Post by Tags

  • Home
  • >
  • Post by Tags

ತೂಕ ಇಳಿಕೆ ಮಾಡಲು ಕಷ್ಟಪಡ್ತಿದ್ದೀರಾ? ಜಸ್ಟ್‌ ಇದರ ನೀರು ಕುಡಿಯಿರಿ ಸಾಕು

Mint Water Benefits: ಪುದೀನಾವನ್ನು ಸೇವಿಸುವುದರಿಂದ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಇದು ಜೀರ್ಣಕ್ರಿಯೆ ಉತ್ತಮಗೊಳಿಸಲು, ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಚರ್ಮದ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ

36 Views | 2025-01-15 12:47:18

More

Interesting : ಸತ್ತ ನಂತರ ಅಘೋರಿಗಳು ಹಾಗೂ ನಾಗಾಸಾಧುಗಳನ್ನು ಸುಡುವುದಿಲ್ಲ ಯಾಕೆ...?

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಈಗಾಗಲೇ ನಡೆಯುತ್ತಿದೆ. ವಿಶ್ವದ ನಾನಾ  ಭಾಗಗಳಿಂದ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ.

60 Views | 2025-01-27 16:05:14

More

ತುಮಕೂರು: ಇದು ಪ್ರಜಾಶಕ್ತಿ ಟಿವಿಯ ಬಿಗ್ ಇಂಪ್ಯಾಕ್ಟ್ ! ನಗರದಲ್ಲಿ ಐದು ಕಡೆ ಮಾಂಸ ಮಾರುಕಟ್ಟೆ ನಿರ್ಮಾಣ

ನಿಮ್ಮ ಪ್ರಜಾಶಕ್ತಿ ಟಿವಿ ನಿರಂತರವಾಗಿ ಸಾಮಾಜಿಕ ಕಳಕಳಿಯುಳ್ಳ ವರದಿಗಳನ್ನೇ ಬಿತ್ತರಿಸುತ್ತಾ ಬರುತ್ತಿದೆ. ಅದರಲ್ಲಿಯೂ ತುಮಕೂರು ನಗರವಾಸಿಗಳ ಸಮಸ್ಯೆಗಳನ್ನ ಎಳೆಎಳೆಯಾಗಿ ಬಿಚ್ಚಿಟ್ಟು ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನವನ್ನು ಮಾಡುತ್ತಿದೆ.

58 Views | 2025-01-27 16:45:57

More

ಶಿರಾ : ಯಮದಾರಿಯಾದ ರಸ್ತೆ... ಸವಾರರು ಸುಸ್ತೋ ಸುಸ್ತೋ..!

ಕಾಲಿಟ್ಟರೇ ಸಾಕು ಬರೀ ಗುಂಡಿಗಳು ತುಂಬು ಗರ್ಭಿಣಿ ಏನಾದರೂ ಈ ರಸ್ತೆಯಲ್ಲಿ ಹೋದರೆ ಉಚಿತವಾಗಿಯೇ ಹೆರಿಗೆ ಆಗೋದಂತೂ ಫಿಕ್ಸ್. ಪ್ರತಿನಿತ್ಯ ಈ ರಸ್ತೆಯಲ್ಲಿ ಗುಂಡಿಯಲ್ಲಿ ಬಿದ್ದು ಹೋಗುವಂತ ಸ್ಥಿತಿ ನಿರ್ಮಾಣವಾಗಿದೆ. 

440 Views | 2025-01-27 17:53:38

More

ಪಾವಗಡ : ಸೋಲಾರ್ ಪಾರ್ಕ್ ನಲ್ಲಿ ಬ್ಲಾಸ್ಟ್ | ಓರ್ವ ಸಾ** ಮತ್ತೋರ್ವನ ಸ್ಥಿತಿ ಗಂಭೀರ

ಪಾವಗಡ ತಾಲೂಕು ತಿರುಮಣಿ ಹೋಬಳಿಯ ಬಳಿ ನಿರ್ಮಾಣವಾಗುತ್ತಿದ್ದ ಸೋಲಾರ್ ಪಾರ್ಕ್ ನಲ್ಲಿ‌ ಬ್ಲ್ಯಾಸ್ ಸಂಭವಿಸಿದ್ದು, ಓರ್ವ ಕಾರ್ಮಿಕ‌ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಕಾರ್ಮಿಕ ಸಾವು ಬದುಕಿನ‌ ನಡುವೆ ಹೋರಾಟ ನಡೆಸುತ್ತಿದ್ದಾನೆ.

