Post by Tags

  • Home
  • >
  • Post by Tags

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸಂಚರಿಸುತ್ತಿದ್ದ ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

61 Views | 2025-01-14 12:50:14

More

ಬೆಳಗಾವಿ : ಗೃಹಲಕ್ಷ್ಮಿಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿಯಲ್ಲಿ ಸಂಭವಿಸಿದ ಅಪಘಾತದಿಂದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, 5ನೇ ತಿಂಗಳಿನ ಹಣ ಇನ್ನೂ ಕೆಲ ಜಿಲ್ಲೆಗಳಲ್ಲಿ ಬಂದಿಲ್ಲ.

91 Views | 2025-02-14 19:01:25

More

ಬೆಳಗಾವಿ : ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಮತ್ತೊಂದು ಬಲಿ...!

ಸುಗ್ರೀವಾಜ್ಞೆ ನಂತರವು ನಿಲ್ಲದ ಮೈಕ್ರೋ ಫೈನಾನ್ಸ್‌ ಕಿರುಕುಳ, ಫೈನಾನ್ಸ್‌ ನವರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ರೈಲ್ವೆ ಸ್ಟೇಷನ್‌ ಬಳಿ ನಡೆದಿದೆ.

59 Views | 2025-02-16 14:53:38

More

ಬೆಳಗಾವಿ: ಮಾರ್ಚ್‌ 1 ರವರೆಗೂ ಮಲಪ್ರಭಾ ಜಲಾಶಯದ ನೀರು ಬಿಡಲು ಸಚಿವೆ ಹೆಬ್ಬಾಳ್ಕರ್ ಆದೇಶ

ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಮಾರ್ಚ್ 1ರ ವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರು

116 Views | 2025-02-19 12:53:37

More

ಬೆಳಗಾವಿ: ಸಚಿವೆಯ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ, ಕ್ಯಾಂಟರ್‌ ಪತ್ತೆಗೆ ಪೊಲೀಸರ ತೀವ್ರ ಶೋಧ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಹಿಟ್ ಆಂಡ್‌ ರನ್ ಮಾಡಿ ಪರಾರಿಯಾಗಿದ್ದ ಕ್ಯಾಂಟರ್ ಟ್ರಕ್‌ಗಾಗಿ ಪೊಲೀಸರ ಹುಡುಕಾಟ ತೀವ್ರಗೊಂಡಿದೆ.

82 Views | 2025-02-21 16:12:33

More

ಬೆಳಗಾವಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ

ಸುಗ್ರೀವಾಜ್ಞೆ ಜಾರಿಗೆ ಬಂದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ನಿಲ್ಲದ ಕಿರುಕುಳ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ನಿನ್ನೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಖಾನಾಪುರ ಕಕ್ಕೇರಿ ಗ್ರಾಮದ ಜನತಾ ಕಾಲೋನಿ

55 Views | 2025-02-22 15:39:51

More

ಬೆಳಗಾವಿ: ಭೀಕರ ಅಪಘಾತ | ಬೈಕ್ ಗೆ ಕಾರು ಡಿಕ್ಕಿಯಾಗಿ ತಂದೆ ಮಗಳ ಸಾವು..!

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಬಳಿ ಬೈಕ್‌ ಗೆ ಹಿಂಬದಿಯಿಂದ ವೇಗವಾಗಿ ಬಂದಂತಹ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

41 Views | 2025-02-23 11:45:56

More

ಬೆಳಗಾವಿ: KSRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ | ಮಹಾರಾಷ್ಟ್ರ ಕರ್ನಾಟಕ ನಡುವೆ ಬಸ್ ಸೇವೆ ಸ್ಥಗಿತ

ಕೆಎಸ್‌ಆರ್‌ಟಿಸಿ ಕಂಡಕ್ಟರ್ ಮೇಲೆ ಮರಾಠಿ ಯುವಕರು ಹಲ್ಲೆ ಮಾಡಿದ ಘಟನೆ ರಾಜ್ಯದಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿದೆ. ಮರಾಠಿಗರ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಪ್ರತಿಭಟನೆ ಮಾ

