ನಿನ್ನೆ ರಾತ್ರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ಸಿಬಿ ಜಯೋತ್ಸವ ಸಂಭ್ರಮವನ್ನು ನೋಡಲು ಲಕ್ಷಾಂತರ ಅಭಿಮಾನಿಗಳು ಜಮಾಯಿಸಿದ್ದರು.
50 Views | 2025-06-05 17:00:40
Moreಆರ್ ಸಿಬಿ ಸಂಭ್ರಮಾಚರಣೆ ಅಕ್ಷರಶಃ ಸೂತಕದ ಮನೆಯಾಗಿದೆ. 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿಗೆ ಆರ್ಸಿಬಿ ಮುತ್ತಿಟ್ಟಿದೆ.
14 Views | 2025-06-05 18:33:42
Moreಬೆಂಗಳೂರು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತದಿಂದ ಉಂಟಾದ ಸಾವುನೋವಿನ ಆಘಾತದಲ್ಲಿರುವ ಈ ಸಮಯದಲ್ಲಿ,
14 Views | 2025-06-05 18:43:31
Moreಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತದ ದುರಂತದ ಪ್ರಕರಣ ಸಂಬಂಧ ಆರ್ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
13 Views | 2025-06-06 12:25:49
Moreಆರ್ಸಿಬಿ ಸಂಭ್ರಮಾಚರಣೆ ವೇಳೆ ನಡೆದಿದ್ದ ಭೀಕರ ಕಾಲ್ತುಳಿತ ದುರಂತದ ಬೆನ್ನಲ್ಲೇ ಬೆಂಗಳೂರು ಕಮಿಷನರ್ ದಯಾನಂದ್ ಸೇರಿ ಹಲವು ಅಧಿಕಾರಿಗಳ ತಲೆದಂಡ ಮಾಡಲಾಗಿತ್ತು.
9 Views | 2025-06-06 13:51:45
Moreಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ್ದರು. ಘಟನೆ ಸಂಬಂಧ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು.
42 Views | 2025-06-06 16:07:47
Moreಐಪಿಎಲ್ ಸಂಭ್ರಮಾಚರಣೆ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಇದೀಗ ಗಂಭೀರ ಕಾನೂನು ಚರ್ಚೆಗೆ ಕಾರಣವಾಗಿದೆ. 11 ಜನರ ಸಾವಿಗೆ ಕಾರಣವಾದ ಈ ಘಟನೆಗೆ ಸಂಭಂಧಿಸಿದಂತೆ,
7 Views | 2025-06-06 17:18:53
Moreಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರನ್ನು ನೆನೆದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಣ್ಣೀರು ಹಾಕಿದ್ದ ಘಟನೆ ಇದೀಗ ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದ
27 Views | 2025-06-06 19:02:02
Moreಐಪಿಎಲ್ 18ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಚಾಂಪಿಯನ್ ವಿಜಯೋತ್ಸವ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದ ದುರಂತ ಇದೀಗ ಕಾನೂನು ಹಾಗೂ ರಾಜಕೀಯ ವಲಯದಲ್ಲಿ ಗಂಭೀರ ಚರ್ಚೆ
37 Views | 2025-06-06 19:09:39
Moreಬೆಂಗಳೂರು ನಗರದ ಕಬ್ಬನ್ ಪಾರ್ಕ್ನಲ್ಲಿ ನಡೆದ ಆರ್ಸಿಬಿ (RCB) ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಂಭವಿಸಿದೆ.
106 Views | 2025-06-06 19:30:37
More