Post by Tags

  • Home
  • >
  • Post by Tags

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸಂಚರಿಸುತ್ತಿದ್ದ ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

61 Views | 2025-01-14 12:50:14

More

ಚಿಕ್ಕಮಗಳೂರು : ಅತ್ತ ಮಗಳ ಮದುವೆ ದಿಬ್ಬಣ… ಇತ್ತ ತಂದೆಯ ಮರಣ..!

ಮಗಳ ಮದುವೆ ಅನ್ನೋದು ಪ್ರತಿಯೊಬ್ಬ ತಂದೆಯ ಜೀವಮಾನದ ದೊಡ್ಡ ಕನಸು. ಆ ಕನಸಿಗಾಗಿ ಹಗಲಿರುಳು ಕನಸು ಕಾಣೋನು ಅಪ್ಪ. ಮಗಳನ್ನು ರಾಜಕುಮಾರಿಯಂತೆ ನೋಡಿಕೊಂಡ ತಂದೆ, ಮಗಳನ್ನು ಜೋಪಾನ ಮಾಡಿಕೊಳ್ಳುವ ಹುಡುಗನನ್ನು ಹುಡುಕಿ ಮದುವೆ ಮಾಡುತ್ತಾರೆ,

0 Views | 2025-01-21 18:55:33

More

Uttara kannada: ಕರುನಾಡಿಗೆ ಕರಾಳ ಬುಧವಾರ … ಪ್ರತ್ಯೇಕ ಅಪಘಾತದಲ್ಲಿ 15 ಮಂದಿ ದುರ್ಮರಣ

ಬೆಳ್ಳಂಬೆಳಗ್ಗೆ ರಾಜ್ಯದಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದು, ಎರಡು ಪ್ರತ್ಯೇಕ ಅಪಘಾತದಲ್ಲಿ ಒಟ್ಟು 15 ಮಂದಿ ಬಲಿಯಾಗಿದ್ದಾರೆ.

85 Views | 2025-01-22 16:58:21

More

ಶಿರಾ : ಶಿರಾ ನಗರದಲ್ಲಿ ಹೆಚ್ಚಾದ ಗುಂಡಿ ಗಂಡಾಂತರ

ಶಿರಾ ನಗರ ದಿನದಿಂದ ದಿನಕ್ಕೆ ಹೆಚ್ಚು ಅಭಿವೃದ್ಧಿ ಆಗ್ತಾ ಇದೆ. ಆದರೆ ಈ ನಗರದ ಗುಂಡಿಗಳ ಅವಸ್ಥೆಯನ್ನು ನೋಡಿದರೆ ಇದೆನೋ ರಸ್ತೆನೋ, ಗುಂಡಿಗಳ ರಸ್ತೆನೋ ಒಂದು ಗೊತ್ತಾಗೋದಿಲ್ಲ.

57 Views | 2025-01-25 11:53:12

More

ಶಿರಾ : ಹೊನ್ನಗೊಂಡನಹಳ್ಳಿ ರಸ್ತೆಯಲ್ಲಿ ಗುಂಡಿಗಳದ್ದೇ ಕಾರುಬಾರು...!

ಕಾಲಿಟ್ಟರೇ ಸಾಕು ಬರೀ ಗುಂಡಿಗಳು ಗರ್ಭೀಣಿ ಏನಾದರೂ ಈ ರಸ್ತೆಯಲ್ಲಿ ಹೋದರೆ ಉಚಿತವಾಗಿ ಹೆರಿಗೆ ಆಗೋದು ಫಿಕ್ಸ್‌. ಇನ್ನು ಈ ರೋಡ್‌ನಲ್ಲಿ ಹೋಗೋ ಸವಾರರ ಜೀವಕ್ಕೆ ಮಾತ್ರ ಗ್ಯಾರಂಟಿ ಇಲ್ಲ.

63 Views | 2025-01-31 14:13:41

More

ತಿಪಟೂರು : ಭೀಕರ ಅಪಘಾತ | ಸ್ಥಳದಲ್ಲೇ ಇಬ್ಬರ ದುರ್ಮರಣ..!

ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಮತ್ತು ಹಿಂಬಂದಿಯಲ್ಲಿ ಕುಳಿತಿದ್ದವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

96 Views | 2025-02-08 13:37:31

More

ಮಧುಗಿರಿ: ಓಮ್ನಿ ಕಾರು ಪಲ್ಟಿ.. ಕಾರು ಚಾಲಕನಿಗೆ ಗಾಯ

ಮಧುಗಿರಿ ತಾಲೂಕಿನ ಪುರವರ ಹೋಬಳಿಯ ರತಪುತ್ರಪಾಳ್ಯ ಗೇಟ್‌ನಲ್ಲಿ ದ್ವಿಚಕ್ರ ವಾಹನದಲ್ಲಿ ಕಂಬಿಯನ್ನು ತೆಗೆದುಕೊಂಡು ಹೋಗ್ತಿದ್ದ ವೇಳೆ ಮುಂದೆ ಚಲಿಸುತ್ತಿದ್ದ ಓಮ್ನಿ ಕಾರಿನ ಮುಂಭಾಗಕ್ಕೆ ಕಂಬಿ ತಗುಲಿದ ಪರಿಣಾಮ ಓಮ್ನಿ ಕಾರು ಪಲ್ಟಿಯಾಗಿ ಅಪಘಾತವಾಗಿ

92 Views | 2025-02-10 12:14:04

More

ಶಿರಾ: ರಸ್ತೆ ಮಧ್ಯೆಯೇ ಕರೆಂಟ್ ಕಂಬ | ವಾಹನ ಸಂಚಾರಕ್ಕೆ ಸಂಚಕಾರ

ಶಿರಾದಿಂದ ತುಮಕೂರು ಕಡೆಗೆ ಸಾಗುವ ಸರ್ವೀಸ್‌ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಂದು ಕಡೆ ಸರ್ವೀಸ್‌ ರಸ್ತೆ ಅರ್ಧಕ್ಕೆ ಬಿಟ್ಟಿದ್ದರೆ. ಮತ್ತೊಂದೆಡೆ ಸರ್ವೀಸ್‌ ರಸ್ತೆ ಎಲ್ಲಿ ಅಂತಾ ಹುಡುಕುವಂತಹ ಸ್ಥಿತಿ ಇದೆ.

69 Views | 2025-02-15 10:18:51

More

ಕೊಪ್ಪಳ : ಓವರ್‌ ಟೇಕ್‌ ಮಾಡಲು ಹೋಗಿ ಪ್ರಾಣವನ್ನೇ ತೆಗೆದ ಸರ್ಕಾರಿ ಬಸ್‌ ಚಾಲಕ..!

ಓವರ್‌ ಟೆಕ್‌ ಮಾಡಲು ಹೋಗಿ ಬೈಕ್‌ ಗೆ ಸರ್ಕಾರಿ ಬಸ್‌ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಇನ್ನೊರ್ವನ ಗಂಭೀರ ಗಾಯವಾಗಿರುವ ಘಟನೆ ಇಂದು ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಮರ್ಲಾನಹಳ್ಳಿ ಗ್ರಾಮದ ಬಳಿ ನಡೆದಿದೆ.

87 Views | 2025-02-16 18:01:40

More

ಬೆಂಗಳೂರು: ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಬೆಂಗಳೂರಿಗೆ ಶಿಫ್ಟ್..!

ಪಂಜಾಬ್​ನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಭಾನುವಾರ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌

69 Views | 2025-02-16 19:39:24

More

ತುಮಕೂರು: ಬೈಕ್‌ - ಸೈಕಲ್‌ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಸಾವು..!

