Post by Tags

  • Home
  • >
  • Post by Tags

ಬೆಂಗಳೂರು: ಕಂಡಕ್ಟರ್‌ ಮೇಲೆ ಹಲ್ಲೆ ಪ್ರಕರಣ | ಮಹಾರಾಷ್ಟ್ರ ಸಾರಿಗೆ ಇಲಾಖೆ ಕಾರ್ಯದರ್ಶಿ ಜೊತೆ ಮಾತನಾಡಲು ಸೂಚನೆ

ಮಹಾರಾಷ್ಟ್ರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ದಾಳಿ ನಡೆಸಿದ ಘಟನೆಗಳ ಕುರಿತು ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಈ ಕುರಿತು ಮಹಾರಾಷ್ಟ್ರದ ತಮ್ಮ ಸಹೋದ್ಯೋಗಿಯೊಂದಿಗೆ ಮಾತನಾಡಲು ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಸೂಚಿಸಿರುವ

39 Views | 2025-02-24 15:42:14

More

ಬೆಂಗಳೂರು: ಆಟೋಗೆ BMTC ಬಸ್‌ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ಸಾವು..!

ಬಿಎಂಟಿಸಿ ಬಸ್‌ ಹಾಗೂ ಆಟೋ ನಡುವೆ ಡಿಕ್ಕಿಯಾಗಿ, ಬಸ್‌ ಗುದ್ದಿದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೊಸಕೆರೆಹಳ್ಳಿ ಕ್ರಾಸ್‌ ನಲ್ಲಿ ನಡೆದಿದೆ.

48 Views | 2025-02-28 18:34:05

More

ಮಧುಗಿರಿ: KSRTC ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಉಸಿರು ಚೆಲ್ಲಿದ ವೃದ್ಧ

KSRTC ಬಸ್‌ ಡಿಕ್ಕಿಯಾಗಿ ವೃದ್ಧನೋರ್ವ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ವೃದ್ಧನ ಮೇಲೆ ಬಸ್‌ ಹರಿದಿದ್ದು ವೃದ್ಧನ ತಲೆ ನಜ್ಜುಗುಜ್ಜ

37 Views | 2025-04-06 12:07:48

More

ಶಿರಾ : ವೀಕೆಂಡ್ ಮುಗಿಸಿ ವಾಪಸ್ ತೆರಳುತ್ತಿದ್ದವರಿಗೆ KSRTC ಶಾಕ್..!

ಶಿರಾದ ಬಸ್‌ ನಿಲ್ದಾಣದಲ್ಲಿ ಸಾಲು ಸಾಲು ರಜೆ ಮುಗಿಸಿ ನಗರಗಳಿಗೆ ಹಿಂತಿರುಗುತ್ತಿದ್ದ ಕಾರಣ ಬಸ್‌ ನಿಲ್ದಾಣದಲ್ಲಿ ಬಸ್‌ಗಳಿಲ್ಲದೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

43 Views | 2025-04-21 13:38:00

More

ದೇವನಹಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ | ಬಸ್ ಅಡಿ ಸಿಲುಕಿ ಒದ್ದಾಡಿದ ಪ್ರಯಾಣಿಕರು

ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್‌ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 7ಕ್ಕೂ ಹೆಚ್ಚು ಮಂದಿ ಕಾರ್ಮಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ

45 Views | 2025-05-13 18:15:50

More

ಮೈಸೂರು : KSRTC ಬಸ್‌ ಹಾಗೂ ಕಾರು ನಡುವೆ ಡಿಕ್ಕಿ | ಸ್ಥಳದಲ್ಲೇ ಓರ್ವನ ಸಾವು..!

ಕೆಎಸ್‌ ಆರ್ ಟಿಸಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಕಾರು ಚಾಲಕ ಸಾವನ್ನಪ್ಪಿದರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಮೈಸೂರು ಜಿಲ್ಲೆ ಕೆ.ಆರ್‌

54 Views | 2025-05-14 17:02:33

More

ಪಾವಗಡ : ಪಾವಗಡ ಜನರಿಗೆ ಶಾಕ್‌ ಕೊಟ್ಟ ಕೆಎಸ್ಆರ್ ಟಿಸಿ ಬಸ್..!

ಬರದ ನಾಡು ಅಂತಾಲೇ ಕರೆಸಿಕೊಳ್ಳೋ ಪಾವಗಡದಲ್ಲಿ ಅಭಿವೃದ್ಧಿ ಅನ್ನೋದು ಕಾಣ್ತಾನೇ ಇಲ್ಲ ಅನ್ನೋ ಮಾತಿದೆ. ಇದಕ್ಕೆ ಪೂರಕವೆಂಬಂತೆ ತಾಲೂಕಿನ ಅದೆಷ್ಟೋ ಗ್ರಾಮಗಳಿಗೆ ಇಂದಿಗೂ ಸರಿಯಾದ ರಸ್ತೆಯಿಲ್ಲ.

23 Views | 2025-05-19 16:23:10

More

ಮೈಸೂರು : KSRTC ಬಸ್‌ ಗಳ ನಡುವೆ ಮುಖಾಮುಖಿ ಡಿಕ್ಕಿ | 35ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಎರಡು ಕೆಎಸ್‌ ಆರ್‌ ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಚಾಲಕರು ಸೇರಿದಂತೆ 35ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗೋ

40 Views | 2025-05-20 16:46:34

More

ಶಿರಾ : ನಿಂತಿದ್ದ ಲಾರಿಗೆ BMTC ಬಸ್ ಡಿಕ್ಕಿ | ನಾಲ್ವರಿಗೆ ಗಂಭೀರ ಗಾಯ

ಶಿರಾ ನಗರದ ಸರ್ಕಾರಿ ಆಸ್ಪತ್ರೆ ಎದುರು ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು,

412 Views | 2025-05-22 18:31:21

More

ತುಮಕೂರು : KSRTC ಬಸ್ ಟೈರ್ ಬ್ಲಾಸ್ಟ್ | ತಪ್ಪಿದ ಭಾರೀ ಅನಾಹುತ

ಚಲಿಸುತ್ತಿದ್ದಾಗಲೇ ಏಕಾಏಕಿ ಕೆಎಸ್‌ಆರ್‌ಟಿಸಿ ಬಸ್‌ನ ಟೈರ್‌ ಬ್ಲಾಸ್ಟ್‌ ಆಗಿರುವ ಘಟನೆ ತುಮಕೂರು ಹೊರವಲಯದಲ್ಲಿರುವ ಊರುಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

92 Views | 2025-05-22 18:42:19

More

ದಾವಣಗೆರೆ : ಭೀಕರ ಬಸ್ ಅಪಘಾತ | 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ದಾವಣಗೆರೆ ಜಿಲ್ಲೆಯ ಹುಲಿಕುಟ್ಟೆ ಗ್ರಾಮದ ಬಳಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

83 Views | 2025-05-24 18:35:30

More