Post by Tags

  • Home
  • >
  • Post by Tags

ಮಂಡ್ಯ : ವಿ.ಸಿ ನಾಲೆಗೆ ಬಿದ್ದ ಕಾರು | ಮೂವರ ದಾರುಣ ಸಾವು

ವಿ. ಸಿ ನಾಲೆಯಲ್ಲಿ ಕಾರೊಂದು ಪತ್ತೆಯಾಗಿದ್ದು, ಕಾರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಆರ್‌ ಎಸ್‌ ನಾಲೆಯ ನಾರ್ತ್‌ ಬ್ಯಾಂಕ್‌ ಗ್ರಾಮದ

18 Views | 2025-04-29 16:59:56

More

ಯಾದಗಿರಿ : ಕಾಲುವೆಯಲ್ಲಿ ಈಜಲು ಹೋದ ಇಬ್ಬರು ಕುರಿಗಾಹಿ ನೀರುಪಾಲು

ಈಜಲು ಹೋಗಿದ್ದ ಆರು ಕುರಿಗಾಹಿಗಳಲ್ಲಿ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರ ಗ್ರಾಮದ ಬಳಿಯ ಬಸವಸಾಗರ ಜಲಾಶಯದ ಜಿಬಿಸಿ ಕಾಲುವೆಯಲ್ಲಿ ನಡೆದಿದೆ.

7 Views | 2025-05-18 17:29:38

More