ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂಚರಿಸುತ್ತಿದ್ದ ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
46 Views | 2025-01-14 12:50:14
Moreಮಗಳ ಮದುವೆ ಅನ್ನೋದು ಪ್ರತಿಯೊಬ್ಬ ತಂದೆಯ ಜೀವಮಾನದ ದೊಡ್ಡ ಕನಸು. ಆ ಕನಸಿಗಾಗಿ ಹಗಲಿರುಳು ಕನಸು ಕಾಣೋನು ಅಪ್ಪ. ಮಗಳನ್ನು ರಾಜಕುಮಾರಿಯಂತೆ ನೋಡಿಕೊಂಡ ತಂದೆ, ಮಗಳನ್ನು ಜೋಪಾನ ಮಾಡಿಕೊಳ್ಳುವ ಹುಡುಗನನ್ನು ಹುಡುಕಿ ಮದುವೆ ಮಾಡುತ್ತಾರೆ,
0 Views | 2025-01-21 18:55:33
Moreಬೆಳ್ಳಂಬೆಳಗ್ಗೆ ರಾಜ್ಯದಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದು, ಎರಡು ಪ್ರತ್ಯೇಕ ಅಪಘಾತದಲ್ಲಿ ಒಟ್ಟು 15 ಮಂದಿ ಬಲಿಯಾಗಿದ್ದಾರೆ.
66 Views | 2025-01-22 16:58:21
Moreಶಿರಾ ನಗರ ದಿನದಿಂದ ದಿನಕ್ಕೆ ಹೆಚ್ಚು ಅಭಿವೃದ್ಧಿ ಆಗ್ತಾ ಇದೆ. ಆದರೆ ಈ ನಗರದ ಗುಂಡಿಗಳ ಅವಸ್ಥೆಯನ್ನು ನೋಡಿದರೆ ಇದೆನೋ ರಸ್ತೆನೋ, ಗುಂಡಿಗಳ ರಸ್ತೆನೋ ಒಂದು ಗೊತ್ತಾಗೋದಿಲ್ಲ.
42 Views | 2025-01-25 11:53:12
Moreಕಾಲಿಟ್ಟರೇ ಸಾಕು ಬರೀ ಗುಂಡಿಗಳು ಗರ್ಭೀಣಿ ಏನಾದರೂ ಈ ರಸ್ತೆಯಲ್ಲಿ ಹೋದರೆ ಉಚಿತವಾಗಿ ಹೆರಿಗೆ ಆಗೋದು ಫಿಕ್ಸ್. ಇನ್ನು ಈ ರೋಡ್ನಲ್ಲಿ ಹೋಗೋ ಸವಾರರ ಜೀವಕ್ಕೆ ಮಾತ್ರ ಗ್ಯಾರಂಟಿ ಇಲ್ಲ.
49 Views | 2025-01-31 14:13:41
Moreಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮತ್ತು ಹಿಂಬಂದಿಯಲ್ಲಿ ಕುಳಿತಿದ್ದವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
84 Views | 2025-02-08 13:37:31
Moreಮಧುಗಿರಿ ತಾಲೂಕಿನ ಪುರವರ ಹೋಬಳಿಯ ರತಪುತ್ರಪಾಳ್ಯ ಗೇಟ್ನಲ್ಲಿ ದ್ವಿಚಕ್ರ ವಾಹನದಲ್ಲಿ ಕಂಬಿಯನ್ನು ತೆಗೆದುಕೊಂಡು ಹೋಗ್ತಿದ್ದ ವೇಳೆ ಮುಂದೆ ಚಲಿಸುತ್ತಿದ್ದ ಓಮ್ನಿ ಕಾರಿನ ಮುಂಭಾಗಕ್ಕೆ ಕಂಬಿ ತಗುಲಿದ ಪರಿಣಾಮ ಓಮ್ನಿ ಕಾರು ಪಲ್ಟಿಯಾಗಿ ಅಪಘಾತವಾಗಿ
81 Views | 2025-02-10 12:14:04
Moreಶಿರಾದಿಂದ ತುಮಕೂರು ಕಡೆಗೆ ಸಾಗುವ ಸರ್ವೀಸ್ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಂದು ಕಡೆ ಸರ್ವೀಸ್ ರಸ್ತೆ ಅರ್ಧಕ್ಕೆ ಬಿಟ್ಟಿದ್ದರೆ. ಮತ್ತೊಂದೆಡೆ ಸರ್ವೀಸ್ ರಸ್ತೆ ಎಲ್ಲಿ ಅಂತಾ ಹುಡುಕುವಂತಹ ಸ್ಥಿತಿ ಇದೆ.
