ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಒಡೆತನದ ಒನ್ 8 ಕಮ್ಯೂಟ್ ರೆಸ್ಟೋರೆಂಟ್ ನಲ್ಲಿ ವ್ಯಕ್ತಿಯೊಬ್ಬರು ಬುಟ್ಟಾ ಎನ್ನುವ ಜೋಳದ ಆಹಾರ ವಸ್ತುವೊಂದನ್ನು ಆರ್ಡರ್ ಮಾಡಿದಾಗ ಅವರಿಗೆ ಸಿಕ್ಕ ಬಿಲ್ ನೋಡಿ ಹೌಹಾರಿ ಹೋಗಿದ್ದಾರೆ.
161 Views | 2025-01-15 13:54:45
Moreಕನ್ನಡ ಚಿತ್ರರಂಗದ ಜನಪ್ರಿಯ ನಟ, ಹಾಸ್ಯ ಕಲಾವಿದ ಸರಿಗಮ ವಿಜಿ ವಿಧಿವಶರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
51 Views | 2025-01-15 15:18:55
Moreಲಕ್ಷ್ಮೀ ಬಾರಮ್ಮ ಸೀರಿಯಲ್ ಹೀರೋ ಆಗಿ ಕಾಣಿಸಿಕೊಂಡಿರೋ ಶಮಂತ್ ಬ್ರೋ ಗೌಡ ಇದೀಗ ಸ್ಯಾಂಡಲ್ವುಡ್ಗೆ ಕಾಲಿಡುವುದಕ್ಕೆ ಸಜ್ಜಾಗಿದ್ದಾರೆ.
53 Views | 2025-01-15 14:50:06
Moreಶಿರಾ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ 76ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
24 Views | 2025-01-26 19:20:47
Moreಸ್ಯಾಂಡಲ್ ವುಡ್ ನ ಮುದ್ದಾದ ಜೋಡಿಗಳಲ್ಲಿ ಒಂದಾದ ಹರಿಪ್ರಿಯಾ - ವಸಿಷ್ಠ ಸಿಂಹ ಪಾಲಿಗೆ ಇಂದು ಡಬಲ್ ಸಂಭ್ರಮ. ವಿವಾಹ ವಾರ್ಷಿಕೋತ್ಸವದ ದಿನವೇ ಹರಿಪ್ರಿಯಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
34 Views | 2025-01-27 17:26:55
Moreಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
88 Views | 2025-01-28 13:03:09
Moreಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಕರ್ನಾಟಕ ತಂಡಕ್ಕೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಮುನ್ನ ರಣಜಿ ಟ್ರೋಫಿಯಲ್ಲಿ ಆಡಲು ನಿರ್ಧರಿಸಿದ್ದಾರೆ.
44 Views | 2025-01-29 17:26:52
Moreಮೈಕ್ರೋ ಫೈನಾನ್ಸ್ಗಳ ಕಾಟಕ್ಕೆ ರಾಜ್ಯಾದ್ಯಂತ ಅಮಾಯಕ ಜೀವಗಳು ಬಲಿಯಾಗುತ್ತಿದ್ದರೆ, ಕೆಲವರು ಊರನ್ನೇ ಬಿಟ್ಟು ಹೋಗ್ತಿದ್ದಾರೆ. ಇತ್ತ ಗೃಹ ಸಚಿವರ ಸ್ವಕ್ಷೇತ್ರ ಕೊರಟಗೆರೆಯಲ್ಲೂ ಮೈಕ್ರೋ ಫೈನಾನ್ಸ್ಗಳ ಕಾಟ ಮೀತಿ ಮೀರಿದೆ.
47 Views | 2025-01-29 19:23:39
Moreರಾಮಾರಾಮಾರೇ ಖ್ಯಾತಿಯ ದೀಪಕ್ ಮಡುವಳ್ಳಿ ನಿರ್ದೇಶನ, ಸತ್ಯ ಪ್ರಕಾಶ್ ರವರ ಕಥೆಯಲ್ಲಿ, ಮಿಲಿಂದ್ ಗೌತಮ್ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸಿರುವ ಅನ್ ಲಾಕ್ ರಾಘವ ಚಿತ್ರ ಇದೇ ಫೆಬ್ರವರಿ 7 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.