90 Views | 2025-01-28 12:20:17

More

ಮಧುಗಿರಿ : ಬಾರದೂರಿಗೆ ಪಯಣಿಸಿದ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ

ಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

96 Views | 2025-01-28 13:03:09

More

ತುಮಕೂರು : ತುಮಕೂರಿನ ಅಂತರಸನಹಳ್ಳಿಯಲ್ಲಿ ಭಾರೀ ದುರಂತ ; ಆಯಿಲ್ ಟ್ಯಾಂಕ್ ಬ್ಲಾಸ್ಟ್, ಇಬ್ಬರು ಕಾರ್ಮಿಕರು ಸಾವು

ಇಂದು ಸಂಜೆ ತುಮಕೂರಿನ ಅಂತರಸನಹಳ್ಳಿಯಲ್ಲಿ ಭಾರೀ ದುರಂತವೊಂದು ನಡೆದುಹೋಗಿದೆ. ತುಮಕೂರು ನಗರದ ಹೊರವಲಯದಲ್ಲಿರುವ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದ ದುರಂತದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

90 Views | 2025-01-28 19:13:18

More

ಶಿರಾ : ನೀರು ಪೋಲಾಗುತ್ತಿದ್ರು ಅಧಿಕಾರಿಗಳು ಮಾತ್ರ ಮೌನ..! ಜನರಿಗೆ ಕುಡಿಯಕು ಕಲುಷಿತ ನೀರೇ ಪೂರೈಕೆ

ಶಿರಾ ತಾಲೂಕಿನ ಚಿನ್ನೆನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ರಹ್ಮಸಂದ್ರ ಗ್ರಾಮದಲ್ಲಿ ನೀರು ಪೂರೈಸುವ ಮುಖ್ಯ ವಾಲ್ ಹೊಡೆದು ಅನಾವಶ್ಯಕ ರಸ್ತೆ ಪಕ್ಕದ ಕಾಲುವೆಗಳಿಗೆ ಸೇರಿ ಪೋಲಾಗುತ್ತಿದೆ

48 Views | 2025-02-16 14:19:08

More

fastag - ಇಂದಿನಿಂದ ಬದಲಾಗಲಿದೆ fastag ನಿಯಮ

ಇಂದಿನಿಂದ ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ ಫಾಸ್ಟ್ಟ್ಯಾಗ್ ಬ್ಯಾಲೆನ್ಸ್ ವಿಚಾರದಲ್ಲಿ ಹಲವು ನಿಯಮಗಳನ್ನು ಬದಲಾಣೆಯಾಗಿದೆ.

4 Views | 2025-02-17 14:52:59

More

bollywood : 3ನೇ ದಿನಕ್ಕೆ 121 ಕೋಟಿ ಕಲೆಕ್ಷನ್ ಮಾಡಿದ ಛಾವ

ದೇಶಾದ್ಯಂತ ಛಾವ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕೇವಲ 3 ದಿನಕ್ಕೆ 121 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡುತ್ತಿರುವ ಈ ಸಿನಿಮಾಗೆ ಪ್ರೇಕ್ಷಕರಿಂದ ಪಾಸಿಟಿವ್ ವಿಮರ್ಶೆ ಸಿಕ್ಕಿದೆ.

48 Views | 2025-02-17 15:53:37

More

pavagada ರಾಜ್ಯ ಸರ್ಕಾರದ ವಿರುದ್ಧ ಸಂಸದ ಗೋವಿಂದ ಕಾರಜೋಳ ಫುಲ್ ಗರಂ

ಪಾವಗಡ ತಾಲೂಕಿನ ವೈ. ಎನ್. ಹೊಸಕೋಟೆ ಹೋಬಳಿಯ ಚಿಕ್ಕಹಳ್ಳಿ ಗ್ರಾಮದಲ್ಲಿ ದೇವಸ್ಥಾನ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಎಂ ಕಾರಜೋಳ ಭಾಗವಹಿಸಿದ್ದರು.

39 Views | 2025-02-17 16:12:22

More

ಸಿಂಪಲ್ ಆಗಿ ರುಚಿಕರವಾದ ಗೋಧಿ ಬಿಸ್ಕೆಟ್ ಮಾಡುವ ವಿಧಾನ

ಸಿಂಪಲ್ ಆಗಿ ರುಚಿಕರವಾದ ಗೋಧಿ ಬಿಸ್ಕೆಟ್ ಮಾಡುವ ವಿಧಾನ ರುಚಿಕರವಾದ ಗೋಧಿ ಬಿಸ್ಕೆಟ್ ಮಾಡಲು ಬೇಕಾಗುವ ಸಾಮಗ್ರಿಗಳು

45 Views | 2025-02-17 18:02:35

More

kumbamela- ಮನೆಯಲ್ಲಿಯೇ ಕುಳಿತು ಕೇವಲ 500 ರೂ. ಗೆ ಪವಿತ್ರ ಸ್ನಾನ ಮಾಡಿ ಎಂದು ಜಾಹೀರಾತು ನೀಡಿದ ಪೋಟೋ ವೈರಲ್

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಬಹಳ ಅದ್ಧೂರಿಯಾಗಿ ಮಹಾ ಕುಂಭಮೇಳ ನಡೆಯುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲೆಂದು ಪ್ರತಿನಿತ್ಯ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ.

