ನೂತನ ಕಾಂಗ್ರೆಸ್ ಪ್ರಧಾನ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕೆ.ಸಿ ವೇಣುಗೋಪಾಲ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ದಂತೆ ಕಾಂಗ್ರೆಸ್ ಪಕ್ಷದ ನಾಯಕರು ಭಾಗಿ
0 Views | 2025-01-15 15:02:34
Moreಕೊಪ್ಪಳದಲ್ಲಿನ ಬಿಎಸ್ ಪಿಎಲ್ ಕಾರ್ಖಾನೆಯ ನಿರ್ಮಾಣ ವಿರೋಧಿಸಿ ಮತ್ತು ಪರಿಸರ ರಕ್ಷಣೆಗಾಗಿ ವಿವಿಧ ಸಂಘಟನೆಗಳು ಸೇರಿ ಇಂದು ಪ್ರತಿಭಟನೆಯನ್ನು ನಡೆಸುತ್ತಿವೆ,
41 Views | 2025-02-24 10:59:28
Moreಬಿಜೆಪಿ ಸರ್ಕಾರದ ಮಹತ್ವದ ಯೋಜನೆಯಾದ ಜಿಲ್ಲೆಗೊಂದು ಗೋ ಶಾಲೆ ಸಮರ್ಪಕವಾಗಿ ಜಾರಿಗೆ ಬಂದಿಲ್ಲ. ಅದಕ್ಕೆ ಸ್ಪಷ್ಟ ಸಾಕ್ಷ್ಯದಂತಿದೆ ಶಿರಾ ತಾಲೂಕಿನ ಚಿಕ್ಕ ಬಾಣಗೆರೆಯಲ್ಲಿರೋ ಸರ್ಕಾರಿ ಗೋ ಶಾಲೆ.
57 Views | 2025-03-04 12:56:29
Moreತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಒಳಪಡುವ ಹರಳೂರು ಹಾಲು ಉತ್ಪಾದಕರ ಸಂಘಕ್ಕೆ ನಡೆದ ಚುನಾವಣೆ ಭಾರೀ ಕುತೂಹಲವನ್ನು ಹುಟ್ಟುಹಾಕಿತ್ತು. ಯಾವ ಎಂಎಲ್ಎ ಚುನಾವಣೆಗೂ ಕಮ್ಮಿಯಿಲ್ಲ ಅನ್ನೋ ರೀತಿ ಹೈಪ್ ಪಡೆದಿತ್ತು.
44 Views | 2025-03-14 18:40:28
Moreರಾಜ್ಯದ ಎರಡನೇ ಅತೀ ದೊಡ್ಡ ಜಿಲ್ಲೆ ಅನ್ನೋ ಹಣೆಪಟ್ಟಿಯನ್ನು ಹೊತ್ತುಕೊಂಡಿರುವ ತುಮಕೂರು ಜಿಲ್ಲೆಯಲ್ಲಿ ಬರೋಬ್ಬರಿ ೧೧ ವಿಧಾನಸಭಾ ಕ್ಷೇತ್ರಗಳಿವೆ. ಹೀಗಾಗಿ ಸಂಘಟನೆಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಬಿಜೆಪಿ ತುಮಕೂರಿನ ಜೊತೆಗೆ ಮಧುಗಿರಿಯನ್ನು
104 Views | 2025-03-17 16:51:19
Moreಪಾವಗಡ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ರೋಗಿಗಳು ಪರದಾಡುತ್ತಿದ್ದು ಕೂಡಲೇ ವೈದ್ಯರನ್ನು ನೇಮಿಸಬೇಕು ಹಾಗೂ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳನ್ನು ಬಡ ರೋಗಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು, ಜನ ಔಷಧಿ ಕೇಂದ್ರವನ್ನು ನಿರಂತರವ
48 Views | 2025-03-17 19:23:26
Moreತುಮಕೂರು ನಗರದ ಹೃದಯ ಭಾಗದಲ್ಲಿರೋ ಜೆ.ಸಿ ರಸ್ತೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಜಾಗದಲ್ಲಿ ಮಾಲ್ ನಿರ್ಮಾಣಕ್ಕೆ ಅಂದಿನ ಬಿಜೆಪಿ ಸರ್ಕಾರ ಜಾಗವನ್ನು ಮಂಜೂರು ಮಾಡಿತ್ತು.
