆವರಣದಲ್ಲೇ ವಿಷ ಸೇವಿಸಿದ ಕಕ್ಷಿದಾರ ರೈತ ಹೈಡ್ರಾಮಾ..?!

ತುಮಕೂರಿನ ಕೋರ್ಟ್‌ ಆವರಣದಲ್ಲಿಯೇ ಮನನೊಂದು ಕಕ್ಷಿದಾರ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಹೈಡ್ರಾಮಾವನ್ನೇ ಸೃಷ್ಟಿಸಿದ್ದಾನೆ.

23 Views | 2025-03-07 11:01:10

More

PAVAGADA: ಗಡಿ ತಾಲೂಕಿನ ಜನರೆಂದ್ರೆ ಯಾಕಿಷ್ಟು ನಿರ್ಲಕ್ಷ್ಯ

ಗಡಿ ತಾಲೂಕಾದ ಪಾವಗಡ ಪಟ್ಟಣದ ಆದರ್ಶ ನಗರದ ಉಪ್ಪಾರ ಬೀದಿಯಲ್ಲಿ ಪುರಸಭೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದ್ದು, ಜನರು ಪರದಾಡುವಂತಾಗಿದೆ.

31 Views | 2025-03-07 11:56:11

More

SIRA: ಗಬ್ಬೆದ್ದು ನಾರುತ್ತಿದ್ದರೂ ತಿರುಗಿ ನೋಡದ ಶಿರಾ ನಗರಸಭೆ ಅಧಿಕಾರಿಗಳು

ಶಿರಾ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ರು ಅಭಿವೃದಿ ಮಾತ್ರ ಕುಂಠುತ್ತಲೇ ಸಾಗುತ್ತಿದೆ. ಇದಕ್ಕೆ ಸ್ಪಷ್ಟ ಉದಾರಣೆಯಂತಿದೆ ಶಿರಾ ನಗರದ 30ನೇ ವಾರ್ಡ್‌ನ ದುಸ್ಥಿತಿ.

30 Views | 2025-03-07 12:03:01

More

GUBBI: ಗುಬ್ಬಿಯಪ್ಪನ ಪಾದುಕೆ ಪವಾಡದ ಬಗ್ಗೆ ನಿಮಗೆಷ್ಟು ಗೊತ್ತು?

ಗುಬ್ಬಿಯಪ್ಪ ಅಂತಲೇ ಪ್ರಸಿದ್ಧಿ ಪಡೆದಿರೋ ಗುಬ್ಬಿಯ ಶ್ರೀ ಗೋಸಲ ಚನ್ನಬಸವೇಶ್ವರರ ಪವಾಡಗಳ ಬಗ್ಗೆ ಕಳೆದ ಪ್ರಯಾಗ್‌ರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ ನಾಗಾಸಾಧು ಒಬ್ಬರು ಆಡಿದ್ದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು.

57 Views | 2025-03-07 13:18:56

More

MADHUGIRI: ಬಿಸಿಲಿನ ಬೇಗೆಗೆ ಬಾಡಿದ ಹೂವಿನ ಬೆಲೆ... ಕನಕಾಂಬರ ಬೆಳೆದ ರೈತರು ಕಂಗಾಲು

ಚಳಿಗಾಲ ಮುಗಿದು ಬೇಸಿಗೆಗಾಲ ಆರಂಭವಾಗುತ್ತಿದ್ದಂತೆ ತುಮಕೂರು ಜಿಲ್ಲೆಯಲ್ಲಿ ಬಿಸಿಲಿನ ಬೇಗೆ ಹೆಚ್ಚಾಗ್ತಿದೆ.

30 Views | 2025-03-07 13:52:00

More

GUBBI: ಈಜಲು ಹೋದ ಯುವಕ ನೀರು ಪಾಲು

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಎನ್‌. ಮತ್ತಿಘಟ್ಟ ಗ್ರಾಮದ ಕೆರೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.

22 Views | 2025-03-07 18:28:33

More

KORATAGERE: ಶುದ್ಧ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಅಲೆದಾಟ

ಬೇಸಿಗೆ ಆರಂಭವಾಗಿದ್ದು, ಹಲವೆಡೆ ನೀರಿಗಾಗಿ ಹಾಹಾಕಾರ ಒಂದ್ಕಡೆ ಆದ್ರೆ, ಮತ್ತೊಂದ್ಕಡೆ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದು ಕುಡಿಯಲೂ ಕೂಡ ಒಂದು ಹನಿ ಶುದ್ಧ ಜಲ ಸಿಗ್ತಾ ಇಲ್ಲ.. ಹನಿ ನೀರಿಗಾಗಿ ಜನರಂಥೂ ಪರದಾಡುತ್ತಿದ್ದಾರೆ.

