ನೂತನ ಕಾಂಗ್ರೆಸ್ ಪ್ರಧಾನ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕೆ.ಸಿ ವೇಣುಗೋಪಾಲ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ದಂತೆ ಕಾಂಗ್ರೆಸ್ ಪಕ್ಷದ ನಾಯಕರು ಭಾಗಿ
0 Views | 2025-01-15 15:02:34
Moreಕೊಪ್ಪಳದಲ್ಲಿನ ಬಿಎಸ್ ಪಿಎಲ್ ಕಾರ್ಖಾನೆಯ ನಿರ್ಮಾಣ ವಿರೋಧಿಸಿ ಮತ್ತು ಪರಿಸರ ರಕ್ಷಣೆಗಾಗಿ ವಿವಿಧ ಸಂಘಟನೆಗಳು ಸೇರಿ ಇಂದು ಪ್ರತಿಭಟನೆಯನ್ನು ನಡೆಸುತ್ತಿವೆ,
35 Views | 2025-02-24 10:59:28
Moreಬಿಜೆಪಿ ಸರ್ಕಾರದ ಮಹತ್ವದ ಯೋಜನೆಯಾದ ಜಿಲ್ಲೆಗೊಂದು ಗೋ ಶಾಲೆ ಸಮರ್ಪಕವಾಗಿ ಜಾರಿಗೆ ಬಂದಿಲ್ಲ. ಅದಕ್ಕೆ ಸ್ಪಷ್ಟ ಸಾಕ್ಷ್ಯದಂತಿದೆ ಶಿರಾ ತಾಲೂಕಿನ ಚಿಕ್ಕ ಬಾಣಗೆರೆಯಲ್ಲಿರೋ ಸರ್ಕಾರಿ ಗೋ ಶಾಲೆ.
49 Views | 2025-03-04 12:56:29
Moreತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಒಳಪಡುವ ಹರಳೂರು ಹಾಲು ಉತ್ಪಾದಕರ ಸಂಘಕ್ಕೆ ನಡೆದ ಚುನಾವಣೆ ಭಾರೀ ಕುತೂಹಲವನ್ನು ಹುಟ್ಟುಹಾಕಿತ್ತು. ಯಾವ ಎಂಎಲ್ಎ ಚುನಾವಣೆಗೂ ಕಮ್ಮಿಯಿಲ್ಲ ಅನ್ನೋ ರೀತಿ ಹೈಪ್ ಪಡೆದಿತ್ತು.
39 Views | 2025-03-14 18:40:28
Moreರಾಜ್ಯದ ಎರಡನೇ ಅತೀ ದೊಡ್ಡ ಜಿಲ್ಲೆ ಅನ್ನೋ ಹಣೆಪಟ್ಟಿಯನ್ನು ಹೊತ್ತುಕೊಂಡಿರುವ ತುಮಕೂರು ಜಿಲ್ಲೆಯಲ್ಲಿ ಬರೋಬ್ಬರಿ ೧೧ ವಿಧಾನಸಭಾ ಕ್ಷೇತ್ರಗಳಿವೆ. ಹೀಗಾಗಿ ಸಂಘಟನೆಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಬಿಜೆಪಿ ತುಮಕೂರಿನ ಜೊತೆಗೆ ಮಧುಗಿರಿಯನ್ನು
79 Views | 2025-03-17 16:51:19
Moreಪಾವಗಡ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ರೋಗಿಗಳು ಪರದಾಡುತ್ತಿದ್ದು ಕೂಡಲೇ ವೈದ್ಯರನ್ನು ನೇಮಿಸಬೇಕು ಹಾಗೂ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳನ್ನು ಬಡ ರೋಗಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು, ಜನ ಔಷಧಿ ಕೇಂದ್ರವನ್ನು ನಿರಂತರವ
39 Views | 2025-03-17 19:23:26
Moreತುಮಕೂರು ನಗರದ ಹೃದಯ ಭಾಗದಲ್ಲಿರೋ ಜೆ.ಸಿ ರಸ್ತೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಜಾಗದಲ್ಲಿ ಮಾಲ್ ನಿರ್ಮಾಣಕ್ಕೆ ಅಂದಿನ ಬಿಜೆಪಿ ಸರ್ಕಾರ ಜಾಗವನ್ನು ಮಂಜೂರು ಮಾಡಿತ್ತು.