52 Views | 2025-02-23 18:59:36

More

ಬೆಂಗಳೂರು: ಕಂಡಕ್ಟರ್‌ ಮೇಲೆ ಹಲ್ಲೆ ಪ್ರಕರಣ | ಮಹಾರಾಷ್ಟ್ರ ಸಾರಿಗೆ ಇಲಾಖೆ ಕಾರ್ಯದರ್ಶಿ ಜೊತೆ ಮಾತನಾಡಲು ಸೂಚನೆ

ಮಹಾರಾಷ್ಟ್ರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ದಾಳಿ ನಡೆಸಿದ ಘಟನೆಗಳ ಕುರಿತು ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಈ ಕುರಿತು ಮಹಾರಾಷ್ಟ್ರದ ತಮ್ಮ ಸಹೋದ್ಯೋಗಿಯೊಂದಿಗೆ ಮಾತನಾಡಲು ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಸೂಚಿಸಿರುವ

39 Views | 2025-02-24 15:42:14

More

ಕರ್ನಾಟಕ ಬಸ್‌ ಡ್ರೈವರ್‌ ಗೆ ಕೇಸರಿ ಬಣ್ಣ ಬಳಿದ MES ಪುಂಡರು | ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ವೈರಲ್

ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದಲ್ಲಿ ದಿನದಿಂದ ದಿನಕ್ಕೆ ಕನ್ನಡಿಗರ ಮೇಲೆ ದೌರ್ಜನ್ಯ ಹೆಚ್ಚಳವಾಗುತ್ತಿದೆ.  ಇದರ ನಡುವೆ ಮಹಾರಾಷ್ಟ್ರದಲ್ಲಿ ಸರ್ಕಾರಿ ಬಸ್‌ಗಳ ಡ್ರೈವರ್‌ಗಳ ಮೇಲೆ ದೌರ್ಜನ್ಯ ನಡೆಸುವುದು ಮುಂದುವರಿದಿದ್ದು ಭಾರೀ ವಿರೋಧ ವ್ಯ

134 Views | 2025-02-24 17:29:11

More

ಕಂಡಕ್ಟರ್‌ ಮೇಲೆ ಹಲ್ಲೆ ಪ್ರಕರಣ | ಕೇಸ್‌ ವಾಪಸ್‌ ತಗೋತಿವಿ ಎಂದ ದೂರುದಾರರು

ಬೆಳಗಾವಿಯಲ್ಲಿ ಕನ್ನಡಿಗ ಬಸ್‌ ಕಂಡಕ್ಟರ್‌ ಮೇಲೆ ಹಲ್ಲೆ ನಡೆಸಿದ ವಿಚಾರವಾಗಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಭಾಷಾ ಕಿಡಿ ಹೊತ್ತಿ ಉರಿಯುತ್ತಿದ್ದು, ಇಂದು ಕನ್ನಡಪರ ಹೋರಾಟಗಾರರು ಕಂಡಕ್ಟರ್‌ ವಿರುದ್ಧ ದಾಖಲಾಗಿರುವ ಸುಳ್ಳು ಕೇಸ್‌ ಅನ್ನು ಕ

79 Views | 2025-02-25 17:24:42

More

ತುಮಕೂರು: KSRTC ಬಸ್‌ ಕಂಡಕ್ಟರ್‌ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ..!

ಬೆಳಗಾವಿಯಲ್ಲಿ ನಡೆದ ಕೆಎಸ್‌ಆರ್‌ಟಿಸಿ ಬಸ್‌ ಕಂಡಕ್ಟರ್‌ ಮೇಲಿನ ಹಲ್ಲೆಗೆ ರಾಜ್ಯಾದ್ಯಂತ ಭಾರೀ ಖಂಡನೆ ವ್ಯಕ್ತವಾಗ್ತಿದೆ. ರಾಜ್ಯಾದ್ಯಂತ ಈ ಘಟನೆಯನ್ನು ಖಂಡಿಸಿ ಪ್ರತಿಭಟನೆಗಳು ಕೂಡ ನಡೆಯುತ್ತಿದ್ದು, ಇಂದು ತುಮಕೂರಿನಲ್ಲಿ ವಿವಿಧ ಸಂಘಟನೆಗಳು ಪ್

52 Views | 2025-02-28 14:07:51

More

ಬೆಂಗಳೂರು: ಮಾರ್ಚ್‌ 22 ರಂದು ಕರ್ನಾಟಕ ಬಂದ್‌ ಗೆ ಕರೆ ನೀಡಿದ ಕನ್ನಡಪರ ಸಂಘಟನೆಗಳು..!

