Post by Tags

  • Home
  • >
  • Post by Tags

ತುಮಕೂರಿನಲ್ಲಿ ವೈಕುಂಠ ಏಕಾದಶಿಯ ಸಂಭ್ರಮಾಚರಣೆ

ತುಮಕೂರು: ವೈಕುಂಠ ಏಕಾದಶಿ ಪ್ರಯುಕ್ತ ಜಿಲ್ಲೆಯಾದ್ಯಂತ ಶ್ರೀ ವೆಂಕಟೇಶ್ವರ ಸ್ವಾಮಿ ದೇಗುಲಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ.

29 Views | 2025-01-10 12:39:40

More

ತುಮಕೂರು : ತುಮಕೂರಿನ ಸಿದ್ದಗಂಗಾ ಮಠದಲ್ಲಿ ರಾರಾಜಿಸಿದ ತ್ರಿವರ್ಣ ಧ್ವಜ

ತುಮಕೂರಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು, ಎಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸಿದೆ. ಸಿದ್ದಗಂಗಾ ಮಠದಲ್ಲೂ ಅತ್ಯಂತ ಸಂಭ್ರಮ ಸಡಗರದಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

23 Views | 2025-01-26 18:51:57

More

ಕೊರಟಗೆರೆ: ಇತಿಹಾಸ ಪ್ರಸಿದ್ದ ಹೊಳೆ ನಂಜುಂಡೇಶ್ವರ ದೇವಾಲಯ | ಶಿವರಾತ್ರಿ ಪ್ರಯುಕ್ತ ಜಾತ್ರೆಯ ಸಂಭ್ರಮ

ಕೊರಟಗೆರೆ ತಾಲೂಕಿನ  ಗೆದ್ಮೇನಹಳ್ಳಿ, ಸುಕದಹಳ್ಳಿ ಗ್ರಾಮಗಳ ನಡುವೆ ಇರೋ ಇತಿಹಾಸ ಪ್ರಸಿದ್ಧ ಹೊಳೆ ನಂಜುಂಡೇಶ್ವರ ಸ್ವಾಮಿಯ  ಜಾತ್ರಾ ಮಹೋತ್ಸವ ಶಿವರಾತ್ರಿ ಹಬ್ಬದಂದು ವಿಜೃಂಭಣೆಯಿಂದ ಜರುಗಿತು.

50 Views | 2025-02-26 17:27:27

More

ಶಿರಾ : ಶಿರಾ ನಗರದಲ್ಲಿ ಅಗ್ನಿಬನ್ನಿರಾಯ ಸ್ವಾಮಿ ಜಯಂತಿ ಆಚರಣೆ

ಶಿರಾ ನಗರದಲ್ಲಿ ತಾಲೂಕು ಆಡಳಿತ ವತಿಯಿಂದ ಆಡಳಿತ ಸೌದ ಕಚೇರಿಯಲ್ಲಿ ಅಗ್ನಿಬನ್ನಿರಾಯ ಸ್ವಾಮಿ ಜಯಂತಿ ಆಚರಿಸಲಾಯಿತು. ಈ ವೇಳೆ ಕಂದಾಯ ಇಲಾಖೆ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳ ತಿಗಳ ಸಮುದಾಯದ ಮು

23 Views | 2025-03-28 16:00:43

More

ಪಾವಗಡ : ಪಾವಗಡದಲ್ಲಿ ಮುಸ್ಲಿಂ ಬಾಂಧವರಿಂದ ಪವಿತ್ರ ರಂಜಾನ್ ಆಚರಣೆ

ಇಂದು ಎಲ್ಲೆಡೆ ಪವಿತ್ರ ರಂಜಾನ್‌ ಹಬ್ಬದ ಸಂಭ್ರಮ- ಸಡಗರ ಮನೆ ಮಾಡಿದೆ. ಮುಸ್ಲಿಂ ಬಾಂಧವರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭ ಹಾರೈಸಿಕೊಂಡಿದ್ದರು.

22 Views | 2025-03-31 13:37:21

More

ತುಮಕೂರು : ತುಮಕೂರಿನಲ್ಲಿಯೂ ರಂಜಾನ್ ಹಬ್ಬದ ಸಂಭ್ರಮ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಬಾಂಧವರು

ಇಂದು ಜಗತ್ತಿನಾದ್ಯಂತ ಮುಸ್ಲಿಮರ ಪವಿತ್ರ ಹಬ್ಬವಾದ ರಂಜಾನ್‌ ಸಂಭ್ರಮ. ಪವಿತ್ರ ರಂಜಾನ್‌ ಮಾಸದಲ್ಲಿ ಒಂದು ತಿಂಗಳು ಪೂರ್ತಿ ಉಪವಾಸ ಆಚರಿಸಿದ್ದ ಮುಸ್ಲಿಂ ಬಾಂಧವರು, ಇವತ್ತು ಸಾಮೂಹಿಕವಾಗಿ ಪ್ರಾರ್

27 Views | 2025-03-31 16:41:12

More

ಶಿರಾ : ಶಿರಾ ತಾಲೂಕಿನಲ್ಲಿ ಸಂಭ್ರಮ ಸಡಗರದಿಂದ ರಂಜಾನ್‌ ಆಚರಣೆ

ಇಂದು ನಾಡಿನಾದ್ಯಂತ ಮುಸ್ಲಿಮರ ಪವಿತ್ರ ಹಬ್ಬವಾದ ಜಾರಂನ್‌ ಸಂಭ್ರಮ ಸಡಗರ ಮನೆ ಮಾಡಿದೆ. ಇತ್ತ ಶಿರಾದಲ್ಲೂ ರಂಜಾನ್‌ ಹಬ್ಬದ ಸಂಭ್ರಮ ಕಳೆಗಟ್ಟಿತ್ತು.

