ತುಮಕೂರು: ವೈಕುಂಠ ಏಕಾದಶಿ ಪ್ರಯುಕ್ತ ಜಿಲ್ಲೆಯಾದ್ಯಂತ ಶ್ರೀ ವೆಂಕಟೇಶ್ವರ ಸ್ವಾಮಿ ದೇಗುಲಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ.
46 Views | 2025-01-10 12:39:40
Moreತುಮಕೂರಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು, ಎಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸಿದೆ. ಸಿದ್ದಗಂಗಾ ಮಠದಲ್ಲೂ ಅತ್ಯಂತ ಸಂಭ್ರಮ ಸಡಗರದಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
39 Views | 2025-01-26 18:51:57
Moreಕೊರಟಗೆರೆ ತಾಲೂಕಿನ ಗೆದ್ಮೇನಹಳ್ಳಿ, ಸುಕದಹಳ್ಳಿ ಗ್ರಾಮಗಳ ನಡುವೆ ಇರೋ ಇತಿಹಾಸ ಪ್ರಸಿದ್ಧ ಹೊಳೆ ನಂಜುಂಡೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಶಿವರಾತ್ರಿ ಹಬ್ಬದಂದು ವಿಜೃಂಭಣೆಯಿಂದ ಜರುಗಿತು.
68 Views | 2025-02-26 17:27:27
Moreಶಿರಾ ನಗರದಲ್ಲಿ ತಾಲೂಕು ಆಡಳಿತ ವತಿಯಿಂದ ಆಡಳಿತ ಸೌದ ಕಚೇರಿಯಲ್ಲಿ ಅಗ್ನಿಬನ್ನಿರಾಯ ಸ್ವಾಮಿ ಜಯಂತಿ ಆಚರಿಸಲಾಯಿತು. ಈ ವೇಳೆ ಕಂದಾಯ ಇಲಾಖೆ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳ ತಿಗಳ ಸಮುದಾಯದ ಮು
45 Views | 2025-03-28 16:00:43
Moreಇಂದು ಎಲ್ಲೆಡೆ ಪವಿತ್ರ ರಂಜಾನ್ ಹಬ್ಬದ ಸಂಭ್ರಮ- ಸಡಗರ ಮನೆ ಮಾಡಿದೆ. ಮುಸ್ಲಿಂ ಬಾಂಧವರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭ ಹಾರೈಸಿಕೊಂಡಿದ್ದರು.
38 Views | 2025-03-31 13:37:21
Moreಇಂದು ಜಗತ್ತಿನಾದ್ಯಂತ ಮುಸ್ಲಿಮರ ಪವಿತ್ರ ಹಬ್ಬವಾದ ರಂಜಾನ್ ಸಂಭ್ರಮ. ಪವಿತ್ರ ರಂಜಾನ್ ಮಾಸದಲ್ಲಿ ಒಂದು ತಿಂಗಳು ಪೂರ್ತಿ ಉಪವಾಸ ಆಚರಿಸಿದ್ದ ಮುಸ್ಲಿಂ ಬಾಂಧವರು, ಇವತ್ತು ಸಾಮೂಹಿಕವಾಗಿ ಪ್ರಾರ್
43 Views | 2025-03-31 16:41:12
Moreಇಂದು ನಾಡಿನಾದ್ಯಂತ ಮುಸ್ಲಿಮರ ಪವಿತ್ರ ಹಬ್ಬವಾದ ಜಾರಂನ್ ಸಂಭ್ರಮ ಸಡಗರ ಮನೆ ಮಾಡಿದೆ. ಇತ್ತ ಶಿರಾದಲ್ಲೂ ರಂಜಾನ್ ಹಬ್ಬದ ಸಂಭ್ರಮ ಕಳೆಗಟ್ಟಿತ್ತು.
36 Views | 2025-03-31 16:59:58
Moreರಾಜ್ಯ ಕಾಂಗ್ರೆಸ್ ಮನೆಯಲ್ಲಿ ಸರಿ ಇಲ್ಲ ಎಂಬುದು ಸತ್ಯ. ಅದರಂತೆ ಕಾಂಗ್ರೆಸ್ ಮನೆಯಲ್ಲಿ ನಾಯಕರ ಮುಸುಕಿನ ಗುದ್ದಾಟ ಇನ್ನು ತಣ್ಣಗಾಗುವ ಲಕ್ಷಣವೇ ಇಲ್ಲ ಎಂಬಂತಾಗಿದೆ.
40 Views | 2025-04-01 18:24:45
Moreಗುಬ್ಬಿ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 75 ನೇ ವರ್ಷದ ಅಮೃತ ಮಹೋತ್ಸವ ಸಮಾರಂಭ ಏರ್ಪಡಿಸಲಾಗಿತ್ತು.
