ಪಾವಗಡ ತಾಲೂಕಿನ ತಿರುಮಣಿ ಬಳಿಯ ಸೋಲಾರ್ ಪಾರ್ಕ್ನ ನಿರ್ಮಾಣದ ಜಾಗದಲ್ಲಿ ಸಂಭವಿಸಿದ ಬ್ಲ್ಯಾಸ್ಟ್ನಿಂದಾಗಿ ಸ್ಥಳದಲ್ಲೇ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.
76 Views | 2025-01-29 11:53:53
Moreಮೈಕ್ರೋ ಫೈನಾನ್ಸ್ಗಳ ಕಾಟಕ್ಕೆ ರಾಜ್ಯಾದ್ಯಂತ ಅಮಾಯಕ ಜೀವಗಳು ಬಲಿಯಾಗ್ತಿದ್ದು, ಕೆಲವರು ಊರನ್ನೇ ಬಿಟ್ಟು ಹೋಗ್ತಿದ್ದಾರೆ. ಕಲ್ಪತರು ನಾಡು ತುಮಕೂರಿನಲ್ಲಿಯೂ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗ್ತಿದ್ದು,
83 Views | 2025-01-31 17:18:48
Moreಕಲ್ಪತರು ನಾಡು ತುಮಕೂರು ಶೈಕ್ಷಣಿಕ ನಗರಿ ಅಂತಲೇ ಪ್ರಸಿದ್ಧಿ ಪಡೆದಿರೋ ನಗರ. ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ನಡೆದಾಡಿದ್ದ ಬೀಡು. ವಿದ್ಯಾವಂತರು, ಪ್ರಜ್ಞಾವಂತರೇ ಹೆಚ್ಚಿರೋ ತುಮಕೂರು ನಗರ ಯಾವಾಗಲೂ ಶಾಂತಿಗೆ ಹೆಸರಾಗಿದ್ದ ಊರು.
67 Views | 2025-01-31 18:43:10
More2019ರ ಫೆಬ್ರವರಿ 2ನೇ ತಾರೀಖು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಸಂತೆಮಾವತ್ತೂರು ಬಳಿ ಯುವತಿಯ ಶವ ಪತ್ತೆಯಾಗಿದ್ದು. ಯುವತಿಯ ತಲೆ ಮುಖ ರಕ್ತ ಸಿಕ್ತವಾಗಿತ್ತು.
79 Views | 2025-02-11 19:18:34
Moreಈ ಆನ್ಲೈನ್ ಗೇಮ್ ಅನ್ನೋದು ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಎಲ್ಲರನ್ನೂ ಹಾದಿ ತಪ್ಪಿಸ್ತಾ ಇದೆ. ಕೆಲವು ಯುವಕರು ಈ ಆನ್ಲೈನ್ ಗೇಮ್ಗಳಿಂದ ಓದೋದು ಬರಿಯೋದನ್ನು ಬಿಟ್ಟು ಹಾಳಾಗ್ತಿದ್ರೆ, ಇನ್ನೂ ಕೆಲವರು ಆತ್ಮಹತ್ಯೆಗಳಿಗೆ ಶರಾಣಾಗುತ್ತಿದ್
87 Views | 2025-02-12 14:31:49
Moreಕೊಪ್ಪಳದಲ್ಲಿ ಮ್ಯಾಟ್ರಿಮೋನಿ ಆ್ಯಪ್ ಮೂಲಕ ಯುವತಿಯರನ್ನು ವಂಚಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೆಇಬಿ ಅಧಿಕಾರಿ ಎಂದು ಸುಳ್ಳು ಹೇಳಿ, ಹಣ ಪಡೆದು ಮೋಸ ಮಾಡುತ್ತಿದ್ದ.
44 Views | 2025-02-17 14:19:45
Moreಪೂಜೆ ಮಾಡಿ ಕಷ್ಟ ಪರಿಹರಿಸುವ ಸೋಗಿನಲ್ಲಿ ಬಂದು ಮನೆಯಲ್ಲಿ ಕಳ್ಳತನ ಮಾಡಿದ್ದ ಇಬ್ಬರನ್ನು ಹರಿಹರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ
63 Views | 2025-02-17 14:50:50
Moreಅಂಗನವಾಡಿ ಮಹಿಳೆಯರು ಹಾಗೂ ಬಾಣಂತಿಯರಿಗೆ ನೀಡಬೇಕಾಗಿದ್ದ ಮಕ್ಕಳ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
90 Views | 2025-02-18 16:54:38
Moreಕಾರವಾರ INS ಕದಂಬ ನೌಕಾನೆಲೆಯ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಈ ಹಿಂದೆ ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಮತ್ತೆ ವಶಕ್ಕೆ ಪಡೆದಿದ್ದಾರೆ.
