Post by Tags

  • Home
  • >
  • Post by Tags

ಮಧುಗಿರಿ: ಜೀತ ವಿಮುಕ್ತರ ಸಮಗ್ರ ಪುನರ್ ವಸತಿಗಾಗಿ ಹೋರಾಟ

ಜೀತವಿಮುಕ್ತರ ಸಮಗ್ರ ಪುನರ್‌ವಸತಿಗಾಗಿ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ 500 ಕೋಟಿ ಮೀಸಲಿಡಲಿ ಎಂದು ಆಗ್ರಹಿಸಿ ಜೀವಿಕ ಸಂಘಟನೆಗೆ ಪ್ರತಿಭಟನೆ ನಡೆಸಿದರು.  

54 Views | 2025-03-01 13:50:49

More

ಮಧುಗಿರಿ : ಸಿದ್ದರಾಮಯ್ಯ ಬಜೆಟ್ ನನ್ನು ಕೊಂಡಾಡಿದ ರಾಜೇಂದ್ರ ರಾಜಣ್ಣ

ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಶೀಘ್ರವೇ ಎತ್ತಿನಹೊಳೆ ನೀರು ಹರಿಸುವ ಭರವಸೆಯನ್ನು ನೀಡಿದ್ದಾರೆ, ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ವಿಧಾನ ಪರಿಷತ್‌ ಸದಸ್ಯ ಆರ್‌. ರಾಜೇಂದ್ರ ತಿಳಿಸಿದ್ದಾರೆ.

49 Views | 2025-03-09 12:43:06

More

ತುಮಕೂರು : ಸಿದ್ದು ಬಜೆಟ್ ವಿರುದ್ಧ ಬೀದಿಗಿಳಿದು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಶುಕ್ರವಾರ ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್‌ ಮಂಡಿಸಿದ್ದು, ಸಿದ್ದರಾಮಯ್ಯ ಬಜೆಟ್‌ ಹಲಾಲ್‌ ಬಜೆಟ್‌ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸ್ತಾ ಇದ್ದಾರೆ.

37 Views | 2025-03-10 14:13:17

More

ಪಾವಗಡ: ಪಾವಗಡ ಪುರಸಭೆಯಲ್ಲಿ ಬಜೆಟ್ ಪೂರ್ವಭಾವಿ ಸಭೆ

ಪಾವಗಡ ಪಟ್ಟಣದ ಪುರಸಭೆಯಲ್ಲಿ ಬಜೆಟ್‌ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು, ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಪುರಸಭಾ ಅಧ್ಯಕ್ಷ ಪಿ.ಹೆಚ್‌ ರಾಜೇಶ್‌, ಉಪಾಧ್ಯಕ್ಷೆ ಗೀತಾ ಹನುಮಂತರಾಯಪ್ಪ,

47 Views | 2025-03-16 16:18:40

More

ಕೊರಟಗೆರೆ : ಗೃಹ ಸಚಿವರ ಆದೇಶದಂತೆ ಪತ್ರಕರ್ತರಿಗೆ ಸಿಗ್ತು ಆರೋಗ್ಯ ವಿಮೆ..!

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಆದೇಶದಂತೆ ಕೊರಟಗೆರೆ ತಾಲೂಕಿನ ಪತ್ರಕರ್ತರಿಗೆ ಆರೋಗ್ಯ ವಿಮೆ ವಿತರಿಸಲು ಕೊರಟಗೆರೆ ಪಟ್ಟಣ ಪಂಚಾಯ್ತಿ ಮುಂದಾಗಿದೆ.

36 Views | 2025-03-28 14:16:09

More