ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸಿಸಿಎಲ್ 2025 ಪಂದ್ಯಾವಳಿಯ ಎರಡನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತೆಲುಗು ವಾರಿಯರ್ಸ್ ವಿರುದ್ಧ 46 ರನ್ಗಳ ಭರ್ಜರಿ ಗೆಲುವು ಸಾಧಿಸಿತು.
92 Views | 2025-02-09 14:28:06
Moreಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ನಮ್ಮ ಪ್ರೀತಿಯ ರಾಮು ಫೆಬ್ರವರಿ 14 ರಂದು ರೀರಿಲೀಸ್ ಮಾಡುತ್ತಿದೆ. ಈಗಾಗಲೇ ಫೆಬ್ರವರಿ 14 ಕ್ಕೇ ಮರುಬಿಡುಗಡೆ ಮಾಡಲು ತಯಾರಿ ನಡೆದಿದೆ.
58 Views | 2025-02-13 14:16:19
Moreಇಂದು ಪ್ರೇಮಿಗಳ ದಿನವಾದ್ದರಿಂದ ಪ್ರೇಮಿಗಳು ಹಲವು ಪ್ಲಾನ್ ಮಾಡಿಕೊಂಡು ಪ್ರೇಮಿಗಳ ದಿನವನ್ನು ವಿಭಿನ್ನವಾಗಿ ಆಚರಿಸಿಕೊಳ್ತಿದ್ದಾರೆ. ಇನ್ನೂ ಕೆಲವರು ಸಂಗಾತಿ ಇಲ್ಲದೇ ನಮಗೆ ಯಾರು ಬೀಳ್ತಾರೆ ಗುರು ಎಂದು ಕೊರಗುತ್ತಿದ್ದಾರೆ.
70 Views | 2025-02-14 17:45:40
MoreKPSC ನಡೆಸಿದ ಗೆಜೆಟೆಡ್ ಪ್ರೊಬೇಷನರ್ 384 ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ನೇಮಕಾತಿ ಪೂರ್ವಭಾವಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ,
48 Views | 2025-02-16 15:55:07
Moreಪಂಜಾಬ್ನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಭಾನುವಾರ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.
48 Views | 2025-02-16 19:39:24
Moreಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಹಾಗೂ ಬಿಜೆಪಿಯ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರ ಮದುವೆಗೆ ದಿನಾಂಕ ನಿಗದಿಯಾಗಿದೆ.
41 Views | 2025-02-18 18:54:55
Moreರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಪ್ರಾರಂಭ ಮಾಡಲಾಗಿದ್ದ 9 ವಿಶ್ವ ವಿದ್ಯಾಲಯಗಳನ್ನು ಮುಚ್ಚುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
48 Views | 2025-02-23 19:15:28
Moreಜಾರ್ಖಂಡ್ ನ ರಾಂಚಿಯಲ್ಲಿ ನಡೆದ ಅಖಿಲ ಭಾರತ ಪೊಲೀಸ್ ಡ್ಯೂಟಿ ಮೀಟ್ ಸ್ಪರ್ದೆಯಲ್ಲಿ ಒಂದು ಶ್ವಾನ ಚಿನ್ನದ ಪದಕವನ್ನು ಗೆದ್ದಿದೆ. ನಾರ್ಕೋಟಿಕ್ಸ್ ಡಿಟೆಕ್ಷನ್ ವಿಭಾಗದಲ್ಲಿ CRPPFನ ಬೈಶಾ ಎಂಬ ಶ್ವಾನ ಚಿನ್ನದ ಪದಕವನ್ನು ಪಡೆಯುವುದರ ಮೂಲಕ
40 Views | 2025-02-27 13:57:22
Moreಬೆಂಗಳೂರಿನಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಅನುದಾನ ವರ್ಗಾವಣೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಸರ್ಕಾರವು ಮಾರ್ಚ್ 5 ರಂದು ಪ್ರತಿಭಟನೆಯನ್ನು ನಡೆಸಲು ತೀರ್ಮಾನಿಸಿದೆ.