64 Views | 2025-02-18 18:11:08
Moreಶೋಕಿ ಜೀವನಕ್ಕಾಗಿ ದೇವರ ದುಡ್ಡಿಗೆ ಕನ್ನ ಹಾಕಲು ಶೋಕಿಲಾಲ ಅಧಿಕಾರಿಯೊಬ್ಬ ಪ್ಲಾನ್ ಮಾಡಿದ್ದು, ಲಕ್ಷ ಲಕ್ಷ ದೋಚಿ ಎಸ್ಕೇಪ್ ಆಗ್ತಿದ್ದ. ಆದರೆ ತಹಶೀಲ್ದಾರ್ ಅವರ ಸಮಯ ಪ್ರಜ್ಞೆಯಿಂದ ದೇವರ ದುಡ್ಡನ್ನು ದೋಚಿ ಎಸ್ಕೇಪ್ ಆಗ್ತಿದ್ದವನನ್ನು ಲಾಕ್
124 Views | 2025-02-19 18:47:30
Moreಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮೋಸ್ಟ್ ವಾಂಟೆಡ್ ರೌಡಿ ಶೀಟರ್ ರವಿ ಅಲಿಯಾಸ್ ಗುಂಡ ಎಂಬುವವರ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.
56 Views | 2025-02-22 13:12:36
Moreತುಮಕೂರು ತಾಲೂಕಿನ ಪಂಡಿತನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸ್ ಠಾಣೆಯ ಪೊಲೀಸರು ಬುಧವಾರ ಬಂಧಿಸಿ, ಆರೋಪಿಗಳಿಂದ 4 ಕೆ ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ,
69 Views | 2025-02-26 17:19:30
Moreಮನೆ ಮುಂದೆ ನಿಂತಿದ್ದ ಬೈಕ್ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಎಸ್ಕೇಪ್ ಆಗಿದ್ದ ಕಿರಾತಕನನ್ನು ಪೊಲೀಸರು ಕೇವಲ 8 ಗಂಟೆಗಳಲ್ಲಿ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
42 Views | 2025-02-27 14:20:43
Moreಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದ ಕಾಲುವೆ ಬಳಿ ಇಬ್ಬರು ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಹಾಗೂ ಹಲ್ಲೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಇಂದು ಗಂಗಾವತಿ ಪೊಲೀಸರು ಬಂಧಿಸಿದ್ದಾರೆ.
53 Views | 2025-03-08 17:18:05
Moreಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಬೇಲ್ ಪಡೆದು ಹೊರ ಬಂದಿದ್ದರು. ಕೇಸ್ ವಜಾ ಆಯಿತೆಂದು ಕೋರ್ಟ್ಗೆ ಹಾಜರಾಗದೇ, 20 ವರ್ಷದಿಂದ ತಲೆಮರೆಸಿಕೊಂಡಿದ್ದ ಕಳ್ಳರನ್ನು ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
38 Views | 2025-03-09 16:06:58
More11 ಕೋಟಿ ರೂ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಬೆಂಗಳೂರು ಮೂಲದ ಯುವಕನನ್ನು ಬಂಧಿಸಿರುವಂತಹ ಘಟನೆ ಗೋವಾದಲ್ಲಿ ನಡೆದಿದೆ. ಮಾದಕ ದ್ರವ್ಯ ವಿರುದ್ದ ನಡೆಸಿದ ಕಾರ್ಯಚರಣೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
50 Views | 2025-03-09 17:40:36
Moreಮಾರಕಾಸ್ತ್ರಗಳನ್ನು ಹಿಡಿದು ಬೈಕ್ ನಲ್ಲಿ ವ್ಹೀಲಿಂಗ್ ಮಾಡಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರು ನಗರದ ಕಾಮಾಕ್ಷಿಪಾಳ್ಯ ನಡೆದಿದೆ.