63 Views | 2025-03-18 19:13:41
Moreಮೊನ್ನೆಯಷ್ಟೇ ಮುಕ್ತಾಯಗೊಂಡ ಬಜೆಟ್ ಅಧಿವೇಶನದ ವೇಳೆ ಸದನದಲ್ಲಿ ಗದ್ದಲವೆಬ್ಬಸಿ, ಮಸೂದೆಯ ಪ್ರತೀಗಳನ್ನ ಹರಿದು ಸ್ಪೀಕರ್ ಮೇಲೆ ಎಸೆದಿದ್ದ ೧೮ ಬಿಜೆಪಿ ಶಾಸಕರನ್ನ ಅಮಾನತುಗೊಳಿಸಿದ್ದರು.
47 Views | 2025-03-24 16:08:07
Moreರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಇತ್ತೀಚೆಗೆ ಖಾಸಗಿ ವಾಹಿನಿಯೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿರುವ ಸಂವಿಧಾನ ವಿರೋಧಿ ಹೇಳಿಕೆಯನ್ನು ಖಂಡಿಸಿ ಮಧುಗಿರಿಯಲ
43 Views | 2025-03-26 14:54:04
Moreಮನನೊಂದು ಮಡಿಕೇರಿ ಬಿಜೆಪಿ ಕಾರ್ಯಕರ್ತರೊಬ್ಬರು ಕಚೇರಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ.
40 Views | 2025-04-04 11:52:44
Moreದರ ಏರಿಕೆ ಖಂಡಿಸಿ ಬಿಜೆಪಿ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸ್ತಾ ಇದ್ದಾರೆ. ಇತ್ತ ಮಧುಗಿರಿ ಪಟ್ಟಣದಲ್ಲೂ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
57 Views | 2025-04-05 17:47:41
Moreಮಾಜಿ ಶಾಸಕ ಡಿ.ಸಿ ಗೌರಿಶಂಕರ್ ನೆನ್ನೆ ತುಮಕೂರು ಗ್ರಾಮಾಂತರ ಕ್ಷೇತ್ರದ ನೀರಾವರಿ ಇಲಾಖೆಯಲ್ಲಿ 1 ಕೋಟಿಯಷ್ಟು ಬ್ರಹ್ಮಂಡ ಭ್ರಷ್ಟಾಚಾರ ಆಗಿದೆ ಎಂದು ದಾಖಲೆ ಸಮೇತ ಬಯಲಿಗೆಳೆದಿದ್ದರು.
57 Views | 2025-04-05 18:44:08
Moreರೈಲ್ವೆ ಗೇಟ್ನಿಂದ ಆಗ್ತಿರೋ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವರು ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾರೆ.
44 Views | 2025-04-10 15:50:02
Moreಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರಂತರವಾಗಿ ಬೆಲೆ ಏರಿಕೆಯನ್ನು ಮಾಡುತ್ತಲೇ ಬರುತ್ತಿದ್ದು, ಇವತ್ತು ಬೆಲೆ ಏರಿಕೆಯನ್ನು ವಿರೋಧಿಸಿ ಕಮ್ಯುನಿಸ್ಟರು ತುಮಕೂರಿನಲ್ಲಿ ಬೀದಿಗಿಳಿದರು.
44 Views | 2025-04-12 18:41:04
Moreಕಾಶ್ಮೀರಾದ ಪಹಲ್ಗಾಮ್ನಲ್ಲಿ ಉಗ್ರರ ಅಟ್ಟಹಾಸಕ್ಕೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಉಗ್ರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನಾ ಕಿಚ್ಚು ಜೋರಾಗ್ತಿದೆ.
30 Views | 2025-04-28 16:12:50
Moreದೇಶದಲ್ಲಿ ಬಿಜೆಪಿ ಸರಕಾರ ಇದ್ದಾಗಲೇ ಸಾಕಷ್ಟು ಬಾರಿ ಭಯೋತ್ಪಾದಕ ದಾಳಿಗಳಾಗಿವೆ.