ತುಮಕೂರು ತಾಲೂಕಿನ ಲಕ್ಕನಹಳ್ಳಿ ಬಳಿಯ ಹೊನ್ನುಡಿಕೆ ರಸ್ತೆಯಲ್ಲಿ ತಡರಾತ್ರಿ  ಸೈಕಲ್‌ ಗೆ ಬೈಕ್‌ ಗೆ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಮೃತಪಟ್ಟಿದ್ದಾರೆ.

51 Views | 2025-02-18 11:26:52

More

ಶಿವಮೊಗ್ಗ: ಕಾರುಗಳ ನಡುವೆ ಭೀಕರ ಅಪಘಾತ | ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಪ್ರಯಾಣಿಕರು

ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಮಂಗಳವಾರ ನಡೆದಿದೆ.

134 Views | 2025-02-18 16:09:22

More

kolara-ಕೋಲಾರದಲ್ಲಿ ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ… ಫಾರೆಸ್ಟ್ ವಾಚರ್ ಸ್ಥಳದಲ್ಲೇ ಸಾವು

ಕಾರು ಹಾಗೂ ದ್ವಿಚಕ್ರವಾಹನದ ನಡುವೆ ಡಿಕ್ಕಿಯಾ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ

85 Views | 2025-02-19 16:04:00

More

ಉತ್ತರ ಕನ್ನಡ : ಭೀಕರ ಅಪಘಾತ ಒಂದೇ ಕುಟುಂಬದ ಮೂವರು ಸಾವು

ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್‌ ಘಟ್ಟದಲ್ಲಿ ನಡೆದಿದೆ.

55 Views | 2025-02-20 10:08:11

More

ದಾವಣಗೆರೆ: ಭೀಕರ ರಸ್ತೆ ಅಪಘಾತ | ಟಾಟಾಏಸ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರ ಸಾವು..!

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಟಾಟಾ ಏಸ್‌ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

70 Views | 2025-02-20 10:59:18

More

ನಟ ಶ್ರೇಯಸ್ ಮಂಜು BMW ಕಾರು ಅಪಘಾತ | ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ಹಾಗೂ ನಿರ್ಮಾಪಕರದಂತ ಕೆ.ಮಂಜು ಅವರ ಪುತ್ರ ಶ್ರೇಯಸ್ ಅವರ ಕಾರು ಇಂದು ಹಿರಿಯೂರು ಶಿರಾ ಗಡಿ ಭಾಗದಲ್ಲಿ ಅಪಘಾತಕ್ಕೆ ಈಡಾಗಿದ್ದು, ಸದ್ಯ ನಟ ಮತ್ತು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

45 Views | 2025-02-20 14:10:39

More

ಹಾಸನ: ಕಾರಿನಲ್ಲಿ ಕುಂಭಮೇಳಕ್ಕೆ ತೆರುಳುತ್ತಿದ್ದಾಗ ಹಾಸನದ ಬಿಜೆಪಿ ಯುವ ಕಾರ್ಯಕರ್ತ ಅಪಘಾತದಲ್ಲಿ ಸಾವು

ಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತದಲ್ಲಿ ಹಾಸನ ಜಿಲ್ಲೆ . ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ನಿತಿನ್ ಎಂಬ  ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ನಡೆದಿದೆ.

49 Views | 2025-02-20 18:53:37

More

BIDAR: ಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದ ಐದು ಮಂದಿ ದುರ್ಮರಣ

ಪ್ರಯಾಗ್ರಾಜ್ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಒಂದೇ ಕುಟುಂಬದ ೫ ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ.

76 Views | 2025-02-21 12:57:16

More

ಬೆಳಗಾವಿ: ಭೀಕರ ಅಪಘಾತ | ಬೈಕ್ ಗೆ ಕಾರು ಡಿಕ್ಕಿಯಾಗಿ ತಂದೆ ಮಗಳ ಸಾವು..!

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಬಳಿ ಬೈಕ್‌ ಗೆ ಹಿಂಬದಿಯಿಂದ ವೇಗವಾಗಿ ಬಂದಂತಹ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

39 Views | 2025-02-23 11:45:56

More

ದೊಡ್ಡಬಳ್ಳಾಪುರ: ಮಿನಿ ಬಸ್ ಪಲ್ಟಿ | ಮಗು ಸೇರಿ ಮೂವರಿಗೆ ಗಂಭೀರ ಗಾಯ..!

ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್‌ ಪಲ್ಟಿಯಾಗಿದ್ದು, ಮಗು ಸೇರಿ ಮೂವರು ತೀವ್ರ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೇಷ್ಟ್ರು ಮನೆ ಕ್ರಾಸ್‌ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

47 Views | 2025-02-23 15:54:53

More

ಮಧುಗಿರಿ: . ಕಾರು ಪಲ್ಟಿಯಾಗಿ ಮಹಿಳೆ ಸಾವು | 3 ಜನರಿಗೆ ಗಂಭೀರ ಗಾಯ

ಮದುವೆ ಮುಗಿಸಿಕೊಂಡು ಪಾವಗಡಕ್ಕೆ ವಾಪಾಸ್‌ ಹೋಗುತ್ತಿದ್ದಾಗ ಕಾರು ಪಲ್ಟಿ ಹೊಡೆದ ಪರಿಣಾಮ ಒಬ್ಬ ಮಹಿಳೆ ಸ್ಥಳದಲ್ಲೇ ಮೃತ ಪಟ್ಟಿದ್ದರೆ. ಜೆಡಿಎಸ್‌ ಮುಖಂಡ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ತುಮಕೂರು ಜಿಲ್ಲೆಯ ಮಧ

49 Views | 2025-02-24 11:34:47

More

ಬೀದರ್‌ : ಟೆಂಪೋ ಟ್ರಾವೆಲರ್‌ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ವೈದ್ಯ ಸಾವು

ಬೀದರ್‌ –ಔರಾದ್‌ ಹೆದ್ದಾರಿಯ ಮುಸ್ತಾಪುರ ಗೇಟ್‌ ಬಳಿ ಟಿಟಿ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.‌

51 Views | 2025-02-24 17:59:01

More

ಕಲಬುರಗಿ : ಲಾರಿ ಹಾಗೂ ಬೈಕ್‌ ನಡುವೆ ಡಿಕ್ಕಿ | ಬೈಕ್‌ ಸವಾರ ಸಾವು..!

ಬೈಕ್‌ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ ಕ್ರಾಸ್‌ ನಿಂದ ನಡುವಿನಹಳ್ಳಿಗೆ ಹೋಗುವ ಅರವತ್ತು ರೂಪಾಯಿ ಹೊಲದ ಹತ್ತಿರ ನಡೆದಿದೆ.

69 Views | 2025-02-24 18:26:49

More

ಉಡುಪಿ: ಟಿಪ್ಪರ್‌ ಲಾರಿ ಪಲ್ಟಿ | ಚಾಲಕ ಸ್ಥಳದಲ್ಲೇ ಸಾವು..!

ಉಡುಪಿ ಜಿಲ್ಲೆಯ ಬೆಳ್ಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಿಂಗೇರಿ ಗಣಪನಕಟ್ಟೆ ತಿರುವಿನ ಬಳಿ ಟಿಪ್ಪರ್‌ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

54 Views | 2025-02-25 15:22:28

More

ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬಸ್..!

ಹಾವೇರಿ ತಾಲೂಕಿನ ಮೇವುಂಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್‌ ಕಂಬಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.

53 Views | 2025-02-25 16:53:58

More

ವಿಜಯನಗರ: ಟ್ರಾಕ್ಟರ್- ಬೈಕ್ ನಡುವೆ ಭೀಕರ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು

ಟ್ರಾಕ್ಟರ್‌ ಮತ್ತು ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದಲ್ಲಿ ನಡೆದಿದೆ.

