ದೊಡ್ಡಬಳ್ಳಾಪುರ ತಾಲೂಕು ಬೆಂಗಳೂರು ಸಮೀಪವಿದ್ದು ಸಾಕಷ್ಟು ಅಭಿವೃದ್ಧಿಯತ್ತ ಸಾಗುತ್ತಿದೆ. ಆದರೆ ಇಲ್ಲಿನ ಮಕ್ಕಳ ಜೀವಕ್ಕೆ ಆಪತ್ತು ಆಗುವಂತಹ ಪರಿಸ್ಥಿತಿ ನಿರ್ಮಾಣ ಆಗಿತ್ತು.
67 Views | 2025-02-15 16:54:26
Moreಅಂಗನವಾಡಿ ಮಹಿಳೆಯರು ಹಾಗೂ ಬಾಣಂತಿಯರಿಗೆ ನೀಡಬೇಕಾಗಿದ್ದ ಮಕ್ಕಳ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
34 Views | 2025-02-18 16:54:38
Moreಶಿರಾ ತಾಲೂಕಿನ ಶಾಗದಡು ಗ್ರಾಮದಲ್ಲಿ ನಿರ್ಮಾಣ ಆಗ್ತಿರೋ ಅಂಗನವಾಡಿ ಕೇಂದ್ರದ ನಿರ್ಮಾಣದಲ್ಲಿ ಅಕ್ರಮದ ವಾಸನೆ ಬಡಿದಿದೆ, ಹೌದು ಅಂಗನವಾಡಿ ಕೇಂದ್ರದ ಕಾಮಗಾರಿ ಸಂಪೂರ್ಣ ಕಳಪೆಯಿಂದ ಕೂಡಿದ್ದು ಸೂಕ್ತ ತನಿಖೆ ನಡೆಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾ
25 Views | 2025-02-27 16:55:33
Moreಮಧುಗಿರಿ ತಾಲೂಕು ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವರ ಹೋಬಳಿಯ ಗೋಂಧಿಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಹಳೆ ತಿಮ್ಮನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಆಗಿ ಒಂದು ವರ್ಷ ಆದರೂ ಕೂಡ ಉದ್ಘಾಟನೆ ಆಗಿಲ್ಲ.
27 Views | 2025-03-06 17:59:12
Moreಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ, ಬಾಣಂತಿ, ಗರ್ಭಿಣಿಯರಿಗೆ ಕೊಡುವ ಆಹಾರದಲ್ಲಿ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಎದ್ದಿದೆ. ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ
22 Views | 2025-04-10 19:09:51
Moreಕೊರಟಗೆರೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ೧೫ ದಿನಗಳ ಪೋಷಣ್ ಪಖ್ವಾಡ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
14 Views | 2025-04-12 12:13:36
More