39 Views | 2025-04-29 14:23:27
Moreವಿಧಾನಸಭಾ ಅಧಿವೇಶನದ ವೇಳೆ ಸದನದಲ್ಲಿಯೇ ಬಜೆಟ್ ಪ್ರತಿಯನ್ನು ಹರಿದು ಹಾಕಿ ಸಭಾಧ್ಯಕ್ಷರ ಮುಖದ ಮೇಲೆ ಎಸೆದು ಸದನಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರವ ತೋರಿಸಿದ್ದ 18 ಶಾಸಕರನ್ನು ಸದನದಿಂದ ಅಮಾನತ
38 Views | 2025-04-30 15:43:04
Moreತುಮಕೂರು ನಗರದ ಹೆಮ್ಮೆಯ, ಜನಪ್ರಿಯ ಶಾಸಕರಾಗಿರೋ ಜ್ಯೋತಿಗಣೇಶ್ ಅವರು ಇಂದು 50ನೇ ವಸಂತಕ್ಕೆ ಕಾಲಿಟ್ಟಿದ್ದು,
42 Views | 2025-05-01 17:30:32
Moreಮಂಗಳೂರಿನಲ್ಲಿ ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಭೀಕರ ಕೊಲೆ ಖಂಡಿಸಿ ತುಮಕೂರಿನಲ್ಲಿ ಜಿಲ್ಲಾ ಬಿಜೆಪಿಯ ಒಬಿಸಿ ಘಟಕದಿಂದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ
50 Views | 2025-05-02 17:36:22
Moreರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ದುರಾಡಳಿತದ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಪಕ್ಷವು ರಾಜ್ಯಾದ್ಯಂತ ಜಾನಾಕ್ರೋಶ ಯಾತ್ರೆಯನ್ನು ಮಾಡ್ತಾ ಇದ್ದು, ಈ ಯಾತ್ರೆ ಇದೀಗ ಅಂತಿಮ ಘಟ್ಟಕ್ಕೆ ತಲ
43 Views | 2025-05-06 14:47:37
Moreಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸಿಬಿಐ ಕೋರ್ಟ್ ತೀರ್ಪು ಪ್ರಕಟಿಸಿದ್ದು ಜನಾರ್ಧನ ರೆಡ್ಡಿಗೆ ಮತ್ತೊಮ್ಮೆ ಶಾಕ್ ನೀಡಿದೆ.
54 Views | 2025-05-06 17:06:44
Moreಜಮ್ಮು- ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ದಾಳಿಗೆ 27 ಮಂದಿ ಅಮಾಯಕರು ಪ್ರಾಣವನ್ನು ಕಳೆದುಕೊಂಡಿದ್ದರು.
39 Views | 2025-05-07 17:57:22
Moreಕಾಶ್ಮೀರದಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ್ ಕೈಗೊಂಡಿತ್ತು. ಆಪರೇಷನ್ ಸಿಂಧೂರದ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ಅಡಗು ತಾಣಗಳ ಮೇಲೆ ಮಿಸೈಲ್ ಆಟ
33 Views | 2025-05-08 17:54:07
Moreಕೇಂದ್ರ ಸರ್ಕಾರದ ಆದೇಶದಂತೆ ಪಾಕಿಸ್ತಾನಿ ಪ್ರಜೆಗಳನ್ನು ಹುಡುಕಿ ಕಳುಹಿಸುವ ಕ್ರಮ ರಾಜ್ಯ ಸರ್ಕಾರ ಕೈಗೊಂಡಿದೆ.
37 Views | 2025-05-10 17:50:06
Moreತುಮಕೂರು ನಗರವು ಭಾನುವಾರ, ಮೇ 18ರಂದು ಒಂದು ಮಹತ್ವಪೂರ್ಣ ಘಟನೆಗೆ ಸಾಕ್ಷಿಯಾಗಲಿದ್ದು, “ಆಪರೇಷನ್ ಸಿಂಧೂರ್ ಯಶಸ್ವಿ ಹಿನ್ನೆಲೆ” ಬೃಹತ್ ತಿರಂಗ ಯಾತ್ರೆ ಏರ್ಪಡಿಸಲಾಗಿದೆ.