36 Views | 2025-02-26 11:54:12

More

ಚಿಕ್ಕಬಳ್ಳಾಪುರ: ಆದಿಯೋಗಿ ದರ್ಶನಕ್ಕೆ ಬಂದಿದ್ದ ಇಬ್ಬರು ಯುವಕರು ಸಾವು..!

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ‌ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ಅಗಲಗುರ್ಕಿ ಬ್ರಿಡ್ಜ್‌ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಬುಧವಾರ ನಡೆದಿದೆ.

81 Views | 2025-02-26 16:00:11

More

ಪಾವಗಡ: . ಬೈಕ್ ಹಾಗೂ ಆಟೋ ನಡುವೆ ಅಪಘಾತ | ಸ್ಥಳದಲ್ಲೇ ಓರ್ವ ಸಾವು..!

ಬೈಕ್‌ ಹಾಗೂ ಲಗೇಜ್‌ ಆಟೋ ನಡುವೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ದೊಮ್ಮತಮರಿ ಗ್ರಾಮದ ಬಳಿ ನಡೆದಿದೆ.

64 Views | 2025-02-27 12:38:39

More

ಬೆಂಗಳೂರು: ಆಟೋಗೆ BMTC ಬಸ್‌ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ಸಾವು..!

ಬಿಎಂಟಿಸಿ ಬಸ್‌ ಹಾಗೂ ಆಟೋ ನಡುವೆ ಡಿಕ್ಕಿಯಾಗಿ, ಬಸ್‌ ಗುದ್ದಿದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೊಸಕೆರೆಹಳ್ಳಿ ಕ್ರಾಸ್‌ ನಲ್ಲಿ ನಡೆದಿದೆ.

47 Views | 2025-02-28 18:34:05

More

ಚಾಮರಾಜನಗರ: ಟಿಪ್ಪರ್‌-ಕಾರು ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ಐವರ ದಾರುಣ ಸಾವು

ಟಿಪ್ಪರ್‌ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಚಾಮರಾಜನಗರ ಜಿಲ್ಲೆಯ  ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ಈ ಅಪಘಾತ ಸಂಭವಿಸಿದೆ.

43 Views | 2025-03-01 12:05:04

More

ಕೋಲಾರ : ಭೀಕರ ರಸ್ತೆ ಅಪಘಾತ | ಸ್ಥಳದಲ್ಲೇ ನಾಲ್ವರ ಸಾವು

ಕಾರಿಗೆ ಬೈಕ್‌ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ಚೆನ್ನೈ- ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.

51 Views | 2025-03-03 15:59:46

More

ಶಿರಾ : ಶಿರಾದ ಜನರಿಗೆ ಸಂಚಕಾರ ತಂದ ಬಿಡಾಡಿ ದನಗಳು

ಶಿರಾ ನಗರದ ಜನತೆಗೆ ದಿನದಿಂದ ದಿನಕ್ಕೆ ಬಿಡಾಡಿ ದನಗಳ ಕಾಟ ಹೆಚ್ಚಾಗ್ತಾ ಇದ್ದು, ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಕೈ ಚೆಲ್ಲಿ ಕೂತಿದ್ದಾರೆ.

41 Views | 2025-03-05 17:37:09

More

ಮಧುಗಿರಿ: ಟಾಟಾಏಸ್ ಗೆ ಕ್ಯಾಂಟರ್ ಡಿಕ್ಕಿ | ಬಾಲಕ ಸ್ಥಳದಲ್ಲೇ ಸಾವು

ಟಾಟಾ ಏಸ್‌ ವಾಹನಕ್ಕೆ ಕ್ಯಾಂಟರ್‌ ಡಿಕ್ಕಿ ಹೊಡೆದ ಪರಿಣಾಮ ಟಾಟಾ ಏಸ್‌ ಪಲ್ಟಿಯಾಗಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ ಸೀಮಾಂದ್ರ ಗಡಿಭಾಗದ ಮುದ್ದೇನಹಳ್ಳಿ ಗೇಟ್‌ ಬಳಿ ನಡೆದಿದೆ.

38 Views | 2025-03-05 19:03:39

More

ಕೊರಟಗೆರೆ : ಟ್ರ್ಯಾಕ್ಟರ್- ಬೈಕ್ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು..!

ಟ್ರ್ಯಾಕ್ಟರ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಬೈಕ್‌ ಸವಾರ ಸಾವನ್ನಪ್ಪಿದ್ದಾನೆ. ಈ ಭೀಕರ ಅಪಘಾತ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಚಿಂಪುಗಾನಹಳ್ಳಿ ಬಳಿ ನಡೆದಿದೆ.

64 Views | 2025-03-06 17:43:56

More

ತುಮಕೂರು : ವೀಲ್ಹಿಂಗ್ ಪುಂಡರ ಅಟ್ಟಹಾಸಕ್ಕೆ ಪಾದಚಾರಿ ಬಲಿ..!

ತುಮಕೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ವೀಲ್ಹಿಂಗ್‌ ಪುಂಡರ ಹಾವಳಿ ಮಿತಿ ಮೀರಿದ್ದು, ಇಂದು ಪಾದಚಾರಿಯೊಬ್ಬರನ್ನು ಬಲಿ ಪಡೆದಿದೆ. ತುಮಕೂರು ನಗರದ ಟೂಡಾ ಕಚೇರಿ ಬಳಿ ವೀಲ್ಹಿಂಗ್‌ ಮಾಡ್ತಾ ಬಂದ ಒಂದು ಬೈಕ್‌ ವ್ಯಕ್ತಿಯೋರ್ವನಿಗೆ ಗುದ್ದಿದೆ.

43 Views | 2025-03-08 19:10:33

More

ಚಿಕ್ಕಬಳ್ಳಾಪುರ : ಭಯಾನಕ ಡೆಡ್ಲಿ ಆಕ್ಸಿಡೆಂಟ್‌ | ಧಗಧಗನೆ ಹೊತ್ತಿ ಉರಿದ ಕಾರು

ಖಾಸಗಿ ಬಸ್‌ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ, ಕಾರು ಹೊತ್ತಿ ಉರಿದು ಇಬ್ಬರು ಸಜೀವಗೊಂಡ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದ ಬಳಿ ನಡೆದಿದೆ. 

57 Views | 2025-03-09 13:21:47

More

ಚಿತ್ರದುರ್ಗ : ಭೀಕರ ಅಪಘಾತ | ಸ್ಥಳದಲ್ಲೇ ಐವರ ದಾರುಣ ಸಾವು

ಚಲಿಸುತ್ತಿದ್ದ ಲಾರಿಗೆ ಇನೋವಾ ಕಾರು ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಗುಡ್ಡದ ರಂಗವ್ವನಹಳ್ಳಿ ಬಳಿ ನಡೆದಿದೆ.

74 Views | 2025-03-09 16:58:12

More

ಹಾಸನ : ಬೈಕ್‌ ಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು ಚಾಲಕ ..!

ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್‌ ಗೆ ವೇಗವಾಗಿ ಬಂದಂತಹ ಕಾರು ಡಿಕ್ಕಿ ಹೊಡೆದು ಕಾರು ಚಾಲಕ, ಕಾರು ನಿಲ್ಲಿಸದೇ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಉದಯಗಿರಿಯಲ್ಲಿ ನಡೆದಿದೆ.

41 Views | 2025-03-10 15:35:58

More

ಚಿತ್ರದುರ್ಗ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಸಾವು..!