45 Views | 2025-04-05 17:40:59
Moreಇಂದು ನಾಡಿನಾದ್ಯಂತ ಶ್ರೀ ರಾಮನವಮಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸ್ತಿದ್ದು, ಗುಬ್ಬಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ದ ಶ್ರೀ ಬಿದ್ದ ಹನುಮಂತರಾಯ ಸ್ವಾಮಿ
41 Views | 2025-04-06 17:09:47
Moreಇಂದು ಶ್ರೀ ರಾಮನವಮಿಯನ್ನು ರಾಜ್ಯಾದ್ಯಂತ ಶ್ರದ್ಧಾ, ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಲಾಗಿದೆ. ಎಲ್ಲೆಲ್ಲೂ ರಾಮನ ಸ್ಮರಣೆಯಲ್ಲಿ ಭಕ್ತರು ಮುಳುಗಿದ್ದು, ರಾಮನ ಹೆಸರಲ್ಲಿ ಎಲ್ಲೆಲ್ಲೂ ಪಾನಕ, ಮಜ್ಜಿ
47 Views | 2025-04-06 19:10:17
Moreಇಂದು ದೇಶಾದ್ಯಂತ ಮಹಾವೀರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಇತ್ತ ತುಮಕೂರಿನಲ್ಲೂ ಇಂದು ಜೈನ ಸಮುದಾಯದ ಮುಖಂಡರು ಅದ್ಧೂರಿಯಾಗಿ ಮಹಾವೀರ ಜಯಂತಿಯನ್ನು ಆಚರಣೆ ಮಾಡ್ತಿದ್ದಾರೆ.
44 Views | 2025-04-10 13:03:04
Moreಇಂದು ಹನುಮ ಜಯಂತಿಯನ್ನು ರಾಜ್ಯಾದ್ಯಂತ ಶ್ರದ್ದಾ, ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಲಾಗ್ತಿದೆ. ಎಲ್ಲೆಲ್ಲೂ ಹನುಮನ ಸ್ಮರಣೆಯಲ್ಲಿ ಭಕ್ತರು ಮುಳುಗಿದ್ದು,
41 Views | 2025-04-12 18:09:05
Moreಇಂದು ಇತಿಹಾಸ ಪ್ರಸಿದ್ಧ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿದೆ. ಶೆಟ್ಟಿಹಳ್ಳಿ ಜಾತ್ರೆಯ ಪ್ರಯುಕ್ತ ನಗರದಾದ್ಯಂತ ಪಾನಕ, ಪ್ರಸಾದ ಮತ್ತು ಅನ್ನಸಂತರ್ಪಣೆಯನ್ನ
44 Views | 2025-04-12 18:46:53
Moreಸಂವಿಧಾನ ಪೀಠಿಕೆ ಫಲಕ, ಅಂಬೇಡ್ಕರ್ ಅವರ ಸಂದೇಶಗಳ ಫಲಕಗಳನ್ನು ಕಚೇರಿಗಳಲ್ಲಿ ಹಾಕುವುದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬರು ಮನೆಯಲ್ಲಿಯೇ ಸಂವಿಧಾನ ಪೀಠಿಕೆ ಹಾಗೂ ಸಂದೇಶಗಳ ಫಲಕಗಳನ್ನು ಉದ್ಘಾಟನ
40 Views | 2025-04-15 16:40:37
Moreಸಚಿವ ರಾಜಣ್ಣ ನೇತೃತ್ವದಲ್ಲಿ 3 ವರ್ಷದ ಹಿಂದೆ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಸುಮಾರು 14 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಭಾಗಿಯಾಗಿ ಗಮನ ಸೆಳೆದಿದ್ದರು.
41 Views | 2025-04-27 13:06:12
Moreನಟಿ ಸಮಂತಾ ಇಂದು ತಮ್ಮ 38ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
57 Views | 2025-04-28 14:20:21
Moreತುಮಕೂರು ನಗರದ ಹೆಮ್ಮೆಯ, ಜನಪ್ರಿಯ ಶಾಸಕರಾಗಿರೋ ಜ್ಯೋತಿಗಣೇಶ್ ಅವರು ಇಂದು 50ನೇ ವಸಂತಕ್ಕೆ ಕಾಲಿಟ್ಟಿದ್ದು,
42 Views | 2025-05-01 17:30:32
Moreಮಧುಗಿರಿ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ಸಂಯುಕ್ತಾಶ್ರಯದಲ್ಲಿ ಶ್ರೀ ಶಂಕರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
56 Views | 2025-05-03 18:56:46
Moreಶಿರಾ ನಗರದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಇಂದು ಮಹರ್ಷಿ ಭಗೀರಥ ಜಯಂತಿಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
54 Views | 2025-05-04 14:31:04
Moreರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆಯ ‘ಸಮರ್ಪಣಾ ಸಂಕಲ್ಪ’ ಸಮಾವೇಶ ನಾಳೆ ವಿಜೃಂಭಣೆಯಿಂದ ನಡೆಯಲಿದ್ದು, ಉಕ್ಕಿನ ನಾಡು ಹೊಸಪೇಟೆಯಲ್ಲಿ ಸಕಲ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ.
13 Views | 2025-05-19 17:56:24
More