ಪಾವಗಡ ತಾಲೂಕಿನ ತಿರುಮಣಿ ಬಳಿಯ ಸೋಲಾರ್ ಪಾರ್ಕ್ನ ನಿರ್ಮಾಣದ ಜಾಗದಲ್ಲಿ ಸಂಭವಿಸಿದ ಬ್ಲ್ಯಾಸ್ಟ್ನಿಂದಾಗಿ ಸ್ಥಳದಲ್ಲೇ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.
58 Views | 2025-01-29 11:53:53
Moreಮೈಕ್ರೋ ಫೈನಾನ್ಸ್ಗಳ ಕಾಟಕ್ಕೆ ರಾಜ್ಯಾದ್ಯಂತ ಅಮಾಯಕ ಜೀವಗಳು ಬಲಿಯಾಗ್ತಿದ್ದು, ಕೆಲವರು ಊರನ್ನೇ ಬಿಟ್ಟು ಹೋಗ್ತಿದ್ದಾರೆ. ಕಲ್ಪತರು ನಾಡು ತುಮಕೂರಿನಲ್ಲಿಯೂ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗ್ತಿದ್ದು,
69 Views | 2025-01-31 17:18:48
Moreಕಲ್ಪತರು ನಾಡು ತುಮಕೂರು ಶೈಕ್ಷಣಿಕ ನಗರಿ ಅಂತಲೇ ಪ್ರಸಿದ್ಧಿ ಪಡೆದಿರೋ ನಗರ. ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ನಡೆದಾಡಿದ್ದ ಬೀಡು. ವಿದ್ಯಾವಂತರು, ಪ್ರಜ್ಞಾವಂತರೇ ಹೆಚ್ಚಿರೋ ತುಮಕೂರು ನಗರ ಯಾವಾಗಲೂ ಶಾಂತಿಗೆ ಹೆಸರಾಗಿದ್ದ ಊರು.
52 Views | 2025-01-31 18:43:10
More2019ರ ಫೆಬ್ರವರಿ 2ನೇ ತಾರೀಖು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಸಂತೆಮಾವತ್ತೂರು ಬಳಿ ಯುವತಿಯ ಶವ ಪತ್ತೆಯಾಗಿದ್ದು. ಯುವತಿಯ ತಲೆ ಮುಖ ರಕ್ತ ಸಿಕ್ತವಾಗಿತ್ತು.
60 Views | 2025-02-11 19:18:34
Moreಈ ಆನ್ಲೈನ್ ಗೇಮ್ ಅನ್ನೋದು ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಎಲ್ಲರನ್ನೂ ಹಾದಿ ತಪ್ಪಿಸ್ತಾ ಇದೆ. ಕೆಲವು ಯುವಕರು ಈ ಆನ್ಲೈನ್ ಗೇಮ್ಗಳಿಂದ ಓದೋದು ಬರಿಯೋದನ್ನು ಬಿಟ್ಟು ಹಾಳಾಗ್ತಿದ್ರೆ, ಇನ್ನೂ ಕೆಲವರು ಆತ್ಮಹತ್ಯೆಗಳಿಗೆ ಶರಾಣಾಗುತ್ತಿದ್
69 Views | 2025-02-12 14:31:49
Moreಕೊಪ್ಪಳದಲ್ಲಿ ಮ್ಯಾಟ್ರಿಮೋನಿ ಆ್ಯಪ್ ಮೂಲಕ ಯುವತಿಯರನ್ನು ವಂಚಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೆಇಬಿ ಅಧಿಕಾರಿ ಎಂದು ಸುಳ್ಳು ಹೇಳಿ, ಹಣ ಪಡೆದು ಮೋಸ ಮಾಡುತ್ತಿದ್ದ.
32 Views | 2025-02-17 14:19:45
Moreಪೂಜೆ ಮಾಡಿ ಕಷ್ಟ ಪರಿಹರಿಸುವ ಸೋಗಿನಲ್ಲಿ ಬಂದು ಮನೆಯಲ್ಲಿ ಕಳ್ಳತನ ಮಾಡಿದ್ದ ಇಬ್ಬರನ್ನು ಹರಿಹರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ
41 Views | 2025-02-17 14:50:50
Moreಅಂಗನವಾಡಿ ಮಹಿಳೆಯರು ಹಾಗೂ ಬಾಣಂತಿಯರಿಗೆ ನೀಡಬೇಕಾಗಿದ್ದ ಮಕ್ಕಳ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
34 Views | 2025-02-18 16:54:38
Moreಕಾರವಾರ INS ಕದಂಬ ನೌಕಾನೆಲೆಯ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಈ ಹಿಂದೆ ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಮತ್ತೆ ವಶಕ್ಕೆ ಪಡೆದಿದ್ದಾರೆ.
39 Views | 2025-02-18 18:11:08
Moreಶೋಕಿ ಜೀವನಕ್ಕಾಗಿ ದೇವರ ದುಡ್ಡಿಗೆ ಕನ್ನ ಹಾಕಲು ಶೋಕಿಲಾಲ ಅಧಿಕಾರಿಯೊಬ್ಬ ಪ್ಲಾನ್ ಮಾಡಿದ್ದು, ಲಕ್ಷ ಲಕ್ಷ ದೋಚಿ ಎಸ್ಕೇಪ್ ಆಗ್ತಿದ್ದ. ಆದರೆ ತಹಶೀಲ್ದಾರ್ ಅವರ ಸಮಯ ಪ್ರಜ್ಞೆಯಿಂದ ದೇವರ ದುಡ್ಡನ್ನು ದೋಚಿ ಎಸ್ಕೇಪ್ ಆಗ್ತಿದ್ದವನನ್ನು ಲಾಕ್
50 Views | 2025-02-19 18:47:30
Moreಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮೋಸ್ಟ್ ವಾಂಟೆಡ್ ರೌಡಿ ಶೀಟರ್ ರವಿ ಅಲಿಯಾಸ್ ಗುಂಡ ಎಂಬುವವರ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.