47 Views | 2025-05-16 13:31:08
Moreಆಪರೇಷನ್ ಸಿಂಧೂರ ಯಶಸ್ಸನ್ನು ಬೆಂಬಲಿಸುವ ಹಾಗೂ ರಾಷ್ಟ್ರದ ರಕ್ಷಣೆಗೆ ಸೇವೆ ಸಲ್ಲಿಸಿದ ಸೈನಿಕರ ಪರಾಕ್ರಮ ಹಾಗೂ ಹುತಾತ್ಮರಾದ ಸೈನಿಕರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಇಂದು ತುಮಕೂರಿನಲ್ಲಿ ನಾ
58 Views | 2025-05-18 12:19:54
Moreಇಂದು ಕಲ್ಪತರು ನಾಡು ತುಮಕೂರಿನಲ್ಲಿ ಕಣ್ಣು ಹಾಯಿಸಿದ್ದ ಕಡೆಯಲೆಲ್ಲಾ ಕಂಡದ್ದು ತ್ರಿವರ್ಣ ಧ್ವಜ. ಎಲ್ಲರ ಬಾಯಲ್ಲೂ ಭಾರತ್ ಮಾತಾ ಕಿ ಜೈ ಘೋಷ ವಾಕ್ಯ, ಎಲ್ಲರ ಕೈಯಲ್ಲೂ ಭಾರತದ ಧ್ವಜ.
65 Views | 2025-05-18 18:09:52
Moreಕಾಂಗ್ರೆಸ್ ಸರ್ಕಾರ ತಾನು ಅಧಿಕಾರಕ್ಕೆ ಬಂದು 2 ವರ್ಷವಾಗಿದೆ, ಜನಪರ ಕೆಲಸ ಮಾಡಿದ್ದೇವೆ ಎಂದು ಸಾಧನಾ ಸಮಾವೇಶವನ್ನು ಮಾಡ ಹೊರಟಿದೆ.
22 Views | 2025-05-19 18:45:46
Moreನಮ್ಮ ಹೆಣ್ಣುಮಕ್ಕಳ ಸಿಂಧೂರ ಅಳಿಸಲು ಬಂದವರು, ಇಂದು ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ಮಣ್ಣಾಗಿದ್ದಾರೆ" ಎಂದು ರಾಜಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರಿಸಿದ್ದಾರೆ.
89 Views | 2025-05-22 16:56:33
Moreಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂದಿ ಕಿಡಿಕಾರಿದ್ದಾರೆ.
73 Views | 2025-05-23 12:38:24
Moreಗೃಹ ಸಚಿವ ಪರಮೇಶ್ವರ್ ಅವರ ಮನೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಮಾಡ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಮಾಡಿತ್ತು.
34 Views | 2025-05-23 14:08:29
Moreಸೈನಿಕರು ರಾಷ್ಟ್ರ ರಕ್ಷಣೆಗಾಗಿ ತೋರಿದ ಧೈರ್ಯ, ಶೌರ್ಯದಿಂದ "ಆಪರೇಷನ್ ಸಿಂಧೂರ ” ಯಶಸ್ವಿಯಾಯಿತು. ಈ ಹಿನ್ನಲೆ ತಿಪಟೂರಿನ ನಾಗರೀಕರಿಂದ ಮೇ 28ರಂದು ಬೃಹತ್ ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿ
62 Views | 2025-05-23 18:52:31
Moreತುಮಕೂರು ಜಿಲ್ಲೆಯಲ್ಲಿ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿ, ತುಮಕೂರು ಜಿಲ್ಲೆಯ ಬಿಜೆಪಿ ಶಾಸಕರಾದ ಬಿ. ಸುರೇಶ್ ಗೌಡ ಹಾಗೂ ಜಿ.ಬಿ. ಜ್ಯೋತಿಗಣೇಶ್ ಅವರು ಇಂ
32 Views | 2025-05-24 14:10:32
Moreರಾಜ್ಯದ ಕಾಂಗ್ರೆಸ್ ಸರ್ಕಾರದ ದೌರ್ಜನ್ಯ, ಗೂಂಡಾಗಿರಿ ಮತ್ತು ಸಂವಿಧಾನ ವಿರೋಧಿ ನಡೆಗಳ ವಿರುದ್ಧವಾಗಿ, ಇಂದು ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ವೃತ್ತದ ಬಳಿ ಭಾರತೀಯ ಜನತಾ ಪಕ್ಷ ಪ್ರತಿಭಟನೆಯನ್ನು
26 Views | 2025-05-24 16:30:22
Moreಸುಳ್ಳನ್ನು ನೂರು ಬಾರಿ ಹೇಳಿ ಸತ್ಯವನ್ನಾಗಿಸುವ ಪ್ರವೃತ್ತಿಯನ್ನು ಬಿಜೆಪಿ ನಾಯಕರಿಗೆ ಆರ್ಎಸ್ಎಸ್ ಹೇಳಿ ಕೊಡಲಿದೆ ಎಂದು ಶಾಸಕ ಎಸ್.ಆರ್ ಶ್ರೀನಿವಾಸ್ ಆಕ್ರೋಶ ಹೊರಹಾಕಿದ್ದಾರೆ.