56 Views | 2025-02-15 10:18:51
Moreಓವರ್ ಟೆಕ್ ಮಾಡಲು ಹೋಗಿ ಬೈಕ್ ಗೆ ಸರ್ಕಾರಿ ಬಸ್ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಇನ್ನೊರ್ವನ ಗಂಭೀರ ಗಾಯವಾಗಿರುವ ಘಟನೆ ಇಂದು ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಮರ್ಲಾನಹಳ್ಳಿ ಗ್ರಾಮದ ಬಳಿ ನಡೆದಿದೆ.
50 Views | 2025-02-16 18:01:40
Moreಪಂಜಾಬ್ನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಭಾನುವಾರ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.
48 Views | 2025-02-16 19:39:24
Moreತುಮಕೂರು ತಾಲೂಕಿನ ಲಕ್ಕನಹಳ್ಳಿ ಬಳಿಯ ಹೊನ್ನುಡಿಕೆ ರಸ್ತೆಯಲ್ಲಿ ತಡರಾತ್ರಿ ಸೈಕಲ್ ಗೆ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾರೆ.
36 Views | 2025-02-18 11:26:52
Moreಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಮಂಗಳವಾರ ನಡೆದಿದೆ.
40 Views | 2025-02-18 16:09:22
Moreಕಾರು ಹಾಗೂ ದ್ವಿಚಕ್ರವಾಹನದ ನಡುವೆ ಡಿಕ್ಕಿಯಾ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ
33 Views | 2025-02-19 16:04:00
Moreಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.
39 Views | 2025-02-20 10:08:11
Moreದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಟಾಟಾ ಏಸ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
41 Views | 2025-02-20 10:59:18
Moreಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ಹಾಗೂ ನಿರ್ಮಾಪಕರದಂತ ಕೆ.ಮಂಜು ಅವರ ಪುತ್ರ ಶ್ರೇಯಸ್ ಅವರ ಕಾರು ಇಂದು ಹಿರಿಯೂರು ಶಿರಾ ಗಡಿ ಭಾಗದಲ್ಲಿ ಅಪಘಾತಕ್ಕೆ ಈಡಾಗಿದ್ದು, ಸದ್ಯ ನಟ ಮತ್ತು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
28 Views | 2025-02-20 14:10:39
Moreಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತದಲ್ಲಿ ಹಾಸನ ಜಿಲ್ಲೆ . ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ನಿತಿನ್ ಎಂಬ ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ನಡೆದಿದೆ.
34 Views | 2025-02-20 18:53:37
Moreಪ್ರಯಾಗ್ರಾಜ್ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಒಂದೇ ಕುಟುಂಬದ ೫ ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ.