46 Views | 2025-01-30 17:59:37
Moreಮಧುಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಸಿನಾಯಕನಹಳ್ಳಿ ಗ್ರಾಮದಲ್ಲಿ ಸರಳೀಕೃತ ದರಕಾಸ್ತು ಪೋಡಿ ಆಂದೋಲನ ಮತ್ತು ಭೂ ದಾಖಲೆ ವಿತರಣಾ ಕಾರ್ಯಕ್ರಮ ಜರುಗಿತು.
87 Views | 2025-02-06 17:06:55
Moreಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್ ಅವರನ್ನು ನಟ ಕಿಚ್ಚ ಸುದೀಪ್ ಅವರು ಸದಾಶಿವ ನಗರದ ನಿವಾಸದಲ್ಲಿ ದಿಢೀರ್ ಭೇಟಿಯಾಗಿರುವುದು ಅಚ್ಚರಿ ಮೂಡಿಸಿದೆ.
139 Views | 2025-02-06 18:14:57
Moreಸೆಲೆಬ್ರೆಟಿ ಕ್ರಿಕೆಟ್ ಲೀಗ್ 2025 ಇಂದಿನಿಂದ ಆರಂಭವಾಗಲಿದೆ, CCL 2025 11 ನೇ ಸೀಸನ್ ಆಗಿದ್ದು, ಬೆಂಗಳೂರಿನಲ್ಲಿ ಅದ್ದೂರಿ ಚಾಲನೆ ಸಿಗಲಿದೆ.
100 Views | 2025-02-08 15:12:09
Moreಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ತುಮಕೂರು ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳು ಇಂದು ಡಿಸಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.
79 Views | 2025-02-10 16:45:52
Moreಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್ಶೋಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಇಂದಿನಿಂದ ಫೆಬ್ರವರಿ 14ರವರೆಗೂ ಏರ್ ಶೋ ನಡೆಯಲಿದೆ. ಏರ್ಶೋ ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.
125 Views | 2025-02-10 19:08:36
Moreಈ ಬಾರಿ ಏರ್ ಶೋ ನಲ್ಲಿ ಸುಮಾರು 100 ದೇಶಗಳು ಭಾಗಿಯಾಗಿದ್ದು, ಸಾವಿರಾರು ಮಂದಿ ಆಗಮಿಸಿ ಆಗಸದಲ್ಲಿ ಆಗ್ತಿರೋ ಲೊಹದ ಹಕ್ಕಿಗಳ ಕಲರವವನ್ನು ಕಣ್ತುಂಬಿಕೊಂಡು ನಿಬ್ಬೆರಗಾಗುತ್ತಿದ್ದಾರೆ.
89 Views | 2025-02-13 14:52:56
Moreಬೆಂಗಳೂರಿನ ಬಳಿ ಬೃಹತ್ ಮಟ್ಟದಲ್ಲಿ ಉದ್ಯೋಗ ಸೃಷ್ಟಿಸುವ ಬಗ್ಗೆ ಮಾಹಿತಿಯೊಂದನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ನೀಡಿದ್ದಾರೆ. ಬೆಂಗಳೂರು ಬಳಿಯೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ ಆಗಲಿದ್ದು, 40,000 ಉದ್ಯೋಗ ಸೃಷ್ಟಿಯಾಗುವ ಗ
82 Views | 2025-02-15 19:03:52
Moreಕರ್ನಾಟಕ ಬಜೆಟ್ 2025-26 ಮಂಡನೆಗೆ ದಿನಾಂಕ ಘೋಷಣೆಯಾಗಿದೆ. ಮಾರ್ಚ್ 7ರಂದು 16ನೇಯ ಕರ್ನಾಟಕ ಬಜೆಟ್ ಮಂಡಿಸಲಿದ್ದು. ಮಾರ್ಚ್ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ.