58 Views | 2025-03-18 19:13:41
Moreಮೊನ್ನೆಯಷ್ಟೇ ಮುಕ್ತಾಯಗೊಂಡ ಬಜೆಟ್ ಅಧಿವೇಶನದ ವೇಳೆ ಸದನದಲ್ಲಿ ಗದ್ದಲವೆಬ್ಬಸಿ, ಮಸೂದೆಯ ಪ್ರತೀಗಳನ್ನ ಹರಿದು ಸ್ಪೀಕರ್ ಮೇಲೆ ಎಸೆದಿದ್ದ ೧೮ ಬಿಜೆಪಿ ಶಾಸಕರನ್ನ ಅಮಾನತುಗೊಳಿಸಿದ್ದರು.
38 Views | 2025-03-24 16:08:07
Moreರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಇತ್ತೀಚೆಗೆ ಖಾಸಗಿ ವಾಹಿನಿಯೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿರುವ ಸಂವಿಧಾನ ವಿರೋಧಿ ಹೇಳಿಕೆಯನ್ನು ಖಂಡಿಸಿ ಮಧುಗಿರಿಯಲ
37 Views | 2025-03-26 14:54:04
Moreಮನನೊಂದು ಮಡಿಕೇರಿ ಬಿಜೆಪಿ ಕಾರ್ಯಕರ್ತರೊಬ್ಬರು ಕಚೇರಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ.
33 Views | 2025-04-04 11:52:44
Moreದರ ಏರಿಕೆ ಖಂಡಿಸಿ ಬಿಜೆಪಿ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸ್ತಾ ಇದ್ದಾರೆ. ಇತ್ತ ಮಧುಗಿರಿ ಪಟ್ಟಣದಲ್ಲೂ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
48 Views | 2025-04-05 17:47:41
Moreಮಾಜಿ ಶಾಸಕ ಡಿ.ಸಿ ಗೌರಿಶಂಕರ್ ನೆನ್ನೆ ತುಮಕೂರು ಗ್ರಾಮಾಂತರ ಕ್ಷೇತ್ರದ ನೀರಾವರಿ ಇಲಾಖೆಯಲ್ಲಿ 1 ಕೋಟಿಯಷ್ಟು ಬ್ರಹ್ಮಂಡ ಭ್ರಷ್ಟಾಚಾರ ಆಗಿದೆ ಎಂದು ದಾಖಲೆ ಸಮೇತ ಬಯಲಿಗೆಳೆದಿದ್ದರು.
48 Views | 2025-04-05 18:44:08
Moreರೈಲ್ವೆ ಗೇಟ್ನಿಂದ ಆಗ್ತಿರೋ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವರು ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾರೆ.
37 Views | 2025-04-10 15:50:02
Moreಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರಂತರವಾಗಿ ಬೆಲೆ ಏರಿಕೆಯನ್ನು ಮಾಡುತ್ತಲೇ ಬರುತ್ತಿದ್ದು, ಇವತ್ತು ಬೆಲೆ ಏರಿಕೆಯನ್ನು ವಿರೋಧಿಸಿ ಕಮ್ಯುನಿಸ್ಟರು ತುಮಕೂರಿನಲ್ಲಿ ಬೀದಿಗಿಳಿದರು.
36 Views | 2025-04-12 18:41:04
Moreಕಾಶ್ಮೀರಾದ ಪಹಲ್ಗಾಮ್ನಲ್ಲಿ ಉಗ್ರರ ಅಟ್ಟಹಾಸಕ್ಕೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಉಗ್ರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನಾ ಕಿಚ್ಚು ಜೋರಾಗ್ತಿದೆ.