ಚಿತ್ರದುರ್ಗ ತಾಲೂಕಿನ ಚಿಕ್ಕಗೊಂಡನಹಳ್ಳಿಯ ಕೊಂಚರ ಮಾಳಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

38 Views | 2025-03-10 16:37:38

More

ಚಾಮರಾಜನಗರ : ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಸಾವು | 30 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ ಪಲ್ಟಿಯಾಗಿ ಬಸ್‌ ಕ್ಲೀನರ್‌ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವತ್ತು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಹೊರವಲಯದ ತೆಳ್ಳನೂರು ರಸ್ತೆಯಲ್ಲಿ

41 Views | 2025-03-10 17:30:43

More

Breaking News : ಭೀಕರ ಅಪಘಾತ | ಸ್ಥಳದಲ್ಲೇ ಐವರ ದಾರುಣ ಸಾವು..!

ಚಲಿಸುತ್ತಿದ್ದ ಎರಡು ಬೈಕ್‌ ಗಳಿಗೆ ಕೆಕೆಆರ್‌ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಆದೋನಿ ತಾಲೂಕಿನ ಪಾಂಡವಗಲ ಗ್ರಾಮದ ಬಳಿ ನಡೆದಿದೆ.

51 Views | 2025-03-11 17:49:22

More

ದೊಡ್ಡಬಳ್ಳಾಪುರ : ಇದು ರಾಷ್ಟ್ರೀಯ ಹೆದ್ದಾರಿಯಲ್ಲ, ಸಾವಿನ ರಹದಾರಿ..!

ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಆಗಿ ಕೇವಲ‌ ಒಂದು ವರ್ಷ ಮಾತ್ರ ಆಗಿದೆ. ಮೊದಲು ಹೈವೇ ಉದ್ಘಾಟನೆ ಆಯ್ತಲ್ಲಾ ಎಂಬ ಸಂತೋಷದಲ್ಲಿದ್ದ ಜನರು ಈಗ ಹಿಡಿಶಾಪ ಹಾಕುವಂತಾಗಿದೆ.

38 Views | 2025-03-14 13:41:17

More

ಬೆಳಗಾವಿ : ಭೀಕರ ಅಪಘಾತ | ಕಾರಿನ ಮೇಲೆ ಉರುಳಿ ಬಿದ್ದ ಕಾಂಕ್ರೀಟ್‌ ಮಿಕ್ಸರ್‌ ಲಾರಿ

ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರೀಟ್‌ ಮಿಕ್ಸರ್‌ ಲಾರಿ ಉರುಳಿ ಬಿದ್ದು  ಇಬ್ಬರು ಗಾಯಗೊಂಡಿರುವಂತಹ ಘಟನೆ ಬೆಳಗಾವಿ ಹೊರವಲಯದ ಕೆಲ್‌ ಇ ಆಸ್ಪತ್ರೆ ಬಳಿ ನಡೆದಿದೆ. ಸದ್ಯ ಕಾರಿನಲ್ಲಿದ್ದವರು ಅಪಘಾತದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

55 Views | 2025-03-15 16:28:32

More

ತುಮಕೂರು : KSRTC ಬಸ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು..!

ಬೆಳ್ಳಂಬೆಳಗ್ಗೆ ಕೆಎಸ್.ಆರ್.ಟಿ.ಸಿ ಬಸ್‌ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ತುಮಕೂರಿನ ಟೌನ್‌ ಹಾಲ್‌ ಸರ್ಕಲ್‌ ನಲ್ಲಿ ನಡೆದಿದೆ.

92 Views | 2025-03-20 12:37:53

More

ವಿಜಯಪುರ : ಭೀಕರ ಅಪಘಾತ ಸ್ಥಳದಲ್ಲೇ ಓರ್ವ ಸಾವು | ಮೂವರಿಗೆ ಗಂಭೀರ ಗಾಯ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕಗ್ಗೋಡ ಗ್ರಾಮದ ಬಳಿಯ

43 Views | 2025-03-24 13:35:05

More

CHAMARAJANAGARA: ಟಾಟಾಏಸ್-ಬಸ್‌ ನಡುವೆ ಭೀಕರ ಅಫಘಾತ | ಇಬ್ಬರು ಸಾವು

ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟಾಟಾ ಏಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರದಲ್ಲಿ ನಡೆದಿದೆ.

37 Views | 2025-03-25 16:39:14

More

ಕುಣಿಗಲ್‌ : ಬೈಕ್‌ ಕ್ಯಾಂಟರ್‌ ವಾಹನ ಡಿಕ್ಕಿ | ಯುವತಿ ಸ್ಥಳದಲ್ಲೇ ಸಾವು

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್‌ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್‌ ಸವಾರ ಗಾಯ ಗೊಂಡಿರುವಂತಹ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ಅಂ

40 Views | 2025-03-26 15:54:44

More

ಹುಳಿಯಾರು : ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು..!

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಗುರುತು ಸಿಗದ ರೀತಿಯಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯ

39 Views | 2025-03-27 12:30:41

More

ಕೊರಟಗೆರೆ : ಹಬ್ಬಕ್ಕೆ ಹೊರಟಿದ್ದ ದಂಪತಿಯನ್ನ ಬಲಿಪಡೆದ KSRTC ಬಸ್ ..!

ಚಕ್ರ ವಾಹನಕ್ಕೆ ಕೆಎಸ್‌ ಆರ್‌ ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಹಬ್ಬಕ್ಕೆಂದು ಊರಿಗೆ ಹೊರಟಿದ್ದ ಗಂಡ ಹೆಂಡತಿ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೊರಟಗೆರ

46 Views | 2025-03-30 12:21:37

More

ಕೊರಟಗೆರೆ : ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ದ್ವಿಚಕ್ರ ವಾಹನಕ್ಕೆ ಟಾಟಾ ಏಸ್‌ ವಾಹನ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

42 Views | 2025-03-31 19:16:59

More

ಚಿತ್ರದುರ್ಗ : ಕಾರು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರ ದಾರುಣ ಸಾವು

ವೇಗವಾಗಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಚಿ

37 Views | 2025-04-01 12:45:33

More

ಚಾಮರಾಜನಗರ : ಭೀಕರ ರಸ್ತೆ ಅಪಘಾತ | ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

ಟಿಟಿ ವಾಹನ ಮತ್ತು ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ

53 Views | 2025-04-01 15:25:18

More

ಶಿರಾ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಡೆಡ್ಲಿ ಆಕ್ಸಿಡೆಂಟ್ | ಬೈಕ್ ನಲ್ಲಿ ತೆರಳ್ತಿದ್ದ ದಂಪತಿಯ ದಾರುಣ ಸಾವು

ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.

