Post by Tags

  • Home
  • >
  • Post by Tags

ದೊಡ್ಡಬಳ್ಳಾಪುರ: ರೀಲ್ಸ್ ಹುಚ್ಚಿಗೆ ಹೋಯ್ತು ಮೂವರು ಯುವಕರ ಪ್ರಾಣ..!

ಇತ್ತೀಚೆಗೆ ಯುವ ಜನತೆಯಲ್ಲಿ ರೀಲ್ಸ್‌ ಹುಚ್ಚು ಹೆಚ್ಚಾಗಿದ್ದು, ಅತೀ ಹೆಚ್ಚು ವೀಕ್ಷಣೆ ಪಡೆಯುವುದಕ್ಕೊಸ್ಕರ ಯುವ ಜನತೆ ನಾನಾ ಸರ್ಕಸ್‌ ಮಾಡುತ್ತಿರುತ್ತಾರೆ.

179 Views | 2025-02-20 17:28:57

More

ದೇವನಹಳ್ಳಿ: ರೈತರ ಮೇಲೆ ಅರಣ್ಯ ಇಲಾಖೆಯ ದರ್ಪ | JCB ಮೂಲಕ ಬೆಳೆ ನಾಶ

ರೈತರು ಕಷ್ಟಪಟ್ಟು ಬೆಳೆದ ಬೆಳೆಯನ್ನು ಪೊಲೀಸರ ಬಂದೋಬಸ್ತ್‌ನಲ್ಲಿ ನಾಶ ಮಾಡ್ತಿರೋ ಅರಣ್ಯ ಇಲಾಖೆ ಅಧಿಕಾರಿಗಳು. ಬೆಳೆ ನಾಶವನ್ನು ಕಂಡು ಕಣ್ಣೀರಾಕ್ತಿರೋ ರೈತರು. ಬೆಳೆ ನಾಶ ಮಾಡೋದಕ್ಕೆ ಅಡ್ಡಿಪಡಿಸಲು ಮುಂದಾದ ಕೆಲ ರೈತರನ್ನು ವಶಕ್ಕೆ ಪಡೆಯುತ್ತಿರ

64 Views | 2025-02-22 10:31:01

More

ದೊಡ್ಡಬಳ್ಳಾಪುರ: ಮಿನಿ ಬಸ್ ಪಲ್ಟಿ | ಮಗು ಸೇರಿ ಮೂವರಿಗೆ ಗಂಭೀರ ಗಾಯ..!

ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್‌ ಪಲ್ಟಿಯಾಗಿದ್ದು, ಮಗು ಸೇರಿ ಮೂವರು ತೀವ್ರ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೇಷ್ಟ್ರು ಮನೆ ಕ್ರಾಸ್‌ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

49 Views | 2025-02-23 15:54:53

More

ದೊಡ್ಡಬಳ್ಳಾಪುರ : 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳು ಅಂದರ್..!

ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಬೇಲ್‌ ಪಡೆದು ಹೊರ ಬಂದಿದ್ದರು. ಕೇಸ್‌ ವಜಾ ಆಯಿತೆಂದು ಕೋರ್ಟ್‌ಗೆ ಹಾಜರಾಗದೇ, 20 ವರ್ಷದಿಂದ ತಲೆಮರೆಸಿಕೊಂಡಿದ್ದ ಕಳ್ಳರನ್ನು ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

38 Views | 2025-03-09 16:06:58

More

ದೇವನಹಳ್ಳಿ : ಓಲಾ, ಉಬರ್ ಸಂಸ್ಥೆಗಳ ವಿರುದ್ಧ ಏರ್ಪೋರ್ಟ್ ಟ್ಯಾಕ್ಸಿ ಚಾಲಕರಿಂದ ಪ್ರತಿಭಟನೆ

ಓಲಾ, ಊಬರ್‌ ಕ್ಯಾಬ್‌ ಸಂಸ್ಥೆಗಳ ವಿರುದ್ಧ ಟ್ಯಾಕ್ಸಿ ಚಾಲಕರು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

46 Views | 2025-03-18 18:27:45

More

ಜಿಗಣಿ : ಮನೆಯೊಳಗೆ ನುಗ್ಗಿದ ಚಿರತೆ | ಚಿರತೆ ಸೆರೆ ಕಾರ್ಯಾಚರಣೆ ಯಶಸ್ವಿ

ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದಾರೆ, ಹೌದು ಚಿರತೆಯೊಂದು ಮನೆಯೊಳಗೆ ನುಗ್ಗಿರುವ ಘಟನೆ ಬೆಂಗಳೂರಿನ ಆನೇಕಲ್‌ ನ ಜಿಗಣಿಯ ಕುಂಟ್ಲುರೆಡ್ಡಿ