35 Views | 2025-02-21 12:57:16
Moreಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಬಳಿ ಬೈಕ್ ಗೆ ಹಿಂಬದಿಯಿಂದ ವೇಗವಾಗಿ ಬಂದಂತಹ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
25 Views | 2025-02-23 11:45:56
Moreಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿಯಾಗಿದ್ದು, ಮಗು ಸೇರಿ ಮೂವರು ತೀವ್ರ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೇಷ್ಟ್ರು ಮನೆ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
33 Views | 2025-02-23 15:54:53
Moreಮದುವೆ ಮುಗಿಸಿಕೊಂಡು ಪಾವಗಡಕ್ಕೆ ವಾಪಾಸ್ ಹೋಗುತ್ತಿದ್ದಾಗ ಕಾರು ಪಲ್ಟಿ ಹೊಡೆದ ಪರಿಣಾಮ ಒಬ್ಬ ಮಹಿಳೆ ಸ್ಥಳದಲ್ಲೇ ಮೃತ ಪಟ್ಟಿದ್ದರೆ. ಜೆಡಿಎಸ್ ಮುಖಂಡ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ತುಮಕೂರು ಜಿಲ್ಲೆಯ ಮಧ
33 Views | 2025-02-24 11:34:47
Moreಬೀದರ್ –ಔರಾದ್ ಹೆದ್ದಾರಿಯ ಮುಸ್ತಾಪುರ ಗೇಟ್ ಬಳಿ ಟಿಟಿ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
30 Views | 2025-02-24 17:59:01
Moreಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ ಕ್ರಾಸ್ ನಿಂದ ನಡುವಿನಹಳ್ಳಿಗೆ ಹೋಗುವ ಅರವತ್ತು ರೂಪಾಯಿ ಹೊಲದ ಹತ್ತಿರ ನಡೆದಿದೆ.
42 Views | 2025-02-24 18:26:49
Moreಉಡುಪಿ ಜಿಲ್ಲೆಯ ಬೆಳ್ಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಿಂಗೇರಿ ಗಣಪನಕಟ್ಟೆ ತಿರುವಿನ ಬಳಿ ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
41 Views | 2025-02-25 15:22:28
Moreಹಾವೇರಿ ತಾಲೂಕಿನ ಮೇವುಂಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.
31 Views | 2025-02-25 16:53:58
Moreಟ್ರಾಕ್ಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದಲ್ಲಿ ನಡೆದಿದೆ.
25 Views | 2025-02-26 11:54:12
Moreನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ಅಗಲಗುರ್ಕಿ ಬ್ರಿಡ್ಜ್ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಬುಧವಾರ ನಡೆದಿದೆ.
31 Views | 2025-02-26 16:00:11
Moreಬೈಕ್ ಹಾಗೂ ಲಗೇಜ್ ಆಟೋ ನಡುವೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ದೊಮ್ಮತಮರಿ ಗ್ರಾಮದ ಬಳಿ ನಡೆದಿದೆ.
25 Views | 2025-02-27 12:38:39
Moreಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಡಿಕ್ಕಿಯಾಗಿ, ಬಸ್ ಗುದ್ದಿದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೊಸಕೆರೆಹಳ್ಳಿ ಕ್ರಾಸ್ ನಲ್ಲಿ ನಡೆದಿದೆ.
34 Views | 2025-02-28 18:34:05
Moreಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ಈ ಅಪಘಾತ ಸಂಭವಿಸಿದೆ.
29 Views | 2025-03-01 12:05:04
Moreಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ಚೆನ್ನೈ- ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.
29 Views | 2025-03-03 15:59:46
Moreಶಿರಾ ನಗರದ ಜನತೆಗೆ ದಿನದಿಂದ ದಿನಕ್ಕೆ ಬಿಡಾಡಿ ದನಗಳ ಕಾಟ ಹೆಚ್ಚಾಗ್ತಾ ಇದ್ದು, ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಕೈ ಚೆಲ್ಲಿ ಕೂತಿದ್ದಾರೆ.
22 Views | 2025-03-05 17:37:09
Moreಟಾಟಾ ಏಸ್ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟಾಟಾ ಏಸ್ ಪಲ್ಟಿಯಾಗಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ ಸೀಮಾಂದ್ರ ಗಡಿಭಾಗದ ಮುದ್ದೇನಹಳ್ಳಿ ಗೇಟ್ ಬಳಿ ನಡೆದಿದೆ.
27 Views | 2025-03-05 19:03:39
Moreಟ್ರ್ಯಾಕ್ಟರ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಈ ಭೀಕರ ಅಪಘಾತ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಚಿಂಪುಗಾನಹಳ್ಳಿ ಬಳಿ ನಡೆದಿದೆ.