52 Views | 2025-04-05 11:15:39

More

ಕೋಲಾರ : ಭೀಕರ ರಸ್ತೆ ಅಪಘಾತ | ಬೈಕ್‌ ಸವಾರ ಸ್ಥಳದಲ್ಲೇ ಸಾವು

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಂತರಾಜ ಸರ್ಕಲ್‌ ಬಳಿ ನಡ

46 Views | 2025-04-05 12:24:46

More

ಗುಬ್ಬಿ : KSRTC ಆಯ್ತು ಇದೀಗ ನಗರ ಸಾರಿಗೆ ಸರದಿ | ಡಿವೈಡರ್ ಗೆ ಬಸ್ ಡಿಕ್ಕಿ ಪ್ರಯಾಣಿಕರು ಪಾರು

ತುಮಕೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸರಣಿ ಅಪಘಾತಗಳಂತಹ ಪ್ರಕರಣಗಳು ಮಾಸುವ ಮುನ್ನವೇ ನಗರ ಸಾರಿಗೆ ಅಪಘಾತಕ್ಕೀಡಾಗಿದೆ. ಹೌದು ಇಷ್ಟು ದಿನ KSRTC ಬಸ್‌ ಚಾಲಕರ ನಿರ್ಲಕ್ಷ್ಯಕ್ಕೆ ತುಮಕೂರಿನಲ್

47 Views | 2025-04-05 17:31:12

More

ಮಧುಗಿರಿ: KSRTC ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಉಸಿರು ಚೆಲ್ಲಿದ ವೃದ್ಧ

KSRTC ಬಸ್‌ ಡಿಕ್ಕಿಯಾಗಿ ವೃದ್ಧನೋರ್ವ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ವೃದ್ಧನ ಮೇಲೆ ಬಸ್‌ ಹರಿದಿದ್ದು ವೃದ್ಧನ ತಲೆ ನಜ್ಜುಗುಜ್ಜ

34 Views | 2025-04-06 12:07:48

More

KORATAGERE: ದ್ವಿಚಕ್ರ ವಾಹನ, ಬುಲೆರೋ ನಡುವೆ ಭೀಕರ ಅಪಘಾತ | ಬೈಕ್‌ ಸವಾರರಿಗೆ ಗಂಭೀರ ಗಾಯ

ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರರಿಗೆ ಕೈ ಕಾಲು ಮುರಿದಿದ್ದು, ಗಾಯಗಳಾಗಿರುವಂತಹ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ.

53 Views | 2025-04-07 11:48:26

More

ಶಿರಾ : ನಿಂತಿದ್ದ ಲಾರಿಗೆ ಕ್ಯಾಂಟರ್ ವಾಹನ ಡಿಕ್ಕಿ | ಕ್ಯಾಂಟರ್‌ ನಲ್ಲಿದ್ದ 3 ಹಸುಗಳು ದುರ್ಮರಣ

ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ನಡೆಯುತ್ತಲೇ ಇದ್ದು, ಸವಾರರು ಬಲಿಯಾಗುತ್ತಿದ್ದಾರೆ. ಇದೀಗ ಮತ್ತೊಂದು ಅಪಘಾತ ಸಂಭವಿಸಿದ್ದು ಮೂರು ಹಸುಗಳು ದುರ್ಮರಣ ಹೊಂದಿದ್ದರೆ,

34 Views | 2025-04-09 12:58:16

More

ತುಮಕೂರು : ಭೀಕರ ರಸ್ತೆ ಅಪಘಾತ | ಸ್ಥಳದಲ್ಲೇ ವಿದ್ಯಾರ್ಥಿ ಸಾವು

ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಕ್ಯಾತ್ಸಂದ್ರ ಬಳಿ ನಡೆದಿದೆ. ವಿದ್ಯಾರ್ಥಿ ಮಿಥುನ್‌ ಎಂಬಾತ ಮೃತ

34 Views | 2025-04-10 12:46:36

More

ನೆಲಮಂಗಲ : ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು | ಇಬ್ಬರ ಸ್ಥಿತಿ ಚಿಂತಾಜನಕ

ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಕಾರು ಡಿವೈಡರ್‌ ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಡಾಬಸ್‌ ಪೇಟೆ

39 Views | 2025-04-10 18:08:02

More

ದಾಬಸ್‌ ಪೇಟೆ : ಭೀಕರ ರಸ್ತೆ ಅಪಘಾತ | ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರಿನಿಂದ ತುಮಕೂರು ಕಡೆಗೆ ಬರ್ತಿದ್ದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾಬಸ್‌ಪ

43 Views | 2025-04-11 16:54:27

More

ಚಿಕ್ಕಬಳ್ಳಾಪುರ : ಕೆಂಪೇಗೌಡ ಏರ್‌ ಪೋರ್ಟ್‌ ನಲ್ಲಿ ವಿಮಾನಕ್ಕೆ ಡಿಕ್ಕಿ ಹೊಡೆದ ಟಿಟಿ ವಾಹನ

ಸಿಬ್ಬಂದಿಗಳನ್ನು ವಿಮಾನ ನಿಲ್ದಾಣದ ಒಳಭಾಗಕ್ಕೆ ಬಿಟ್ಟು ಬರುತ್ತಿದ್ದ ಟಿಟಿ ವಾಹನವೊಂದು ನಿಲ್ದಾಣದಲ್ಲಿ ಇಂಜಿನ್‌ ರಿಪೇರಿಯಿಂದ ಕೆಟ್ಟು ನಿಂತಿದ್ದ ಇಂಡಿಗೋ ವಿಮಾನಕ್ಕೆ ಡಿಕ್ಕಿ ಹೊಡೆದು ಟಿಟಿ ವಾಹ

23 Views | 2025-04-21 12:53:55

More

ಶಿವಮೊಗ್ಗ : ಕಾರು ಹಾಗೂ ಟಿಪ್ಪರ್‌ ವಾಹನ ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ಇಬ್ಬರ ಸಾವು

ಕಾರು ಹಾಗೂ ಟಿಪ್ಪರ್‌ ವಾಹನ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಕಾರು ಚಾಲಕ ಸೇರಿದಂತೆ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ರಸ್ತ

22 Views | 2025-04-25 14:15:33

More

ಕಲಬುರಗಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಮೂವರ ಸಾವು..!

ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ

43 Views | 2025-04-27 14:04:49

More

ತುಮಕೂರು : ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ | ಸ್ಥಳದಲ್ಲೇ ಪ್ರಾಣಬಿಟ್ಟ ಸವಾರರು

ಕೆಲಸ ಅರಸಿ ತುಮಕೂರಿಗೆ ಬಂದವರು ಕಷ್ಟಪಟ್ಟು ದುಡಿದು ಜೀವನ ಕಟ್ಟಿಕೊಳ್ತಿದ್ದ ಇಬ್ಬರು ಯುವಕರ ಬಾಳಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ.

40 Views | 2025-04-28 14:58:58

More

ಗುಬ್ಬಿ : ಆಕ್ಸಿಡೆಂಟ್ ಸ್ಪಾಟ್ ಆಯ್ತಾ ಗುಬ್ಬಿಯ ಕುಂದರನಹಳ್ಳಿ ಗೇಟ್..?

ಎರಡು ದಿನದ ಹಿಂದಷ್ಟೇ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನಪ್ಪಿದ್ದು, ಇಂದು ಅದೇ ಜಾಗದಲ್ಲಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರನ ಕಾಲು ಮುರಿದಿರೋ ಘಟನೆ ಗುಬ್ಬಿ

39 Views | 2025-04-30 15:50:48

More

ಚಿತ್ರದುರ್ಗ : ಇನ್ನೋವಾ ಕಾರಿನ ಟೈರ್ ಸ್ಪೋಟಗೊಂಡು ಕಾರು ಡಿವೈಡರ್ ಗೆ ಡಿಕ್ಕಿ | ಮೂವರ ದಾರುಣ ಸಾವು

ಕಾರಿನ ಟೈರ್‌ ಸ್ಪೋಟಗೊಂಡು ಕಾರು ಡಿವೈಡರ್‌ ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ್‌ ಗ್ರಾಮದ ಬಳಿ ನಡೆದಿದೆ.

34 Views | 2025-05-01 15:19:37

More

ಚಿಕ್ಕಬಳ್ಳಾಪುರ : ಟೈರ್ ಬ್ಲಾಸ್ಟ್ ಆಗಿ ಡೆಡ್ಲಿ ಆಕ್ಸಿಡೆಂಟ್‌ | ಸೈನಿಕ ದಳದ ರಾಜ್ಯಾಧ್ಯಕ್ಷ ಸಾವು..!