20 Views | 2025-03-31 16:59:58

More

ತುಮಕೂರು : ಕಾಂಗ್ರೆಸ್ ನಲ್ಲಿ ತಣ್ಣಗಾಗಿಲ್ವಾ ನಾಯಕರ ಮುನಿಸು..?

ರಾಜ್ಯ ಕಾಂಗ್ರೆಸ್‌ ಮನೆಯಲ್ಲಿ ಸರಿ ಇಲ್ಲ ಎಂಬುದು ಸತ್ಯ. ಅದರಂತೆ ಕಾಂಗ್ರೆಸ್‌ ಮನೆಯಲ್ಲಿ ನಾಯಕರ ಮುಸುಕಿನ ಗುದ್ದಾಟ ಇನ್ನು ತಣ್ಣಗಾಗುವ ಲಕ್ಷಣವೇ ಇಲ್ಲ ಎಂಬಂತಾಗಿದೆ.

20 Views | 2025-04-01 18:24:45

More

ಗುಬ್ಬಿ : ಪ್ರಾಥಮಿಕ ಪಾಠಶಾಲೆಯಲ್ಲಿ 75 ನೇ ವರ್ಷದ ಅಮೃತ ಮಹೋತ್ಸವ ಸಮಾರಂಭ

ಗುಬ್ಬಿ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 75 ನೇ ವರ್ಷದ ಅಮೃತ ಮಹೋತ್ಸವ ಸಮಾರಂಭ ಏರ್ಪಡಿಸಲಾಗಿತ್ತು.

22 Views | 2025-04-05 17:40:59

More

ಗುಬ್ಬಿ: ಶ್ರೀ ಬಿದ್ದ ಹನುಮಂತರಾಯ ಸ್ವಾಮಿ ದೇವಾಲಯದಲ್ಲಿ ಅದ್ದೂರಿ ಶ್ರೀ ರಾಮನವಮಿ ಆಚರಣೆ

ಇಂದು ನಾಡಿನಾದ್ಯಂತ ಶ್ರೀ ರಾಮನವಮಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸ್ತಿದ್ದು, ಗುಬ್ಬಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ದ ಶ್ರೀ ಬಿದ್ದ ಹನುಮಂತರಾಯ ಸ್ವಾಮಿ

17 Views | 2025-04-06 17:09:47

More

ರಾಜ್ಯ | ಇಂದು ಎಲ್ಲೆಲ್ಲೂ ರಾಮ ನಾಮಸ್ಮರಣೆ | ಭಕ್ತರಿಂದ ಪಾನಕ, ಮಜ್ಜಿಗೆ ವಿತರಣೆ

ಇಂದು ಶ್ರೀ ರಾಮನವಮಿಯನ್ನು ರಾಜ್ಯಾದ್ಯಂತ ಶ್ರದ್ಧಾ, ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಲಾಗಿದೆ. ಎಲ್ಲೆಲ್ಲೂ ರಾಮನ ಸ್ಮರಣೆಯಲ್ಲಿ ಭಕ್ತರು ಮುಳುಗಿದ್ದು, ರಾಮನ ಹೆಸರಲ್ಲಿ ಎಲ್ಲೆಲ್ಲೂ ಪಾನಕ, ಮಜ್ಜಿ

20 Views | 2025-04-06 19:10:17

More

ತುಮಕೂರು : ತುಮಕೂರಿನಲ್ಲಿ ಅದ್ಧೂರಿಯಾಗಿ ಜರುಗಿದ ಮಹಾವೀರ ಜಯಂತಿ

ಇಂದು ದೇಶಾದ್ಯಂತ ಮಹಾವೀರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಇತ್ತ ತುಮಕೂರಿನಲ್ಲೂ ಇಂದು ಜೈನ ಸಮುದಾಯದ ಮುಖಂಡರು ಅದ್ಧೂರಿಯಾಗಿ ಮಹಾವೀರ ಜಯಂತಿಯನ್ನು ಆಚರಣೆ ಮಾಡ್ತಿದ್ದಾರೆ.

15 Views | 2025-04-10 13:03:04

More

ಕೊರಟಗೆರೆ : ಕಮನೀಯ ಕ್ಷೇತ್ರದಲ್ಲಿ ಅದ್ದೂರಿ ಹನುಮ ಜಯಂತಿ ಸಂಭ್ರಮ

ಇಂದು ಹನುಮ ಜಯಂತಿಯನ್ನು ರಾಜ್ಯಾದ್ಯಂತ ಶ್ರದ್ದಾ, ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಲಾಗ್ತಿದೆ. ಎಲ್ಲೆಲ್ಲೂ ಹನುಮನ ಸ್ಮರಣೆಯಲ್ಲಿ ಭಕ್ತರು ಮುಳುಗಿದ್ದು,

10 Views | 2025-04-12 18:09:05

More

ತುಮಕೂರು : ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ರಥೋತ್ಸವ ಹಿನ್ನೆಲೆ ರೈಲ್ವೇ ಸ್ಟೇಷನ್ ಗೆಳೆಯರ ಬಳಗದಿಂದ ಅನ್ನಸಂತರ್ಪಣೆ

ಇಂದು ಇತಿಹಾಸ ಪ್ರಸಿದ್ಧ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿದೆ. ಶೆಟ್ಟಿಹಳ್ಳಿ ಜಾತ್ರೆಯ ಪ್ರಯುಕ್ತ ನಗರದಾದ್ಯಂತ ಪಾನಕ, ಪ್ರಸಾದ ಮತ್ತು ಅನ್ನಸಂತರ್ಪಣೆಯನ್ನ

12 Views | 2025-04-12 18:46:53

More