28 Views | 2025-04-28 16:12:50
Moreದೇಶದಲ್ಲಿ ಬಿಜೆಪಿ ಸರಕಾರ ಇದ್ದಾಗಲೇ ಸಾಕಷ್ಟು ಬಾರಿ ಭಯೋತ್ಪಾದಕ ದಾಳಿಗಳಾಗಿವೆ.
25 Views | 2025-04-29 14:23:27
Moreವಿಧಾನಸಭಾ ಅಧಿವೇಶನದ ವೇಳೆ ಸದನದಲ್ಲಿಯೇ ಬಜೆಟ್ ಪ್ರತಿಯನ್ನು ಹರಿದು ಹಾಕಿ ಸಭಾಧ್ಯಕ್ಷರ ಮುಖದ ಮೇಲೆ ಎಸೆದು ಸದನಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರವ ತೋರಿಸಿದ್ದ 18 ಶಾಸಕರನ್ನು ಸದನದಿಂದ ಅಮಾನತ
24 Views | 2025-04-30 15:43:04
Moreತುಮಕೂರು ನಗರದ ಹೆಮ್ಮೆಯ, ಜನಪ್ರಿಯ ಶಾಸಕರಾಗಿರೋ ಜ್ಯೋತಿಗಣೇಶ್ ಅವರು ಇಂದು 50ನೇ ವಸಂತಕ್ಕೆ ಕಾಲಿಟ್ಟಿದ್ದು,
18 Views | 2025-05-01 17:30:32
Moreಮಂಗಳೂರಿನಲ್ಲಿ ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಭೀಕರ ಕೊಲೆ ಖಂಡಿಸಿ ತುಮಕೂರಿನಲ್ಲಿ ಜಿಲ್ಲಾ ಬಿಜೆಪಿಯ ಒಬಿಸಿ ಘಟಕದಿಂದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ
27 Views | 2025-05-02 17:36:22
Moreರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ದುರಾಡಳಿತದ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಪಕ್ಷವು ರಾಜ್ಯಾದ್ಯಂತ ಜಾನಾಕ್ರೋಶ ಯಾತ್ರೆಯನ್ನು ಮಾಡ್ತಾ ಇದ್ದು, ಈ ಯಾತ್ರೆ ಇದೀಗ ಅಂತಿಮ ಘಟ್ಟಕ್ಕೆ ತಲ
26 Views | 2025-05-06 14:47:37
Moreಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸಿಬಿಐ ಕೋರ್ಟ್ ತೀರ್ಪು ಪ್ರಕಟಿಸಿದ್ದು ಜನಾರ್ಧನ ರೆಡ್ಡಿಗೆ ಮತ್ತೊಮ್ಮೆ ಶಾಕ್ ನೀಡಿದೆ.
28 Views | 2025-05-06 17:06:44
Moreಜಮ್ಮು- ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ದಾಳಿಗೆ 27 ಮಂದಿ ಅಮಾಯಕರು ಪ್ರಾಣವನ್ನು ಕಳೆದುಕೊಂಡಿದ್ದರು.
22 Views | 2025-05-07 17:57:22
Moreಕಾಶ್ಮೀರದಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ್ ಕೈಗೊಂಡಿತ್ತು. ಆಪರೇಷನ್ ಸಿಂಧೂರದ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ಅಡಗು ತಾಣಗಳ ಮೇಲೆ ಮಿಸೈಲ್ ಆಟ
21 Views | 2025-05-08 17:54:07
Moreಕೇಂದ್ರ ಸರ್ಕಾರದ ಆದೇಶದಂತೆ ಪಾಕಿಸ್ತಾನಿ ಪ್ರಜೆಗಳನ್ನು ಹುಡುಕಿ ಕಳುಹಿಸುವ ಕ್ರಮ ರಾಜ್ಯ ಸರ್ಕಾರ ಕೈಗೊಂಡಿದೆ.
19 Views | 2025-05-10 17:50:06
More