ಕಾರಿನ ಟೈರ್‌ ಬ್ಲಾಸ್ಟ್‌ ಆಗಿ ನಿಯಂತ್ರಣ ತಪ್ಪಿದ ಇನ್ನೋವಾ ಕಾರು ಪಲ್ಟಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.

42 Views | 2025-05-01 16:16:09

More

ತುಮಕೂರು : ಕುಡಿದ ಮತ್ತಲ್ಲಿ ಕಾರು ಚಾಲನೆಯಿಂದ ಭೀಕರ ಅಪಘಾತ | ವೃದ್ದೆ ಪ್ರಾಣಾಪಾಯದಿಂದ ಪಾರು

ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ವಿದ್ಯುತ್‌ ಕಂಬ ಮುರಿದುಬಿದ್ದಿದ್ದು, ರಸ್ತೆಯಲ್ಲಿ ಹೋಗ್ತಿದ್ದ ಅಜ್ಜಿ ಗ್ರೇಟ್ ಎಸ್

49 Views | 2025-05-01 18:31:30

More

ನೆಲಮಂಗಲ : ಆಟೋಗೆ KSRTC ಬಸ್‌ ಡಿಕ್ಕಿ | ಮೂವರ ದಾರುಣ ಸಾವು

ಆಟೋಗೆ ಕೆಎಸ್ ಆರ್‌ ಟಿಸಿ ಬಸ್‌ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದರೆ, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ

35 Views | 2025-05-03 16:58:20

More

HASSAN: ಹಾಸನದಲ್ಲಿ ಭೀಕರ ಅಪಘಾತ | ಪೊಲೀಸ್ ಕಾನ್ಸ್‌ಟೇಬಲ್‌ ದುರ್ಮರಣ

ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ, ಪೊಲೀಸ್ ಕಾನ್ಸ್ಟೇಬಲ್ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಹಾಸನ  ಹೊರವಲಯದ ಕೆಂಚನಹಳ್ಳಿ ಬಳಿ  ನಡೆದಿದೆ.

36 Views | 2025-05-04 14:52:24

More

ಜಮ್ಮು ಕಾಶ್ಮೀರ : ಪ್ರಪಾತಕ್ಕೆ ಬಿದ್ದ ಸೇನಾ ವಾಹನ | ಮೂವರು ಸೈನಿಕರು ಸಾವು

ಜಮ್ಮು ಕಾಶ್ಮೀರದ ರಾಂಬನ್‌ ನಲ್ಲಿ ಸೇನಾ ವಾಹನ 700 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದು, ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ.

30 Views | 2025-05-04 16:00:31

More

ಚನ್ನಪಟ್ಟಣ : ಮರಕ್ಕೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ | ಸ್ಥಳದಲ್ಲೇ ಮೂವರ ಸಾವು

ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ

39 Views | 2025-05-05 16:47:40

More

ಉತ್ತರಾಖಂಡ : ಹೆಲಿಕಾಪ್ಟರ್ ಅಪಘಾತ ಐವರ ಸಾವು | ರಕ್ಷಣ ತಂಡದಿಂದ ಶೋಧ

ಖಾಸಗಿ ಹೆಲಿಕಾಪ್ಟರ್​ವೊಂದು ಅಪಘಾತಕ್ಕೀಡಾಗಿ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಗಡಿ ಜಿಲ್ಲೆ ಉತ್ತರಕಾಶಿಯ ಬಳಿ ನಡೆದಿದೆ.

25 Views | 2025-05-08 14:55:55

More

ಹಾವೇರಿ : ಭೀಕರ ರಸ್ತೆ ಅಪಘಾತ | 6 ಜನರ ದಾರುಣ ಸಾವು..!

ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ

39 Views | 2025-05-08 15:14:37

More

ಬಾಗಲಕೋಟೆ : ಬೈಕ್‌ ಹಾಗೂ ಕ್ಯಾಂಟರ್‌ ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ಮೂವರು ಬಾಲಕರ ಸಾವು

ಬೈಕ್ ನಲ್ಲಿ ಓವರ್ ಟೇಕ್‌ ಮಾಡಲು ಹೋಗಿ ಕ್ಯಾಂಟರ್‌ ಅಡಿ ಮೂವರು ಬಾಲಕರು ಬಿದ್ದು ಭೀಕರ ಅಪಘಾತ ಸಂಭವಿಸಿದ್ದು, ಮೂವರು ಬಾಲಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ತಾಲೂಕಿನ ಸೀಮಿಕೇರಿ ಬ

56 Views | 2025-05-08 16:42:41

More

ಉತ್ತರ ಪ್ರದೇಶ : ಪೊಲೀಸ್ ವಾಹನಕ್ಕೆ ಭೀಕರ ಅಪಘಾತ | ಆರೋಪಿ ಸೇರಿ 5 ಮಂದಿ ಪೊಲೀಸರ ಸಾವು

ಪ್ರಕರಣವೊಂದರ ಸಂಬಂಧ ಆರೋಪಿಗಳನ್ನು ಕರೆದೊಯ್ಯುತ್ತಿದ್ದ ಪೊಲೀಸ್‌ ವಾಹನಕ್ಕೆ ಭೀಕರ ಅಪಘಾತ ಸಂಭವಿಸಿದ್ದು. ಸ್ಥಳದಲ್ಲಿಯೇ ಆರೋಪಿ ಸೇರಿದಂತೆ ಮೂವರು ಪೊಲೀಸರು ಸೇರಿ ಐದು ಮಂದಿ ಸಾವನ್ನಪ್ಪಿರುವ ಘಟನ

28 Views | 2025-05-08 17:43:26

More

ಚನ್ನಪಟ್ಟಣ : ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತ | ಸ್ಥಳದಲ್ಲೆ ಓರ್ವ ಸಾವು..!

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದರೆ, ನಾಲ್ವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲ

52 Views | 2025-05-11 15:41:07

More

ಛತ್ತೀಸಗಢ : ಭೀಕರ ರಸ್ತೆ ಅಪಘಾತ | 13 ಜನರ ದಾರುಣ ಸಾವು

ಟ್ರೇಲರ್ ಟ್ರಕ್ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ದಳದಲ್ಲಿಯೇ 13 ಜನರು ಸಾವನ್ನಪಿದ್ದು, 11 ಜನರು ತೀವ್ರವಾಗಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್ಪುರದಲ್ಲಿ ನಡೆದಿದೆ.

36 Views | 2025-05-12 12:47:21

More

ಹೊಸಕೋಟೆ : ಬೈಕ್ ಗೆ ಟೆಂಪೋ ಡಿಕ್ಕಿ | ಸ್ಥಳದಲ್ಲೇ ಇಬ್ಬರ ಸಾವು

ದ್ವಿಚಕ್ರ ವಾಹನಕ್ಕೆ ಟೆಂಪೋ ಡಿಕ್ಕಿ ಹೊಡೆದು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಚಿಕ್ಕಹುಲ್ಲೂರು

42 Views | 2025-05-12 13:52:01

More

ದೇವನಹಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ | ಬಸ್ ಅಡಿ ಸಿಲುಕಿ ಒದ್ದಾಡಿದ ಪ್ರಯಾಣಿಕರು

ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್‌ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 7ಕ್ಕೂ ಹೆಚ್ಚು ಮಂದಿ ಕಾರ್ಮಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ

43 Views | 2025-05-13 18:15:50

More

ಕೊಪ್ಪಳ: ಕೊಪ್ಪಳದಲ್ಲಿ ಟಾಟಾ ಏಸ್​ ವಾಹನ ಪಲ್ಟಿ | ನರೇಗಾ ಕಾರ್ಮಿಕರಿಗೆ ಗಾಯ

ಇತ್ತೀಚಿನ ದಿನಗಳಲ್ಲಿ,ಯಾವಾಗ ಎಲ್ಲಿ ಅಪಘಾತಗಳು ಸಂಭವಿಸುತ್ತವೆ ಎಂದು ಊಹಿಸಲು ಸಾಧ್ಯವಿಲ್ಲ. ಕರ್ನಾಟಕದ ಹಲವಾರು ಕಡೆಗಳಲ್ಲಿ ಅಪಘಾತಗಳು ಅಂಭವಿಸುತ್ತಿವೆ.