47 Views | 2025-02-17 16:10:37
Moreಬೆಂಗಳೂರಿನ ಬಾಗಲಗುಂಟೆಯಲ್ಲಿ ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ಐದು ವರ್ಷದ ಮಗಳನ್ನು ಹತ್ಯೆ ಮಾಡಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
34 Views | 2025-02-17 17:40:17
Moreಕರ್ನಾಟಕ ಸರ್ಕಾರವು ಅನುದಾನಿತ ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಜೊತೆ ನೀಡುತ್ತಿದ್ದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಲು ಆದೇಶ ಹೊರಡಿಸಿದೆ.
32 Views | 2025-02-18 14:18:19
Moreಕಾವೇರಿ ನಿವಾಸದಲ್ಲಿ ನಡೆದ ವಿಡಿಯೋ ಕಾನ್ಪರೆನ್ಸ್ ಮೂಲಕ ಇನ್ನು ಮುಂದೆ ಯಾವುದೇ ಅನಧೀಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ತಿಳಿಸಿದ್ದಾರೆ.
40 Views | 2025-02-18 18:37:22
Moreಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಳೆದ ನಾಲ್ಕು ದಿನಗಳಿಂದ ಸ್ವಲ್ಪ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು. ಇದೀಗ ಅಗತ್ಯ ಚಿಕಿತ್ಸೆ ಹಿನ್ನೆಲೆಯಲ್ಲಿ ಇಂದು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಾಗಲಿದ್ದಾರೆ.
51 Views | 2025-02-19 10:34:50
Moreಕಾಂಗ್ರೆಸ್ ಗ್ಯಾರಂಟಿ ಯೋಜನೆಯಡಿ ಅಧಿಕಾರಕ್ಕೆ ಬಂದಿದ್ದು, ಚುನಾವಣಾ ಪೂರ್ವ ಮಹತ್ವದ ಘೋಷಣೆಯನ್ನು ಮಾಡಲಾಗಿದ್ದು, ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲು ಘೋಷಣೆ ಮಾಡಲಾಗಿತ್ತು.
39 Views | 2025-02-19 13:51:08
Moreಕಾಂಗ್ರೇಸ್ ಸರ್ಕಾರ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿ ತಂದಿದೆ. ಇದೀಗ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ತಿದ್ದುಪಡಿ ಮಾಡಲು ತೀರ್ಮಾನಿಸಿದೆ.
31 Views | 2025-02-20 16:08:47
Moreಉನ್ನತ ಗುಣಮಟ್ಟದ ಸೋಲಾರ್ ಫೋಟೋವೋಲ್ಟಾಯಿಕ್ ಕೋಶಗಳು ಮತ್ತು ಮಾಡ್ಯೂಲ್ ಉತ್ಪಾದನೆಗೆ ಹೆಸರಾಗಿರುವ, ಬೆಂಗಳೂರು ಮೂಲದ ಎಮ್ವಿ ಎನರ್ಜಿ ಕಂಪನಿಯು ಉತ್ಪಾದನಾ ಘಟಕ ಆರಂಭಿಸಲು ಮುಂದಾಗಿದೆ.
40 Views | 2025-02-21 17:30:52
Moreಬೆಂಗಳೂರು ನಗರದ ಗರುಡಾ ಮಾಲ್ ನ ಬಳಿ ತಡರಾತ್ರಿ 1 ಗಂಟೆ ಸುಮಾರಿಗೆ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
23 Views | 2025-02-23 12:30:21
Moreಮಾರ್ಚ್ 1 ರಿಂದ ಕರ್ನಾಟಕದಲ್ಲಿ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದೆ. ಪರೀಕ್ಷೆಗಳನ್ನು ಶಾಂತಿಯುತ ಮತ್ತು ಸುವ್ಯಸ್ಥಿತವಾಗಿ ನಡೆಸಲು ಅಗತ್ಯವಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.
32 Views | 2025-02-23 13:00:37
Moreಯುವತಿ ಪ್ರೀತಿಯನ್ನು ನಿರಾಕರಿಸಿದ್ದಕ್ಕಾಗಿ ಪಾಗಲ್ ಪ್ರೇಮಿಯು ಆಕೆಯ ತಂದೆಯ ಕಾರು ಹಾಗೂ ಬೈಕ್ ಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಸುಬ್ರಮಣ್ಯಪುರದಲ್ಲಿ ಶನಿವಾರ ನಡೆದಿದೆ.
