Post by Tags

  • Home
  • >
  • Post by Tags

ತಂಬಾಕು ಬೆಳೆಯುವ ರೈತರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ...!

ಕೇಂದ್ರ ಬಿಜೆಪಿ ಸರ್ಕಾರವು ಕರ್ನಾಟಕದ ತಂಬಾಕು ಬೆಳೆಗಾರರಿಗೆ ಗುಡ್‌ನ್ಯೂಸ್‌ ನೀಡಿದೆ. ರಾಜ್ಯದಲ್ಲಿ ವಿವಿಧ ಕಾರಣಗಳಿಂದ ತಂಬಾಕು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದರು. ಭಾರೀ ಮಳೆ ಹಾಗೂ ಇಳುವರಿ ಕಡಿಮೆ ಬಂದು ರೈತರು ಸಂಕಷ್ಟದಲ್ಲಿ ಇದ್ದರು.

37 Views | 2025-02-18 15:17:51

More

ಉದ್ಯೋಗಕಾಂಕ್ಷಿಗಳಿಗೆ ಗುಡ್ ನ್ಯೂಸ್ | ಭಾರತೀಯ ರೈಲ್ವೆ ಇಲಾಖೆ ನೇಮಕಾತಿ ಅರ್ಜಿಸಲ್ಲಿಕೆ ದಿನಾಂಕ ವಿಸ್ತರಣೆ

ಭಾರತೀಯ ರೈಲ್ವೆ ಇಲಾಖೆ ಖಾಲಿಯಿರುವ 32,438 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆಗೊಳಿಸಿತ್ತು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಜನವರಿ 23ರಿಂದ ಆರಂಭಿಸಲಾಗಿದ್ದು, ಫೆಬ್ರವರಿ 22ಕ್ಕೆ ಕೊನೆಗೊಂಡಿತ್ತು. ಆದರೆ, ಇದೀಗ ಈ ದಿನಾಂಕವನ್ನು ಮತ

34 Views | 2025-02-24 13:28:22

More

PM ಕಿಸಾನ್‌ ಯೋಜನೆಯಡಿ ರೈತರ ಖಾತೆಗೆ 19 ನೇ ಕಂತಿನ ಹಣ..!

ಕೇಂದ್ರ ಸರ್ಕಾರದಿಂದ ದೇಶದ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಬಿಹಾರದ ಭಾಗ್ಪುರದಲ್ಲಿ ಯೋಜನೆಯ 19 ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ.

40 Views | 2025-02-25 14:31:25

More

ತುಮಕೂರು : ತುಮಕೂರಿನಲ್ಲಿ ಸಿಪಿಐಎಂ ವತಿಯಿಂದ ಪ್ರತಿಭಟನೆ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರಂತರವಾಗಿ ಬೆಲೆ ಏರಿಕೆಯನ್ನು ಮಾಡುತ್ತಲೇ ಬರುತ್ತಿದ್ದು, ಇವತ್ತು ಬೆಲೆ ಏರಿಕೆಯನ್ನು ವಿರೋಧಿಸಿ ಕಮ್ಯುನಿಸ್ಟರು ತುಮಕೂರಿನಲ್ಲಿ ಬೀದಿಗಿಳಿದರು.

16 Views | 2025-04-12 18:41:04

More