33 Views | 2025-05-14 17:22:29

More

ದಾವಣಗೆರೆ : ಬೈಕ್‌ಗೆ ಡಿಕ್ಕಿ ಹೊಡೆದ ಕಾರು | ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಕಡರನಾಯ್ಕನಹಳ್ಳಿ ಗ್ರಾಮದಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವತಿಯರು ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ.

28 Views | 2025-05-15 13:46:12

More

ಚಿತ್ರದುರ್ಗ : ಟ್ರಾಕ್ಟರ್‌ ಗೆ ಕಾರು ಡಿಕ್ಕಿ | ಸ್ಥಳದಲ್ಲೇ ನಾಲ್ವರ ಸಾವು..!

ಟ್ರಾಕ್ಟರ್‌ ಗೆ ಕಾರು ಡಿಕ್ಕಿಯಾಗಿ ಭೀಕರ ಅಫಘಾತ ಸಂಭವಿಸಿದ್ದು, 11 ತಿಂಗಳ ಗಂಡು ಮಗು ಹಾಗೂ 2 ವರ್ಷದ ಹೆಣ್ಣು ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ

26 Views | 2025-05-17 10:52:30

More

ಆಂಧ್ರಪ್ರದೇಶ : ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ | ಕರ್ನಾಟಕದ ಮೂವರ ದುರ್ಮರಣ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಉರುಳಿ ಬಿದ್ದು ಭೀಕರ ಅಪಘಾತ ಸಂಭವಿಸಿದ್ದು, ಕರ್ನಾಟಕದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ

28 Views | 2025-05-18 18:25:31

More

ಆಂಧ್ರಪ್ರದೇಶ : ಕಾರು ಪಲ್ಟಿಯಾಗಿ ಭೀಕರ ಅಪಘಾತ | ಸ್ಥಳದಲ್ಲೇ ಮೂವರ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪಿರುವ ಘಟನೆ ಆಂಧ್ರಪ್ರದೇಶದ ಕುರ್ನೂಲ್ ಬಳಿ ನಡೆದಿದೆ.

52 Views | 2025-05-19 11:48:31

More

ರಾಮನಗರ : ಬೈಕ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ KSRTC ಬಸ್‌ | ಸಬ್ ಇನ್ಸ್‌ಪೆಕ್ಟರ್ ಸಾವು

ತಿರುವಿನಲ್ಲಿ ನಿಯಂತ್ರಣ ತಪ್ಪಿ ಎರಡು ಬೈಕ್ಗಳಿಗೆ ಗುದ್ದಿ ಕೆಎಸ್ಆರ್ಟಿಸಿ ಬಸ್ ಹಳ್ಳಕ್ಕೆ ಮಗುಚಿದ ಪರಿಣಾಮ ಬೈಕ್ನಲ್ಲಿದ್ದ ಸಬ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

54 Views | 2025-05-19 13:10:14

More

ಬೆಳಗಾವಿ : ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲು ಯತ್ನ |ಆರೋಪಿಗಳು ಅರೆಸ್ಟ್

ವರದಕ್ಷಿಣೆ ಕಿರುಕುಳ ಹಾಗೂ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮಹಿಳೆಯನ್ನು ಭೀಕರವಾಗಿ ಹತ್ಯೆ ಮಾಡಿ, ಅಪಘಾತವೆಂದು ಬಿಂಬಿಸಲು ಯತ್ನಿಸಿದ ಮಹಿಳೆಯ ಪತಿ, ಮಾವ ಹಾಗೂ ಅತ್ತೆಯನ್ನು ಪೊಲೀಸರು ಬಂಧಿಸಿರುವ ಘ

27 Views | 2025-05-19 14:26:19

More

ವಿಜಯಪುರ : ವಿಜಯಪುರದಲ್ಲಿ ಮಹೇಂದ್ರ TUV, ಲಾರಿ, VRL ಬಸ್ ಮಧ್ಯೆ ಸರಣಿ ಅಪಘಾತ | 5 ಮಂದಿ ಸ್ಥಳದಲ್ಲೇ ದುರ್ಮರಣ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನುಗೂಳಿ ಪಟ್ಟಣದ ಸಮೀಪದ ಎನ್ಎಚ್‌-50ರಲ್ಲಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.

39 Views | 2025-05-21 10:59:07

More

ಕೋಲಾರ : KSRTC ಬಸ್ ಗೆ ಓಮ್ನಿ ಕಾರು ಡಿಕ್ಕಿ | ಯುವಕ ಸ್ಥಳದಲ್ಲೇ ಸಾವು

ಕೋಲಾರ ಜಿಲ್ಲೆಯ ಗಾಂಧಿನಗರದ ಬಳಿ ಕೆಎಸ್‌ಆರ್‌ಟಿಸಿ ಬಸ್ ಗೆ ಓಮ್ನಿ ಕಾರು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

40 Views | 2025-05-22 11:40:39

More

ಶಿರಾ : ನಿಂತಿದ್ದ ಲಾರಿಗೆ BMTC ಬಸ್ ಡಿಕ್ಕಿ | ನಾಲ್ವರಿಗೆ ಗಂಭೀರ ಗಾಯ

ಶಿರಾ ನಗರದ ಸರ್ಕಾರಿ ಆಸ್ಪತ್ರೆ ಎದುರು ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು,

412 Views | 2025-05-22 18:31:21

More

ನಾಗಮಂಗಲ : ಬೈಕ್ ಗೆ ಟ್ರಾಕ್ಟರ್‌ಗೆ ಡಿಕ್ಕಿ | ಸವಾರ ಸ್ಥಳದಲ್ಲೇ ಸಾವು

ಮಂಡ್ಯದ ನಾಗಮಂಗಲ ತಾಲ್ಲೂಕಿನ ತೊಳಲಿ ಗ್ರಾಮದ ಕೆರೆಯ ಬಳಿ ಚಾಮರಾಜನಗರ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ ಗೆ ಟ್ರಾಕ್ಟರ್‌ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು,

26 Views | 2025-05-23 18:30:43

More

ಧಾರವಾಡ : ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ಬ್ಯಾಂಕ್ ಮ್ಯಾನೇಜರ್ ಸ್ಥಳದಲ್ಲೇ ಸಾವು

ಧಾರವಾಡ ತಾಲ್ಲೂಕಿನ ತೇಗೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು,

47 Views | 2025-05-23 19:05:38

More

ಬೆಂಗಳೂರು : ಹೆಬ್ಬಾಳ ಫ್ಲೈಓವರ್ ಮೇಲೆ ಸರಣಿ ಅಪಘಾತ | ಲಾರಿ ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು ನಗರದ ಹೆಬ್ಬಾಳ ಫ್ಲೈಓವರ್ ಮೇಲೆ ಮೂರು ವಾಹನಗಳ ಸರಣಿ ಅಪಘಾತ ಸಂಭವಿಸಿದ್ದು, ಕಸದ ಲಾರಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿರುವ ದುರ್ಘಟನೆ ನಡೆದಿದೆ.

