Post by Tags

  • Home
  • >
  • Post by Tags

ತಿಪಟೂರು: ತಿಪಟೂರಿನ ತೆಂಗಿನ ಕಾಯಿ ಕಾರ್ಖಾನೆಗಳಿಂದ ಜನರಿಗೆ ಸಂಕಷ್ಟ..!

ತುಮಕೂರು ಜಿಲ್ಲೆ ತಿಪಟೂರು ಹೇಳಿ ಕೇಳಿ ಕೊಬ್ಬರಿಗೆ ಫುಲ್‌ ಫೇಮಸ್‌. ತೆಂಗಿನ ಕಾಯಿಯಿಂದ ಹಲವು ಉತ್ಪನ್ನಗಳಿಗಾಗಿ ಕಾರ್ಖಾನೆಗಳು ಶುರುವಾಗಿವೆ. ಆದರೆ ಈ ಕಾರ್ಖಾನೆಗಳಿಂದಲೇ ರೈತರಿಗೆ, ಜನ ಸಾಮಾನ್ಯರಿಗೆ ಸಂಕಷ್ಟ ಎದುರಾಗಿದೆ.

59 Views | 2025-02-15 15:53:48

More

ಬೊರ್‌ ವೆಲ್‌ ಕೊರೆಸಲು ಸಂಪೂರ್ಣ ಸಬ್ಸಿಡಿ | ರೈತರಿಂದ ಅರ್ಜಿ ಆಹ್ವಾನ

ರಾಜ್ಯ ಸರ್ಕಾರವು ಜಾರಿ ತಂದಿರುವ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ರೈತರು ತಮ್ಮ ಭೂಮಿಯಲ್ಲಿ ನೀರಾವರಿ ವ್ಯವಸ್ಥೆ ಸುಧಾರಿಸಿಕೊಳ್ಳಲು ವಿಶೇಷ ಅವಕಾಶವೊಂದನ್ನು ನೀಡುತ್ತಿದೆ.

39 Views | 2025-02-20 16:55:42

More

ಪಾವಗಡ : ಶವ ಸಂಸ್ಕಾರಕ್ಕೆ ಬರುವವರಿಗೆ ಕುಡಿಯುವ ನೀರಿನ ಸಮಸ್ಯೆ

ಬರ ಪೀಡಿತ ತಾಲೂಕು ಅಂತಾ ಕರೆಸಿಕೊಳ್ಳುವ ಪಾವಗಡದಲ್ಲಿ ನೀರಿನ ಸಮಸ್ಯೆ ಬಿಗುಡಾಯಿಸ್ತಾ ಇದೆ. ಬೋರ್‌ವೆಲ್‌ನಲ್ಲಿ ನೀರು ಸಿಕ್ಕರೂ ಮೋಟಾರ್‌ ಅಳವಡಿಸದೇ ನಿರ್ಲಕ್ಷ್ಯ ವಹಿಸಿದ್ದರಿಂದ ನೀರಿನ ಸಮಸ್ಯೆ ತಲೆದೋರಿದೆ. 

32 Views | 2025-03-17 17:02:04

More