32 Views | 2025-03-06 17:43:56
Moreತುಮಕೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ವೀಲ್ಹಿಂಗ್ ಪುಂಡರ ಹಾವಳಿ ಮಿತಿ ಮೀರಿದ್ದು, ಇಂದು ಪಾದಚಾರಿಯೊಬ್ಬರನ್ನು ಬಲಿ ಪಡೆದಿದೆ. ತುಮಕೂರು ನಗರದ ಟೂಡಾ ಕಚೇರಿ ಬಳಿ ವೀಲ್ಹಿಂಗ್ ಮಾಡ್ತಾ ಬಂದ ಒಂದು ಬೈಕ್ ವ್ಯಕ್ತಿಯೋರ್ವನಿಗೆ ಗುದ್ದಿದೆ.
32 Views | 2025-03-08 19:10:33
Moreಖಾಸಗಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ, ಕಾರು ಹೊತ್ತಿ ಉರಿದು ಇಬ್ಬರು ಸಜೀವಗೊಂಡ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದ ಬಳಿ ನಡೆದಿದೆ.
41 Views | 2025-03-09 13:21:47
Moreಚಲಿಸುತ್ತಿದ್ದ ಲಾರಿಗೆ ಇನೋವಾ ಕಾರು ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಗುಡ್ಡದ ರಂಗವ್ವನಹಳ್ಳಿ ಬಳಿ ನಡೆದಿದೆ.
28 Views | 2025-03-09 16:58:12
Moreರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್ ಗೆ ವೇಗವಾಗಿ ಬಂದಂತಹ ಕಾರು ಡಿಕ್ಕಿ ಹೊಡೆದು ಕಾರು ಚಾಲಕ, ಕಾರು ನಿಲ್ಲಿಸದೇ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಉದಯಗಿರಿಯಲ್ಲಿ ನಡೆದಿದೆ.
17 Views | 2025-03-10 15:35:58
Moreಚಿತ್ರದುರ್ಗ ತಾಲೂಕಿನ ಚಿಕ್ಕಗೊಂಡನಹಳ್ಳಿಯ ಕೊಂಚರ ಮಾಳಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
18 Views | 2025-03-10 16:37:38
Moreಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಬಸ್ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವತ್ತು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಹೊರವಲಯದ ತೆಳ್ಳನೂರು ರಸ್ತೆಯಲ್ಲಿ
23 Views | 2025-03-10 17:30:43
Moreಚಲಿಸುತ್ತಿದ್ದ ಎರಡು ಬೈಕ್ ಗಳಿಗೆ ಕೆಕೆಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಆದೋನಿ ತಾಲೂಕಿನ ಪಾಂಡವಗಲ ಗ್ರಾಮದ ಬಳಿ ನಡೆದಿದೆ.
31 Views | 2025-03-11 17:49:22
Moreರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಆಗಿ ಕೇವಲ ಒಂದು ವರ್ಷ ಮಾತ್ರ ಆಗಿದೆ. ಮೊದಲು ಹೈವೇ ಉದ್ಘಾಟನೆ ಆಯ್ತಲ್ಲಾ ಎಂಬ ಸಂತೋಷದಲ್ಲಿದ್ದ ಜನರು ಈಗ ಹಿಡಿಶಾಪ ಹಾಕುವಂತಾಗಿದೆ.
21 Views | 2025-03-14 13:41:17
Moreಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಉರುಳಿ ಬಿದ್ದು ಇಬ್ಬರು ಗಾಯಗೊಂಡಿರುವಂತಹ ಘಟನೆ ಬೆಳಗಾವಿ ಹೊರವಲಯದ ಕೆಲ್ ಇ ಆಸ್ಪತ್ರೆ ಬಳಿ ನಡೆದಿದೆ. ಸದ್ಯ ಕಾರಿನಲ್ಲಿದ್ದವರು ಅಪಘಾತದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.
25 Views | 2025-03-15 16:28:32
Moreಬೆಳ್ಳಂಬೆಳಗ್ಗೆ ಕೆಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ತುಮಕೂರಿನ ಟೌನ್ ಹಾಲ್ ಸರ್ಕಲ್ ನಲ್ಲಿ ನಡೆದಿದೆ.
