Post by Tags

  • Home
  • >
  • Post by Tags

ತುಮಕೂರು: ಆಹಾರ ಅರಸಿ ಬಂದು ಮುಳ್ಳು ತಂತಿ ಬೇಲಿಗೆ ಸಿಕ್ಕಿ ಹಾಕಿಕೊಂಡ ಕರಡಿ..!

ಆಹಾರ ಅರಸಿ ಬಂದು ತೋಟಕ್ಕೆ ಹಾಕಿದ್ದ ಮುಳ್ಳುತಂತಿ ಬೇಲಿಗೆ ಸಿಲುಕಿ ಒದ್ದಾಡುತ್ತಿದ್ದ ಕರಡಿಯನ್ನು ರಕ್ಷಣೆ ಮಾಡಿರುವ  ಘಟನೆ ತುಮಕೂರು ಗ್ರಾಮಾಂತರದ ಮೈದಾಳ ಗ್ರಾಮದ ತೋಟವೊಂದರಲ್ಲಿ ನಡೆದಿದೆ.

41 Views | 2025-02-28 12:43:26

More

ಮಧುಗಿರಿ: ಒಂಟಿ ಕರಡಿ ಪ್ರತ್ಯಕ್ಷ | ಗ್ರಾಮಸ್ಥರು ಆತಂಕ..!

ಹಗಲಲ್ಲೇ ಕರಡಿ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು ಆತಂಕಗೊಂಡಿರುವಂತಹ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬೇಡತ್ತೂರು ಗ್ರಾಮದಲ್ಲಿ ನಡೆದಿದೆ.

37 Views | 2025-03-03 13:55:25

More

ಕೊರಟಗೆರೆ : ಕೊರಟಗೆರೆಯಲ್ಲಿ ಕರಡಿ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ

ಮನುಷ್ಯನ ಅತಿಯಾಸೆಯಿಂದಾಗಿ ಇಂದು ಕಾಡು ನಾಶವಾಗುತ್ತಿದೆ. ಮತ್ತೊಂದೆಡೆ ಕಾಡಿನಲ್ಲಿ ಸಿಗುತ್ತಿದ್ದ ಆಹಾರ ತಿಂದು ಹೇಗೋ ಜೀವಿಸುತ್ತಿದ್ದ ಪ್ರಾಣಿಗಳು ಆಹಾರ ಅರಸುತ್ತ ಕಾಡಿನಿಂದ ನಾಡಿನತ್ತ ಬರುತ್ತಿವ

17 Views | 2025-04-28 14:23:03

More