28 Views | 2025-05-25 14:01:32
Moreಬಿಜೆಪಿಯ ಇಬ್ಬರು ಶಾಸಕರಾದ ಶಿವರಾಮ್ ಹೆಬ್ಬಾರ್ ಮತ್ತು ಎಸ್.ಟಿ. ಸೋಮಶೇಖರ್ ಅವರು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಕಾರಣ ನೀಡಿ,
48 Views | 2025-05-27 14:28:07
Moreಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾಗಿ ಮುಕ್ತಾಯವಾದ ಹಿನ್ನೆಲೆಯಲ್ಲಿ, ತಿಪಟೂರಿನಲ್ಲಿ ಇಂದು ಬೃಹತ್ ತಿರಂಗ ಯಾತ್ರೆ ನಡೆಸಲಾಯಿತು.
40 Views | 2025-05-28 16:40:18
Moreಮಧುಗಿರಿ ಹೇಮಾವತಿ ಎಕ್ಸ್ ಪ್ರೆಸ್ ಪೈಪ್ ಲೈನ್ ಲಿಂಕ್ ಕೆನಾಲ್ ವಿರೋಧಿಸಿ ಮೇ 31 ಶನಿವಾರ ಬೆಳಗ್ಗೆ 10 ಗಂಟೆಗೆ ಗುಬ್ಬಿ ತಾಲೂಕು ಸುಂಕಾಪುರ ಗ್ರಾಮದಿಂದ ಬೃಹತ್ ಪ್ರತಿಭಟನೆ ಚಳುವಳಿ ಹಮ್ಮಿಕೊಂಡಿದ್
19 Views | 2025-05-29 17:53:27
Moreಇನ್ನೇನು ಕೆಲವೇ ತಿಂಗಳಲ್ಲಿ ಗಣಪತಿ ಹಬ್ಬ ಬರ್ತಾ ಇದ್ದು, ಈ ಬಾರಿಯೂ ತುಮಕೂರಿನಲ್ಲಿ ಹಿಂದೂ ಮಹಾಗಣಪತಿ ಮಹೋತ್ಸವಕ್ಕೆ ಹಿಂದೂ ಜಾಗರಣ ವೇದಿಕೆ ಸಕಲ ತಯಾರಿ ಆರಂಭಿಸಿದ್ದು,
66 Views | 2025-05-30 18:59:43
Moreಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಜನೌಷಧಿ ಯೋಜನೆಯನ್ನು ರಾಜ್ಯ ಸರ್ಕಾರ ಬಂದ್ ಮಾಡಿದೆ. ಬಡವರು ಕಡಿಮೆ ಬೆಲೆಯಲ್ಲಿ ಔಷಧಿಗಳನ್ನು ಜನ ಪಡೆಯುತ್ತಿದ್ರು
53 Views | 2025-05-31 15:29:54
Moreಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ಹೋರಾಟ ನಡೆಸುತ್ತಿರುವ "ಹೇಮಾವತಿ ನೀರಾವರಿ ಹೋರಾಟ ಸಮಿತಿ" ಪದಾಧಿಕಾರಿಗಳು ಇಂದು ಸುದ್ದಿಗೋಷ್ಠಿ ನಡೆಸಿ ಸರ್ಕಾರದ ನೀತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸ
6 Views | 2025-06-02 17:39:34
More