36 Views | 2025-02-22 13:12:36
Moreತುಮಕೂರು ತಾಲೂಕಿನ ಪಂಡಿತನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸ್ ಠಾಣೆಯ ಪೊಲೀಸರು ಬುಧವಾರ ಬಂಧಿಸಿ, ಆರೋಪಿಗಳಿಂದ 4 ಕೆ ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ,
46 Views | 2025-02-26 17:19:30
Moreಮನೆ ಮುಂದೆ ನಿಂತಿದ್ದ ಬೈಕ್ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಎಸ್ಕೇಪ್ ಆಗಿದ್ದ ಕಿರಾತಕನನ್ನು ಪೊಲೀಸರು ಕೇವಲ 8 ಗಂಟೆಗಳಲ್ಲಿ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
27 Views | 2025-02-27 14:20:43
Moreಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದ ಕಾಲುವೆ ಬಳಿ ಇಬ್ಬರು ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಹಾಗೂ ಹಲ್ಲೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಇಂದು ಗಂಗಾವತಿ ಪೊಲೀಸರು ಬಂಧಿಸಿದ್ದಾರೆ.
33 Views | 2025-03-08 17:18:05
Moreಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಬೇಲ್ ಪಡೆದು ಹೊರ ಬಂದಿದ್ದರು. ಕೇಸ್ ವಜಾ ಆಯಿತೆಂದು ಕೋರ್ಟ್ಗೆ ಹಾಜರಾಗದೇ, 20 ವರ್ಷದಿಂದ ತಲೆಮರೆಸಿಕೊಂಡಿದ್ದ ಕಳ್ಳರನ್ನು ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
22 Views | 2025-03-09 16:06:58
More11 ಕೋಟಿ ರೂ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಬೆಂಗಳೂರು ಮೂಲದ ಯುವಕನನ್ನು ಬಂಧಿಸಿರುವಂತಹ ಘಟನೆ ಗೋವಾದಲ್ಲಿ ನಡೆದಿದೆ. ಮಾದಕ ದ್ರವ್ಯ ವಿರುದ್ದ ನಡೆಸಿದ ಕಾರ್ಯಚರಣೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
35 Views | 2025-03-09 17:40:36
Moreಮಾರಕಾಸ್ತ್ರಗಳನ್ನು ಹಿಡಿದು ಬೈಕ್ ನಲ್ಲಿ ವ್ಹೀಲಿಂಗ್ ಮಾಡಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರು ನಗರದ ಕಾಮಾಕ್ಷಿಪಾಳ್ಯ ನಡೆದಿದೆ.
31 Views | 2025-03-20 14:13:12
Moreಓಜಿ ಕುಪ್ಪಂ ಗ್ಯಾಂಗ್.. ಅದು ಅಂತಿಂಥ ಗ್ಯಾಂಗ್ ಅಲ್ಲ.. ಹೆಸರು ಕೇಳಿದ್ರೇನೆ ಭಯಪಡುವಷ್ಟರ ಮಟ್ಟಿಗೆ ಭಯಾನಕ ಗ್ಯಾಂಗ್ ಅದು.. ಒಂದು ಸಲ ಕಣ್ಣಿಟ್ರೆ ಸಾಕು ಕಣ್ಮುಚ್ಚಿ ಕಣ್ಣು ಬಿಡೋದ್ರಲ್ಲಿ, ಲಕ
31 Views | 2025-03-25 17:27:08
Moreಯುಗಾದಿ ಹಬ್ಬ ಬಂತೆಂದೆರೆ ಟೆಂಟ್ಗಳನ್ನು ಹಾಕಿಕೊಂಡು ಅಂದರ್ ಬಾಹರ್ ಆಡ್ತಾ ಇರೋರಿಗೆ ಪೊಲೀಸರು ಬಿಗ್ ಶಾಕ್ ಕೊಟ್ಟಿದ್ದಾರೆ. ತುಮಕೂರು ಎಸ್ಪಿ ಅಶೋಕ್ ಅಕ್ರಮ ಇಸ್ಪೀಟ್ ಆಟ ಕಂಡುಬಂದಲ್ಲಿ
26 Views | 2025-03-31 13:08:41
Moreಇತ್ತೀಚಿನ ದಿನಗಳಲ್ಲಿ ಪತ್ನಿಯನ್ನೇ ಪಾಪಿ ಗಂಡಂದಿರು ಕೊಲ್ಲುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊಲೆಗಡುಕರಾಗುವ ಗಂಡಂದಿರಿಗೆ ನ್ಯಾಯಾಲಯ ಎಚ್ಚರಿಕೆ ಗಂಟೆಯನ್ನು ನೀಡಿದೆ.
19 Views | 2025-04-09 18:53:29
Moreಪೊಲೀಸರ ದಕ್ಷ ಕಾರ್ಯಾಚರಣೆಯಿಂದ ಕೇವಲ 48 ಗಂಟೆಗಳಲ್ಲೇ ಖದೀಮನನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ವೃದ್ಧೆಯನ್ನು ಹೆದರಿಸಿ 51 ಗ್ರಾಂ ತೂಕದ 4 ಚಿನ್ನದ ಸರವನ್ನು ಸುಲಿಗೆ ಮಾಡ
12 Views | 2025-04-15 16:13:46
More