Post by Tags

  • Home
  • >
  • Post by Tags

ಕುಂಭಮೇಳಕ್ಕೆ ತೆರಳಿದ್ದ ರಾಜ್ಯದ ಮತ್ತೋರ್ವ ಭಕ್ತ ಸಾವು..!

ಕಳೆದ ಜನವರಿ 29 ರಂದು ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುವ ವೇಳೆ ಭಾರಿ ಕಾಲ್ತುಳಿತದಿಂದ ಹಲವು ಜನರು ಸಾವನಪ್ಪಿದ್ದರು. ಅದರಲ್ಲಿ ಕರ್ನಾಟಕದ ನಾಲ್ಕು ಜನ ಸಾವನಪ್ಪಿದ್ದರು.

2025-02-12 14:03:30

More