25 Views | 2025-03-20 12:37:53
Moreದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕಗ್ಗೋಡ ಗ್ರಾಮದ ಬಳಿಯ
21 Views | 2025-03-24 13:35:05
Moreಕೆಎಸ್ಆರ್ಟಿಸಿ ಬಸ್ ಹಾಗೂ ಟಾಟಾ ಏಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರದಲ್ಲಿ ನಡೆದಿದೆ.
26 Views | 2025-03-25 16:39:14
Moreದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರ ಗಾಯ ಗೊಂಡಿರುವಂತಹ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಅಂ
26 Views | 2025-03-26 15:54:44
Moreಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗುರುತು ಸಿಗದ ರೀತಿಯಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯ
29 Views | 2025-03-27 12:30:41
Moreಚಕ್ರ ವಾಹನಕ್ಕೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಹಬ್ಬಕ್ಕೆಂದು ಊರಿಗೆ ಹೊರಟಿದ್ದ ಗಂಡ ಹೆಂಡತಿ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೊರಟಗೆರ
33 Views | 2025-03-30 12:21:37
Moreದ್ವಿಚಕ್ರ ವಾಹನಕ್ಕೆ ಟಾಟಾ ಏಸ್ ವಾಹನ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
25 Views | 2025-03-31 19:16:59
Moreವೇಗವಾಗಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಚಿ
23 Views | 2025-04-01 12:45:33
Moreಟಿಟಿ ವಾಹನ ಮತ್ತು ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ
29 Views | 2025-04-01 15:25:18
Moreಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.
20 Views | 2025-04-05 11:15:39
Moreದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಂತರಾಜ ಸರ್ಕಲ್ ಬಳಿ ನಡ
24 Views | 2025-04-05 12:24:46
Moreತುಮಕೂರಿನಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಸರಣಿ ಅಪಘಾತಗಳಂತಹ ಪ್ರಕರಣಗಳು ಮಾಸುವ ಮುನ್ನವೇ ನಗರ ಸಾರಿಗೆ ಅಪಘಾತಕ್ಕೀಡಾಗಿದೆ. ಹೌದು ಇಷ್ಟು ದಿನ KSRTC ಬಸ್ ಚಾಲಕರ ನಿರ್ಲಕ್ಷ್ಯಕ್ಕೆ ತುಮಕೂರಿನಲ್
26 Views | 2025-04-05 17:31:12
MoreKSRTC ಬಸ್ ಡಿಕ್ಕಿಯಾಗಿ ವೃದ್ಧನೋರ್ವ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ವೃದ್ಧನ ಮೇಲೆ ಬಸ್ ಹರಿದಿದ್ದು ವೃದ್ಧನ ತಲೆ ನಜ್ಜುಗುಜ್ಜ
17 Views | 2025-04-06 12:07:48
Moreದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರರಿಗೆ ಕೈ ಕಾಲು ಮುರಿದಿದ್ದು, ಗಾಯಗಳಾಗಿರುವಂತಹ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ.
24 Views | 2025-04-07 11:48:26
Moreಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ನಡೆಯುತ್ತಲೇ ಇದ್ದು, ಸವಾರರು ಬಲಿಯಾಗುತ್ತಿದ್ದಾರೆ. ಇದೀಗ ಮತ್ತೊಂದು ಅಪಘಾತ ಸಂಭವಿಸಿದ್ದು ಮೂರು ಹಸುಗಳು ದುರ್ಮರಣ ಹೊಂದಿದ್ದರೆ,
8 Views | 2025-04-09 12:58:16
Moreದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಕ್ಯಾತ್ಸಂದ್ರ ಬಳಿ ನಡೆದಿದೆ. ವಿದ್ಯಾರ್ಥಿ ಮಿಥುನ್ ಎಂಬಾತ ಮೃತ
17 Views | 2025-04-10 12:46:36
Moreನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ
15 Views | 2025-04-10 18:08:02
Moreಬೆಂಗಳೂರಿನಿಂದ ತುಮಕೂರು ಕಡೆಗೆ ಬರ್ತಿದ್ದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾಬಸ್ಪ
20 Views | 2025-04-11 16:54:27
More