Post by Tags

  • Home
  • >
  • Post by Tags

BANGALORE : ಕಾಲ್ತುಳಿತದಲ್ಲಿ ಸಾವನ್ನಪ್ಪಿದವರಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿದ RCB

ನಿನ್ನೆ ರಾತ್ರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ಸಿಬಿ ಜಯೋತ್ಸವ ಸಂಭ್ರಮವನ್ನು ನೋಡಲು ಲಕ್ಷಾಂತರ ಅಭಿಮಾನಿಗಳು ಜಮಾಯಿಸಿದ್ದರು.

50 Views | 2025-06-05 17:00:40

More

Bangalore Stampede : ಕಾಲ್ತುಳಿತಕ್ಕೆ ಸರ್ಕಾರವೇ ಕಾರಣವಾಯ್ತ? ಕೈ ನಾಯಕರಿಗೆ ಹೈಕೋರ್ಟ್ ಚಾಟಿ

ಆರ್‌ ಸಿಬಿ ಸಂಭ್ರಮಾಚರಣೆ ಅಕ್ಷರಶಃ ಸೂತಕದ ಮನೆಯಾಗಿದೆ. 18 ವರ್ಷಗಳ ಬಳಿಕ ಐಪಿಎಲ್‌ ಟ್ರೋಫಿಗೆ ಆರ್‌ಸಿಬಿ ಮುತ್ತಿಟ್ಟಿದೆ.

14 Views | 2025-06-05 18:33:42

More

Bangalore : ಕಾಲ್ತುಳಿತ ದುರಂತ ಪ್ರಕರಣ | ಎಕ್ಕ ಚಿತ್ರದ ಹಾಡು ಬಿಡುಗಡೆ ಮುಂದೂಡಿದ ನಟ ಯುವರಾಜ್ ಕುಮಾರ್

ಬೆಂಗಳೂರು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತದಿಂದ ಉಂಟಾದ ಸಾವುನೋವಿನ ಆಘಾತದಲ್ಲಿರುವ ಈ ಸಮಯದಲ್ಲಿ,

14 Views | 2025-06-05 18:43:31

More

Bangalore : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ | ಮೂವರನ್ನು ಅರೆಸ್ಟ್‌ ಮಾಡಿದ ಪೊಲೀಸರು

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತದ ದುರಂತದ ಪ್ರಕರಣ ಸಂಬಂಧ ಆರ್‌ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

13 Views | 2025-06-06 12:25:49

More

Bangalore : ಬೆಂಗಳೂರು ನೂತನ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ನೇಮಕ

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದಿದ್ದ ಭೀಕರ ಕಾಲ್ತುಳಿತ ದುರಂತದ ಬೆನ್ನಲ್ಲೇ ಬೆಂಗಳೂರು ಕಮಿಷನರ್‌ ದಯಾನಂದ್‌ ಸೇರಿ ಹಲವು ಅಧಿಕಾರಿಗಳ ತಲೆದಂಡ ಮಾಡಲಾಗಿತ್ತು.

9 Views | 2025-06-06 13:51:45

More

Tumakuru : ಬೆಂಗಳೂರಿನ ಕಾಲ್ತುಳಿತ ಘಟನೆ ಖಂಡಿಸಿ ತುಮಕೂರಿನಲ್ಲಿ ಬಿಜೆಪಿ ಪ್ರತಿಭಟನೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ್ದರು. ಘಟನೆ ಸಂಬಂಧ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು.

42 Views | 2025-06-06 16:07:47

More

Bangalore : ಸರ್ಕಾರ ವಿರುದ್ಧ KSCA ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ

ಐಪಿಎಲ್ ಸಂಭ್ರಮಾಚರಣೆ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಇದೀಗ ಗಂಭೀರ ಕಾನೂನು ಚರ್ಚೆಗೆ ಕಾರಣವಾಗಿದೆ. 11 ಜನರ ಸಾವಿಗೆ ಕಾರಣವಾದ ಈ ಘಟನೆಗೆ ಸಂಭಂಧಿಸಿದಂತೆ,

7 Views | 2025-06-06 17:18:53

More

Bangalore : ಕಣ್ಣೀರು ಹಾಕಿದ ಡಿಕೆಶಿಗೆ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯ |ಡ್ರಾಮಾ ಎಂದ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರನ್ನು ನೆನೆದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಣ್ಣೀರು ಹಾಕಿದ್ದ ಘಟನೆ ಇದೀಗ ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದ

27 Views | 2025-06-06 19:02:02

More

Bangalore Stampede : ಕೆಎಸ್‌ಸಿಎಗೆ ಬಿಗ್‌ ರಿಲೀಫ್‌ ನೀಡಿದ ಹೈಕೋರ್ಟ್

ಐಪಿಎಲ್ 18ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಚಾಂಪಿಯನ್ ವಿಜಯೋತ್ಸವ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದ ದುರಂತ ಇದೀಗ ಕಾನೂನು ಹಾಗೂ ರಾಜಕೀಯ ವಲಯದಲ್ಲಿ ಗಂಭೀರ ಚರ್ಚೆ

37 Views | 2025-06-06 19:09:39

More

BANGALORE : ಕಾಲ್ತುಳಿತ ಪ್ರಕರಣ | ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲು

ಬೆಂಗಳೂರು ನಗರದ ಕಬ್ಬನ್ ಪಾರ್ಕ್ನಲ್ಲಿ ನಡೆದ ಆರ್ಸಿಬಿ (RCB) ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಂಭವಿಸಿದೆ.

106 Views | 2025-06-06 19:30:37

More