26 Views | 2025-02-23 16:29:15
Moreರಾಜಧಾನಿ ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಪ್ರೆಸ್ಟೀಜ್ ಗ್ರೂಪ್ ಮುಖ್ಯ ಕಛೇರಿ ಸೇರಿದಂತೆ ನಾಲ್ಕು ಕಡೆಗಳಲ್ಲಿ ಏಕಕಾಲಕ್ಕೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
23 Views | 2025-02-25 11:51:45
Moreಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57 ನೇ ಸಿಸಿಎಚ್ ಕೋರ್ಟ್ ಇಂದು ವಿಚಾರಣೆಯನ್ನು ಏಪ್ರಿಲ್ 8 ಕ್ಕೆ ಮುಂದೂಡಿದೆ.
30 Views | 2025-02-25 13:43:48
Moreಬೆಳಗಾವಿಯಲ್ಲಿ ನಡೆದ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಮೇಲಿನ ಹಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಕುವುದಾಗ
27 Views | 2025-02-28 17:25:10
Moreಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಡಿಕ್ಕಿಯಾಗಿ, ಬಸ್ ಗುದ್ದಿದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೊಸಕೆರೆಹಳ್ಳಿ ಕ್ರಾಸ್ ನಲ್ಲಿ ನಡೆದಿದೆ.
34 Views | 2025-02-28 18:34:05
Moreಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನ ಮಾಜಿ ಸ್ಪರ್ಧಿ ಹಾಗೂ ನಿರೂಪಕಿಯಾದ ಚೈತ್ರಾ ವಾಸುದೇವನ್ ಉದ್ಯಮಿ ಜಗದೀಪ್ ಎಲ್. ಎಂಬುವರ ಜೊತೆ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
27 Views | 2025-03-02 15:24:24
Moreಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಚ್ಚವಾರಹಳ್ಳಿ ಬಳಿ ನಡೆದಿದೆ.
29 Views | 2025-03-07 10:56:05
Moreಸಿಎಂ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿದ್ದು, ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ಸಿಎಂ ಆಗಿ 9ನೇ ಬಜೆಟ್ ಮಂಡಿಸಿರೊ ಸಿದ್ದರಾಮಯ್ಯ ಹಲವು ಕ್ಷೇತ್ರಗಳಿಗೆ ಕೊಡುಗೆ ನೀಡಿದ್ದಾರೆ.
24 Views | 2025-03-07 19:34:05
Moreಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯ ಪೋರಂ ಮಾಲ್ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
17 Views | 2025-03-10 13:59:21
Moreಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿದ್ದವರಿಗೆ ಗಾಯವಾಗಿದ್ದು, ಸ್ಪೋಟದ ರಭಸಕ್ಕೆ ಇಡೀ ಮನೆಯ ಗೋಡೆ ಬಿರುಕು ಬಿಟ್ಟಿರುವಂತಹ ಘಟನೆ ಬೆಂಗಳೂರು ನಗರದ ಮಹದೇವಪುರದ ನಾಗಪ್ಪ ರೆಡ್ಡಿ ಬ್ಲಾಕ್ ನಲ್ಲಿ ನಡೆದಿದೆ.
28 Views | 2025-03-13 16:16:23
Moreಮಾರಕಾಸ್ತ್ರಗಳನ್ನು ಹಿಡಿದು ಬೈಕ್ ನಲ್ಲಿ ವ್ಹೀಲಿಂಗ್ ಮಾಡಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರು ನಗರದ ಕಾಮಾಕ್ಷಿಪಾಳ್ಯ ನಡೆದಿದೆ.
