ಉಡುಪಿ ನಗರದ ಚಂದು ಮೈದಾನದ ಬಳಿ ಇರುವ ಡಿಎಆರ್ ಪೊಲೀಸ್ ವಸತಿ ಗೃಹದಲ್ಲಿ ಇಂದು ಬೆಳಿಗ್ಗೆ ನಸುಕಿನ ವೇಳೆ ಕಳ್ಳರು ನುಗ್ಗಿ ಕೆಲವು ವಸ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.
55 Views | 2025-02-24 16:39:06
Moreಕಲ್ಪತರು ನಾಡು ತುಮಕೂರಿನಲ್ಲಿ ಇಂದು ಮತ್ತೊಂದು ಭಯಾನಕ ಘಟನೆ ನಡೆದುಹೋಗಿದೆ. ಎಂಟು ತಿಂಗಳು ಗರ್ಭಿಣಿಯಾಗಿದ್ದ ಪತ್ನಿಯನ್ನು ಪಾಪಿ ಪತಿರಾಯನೇ ನೇಣು ಬಿಗಿದು ಕೊಲೆಗೈದಿರುವ ಪ್ರಕರಣ ಬೆಳಕಿಗೆ ಬಂದಿದೆ.
76 Views | 2025-03-02 13:51:06
Moreಬಸ್ನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಪಿಕ್ಪಾಕೆಟ್ ಮಾಡ್ತಿದ್ದ ಐನಾತಿ ಕಳ್ಳಿಯನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸರು ಲಾಕ್ ಮಾಡಿದ್ದಾರೆ.
39 Views | 2025-03-02 16:45:14
Moreಐನಾತಿ ಖದೀಮರು ಅಂಗಡಿಗಳ ಬೀಗ ಮುರಿದು ಸರಣಿ ಕಳ್ಳತನ ಮಾಡಿದ್ದು ಸಿಕ್ಕ ಸಿಕ್ಕದನ್ನ ಎಗರಿಸಿಕೊಂಡು ಎಸ್ಕೇಪ್ ಆಗಿದ್ದಾರೆ.
33 Views | 2025-04-28 16:03:30
Moreಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಅದೆಷ್ಟೋ ಅಮಾಯಕ ಜೀವಗಳು ಬಲಿಯೂ ಆಗಿದ್ದಾರೆ, ಅಲ್ಲದೇ ಮನೆ ಮಠ, ಊರನ್ನೇ ಬಿಟ್ಟು ಹೋಗಿರೋ ಅದೆಷ್ಟೋ ಪ್ರಕರಣಗಳು ಬೆಳಕಿಗೆ ಬಂದಿವೆ.
45 Views | 2025-04-29 15:03:48
Moreಅಪ್ರಾಪ್ತೆ ಮಗಳನ್ನೇ ಗರ್ಭವತಿ ಮಾಡಿದ್ದ ಪಾಪಿಗೆ ತುಮಕೂರು ವಿಶೇಷ ಪೋಕ್ಸೋ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ.
50 Views | 2025-04-29 18:56:17
Moreಮನೆ ಆವರಣದಲ್ಲಿ ಬೆಳೆದಿದ್ದ ಗಾಂಜಾ ಗಿಡದಿಂದ ಕ್ರಿಮಿನಲ್ ಕೇಸ್ ಎದುರಿಸುತ್ತಿದ್ದ 67 ವರ್ಷದ ಬೆಂಗಳೂರಿನ ವ್ಯಕ್ತಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ
44 Views | 2025-05-05 18:34:33
Moreಪ್ರಸಿದ್ಧ ಗಾಯಕ ಸೋನು ನಿಗಮ್ಗೆ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಿಗರನ್ನು ಪಹಲ್ಗಾಮ್ ದಾಳಿಗೆ ಹೋಲಿಕೆ ಮಾಡಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದ ಪ್ರಕರಣ ಸಂಬಂಧ ಮಹಾರಾಷ್ಟ್ರ ಹೈಕೋರ್ಟ್ ನಿಂದ
40 Views | 2025-05-15 18:57:39
Moreಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಗಳ ಮೂಲಕ ಜನಪ್ರಿಯತೆ ಗಳಿಸೋಣ ಎಂಬ ಉದ್ದೇಶದಿಂದ ಕೆಲವರು ಅಸಭ್ಯ ಹಾಗೂ ಅಸಹ್ಯ ವಿಷಯಗಳನ್ನು ಪ್ರಸಾರ ಮಾಡುತ್ತಿರುವುದು ಇದೀಗ ಕಾನೂನು ಸಮಸ್ಯೆಗೆ ದಾರಿ ಮಾಡಿಕೊಟ್
16 Views | 2025-05-19 19:00:39
Moreಪಾವಗಡ ತಾಲೂಕಿನ ತಿರುಮಣಿ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ವಳ್ಳೂರು ಗ್ರಾಮದ ಅವಧಾ ಸೋಲಾರ್ ಪ್ಲಾಂಟ್ನಲ್ಲಿ ಅಳವಡಿಸಲಾಗಿದ್ದ ಸುಮಾರು 2,500 ಮೀಟರ್ ಡಿಸಿ ಕೇಬಲ್ ವೈರ್ ಕಳ್ಳತನ ಮಾಡಿದ್ದ ಇಬ್ಬ
35 Views | 2025-05-20 18:33:28
Moreಅಮೆರಿಕಾದಲ್ಲಿ ಓದಬೇಕು, ಬ್ರಾಂಡೆಡ್ ಬಟ್ಟೆ ಖರೀದಿಸಬೇಕು, ಪ್ಯಾಶನ್ ಫಾಲೋ ಮಾಡಬೇಕು ಎಂಬ ಅತಿರೇಕದ ಆಸೆಗಳಿಗಾಗಿ ಯುವಕನೋರ್ವ ತನ್ನದೇ ಸಂಬಂಧಿಕರ ಮನೆಗೆ ಕನ್ನ ಹಾಕಿದ ಘಟನೆ ಹುಬ್ಬಳ್ಳಿಯ ಇಸ್ಲಾಂಪು
29 Views | 2025-05-22 16:49:29
Moreಹಣ ಅಂದರೆ ಹೆಣ ಕೂಡ ಬಾಯ್ಬಿಡುತ್ತೆ ಅನ್ನೋ ಮಾತಿದೆ. ಇದಕ್ಕೆ ದೇವಾಲಯದಲ್ಲಿ ಪೂಜೆ ಮಾಡೋ ಅರ್ಚಕರು ಹೊರತಾಗಿಲ್ಲ.
358 Views | 2025-05-24 13:46:51
Moreಒಬುಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ್ ರೆಡ್ಡಿಯನ್ನು ಇಂದು ಚಂಚಲಗೂಡ ಜೈಲಿನಿಂದ
42 Views | 2025-05-27 13:43:47
Moreಸಿಂಧನೂರಿನಲ್ಲಿ ನಡೆದ ಮನೆ ಕಳ್ಳತನ ಪ್ರಕರಣವೊಂದನ್ನು ಭೇದಿಸುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು ₹10.25 ಲಕ್ಷ ಮೌಲ್ಯದ ವಸ್ತು
71 Views | 2025-05-27 17:43:13
Moreಆನ್ಲೈನ್ ಲಾಭದ ಆಸೆ ತೋರಿಸಿ ಯುವತಿಗೆ ₹13 ಲಕ್ಷ ರೂ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಟೆಲಿಗ್ರಾಂ ಮೂಲಕ ಪರಿಚಯವಾದ ಮಹಿಳೆಯೋರ್ವಳು ಕಮಿಷನ್ ಆಸೆ ತೋರಿಸಿ ದಾವಣಗೆರೆಯ ಎಂಸಿಸಿ ಬ್ಲಾಕ್ ನಲ
15 Views | 2025-05-28 18:27:26
Moreರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಳಗಾವಿಯಲ್ಲಿ 70 ವರ್ಷದ ರೋಗಿಯೊಬ್ಬರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.
13 Views | 2025-05-29 13:15:37
Moreಸಚಿವ ಕೆ.ಎನ್. ರಾಜಣ್ಣ ವಿರುದ್ಧ ಕೇಳಿಬಂದಿದ್ದ ಹನಿಟ್ರ್ಯಾಪ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ತನ್ನ ತನಿಖಾ ವರದಿಯನ್ನು ರಾಜ್ಯದ ಡಿಜಿಪಿ ಅವರಿಗೆ ಸಲ್ಲಿಸಿದೆ.
10 Views | 2025-05-30 12:34:47
More