ಬೆಳಗಾವಿಯಲ್ಲಿ ನಡೆದ ಕೆಎಸ್‌ ಆರ್‌ ಟಿಸಿ ಬಸ್‌ ಕಂಡಕ್ಟರ್‌ ಮೇಲಿನ ಹಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ವಾಟಾಳ್‌ ನಾಗರಾಜ್‌ ನೇತೃತ್ವದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾರ್ಚ್‌ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಕುವುದಾಗ

85 Views | 2025-02-28 17:25:10

More

ಬೆಳಗಾವಿ : ಪ್ರೇಯಸಿ ಕತ್ತು ಕೊಯ್ದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ..!

ಪ್ರೇಯಸಿಯ ಕತ್ತು ಕೊಯ್ದು ಹತ್ಯೆ ಮಾಡಿ ನಂತರ ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ನಡೆದಿದೆ.

37 Views | 2025-03-05 12:09:11

More

ಬೆಳಗಾವಿ : ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು | ವೈದ್ಯರ ನಿರ್ಲಕ್ಷ್ಯ ಆರೋಪ

ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಾಗುತ್ತಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.

51 Views | 2025-03-07 17:11:32

More

ಬೆಳಗಾವಿ : ಭೀಕರ ಅಪಘಾತ | ಕಾರಿನ ಮೇಲೆ ಉರುಳಿ ಬಿದ್ದ ಕಾಂಕ್ರೀಟ್‌ ಮಿಕ್ಸರ್‌ ಲಾರಿ

ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರೀಟ್‌ ಮಿಕ್ಸರ್‌ ಲಾರಿ ಉರುಳಿ ಬಿದ್ದು  ಇಬ್ಬರು ಗಾಯಗೊಂಡಿರುವಂತಹ ಘಟನೆ ಬೆಳಗಾವಿ ಹೊರವಲಯದ ಕೆಲ್‌ ಇ ಆಸ್ಪತ್ರೆ ಬಳಿ ನಡೆದಿದೆ. ಸದ್ಯ ಕಾರಿನಲ್ಲಿದ್ದವರು ಅಪಘಾತದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

55 Views | 2025-03-15 16:28:32

More

BELAGAVI: ಎತ್ತಿನ ಬಂಡಿ ಪಕ್ಕದಲ್ಲಿ ಓಡಲು ಹೋಗಿ ದುರಂತ ಅಂತ್ಯ

ಬಸವ ಕುಡಚಿ ಗ್ರಾಮ ದೇವರ ಜಾತ್ರೆಯಲ್ಲಿ ಎತ್ತಿನ ಓಟದ ಸ್ಪರ್ಧೆಯಲ್ಲಿ ಎತ್ತಿನ ಗಾಲಿಯಡಿ ಸಿಲುಕಿ ಅಪ್ಪಣ್ಣ ಪಾಟೀಲ್‌[27] ಎಂಬುವರು ಸಾವನ್ನಪ್ಪಿದ್ದಾರೆ.

42 Views | 2025-03-26 14:30:09

More

ಬೆಳಗಾವಿ : ಅಕ್ಕನ ಮಗಳ ಮದುವೆಗೆ ರಜೆ ಕೊಡ್ಲಿಲ್ಲ ಅಂತ ಮನನೊಂದು ಬಸ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆ…!

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಔರಾದಿ ಎಂಬ ಗ್ರಾಮದ ಬಾಲಚಂದ್ರ ಹುಕ್ಕೋಜಿ ಎಂಬ ವ್ಯಕ್ತಿಯು ಕೆ ಎಸ್ ಆರ್ ಟಿ ಸಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು.