41 Views | 2025-04-03 13:51:49

More

ಚಿಕ್ಕಬಳ್ಳಾಪುರ : ಕೋಳಿ ಜೂಜಾಟಕ್ಕೆ ಹೋಯ್ತು ಅಣ್ಣ- ತಮ್ಮನ ಪ್ರಾಣ

ಬಯಲು ಸೀಮೆಯಲ್ಲಿ ಕೋಳಿ ಪಂದ್ಯ, ಜೂಜಾಟ ಅಂದರೆ ಫುಲ್‌ ಫೇಮಸ್‌.  ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಕೋಳಿ ಪಂದ್ಯಗಳು ಆಡೋದು ನಿಷೇಧವಿದ್ದರೂ ಕೂಡ ಜನರು ಮಾತ್ರ ಡೋಂಟ

39 Views | 2025-04-14 15:43:23

More

ನೆಲಮಂಗಲ : ಆಟೋಗೆ KSRTC ಬಸ್‌ ಡಿಕ್ಕಿ | ಮೂವರ ದಾರುಣ ಸಾವು

ಆಟೋಗೆ ಕೆಎಸ್ ಆರ್‌ ಟಿಸಿ ಬಸ್‌ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದರೆ, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ

35 Views | 2025-05-03 16:58:20

More

ರಾಮನಗರ : ಶಾರ್ಟ್‌ ಸರ್ಕ್ಯೂಟ್‌ ನಿಂದ ಮನೆಗೆ ಬೆಂಕಿ..!

ಇತ್ತೀಚೆಗೆ ಅಲ್ಲಲ್ಲಿ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇದೆ. ಇದೀಗ ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಮನೆಯೊಂದು ಬೆಂಕಿಯ ಕೆನ್ನಾಲಗೆಗೆ ಹೊತ್ತಿ ಉರಿದಿರುವ ಘಟನೆ ರಾಮನಗರ ತಾಲೂಕಿನ ವಡೇರಹಳ್ಳಿ ಗ್ರ

29 Views | 2025-05-03 17:19:59

More

ದೇವನಹಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ | ಬಸ್ ಅಡಿ ಸಿಲುಕಿ ಒದ್ದಾಡಿದ ಪ್ರಯಾಣಿಕರು

ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್‌ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 7ಕ್ಕೂ ಹೆಚ್ಚು ಮಂದಿ ಕಾರ್ಮಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ

44 Views | 2025-05-13 18:15:50

More

ಹೊಸಕೋಟೆ : ಮಳೆ‌‌ಯಲ್ಲೇ ನವಜಾತ ಶಿಶು ಬಿಟ್ಟು ಹೋದ ಪಾಪಿತಾಯಿ..!

ಪ್ರಪಂಚದಲ್ಲಿ ಕೆಟ್ಟ ಮಕ್ಕಳು ಇರ್ತಾರೆ ಕೆಟ್ಟ ತಾಯಿ ಇರೋಲ್ಲ ಅಂತಾರೆ. ಆದರೆ ಇಲ್ಲೊಬ್ಬ ಪಾಪಿ ತಾಯಿ ಆಗ ತಾನೇ ಹುಟ್ಟಿದ ತನ್ನ ಕರಳುಬಳ್ಳಿಯನ್ನೇ ಬ್ಯಾಗ್‌ನಲ್ಲಿ ಇಟ್ಟು ಬೀದಿಲಿ ಎಸೆದು ಪರಾರಿಯಾಗಿ

37 Views | 2025-05-20 18:16:41

More

ದೇವನಹಳ್ಳಿ : ವಿಜಯಪುರ ಪಟ್ಟಣದಲ್ಲಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ...!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದಲ್ಲಿ ಪತ್ನಿಯನ್ನು ಹತ್ಯೆಗೈದು, ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

39 Views | 2025-05-27 17:01:45

More

ನೆಲಮಂಗಲ : ಕಾರ್‌ ಗ್ಲಾಸ್‌ ಒಡೆದು 11.5 ಲಕ್ಷ ನಗದು ದೋಚಿದ ಖದೀಮರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ಖದೀಮರು ಅಂಗಡಿ ಮುಂದೆ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು ₹11.5 ಲಕ್ಷ ನಗದು ದೋಚಿ ಪರಾರಿಯಾಗಿರುವ ಘಟನೆ ನಡದಿ

7 Views | 2025-06-01 11:54:32

More