50 Views | 2025-02-19 15:18:46

More

ತುಮಕೂರು: ಕಸದ ತೊಟ್ಟಿಯಾದ ತುಮಕೂರು ಪ್ರೈವೇಟ್ ಬಸ್ ಸ್ಟ್ಯಾಂಡ್ ..!

ಸ್ಮಾರ್ಟ್‌ ಸಿಟಿ, ಗ್ರೇಟರ್‌ ಸಿಟಿ ಎಂಬ ಖ್ಯಾತಿ ಕೇವಲ ಬುಕ್‌ನಲ್ಲಿ ಬರೆಯಲು ಮಾತ್ರ ಸೀಮಿತ ಅಂತಾ ಅನಿಸುತ್ತೆ.  ಏಕೆಂದರೆ ನಗರದಲ್ಲಿರೋ ಅವ್ಯವಸ್ಥೆಯನ್ನ ಕಂಡರೆ ತುಮಕೂರಿನ ಮರ್ಯಾದೆ ಮೂರು ಕಾಸಿಗೆ ಹರಾಜು ಆಗೋದು ಮಾತ್ರ ಪಕ್ಕಾ.

37 Views | 2025-02-27 10:27:09

More

MADHUGIRI: ಜಕ್ಕೇನಹಳ್ಳಿ ಜಾತ್ರೆಯಲ್ಲಿ ಭಾಗಿಯಾದ ಅರ್ಜುನ್‌ ಸರ್ಜಾ ಹಾಗೂ ಧ್ರುವ ಸರ್ಜಾ

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ಜಕ್ಕೇನಹಳ್ಳಿಯಲ್ಲಿರುವ ಅಹೋಬಲ ನರಸಿಂಹ ದೇವಸ್ಥಾನಕ್ಕೆಸ್ಯಾಂಡಲ್‌ವುಡ್ ನಟ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.

33 Views | 2025-03-13 17:58:46

More

MOVIE: ಟಾಕ್ಸಿಕ್‌ ಸಿನಿಮಾ ಬಗ್ಗೆ ಸಿಹಿ ಸುದ್ದಿ ನೀಡಿದ ರಾಕಿಂಗ್‌ ಸ್ಟಾರ್‌ ಯಶ್

ಬಾಲಿವುಡ್ನ ಖ್ಯಾತ ಗಾಯಕ ರ್ಯಾಪರ್ನಿ ಸಿಂಗ್ ನಿನ್ನೆ ಬೆಂಗಳೂರಿಗೆ ಆಗಮಿಸಿ ಅದ್ಧೂರಿಯಾಗಿ ಲೈವ್ ಕಾನ್ಸರ್ಟ್ (ಸಂಗೀತ ಕಾರ್ಯಕ್ರಮ) ಮಾಡಿದ್ದಾರೆ.

31 Views | 2025-03-23 14:23:05

More

CHIKKABALLAPURA: ಹಿಂದೂ ಯುವಕನನ್ನ ಪ್ರೀತಿಸಿ ಮದುವೆಯಾದ ಮುಸ್ಲಿಂ ಯುವತಿ

ಒಂದೇ ಗ್ರಾಮದ ಬೇರೆ ಧರ್ಮದ ಯುವಕ ಯುವತಿ ಪರಸ್ಪರ ಪ್ರೀತಿಸಿ ಪ್ರೇಮವಿವಾಹವಾಗಿ ಬಳಿಕ ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿ ಗ್ರಾಮದಲ್ಲಿ ನಡೆದಿದೆ.

36 Views | 2025-03-25 12:42:49

More

MILK RATE HIKE: ಮತ್ತೊಂದು ಏರಿಕೆ ಶಾಕ್‌ | ನಂದಿನಿ ಹಾಲಿನ ದರ 4 ರೂ. ಹೆಚ್ಚಳ

ಬಸ್, ಮೆಟ್ರೋ ದರ ಏರಿಕೆ ಬಳಿಕ ಇದೀಗ ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡುವ ಮೂಲಕ ರಾಜ್ಯದ ಜನತೆಗೆ ದೊಡ್ಡ ಶಾಕ್‌ ಕೊಟ್ಟಿದೆ.

56 Views | 2025-03-27 15:28:56

More

Mi vs Dc : ಬುಮ್ರಾ, ಕರುಣ್ ನಾಯರ್ ನಡುವಿನ ಕಿತ್ತಾಟ | ವಾರ ಕಳೆದ್ರೂ ನಿಲ್ಲುತ್ತಿಲ್ಲ ಪರ ವಿರೋಧದ ಚರ್ಚೆ

ಮುಂಬೈ ಇಂಡಿಯನ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಪಂದ್ಯದಲ್ಲಿ ಜಸ್ಮ್ರೀತ್‌ ಬುಮ್ರಾ ಮತ್ತು ಕರುಣ್‌ ನಾಯರ್‌ ನಡುವೆ ಕಿತ್ತಾಟ ನಡೆದಿರೋದು ಎಲ್ರಿಗೂ ಗೊತ್ತಿದೆ,

15 Views | 2025-04-17 13:00:42

More