34 Views | 2025-03-07 18:36:50

More

CHIKKABALLAPURA: ಕೃಷಿ ಹೊಂಡದಲ್ಲಿ ವಿದ್ಯುತ್ ಶಾಕ್ ತಗುಲಿ ಮೂವರು ಸಾವು

ಕೃಷಿ ಹೊಂಡದಲ್ಲಿ ಪಂಪ್ ಸೆಟ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಒಂದೇ ಗ್ರಾಮದ ಮೂವರು ಯುವಕರು ಸಾವನ್ನಪ್ಪಿರುವ ಧಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಂತಕದಿರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

29 Views | 2025-03-08 11:34:44

More

SIRA: ಶಿರಾಗೆ ಭೇಟಿ ನೀಡಿದ ನಾಗಾಸಾಧು ಧನಂಜಯ ಗುರೂಜಿ

ಇತ್ತೀಚೆಗಷ್ಟೇ ಪ್ರಯಾಗ್ರಾಜ್ನಲ್ಲಿ ಮುಕ್ತಾಯಗೊಂಡ ಐತಿಹಾಸಿಕ ಕುಂಭಮೇಳದಲ್ಲಿ ನಾಗಾಸಾಧುವೊಬ್ಬರು ತುಮಕೂರಿನ ಕೆಲವು ಪುಣ್ಯಕ್ಷೇತ್ರಗಳ ಬಗ್ಗೆ ಮಾತನಾಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿತ್ತು.

48 Views | 2025-03-08 11:47:18

More

CHIKKABALLAPURA: ಕೆರೆ ಅಂಗಳದಲ್ಲಿ ಗೋವುಳ ತಲೆ ಬುರುಡೆ ಪ್ರತ್ಯಕ್ಷ..?

ಮ್ಮ ನಾಡಲ್ಲಿ ಗೋಮಾತೆಗೆ ಪೂಜ್ಯ ಸ್ಥಾನವಿದೆ. ಹಿಂದೂಗಳು ಗೋ ಮಾತೆಯನ್ನು ಪೂಜಿಸುತ್ತಾರೆ.

25 Views | 2025-03-10 16:47:14

More

CHIKKABALLAPURA; ತರಗತಿ ನಡೆಯುತ್ತಿದ್ದಾಗಲೇ ಶಾಲೆಯ ಮೇಲ್ಛಾವಣಿ ಕುಸಿತ

ಯಾವುದೇ ಸರ್ಕಾರ ಬರಲಿ..ಸರ್ಕಾರಿ ಶಾಲೆಯನ್ನ ಉಳಿಸಿ, ಸರ್ಕಾರಿ ಶಾಲೆಯನ್ನ ಬೆಳೆಸಿ ಅನ್ನೋ ಮಾತುಗಳನ್ನ ಮಾತ್ರ ಹೇಳೂತ್ತಲೇ ಇರುತ್ತಾರೆ.

28 Views | 2025-03-12 14:29:13

More

KORATAGERE: ಒಳಮೀಸಲಾತಿ ಜಾರಿಗೆ ಮಾದಿಗ ಸಮುದಾಯ ಆಗ್ರಹ

ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಜಾರಿ ಮಾಡುವಂತೆ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ ಆಗ್ರಹಿಸಿದ್ದಾರೆ.

35 Views | 2025-03-12 16:44:51

More

KORATAGERE: : ಕೊರಟಗೆರೆ ಜೆಡಿಎಸ್ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳ ನೇಮಕ

ಕೊರಟಗೆರೆ ಪಟ್ಟಣದ ಲಕ್ಷ್ಮೀ ನರಸಿಂಹಸ್ವಾಮಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಏರ್ಪಡಿಸಲಾಗಿತ್ತು.

50 Views | 2025-03-12 18:40:28

More

KORATAGERE: ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಅಪಘಾತ

ದ್ವಿಚಕ್ರ ವಾಹನ ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ಎಲೆರಾಂಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹನುಮಂತನಪಾಳ್ಯ ಕ್ರಾಸ್‌ ಬಳಿ ನಡೆದಿದೆ.

28 Views | 2025-03-19 11:55:19

More

SIRA : ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸ್ವಚ್ಛತೆಯೇ ಮರೀಚಿಕೆ

ನಮ್ಮ ದೇಶವನ್ನ ಸ್ವಚ್ಚ ಮತ್ತು ಸುಂದರವಾಗಿಸಬೇಕು ಅನ್ನೋ ಉದ್ದೇಶದಿಂದ ಕೇಂದ್ರ ಸರ್ಕಾರ ಸ್ವಚ್ಚ ಭಾರತ್‌ ಮಿಷನ್‌ ಯೋಜನೆಯಡಿ ಕೋಟಿ ಕೋಟಿ ಹಣವನ್ನು ವ್ಯಯಿಸುತ್ತಿದೆ.

27 Views | 2025-03-19 17:37:27

More