58 Views | 2025-04-02 15:23:58

More

BALLARI : ಬಳ್ಳಾರಿಯಲ್ಲಿ ಸುರಿದ ಭಾರೀ ಮಳೆಗೆ ಬೆಳೆಗಳು ನಾಶ

ಬಳ್ಳಾರಿ ಜಿಲ್ಲೆಯಲ್ಲಿ ಸುರಿದ ಆಲಿಕಲ್ಲು ಸಹಿತ ಭಾರೀ ಮಳೆಯಿಂದ ಬೆಳೆಗಳು ಹಾಳಾಗಿದ್ದು ಅನ್ನದಾತರು ಸಂಕಷ್ಟಕ್ಕೀಡಾಗಿದ್ದಾರೆ.

50 Views | 2025-04-27 18:04:46

More

BELAGAVI: ಪ್ರವಾಸಿ ತಾಣ ಪಹಾಲ್ಗಾಮ್‌ ನಲ್ಲಿ ಪೊಲೀಸರು ಯಾಕೆ ಇರಲಿಲ್ಲ ಎಂದ ರಣದೀಪ್‌ ಸುರ್ಜೆವಾಲ

ದೇಶದಲ್ಲಿ ಬಿಜೆಪಿ ಸರಕಾರ ಇದ್ದಾಗಲೇ ಸಾಕಷ್ಟು ಬಾರಿ ಭಯೋತ್ಪಾದಕ ದಾಳಿಗಳಾಗಿವೆ.

39 Views | 2025-04-29 14:23:27

More

ಬೆಳಗಾವಿ : ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲು ಯತ್ನ |ಆರೋಪಿಗಳು ಅರೆಸ್ಟ್

ವರದಕ್ಷಿಣೆ ಕಿರುಕುಳ ಹಾಗೂ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮಹಿಳೆಯನ್ನು ಭೀಕರವಾಗಿ ಹತ್ಯೆ ಮಾಡಿ, ಅಪಘಾತವೆಂದು ಬಿಂಬಿಸಲು ಯತ್ನಿಸಿದ ಮಹಿಳೆಯ ಪತಿ, ಮಾವ ಹಾಗೂ ಅತ್ತೆಯನ್ನು ಪೊಲೀಸರು ಬಂಧಿಸಿರುವ ಘ

27 Views | 2025-05-19 14:26:19

More

ಬೆಳಗಾವಿ : ಯೋಧನ ಅಂತ್ಯಕ್ರಿಯೆಗಾಗಿ ಸರ್ಕಾರದ ಜಾಗವನ್ನು ಕೇಳಿದ್ದಕ್ಕೆ ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್

ಬೈಲಹೊಂಗಲ ತಾಲ್ಲೂಕಿನ ಮುರಗೋಡ ಗ್ರಾಮದಲ್ಲಿಕರ್ತವ್ಯದಲ್ಲಿರುವಾಗ ಗಾಯಗೊಂಡು ದೆಹಲಿ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ವಿಷ್ಣು ಕಾರಜೋಳ ಅಂತ್ಯಕ್ರಿಯೆ ವಿವಾದಕ್ಕೆ ಕಾರಣವಾಗಿದೆ

40 Views | 2025-05-19 16:05:41

More

ಬೆಳಗಾವಿ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..!

ಬೆಳಗಾವಿ ನಗರ ಹೊರವಲಯದ ರೆಸಾರ್ಟ್‌ ಒಂದರಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಒಂದು ವಾರದ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

38 Views | 2025-05-20 11:02:59

More

ಬೆಳಗಾವಿ : ಐಪಿಎಲ್ ನಲ್ಲಿ ಆಡಲು ಅವಕಾಶ ಕೊಡಿಸೋದಾಗಿ ಹೇಳಿ ಯುವಕನಿಗೆ 24 ಲಕ್ಷ ರೂ. ವಂಚನೆ

ಐಪಿಎಲ್‌ ಟೂರ್ನಿಯಲ್ಲಿ ಆಡಲು ಅವಕಾಶ ಕೊಡಿಸುವುದಾಗಿ ಭರವಸೆ ನೀಡಿ, ಯುವಕನಿಗೆ 24 ಲಕ್ಷ ರೂಪಾಯಿ ವಂಚಸಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