31 Views | 2025-03-20 14:13:12
Moreರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಇತ್ತೀಚೆಗೆ ಖಾಸಗಿ ವಾಹಿನಿಯೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿರುವ ಸಂವಿಧಾನ ವಿರೋಧಿ ಹೇಳಿಕೆಯನ್ನು ಖಂಡಿಸಿ ಕೊರಟಗೆರೆ
36 Views | 2025-03-28 13:59:52
Moreಐಪಿಎಲ್ 2025ರ ಪಂದ್ಯಾವಳಿಗಳಲ್ಲಿ ಮೊದಲ ಬಾರಿಗೆ ಬದ್ಧ ವೈರಿಗಳಾದ ಚೆನ್ನೈ ಮತ್ತು ಬೆಂಗಳೂರು, ಇಂದು ಚೆನ್ನೈ ಅಂಗಳದಲ್ಲಿ ಎದುರಾಗಲಿದೆ. ಈ ಕಾದಾಟವನ್ನು ಕಣ್ತುಂಬಿಕೊಳ್ಳಲು ಉಭಯ ತಂಡದ ಅಭಿಮಾನಿಗಳ
41 Views | 2025-03-28 17:45:23
Moreನಿನ್ನೆ ಸಿಎಸ್ಕೆ ವಿರುದ್ಧ ಆರ್ಸಿಬಿ ಭರ್ಜರಿ ಜಯ ಸಾಧಿಸಿದೆ. ಸಿಎಸ್ಕೆ ತಂಡ ತವರಿನಲ್ಲಿಯೇ ಹೀನಾಯವಾಗಿ ಸೋತು ಮುಖಭಂಗ ಅನುಭವಿಸಿದೆ. ಈ ನಡುವೆ ನಿನ್ನೆಯ ಪಂದ್ಯದಲ್ಲಿ ಧೋನಿ 9ನೇ ಕ್ರಮಾಂಕದಲ್ಲಿ
45 Views | 2025-03-29 16:49:41
Moreವಿರಾಟ್ ಕೊಹ್ಲಿ ಕ್ರಿಕೆಟ್ ಜಗತ್ತನ್ನೇ ಆಳುತ್ತಿರೋ ರಿಯಲ್ ಕಿಂಗ್. ಈತ ಶತಕಗಳ ಸರದಾರ. ದಾಖಲೆಗಳ ಒಡೆಯ. ಈತ ಚೆಂಡುದಾಂಡಿನಾಟದ ರನ್ ಮಷಿನ್ ಕೂಡ ಹೌದು. ಟೀಂ ಇಂಡಿಯಾದ ಚೇಸಿಂಗ್ ಮಾಸ್ಟರ್
37 Views | 2025-04-02 16:51:21
Moreಗ್ಯಾರಂಟಿ ಭಾಗ್ಯಗಳನ್ನು ಕೊಟ್ಟ ಕಾಂಗ್ರೆಸ್ ಸರ್ಕಾರ, ಎಡಗೈಯಿಂದ ಕೊಟ್ಟು ಬಲಗೈಯಲ್ಲಿ ಕಸಿದುಕೊಳ್ಳುವ ಕೆಲಸ ಮಾಡಿದೆ. ಒಂದೊಂದೇ ವಸ್ತುಗಳ ಬೆಲೆ ಏರಿಸಲು ಮುಂದಾಗಿದ್ದ ರಾಜ್ಯ ಸರ್ಕಾರ ಏಪ್ರಿಲ್ 1
23 Views | 2025-04-05 14:00:11
Moreಚುಟುಕು ಕ್ರಿಕೆಟ್ ಸಮರ. ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಟೂರ್ನಿ ಅಂತಲೇ ಕರೆಸಿಕೊಳ್ಳೋ ಇಂಡಿಯನ್ ಪ್ರೀಮಿಯರ್ ಲೀಗ್ನ 18ನೇ ಆವೃತ್ತಿ ಶುರುವಾಗಿದೆ.
11 Views | 2025-04-10 17:07:47
Moreಹತ್ತು ವರ್ಷದ ಬಳಿಕ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ಅಂತಿಮ ವರದಿ ಸಿದ್ದವಾಗಿದೆ. ತೀವ್ರ ವಿರೋಧದ ನಡುವೆಯೂ ಕೂಡ ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ಬಿಲ್ ಮಂಡನೆಯಾಗಿದೆ
14 Views | 2025-04-12 18:55:42
More