46 Views | 2025-03-20 14:13:12
Moreಓಜಿ ಕುಪ್ಪಂ ಗ್ಯಾಂಗ್.. ಅದು ಅಂತಿಂಥ ಗ್ಯಾಂಗ್ ಅಲ್ಲ.. ಹೆಸರು ಕೇಳಿದ್ರೇನೆ ಭಯಪಡುವಷ್ಟರ ಮಟ್ಟಿಗೆ ಭಯಾನಕ ಗ್ಯಾಂಗ್ ಅದು.. ಒಂದು ಸಲ ಕಣ್ಣಿಟ್ರೆ ಸಾಕು ಕಣ್ಮುಚ್ಚಿ ಕಣ್ಣು ಬಿಡೋದ್ರಲ್ಲಿ, ಲಕ
46 Views | 2025-03-25 17:27:08
Moreಯುಗಾದಿ ಹಬ್ಬ ಬಂತೆಂದೆರೆ ಟೆಂಟ್ಗಳನ್ನು ಹಾಕಿಕೊಂಡು ಅಂದರ್ ಬಾಹರ್ ಆಡ್ತಾ ಇರೋರಿಗೆ ಪೊಲೀಸರು ಬಿಗ್ ಶಾಕ್ ಕೊಟ್ಟಿದ್ದಾರೆ. ತುಮಕೂರು ಎಸ್ಪಿ ಅಶೋಕ್ ಅಕ್ರಮ ಇಸ್ಪೀಟ್ ಆಟ ಕಂಡುಬಂದಲ್ಲಿ
39 Views | 2025-03-31 13:08:41
Moreಇತ್ತೀಚಿನ ದಿನಗಳಲ್ಲಿ ಪತ್ನಿಯನ್ನೇ ಪಾಪಿ ಗಂಡಂದಿರು ಕೊಲ್ಲುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊಲೆಗಡುಕರಾಗುವ ಗಂಡಂದಿರಿಗೆ ನ್ಯಾಯಾಲಯ ಎಚ್ಚರಿಕೆ ಗಂಟೆಯನ್ನು ನೀಡಿದೆ.
36 Views | 2025-04-09 18:53:29
Moreಪೊಲೀಸರ ದಕ್ಷ ಕಾರ್ಯಾಚರಣೆಯಿಂದ ಕೇವಲ 48 ಗಂಟೆಗಳಲ್ಲೇ ಖದೀಮನನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ವೃದ್ಧೆಯನ್ನು ಹೆದರಿಸಿ 51 ಗ್ರಾಂ ತೂಕದ 4 ಚಿನ್ನದ ಸರವನ್ನು ಸುಲಿಗೆ ಮಾಡ
49 Views | 2025-04-15 16:13:46
Moreಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಅದೆಷ್ಟೋ ಅಮಾಯಕ ಜೀವಗಳು ಬಲಿಯೂ ಆಗಿದ್ದಾರೆ, ಅಲ್ಲದೇ ಮನೆ ಮಠ, ಊರನ್ನೇ ಬಿಟ್ಟು ಹೋಗಿರೋ ಅದೆಷ್ಟೋ ಪ್ರಕರಣಗಳು ಬೆಳಕಿಗೆ ಬಂದಿವೆ.
45 Views | 2025-04-29 15:03:48
Moreಮೇ 1 ನೇ ತಾರೀಕು ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ನಡುರಸ್ತೆಯಲ್ಲೇ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದರು. ಮಂಗಳೂರಿನಲ್ಲಿ ನಡೆದ ಈ ಭೀಕರ ಕೊಲೆಗೆ ಜನ ಬೆಚ್ಚಿಬಿದ್ದಿದ್ದರು.
57 Views | 2025-05-03 17:54:07
Moreಬೆಂಗಳೂರಿನಲ್ಲಿ ವಿಕ್ಟೋರಿಯಾ ಆಸ್ಪತ್ರೆಯಿಂದ ಪರಾರಿಯಾಗಿದ್ದ ವಿಚರಣಾಧೀನ ಕೈಧಿಯನ್ನು ತುಮಕೂರಿನಲ್ಲಿ ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ.
47 Views | 2025-05-05 17:54:46
Moreತುಮಕೂರಿನಲ್ಲಿ ಸರ್ವಾಧಿಕಾರಿ ಆಡಳಿತ ಏನಾದರೂ ನಡೀತಾ ಇದ್ಯಾ? ನಿಜಕ್ಕೂ ಹೀಗೊಂದು ಪ್ರಶ್ನೆ ಸಾರ್ವಜನಿಕರಲ್ಲಿ ಮೂಡೋದಕ್ಕೆ ಶುರುವಾಗಿದೆ.
