Post by Tags

  • Home
  • >
  • Post by Tags

ಶಿರಾ : ಮನೆ ಮನೆಗೆ ಗಂಗೆ ಇದ್ರು ಕೂಡ ನೀರು ಮಾತ್ರ ಬರ್ತಾ ಇಲ್ಲ.... ?

ರಾಜ್ಯದ ಪ್ರತಿ ಜನರಿಗೂ ಶುದ್ಧ ನೀರನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಜಲಜೀವನ್‌ ಮಿಷನ್‌ ಅಡಿಯಲ್ಲಿ ಮನೆ ಮನೆಗೆ ಗಂಗೆ ಯೋಜನೆಯನ್ನು ಜಾರಿಗೆ ತಂದಿದೆ, ಆದರೆ ಅದೆಷ್ಟೋ ಗ್ರಾಮಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ.

2025-01-29 14:30:57

More

ಶಿರಾ : ಇದು ಪ್ರಜಾಶಕ್ತಿ ವರದಿ ಫಲಶೃತಿ | ಗಡಿ ಗ್ರಾಮದಲ್ಲಿ ಮನೆ ಮನೆಗೂ ಗಂಗೆ

ಕೇಂದ್ರ ಮತ್ತು ರಾಜ್ಯಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಲ್ಲೊಂದಾದ ಜಲಜೀವನ್ ಮಿಷನ್ ಯೋಜನೆ ಹಳ್ಳಿ ಭಾಗಗಳಲ್ಲಿ ಒಂದಲ್ಲ ಒಂದು ಸಮಸ್ಯೆಯಾಗಿ ಮಾರ್ಪಡುತ್ತಿದೆ, ಈ ಜ್ವಲಂತ ಸಮಸ್ಯೆಗಳನ್ನು ವಿಸ್ತೃತವಾಗಿ ಪ್ರಜಾಶಕ್ತಿ ವರದಿ ಬಿತ್ತರಿಸಿತ್ತು

2025-01-31 19:03:29

More

ತುಮಕೂರು: ಕಲ್ಪತರು ನಾಡಿನಲ್ಲಿ ಜೀವಜಲಕ್ಕೆ ಶುರುವಾಯ್ತು ಹಾಹಾಕಾರ..!

ಇನ್ನು ಕೂಡ ಬೇಸಿಗೆ ಕಾಲವೇ ಆರಂಭವಾಗಿಲ್ಲ. ಫೆಬ್ರವರಿ ತಿಂಗಳು ಅರ್ಧ ಕೂಡ ಕಳೆದಿಲ್ಲ. ಅದಾಗಲೇ ಕಲ್ಪತರು ನಾಡು ತುಮಕೂರಿನಲ್ಲಿ ಜೀವಜಲಕ್ಕಾಗಿ ಹಾಹಾಕಾರ ಶುರುವಾಗಿದೆ. ತುಮಕೂರಿನ ಅದೊಂದು ಏರಿಯಾದಲ್ಲಿ ಕುಡಿಯುವ ನೀರಿಗೂ ತತ್ವಾರ ಎದುರಾಗಿಬಿಟ್ಟಿದೆ

2025-02-11 18:43:00

More

SIRA - ನೀರು ಪೋಲಾಗ್ತಾ ಇದ್ರು ಅಧಿಕಾರಿಗಳು ಮಾತ್ರ ಡೋಂಟ್ ಕೇರ್

ನೀರಿನ ಮೂಲ ಸಂರಕ್ಷಣೆಗೆ ಸರ್ಕಾರ ಕೋಟಿ ವ್ಯಯಿಸಿ ಯೋಜನೆಗಳನ್ನು ರೂಪಿಸುತ್ತಿದೆ. ಆದ್ರು ಕೂಡ ಜನರಿಗೆ ಶುದ್ಧವಾದ ಸಮರ್ಪಕ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ

2025-02-23 11:33:33

More