Post by Tags

  • Home
  • >
  • Post by Tags

ಶಿರಾ : ಶಿರಾ ನಗರದಲ್ಲಿ ಹೆಚ್ಚಾದ ಗುಂಡಿ ಗಂಡಾಂತರ

ಶಿರಾ ನಗರ ದಿನದಿಂದ ದಿನಕ್ಕೆ ಹೆಚ್ಚು ಅಭಿವೃದ್ಧಿ ಆಗ್ತಾ ಇದೆ. ಆದರೆ ಈ ನಗರದ ಗುಂಡಿಗಳ ಅವಸ್ಥೆಯನ್ನು ನೋಡಿದರೆ ಇದೆನೋ ರಸ್ತೆನೋ, ಗುಂಡಿಗಳ ರಸ್ತೆನೋ ಒಂದು ಗೊತ್ತಾಗೋದಿಲ್ಲ.

58 Views | 2025-01-25 11:53:12

More

ತುಮಕೂರು : ಸಾಲುಸಾಲು ರಜೆ ಹಿನ್ನೆಲೆ ಬಸ್ ಸಿಗದೇ ಪ್ರಯಾಣಿಕರು, ವಿದ್ಯಾರ್ಥಿಗಳ ಪರದಾಟ

ಈ ಬಾರಿ ಯುಗಾದಿ ಹಬ್ಬ ಮತ್ತು ರಂಜಾನ್‌ ಎರಡೂ ಕೂಡ ಒಟ್ಟೊಟ್ಟಿಗೆ ಬಂದಿವೆ. ಹೀಗಾಗಿ ಸಾಲುಸಾಲು ರಜೆಗಳು ಬಂದಿದ್ದು ಕೆಲಸಕ್ಕಾಗಿ ಊರು ಬಿಟ್ಟು ಊರಿಗೆ ಬಂದಿದ್ದೋರು ತಮ್ಮ ಊರುಗಳತ್ತ ಮುಖ ಮಾಡ್ತಿರೋದ

50 Views | 2025-03-29 16:40:29

More

ಪಾವಗಡ : ಬಸ್ ಗಳಿಲ್ಲದೇ ಪರದಾಡಿದ ಪ್ರಯಾಣಿಕರು

ಯುಗಾದಿ, ರಂಜಾನ್‌ ಹಬ್ಬದ ಅಂಗವಾಗಿ ರಾಜಧಾನಿಯಲ್ಲಿ ವಾಸವಾಗಿದ್ದ ತಮ್ಮ ತಮ್ಮ ಗ್ರಾಮಕ್ಕೆ ಬಂದಿದ್ದು,ಹಬ್ಬ ಮುಗಿಸಿಕೊಂಡು ವಾಪಸ್‌ ಹೋಗುವವರಿಗೆ ಸಾರಿಗೆ ಇಲಾಖೆ ಶಾಕ್‌ ನೀಡಿದೆ,

43 Views | 2025-04-03 10:22:36

More

ಗುಬ್ಬಿ : ಹೆತ್ತ ತಾಯಿಗೆ ಬೇಡವಾದ್ಲಾ ಮಗಳು..?

ಪ್ರಪಂಚದಲ್ಲಿ ಕೆಟ್ಟ ಮಕ್ಕಳು ಬೇಕಾದ್ರೆ ಇರ್ತಾರೆ, ಆದರೆ ಕೆಟ್ಟ ತಾಯಿ ಎಂದಿಗೂ ಇರೋದಿಲ್ಲ. ತನ್ನ ಸರ್ವಸ್ವವನ್ನು ತನ್ನ ಮಕ್ಕಳಿಗೆ ಅರ್ಪಿಸುವ ತ್ಯಾಗಮಯಿ ಅಂದರೆ ಅದು ತಾಯಿ. 

56 Views | 2025-04-03 18:21:57

More

ಮಧುಗಿರಿ: KSRTC ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಉಸಿರು ಚೆಲ್ಲಿದ ವೃದ್ಧ

KSRTC ಬಸ್‌ ಡಿಕ್ಕಿಯಾಗಿ ವೃದ್ಧನೋರ್ವ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ವೃದ್ಧನ ಮೇಲೆ ಬಸ್‌ ಹರಿದಿದ್ದು ವೃದ್ಧನ ತಲೆ ನಜ್ಜುಗುಜ್ಜ

37 Views | 2025-04-06 12:07:48

More

ಶಿರಾ : ಇದ್ದು ಇಲ್ಲದಂತಾದ ಶಿರಾದ ನಗರದ ಬಸ್ ನಿಲ್ದಾಣ | ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನ ಸವಾರರ ಉಪಟಳ

ಶಿರಾ ನಗರದ ವೇಗವಾಗಿ ಏನೋ ಬೆಳೆಯುತ್ತಿದೆ. ಮೂಲ ಸೌಕರುಗಳು ಇದ್ರು ಕೂಡ ಇಲ್ಲದಂತಾಗಿದೆ. ಜನರಿಗಂಥಾ ನಾನಾ ಸೌಲಭ್ಯಗಳನ್ನು ಒದಗಿಸಿದ್ರು ಕೂಡ ಆ ಸೌಲಭ್ಯಗಳ ಅನುಕೂಲ ಜನರಿಗೆ ಸಿಗ್ತಾ ಇಲ್ಲ ಅಂತಾನೇ

55 Views | 2025-04-15 18:15:00

More

ಕೊರಟಗೆರೆ : 15 ಕ್ಕೂ ಹೆಚ್ಚು ಮಂದಿ ಮೇಲೆ ಹೆಜ್ಜೇನು ದಾಳಿ..!

ಇತ್ತೀಚಿನ ದಿನಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಜನರಿಗೆ ಬಿಸಿಲಿನ ಬೇಗೆ ಜೊತೆಗೆ ಹೆಜ್ಜೆನು ದಾಳಿ ಕೂಡ ಹೆಚ್ಚಾಗಿದೆ. ಮರಗಳಲ್ಲಿ ಕಟ್ಟಿದ್ದ ಜೇನು ನೋಣಗಳು ಬಿಸಿಲಿನ ತಾಪಮಾನಕ್ಕೆ ಏಕಾಏಕಿ

39 Views | 2025-04-21 13:15:17

More

ಬೆಂಗಳೂರು : ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೈದಿಯನ್ನ ಪತ್ತೆ ಹಚ್ಚಿ ಬಂಧಿಸಿದ ಪೊಲೀಸರು

ಬೆಂಗಳೂರಿನಲ್ಲಿ ವಿಕ್ಟೋರಿಯಾ ಆಸ್ಪತ್ರೆಯಿಂದ ಪರಾರಿಯಾಗಿದ್ದ ವಿಚರಣಾಧೀನ ಕೈಧಿಯನ್ನು ತುಮಕೂರಿನಲ್ಲಿ ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ.

47 Views | 2025-05-05 17:54:46

More

ಕೊಳ್ಳೇಗಾಲ : ಕೊಳ್ಳೇಗಾಲ ಬಸ್ ನಿಲ್ದಾಣದಲ್ಲಿ ಯುವಕನ ಶವ ಪತ್ತೆ..!

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಬಸ್ ನಿಲ್ದಾಣದ ಕಾಂಪೌಂಡಿನ ಬಳಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

87 Views | 2025-05-31 16:49:39

More