40 Views | 2025-05-07 15:20:36
Moreಮೇ.1 ರಂದು ಫಾಝಿಲ್ ಕೊಲೆ ಆರೋಪಿ, ಹಿಂದೂ ಕಾರ್ಯಕರ್ತ 32 ವರ್ಷದ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ತಂಡ ತಲವಾರಿನಿಂದ ನಡು ರಸ್ತೆಯಲ್ಲಿಯೇ ಕೊಚ್ಚಿ ಕೊಲೆಗೈದಿತ್ತು.
27 Views | 2025-05-15 13:41:54
Moreವರದಕ್ಷಿಣೆ ಕಿರುಕುಳ ಹಾಗೂ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮಹಿಳೆಯನ್ನು ಭೀಕರವಾಗಿ ಹತ್ಯೆ ಮಾಡಿ, ಅಪಘಾತವೆಂದು ಬಿಂಬಿಸಲು ಯತ್ನಿಸಿದ ಮಹಿಳೆಯ ಪತಿ, ಮಾವ ಹಾಗೂ ಅತ್ತೆಯನ್ನು ಪೊಲೀಸರು ಬಂಧಿಸಿರುವ ಘ
27 Views | 2025-05-19 14:26:19
Moreಬೆಳಗಾವಿ ನಗರ ಹೊರವಲಯದ ರೆಸಾರ್ಟ್ ಒಂದರಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಒಂದು ವಾರದ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
39 Views | 2025-05-20 11:02:59
Moreಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧಿಸಲಾಗಿದ್ದ ನಟಿ ರನ್ಯಾರಾವ್ಗೆ ಇಂದು ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನು ಮಂಜೂರು ಆಗಿದೆ.
31 Views | 2025-05-20 17:18:15
Moreಪಾವಗಡ ತಾಲೂಕಿನ ತಿರುಮಣಿ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ವಳ್ಳೂರು ಗ್ರಾಮದ ಅವಧಾ ಸೋಲಾರ್ ಪ್ಲಾಂಟ್ನಲ್ಲಿ ಅಳವಡಿಸಲಾಗಿದ್ದ ಸುಮಾರು 2,500 ಮೀಟರ್ ಡಿಸಿ ಕೇಬಲ್ ವೈರ್ ಕಳ್ಳತನ ಮಾಡಿದ್ದ ಇಬ್ಬ
33 Views | 2025-05-20 18:33:28
Moreಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಹೊಸಕೆರೆ ಬಾರ್ ಮತ್ತು ರೆಸ್ಟೋರೆಂಟ್ ಮುಂಭಾಗ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಭಾರೀ ಗಂಭೀರ ಹಲ್ಲೆಗೆ ದಾರಿ ಕೊಟ್ಟಿದ್ದು,
65 Views | 2025-05-22 19:19:16
Moreಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮೇಖಳಿಯ ರಾಮಮಂದಿರದ ಲೋಕೇಶ್ವರ ಸ್ವಾಮೀಜಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
25 Views | 2025-05-24 15:15:40
Moreಬೆಂಗಳೂರು ನಗರದ ಕಾಡುಗೋಡಿಯಲ್ಲಿ ಅಪ್ರಾಪ್ತ ಬಾಲಕಿಗೆ ಡ್ಯಾನ್ಸ್ ಕ್ಲಾಸ್ ಬಗ್ಗೆ ಮಾಹಿತಿ ಕೊಡೋದಾಗಿ ಹೇಳಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ. ಭಾರತಿ ಕಣ್ಣನ್
9 Views | 2025-05-29 16:15:07
Moreಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಪಟ್ಟಣದಲ್ಲಿ ಗ್ಯಾಸ್ ಡೆಲಿವರಿ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಮನೆಗೆ ಬಂದು, ಮನೆಯಲ್ಲಿರುವ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿರುವ ಘಟನೆ ತಡವಾಗಿ ಬೆಳ
8 Views | 2025-05-30 18:55:01
Moreಅಪ್ರಾಪ್ತ ಬಾಲಕಿಯ ಮೇಲೆ 6 ಮಂದಿ ಕಾಮುಕರು ಸೇರಿ ಎರಡು ಬಾರಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿರುವ ಘಟನೆ ಬೆಳಗಾವಿ ಜಿಲ್ಲೆಯ ಹೊರವಲಯದ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿ
6 Views | 2025-06-01 10:35:34
More