28 Views | 2025-03-01 17:42:22
Moreಖಾಸಗಿ ಕಂಪನಿಯ ಕಿರುಕುಳಕ್ಕೆ ಬೇಸತ್ತು ಉದ್ಯೋಗಿಯೋರ್ವ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಬೆಂಗಳೂರಿನ ಜೆಪಿ ನಗರ 7ನೇ ಹಂತದ ಪುಟ್ಟೇನಹಳ್ಳಿ ಬಳಿ ನಡೆದಿದೆ.
25 Views | 2025-03-08 16:46:20
More11 ಕೋಟಿ ರೂ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಬೆಂಗಳೂರು ಮೂಲದ ಯುವಕನನ್ನು ಬಂಧಿಸಿರುವಂತಹ ಘಟನೆ ಗೋವಾದಲ್ಲಿ ನಡೆದಿದೆ. ಮಾದಕ ದ್ರವ್ಯ ವಿರುದ್ದ ನಡೆಸಿದ ಕಾರ್ಯಚರಣೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
27 Views | 2025-03-09 17:40:36
Moreಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಬಾಣಂತಿಯರ ಸಾವು ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ರಾಜಧಾನಿ ಬೆಂಗಳೂರಿನಲ್ಲೇ ಮತ
32 Views | 2025-03-12 15:48:42
Moreರಾಜ್ಯದ ಜನತೆಗೆ ಒಂದರ ಮೇಲೆ ಒಂದರಂತೆ ಸರ್ಕಾರದಿಂದ ದರ ಏರಿಕೆ ಶಾಕ್ ನೀಡುತ್ತಿದೆ, ಹೌದು ಸರ್ಕಾರ ಬಸ್ ಟಿಕೇಟ್ ದರ, ಮೆಟ್ರೋ ಪ್ರಯಾಣ ದರ ಏರಿಕೆ ಬಳಿಕ ಇದೀಗ ಪ್ರತಿ ಲೀಟರ್ ನಂದಿನ ಹಾಲಿಗೆ 5 ರೂ ದರ ಹೆಚ್ಚಳ ಮಾಡುವುದು ಬಹುತೇಕ ಖಚಿತ ಎನ್ನಲಾ
23 Views | 2025-03-13 18:23:25
Moreರಾಜ್ಯ ರಾಜಕೀಯದಲ್ಲಿ ಉಂಟಾಗಬಹುದಾಗಿದ್ದ ಅತ್ಯಂತ ದೊಡ್ಡ ಅಲ್ಲೋಲ ಕಲ್ಲೋಲವೊಂದು ಜಸ್ಟ್ ಮಿಸ್ ಆಗಿದೆ. ರಾಜ್ಯದ ಪ್ರಭಾವಿ ಸಚಿವರೊಬ್ಬರನ್ನು ಮಟ್ಟಹಾಕಲು ಮತ್ತೊಬ್ಬ ಪ್ರಭಾವಿ ನಾಯಕನೇ ‘ಹನಿಟ್ರ್ಯಾಪ್’ ಬಲೆ ಬೀಸಿರುವ ಬಗ್ಗೆ ಗಂಭೀರ ಆರೋಪವೊಂದು ಕೇ
27 Views | 2025-03-18 16:12:15
Moreಐಪಿಎಲ್ 2025ರ ಆವೃತ್ತಿಯ 24ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ
16 Views | 2025-04-10 17:42:25
Moreಕನ್ನಡ ಚಿತ್ರರಂಗದಲ್ಲಿ ವಿಭಿನ್ನ ನಟನೆಯಿಂದ ಮನೆ ಮಾತಾಗಿದ್ದ ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ಹೃದಯಘಾತದಿಂದ ನಿಧನರಾಗಿದ್ದಾರೆ. ಬ್ಯಾಂಕ್ ಜನಾರ್ದನ್ ಅವರಿಗೆ 75 ವರ್ಷ ವಯಸ್ಸಾಗಿದ
10 Views | 2025-04-14 15:21:02
Moreಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿನಲ್ಲಿ ಕೆಲಸ ಮಾಡ್ತಾ ಇದ್ದ ಉದ್ಯೋಗಿಗಳು ತಮ್ಮ ಊರಿನತ್ತ ಆಗಮಿಸಿದರು.
9 Views | 2025-04-14 18:28:30
More