29 Views | 2025-05-24 11:58:46

More

ಚಿಕ್ಕನಾಯಕನಹಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಸೀಬೆಹಣ್ಣು ತುಂಬಿದ್ದ ಲಾರಿ ಪಲ್ಟಿ..!

ನೂರು ಕ್ರೇಟ್ ಸೀಬೆಹಣ್ಣು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಆಲದ ಕಟ್ಟೆ ಬಳಿ ನಡೆದಿದೆ.

21 Views | 2025-05-24 17:04:14

More

ದಾವಣಗೆರೆ : ಭೀಕರ ಬಸ್ ಅಪಘಾತ | 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ದಾವಣಗೆರೆ ಜಿಲ್ಲೆಯ ಹುಲಿಕುಟ್ಟೆ ಗ್ರಾಮದ ಬಳಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

82 Views | 2025-05-24 18:35:30

More

ದೊಡ್ಡಬಳ್ಳಾಪುರ : ನಿಯಂತ್ರಣ ತಪ್ಪಿ ಬೈಕ್‌ ಅಪಘಾತ | ಸವಾರ ಸ್ಥಳದಲ್ಲೇ ಸಾವು

ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿ ತಡೆಗೋಡೆಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಸೊಣ

70 Views | 2025-05-25 11:39:38

More

ಬಳ್ಳಾರಿ : ಬಳ್ಳಾರಿಯಲ್ಲಿ ಭೀಕರ ಅಪಘಾತ | ಸ್ಥಳದಲ್ಲೇ ನಾಲ್ವರು ಮೃತ್ಯು

ಬಳ್ಳಾರಿ ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಕ್ಚ್ಮೀಪುರ ಗ್ರಾಮದ ನಾಲ್ವರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

58 Views | 2025-05-26 13:13:39

More

ಕೋಲಾರ : ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ | ಆಂಧ್ರ ಮೂಲದ ವೈದ್ಯ ಸ್ಥಳದಲ್ಲೇ ಸಾವು

ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಆಂಧ್ರಪ್ರದೇಶ ಮೂಲದ ವೈದ್ಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ

33 Views | 2025-05-26 17:33:19

More

ದಕ್ಷಿಣ ಕನ್ನಡ : ಖಾಸಗಿ ಬಸ್-ಕಾರ್ ನಡುವೆ ಭೀಕರ ಅಪಘಾತ | ತಂದೆ ಮಗಳಿಗೆ ಗಂಭೀರ ಗಾಯ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುರ ಎಂಬಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಈ ಅಪಘಾತದಲ್ಲಿ ತಂದೆ ಮತ್ತು ಮಗಳಿಗೆ ಗಂಭೀರ ಗಾಯಗಳಾಗಿವೆ.

48 Views | 2025-05-27 13:17:18

More

ಕಲಬುರಗಿ : ಬೈಕ್‌ಗೆ ಟಿಪ್ಪರ್‌ ಡಿಕ್ಕಿ | ಯುವಕ ದುರ್ಮರಣ

ಬೈಕ್ ಗೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಅಪಘಾತದಲ್ಲಿ ಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಗೊಂಡಿರುವ ಘಟನೆ ಚಿತ್ತಾಪುರ ತಾಲೂಕಿನ ಸಂಕನೂರು ಕ್ರಾಸ್ ಬಳಿ ನಡೆದಿದೆ.

55 Views | 2025-05-27 15:46:33

More

ಗುಬ್ಬಿ : ಕಾರುಗಳ ನಡುವೆ ಡೆಡ್ಲಿ ಆಕ್ಸಿಡೆಂಟ್‌ | ಪ್ರಯಾಣಿಕರು ಗ್ರೇಟ್ ಎಸ್ಕೇಪ್

ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಗುಬ್ಬಿ ಪಟ್ಟಣದ ಬಿದ್ದ ಹನುಮಂತರಾಯಸ್ವಾಮಿ ದೇವಾಲಯದ ಹೈವೇಯಲ್ಲಿ ಈ ಅಪಘಾ

48 Views | 2025-05-27 19:03:49

More

ತಿಪಟೂರು : ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ | ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣ

ಇತ್ತೀಚಿನ ದಿನಗಳಲ್ಲಿ KSRTC ಬಸ್‌ಗಳು ಯಮಸ್ವರೂಪಿಯಾಗ್ತಿದ್ದು, ಅಮಾಯಕ ಜೀವಗಳು ಬಲಿಯಾಗ್ತಿವೆ,, KSRTC ಬಸ್‌ ಚಾಲಕರಿಗೆ ಸ್ಟೀಡ್‌ ಬ್ರೇಕರ್‌ಗಳೇ ಇಲ್ವಾ ಎಂಬ ಪ್ರಶ್ನೆ ಮೂಡಿದೆ.

30 Views | 2025-05-28 17:01:08

More

ಬೀದರ್‌ : ಲಾರಿಗಳ ನಡುವೆ ಭೀಕರ ಅಪಘಾತ | ಚಾಲಕ ದುರ್ಮರಣ

ತೆಲಂಗಾಣ–ಬೀದರ್ ಗಡಿಯಲ್ಲಿ ಸಂಭವಿಸಿದ ಭೀಕರ ಲಾರಿ ಅಪಘಾತದಲ್ಲಿ ಓರ್ವ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

20 Views | 2025-05-29 13:03:43

More

ಧಾರವಾಡ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಮೂವರು ದಾರುಣ ಸಾವು

ಧಾರವಾಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಮೇಲಿನ ಭದ್ರಾಪುರ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

10 Views | 2025-05-30 13:24:36

More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಕಾರು ಅಪಘಾತ | ಓರ್ವ ಸಾವು

ಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಸಮೀಪದಲ್ಲಿ ನಡೆದ ಕಾರು ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

38 Views | 2025-05-30 14:01:14

More

ದಕ್ಷಿಣ ಕನ್ನಡ : ಅಕ್ಕಿ ಸಾಗಾಟದ ಲಾರಿ ಪಲ್ಟಿ | ಓರ್ವ ದುರ್ಮರಣ

ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕಾರ್ಮಿಕನೋರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳದಲ್ಲಿ ಇಂದು ನಡೆದಿದೆ.

45 Views | 2025-05-30 15:08:57

More

ವಿಜಯಪುರ : ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ಭೀಕರ ಅಪಘಾತ | ಬೈಕ್ ಸವಾರ ದುರ್ಮರಣ

ವಿಜಯಪುರ ಜಿಲ್ಲೆಯಲ್ಲಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

67 Views | 2025-05-30 16:41:15

More

ನೆಲಮಂಗಲ : ಕೆಕೆಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ | ಓರ್ವ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿಗೆ ಕಾರು ಡಿಕ್ಕಿಯಾದ ಪರಿಣಾಮ, ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ನೆಲಮಂಗಲ ತಾಲ್ಲೂಕಿನ ತೊಣಚಿನಕುಪ್ಪೆ ಬಳಿ ನಡೆದಿದೆ.

39 Views | 2025-05-31 10:58:59

More

ಬಾಗಲಕೋಟೆ : ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ | ಸ್ಥಳದಲ್ಲೇ ಉಸಿರು ಚೆಲ್ಲಿದ ತಂದೆ-ಮಗಳು

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನಲ್ಲಿ ನಡೆದ ದುರಂತ ಅಪಘಾತದಲ್ಲಿ ತಂದೆ ಮತ್ತು ಮಗಳು ದುರ್ಮರಣಕ್ಕೀಡಾಗಿದ್ದಾರೆ.

80 Views | 2025-05-31 13:41:31

More