Post by Tags

  • Home
  • >
  • Post by Tags

ದೊಡ್ಡಬಳ್ಳಾಪುರ: ಪ್ರಜಾಶಕ್ತಿ ಮನವಿಗೆ ಸ್ಪಂದಿಸಿದ ಅಧಿಕಾರಿಗಳು | ಬಾಯ್ತೆರೆದ ಗುಂಡಿಗಳು ಕ್ಲೋಸ್

ದೊಡ್ಡಬಳ್ಳಾಪುರ ತಾಲೂಕು ಬೆಂಗಳೂರು ಸಮೀಪವಿದ್ದು ಸಾಕಷ್ಟು ಅಭಿವೃದ್ಧಿಯತ್ತ ಸಾಗುತ್ತಿದೆ. ಆದರೆ ಇಲ್ಲಿನ ಮಕ್ಕಳ ಜೀವಕ್ಕೆ ಆಪತ್ತು ಆಗುವಂತಹ ಪರಿಸ್ಥಿತಿ ನಿರ್ಮಾಣ ಆಗಿತ್ತು.

80 Views | 2025-02-15 16:54:26

More

ಹುಬ್ಬಳ್ಳಿ: ಮಕ್ಕಳ ಪೌಷ್ಟಿಕ ಆಹಾರಕ್ಕೆ ಕನ್ನ| ಅಂಗನವಾಡಿ ಕಾರ್ಯಕರ್ತರು ಸೇರಿ 26 ಜನರ ಬಂಧನ

ಅಂಗನವಾಡಿ ಮಹಿಳೆಯರು ಹಾಗೂ ಬಾಣಂತಿಯರಿಗೆ ನೀಡಬೇಕಾಗಿದ್ದ ಮಕ್ಕಳ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

90 Views | 2025-02-18 16:54:38

More

ಶಿರಾ: ಅಂಗನವಾಡಿ ಕಟ್ಟಡ ನಿರ್ಮಾಣದಲ್ಲೂ ಅಕ್ರಮದ ವಾಸನೆ

ಶಿರಾ ತಾಲೂಕಿನ ಶಾಗದಡು ಗ್ರಾಮದಲ್ಲಿ ನಿರ್ಮಾಣ ಆಗ್ತಿರೋ ಅಂಗನವಾಡಿ ಕೇಂದ್ರದ ನಿರ್ಮಾಣದಲ್ಲಿ ಅಕ್ರಮದ ವಾಸನೆ ಬಡಿದಿದೆ, ಹೌದು ಅಂಗನವಾಡಿ ಕೇಂದ್ರದ ಕಾಮಗಾರಿ ಸಂಪೂರ್ಣ ಕಳಪೆಯಿಂದ ಕೂಡಿದ್ದು ಸೂಕ್ತ ತನಿಖೆ ನಡೆಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾ

53 Views | 2025-02-27 16:55:33

More

ಮಧುಗಿರಿ: ನಿರ್ಮಾಣ ಆದ್ರು ಹೈಟೆಕ್ ಅಂಗನವಾಡಿಗೆ ಉದ್ಘಾಟನೆ ಭಾಗ್ಯ ಇಲ್ಲ..!

ಮಧುಗಿರಿ ತಾಲೂಕು ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವರ ಹೋಬಳಿಯ ಗೋಂಧಿಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಹಳೆ ತಿಮ್ಮನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಆಗಿ ಒಂದು ವರ್ಷ ಆದರೂ ಕೂಡ ಉದ್ಘಾಟನೆ ಆಗಿಲ್ಲ.

40 Views | 2025-03-06 17:59:12

More

ಪಾವಗಡ : ಅಂಗನವಾಡಿ ಕೇಂದ್ರದಲ್ಲಿ ಕೊಡೊ ಪೌಷ್ಠಿಕ ಆಹಾರ ಎಷ್ಟು ಸುರಕ್ಷಿತ..?

ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ, ಬಾಣಂತಿ, ಗರ್ಭಿಣಿಯರಿಗೆ ಕೊಡುವ ಆಹಾರದಲ್ಲಿ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಎದ್ದಿದೆ. ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ 

44 Views | 2025-04-10 19:09:51

More

ಕೊರಟಗೆರೆ : ಕೊರಟಗೆರೆಯಲ್ಲಿ ೧೫ ದಿನಗಳ ಕಾಲ ಪೋಷಣ್ ಪಖ್ವಾಡ್ ಅಭಿಯಾನ

ಕೊರಟಗೆರೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ೧೫ ದಿನಗಳ ಪೋಷಣ್‌ ಪಖ್ವಾಡ್‌ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

39 Views | 2025-04-12 12:13:36

More

ಪಾವಗಡ : ಸಿಡಿಪಿಓ ತಪ್ಪನ್ನ ಅಂಗನವಾಡಿ ಕಾರ್ಯಕರ್ತೆಯ ತಲೆಗೆ ಕಟ್ಟಲು ಪ್ಲಾನ್!

ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಮಕ್ಕಳು ಮತ್ತು ತಾಯಂದಿರ ಆರೋಗ್ಯ ವೃದ್ಧಿಗಾಗಿ ಪೂರಕ ಪೌಷ್ಠಿಕ ಆಹಾರವನ್ನು ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡ್ತಿದೆ.

33 Views | 2025-05-09 18:50:34

More

ಶಿರಾ : ಗ್ರಾಚ್ಯುಟಿಗಾಗಿ ನಿವೃತ್ತಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಶಿರಾದಲ್ಲಿ ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ ಗ್ರಾಚ್ಯುಟಿ ನೀಡಬೇಕು ಒತ್ತಾಯಿಸಿ ತಹಶೀಲ್ದಾರ್‌  ಕಚೇರಿ ಎದುರು ಪ್ರತಿಭಟನೆ ನಡೆಸಿ  ತಹಶೀಲ್ದಾರ್‌ ಮೂಲಕ ಸಿಎಂ ಗೆ

123 Views | 2025-05-17 17:14:00

More

ಬೆಳಗಾವಿ : ಅಂಗನವಾಡಿ ಸಹಾಯಕಿಯ ವರ್ಗಾವಣೆಗೆ ಲಂಚ ಬೇಡಿಕೆ | ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಅಂಗನವಾಡಿ ಸಹಾಯಕಿಯ ವರ್ಗಾವಣೆಗೆ ಲಂಚ ಕೇಳಿದ ಆರೋಪದ ಮೇಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ

45 Views | 2025-05-22 17:53:39

More

ಚಿಕ್ಕನಾಯಕನಹಳ್ಳಿ : ಅಂಗನವಾಡಿ ಮಕ್ಕಳಿಗಿಲ್ಲ ಮೂಲಭೂತ ಸೌಕರ್ಯ...!

ಬಡಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಪೋಷಣೆಗೆಂದು ಅಂಗವಾಡಿ ಕೇಂದ್ರಗಳನ್ನು ನಡೆಸಲಾಗ್ತಿದೆ. ಆದ್ರೆ ಕೆಲವೊಂದು ಅಂಗನವಾಡಿ ಕೇಂದ್ರಗಳು ಕೆಟ್ಟ ಸ್ಥಿತಿಯಲ್ಲಿವೆ.

88 Views | 2025-05-28 14:26:25

More