29 Views | 2025-05-22 15:44:49

More

ಬೆಳಗಾವಿ : ಡೀಸೆಲ್‌ ಟ್ಯಾಂಕ್‌ ಸ್ಪೋಟಗೊಂಡು ಟೋಲ್‌ ಪ್ಲಾಜಾದಲ್ಲಿ ಹೊತ್ತಿ ಉರಿದ ಲಾರಿ

ಪೂಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಿಪ್ಪಾಣಿ ಹೊರವಲಯದ ಕೊಗನೊಳ್ಳಿ ಟೋಲ್ ಪ್ಲಾಜಾದಲ್ಲಿನ ನೆನ್ನೆ ರಾತ್ರಿ ಗಂಭೀರ ಘಟನೆ ನಡೆದಿದೆ.

32 Views | 2025-05-22 15:46:57

More

ಬೆಳಗಾವಿ : ಅಂಗನವಾಡಿ ಸಹಾಯಕಿಯ ವರ್ಗಾವಣೆಗೆ ಲಂಚ ಬೇಡಿಕೆ | ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಅಂಗನವಾಡಿ ಸಹಾಯಕಿಯ ವರ್ಗಾವಣೆಗೆ ಲಂಚ ಕೇಳಿದ ಆರೋಪದ ಮೇಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ

45 Views | 2025-05-22 17:53:39

More

ಧಾರವಾಡ : ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ಬ್ಯಾಂಕ್ ಮ್ಯಾನೇಜರ್ ಸ್ಥಳದಲ್ಲೇ ಸಾವು

ಧಾರವಾಡ ತಾಲ್ಲೂಕಿನ ತೇಗೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು,

48 Views | 2025-05-23 19:05:38

More

COVID : ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಕೆ | ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಕರ್ನಾಟಕದಲ್ಲಿ ಕೊರೊನಾ (COVID-19) ಮಹಾಮಾರಿಯ ಆತಂಕ ಮತ್ತೆ ಹೆಚ್ಚುತ್ತಿದೆ.

71 Views | 2025-05-24 11:53:00

More

ಮಹಾರಾಷ್ಟ್ರ : ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ | ಮೂವರು ಆರೋಪಿಗಳ ಬಂಧನ

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಕರ್ನಾಟಕದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

62 Views | 2025-05-24 12:35:12

More

ಬೆಳಗಾವಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ | ಕಾಮುಕ ಸ್ವಾಮೀಜಿ ಜೈಲಿಗೆ

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮೇಖಳಿಯ ರಾಮಮಂದಿರದ ಲೋಕೇಶ್ವರ ಸ್ವಾಮೀಜಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

25 Views | 2025-05-24 15:15:40

More

ಬೆಳಗಾವಿ : ಅರಸನ ಅರಮನೆಗೆ ಕಾರ್ಮೋಡ ಕವಿದಿದೆ | ಕೋಡಿಶ್ರೀಗಳ ಸ್ಫೋಟಕ ಭವಿಷ್ಯ

ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯವರು ಮತ್ತೊಂದು ಸ್ಫೋಟಕ ಭವಿಷ್ಯ ನುಡಿದ್ದಾರೆ. ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದೆ.

92 Views | 2025-05-24 18:25:21

More

ಬೆಳಗಾವಿ : 3 ವರ್ಷದ ಮಗುವಿನ ಮೇಲೆ ಮಲತಂದೆಯ ಮೃಗೀಯ ವರ್ತನೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕು, ಹಾರಗೊಪ್ಪ ಗ್ರಾಮದಲ್ಲಿ ಮಲತಂದೆಯಿಂದ 3 ವರ್ಷದ ಬಾಲಕನ ಬರ್ಬರ ಹತ್ಯೆ ನಡೆದಿದೆ.

