Post by Tags

  • Home
  • >
  • Post by Tags

TUMAKUR : ವಿ* ಕುಡಿದು ಆಸ್ಪತ್ರೆ ಪಾಲಾಗಿದ್ದ ರೈತನ ಆರೋಗ್ಯ ವಿಚಾರಿಸಿದ ಶಾಸಕ ಜಯಚಂದ್ರ

ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ರೈತರನ್ನು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಆಸ್ಪತ್ರೆಗೆ ಶಾಸಕ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಭೇಟಿ

149 Views | 2025-01-15 14:29:35

More

ತುಮಕೂರು: ಶ್ರೀ ಗಂಗಾಧರೇಶ್ವರ ಸ್ವಾಮಿಯ 3ನೇ ವರ್ಷದ ಅದ್ಧೂರಿ ರಥೋತ್ಸವ

ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿ ಶಿರಾದಡು ಬೆಟ್ಟದ ಚನ್ನೇನಹಳ್ಳಿ ಗ್ರಾಮದ ಉದ್ಭವಮೂರ್ತಿ ಶ್ರೀ ಗಂಗಾಧರೇಶ್ವರ ಸ್ವಾಮಿಯ 3ನೇ ವರ್ಷದ ರಥೋತ್ಸವ ಅದ್ಧೂರಿಯಾಗಿ ಜರುಗಿತು.

29 Views | 2025-01-15 15:54:48

More

ಶಿರಾ: ಶಿರಾ ನಗರದ ಕಾಂಗ್ರೆಸ್‌ ಅಧ್ಯಕ್ಷರಾಗಿ ಅಂಜನ್‌ ಕುಮಾರ್‌ ಆಯ್ಕೆ

ಶಿರಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪಕ್ಷದ ನಗರ ಅಧ್ಯಕ್ಷರಾಗಿ ಅಂಜನ್ ಕುಮಾರ್ ಅಯ್ಕೆಯಾಗಿದ್ದಾರೆ. ನಗರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

101 Views | 2025-02-08 14:05:10

More

ಶಿರಾ: ಶಿರಾದ ಅಂಬಾ ಭವಾನಿ ಅಮ್ಮನವರ ದೇಗುಲದಲ್ಲಿ ಯದುವೀರ್ ವಿಶೇಷ ಪೂಜೆ

ಶಿರಾದ ಶ್ರೀ ಅಂಬಾ ಭವಾನಿ ಅಮ್ಮನವರ ದೇವಾಲಯಕ್ಕೆ ಸಂಸದ, ಮೈಸೂರಿನ ಮಹಾರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

110 Views | 2025-02-10 18:35:42

More

SIRA: ಸಾಗುವಳಿ ಪತ್ರಕ್ಕಾಗಿ ಧರಣಿ ನಡೆಸ್ತಾಯಿದ್ದ ಸ್ಥಳಕ್ಕೆ ಟಿ.ಬಿ ಜಯಚಂದ್ರ ಭೇಟಿ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶಿರಾ ತಾಲ್ಲೂಕು ಇವರು ತಾಲ್ಲೂಕು ಕಛೇರಿಯ ಆವರಣದಲ್ಲಿ ನಡೆಸುತ್ತಿರುವ ಆಹೋರಾತ್ರಿ ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

37 Views | 2025-02-20 12:31:46

More

SIRA: ಗ್ರಾಮ ಆಡಳಿತ ಅಧಿಕಾರಿಗಳಿಂದ ಮನವಿ ಸ್ವೀಕರಿಸಿದ ಶಾಸಕ ಜಯಚಂದ್ರ

ಸತತ 11 ದಿನಗಳಿಂದಲೂ ರಾಜ್ಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಮುಂದುವರೆದಿದೆ.

37 Views | 2025-02-20 16:28:21

More

ಶಿರಾ : ಕಾರ್ಮಿಕರ ಭವನ ನಿರ್ಮಾಣಕ್ಕೆ ಅನುದಾನ ಕೊಟ್ಟ ಶಾಸಕ ಜಯಚಂದ್ರ

ಶಿರಾ ನಗರದ ಕೋಟೆ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಸಕ ಟಿ,ಬಿ ಜಯಚಂದ್ರ ಕಾರ್ಮಿಕರ ಕಿಟ್‌ ವಿತರಿಸಿದರು.

34 Views | 2025-03-09 16:41:25

More

ಶಿರಾ : ಶಿರಾ ಜನರಿಗೆ ಗುಡ್ ನ್ಯೂಸ್‌ | ನಗರಕ್ಕೆ ಬರಲಿವೆ ಹೈವೇಗಳು

ಶಿರಾ ತಾಲೂಕಿಗೆ ಮತ್ತೆರಡು ಹೈವೇಗಳು ಬರುವುದಾಗಿ ಶಾಸಕ ಟಿ.ಬಿ. ಜಯಚಂದ್ರ ಘೋಷಣೆ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಶಿರಾ ತಾಲ್ಲೂಕಿನಲ್ಲಿ ₹750 ಕೋಟಿ ವೆಚ್ಚದಲ್ಲಿ 2 ಪ್ರತ್ಯೇಕ ಕಾಮಗಾರಿ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್

31 Views | 2025-03-17 17:31:38

More

SIRA: ಶಿರಾದಲ್ಲಿ ನಿರ್ಮಾಣ ಆಗ್ತಿರೋ ರಸ್ತೆಗಳಿಗೆ ಹಿಡಿದಿದ್ಯಾ ಗ್ರಹಣ?

ಉತ್ತರ ಕರ್ನಾಟಕದ ಪ್ರಯಾಣಿಕರು ಶಿರಾದ ಮೂಲಕವೇ ಪ್ರಯಾಣ ಮಾಡಬೇಕಿದೆ.

40 Views | 2025-03-23 18:54:34

More

ಶಿರಾ : ಶಿರಾ ನಗರದಲ್ಲಿ ಜಯಚಂದ್ರ ಅವರಿಂದ ಮುಸ್ಲಿಂ ಭಾಂದವರಿಗೆ ಇಫ್ತಿಯಾರ್ ಕೂಟ

ಪವಿತ್ರ ರಂಜಾನ್‌ ಮಾಸ ಬಂತೆಂದೆರೆ ಸಾಕು ಮುಸ್ಲಿಂ ಭಾಂದವರಿಗೆ ಸಂಭ್ರಮವೋ ಸಂಭ್ರಮ,  ಸಂಭ್ರಮ ಸಡಗರದ ಜೊತೆಗೆ ಮುಸ್ಲಿಂ ಭಾಂದವರು ಅತ್ಯಂತ ಭಕ್ತಿ ಭಾವದಿಂದ ಉಪವಾಸ ಆಚರಿಸುತ್ತಾ ಇದ್ದು. ಇದರ ಪ್ರಯು

33 Views | 2025-03-24 11:43:25

More

ಶಿರಾ : ರತ್ನದಂತೆ ಹೊಳೆಯುತ್ತಿದೆ ರತ್ನಸಂದ್ರ ಗ್ರಾ.ಪಂ ನೂತನ ಕಚೇರಿ

ಗ್ರಾಮ ಪಂಚಾಯ್ತಿಗಳನ್ನು ಪ್ರಜಾಪ್ರಭುತ್ವದ ಬುನಾದಿ ಅಂತಲೇ ಕರೆಯಲಾಗುತ್ತೆ. ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯ್ತಿಗಳಿಗೆ ತನ್ನದೇ ಆದಂತಹ ಅಧಿಕಾರವಿದೆ.

17 Views | 2025-04-12 18:22:35

More