Post by Tags

  • Home
  • >
  • Post by Tags

ಹಾಸನ: ಕಾರಿನಲ್ಲಿ ಕುಂಭಮೇಳಕ್ಕೆ ತೆರುಳುತ್ತಿದ್ದಾಗ ಹಾಸನದ ಬಿಜೆಪಿ ಯುವ ಕಾರ್ಯಕರ್ತ ಅಪಘಾತದಲ್ಲಿ ಸಾವು

ಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತದಲ್ಲಿ ಹಾಸನ ಜಿಲ್ಲೆ . ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ನಿತಿನ್ ಎಂಬ  ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ನಡೆದಿದೆ.

2025-02-20 18:53:37

More