43 Views | 2025-05-25 16:07:56

More

ಬೆಳಗಾವಿ : ಮನೆ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವು

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಹಾಲಿಂಗೇಶ್ವರ ನಗರದಲ್ಲಿ ನಿರಂತರ ಮಳೆಯ ಅವಾಂತರಕ್ಕೆ ಮನೆಯ ಗೋಡೆ ಕುಸಿದು ಒಂದು ದುಃಖದ ಘಟನೆ ನಡೆದಿದೆ.

46 Views | 2025-05-26 11:03:13

More

ಬೆಳಗಾವಿ : ಮಳೆ ಅಬ್ಬರಕ್ಕೆ ಕೊಚ್ಚಿ ಹೋದ ರಸ್ತೆ | ಬೆಳಗಾವಿ ಗೋವಾ ಹೆದ್ದಾರಿಯಲ್ಲಿ ಸಂಪರ್ಕ ಕಡಿತ

ಪಶ್ಚಿಮಘಟ್ಟ ಪ್ರದೇಶದಲ್ಲಿ ಮುಂದುವರೆದ ಭಾರಿ ಮಳೆಯಿಂದ ಮಲಪ್ರಭಾ ನದಿಯಲ್ಲಿ ನೀರಿನ ಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ.

41 Views | 2025-05-26 17:12:18

More

ಬೆಳಗಾವಿ : ಹಳ್ಳ ದಾಟಲು ಹೋಗಿ ಭೀಕರ ದುರ್ಘಟನೆ | ಇಬ್ಬರು ಬಾಲಕರ ದುರ್ಮರಣ

ಮಳೆ ನೀರಿನಿಂದ ತುಂಬಿ ಹರಿಯುತ್ತಿದ್ದ ಹಳ್ಳವನ್ನು ಎತ್ತಿನ ಗಾಡಿಯಲ್ಲಿ ದಾಟಲು ಯತ್ನಿಸಿದ ವೇಳೆ, ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

47 Views | 2025-05-28 14:18:31

More

ಬೆಳಗಾವಿ : ಅತ್ತೆ ಕುರುಡು ಎಂದು ಮನನೊಂದು ಭಾವಿ ಸೊಸೆ ಸೂಸೈಡ್

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದಲ್ಲಿ ಮದುವೆಯ ಸಂಭ್ರಮದ ನಡುವೆ ನಗು ಬದಲಾಗಿ ಕಣ್ಣೀರು ಹರಿದಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

47 Views | 2025-05-28 16:07:15

More

ಬೆಳಗಾವಿ : ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಮತ್ತೊಂದು ಬಲಿ ...!

ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಳಗಾವಿಯಲ್ಲಿ 70 ವರ್ಷದ ರೋಗಿಯೊಬ್ಬರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.

9 Views | 2025-05-29 13:15:37

More

ಬೆಳಗಾವಿ : ಬೆಳಗಾವಿಯಲ್ಲಿ ಮೂವರು ಅಧಿಕಾರಿಗಳ ಮನೆಗಳಿಗೆ ಲೋಕಾಯುಕ್ತ ದಾಳಿ

ಭ್ರಷ್ಟಾಚಾರದ ವಿರುದ್ಧ ಹೋರಾಟದಲ್ಲಿ ತೀವ್ರತೆ ತರುತ್ತಿರುವ ಲೋಕಾಯುಕ್ತ ಇಲಾಖೆ, ಶನಿವಾರ ಬೆಳಗಾವಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮೂರು ಪ್ರಭಾವಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳ

48 Views | 2025-05-31 15:06:29

More

ಬೆಳಗಾವಿ : ಅಪ್ರಾಪ್ತ ಬಾಲಕಿಯ ಮೇಲೆ ಎರಡು ಬಾರಿ ಸಾಮೂಹಿಕ ಅತ್ಯಾಚಾರ | ಇಬ್ಬರ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ 6 ಮಂದಿ ಕಾಮುಕರು ಸೇರಿ ಎರಡು ಬಾರಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿರುವ ಘಟನೆ ಬೆಳಗಾವಿ ಜಿಲ್ಲೆಯ ಹೊರವಲಯದ ಕಾಕತಿ ಪೊಲೀಸ್‌ ಠಾಣಾ ವ್ಯಾಪ್ತಿ

4 Views | 2025-06-01 10:35:34

More